Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಆರೋಗ್ಯ ಕೇಂದ್ರದ ಆವರಣವನ್ನೇ ಉದ್ಯಾನವನ್ನಾಗಿ ಮಾಡಿರುವ ಪಿಡಿಒ ಯತೀಶ್ ಪಬ್ಲಿಕ್ ಹೀರೋ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | ಆರೋಗ್ಯ ಕೇಂದ್ರದ ಆವರಣವನ್ನೇ ಉದ್ಯಾನವನ್ನಾಗಿ ಮಾಡಿರುವ ಪಿಡಿಒ ಯತೀಶ್ ಪಬ್ಲಿಕ್ ಹೀರೋ

Districts

ಆರೋಗ್ಯ ಕೇಂದ್ರದ ಆವರಣವನ್ನೇ ಉದ್ಯಾನವನ್ನಾಗಿ ಮಾಡಿರುವ ಪಿಡಿಒ ಯತೀಶ್ ಪಬ್ಲಿಕ್ ಹೀರೋ

Public TV
Last updated: December 1, 2018 8:22 am
Public TV
Share
2 Min Read
RMG PUBLIC HERO
SHARE

ರಾಮನಗರ: ಪಿಡಿಒಗಳು ಸರಿಯಾಗಿ ಕೆಲಸ ಮಾಡಲ್ಲ, ಅನುದಾನವನ್ನ ಸರಿಯಾಗಿ ಬಳಸಲ್ಲ ಅನ್ನೋ ಆರೋಪ ಇದೆ. ಆದರೆ ಇದಕ್ಕೆ ವಿರೋಧವಾಗಿ ಗ್ರಾಮ ಪಂಚಾಯತ್ ಅಭಿವೃದ್ದಿ ಅಧಿಕಾರಿಯೊಬ್ಬ ನರೇಗಾ ಅನುದಾನವನ್ನ ಬಳಸಿಕೊಂಡು ಪ್ರಾಥಾಮಿಕ ಆರೋಗ್ಯ ಕೇಂದ್ರದ ಆವರಣವನ್ನೇ ಉದ್ಯಾನವನ್ನಾಗಿ ಮಾಡಿದ್ದಾರೆ. ಇವರೇ ನಮ್ಮ ಇವತ್ತಿನ ಪಬ್ಲಿಕ್ ಹೀರೋ.

ಚನ್ನಪಟ್ಟಣ ತಾಲೂಕಿನ ಹೊಂಗನೂರು ಗ್ರಾಮ ಪಂಚಾಯ್ತಿ ಪಿಡಿಒ ಯತೀಶ್ ಇವತ್ತಿನ ನಮ್ಮ ಪಬ್ಲಿಕ್ ಹೀರೋ. ಇವರು ಅನುದಾನವನ್ನು ಬಳಸಿಕೊಂಡು ಕಂಗೊಳಿಸುವ, ಸುಂದರವಾದ ಉದ್ಯಾನವನವನ್ನ ನಿರ್ಮಾಣ ಮಾಡಿದ್ದಾರೆ. ನರೇಗಾ ಅನುದಾನದಲ್ಲಿ 12 ಲಕ್ಷ ರೂ. ಹಾಗೂ ಆಸ್ಪತ್ರೆಯ ಅನುದಾನದಲ್ಲಿ 50 ಸಾವಿರ ರೂಪಾಯಿಗಳನ್ನು ಬಳಸಿಕೊಂಡು ಈ ಉದ್ಯಾನವನವನ್ನ ನಿರ್ಮಾಣ ಮಾಡಲಾಗಿದೆ.

