Public TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • Live TV
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Belgaum

ಮರಾಠಿಗರ ಅಧಿಪತ್ಯದಲ್ಲಿ ಕನ್ನಡದ ಕಹಳೆ – ಮಕ್ಕಳಿಗೆ ಕನ್ನಡ ಕಲಿಸಲು ಶಿಕ್ಷಕಿಯರ ಪಣ

Public TV
Last updated: November 2, 2017 8:52 am
Public TV
Share
2 Min Read
PUBLIC HERO 1
SHARE

ಬೆಳಗಾವಿ: ಎಂಇಎಸ್‍ನವರ ಪುಂಡಾಟದಿಂದ ಕರ್ನಾಟಕ ಮತ್ತು ಮಹಾರಾಷ್ಟ್ರ ಗಡಿಯಲ್ಲಿ ಕನ್ನಡ ಶಾಲೆಗಳನ್ನ ಹುಡುಕಾಡುವ ಪರಿಸ್ಥಿತಿ ನಿರ್ಮಾಣವಾಗಿದೆ. ಆದರೆ ಮರಾಠಿಗರ ಅಧಿಪತ್ಯದಲ್ಲಿ ಕನ್ನಡದ ಕಹಳೆಯನ್ನು ಮೊಳಗಿಸಲು, ಮಕ್ಕಳಿಗೆ ಕನ್ನಡ ಕಲಿಸಲು ಶಿಕ್ಷಕಿಯರು ಪಣತೊಟ್ಟು ನಿಂತಿದ್ದು, ಇವತ್ತಿನ ನಮ್ಮ ಪಬ್ಲಿಕ್ ಹೀರೋ ಆಗಿದ್ದಾರೆ.

ಕನ್ನಡ ಶಾಲೆಗೆ ಬರೋದಕ್ಕೆ ಹಿಂದೇಟು ಹಾಕುವ ಮಕ್ಕಳನ್ನು ಸ್ವಂತ ಖರ್ಚಿನಲ್ಲಿ ಆಟೋ ಮಾಡಿ ಕರೆದುಕೊಂಡು ಹೋಗುತ್ತಾರೆ. ವಾಪಸ್ ಮನೆಗೆ ಕರೆದುಕೊಂಡು ಬಂದು ಬಿಡುತ್ತಾರೆ. ಕನ್ನಡ ಶಾಲೆಯನ್ನು ಉಳಿಸಿ ಬೆಳೆಸುತ್ತಿದ್ದಾರೆ ನಮ್ಮ ಪಬ್ಲಿಕ್ ಹೀರೋ ಶಿಕ್ಷಕಿಯರು.

vlcsnap 2017 11 02 08h37m18s130

ಚಿಕ್ಕೋಡಿ ತಾಲೂಕಿನ ನಿಪ್ಪಾಣಿ ನಗರ ಸಂಪೂರ್ಣ ಮರಾಠಿಗರ ಹಿಡಿತದಲ್ಲಿದೆ. ಈ ಹಿಂದೆ ಇದೇ ನಗರದಲ್ಲಿದ್ದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಮತ್ತು ಕಿರಿಯ ಪ್ರಾಥಮಿಕ ಶಾಲೆಗಳನ್ನು ಮಕ್ಕಳಿಲ್ಲ ಎಂಬ ಕಾರಣಕ್ಕಾಗಿ ಸರ್ಕಾರ ಮುಚ್ಚಿತ್ತು. ಆದರೆ ಕೇವಲ 61 ದಾಖಲಾತಿ ಇರುವ ನಿಪ್ಪಾಣಿ ನಗರದ ಪ್ರಾಥಮಿಕ ಶಾಲೆಯಲ್ಲಿ ವಿದ್ಯಾರ್ಥಿಗಳಿಗೆ ವಿಶೇಷ ಆಟೋ ಸೇವೆ ಒದಗಿಸಿ ಕನ್ನಡ ಶಾಲೆಗಳಿಗೆ ಮಕ್ಕಳನ್ನು ಕರೆತರುವ ಕೆಲಸವನ್ನು ಹೆಚ್.ಜಿ ಸೊಲ್ಲಾಪುರೆ ಅನ್ನೋ ಮಹಿಳಾ ಪ್ರಾಧ್ಯಾಪಕಿ ಮತ್ತು ಅವರ ತಂಡದವರು ಮಾಡುತ್ತಿದ್ದಾರೆ.

