Public TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Bengaluru City

PSI ಅಕ್ರಮ – ಪರೀಕ್ಷಾ ಕೇಂದ್ರದಲ್ಲಿ ಡೀಲಿಂಗ್ ಹೇಗೆ ನಡೀತಿತ್ತು? ಒಬ್ಬರಿಗೆ ಎಷ್ಟು ಲಕ್ಷ?

Public TV
Last updated: May 5, 2022 11:48 am
Public TV
Share
2 Min Read
PSI CASE KASHINATH
SHARE

ಬೆಂಗಳೂರು: ಪಿಎಸ್‍ಐ ಪರೀಕ್ಷೆಯ ಅಕ್ರಮದಲ್ಲಿ ಬಗೆದಷ್ಟು ರಹಸ್ಯ ಬಯಲಾಗುತ್ತಿದ್ದು, ಜ್ಞಾನಜ್ಯೋತಿ ಇಂಗ್ಲೀಷ್ ಮೀಡಿಯಂ ಸ್ಕೂಲ್ ನಲ್ಲಿ ಡಿಲಿಂಗ್ ಹೇಗೆ ನಡೆಯುತಿತ್ತು ಎಂಬುವುದರ ಬಗ್ಗೆ ಪ್ರಿನ್ಸಿಪಾಲ್ ಆಗಿರುವ ಆರೋಪಿ ಕಾಶಿನಾಥ ಬಹಿರಂಗ ಪಡೆಸಿದ್ದಾನೆ.

ಸಿಐಡಿ ಆರೋಪಿಗಳನ್ನು ವಿಚಾರಣೆ ನಡೆಸುತ್ತಿದ್ದು ಸ್ಫೋಟಕ ವಿಚಾರಗಳು ಲಭ್ಯವಾಗುತ್ತಿದೆ. 2014ರಿಂದ ಈ ರೀತಿಯ ಕೃತ್ಯ ಎಸಗುತ್ತಿದ್ದೆ ಎಂದು ಕಾಶಿನಾಥ ಹೇಳಿರುವುದಾಗಿ ಮೂಲಗಳು ಪಬ್ಲಿಕ್ ಟಿವಿಗೆ ತಿಳಿಸಿವೆ. ಇದನ್ನೂ ಓದಿ: ಉಸ್ಮಾನಿಯಾ ವಿವಿಯಲ್ಲಿ ರಾಹುಲ್ ಸಂವಾದಕ್ಕೆ ಬ್ರೇಕ್ – ಹೈಕೋರ್ಟ್‍ನಿಂದ ಅರ್ಜಿ ವಜಾ

KARNATAKA PSI EXAM

ದಿವ್ಯಾ ಹಾಗರಗಿ ಹಾಗೂ ಮಂಜುನಾಥ ಮೇಲ್ಕುಂದಿ ಅಭ್ಯರ್ಥಿಗಳನ್ನು ಆಯ್ಕೆ ಮಾಡುತ್ತಿದ್ದರು. ಕ್ಯಾಂಡಿಡೇಟ್‍ಗಳಿಂದ ಅರ್ಧ ಹಣ ಪಾವತಿ ಆಗುತ್ತಿದ್ದಂತೆ ಆಗುತ್ತಿದ್ದಂತೆ ರೋಲ್ ನಂಬರ್ ಸ್ಕೂಲ್ ಪ್ರಿನ್ಸಿಪಾಲ್‍ಗೆ ಹೋಗುತ್ತಿತ್ತು. ನಂತರ ಜ್ಞಾನ ಜ್ಯೋತಿ ಸ್ಕೂಲ್ ಪ್ರಿನ್ಸಿಪಾಲ್ ಕಾಶಿನಾಥ ಡೀಲಿಂಗ್ ಪಡೆಯುತ್ತಿದ್ದ. ಡೀಲಿಂಗ್ ಪಡೆದು ಇನ್ವಿಜಿಲೇಟರ್‌ಗಳನ್ನು ಬುಕ್ ಮಾಡಿಕೊಳ್ಳುತ್ತಿದ್ದ.

