Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಪಬ್ಲಿಕ್‌ ಟಿವಿಗೆ 12 ರ ಸಂಭ್ರಮ – Photo Gallery
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Latest | ಪಬ್ಲಿಕ್‌ ಟಿವಿಗೆ 12 ರ ಸಂಭ್ರಮ – Photo Gallery

Latest

ಪಬ್ಲಿಕ್‌ ಟಿವಿಗೆ 12 ರ ಸಂಭ್ರಮ – Photo Gallery

Public TV
Last updated: February 12, 2024 10:27 pm
Public TV
Share
3 Min Read
public tv 12th anniversary celebration
SHARE

ಕನ್ನಡಿಗರ ಹೆಮ್ಮೆಯ ಸುದ್ದಿವಾಹಿನಿ ‘ಪಬ್ಲಿಕ್‌ ಟಿವಿ’ಯ 12ನೇ ವರ್ಷದ ವಾರ್ಷಿಕೋತ್ಸವ ಸಂಭ್ರಮ. ಪಬ್ಲಿಕ್ ಮೂವೀಸ್‌ಗೆ 6 ರ ಸಂಭ್ರಮ. ಈ ಅಮೂಲ್ಯ ಕ್ಷಣವನ್ನು ಆಯೋಧ್ಯೆಯ ರಾಮಮಂದಿರಕ್ಕೆ ಕೊಡುಗೆ ಕೊಟ್ಟ ಕರುನಾಡಿನ ಅಪರೂಪದ ಸಾಧಕರ ಜೊತೆಗೆ ಇಂದು (ಸೋಮವಾರ) ಬೆಂಗಳೂರಿನ ಕಚೇರಿಯಲ್ಲಿ ವಾರ್ಷಿಕೋತ್ಸವನ್ನು ಆಚರಿಸಿಕೊಳ್ಳಲಾಯಿತು.

ಅಯೋಧ್ಯೆ ರಾಮಮಂದಿರಕ್ಕೆ ತಮ್ಮದೇ ವಿಶಿಷ್ಟ ಕೊಡುಗೆ ನೀಡಿದ ನವರತ್ನಗಳನ್ನು ಸನ್ಮಾನಿಸಲಾಯಿತು. ಈ ಸಾಧಕರನ್ನು ಕೇಂದ್ರ ಸಚಿವ ಪ್ರಹ್ಲಾದ್ ಜೋಷಿ, ಪಬ್ಲಿಕ್ ಟಿವಿ ಮುಖ್ಯಸ್ಥ ಹೆಚ್.ಆರ್.ರಂಗನಾಥ್, ಲಹರಿ ಮ್ಯೂಸಿಕ್ ಮುಖ್ಯಸ್ಥ ಮನೋಹರ್ ನಾಯ್ಡು ಸನ್ಮಾನಿಸಿದರು. ಇದೇ ವೇಳೆ, ಪಬ್ಲಿಕ್‌ ಟಿವಿ ಸಿಇಒ ಅರುಣ್, ಸಿಓಓ ಸಿ.ಕೆ.ಹರೀಶ್ ಕುಮಾರ್ ಉಪಸ್ಥಿತರಿದ್ದರು.

senior advocate k.n.bhat

ಅಯೋಧ್ಯೆಯಲ್ಲಿ ರಾಮಮಂದಿರ ಪ್ರತಿಷ್ಠಾಪನೆಯಾಗಲು ಕಾನೂನಾತ್ಮಕ ಗೆಲುವಿಗೆ ಮೊದಲ ಅಡಿಪಾಯ ಹಾಕಿದ ಹೆಮ್ಮೆಯ ಕನ್ನಡಿಗ, ಹಿರಿಯ ನ್ಯಾಯವಾದಿ ಕೆ.ಎನ್.ಭಟ್‌. ದೇಶದೆಲ್ಲೆಡೆ ಸುತ್ತಿ, ಶ್ರೀರಾಮ ಜನಿಸಿದ ಅಯೋಧ್ಯೆ ಬಗ್ಗೆ ಅಗತ್ಯ ದಾಖಲೆಗಳನ್ನು ಸಂಗ್ರಹಿಸಿ ಅಲಹಾಬಾದ್‌ ಹೈಕೋರ್ಟ್‌ನಲ್ಲಿ ಭಗವಾನ್‌ ಶ್ರೀರಾಮನ ಪರ ವಾದ ಮಂಡಿಸಿದ್ದರು. ಅಯೋಧ್ಯೆಯೇ ಶ್ರೀರಾಮ ಜನ್ಮಸ್ಥಾನ ಎಂದು ಕಾನೂನಾತ್ಮಕವಾಗಿ ಜಯ ಸಿಕ್ಕಲು ಇದೇ ಮೊದಲ ಮೆಟ್ಟಿಲಾಯಿತು. ಸಾಧಕ ಕೆ.ಎನ್.ಭಟ್‌ ಅವರನ್ನು ಪಬ್ಲಿಕ್‌ ಟಿವಿ ವತಿಯಿಂದ ಸನ್ಮಾನಿಸಲಾಯಿತು.

