Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಅಮೃತ್ ಪೌಲ್ ಹರಕೆಯ ಕುರಿ – PSI ಹಗರಣದ ನಿಜವಾದ ಕಿಂಗ್‍ಪಿನ್ ಮಾಜಿ ಸಿಎಂ ಮಗ: ದಿನೇಶ್ ಗುಂಡೂರಾವ್
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಅಮೃತ್ ಪೌಲ್ ಹರಕೆಯ ಕುರಿ – PSI ಹಗರಣದ ನಿಜವಾದ ಕಿಂಗ್‍ಪಿನ್ ಮಾಜಿ ಸಿಎಂ ಮಗ: ದಿನೇಶ್ ಗುಂಡೂರಾವ್

Bengaluru City

ಅಮೃತ್ ಪೌಲ್ ಹರಕೆಯ ಕುರಿ – PSI ಹಗರಣದ ನಿಜವಾದ ಕಿಂಗ್‍ಪಿನ್ ಮಾಜಿ ಸಿಎಂ ಮಗ: ದಿನೇಶ್ ಗುಂಡೂರಾವ್

Public TV
Last updated: October 5, 2022 2:26 pm
Public TV
Share
2 Min Read
dinesh gundurao
SHARE

ಬೆಂಗಳೂರು: ಯತ್ನಾಳ್ ಆರೋಪ ಗಮನಿಸಿದರೆ ಪಿಎಸ್‍ಐ (PSI) ಹಗರಣದಲ್ಲಿ ಬಂಧಿತರಾಗಿರುವ ಅಮೃತ್ ಪೌಲ್ (Amrit Paul) ಹರಕೆಯ ಕುರಿಯಂತೆ ಭಾಸವಾಗುತ್ತಿದೆ. ಈ ಹಗರಣದ ನಿಜವಾದ ಕಿಂಗ್‍ಪಿನ್ ಮಾಜಿ ಮುಖ್ಯಮಂತ್ರಿಯ ಮಗ. ಹಾಗಾದರೆ ಅದು ಯಾರು ಎಂಬುದೇ ಯಕ್ಷಪ್ರಶ್ನೆ? ಈ ಸತ್ಯ ಜನರಿಗೆ ಗೊತ್ತಾಗಬೇಕು. ಆ ಸತ್ಯ ತಿಳಿಯಬೇಕಾದರೆ ಒಂದೋ ನ್ಯಾಯಾಂಗ ತನಿಖೆಯಾಗಬೇಕು, ಇಲ್ಲವೆ ಸಿಬಿಐ (CBI) ತನಿಖೆಯಾಗಬೇಕು ಎಂದು ಕಾಂಗ್ರೆಸ್ ಮುಖಂಡ ದಿನೇಶ್ ಗುಂಡೂರಾವ್ ಸರಣಿ ಟ್ವೀಟ್ ಮೂಲಕ ಒತ್ತಾಯಿಸಿದ್ದಾರೆ.

