Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಕೆಲವರ ಸಂಬಂಧ ಹೆಚ್ಚು ಕಾಲ ಉಳಿಯಲ್ಲ ಯಾಕೆ ಗೊತ್ತಾ? ಇಲ್ಲಿದೆ ಕಾರಣಗಳು..
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Latest | ಕೆಲವರ ಸಂಬಂಧ ಹೆಚ್ಚು ಕಾಲ ಉಳಿಯಲ್ಲ ಯಾಕೆ ಗೊತ್ತಾ? ಇಲ್ಲಿದೆ ಕಾರಣಗಳು..

Latest

ಕೆಲವರ ಸಂಬಂಧ ಹೆಚ್ಚು ಕಾಲ ಉಳಿಯಲ್ಲ ಯಾಕೆ ಗೊತ್ತಾ? ಇಲ್ಲಿದೆ ಕಾರಣಗಳು..

Public TV
Last updated: November 23, 2022 10:13 pm
Public TV
Share
2 Min Read
breakup
SHARE

ಮನುಷ್ಯ ಜೀವನದಲ್ಲಿ ಸಂಬಂಧಗಳಿಗೆ (Relationship) ಅದರದ್ದೇ ಆದ ಮೌಲ್ಯವಿದೆ. ಸಂಬಂಧ ಬೆಳೆಸುವುದು ಸುಲಭ. ಆದರೆ ಆ ಸಂಬಂಧ ಮುರಿದು ಹೋಗದಂತೆ ಕಾಪಾಡಿಕೊಳ್ಳುವುದು ತುಂಬಾ ಕಷ್ಟ. ಎಲ್ಲವೂ ಸರಿಯಾಗಿ ನಡೆಯುತ್ತಿರುವಾಗಲೂ ನಾವು ಮುರಿದುಹೋದ ನಮ್ಮ ಹಿಂದಿನ ಸಂಬಂಧದಲ್ಲಿ ಏನು ತಪ್ಪಾಗಿದೆ ಎಂದು ಆಗಾಗ್ಗೆ ಯೋಚಿಸುತ್ತೇವೆ, ಆ ಬಗ್ಗೆ ಆಶ್ಚರ್ಯ ಪಡುತ್ತೇವೆ.

ಇದು ಸಣ್ಣ ವಿಚಾರ, ಅನವಶ್ಯಕ ಎಂದು ನಾವು ಭಾವಿಸುವ ಎಷ್ಟೋ ವಿಷಯಗಳೇ ಸಂಬಂಧ ಮುರಿಯಲು ಪ್ರಮುಖ ಕಾರಣಗಳಾಗಿರುತ್ತವೆ ಎಂಬುದು ಕೆಲವೊಮ್ಮೆ ನಮಗೆ ತಿಳಿದಿರುವುದಿಲ್ಲ. ಕೆಲವು ಸಂಬಂಧಗಳು ಯಾಕೆ ಹೆಚ್ಚು ಕಾಲ ಉಳಿಯುವುದಿಲ್ಲ ಎಂಬುದಕ್ಕೆ 5 ಕಾರಣಗಳು ಹೀಗಿವೆ ನೋಡಿ. ಇದನ್ನೂ ಓದಿ: ಹೃದಯಾಘಾತ – ಒಂದು ತಿಂಗಳ ಮುಂಚೆ ಈ 12 ರೋಗಲಕ್ಷಣಗಳು ಕಂಡುಬಂದ್ರೆ ಇರಲಿ ಎಚ್ಚರ!

married relationship

ನಿಮಗೆ ಬೇಕಾದುದ್ದನ್ನು ನೀವು ಕೇಳುವುದಿಲ್ಲ
ಅನೇಕರು ತಾವು ಮಾಡಬಹುದು ಎಂದುಕೊಳ್ಳುವ ಕೆಲವು ವಿಷಯಗಳ ಬಗ್ಗೆ ಯೋಚಿಸುತ್ತಾರೆ. ಆದರೆ ಅದನ್ನು ತಮ್ಮ ಸಂಗಾತಿ ಜೊತೆ ಹೇಳಿಕೊಳ್ಳುವುದಿಲ್ಲ. ಈ ವಿಷಯ ಹೇಳಿಕೊಂಡರೆ ಸಂಗಾತಿಯಿಂದ ಏನು ಪ್ರತಿಕ್ರಿಯೆ ಬರಬಹುದು ಎಂಬ ಬಗ್ಗೆ ಭಯ, ಮುಜುಗರ ಪಡುತ್ತಾರೆ. ನೀವು ಸುಮ್ಮನೇ ಇದ್ದು, ಯೋಚನೆಯನ್ನಷ್ಟೇ ಮಾಡಿದರೆ ಹತಾಶೆ ದಿನಗಳು ಬರುತ್ತವೆ. ಆಗ ಸಂಗಾತಿಯಿಂದ ಅನೇಕ ಪ್ರಶ್ನೆಗಳು ಎದುರಾಗುತ್ತವೆ. ಹೀಗಾದಾಗ ಸಂಬಂಧ ಹೇಗೆ ಉಳಿಯುತ್ತದೆ?

