Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: PUBLiC TV Exclusive | ನಮ್ಮ ಕ್ಲಿನಿಕ್‌ನಲ್ಲಿ ಔಷಧಿ ಖಾಲಿ ಖಾಲಿ – ಲ್ಯಾಬ್ ವರ್ಕ್ ಆಗ್ತಿಲ್ಲ, ರೋಗಿಗಳಿಗೆ ಚಿಕಿತ್ಸೆ ಸಿಗ್ತಿಲ್ಲ!
Notification Show More
Font ResizerAa
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Bengaluru City

PUBLiC TV Exclusive | ನಮ್ಮ ಕ್ಲಿನಿಕ್‌ನಲ್ಲಿ ಔಷಧಿ ಖಾಲಿ ಖಾಲಿ – ಲ್ಯಾಬ್ ವರ್ಕ್ ಆಗ್ತಿಲ್ಲ, ರೋಗಿಗಳಿಗೆ ಚಿಕಿತ್ಸೆ ಸಿಗ್ತಿಲ್ಲ!

Public TV
Last updated: February 6, 2025 9:45 am
Public TV
Share
2 Min Read
Bengaluru Namma Clinic 2
SHARE

ಬೆಂಗಳೂರು: ನಮ್ಮ ಕ್ಲಿನಿಕ್‌ಗಳಲ್ಲಿ (Namma Clinic) ಆರೋಗ್ಯ ಸೇವೆ ಸಿಗದೇ ಜನ ಪರದಾಡ್ತಿದ್ದಾರೆ. ಮೂರು ತಿಂಗಳಿಂದ ಔಷಧಿನೂ ಇಲ್ಲ. ಲ್ಯಾಬ್ ಟೆಸ್ಟೂ ಮಾಡಂಗಿಲ್ಲ.. ʻಪಬ್ಲಿಕ್ ಟಿವಿʼ ನಡೆಸಿದ ರಿಯಾಲಿಟಿ ಚೆಕ್‌ನಲ್ಲಿ ನಮ್ಮ ಕ್ಲಿನಿಕ್‌ಗಳ ಅವ್ಯವಸ್ಥೆ ಬಯಲಾಗಿದೆ.

ನಮ್ಮ ಕ್ಲಿನಿಕ್‌ಗಳು ಬಡವರ ಪಾಲಿನ ಸಂಜೀವಿನಿ. ಉಚಿತವಾಗಿ ಆರೋಗ್ಯ ಸೇವೆ ಕೊಡುವ ನಮ್ಮ ಕ್ಲಿನಿಕ್ ಗಳು ಅದೆಷ್ಟೋ ಬಡ ರೋಗಿಗಳಿಗೆ ಆಸರೆಯಾದ ಆಸ್ಪತ್ರೆಗಳು (Hospitals). ಆದ್ರೆ ಇದೀಗಾ ಸರ್ಕಾರದ ನಿರ್ಲಕ್ಷ್ಯಕ್ಕೆ ನಮ್ಮ ಕ್ಲಿನಿಕ್‌ಗಳಲ್ಲಿ ಅವ್ಯವಸ್ಥೆ ಶುರುವಾಗಿದೆ. ಇದನ್ನೂ ಓದಿ: ಡೇಟಿಂಗ್ ಸುದ್ದಿ ನಡುವೆ ಮಾಜಿ ಪತಿಯ 2ನೇ ಮದುವೆ ಬಗ್ಗೆ ಸಮಂತಾ ಶಾಕಿಂಗ್ ಕಾಮೆಂಟ್

Bengaluru Namma Clinic

ಬೆಂಗಳೂರಿನ ಹಲವು ವಾರ್ಡ್‌ಗಳ ನಮ್ಮ ಕ್ಲಿನಿಕ್‌ಗಳಲ್ಲಿ 2-3 ತಿಂಗಳಿಂದ ಮೆಡಿಸಿನ್ನೇ ಬಂದಿಲ್ಲ. ರಕ್ತ ಪರೀಕ್ಷೆ, ಥೈರಾಯಿಡ್, ಡೆಂಗ್ಯೂ ಸೇರಿ 20ಕ್ಕೂ ಹೆಚ್ಚು ಮಾದರಿಯ ದುಬಾರಿ ಟೆಸ್ಟ್‌ಗಳನ್ನ ಉಚಿತವಾಗಿ ಮಾಡಿಕೊಡಲಾಗ್ತಿತ್ತು. ಆದ್ರೆ ಹಲವು ನಮ್ಮ ಕ್ಲಿನಿಕ್ ಗಳಲ್ಲಿ ಲ್ಯಾಬ್ ಗಳಿದ್ರೂ ಅವುಗಳು ಕಾರ್ಯಾಚರಣೆ ಮಾಡದೇ ಧೂಳು ಹಿಡಿಯುತ್ತಿವೆ. ಆರೋಗ್ಯ ಸೇವೆಗಳು ಸಿಗದೇ ರೋಗಿಗಳು ಪರದಾಡುವ ಸ್ಥಿತಿ ನಿರ್ಮಾಣವಾಗಿದೆ.

