Public TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Latest

ವಿದೇಶಕ್ಕೆ ಪ್ರಯಾಣಿಸುವಾಗ ವಿಮಾನದಲ್ಲಿ ಎಷ್ಟು ಚಿನ್ನ, ನಗದು ಕೊಂಡೊಯ್ಯಬಹುದು? ಭಾರತದ ಕಸ್ಟಮ್ಸ್ ನಿಯಮಗಳೇನು?

Public TV
Last updated: March 17, 2025 2:19 pm
Public TV
Share
3 Min Read
Indian Customs
SHARE

ಸಾಮಾನ್ಯವಾಗಿ ವಿಮಾನದಲ್ಲಿ ಪ್ರಯಾಣಿಸುವಾಗ ಇಂತಿಷ್ಟು ಮೌಲ್ಯದ ಹಣ, ಚಿನ್ನ ಕೊಂಡೊಯ್ಯಬೇಕು ಎನ್ನುವ ನಿಯಮವಿರುತ್ತದೆ. ಆದರೆ ಇತ್ತೀಚಿಗಷ್ಟೇ ಬೆಂಗಳೂರಿನ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ನಟಿ ರನ್ಯಾ ರಾವ್‌ ಚಿನ್ನದ ಕಳ್ಳಸಾಗಣೆ ಕೇಸ್‌ನಲ್ಲಿ ಬಂಧಿಸಲ್ಪಟ್ಟರು. ಈ ಸಮಯದಲ್ಲಿ ಗ್ರೀನ್‌ ಚಾನೆಲ್‌ನಲ್ಲಿ ಬರಲು ಯತ್ನಿಸುತ್ತಿದ್ದ ರನ್ಯಾಳನ್ನು ಡಿಆರ್‌ಐ ಅಧಿಕಾರಿಗಳು ಬಂಧಿಸಿ, ಭಾರೀ ಮೊತ್ತದ ಚಿನ್ನವನ್ನು ವಶಕ್ಕೆ ಪಡೆದರು. ಹಾಗಾದರೆ ವಿಮಾನದಲ್ಲಿ ಪ್ರಯಾಣಿಸುವಾಗ ಎಷ್ಟು ಚಿನ್ನ, ನಗದು ಕೊಂಡೊಯ್ಯಬಹುದು ಹಾಗೂ ಭಾರತದ ಕಸ್ಟಮ್ಸ್ ನಿಯಮಗಳೇನು ಎನ್ನುವ ಸಂಪೂರ್ಣ ಮಾಹಿತಿ ಇಲ್ಲಿದೆ.

ಭಾರತೀಯ ಕಸ್ಟಮ್ಸ್‌ ಎಂದರೇನು?
ದೇಶದಿಂದ ವಿದೇಶಕ್ಕೆ ಹಾಗೂ ವಿದೇಶದಿಂದ ದೇಶಕ್ಕೆ ಸರಕುಗಳ ಆಮದು ಮತ್ತು ರಫ್ತಿಗೆ ವಿಧಿಸುವ ತೆರಿಗೆ ಇದು. ಸರ್ಕಾರವು ಈ ಕಸ್ಟಮ್ಸ್ ಸುಂಕವನ್ನು ತನ್ನ ಆದಾಯವನ್ನು ಹೆಚ್ಚಿಸಲು, ದೇಶೀಯ ಕೈಗಾರಿಕೆಗಳನ್ನು ರಕ್ಷಿಸಲು ಮತ್ತು ಸರಕುಗಳ ಚಲನೆಯನ್ನು ನಿಯಂತ್ರಿಸಲು ಬಳಸುತ್ತದೆ.

gold
ಸಾಂದರ್ಭಿಕ ಚಿತ್ರ

ಕಸ್ಟಮ್ಸ್ ಕಾಯ್ದೆ
ದೇಶದಿಂದ ವಿದೇಶಕ್ಕೆ ಹಾಗೂ ವಿದೇಶದಿಂದ ದೇಶಕ್ಕೆ ಸರಕುಗಳ ಚಲನೆಯನ್ನು ನಿಯಂತ್ರಿಸುವ ನಿರ್ಣಾಯಕ ಕಾನೂನಾಗಿ ಕಾರ್ಯನಿರ್ವಹಿಸುವ ಕಸ್ಟಮ್ಸ್ ಕಾಯ್ದೆ 1962ರಲ್ಲಿ  ಭಾರತದಲ್ಲಿ ಜಾರಿಯಾಯಿತು. 17 ಅಧ್ಯಾಯಗಳಾಗಿ ವಿಂಗಡಿಸಲಾದ ಈ ಕಾಯ್ದೆಯು ಆಮದು ಸುಂಕ, ರಫ್ತು ನಿರ್ಬಂಧ ಮತ್ತು ನಿಯಮ ಉಲ್ಲಂಘನೆಗಳಿಗೆ ದಂಡ ಸೇರಿದಂತೆ ವಿವಿಧ ಕಸ್ಟಮ್ಸ್ ನಿಯಮಗಳನ್ನು ಒಳಗೊಂಡಿದೆ. ಕಾನೂನುಬದ್ಧ ವ್ಯಾಪಾರ ಕಾರ್ಯಾಚರಣೆಗಳನ್ನು ಸುಗಮಗೊಳಿಸುವುದು ಮತ್ತು ಕಳ್ಳಸಾಗಣೆ ಮುಂತಾದ ಕಾನೂನುಬಾಹಿರ ಚಟುವಟಿಕೆಗಳನ್ನು ನಿಯಂತ್ರಿಸುವುದು ಇದರ ಪ್ರಾಥಮಿಕ ಉದ್ದೇಶವಾಗಿದೆ.

