Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಉತ್ತರ ಕರ್ನಾಟಕದ ಧರ್ಮಸ್ಥಳ – ಗೊಡಚಿ ಶ್ರೀ ವೀರಭದ್ರೇಶ್ವರ ದೇವಸ್ಥಾನ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Belgaum | ಉತ್ತರ ಕರ್ನಾಟಕದ ಧರ್ಮಸ್ಥಳ – ಗೊಡಚಿ ಶ್ರೀ ವೀರಭದ್ರೇಶ್ವರ ದೇವಸ್ಥಾನ

Belgaum

ಉತ್ತರ ಕರ್ನಾಟಕದ ಧರ್ಮಸ್ಥಳ – ಗೊಡಚಿ ಶ್ರೀ ವೀರಭದ್ರೇಶ್ವರ ದೇವಸ್ಥಾನ

Public TV
Last updated: March 6, 2020 4:14 pm
Public TV
Share
2 Min Read
Godachi Veerabhadreshwara Temple
SHARE

ದಕ್ಷಿಣ ಕನ್ನಡದಲ್ಲಿ ಧರ್ಮಸ್ಥಳ ಇರುವುದು ನಿಮಗೆ ಗೊತ್ತು. ಆದರೆ ಉತ್ತರ ಕರ್ನಾಟಕದಲ್ಲೂ ‘ಧರ್ಮಸ್ಥಳ’ವಿದೆ. ಶಿವ ಮತ್ತೊಂದು ಅವತಾರ ಇಲ್ಲಿದೆ ಎನ್ನುವ ನಂಬಿಕೆಯಿಂದ ಬೆಳಗಾವಿ ಜಿಲ್ಲೆಯ ರಾಮದುರ್ಗ ತಾಲೂಕಿನಲ್ಲಿ ಬರುವ ಗೊಡಚಿ ಶ್ರೀ ವೀರಭದ್ರೇಶ್ವರ ದೇವಸ್ಥಾನವನ್ನು ‘ಧರ್ಮಸ್ಥಳ’ ಎಂದು ಕರೆಯಲಾಗುತ್ತದೆ.

ಕೊಡಚಿ ಕಂಟೆಗಳು ಹೆಚ್ಚಾಗಿದ್ದರಿಂದ ಮುಂಚೆ ಇದನ್ನ ‘ಕೊಡಚಿ’ ಅಂತಾ ಕರೆಯಲಾಗುತ್ತಿತ್ತು. ತದನಂತರ ರೂಢಿಯಲ್ಲಿ ಅದು ‘ಗೊಡಚಿ’ ಎಂದು ಬದಲಾಗಿದೆ. ಬೆಳಗಾವಿ ಜಿಲ್ಲಾ ಕೇಂದ್ರದಿಂದ 78 ಕಿ.ಮೀ., ರಾಮದುರ್ಗ ತಾಲೂಕು ಕೇಂದ್ರದಿಂದ 14 ಕಿ.ಮೀ, ಬೆಂಗಳೂರಿನಿಂದ 520 ಕಿ.ಮೀ ದೂರದಲ್ಲಿ ಈ ಕ್ಷೇತ್ರವಿದೆ.

PUBLIC TOUR KARNATAKA TRAVEL GUIDE

ಪೌರಾಣಿಕ ಹಿನ್ನೆಲೆ ಏನು?
ಬ್ರಹ್ಮನ ಪುತ್ರನಾದ ದಕ್ಷಬ್ರಹ್ಮನ ಕಾಲವದು. ದಕ್ಷನ ಪುತ್ರಿಯರಲ್ಲಿ ಸತಿಯನ್ನ ಶಿವನು, ರತಿಯನ್ನು ಮನ್ಮಥ(ಕಾಮದೇವ) ಮದುವೆ ಆಗುತ್ತಾನೆ. ಒಂದು ದಿನ ದಕ್ಷಬ್ರಹ್ಮ ಲೋಕಕಲ್ಯಾಣಕ್ಕಾಗಿ ಒಂದು ಬೃಹತ್ ಯಜ್ಞವನ್ನು ಈಗಿನ ಪ್ರಯಾಗದಲ್ಲಿ ಆಯೋಜಿಸಿರುತ್ತಾನೆ. ಆಗ ವಿಷ್ಣು ಬ್ರಹ್ಮ ಎಲ್ಲರನ್ನೂ ಕರೆದಿರುತ್ತಾನೆ. ಆದರೆ ಉದ್ದೇಶಪೂರ್ವಕವಾಗಿ ಶಿವನನ್ನ ಕರೆದಿರುವುದಿಲ್ಲ. ಆಗ ಎಲ್ಲರನ್ನೂ ಕರೆದು ತನ್ನ ಗಂಡನಾದ ಶಿವನನ್ನ ಯಾಕೆ ಕರೆಯಲಿಲ್ಲವೆಂದು, ತಂದೆಯನ್ನ ಕೇಳಲು, ಸತಿ ಶಿವಗಣ, ಋಷಿಗಳೊಂದಿಗೆ ತೆರಳುತ್ತಾಳೆ.