sculptor arun yogiraj

ಕೋಟಿ ಕೋಟಿ ರಾಮಭಕ್ತರು ಬಯಸಿದ, ಕಾತರಿಸಿದ ಕ್ಷಣವೆಂದರೆ ಬಾಲಕರಾಮನ ವಿಗ್ರಹವನ್ನು ಕಣ್ತುಂಬಿಕೊಳ್ಳುವುದು. ಕನ್ನಡಿಗನ ಕೈಯಲ್ಲರಳಿದ ಬಾಲಕರಾಮನೇ ಅಯೋಧ್ಯೆಯ ರಾಮಮಂದಿರದ ಗರ್ಭಗುಡಿಯಲ್ಲಿ ವಿರಾಜಮಾನನಾಗಿದ್ದಾನೆ. ಆ ಮೂರ್ತಿ ಕೆತ್ತಿದ ಶಿಲ್ಪಿ ಮೈಸೂರಿನ ಅರುಣ್‌ ಯೋಗಿರಾಜ್‌. ಇವರನ್ನೂ ಪಬ್ಲಿಕ್‌ ಟಿವಿ ವತಿಯಿಂದ ಗೌರವಿಸಲಾಯಿತು.

ramdas

ಅಯೋಧ್ಯೆ ಬಾಲರಾಮನ ವಿಗ್ರಹ ಸಾಕ್ಷಾತ್ಕಾರಕ್ಕೆ ಮೈಸೂರಿನ ಹಾರೋಹಳ್ಳಿಯ ರಾಮದಾಸ್‌ ಜಮೀನಿನಲ್ಲಿ ಸಿಕ್ಕ ಕೃಷ್ಣಶಿಲೆ ಕಾರಣ. ಶಿಲೆ ಸಿಕ್ಕ ಜಮೀನನ್ನು ರಾಮಮಂದಿರ ನಿರ್ಮಾಣಕ್ಕೆ ರಾಮದಾಸ್‌ ಅವರು ಕೊಡುಗೆಯಾಗಿ ನೀಡಿದ್ದಾರೆ. ಅವರನ್ನೂ ಪಬ್ಲಿಕ್‌ ಟಿವಿ ವತಿಯಿಂದ ಅಭಿನಂದಿಸಲಾಯಿತು.

sculptor Ganesh Bhatt

ರಾಮಲಲ್ಲಾ ಮೂರ್ತಿ ಕೆತ್ತಲು ಇಡೀ ದೇಶದಲ್ಲಿ ಕೇವಲ 3 ಶಿಲ್ಪಿಗಳಿಗೆ ಅವಕಾಶ ಕಲ್ಪಿಸಲಾಗಿತ್ತು. ಅವರಲ್ಲಿ ಇಡಗುಂಜಿ ಮೂಲದ ಗಣೇಶ್‌ ಭಟ್‌ ಅಪೂರ್ವ ಅವಕಾಶ ಗಿಟ್ಟಿಸಿಕೊಂಡಿದ್ದರು. ಇವರ ಕೈಯಲ್ಲೂ ರಾಮಲಲ್ಲಾ ಸುಂದರ ಮೂರ್ತಿ ಅರಳಿ ನಿಂತಿದೆ. ಗಣೇಶ್‌ ಭಟ್‌ ಅವರನ್ನು ಸನ್ಮಾನಿಸಲಾಯಿತು.

gajanana sharma

ಇನ್ನಷ್ಟು ಬೇಕೆನ್ನ ಹೃದಯಕ್ಕೆ ರಾಮ.. ಈ ಹಾಡಿನ ಸಾಲು ರಾಮಭಕ್ತರ ಹೃದಯಕ್ಕೆ ಹತ್ತಿರವಾಗಿದೆ. ಈ ಹಾಡು ಬರೆದವರು ನಮ್ಮ ಕರುನಾಡಿನ ಸಾಗರ ಮೂಲದ ಗಜಾನನ ಶರ್ಮಾ. ಇವರಿಗೂ ಅಭಿನಂದನೆ ಸಲ್ಲಿಸಲಾಯಿತು.