RMG

ಉದ್ಯಾನವನದಲ್ಲಿ ಆಸ್ಪತ್ರೆಗೆ ಬರುವ ರೋಗಿಗಳು ಓಡಾಡಲು ವಾಕಿಂಗ್ ಪಾಥ್ ಹಾಗೂ ಬಾಣಂತಿಯರು ಖಾಸಗಿಯಾಗಿ ಕುಳಿತು ಮಕ್ಕಳಿಗೆ ಹಾಲುಣಿಸಲು ಮಂಟಪವೊಂದನ್ನು ಸಹ ಮಾಡಲಾಗಿದೆ. ಈ ಉದ್ಯಾನವನದಲ್ಲಿ ದುರಂತ, ವಿಷಮ್‍ಧಾರಿ, ಪೈಕಾಸ್ ಪಾಂಡಾ, ಅಕಿಲಿಫಾ, ಮೊಜಾಂಡಾದಂತಹದ ಸುಮಾರು 12 ಸಾವಿರ ವಿವಿಧ ಜಾತಿಯ ಸಸ್ಯಗಳು ಹಾಗೂ ಹೂವಿನ ಗಿಡಗಳನ್ನು ಬೆಳೆಸಲಾಗಿದೆ. ಇದು ಜಿಲ್ಲೆಯಲ್ಲಿಯೇ ವಿನೂತನವಾದ ಮಾದರಿಯಾದಂತಹ ಉದ್ಯಾನವನವಾಗಿದೆ ಎಂದು ಯತೀಶ್ ಹೇಳಿದ್ದಾರೆ.

ಪಿಡಿಒ ಯತೀಶ್ ಹೊಂಗನೂರು ಗ್ರಾಮ ಪಂಚಾಯತ್‍ಗೆ ಬರುವ ಮುನ್ನ ಚಕ್ಕೆರೆ ಹಾಗೂ ನೀಲಸಂದ್ರ ಗ್ರಾಮ ಪಂಚಾಯತ್‍ನಲ್ಲಿಯೂ ಪಿಡಿಒ ಆಗಿ ಕೆಲಸ ನಿರ್ವಹಿಸಿದ್ದಾರೆ. ನೀಲಸಂದ್ರ ಗ್ರಾಮದಲ್ಲಿ ಮೊದಲಿಗೆ ಹಳೆಯ ಗ್ರಾಮ ಪಂಚಾಯತ್ ಕಟ್ಟಡದ ಪಕ್ಕದಲ್ಲಿಯೇ ನರೇಗಾ ಅನುದಾನದಲ್ಲಿಯೇ ನೂತನವಾದ ಪಂಚಾಯತ್ ಕಟ್ಟಡವನ್ನ ಕಟ್ಟಿಸಿದ್ದಾರೆ. ಅಲ್ಲದೇ ಪಂಚಾಯತ್ ಆವರಣದಲ್ಲಿಯೂ 4 ಲಕ್ಷ ಅನುದಾನದಲ್ಲಿ ನೂರಾರು ಜಾತಿಯ ಸಸ್ಯಗಳನ್ನು ನೆಟ್ಟು ಉದ್ಯಾನವನವನ್ನ ನಿರ್ಮಾಣ ಮಾಡಿದ್ದಾರೆ.