ನಾವು ಸ್ವಂತ ಖರ್ಚಿನಲ್ಲಿ ಮಕ್ಕಳನ್ನು ಕನ್ನಡ ಶಾಲೆಗೆ ಕರೆತರುವ ಕೆಲಸ ಮಾಡುತ್ತಿದ್ದೇವೆ. ನಮ್ಮ ತಂಡದ ನಾಲ್ವರು ಶಿಕ್ಷಕಿಯರು ಸೇರಿ ಪ್ರತಿ ತಿಂಗಳು ತಲಾ ಒಂದು ಸಾವಿರ ರೂಪಾಯಿಯಂತೆ ಹಣ ಹಾಕಿ ಮಕ್ಕಳನ್ನು ಶಾಲೆಗೆ ಕರೆದುಕೊಂಡು ಹೋಗುತ್ತೇವೆ. ಮತ್ತೆ ಮನೆಗೆ ವಾಪಸ್ ಕರೆದುಕೊಂಡು ಬಂದು ಬಿಡುತ್ತೇವೆ. ಇದರಿಂದ ಮಕ್ಕಳು ಒಳ್ಳೆಯ ಕನ್ನಡ ವಿದ್ಯಾಭ್ಯಾಸ ಪಡೆಯಬೇಕೆಂದು ಮಾಡುತ್ತಿದ್ದೇವೆ ಎಂದು ಕನ್ನಡ ಶಾಲೆಯ ಪ್ರಾಧ್ಯಾಪಕಿ ಹೆಚ್.ಜಿ ಸೋಲಾಪುರೆ ಹೇಳಿದ್ರು.

vlcsnap 2017 11 02 08h36m08s238

ಕನ್ನಡ ಶಾಲೆಗಳ ಉದ್ಧಾರಕ್ಕಾಗಿ ಮಕ್ಕಳ ದಾಖಲಾತಿ ಸಂಖ್ಯೆಯನ್ನು ಹೆಚ್ಚಿಸೋದಕ್ಕೆ ಸರ್ಕಾರ ಬಿಸಿಯೂಟ, ಸಮವಸ್ತ್ರ ಕೊಡುವಂಥಾ ಹಲವು ಯೋಜನೆಗಳನ್ನು ಜಾರಿಗೆ ತಂದಿದೆ. ಆದರೆ ಸರ್ಕಾರ ಇಷ್ಟೆಲ್ಲಾ ಮಾಡಿದರೂ ಎಂಇಎಸ್‍ನವರ ಆರ್ಭಟಕ್ಕೆ ನಲುಗಿ ಕನ್ನಡ ಶಾಲೆಗಳಿಗೆ ಮಕ್ಕಳು ಬರೋದನ್ನೇ ಬಿಟ್ಟಿದ್ದರು. ಇದನ್ನು ತಿಳಿದ ಶಿಕ್ಷಕಿಯರು ಸ್ವಂತ ಖರ್ಚಿನಲ್ಲಿ ಆಟೋ ಸೇವೆ ಒದಗಿಸ್ತಿದ್ದಾರೆ. ಇದಕ್ಕೆ ಸ್ಥಳೀಯ ಕನ್ನಡಪರ ಹೋರಾಟಗಾರರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

ಕನ್ನಡ ಶಾಲೆಯ ಉಳಿವಿಗಾಗಿ ಮಹಿಳಾ ಶಿಕ್ಷಕಿಯರು ಮಾಡುತ್ತಿರುವ ಈ ಕೆಲಸ ನಿಜಕ್ಕೂ ಶ್ಲಾಘನೀಯ.