scientist rajan babu

ರಾಮಮಂದಿರ ನಿರ್ಮಾಣ ಕಾರ್ಯದಲ್ಲಿ ಕೆಜಿಎಫ್‌ ರಾಷ್ಟ್ರೀಯ ಶಿಲಾ ತಂತ್ರಜ್ಞಾನ ಸಂಸ್ಥೆ ಪ್ರಮುಖ ಪಾತ್ರ ವಹಿಸಿದೆ. ಇದರ ನಿರ್ದೇಶಕರು ಹೆಚ್‌.ಎಸ್.ವೆಂಕಟೇಶ್‌ ಹಾಗೂ ಹಿರಿಯ ವಿಜ್ಞಾನಿ ಎ.ರಾಜನ್‌ ಬಾಬು ಅವರ ತಂಡವನ್ನು ಸ್ಮರಿಸಲೇಬೇಕು. ಮಂದಿರ ನಿರ್ಮಾಣದ ಅಡಿಪಾಯದಿಂದ ಹಿಡಿದು ಕೆತ್ತನೆಯವರೆಗೂ ಎಲ್ಲಾ ಕಲ್ಲುಗಳ ಗುಣಮಟ್ಟ ವಿಶ್ಲೇಷಣೆ ಮಾಡಿದರು. ಅಲ್ಲದೇ ರಾಮಲಲ್ಲಾ ಮೂರ್ತಿ ಕೆತ್ತನೆಗೆ ಬಳಸಿರುವ ಶಿಲೆಯನ್ನೂ ಇವರೇ ಅಂತಿಮಗೊಳಿಸಿದ್ದು. ಹಿರಿಯ ವಿಜ್ಞಾನಿ ಎ.ರಾಜನ್‌ ಬಾಬು ಅವರನ್ನು ಗೌರವಿಸಲಾಯಿತು.

rajesh shetty

ಐತಿಹಾಸಿಕ ರಾಮಮಂದಿರ ಬೆಳಗುವ ಸದಾವಕಾಶ ಸಿಕ್ಕಿದ್ದು ಕೂಡ ಕನ್ನಡಿಗರಿಗೆ. ಕರಾವಳಿ ಮೂಲದ ಆರ್‌.ರಾಜೇಶ್‌ ಶೆಟ್ಟಿ ಮತ್ತು ತಂಡವು ರಾಮಮಂದಿರದ ಸಮಗ್ರ ವಿದ್ಯುತ್‌ ದೀಪಾಲಂಕಾರದ ಹೊಣೆ ಹೊತ್ತು ಯಶಸ್ವಿಯಾಗಿ ನಿಭಾಯಿಸಿದರು. ರಾಜೇಶ್‌ ಶೆಟ್ಟಿ ಅವರನ್ನು ಸನ್ಮಾನಿಸಲಾಯಿತು.

pandit vijayendra sharma

ರಾಮಮಂದಿರದಲ್ಲಿ ರಾಮಲಲ್ಲಾ ಪ್ರಾಣ ಪ್ರತಿಷ್ಠಾಪನೆಗೆ ಬೆಳಗಾವಿಯ ಪಂಡಿತ ವಿಜಯೇಂದ್ರ ಶರ್ಮಾ ನೀಡಿದ ಮುಹೂರ್ತವೇ ಅಂತಿಮವಾಗಿತ್ತು. ಪಂಡಿತ ವಿಜಯೇಂದ್ರ ಶರ್ಮಾ ಅವರನ್ನು ಪಬ್ಲಿಕ್‌ ಟಿವಿ ವತಿಯಿಂದ ಸನ್ಮಾನಿಸಲಾಯಿತು.

ramesh g thippanur

ಭವ್ಯ ರಾಮಮಂದಿರದ ಉದ್ಘಾಟನೆಯ ಆಮಂತ್ರಣ ಪತ್ರಿಕೆಯ ಮೇಲೆ ಪ್ರಜ್ವಲಿಸುವ ಸೂರ್ಯನ ಕಿರಣ ಲೋಗೋ ಇರುವ ಅಯೋಧ್ಯಾ ಲಾಂಛನ ಮಾಡಿದವರು ಕಲಬುರಗಿಯ ರಮೇಶ್‌ ಜಿ ತಿಪ್ಪನೂರ ಅವರು. ಇವರನ್ನೂ ಅಭಿನಂದಿಸಲಾಯಿತು.

pralhad joshi 1

ಪಬ್ಲಿಕ್‌ ಟಿವಿಯ 12 ರ ಸಂಭ್ರಮ ಸಮಾರಂಭದಲ್ಲಿ ಮುಖ್ಯ ಅತಿಥಿಯಾಗಿ ಪಾಲ್ಗೊಂಡಿದ್ದ ಕೇಂದ್ರ ಕಲ್ಲಿದ್ದಲು, ಗಣಿ ಮತ್ತು ಸಂಸದೀಯ ವ್ಯವಹಾರಗಳ ಸಚಿವ ಪ್ರಹ್ಲಾದ್‌ ಜೋಶಿ ಅವರನ್ನು ಸಹ ಗೌರವಿಸಲಾಯಿತು.