RMG

ನೀಲಸಂದ್ರ ಗ್ರಾಮದಲ್ಲಿ ಕೊಳಚೆ ನೀರಿನಿಂದ ಗಬ್ಬೆದ್ದು ನಾರುತ್ತಿದ್ದ ಕಲ್ಯಾಣಿಯನ್ನ ಮುಚ್ಚುವ ಬದಲು ದುರಸ್ಥಿ ಮಾಡಿಸಿದ್ದಾರೆ. 17 ಲಕ್ಷ ವೆಚ್ಚದಲ್ಲಿ ಕಲ್ಯಾಣಿಯನ್ನ ನವೀಕರಣಗೊಳಿಸಿದ್ದು, ಸುತ್ತಲು ತಡೆಗೋಡೆಯನ್ನ ನಿರ್ಮಿಸಲಾಗಿದೆ. ಪಾರ್ಕ್, ವಾಕಿಂಗ್ ಪಾಥ್ ಕೂಡಾ ಮಾಡಲಾಗಿದೆ. ಇದು ಇಡೀ ಜಿಲ್ಲೆಗೆ ಮಾದರಿಯಾಗಿದ್ದು, ಬೇರೆಡೆ ಇರುವ ಕಲ್ಯಾಣಿಗಳನ್ನು ಸಹ ಇದೇ ರೀತಿಯಲ್ಲಿ ದುರಸ್ಥಿ ಕಾರ್ಯಗೊಳಿಸುವಂತೆ ಜಿಲ್ಲಾ ಪಂಚಾಯತ್ ಸೂಚನೆ ನೀಡಿದೆ. ಪಿಡಿಒ ಯತೀಶ್‍ರವರ ಕಾರ್ಯಕ್ಕೆ ಇದೀಗ ಸಾರ್ವಜನಿಕರು ಸಹ ಮೆಚ್ಚುಗೆ ಸೂಚಿಸುತ್ತಿದ್ದು, ಬೇರೆ ಗ್ರಾಮ ಪಂಚಾಯತ್‍ನ ಪಿಡಿಒಗಳು ಸಹ ಇದೇ ರೀತಿ ಯತೀಶ್‍ರನ್ನೇ ಮಾದರಿಯಾಗಿ ಅನುಸರಿಸುವಂತೆ ಸಾರ್ವಜನಿಕರ ಅನಂತ ಕೃಷ್ಣರಾಜೇ ಅರಸ್ ಮನವಿ ಮಾಡಿದ್ದಾರೆ.

ಜನಪ್ರತಿನಿಧಿಗಳು ಮಾಡದಂತಹ ಕೆಲಸವನ್ನ ಪಿಡಿಒವೊಬ್ಬ ತನ್ನ ಇಚ್ಛಾಶಕ್ತಿಯಿಂದ ಇಷ್ಟೆಲ್ಲ ಕೆಲಸಗಳನ್ನು ಮಾಡುವ ಮೂಲಕ ಇತರೆ ಪಿಡಿಒಗಳಿಗೂ ಮಾದರಿಯಾಗಿದ್ದಾರೆ. ಗ್ರಾಮ ಪಂಚಾಯತ್‍ನಲ್ಲಿ ಹಣವನ್ನೇ ಪೀಕುತ್ತಾ ಕೆಲಸ ಮಾಡದೇ ಕೂರುವ ಪಿಡಿಒಗಳ ನಡುವೆ ಯತೀಶ್ ಮಾದರಿಯಾಗಿದ್ದಾರೆ. ಇನ್ನಾದರೂ ಜಿಲ್ಲೆ ಅಲ್ಲದೇ ರಾಜ್ಯದ ಬೇರೆ ಬೇರೆ ಪಂಚಾಯತ್‍ನ ಪಿಡಿಒಗಳು ಯತೀಶ್‍ರನ್ನ ಮಾದರಿಯಾಗಿ ಅನುಸರಿಸಿ ಉತ್ತಮ ಕೆಲಸ ಮಾಡಬೇಕಿದೆ.

https://www.youtube.com/watch?v=fixsM9gArIg

ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

TAGGED:ParkpdoPublic HeroPublic TVramanagaraYatish Naregaಉದ್ಯಾನವನಪಬ್ಲಿಕ್ ಟಿವಿಪಬ್ಲಿಕ್ ಹೀರೋಪಿಡಿಒಯತೀಶ್ ನರೇಗಾರಾಮನಗರ
Share This Article
Facebook Whatsapp Whatsapp Telegram