Can lust and love coexist in relationship

ʼನೋʼ ಎಂದು ಹೇಳದಿರುವುದು
ʻNOʼ ಎಂದು ಹೇಳುವುದು ಎಷ್ಟು ಮುಖ್ಯ ಎಂಬುದನ್ನು ನೀವು ಅರಿಯಬೇಕು. ಇದು ದೈಹಿಕ ಸುರಕ್ಷತೆಗೆ ಮಾತ್ರವಲ್ಲದೆ ನಿಮ್ಮ ಮಾನಸಿಕ ಆರೋಗ್ಯಕ್ಕೂ ಒಳಿತು. ಜನರನ್ನು ಮೆಚ್ಚಿಸಲು ʼಹೌದುʼ ಎಂದು ಹೇಳುವ ಸಂದರ್ಭಗಳುಂಟು. ನಿಮಗೆ ಇಷ್ಟವಿಲ್ಲದ್ದನ್ನು ಮಾಡಲು ಇಲ್ಲ ಎಂದು ಹೇಳಲು ಸಾಧ್ಯವಾಗದಿದ್ದರೆ, ಅದು ನಿಮ್ಮನ್ನು ಖಿನ್ನತೆಗೆ ಒಳಗಾಗುವಂತೆ ಮಾಡುತ್ತದೆ. ಅನಾವಶ್ಯಕವಾದ ಆಹಾರ ಸೇವನೆ, ನಿಮಗೆ ಬೇಡದ ಲೈಂಗಿಕತೆಗಾಗಿ ನಿಮ್ಮ ಸಂಗಾತಿಗೆ ಬೇಡ ಎಂದು ಹೇಳುವುದು, ನಿಮ್ಮ ಸಂಗಾತಿ ಅತಿಯಾದ ಕೆಲಸ ಮಾಡಲು ಬಯಸಿದಾಗ ಬೇಡ ಎಂದು ಹೇಳುವುದು ಬಹಳ ಮುಖ್ಯ. ಸಂಬಂಧದಲ್ಲಿ ಇದನ್ನು ಹೇಳಲು ನಿಮಗೆ ಸಾಧ್ಯವಾಗದಿದ್ದರೆ, ನೀವು ತುಂಬಾ ಟೊಳ್ಳಾದ ಬಂಧವನ್ನು ಹೊಂದಿದ್ದೀರಿ. ಅದು ಸಂಬಂಧ ಮುರಿಯುವ ಹಂತಕ್ಕೆ ಕೊಂಡೊಯ್ಯುತ್ತದೆ. ಇದನ್ನೂ ಓದಿ: ಮಕ್ಕಳೊಂದಿಗೆ ಜಗಳವಾಡುವ ಮುನ್ನ ಪೋಷಕರು ಈ ಅಂಶಗಳನ್ನು ನೆನಪಿಡಿ..

illicit relationship

ಸಂಗಾತಿಯ ಸುತ್ತವೇ ನಿಮ್ಮ ಪ್ರಪಂಚ
ಈ ಮನೋಭಾವ ನಿಮ್ಮ ವ್ಯಕ್ತಿತ್ವದ ಅಭದ್ರತೆ ಮತ್ತು ಅವಿಶ್ವಾಸವಲ್ಲದೇ ಬೇರೇನೂ ಅಲ್ಲ. ಎಲ್ಲದಕ್ಕೂ ಸಂಗಾತಿಯ ಉಪಸ್ಥಿತಿಯನ್ನು ಬಯಸುವುದು, ಅವಲಂಬಿಸುವುದು ಸರಿಯಾದ ಕ್ರಮವಲ್ಲ. ಹೀಗೆ ಮಾಡುವುದರಿಂದ ಅವರ ಮೇಲೂ ಭಾರ ಎತ್ತಿಹಾಕಿ ಉಸಿರುಗಟ್ಟಿಸಿದಂತಾಗುತ್ತದೆ. ಕೆಲವೊಮ್ಮೆ ನಿಮ್ಮ ಭಾವನೆ, ಕಾರ್ಯಗಳ ಜವಾಬ್ದಾರಿಯನ್ನು ನೀವೇ ಹೊರಬೇಕು. ಸಂಗಾತಿ ಮೇಲೆ ಹೇರುವುದಲ್ಲ.

ಭಾವನೆ ಇಲ್ಲದಿದ್ರೆ
ಸಂಬಂಧ ಗಟ್ಟಿಯಾಗಿ ಉಳಿಯಬೇಕಾದರೆ ಭಾವನೆಗಳಿರಬೇಕು. ಕಾರ್ಯ ಕ್ಷೇತ್ರಗಳಲ್ಲಿ ಎಷ್ಟೇ ಯಶಸ್ಸು ಗಳಿಸಿದ್ದರೂ, ಭಾವನಾತ್ಮಕವಾಗಿ ಅಪಕ್ವವಾಗಿದ್ದರೆ ಅವರ ಸಂಬಂಧವು ಯಾವಾಗಲೂ ಅತೃಪ್ತಿಕರವಾಗಿರುತ್ತದೆ. ಇದನ್ನೂ ಓದಿ: ಪ್ರೀತಿ ಪ್ರಬುದ್ಧವಾಗಿರಬೇಕು.. ಅಪ್ರಬುದ್ಧರ ಪ್ರೀತಿ ಹೇಗಿರುತ್ತೆ ಗೊತ್ತಾ?