TAGGED:bengaluruhr ranganathPublic TVPublic TV 12th Anniversary
Share This Article
Facebook Whatsapp Whatsapp Telegram

Cinema news

yash
ನಟ ಯಶ್ ಬರ್ತಡೇಗೆ ರಸ್ತೆಯಲ್ಲಿ ಬ್ಯಾನರ್ ಹಾಕಿದ್ದಕ್ಕೆ FIR
Bengaluru City Cinema Districts Karnataka Latest Main Post Sandalwood
YASH 5
ಮುಂಬೈ ಏರ್‌ಪೋರ್ಟ್‌ನಲ್ಲಿ ಕ್ಯಾಮೆರಾ ಕಣ್ಣಿಗೆ ಬಿದ್ದ ರಾಕಿಭಾಯ್
Cinema Sandalwood
TVK Vijay
ಕರೂರು ಕಾಲ್ತುಳಿತ ಪ್ರಕರಣ – 7 ಗಂಟೆಗೂ ಹೆಚ್ಚು ಕಾಲ ನಟ ವಿಜಯ್‌ಗೆ CBI ಗ್ರಿಲ್
Bengaluru City Cinema Latest Sandalwood Top Stories
Toxic
ಯಶ್ ʻಟಾಕ್ಸಿಕ್ʼ ಟೀಸರ್ ವಿರುದ್ಧ ಮಹಿಳಾ ಆಯೋಗಕ್ಕೆ ದೂರು!
Bengaluru City Cinema Districts Karnataka Latest Sandalwood Top Stories

You Might Also Like

sabarimala kerala karnataka
Chikkaballapur

ಕೇರಳಿಗರ ಕ್ಯಾತೆ; ಕರ್ನಾಟಕದ ಮಾಲಾಧಾರಿಗಳ ವಾಹನಗಳನ್ನು 100 ಕಿಮೀ ದೂರದಲ್ಲೇ ತಡೆದ ಕೇರಳ ಸರ್ಕಾರ

Public TV
By Public TV
3 minutes ago
Operation Gang Bust Delhi Police Arrests 280 Gangsters In 48 hour Crackdown
Crime

ಆಪರೇಷನ್ ಗ್ಯಾಂಗ್ ಬಸ್ಟ್ | 48 ಗಂಟೆಯಲ್ಲಿ 280 ದರೋಡೆಕೋರರನ್ನು ಬಂಧಿಸಿದ ದೆಹಲಿ ಪೊಲೀಸರು

Public TV
By Public TV
7 minutes ago
rahul gandhi mysuru airport
Latest

ಮೈಸೂರಿನಲ್ಲಿ ರಾಹುಲ್ ಗಾಂಧಿ ಭೇಟಿಯಾದ ಸಿಎಂ, ಡಿಸಿಎಂ

Public TV
By Public TV
36 minutes ago
Makar Sankranti
Latest

23 ವರ್ಷಗಳ ಬಳಿಕ ಮಕರ ಸಂಕ್ರಾಂತಿಯಂದೇ ಷಟ್ತಿಲಾ ಏಕಾದಶಿ – ಏನಿದರ ವಿಶೇಷತೆ?

Public TV
By Public TV
40 minutes ago
Gadag Lakkundi 2
Districts

ನಿಧಿ ಬಳಿಕ ಐತಿಹಾಸಿಕ ಲಕ್ಕುಂಡಿಯಲ್ಲಿ ಪುರಾತನ ವಸ್ತುಗಳು ಪತ್ತೆ

Public TV
By Public TV
1 hour ago
Upendra Dwivedi
Latest

ಕಾಶ್ಮೀರದಲ್ಲಿ ಪಾಕಿಸ್ತಾನದ ಡ್ರೋನ್‌ಗಳು ಪತ್ತೆ; ಡಿಜಿಎಂಓ‌ಗಳ ಸಭೆಯಲ್ಲಿ ಪಾಕ್‌ಗೆ ಖಡಕ್ ಎಚ್ಚರಿಕೆ

Public TV
By Public TV
1 hour ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?