rd patil

545 ಪಿಎಸ್‍ಐ ಪೋಸ್ಟ್ ಪರೀಕ್ಷೆ ಯಲ್ಲಿ ಜ್ಞಾನ ಜ್ಯೋತಿ ಪರೀಕ್ಷಾ ಕೇಂದ್ರಕ್ಕೆ ಸಾವಿತ್ರಿ, ಸುಮಾ, ಅರ್ಚನಾ, ಸುನಂದಾ, ಸಿದ್ದಮ್ಮ ಇನ್ವಿಜಿಲೇಟರ್‌ಗಳಾಗಿ ಹೋಗಿದ್ದರು. ಈ ಐವರಿಗೂ ಕಾಶಿನಾಥ್ ಅಭ್ಯರ್ಥಿಗಳ ರೋಲ್ ನಂಬರ್ ಮೆಸೇಜ್ ಮಾಡುತ್ತಿದ್ದನು. ನಂತರ ಆ ರೋಲ್ ನಂಬರ್‌ನಲ್ಲಿರುವ ಕ್ಯಾಂಡಿಡೇಟ್‍ಗಳಿಗೆ ಇದೇ ಮೇಲ್ವಿಚಾರಕರು ಉತ್ತರಗಳ ಚೀಟಿಯನ್ನು ತೆಗೆದುಕೊಂಡು ಹೋಗಿ ಕೊಡುತ್ತಿದ್ದರು. ಇದೇ ವೇಳೆ ಬೇರೆ ಅಭ್ಯರ್ಥಿಗಳು ನೋಡಬಹುದು ಅಂತ ಎಕ್ಸಾಂನ ಬಳಿಕ ಮೇಲ್ವಿಚಾರಕರು ತಿದ್ದುವುದಾಗಿ ಹೇಳುತ್ತಿದ್ದರು.

Divya hagaragi (2)

ಕೇವಲ ವಾಟ್ಸಪ್ ಮೂಲಕವೇ ಕಾಶಿನಾಥ ಮೇಲ್ವಿಚಾರಕರಿಗೆ ಎಲ್ಲ ಮಾಹಿತಿಯನ್ನು ನೀಡುತ್ತಿದ್ದ. ಈ ಕೆಲಸವನ್ನು ಮಾಡಲು ಒಬ್ಬೊಬ್ಬ ಮೇಲ್ವಿಚಾರಕರಿಗೆ ಕಾಶಿನಾಥ 1 ಲಕ್ಷ ರೂಪಾಯಿ ಪರೀಕ್ಷಾ ಕೊಠಡಿಗೆ ಹೋಗುವ ಮುನ್ನವೇ ನೀಡುತ್ತಿದ್ದ. ಹಣವನ್ನು ಪಡೆದ ಬಳಿಕ ಇವರು ಕೊಠಡಿಯ ಪರಿವೀಕ್ಷಣೆಗೆ ತೆರಳುತ್ತಿದ್ದರು. ಈ ಸ್ಕ್ಯಾಮ್‍ನಲ್ಲಿ ಕಾಶಿನಾಥ ನಾಲ್ಕು ಲಕ್ಷ ರೂಪಾಯಿ ಇಟ್ಟುಕೊಳ್ಳುತ್ತಿದ್ದನು. ಇದೀಗ ಸಿಐಡಿ  ಪೊಲೀಸರ ಮುಂದೆ 2014 ರಿಂದ ವ್ಯವಹಾರ ಮಾಡುತ್ತಿದ್ದೆ ಎಂದು ತಪ್ಪನ್ನು ಒಪ್ಪಿಕೊಂಡಿದ್ದಾನೆ. ದಿವ್ಯಾ, ಮಂಜುನಾಥ ಹೇಳುತ್ತಿದ್ದಂತೆ ನನಗೆ ಬೇಕಾದ ಮೇಲ್ವಿಚಾರಕರನ್ನು ಆಯ್ಕೆ ಮಾಡಿಕೊಳ್ಳುತ್ತಿದ್ದೆ ಎಂದಿದ್ದಾನೆ. ಇದನ್ನೂ ಓದಿ: ದೆಹಲಿಯಲ್ಲಿ ಕೊರೊನಾ ಆರ್ಭಟ – GRPA ಆ್ಯಕ್ಷನ್ ಪ್ಲಾನ್‌ನಂತೆ ರೆಡ್‌ಅಲರ್ಟ್ ಘೋಷಣೆ