ನಿಗಮದ ಅಧಿಕಾರಿಗಳಿಗೆ ಇನ್‌ಡೆಂಟ್‌ ಕೊಟ್ರೂ ಬೇಡಿಕೆಗೆ ತಕ್ಕಂತೆ ಔಷಧಿಗಳನ್ನ ಕೊಡ್ತಿಲ್ಲ. ಆರೋಗ್ಯ ಇಲಾಖೆಯ ಉನ್ನತ ಅಧಿಕಾರಿಗಳಿಗೆ ಹೇಳಿದ್ರೂ ತಲೆ ಕೆಡಿಸಿಕೊಳ್ತಿಲ್ಲ. ಬಡವರ ಆರೋಗ್ಯವನ್ನ ಸರಿ ಮಾಡಬೇಕಿದ್ದ ನಮ್ಮ ಕ್ಲಿನಿಕ್‌ಗಳು, ಇಗ ನಮ್ಮ ಕ್ಲಿನಿಕ್ ಗಳ ಆರೋಗ್ಯವೇ ಕೆಟ್ಟಂತಿದೆ. ಕೆಲವು ಕ್ಲಿನಿಕ್ ಗಳಲ್ಲಿ ವೈದ್ಯಕೀಯ ಸಿಬ್ಬಂದಿ ಕೂಡ ಇರೋದಿಲ್ಲ. ಇದನ್ನೂ ಓದಿ: ಗೌತಮ್‌ ಅದಾನಿ ಪುತ್ರನ ವಿವಾಹ ಪ್ರತಿಜ್ಞೆ – ಪ್ರತಿ ವರ್ಷ 500 ಅಂಗವಿಕಲ ಹೆಣ್ಣುಮಕ್ಕಳ ವಿವಾಹಕ್ಕೆ 10 ಲಕ್ಷ ನೆರವು ಘೋಷಣೆ

ಮಹಾಲಕ್ಷ್ಮಿ ಲೇಔಟ್‌ನ ಜೈ ಮಾರುತಿ ನಗರದ ನಮ್ಮ ಕ್ಲಿನಿಕ್‌ನಲ್ಲಿ ಲ್ಯಾಬ್‌ನ ಯಂತ್ರೋಪಕರಗಳಿದ್ರೂ ಅದಕ್ಕೆ ಬೇಕಾದ ಸಲಕರಣೆಗಳಿಲ್ಲ. ಬ್ಲಡ್ ಟೆಸ್ಟ್ ಬಿಟ್ರೆ ಬೇರೆ ಯಾವ ಟೆಸ್ಟಿಂಗ್ ಮಾಡೋದಿಲ್ಲ. ಮೆಡಿಸಿನ್ ಕೊರತೆಯ ಬಗ್ಗೆಯೂ ಅಲ್ಲಿನ ಸಿಬ್ಬಂದಿಯೇ ಅಸಹಾಯಕತೆ ತೋರಿದ್ದಾರೆ. ನಮ್ಮಲ್ಲಿ ಮಿಷಿನ್ಸ್ ಎಲ್ಲಾ ಇದೆ. ಕೆಲವೊಂದು ಮೆಡಿಸನ್ ಸಪ್ಲೈ ಇಲ್ಲ ಸರ್ಕಾರದಿಂದ. ಫಂಡ್ ಇಲ್ಲ ಅಂತ ಒಂದು ತಿಂಗಳಿಂದ ತಡೆಹಿಡಿದಿದ್ದಾರೆ. ಮಿಷಿನ್ಸ್ ಇದೆ. ಸಪ್ಲೈ ಮಾಡಿದ್ರೆ ಅಲ್ವಾ ನಾನು ಮಾಡಿಕೊಡೊದು ಸರ್. ಅದಕ್ಕೆ ಕೆಲವೊಂದು ಲ್ಯಾಬ್ ಟೆಸ್ಟ್ ಸ್ಟಾಪ್ ಆಗಿದೆ ಅಂತಾರೆ ಇಲ್ಲಿನ ಸಿಬ್ಬಂದಿ.