ಆಗ ದಕ್ಷನು ಸತಿಯ ಮುಂದೆ ಶಿವನನ್ನ ಹಿಯಾಳಿಸುತ್ತಾನೆ. ಎಲ್ಲರ ಮುಂದೆ ಸತಿಯನ್ನ ಅವಮಾನಿಸುತ್ತಾನೆ. ಈ ನೋವನ್ನ ತಾಳಲಾರದೆ ಸತಿ, ನಿನಗೆ ನರಕ ಪ್ರಾಪ್ತಿಯಾಗಲಿ ಎಂದು ಹೇಳಿ ಶಾಪವಿಟ್ಟು ಯಜ್ಞದ ಅಗ್ನಿಕುಂಡದಲ್ಲಿ ತನ್ನನ್ನು ಸಮರ್ಪಿಸಿಕೊಳ್ಳುತ್ತಾಳೆ. ಈ ಎಲ್ಲ ಘಟನೆ ಹಾಗೂ ತನ್ನ ಸತಿ ಅಗ್ನಿಯಲ್ಲಿ ಸಮರ್ಪಿಸಿಕೊಂಡಿದನ್ನ ತಿಳಿದ ಶಿವನು, ಕ್ರೋಧದಲ್ಲಿ ತನ್ನ ಜಡೆಯನ್ನ ಬಿಚ್ಚಿ ಎರಡು ಪರ್ವಗಳಿಗೆ ಹೊಡೆಯುತ್ತಾನೆ. ಪರ್ವಗಳು ಇಬ್ಭಾಗವಾಗಿ ಒಂದು ಕಡೆ ವೀರಭದ್ರ, ಇನ್ನೊಂದು ಕಡೆ ಭದ್ರಕಾಳಿ ಪ್ರತ್ಯಕ್ಷರಾಗುತ್ತಾರೆ. ವೀರಭದ್ರ ಮತ್ತು ಭೂತಗಣಗಳು ದಕ್ಷನ ಜಾಗಕ್ಕೆ ಹೋಗಿ ಯಜ್ಞಶಾಲೆಯನ್ನ ನಾಶ ಮಾಡಿ, ದಕ್ಷನ ತಲೆಯನು ಕಡಿದು ಹಾಕುತ್ತಾನೆ.

goadechi

ಆವೇಶದಲ್ಲಿದ್ದ ವೀರಭದ್ರ ಯಜ್ಞಕುಂಡದಲ್ಲಿ ಬೀಳುವ ಪರಿಸ್ಥಿತಿ ನಿರ್ಮಾಣವಾಗಿರುತ್ತೆ. ಆಗ ವೀರಭದ್ರನ ನಡುಪಟ್ಟಿಯನ್ನು ಹಿಡಿದು ಎಳೆದು ರೌದ್ರವತಾರದಲ್ಲಿ ಮೈಮರೆತಿದ್ದವನಿಗೆ ಮುಂದಾಗುವ ಅಪಾಯದಿಂದ ಪಾರುಮಾಡುವ ಮೂಲಕ ಸಹೋದರಿಯ ಸ್ಥಾನ ತುಂಬುತ್ತಾಳೆ ರೇಣುಕಾದೇವಿ. ಈ ಕಾರಣಕ್ಕೆ ಸವದತ್ತಿಯ ಯಲ್ಲಮ್ಮ ರೇಣುಕಾದೇವಿಯನ್ನ ವೀರಭದ್ರನ ಸಹೋದರಿ ಎನ್ನೋದು ಪ್ರತೀತಿ.