PSI Scam Mahantesh Patil Congress 2

ಮತ್ತಷ್ಟು ತನಿಖೆ ನಡೆಸಬೇಕಾದ ಕಾರಣ ಮತ್ತೆ ಎಂಟು ದಿನಗಳ ಕಾಲ ಮಂಜುನಾಥ ಮೇಲ್ಕುಂದಿ, ಕಾಶಿನಾಥ, ಅಭ್ಯರ್ಥಿ ಶ್ರೀಧರನನ್ನು ಕಸ್ಟಡಿಗೆ ಪಡೆಯಲಾಗಿದೆ. ಈ ಹಿಂದೆ ಸೆಲೆಕ್ಟ್ ಆದ ವ್ಯಕ್ತಿಗಳ ಮಾಹಿತಿಯನ್ನು ಕೂಡ ಕಾಶಿನಾಥ ಬಾಯ್ಬಿಟ್ಟಿದ್ದಾನಂತೆ. ಈಗಿರುವ ಹಾಲಿ ಪಿಎಸ್‍ಐಗಳ ಗುಂಪಲ್ಲೂ ಗೋಲ್ ಮಾಲ್ ನಡೆದು ಹುದ್ದೆ ಗಿಟ್ಟಿಸಿಕೊಂಡಿದ್ದಾರೆ ಎಂದು ಕಾಶಿನಾಥ ಹೇಳಿದ್ದಾನೆ.

PSI RD PATIL

ಮತ್ತೊಂದೆಡೆ ಪರೀಕ್ಷಾ ಕೇಂದ್ರದಲ್ಲಿ ನಡೆದಿರುವ ಅಕ್ರಮಗಳಿಗೆ ಪೊಲೀಸರೇ ಶ್ರೀರಕ್ಷೆ ನೀಡಿದ್ದಾರೆ ಎನ್ನಲಾಗುತ್ತಿದೆ. ಬೆಂಗಳೂರಿನ ಪಾಲು ಬಹಳ ದೊಡ್ಡದಿದೆ. ಅದಕ್ಕೆ ಅರೆಸ್ಟ್ ಆಗಿ ಸಿಐಡಿ ಕಸ್ಟಡಿಯಲ್ಲಿರೋ ಅಭ್ಯರ್ಥಿಗಳ ಸಂಖ್ಯೆ ಸಾಕ್ಷಿ. ಅಲ್ಲದೆ, ಬಹುತೇಕ ಟಾಪರ್ಸ್‍ಗಳೇ ಹಿಟ್ ಲಿಸ್ಟ್‍ನಲ್ಲಿದ್ದಾರೆ. ಪಿಎಸ್‍ಐ ನೇಮಕಾತಿಯಲ್ಲಿ ನಡೆದಿರುವ ಅಕ್ರಮ ಬಗೆದಷ್ಟು ಬಯಲಾಗುತ್ತಿದೆ ತಾತ್ಕಾಲಿಕ ಪಟ್ಟಿಯಲ್ಲಿ ಆಯ್ಕೆ ಆಗಿರುವ ಟಾಪರ್ಸ್‍ಗಳೇ ಆರೋಪಿಗಳ ಪಟ್ಟಿಯಲ್ಲಿದ್ದಾರೆ.