ಕೇವಲ ಮಹಾಲಕ್ಷ್ಮಿ ಲೇಔಟ್ ಕ್ಷೇತ್ರದಲ್ಲಿ ಮಾತ್ರವಲ್ಲ. ಜಯನಗರ, ಪದ್ಮನಾಭನಗರ, ಮಲ್ಲೇಶ್ವರಂ, ಶಿವಾಜಿನಗರ ಕ್ಷೇತ್ರಗಳ ನಮ್ಮ ಕ್ಲಿನಿಕ್‌ಗಳಲ್ಲೂ ಆರೋಗ್ಯ ಸೇವೆಯಿಂದ ಜನ ವಂಚಿತರಾಗ್ತಿದ್ದಾರೆ. ಕೆಲವು ಮಾತ್ರೆಗಳು ಆಸ್ಪತ್ರೆಯಲ್ಲಿ ಸಿಕ್ಕಿದ್ರೆ, ಇನ್ನೂ ಕೆಲವು ಮಾತ್ರೆಗಳು ಹೊರಗಡೆ ಬರೆದುಕೊಡ್ತಾರೆ. ಲ್ಯಾಬ್ ಟೆಸ್ಟ್ ಕೂಡ ಹೊರಗಡೆನೇ ಬರೆದುಕೊಡ್ತಾರೆ. ಇದನ್ನೂ ಓದಿ: ಬಾಂಗ್ಲಾದಲ್ಲಿ ಹಿಂಸಾಚಾರದ ಕಿಡಿ ಹೊತ್ತಿಸಿದ ಭಾಷಣ – ಉದ್ರಿಕ್ತರಿಂದ ಶೇಖ್ ಹಸೀನಾ ತಂದೆ ನಿವಾಸ ಧ್ವಂಸ

ಮತ್ತೊಂದೆಡೆ ನಮ್ಮ ಕ್ಲಿನಿಕ್‌ಗಳಲ್ಲಿ ಕರ್ತವ್ಯ ನಿರ್ವಹಿಸುವ ವೈದ್ಯಕೀಯ ಸಿಬ್ಬಂದಿಗಳಿಗೆ ಮೂರು ತಿಂಗಳಿಂದ ಸಂಬಳವೇ ಆಗಿಲ್ಲ. ಜೀವನ ನಿರ್ವಹಣೆಯೂ ಕಷ್ಟ ಆಗ್ತಿದ್ದು, ಸಂಬಳಕ್ಕಾಗಿ ಪ್ರತಿ ತಿಂಗಳು ಕಾಯುವ ಸ್ಥಿತಿ ಇದೆ. ಇನ್ನೂ ಕೆಲ ಆಸ್ಪತ್ರೆಗಳಲ್ಲಿ ವೈದ್ಯರೇ ಕೈಯಿಂದ ಹಣ ಖರ್ಚು ಮಾಡಿ ಮೆಡಿಸಿನ್ ತರ್ತಾರೆ. ಆದ್ರೆ ಆ ಹಣವನ್ನ ಇಲಾಖೆ ಬೇಗ ರೀಫಂಡ್ ಮಾಡೋದಿಲ್ಲ. ಕೆಲವು ವಿಧಾನಸಭಾ ಕ್ಷೇತ್ರಗಳಲ್ಲಿ ನಮ್ಮ ಕ್ಲಿನಿಕ್ ವೈದ್ಯರು ಧಾನಿಗಳಿಂದ ಮೆಡಿಸಿನ್ ತರಿಸಿಕೊಳ್ತಿದ್ದಾರೆ. ಆರೋಗ್ಯ ಇಲಾಖೆಯ ಸಚಿವ್ರು ಈ ಅವ್ಯವಸ್ಥೆಗೆ ಏನ್ ಪ್ರತಿಕ್ರಿಯೆ ಕೊಡ್ತಾರೆ ಕಾದು ನೋಡಬೇಕಿದೆ.