PSI SCAM 6

ಟ್ವೀಟ್‍ನಲ್ಲಿ ಏನಿದೆ?
ಪಿಎಸ್‍ಐ ನೇಮಕಾತಿ ಅಕ್ರಮದಲ್ಲಿ ಮಾಜಿ ಮುಖ್ಯಮಂತ್ರಿಯೊಬ್ಬರ ಪುತ್ರನ ನೇರ ಕೈವಾಡವಿದೆ ಎಂದು ಯತ್ನಾಳ್ ಆರೋಪಿಸಿದ್ದಾರೆ. ಈ ಹಗರಣದ ತನಿಖೆಯನ್ನು ಈಗಾಗಲೇ ಸಿಐಡಿ ನಡೆಸುತ್ತಿದೆ. ಯತ್ನಾಳ್‍ರ ಈ ಆರೋಪ ಇದೇ ಮೊದಲಲ್ಲ. ಈ ಹಿಂದೆಯೂ ಹಲವು ಬಾರಿ ಈ ಆರೋಪ ಮಾಡಿದ್ದಾರೆ. ಆದರೂ ಸಿಐಡಿ ಅಧಿಕಾರಿಗಳು ಯತ್ನಾಳ್ ಆರೋಪದ ಬಗ್ಗೆ ಯಾಕೆ ತನಿಖೆ ನಡೆಸುತ್ತಿಲ್ಲ.?ಕಳೆದ ಅಧಿವೇಶನದಲ್ಲಿ ಪಿಎಸ್‍ಐ ಹಗರಣವನ್ನು ನ್ಯಾಯಾಂಗ ತನಿಖೆಗೆ ಒಪ್ಪಿಸಲು ನಾವು ಒತ್ತಾಯಿಸಿದ್ದೆವು. ಆದರೆ ಯತ್ನಾಳ್ ಈ ಹಗರಣದ ಕಿಂಗ್‍ಪಿನ್ ಎಕ್ಸ್ ಸಿಎಂ ಪುತ್ರ ಎಂದಿದ್ದಾರೆ. ಜೊತೆಗೆ ಸಿಬಿಐ ತನಿಖೆಗೆ ಒತ್ತಾಯಿಸಿದ್ದಾರೆ. ನಮ್ಮ ಒತ್ತಾಯಕ್ಕಂತೂ ಈ ಸರ್ಕಾರ ಒಪ್ಪಲಿಲ್ಲ. ಕೊನೆಯ ಪಕ್ಷ ಯತ್ನಾಳ್ ಒತ್ತಾಯಕ್ಕಾದರೂ ಬೆಲೆ ಕೊಡಲಿ. ಇದನ್ನೂ ಓದಿ: ಕಳ್ಳರ ಕೃತ್ಯಕ್ಕೆ ಬೇಸತ್ತ ಗ್ರಾಮಸ್ಥರು – ಖದೀಮರನ್ನು ಹುಡುಕಿಕೊಟ್ಟವರಿಗೆ ಬಹುಮಾನ ಜೊತೆಗೆ ಸನ್ಮಾನ

FotoJet 21

ಯತ್ನಾಳ್ ಆರೋಪ ಗಮನಿಸಿದರೆ ಪಿಎಸ್‍ಐ ಹಗರಣದಲ್ಲಿ ಬಂಧಿತರಾಗಿರುವ ಅಮೃತ್ ಪೌಲ್ ಹರಕೆಯ ಕುರಿಯಂತೆ ಭಾಸವಾಗುತ್ತಿದೆ. ಈ ಹಗರಣದ ನಿಜವಾದ ಕಿಂಗ್‍ಪಿನ್ ಮಾಜಿ ಮುಖ್ಯಮಂತ್ರಿಯ ಮಗ. ಹಾಗಾದರೆ ಅದು ಯಾರು ಎಂಬುದೇ ಯಕ್ಷಪ್ರಶ್ನೆ? ಈ ಸತ್ಯ ಜನರಿಗೆ ಗೊತ್ತಾಗಬೇಕು. ಆ ಸತ್ಯ ತಿಳಿಯಬೇಕಾದರೆ ಒಂದೋ ನ್ಯಾಯಾಂಗ ತನಿಖೆಯಾಗಬೇಕು, ಇಲ್ಲವೆ ಸಿಬಿಐ ತನಿಖೆಯಾಗಬೇಕು. ಪಿಎಸ್‍ಐ ನೇಮಕಾತಿಯ ಅಧಿಸೂಚನೆ ಹೊರಟಿದ್ದು ಇದೇ ಸರ್ಕಾರದ ಅವಧಿಯಲ್ಲಿ. ಹಗರಣ ನಡೆದಿರುವುದೂ ಇದೇ ಅವಧಿಯಲ್ಲಿ. ಈ ಅವಧಿಯಲ್ಲೇ ಬಿಎಸ್‍ವೈ (B.S Yediyurappa) ಮುಖ್ಯಮಂತ್ರಿ ಪದವಿ ಬಿಟ್ಟು ಮಾಜಿಯಾಗಿದ್ದಾರೆ. ಹಾಗಾದರೆ ಯತ್ನಾಳ್ ಆರೋಪ ಮಾಡುತ್ತಿರುವುದು ಬಿಎಸ್‍ವೈ ಪುತ್ರನ ವಿರುದ್ಧವೇ? ಬೆಂಕಿಯಿಲ್ಲದೆ ಹೊಗೆ ಬರಲು ಸಾಧ್ಯವಿಲ್ಲವೆಂಬಂತೆ ಯತ್ನಾಳ್ ಸುಮ್ಮನೆ ಆರೋಪ ಮಾಡಲು ಸಾಧ್ಯವೇ? ಇದನ್ನೂ ಓದಿ: ವಿಜಯದಶಮಿ ಬಳಿಕ 10 ದಿನಗಳ ಕಾಲ ದೀಪಾಲಂಕಾರ ವಿಸ್ತರಣೆ: ಬೊಮ್ಮಾಯಿ