ಈ ಪ್ರಕರಣದಲ್ಲಿ ನಾಲ್ವರು ಡಿವೈಎಸ್‍ಪಿ, ಇಬ್ಬರು ಸಿಪಿಐಗಳು ಭಾಗಿಯಾಗಿದ್ದು, ಅಭ್ಯರ್ಥಿಗಳಿಗೆ ಬ್ಲೂಟೂತ್ ಸರಬರಾಜು ಮಾಡುತ್ತಿದ್ದರು ಎಂದು ತಿಳಿದುಬಂದಿದೆ. ಈಗಾಗಲೇ ಮೂವರು ಡಿವೈಎಸ್‍ಪಿಗಳ ವಿಚಾರಣೆ ನಡೆಸಿದ ಸಿಐಡಿ ಅಧಿಕಾರಿಗಳು ಓರ್ವ ಡಿವೈಎಸ್‍ಪಿಯ ಎರಡು ಮೊಬೈಲ್ ಸೀಜ್ ಮಾಡಿದ್ದಾರೆ.

TAGGED:bengaluruCID Officersdivya hagargikashinathmanjunathaPSI Illegalಕಾಶಿನಾಥದಿವ್ಯಾ ಹಾಗರಗಿಪಿಎಸ್‌ಐ ಅಕ್ರಮಬೆಂಗಳೂರುಮಂಜುನಾಥಸಿಐಡಿ ಅಧಿಕಾರಿಗಳು
Share This Article
Facebook Whatsapp Whatsapp Telegram

You Might Also Like

1
Districts

ಹಾಸನ | ವರುಣನ ಆರ್ಭಟಕ್ಕೆ ವಾಟೆಹೊಳೆ ಡ್ಯಾಂ ಭರ್ತಿ – 3 ಕ್ರಸ್ಟ್‌ಗೇಟ್‌ಗಳ ಮೂಲಕ ನೀರು ಬಿಡುಗಡೆ

Public TV
By Public TV
9 minutes ago
Vande Bharat Train
Davanagere

ದಾವಣಗೆರೆ | ವಂದೇ ಭಾರತ್‌ ರೈಲಲ್ಲಿ ಕಾಣಿಸಿಕೊಂಡ ಬೆಂಕಿ – ತಪ್ಪಿದ ಭಾರೀ ಅನಾಹುತ

Public TV
By Public TV
33 minutes ago
Male Mahadeshwar Tiger Death
Chamarajanagar

ಮಲೆ ಮಹದೇಶ್ವರ ಬೆಟ್ಟದಲ್ಲಿ 5 ಹುಲಿಗಳ ದಾರುಣ ಸಾವು – ಸ್ಫೋಟಕ ರಹಸ್ಯ ಬಿಚ್ಚಿಟ್ಟ ಆ ಪತ್ರ

Public TV
By Public TV
44 minutes ago
Shraddha Srinath 01
Cinema

ಶ್ರದ್ಧಾ ಶ್ರೀನಾಥ್ ಹಾಟಪ್ಪೋ ಹಾಟ್ – ಅಬ್ಬಬ್ಬಾ ಪಡ್ಡೆಗಳು ಕಂಗಾಲು

Public TV
By Public TV
58 minutes ago
KRS Brindavan 3
Bengaluru City

ಕೆಆರ್‌ಎಸ್ ಬಳಿ ಮನರಂಜನಾ ಪಾರ್ಕ್ ಕಾಮಗಾರಿ – ಸರ್ಕಾರಕ್ಕೆ ಹೈಕೋರ್ಟ್ ನೋಟಿಸ್

Public TV
By Public TV
1 hour ago
BESCOM smart meter
Bengaluru City

ಜುಲೈ 1 ರಿಂದ ವಿದ್ಯುತ್ ಸಂಪರ್ಕಕ್ಕೆ ಸ್ಮಾರ್ಟ್ ಮೀಟರ್ ಅಳವಡಿಕೆ ಕಡ್ಡಾಯ – ಗ್ರಾಹಕರಿಗೆ ಏನು ಅನುಕೂಲ?

Public TV
By Public TV
1 hour ago
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?