Live Tv
[brid partner=56869869 player=32851 video=960834 autoplay=true]

TAGGED:lifestylepartnerRelationshipsಲೈಫ್‌ಸ್ಟೈಲ್‌ಸಂಗಾತಿಸಂಬಂಧ
Share This Article
Facebook Whatsapp Whatsapp Telegram

Cinema news

AR Rahman
8 ವರ್ಷಗಳಿಂದ ಬಾಲಿವುಡ್‌ನಲ್ಲಿ ಅವಕಾಶ ಸಿಕ್ಕಿಲ್ಲ, ಇದಕ್ಕೆ ಕೋಮುವಾದಿ ಮನಸ್ಥಿತಿ ಕಾರಣವಿರಬಹುದು: ಎ.ಆರ್ ರೆಹಮಾನ್
Bollywood Cinema Latest Main Post National
Khushi Mukherjee 2
ʻನನಗೆ ಸೂರ್ಯಕುಮಾರ್‌ ತುಂಬಾ ಮೆಸೇಜ್ ಕಳಿಸ್ತಿದ್ದʼ ಎಂದಿದ್ದ ನಟಿ ವಿರುದ್ಧ 100 ಕೋಟಿ ಮಾನನಷ್ಟ ಮೊಕದ್ದಮೆ!
Bollywood Cinema Cricket Latest Sports Top Stories
suresh gopi udupi sri krishna matha
ಉಡುಪಿ ಶ್ರೀಕೃಷ್ಣ ಮಠಕ್ಕೆ ಮಲೆಯಾಳಂ ನಟ, ಕೇಂದ್ರ ಸಚಿವ ಸುರೇಶ್‌ ಗೋಪಿ ಭೇಟಿ
Cinema Latest South cinema Top Stories Udupi
Shivarajkumar
100% ಗಿಲ್ಲಿನೇ ಬಿಗ್‌ ಬಾಸ್‌ ಗೆಲ್ಲೋದು – ಟೇಬಲ್‌ ಕುಟ್ಟಿ ಹೇಳಿದ ಶಿವಣ್ಣ
Cinema Latest Main Post Sandalwood

You Might Also Like

RCB 4
Cricket

ಶ್ರೇಯಾಂಕ ಪುಟ್ಟಿಯ ಸ್ಪಿನ್‌ ಮ್ಯಾಜಿಕ್‌ಗೆ ಗುಜರಾತ್‌ ಪಲ್ಟಿ – ಆರ್‌ಸಿಬಿಗೆ ಹ್ಯಾಟ್ರಿಕ್‌ ಜಯ

Public TV
By Public TV
26 minutes ago
Bhimanna Khandre 2
Bidar

ಶತಾಯುಷಿ, ಮಾಜಿ ಸಚಿವ ಭೀಮಣ್ಣ ಖಂಡ್ರೆ ನಿಧನ

Public TV
By Public TV
31 minutes ago
Laal Bagh Flower Show
Bengaluru City

ಲಾಲ್‌ಬಾಗ್ ಪ್ಲವರ್ ಶೋಗೆ ಭರ್ಜರಿ ರೆಸ್ಪಾನ್ಸ್ – ಎರಡೇ ದಿನದಲ್ಲಿ 28.3 ಲಕ್ಷ ರೂ. ಆದಾಯ

Public TV
By Public TV
51 minutes ago
Siddaramaiah 9
Districts

ತುಮಕೂರಿನಲ್ಲಿ ಹಾಕಿ ಸ್ಟೇಡಿಯಂ, ಈಜುಕೊಳ ನಿರ್ಮಾಣಕ್ಕೆ ಅನುದಾನ: ಸಿಎಂ

Public TV
By Public TV
2 hours ago
Chalavadi narayanaswamy
Bengaluru City

ಸಿಎಂ, ಡಿಸಿಎಂ ಫುಟ್‌ಪಾತ್ ಗಿರಾಕಿಗಳು, ಅದ್ಕೆ ರಾಹುಲ್ ಗಾಂಧಿ ಫುಟ್‌ಪಾತ್‌ನಲ್ಲಿ ನಿಲ್ಲಿಸಿ ಮಾತಾಡಿಸಿದ್ದಾರೆ – ಛಲವಾದಿ

Public TV
By Public TV
2 hours ago
Bidar Air Show
Bidar

ಬೀದರ್‌ನ ಐತಿಹಾಸಿಕ ಕೋಟೆ ಮೇಲೆ ಜರುಗಿದ ಆಕರ್ಷಕ ಏರ್‌ಶೋ

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?