ಭಾರತೀಯ ಕಸ್ಟಮ್ಸ್‌ ನಿಯಮಗಳ ಪ್ರಕಾರ, 1967ರ ಪಾಸ್‌ಪೋರ್ಟ್ ಕಾಯ್ದೆಯಡಿಯಲ್ಲಿ, ಭಾರತೀಯ ಪ್ರಯಾಣಿಕರು 1 ಕೆಜಿ ಚಿನ್ನವನ್ನು ಕೊಂಡೊಯ್ಯಲು ಅನುಮತಿಸಲಾಗಿದೆ, ನಿರ್ದಿಷ್ಟ ತೆರಿಗೆಯೊಂದಿಗೆ ಪುರುಷರಿಗೆ 20 ಗ್ರಾಂ ಮತ್ತು ಮಹಿಳೆಯರಿಗೆ 40 ಗ್ರಾಂ ಅನುಮತಿಸಲಾಗಿದೆ. ಜೊತೆಗೆ ಮಕ್ಕಳು 20/40 ಗ್ರಾಂ ಚಿನ್ನವನ್ನು ತರಲು ಅವಕಾಶವಿದ್ದು, ಲಿಂಗದ ಆಧಾರದ ಮೇಲೆ ಮೌಲ್ಯದ ಮಿತಿ ರೂ. 50,000ರೂ ದಿಂದ 1,00,000ಕ್ಕೆ ಅನುಮತಿಸಿದೆ. ಭಾರತೀಯ ಪ್ರಯಾಣಿಕರು ಅಥವಾ ಕನಿಷ್ಠ ಆರು ತಿಂಗಳ ಕಾಲ ವಿದೇಶದಲ್ಲಿ ಉಳಿದು ಭಾರತಕ್ಕೆ ಮರಳುವ ಪಾಸ್‌ಪೋರ್ಟ್ ಹೊಂದಿರುವವರು ತಮ್ಮ ಸಾಮಾನುಗಳ ಪೈಕಿ ಚಿನ್ನವನ್ನು ಆಮದು ಮಾಡಿಕೊಳ್ಳಲು ಅನುಮತಿ ಇದೆ.

Money

ವಿಮಾನ ನಿಲ್ದಾಣದಲ್ಲಿ ಭಾರತೀಯ ಕಸ್ಟಮ್ಸ್‌ ಹೇಗೆ ಕಾರ್ಯನಿರ್ವಹಿಸುತ್ತದೆ?
ಎಲ್ಲಾ ಪ್ರಯಾಣಿಕರು ವಿಮಾನ ನಿಲ್ದಾಣದಿಂದ ಹೊರಬರಲು ಬರಲು ಕಸ್ಟಮ್ಸ್‌ ಅಧಿಕಾರಿಯಿಂದ ಕ್ಲಿಯರೆನ್ಸ್ ಪಡೆದುಕೊಳ್ಳಲೇಬೇಕು. ಕನ್ವೇಯರ್ ಬೆಲ್ಟ್‌ಗಳಿಂದ ತಮ್ಮ ವಸ್ತುಗಳನ್ನು ಮರಳಿ ಪಡೆದ ನಂತರ ಕಸ್ಟಮ್ಸ್ ತಪಾಸಣೆಗೆ ಒಳಗಾಗಬೇಕಾಗುತ್ತದೆ. ಹೌದು, ಇಲ್ಲಿ ಎರಡು ರೀತಿಯ ಕ್ಲಿಯರೆನ್ಸ್ ಚಾನೆಲ್‌ಗಳಿದ್ದು, ಗ್ರೀನ್ ಚಾನೆಲ್ ಮತ್ತು ರೆಡ್ ಚಾನೆಲ್ ಎಂದು ವಿಂಗಡಿಸಲಾಗಿದೆ. ತೆರಿಗೆ ಹಾಗೂ ನಿಷೇಧಿತ ವಸ್ತುಗಳನ್ನು ಹೊಂದಿರದವರಿಗೆ ಗ್ರೀನ್ ಚಾನೆಲ್ ಹಾಗೂ ತೆರಿಗೆ ಹಾಗೂ ನಿಷೇಧಿತ ವಸ್ತುಗಳನ್ನು ಹೊಂದಿರುವವರಿಗೆ ರೆಡ್ ಚಾನೆಲ್‌ನಲ್ಲಿ ಕ್ಲಿಯರೆನ್ಸ್ ನೀಡಲಾಗುತ್ತದೆ. ಪ್ರಯಾಣಿಕರು ಕ್ಲಿಯರೆನ್ಸ್ ಚಾನೆಲ್‌ಗೆ ಹೋಗುವ ಮುಂಚೆ ತಾವು ಯಾವ ಚಾನೆಲ್‌ಗೆ ಹೋಗಬೇಕು ಎಂದು ನಿರ್ಧರಿಸಬೇಕು. ಈ ಮೂಲಕ ತಾವು ಕೊಂಡೊಯ್ಯುತ್ತಿರುವ ಚಿನ್ನ ಅಥವಾ ನಗದು ಮೊತ್ತದ ಪ್ರಮಾಣವನ್ನು ತಿಳಿಸಬೇಕು. ಜೊತೆಗೆ ಚಿನ್ನದ ಖರೀದಿ ಬಿಲ್‌, ಇನ್ನಿತರ ದಾಖಲೆಗಳನ್ನು ಒದಗಿಸಬೇಕು. ಇಲ್ಲದೇ ಹೋದಲ್ಲಿ ಕಸ್ಟಮ್ಸ್ ಕಾಯ್ದೆ 1962ರ ಸೆಕ್ಷನ್ 111ರ ಅಡಿಯಲ್ಲಿ ಚಿನ್ನ ಅಥವಾ ನಗದನ್ನು ವಶಕ್ಕೆ ಪಡೆಯಬಹುದು.