ಸವದತ್ತಿಯಲ್ಲಿ ಪ್ರತಿವರ್ಷ ಮುತ್ತೈದೆ ಹುಣ್ಣಿಮೆ ಸಂದರ್ಭದಲ್ಲಿ ವೀರಭದ್ರನು, ಯಲ್ಲಮ್ಮನ ಜಾತ್ರೆಯ ಕಾಲಕ್ಕೆ ದೇವಿಗೆ ಸೀರೆ, ಕುಪ್ಪುಸ, ಹಸಿರು ಬಳೆ, ಇತರೆ ವಸ್ತುಗಳನ್ನ ಸಹೋದರತ್ವದ ಕಾಣಿಕೆಯಾಗಿ ಇಂದಿಗೂ ಕೊಡಲಾಗುತ್ತದೆ. ಅದೇ ರೀತಿ ಗೊಡಚಿ ಜಾತ್ರೆಯ ಕಾಲಕ್ಕೆ ವೀರಭದ್ರ ದೇವರಿಗೆ ದೋತರ, ಶಲ್ಯ, ನಂದಿಕೋಲು, ಪೂಜಾ ಸಾಮಗ್ರಿ ಮೊದಲಾದವುಗಳನ್ನು ಸಹೋದರಿಯ ಕಾಣಿಕೆಯಾಗಿ ಕಳುಹಿಸಿಕೊಡುವ ಸಂಪ್ರದಾಯ ಇಂದಿಗೂ ಇದೆ.

Godachi Veerabhadreshwara Temple 1

ವಿಶೇಷತೆ ಏನು?
ದೇವಾಲಯದಲ್ಲಿ ವಸತಿ ಸೌಕರ್ಯ, ಅನ್ನದಾಸೋಹ ವ್ಯವಸ್ಥೆ ಇದ್ದು ದೇವಾಲಯದ ಪೂರ್ವಕ್ಕೆ ದಿಗಂಬರೇಶ್ವರ ಮುನಿಯ ಗದ್ದುಗೆ ಇದೆ. ದಕ್ಷಿಣಕ್ಕೆ ವಿಭೂತಿಮಠ ಗವಿಯೂ ಇದೆ. ಈಶಾನ್ಯ ದಿಕ್ಕಿಗೆ ಹನ್ನೆರಡನೇ ಶತಮಾನದಲ್ಲಿ ಕಲ್ಯಾಣ ಚಾಲುಕ್ಯರಿಗೂ ಮತ್ತು ಶಿವಶರಣರಿಗೂ ನಡೆದ ಯುದ್ಧ ನಡೆದ ಸ್ಥಳವಾದ ‘ರಣಬಾಜಿ’ ಇದೆ. ಪ್ರತಿ ವರ್ಷ ಹೊಸ್ತಿಲ ಹುಣ್ಣಿಮೆಯಂದು ಇಲ್ಲಿ ರಥೋತ್ಸವ, 5 ದಿನ ಜಾತ್ರೆ ಇರುತ್ತದೆ. ಈ ಕ್ಷೇತ್ರದಲ್ಲಿ ಪ್ರತಿನಿತ್ಯ ಗುಗ್ಗಳೋತ್ಸವ, ವಿವಾಹ, ಜವುಳ ಕಾರ್ಯಗಳು ನಡೆಯುತ್ತವೆ.

Godachi Veerabhadreshwara Temple 5

ಆಕರ್ಷಣೆ ಏನು?
ಪುರವಂತರು ಶಸ್ತ್ರ ಹಾಕಿಸಿಕೊಳ್ಳುವದು, ಅವರು ಹೇಳುವ ವೀರಾವೇಷದ ಒಡಬುಗಳು ಮೈರೋಮಾಂಚನಗೊಳ್ಳುವಂತೆ ಮಾಡುತ್ತವೆ.
– ಅರುಣ್ ಬಡಿಗೇರ್

TAGGED:dharmasthalaGodachiKarnataka ToursavadattiVeerabhadreshwaraಕರ್ನಾಟಕ ಪ್ರವಾಸಗೊಡಚಿಧರ್ಮಸ್ಥಳವೀರಭದ್ರೇಶ್ವರಸವದತ್ತಿ
Share This Article
Facebook Whatsapp Whatsapp Telegram