vlcsnap 2017 11 02 08h36m56s179

vlcsnap 2017 11 02 08h35m13s181

vlcsnap 2017 11 02 08h36m47s74

vlcsnap 2017 11 02 08h36m56s179 1

vlcsnap 2017 11 02 08h37m01s246

vlcsnap 2017 11 02 08h35m56s116

 

TAGGED:BelgaumPublic HeroPublic TVಪಬ್ಲಿಕ್ ಟಿವಿಪಬ್ಲಿಕ್ ಹೀರೋಬೆಳಗಾವಿ
Share This Article
Facebook Whatsapp Whatsapp Telegram

Cinema Updates

Kamal Haasan
ಕಮಲ್ `ಕನ್ನಡ’ ವಿವಾದ – ಜೂ.20ಕ್ಕೆ ವಿಚಾರಣೆ ಮುಂದೂಡಿದ ಕೋರ್ಟ್
9 hours ago
Kangana Ranaut to bengaluru
ಬೆಂಗಳೂರಿನ ಶಿವೋಹಂ ಶಿವ ದೇವಸ್ಥಾನಕ್ಕೆ ಭೇಟಿ ನೀಡಿದ ಕಂಗನಾ ರಣಾವತ್‌
10 hours ago
Timmana Mottegalu
ಜೂ.27ಕ್ಕೆ `ತಿಮ್ಮನ ಮೊಟ್ಟೆಗಳು’ ರಿಲೀಸ್
13 hours ago
Karisma Kapoor Sunjay Kapur
ನಟಿ ಕರಿಷ್ಮಾ ಕಪೂರ್‌ ಮಾಜಿ ಪತಿ ಸಂಜಯ್‌ ಹೃದಯಾಘಾತದಿಂದ ನಿಧನ
23 hours ago

You Might Also Like

Jagannath Rath Yatra
Latest

ಬೆಂಗಳೂರು ಕಾಲ್ತುಳಿತ ಬೆನ್ನಲ್ಲೇ ಎಚ್ಚೆತ್ತ ಗುಜರಾತ್‌; ರಥಯಾತ್ರೆಯಲ್ಲಿ ಕಾಲ್ತುಳಿತ ತಪ್ಪಿಸಲು ನಯಾ ಪ್ಲ್ಯಾನ್‌ – AI ಟೆಕ್ನಾಲಜಿ ಮೊರೆ

Public TV
By Public TV
11 minutes ago
Temba Bavuma Aiden Markram
Cricket

ಚೋಕರ್ಸ್‌ ಪಟ್ಟ ಕಳಚಿ ಚಾಂಪಿಯನ್‌ ಆಗಲು ಆಫ್ರಿಕಾಗೆ ಬೇಕಿದೆ ಕೇವಲ 69 ರನ್‌!

Public TV
By Public TV
8 hours ago
Vijayapura Rain
Districts

ವಿಜಯಪುರ | ಭಾರಿ ಮಳೆ – ತಗ್ಗು ಪ್ರದೇಶದ ಮನೆಗಳಿಗೆ ನುಗ್ಗಿದ ನೀರು

Public TV
By Public TV
8 hours ago
ಸಾಂದರ್ಭಿಕ ಚಿತ್ರ
Belgaum

ಬೆಳಗಾವಿ | ಧಾರಾಕಾರ ಮಳೆಗೆ ಕೊಚ್ಚಿಹೋದ ಆಟೋ – ಚಾಲಕ ದುರ್ಮರಣ

Public TV
By Public TV
8 hours ago
Leopard
Districts

ಗ್ರಾಮಸ್ಥರ ನಿದ್ದೆಗೆಡಿಸಿದ ಚಿರತೆ – ಡ್ರೋನ್ ಕ್ಯಾಮೆರಾದಲ್ಲಿ ಸೆರೆ

Public TV
By Public TV
8 hours ago
Hardhik Vibhuthi 2
Latest

ವಿಮಾನ ದುರಂತ – ನಿಶ್ಚಿತಾರ್ಥ ಮುಗಿಸಿ ಹೊರಟ ಜೋಡಿಯ ದಾರುಣ ಅಂತ್ಯ

Public TV
By Public TV
9 hours ago
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?