Share This Article
Facebook Whatsapp Whatsapp Telegram
Previous Article Mawra Hocane ಅದ್ಧೂರಿಯಾಗಿ ಮದುವೆಯಾದ ‘ಸನಮ್ ತೇರಿ ಕಸಂ’ ಚಿತ್ರದ ನಟಿ ಮೌರಾ
Next Article vinay gowda ಬಲರಾಮನ ಅಡ್ಡಾಗೆ ಖಡಕ್ ಎಂಟ್ರಿ ಕೊಟ್ಟ ‘ಬಿಗ್ ಬಾಸ್’ ವಿನಯ್ ಗೌಡ

Latest Cinema News

Darshan Rajavardhan
ವಿಷ ಕೇಳಿದ ನಟ ದರ್ಶನ್ ಬಗ್ಗೆ ಆಪ್ತ ರಾಜವರ್ಧನ್ ಮರುಕ
Cinema Latest Sandalwood Top Stories
Chikkanna
ಮತ್ತೆ ಹೀರೋ ಆದ ಚಿಕ್ಕಣ್ಣ: ಮಹೇಶ್ ಕುಮಾರ್ ನಿರ್ದೇಶನದ ಚಿತ್ರ
Cinema Latest Sandalwood Top Stories
Pawan Kalyan 1
ಧರ್ಮಸ್ಥಳ ವಿರುದ್ಧ ಅಪಪ್ರಚಾರ ಆರೋಪ – ಶ್ರೀ ಕ್ಷೇತ್ರದ ಪರ ನಿಂತ ಆಂಧ್ರ ಡಿಸಿಎಂ ಪವನ್ ಕಲ್ಯಾಣ್
Cinema Dharwad Districts Karnataka Latest South cinema Top Stories
Manada Kadalu Boy Sumukh New Movie poster released
ಮನದ ಕಡಲು ಹುಡುಗನ ಹೊಸ ಸಿನಿಮಾ : ನೈಜ ಕಥೆಗೆ ಸುಮುಖ್ ಹೀರೋ
Cinema Latest Sandalwood Uncategorized
Darshan
ಬದುಕಲು ಸಾಧ್ಯವಾಗುತ್ತಿಲ್ಲ, ದಯಮಾಡಿ ನನಗೆ ವಿಷ ಕೊಡಿ: ಜಡ್ಜ್‌ ಮುಂದೆ ದರ್ಶನ್‌ ಮನವಿ
Bengaluru City Cinema Court Karnataka Latest Main Post

You Might Also Like

R Ashok 1
Karnataka

ಕರ್ನಾಟಕದಲ್ಲಿ ಮುಲ್ಲಾಗಳ ಸರ್ಕಾರ ಅನ್ನೋದು ಸಾಬೀತಾಗಿದೆ: ಅಶೋಕ್

14 minutes ago
air india express
Latest

ನೇಪಾಳದ ಏರ್‌ಪೋರ್ಟ್ ಬಳಿ ಹೊಗೆ ಕಂಡು ದೆಹಲಿಗೆ ವಾಪಸಾದ ವಿಮಾನ – ಏರ್‌ ಇಂಡಿಯಾ, ಇಂಡಿಗೋ ಹಾರಾಟ ರದ್ದು

22 minutes ago
vinay kulkarni
Court

ಪುತ್ರನಿಗೆ ಶಸ್ತ್ರಚಿಕಿತ್ಸೆ – ಶಾಸಕ ವಿನಯ್‌ಗೆ 2 ದಿನಗಳ ಮಧ್ಯಂತರ ಜಾಮೀನು ಮಂಜೂರು

1 hour ago
Shobha Karandlaje
Districts

ಈ ಜನ್ಮದಲ್ಲೇ ಮುಸ್ಲಿಂ ಧರ್ಮಕ್ಕೆ ಹೋಗಿಬಿಡಿ, ನಾವೇ ಹಾರ ಹಾಕಿ ಕಳುಹಿಸ್ತೇವೆ: ಶೋಭಾ ಕರಂದ್ಲಾಜೆ

1 hour ago
BK Hariprasad
Bengaluru City

ಸರ್ಕಾರ ಬುಡಮೇಲು ಮಾಡಲು ಅಮಿತ್ ಶಾ ಸಲಹೆ – ಬಿಜೆಪಿ ನಾಯಕರ ದೆಹಲಿ ಭೇಟಿಗೆ ಹರಿಪ್ರಸಾದ್ ಲೇವಡಿ

1 hour ago
Previous Next
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?