Cinema news

nikhil kumaraswamy actor chetan
ಡಾ.ರಾಜ್‌ಕುಮಾರ್ ಎಂದರೆ ಆರು ಕೋಟಿ ಕನ್ನಡಿಗರ ಭಾವನೆ: ನಟ ಚೇತನ್‌ಗೆ ನಿಖಿಲ್ ಕುಮಾರಸ್ವಾಮಿ ಕಿಡಿ
Bengaluru City Cinema Latest Sandalwood Top Stories
Sanjay Dutt
ಸರ್ಸೆ ಸೆರಗ ಸರ್ಸೆ ಹಾಡಿನ ವಿವಾದ – ಕ್ಷಮೆಯಾಚಿಸಿದ ಸಂಜಯ್ ದತ್, ಬುಡಕಟ್ಟು ಜನಾಂಗದ 50 ಹುಡುಗಿಯರ ಶಿಕ್ಷಣಕ್ಕೆ ಹಣದ ಭರವಸೆ
Bollywood Cinema Latest National Sandalwood Top Stories
ChetanKumar Ahimsa
ರಾಜ್‌ಕುಮಾರ್‌ ಸಮಾಧಿ ಬಗ್ಗೆ ವಿವಾದಾತ್ಮಕ ಪೋಸ್ಟ್‌ – ಅಭಿಮಾನಿಗಳು ಮುತ್ತಿಗೆ ಹಾಕುತ್ತಿದ್ದಂತೆ ಕ್ಷಮೆಯಾಚಿಸಿದ ಚೇತನ್‌
Cinema Karnataka Latest Top Stories
chetan 13 5
ರಾಜ್‌ಕುಮಾರ್‌ ಸಮಾಧಿಗೆ 2.5 ಎಕರೆ ಜಾಗ ನೀಡಿದ್ದು ಸರಿಯೇ? – ನಟ‌ ಚೇತನ್ ವಿರುದ್ಧ ಡಾಕ್ಟರ್ ರಾಜ್‌ ಅಭಿಮಾನಿಗಳಿಂದ ದೂರು
Bengaluru City Cinema Latest Sandalwood Top Stories

You Might Also Like

k.h.muniyappa delhi
Latest

ದೆಹಲಿಗೆ ಸಚಿವರ ದಂಡು – ಮುಖ್ಯಮಂತ್ರಿ ಗೊಂದಲ ಇತ್ಯರ್ಥಪಡಿಸಲು ಸಚಿವರ ಒತ್ತಡ

Public TV
By Public TV
7 minutes ago
GBA
Bengaluru City

ಜಿಬಿಎ ಚುನಾವಣೆ ನಡೆಸುವಂತೆ ರಾಜ್ಯಪಾಲರಿಗೆ ಜೆಡಿಎಸ್ ನಿಯೋಗ ದೂರು

Public TV
By Public TV
10 minutes ago
odisha man
Latest

ಬ್ಯಾಂಕ್ ಖಾತೆಯಲ್ಲಿದ್ದ ಹಣ ಪಡೆಯಲು ಸಾಕ್ಷಿ ಕೇಳಿದ ಬ್ಯಾಂಕ್ – ಮೃತ ತಂಗಿ ಅಸ್ಥಿಪಂಜರವನ್ನೇ ಬ್ಯಾಂಕ್‌ಗೆ ಹೊತ್ತುತಂದ ಅಣ್ಣ

Public TV
By Public TV
22 minutes ago
ಸಾಂದರ್ಭಿಕ ಚಿತ್ರ
Districts

ಯಾದಗಿರಿಯಲ್ಲಿ ಸಿಡಿಲು ಬಡಿದು 60 ಕುರಿಗಳು ಸಾವು

Public TV
By Public TV
54 minutes ago
Amravati 2.0 In Kolhapur Man 22 Sexually Exploits Women In Maharashtra
Crime

ಮತ್ತೊಂದು `ಮಹಾʼ ಲೈಂಗಿಕ ದೌರ್ಜನ್ಯ ಪ್ರಕರಣ – 350 ಅಶ್ಲೀಲ ವಿಡಿಯೋ ಪತ್ತೆ, ಕಾಮುಕ ಅಂದರ್‌

Public TV
By Public TV
1 hour ago
WhatsApp
Court

ಡಿಜಿಟಲ್ ಅರೆಸ್ಟ್ ತೊಡಗಿದ್ದ 9,400 ವಾಟ್ಸಪ್‌ ಖಾತೆಗಳು ಡಿಲೀಟ್‌

Public TV
By Public TV
1 hour ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?