Cinema news

Singer Mangli
ಗಾಯಕಿ ಮಂಗ್ಲಿಯಿಂದ 10 ಕೋಟಿ ವಂಚನೆ? – ಹಣ ಕೇಳಿದ್ದಕ್ಕೆ ಕೊಲೆ ಬೆದರಿಕೆ ಆರೋಪ; FIR ದಾಖಲು
Bengaluru City Cinema Crime Latest Top Stories
Duniya Vijay 1
ನಟ ದುನಿಯಾ ವಿಜಯ್ ಸೇರಿ 20 ಮಂದಿಗೆ ಬಾಗಲೂರು ಪೊಲೀಸರಿಂದ ನೋಟಿಸ್‌?
Cinema Latest Main Post Sandalwood
high court ranveer singh
ದೈವಕ್ಕೆ ಅಪಮಾನ ಆರೋಪ – ಮತ್ತೊಮ್ಮೆ ಅಫಿಡವಿಟ್ ಸಲ್ಲಿಸಲು ರಣವೀರ್ ಸಿಂಗ್‌ಗೆ ಹೈಕೋರ್ಟ್ ಸೂಚನೆ
Cinema Court Latest Top Stories
Thalapathy Vijay
Kill Piracy | ʻಜನನಾಯಗನ್ʼ ರಿಲೀಸ್‌ಗೂ ಮುನ್ನವೇ HD ವಿಡಿಯೋ ಲೀಕ್‌ – ಹಿಂದಿದ್ಯಾ ದೊಡ್ಡ ಸಂಚು?
Cinema Latest Main Post South cinema

You Might Also Like

Vaibhav Sooryavanshi and virat kohli
Cricket

RCB ವಿರುದ್ಧ ಅಬ್ಬರದ ಬ್ಯಾಟಿಂಗ್ – ವೈಭವ್ ಆಟಕ್ಕೆ ವಿರಾಟ್ ಕೊಹ್ಲಿ ಮೆಚ್ಚುಗೆ

Public TV
By Public TV
12 minutes ago
Digital Arrest
Belgaum

ಬೆಳಗಾವಿ ಉದ್ಯಮಿಗೆ ಡಿಜಿಟಲ್‌ ಅರೆಸ್ಟ್‌ – 15 ಕೋಟಿ ವಂಚಿಸಿದ್ದ ಇಬ್ಬರು ಅರೆಸ್ಟ್‌

Public TV
By Public TV
37 minutes ago
Abdul Jabbar
Davanagere

ದಾವಣಗೆರೆ ಕಾಂಗ್ರೆಸ್‌ನಲ್ಲಿ ಬಿರುಗಾಳಿ – ಅಲ್ಪಸಂಖ್ಯಾತ ಘಟಕದ ಅಧ್ಯಕ್ಷ ಸ್ಥಾನಕ್ಕೆ ಅಬ್ದುಲ್ ಜಬ್ಬಾರ್ ರಾಜೀನಾಮೆ

Public TV
By Public TV
1 hour ago
leopard brahmavara
Latest

ಬ್ರಹ್ಮಾವರ ತಾಲೂಕಿನಲ್ಲಿ ಹೆಚ್ಚಿದ ಚಿರತೆಗಳ ಕಾಟ

Public TV
By Public TV
1 hour ago
Working Journalist conference
Bidar

40ನೇ ರಾಜ್ಯಮಟ್ಟದ ಕಾರ್ಯನಿರತ ಪತ್ರಕರ್ತರ ಸಮ್ಮೇಳನಕ್ಕೆ ಸಿಎಂ ಚಾಲನೆ

Public TV
By Public TV
1 hour ago
Koppal Love Jihad
Crime

ಕೊಪ್ಪಳದಲ್ಲಿ ನಡೀತಾ ಲವ್ ಜಿಹಾದ್? – ಮುಸ್ಲಿಂ ಯುವಕನ ಫೋನಲ್ಲಿ ರಾಶಿ ರಾಶಿ ಫೋಟೋ, ವಿಡಿಯೋ ಪತ್ತೆ

Public TV
By Public TV
1 hour ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?