4
PSI ನೇಮಕಾತಿಯ ಅಧಿಸೂಚನೆ ಹೊರಟಿದ್ದು ಇದೇ ಸರ್ಕಾರದ ಅವಧಿಯಲ್ಲಿ.
ಹಗರಣ ನಡೆದಿರುವುದೂ ಇದೇ ಅವಧಿಯಲ್ಲಿ.

ಈ ಅವಧಿಯಲ್ಲೇ @BSYBJP ಮುಖ್ಯಮಂತ್ರಿ ಪದವಿ ಬಿಟ್ಟು ಮಾಜಿಯಾಗಿದ್ದಾರೆ.
ಯತ್ನಾಳ್ ಆರೋಪ ಮಾಡುತ್ತಿರುವುದು BSY ಪುತ್ರನ ವಿರುದ್ಧವೇ?

ಬೆಂಕಿಯಿಲ್ಲದೆ ಹೊಗೆ ಬರಲು ಸಾಧ್ಯವಿಲ್ಲವೆಂಬಂತೆ ಯತ್ನಾಳ್ ಸುಮ್ಮನೆ ಆರೋಪ ಮಾಡಲು ಸಾಧ್ಯವೇ?

— Dinesh Gundu Rao/ದಿನೇಶ್ ಗುಂಡೂರಾವ್ (@dineshgrao) October 5, 2022

ಪಿಎಸ್‍ಐ ಹಗರಣ ಈ ಸರ್ಕಾರದ ಅತಿ ದೊಡ್ಡ ಕಳಂಕ. ಸಿಐಡಿ ಮೂಲಕ ಕಾಟಾಚಾರದ ತನಿಖೆ ಮಾಡಿಸಿ ತನ್ನ ಮೇಲಿರುವ ಕಳಂಕ ತೊಳೆದುಕೊಳ್ಳಲು ಈ ಸರ್ಕಾರ ಯತ್ನಿಸುತ್ತಿದೆ. ಆದರೆ ಈ ಸರ್ಕಾರದ ಭಾಗವಾಗಿರುವವರೇ ಈ ಹಗರಣದಲ್ಲಿ ಪ್ರಭಾವಿಗಳ ಭಾಗಿಯ ಬಗ್ಗೆ ಅನುಮಾನ ವ್ಯಕ್ತಪಡಿಸುತ್ತಿದ್ದಾರೆ. ಈ ಸರ್ಕಾರ ಪ್ರಾಮಾಣಿಕವಾಗಿದ್ದರೆ ಈಗಲಾದರೂ ಪಾರದರ್ಶಕ ತನಿಖೆ ನಡೆಸಲಿ ಎಂದು ಒತ್ತಾಯಿಸಿದ್ದಾರೆ.

Live Tv
[brid partner=56869869 player=32851 video=960834 autoplay=true]

TAGGED:Amrit Paulcongressdinesh gundu raoPSI Sacmಅಮೃತ್ ಪೌಲ್ದಿನೇಶ್ ಗುಂಡೂರಾವ್ಪಿಎಸ್‍ಐ
Share This Article
Facebook Whatsapp Whatsapp Telegram

Cinema news

Rashika
ರಾಶಿಕಾ ಹೇಳೋ ಆ 5 ಫೈನಲಿಸ್ಟ್‌ಗಳ್ಯಾರು?
Cinema Districts Karnataka Latest Sandalwood Top Stories
Allu Arjun Lokesh Kanagaraj
ಅಲ್ಲು ಅರ್ಜುನ್, ಲೋಕೇಶ್ ಕಾಂಬಿನೇಷನ್ ಅದ್ಧೂರಿ ಬಜೆಟ್ ಚಿತ್ರ..!
Cinema Latest South cinema Top Stories
yash
ನಟ ಯಶ್ ಬರ್ತಡೇಗೆ ರಸ್ತೆಯಲ್ಲಿ ಬ್ಯಾನರ್ ಹಾಕಿದ್ದಕ್ಕೆ FIR
Bengaluru City Cinema Districts Karnataka Latest Main Post Sandalwood
YASH 5
ಮುಂಬೈ ಏರ್‌ಪೋರ್ಟ್‌ನಲ್ಲಿ ಕ್ಯಾಮೆರಾ ಕಣ್ಣಿಗೆ ಬಿದ್ದ ರಾಕಿಭಾಯ್
Cinema Sandalwood

You Might Also Like

rahul gandhi siddaramaiah dk shivakumar 1
Latest

ಸಿಎಂ, ಡಿಸಿಎಂ ಜೊತೆ ರಾಹುಲ್ ಪ್ರತ್ಯೇಕ ಮಾತುಕತೆ – ತಿಂಗಳಾಂತ್ಯಕ್ಕೆ ದೆಹಲಿಗೆ ಬುಲಾವ್ ಭರವಸೆ

Public TV
By Public TV
14 minutes ago
Yellow Line Metro
Bengaluru City

ಯೆಲ್ಲೋ ಲೈನ್ ಮೆಟ್ರೋ ಪ್ರಯಾಣಿಕರಿಗೆ ಗುಡ್‌ನ್ಯೂಸ್ – ಸಂಕ್ರಾಂತಿಯಂದು ಟ್ರ್ಯಾಕ್‌ಗೆ 7ನೇ ರೈಲು

Public TV
By Public TV
2 hours ago
Janardhana Reddy 2
Bellary

ಮಾಜಿ ಸಚಿವ ಜನಾರ್ದನ ರೆಡ್ಡಿಗೆ ಮತ್ತೆ ಗಣಿ ಸಂಕಷ್ಟ 

Public TV
By Public TV
2 hours ago
supreme Court 1
Court

ಜನಪ್ರತಿನಿಧಿಗಳಿಗೆ ಸಂಬಂಧಿಸಿದ ಅಪರಾಧಗಳ ತನಿಖೆಗೆ ಪೂರ್ವಾನುಮತಿ ಕಡ್ಡಾಯ – ಸೆಕ್ಷನ್ 17Aಯ ಸಾಂವಿಧಾನಿಕ ಸಿಂಧುತ್ವ ಬಗ್ಗೆ ಸುಪ್ರೀಂ ವಿಭಜಿತ ತೀರ್ಪು

Public TV
By Public TV
2 hours ago
sabarimala kerala karnataka
Chikkamagaluru

ಕೇರಳಿಗರ ಕ್ಯಾತೆ; ಕರ್ನಾಟಕದ ಮಾಲಾಧಾರಿಗಳ ವಾಹನಗಳನ್ನು 100 ಕಿಮೀ ದೂರದಲ್ಲೇ ತಡೆದ ಕೇರಳ ಸರ್ಕಾರ

Public TV
By Public TV
2 hours ago
armed robbery gang in chikkamagaluru
Chikkamagaluru

ಚಿಕ್ಕಮಗಳೂರಲ್ಲಿ ರಾತ್ರಿ ವೇಳೆ ಮಚ್ಚು, ರಾಡ್ ಹಿಡಿದು ಓಡಾಡ್ತಿದೆ ರಾಬರಿ ಗ್ಯಾಂಗ್‌!

Public TV
By Public TV
3 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?