ಇನ್ನೂ ಈ ಕುರಿತು ಹೆಚ್ಚಿನ ಮಾಹಿತಿಗಾಗಿ ATITHI ಮೊಬೈಲ್ ಅಪ್ಲಿಕೇಶನ್ ಬಳಸಿ, ವಿಮಾನದಲ್ಲಿ ಪ್ರಯಾಣಿಸುವ ಮೊದಲು ತೆರಿಗೆ ವಿಧಿಸಬಹುದಾದ ವಸ್ತುಗಳು ಮತ್ತು ಕರೆನ್ಸಿಯ ಬಗ್ಗೆ ಮಾಹಿತಿ ತಿಳಿದುಕೊಳ್ಳಬೇಕು. ವಿದೇಶಿ ಕರೆನ್ಸಿ ನೋಟುಗಳ ಮೌಲ್ಯವು US $5,000 ಮೀರಿದರೆ ಅಥವಾ ಕರೆನ್ಸಿ ಸೇರಿದಂತೆ ಒಟ್ಟು ವಿದೇಶಿ ವಿನಿಮಯವು US $10,000 ಮೀರಿದರೆ ಸಂಬಂಧಪಟ್ಟ ದಾಖಲಾತಿಗಳು ಅವಶ್ಯಕ. ಜೊತೆಗೆ ನಿಷೇಧಿತ ಅಥವಾ ತೆರಿಗೆ ವಿಧಿಸಬಹುದಾದ ವಸ್ತುಗಳನ್ನು ಹೊಂದಿದ್ದರೂ ಕೂಡ ಗ್ರೀನ್ ಚಾನೆಲ್ ಬಳಸುವ ಪ್ರಯಾಣಿಕರಿಗೆ ಕಾನೂನು ಕ್ರಮ, ದಂಡ ಅಥವಾ ವಸ್ತುಗಳನ್ನು ಜಪ್ತಿ ಮಾಡಿಕೊಳ್ಳಬಹುದು.

ಯಾವುದೇ ವ್ಯಕ್ತಿಗೆ ನಿರ್ದಿಷ್ಟ ಮಿತಿಯಿಲ್ಲದೆ ವಿದೇಶದಿಂದ ಭಾರತಕ್ಕೆ ಚಿನ್ನ ಅಥವಾ ನಗದನ್ನು ತರಲು ಅವಕಾಶವಿದೆ. ಆದರೆ ಈ ಕುರಿತು ಮೊದಲೇ ಮಾಹಿತಿ ನೀಡಬೇಕು. ಕಸ್ಟಮ್ಸ್ ಕಾಯ್ದೆಯ ಪ್ರಕಾರ, ಮಾಹಿತಿ ನೀಡದಿರುವುದು, ತಪ್ಪಾದ ಮಾಹಿತಿ ನೀಡುವುದು ಅಥವಾ ಕಳ್ಳ ಸಾಗಾಟ ಮಾಡುವುದರಿಂದ ವಸ್ತುಗಳನ್ನು ವಶಪಡಿಸಿಕೊಳ್ಳಲು ಅವಕಾಶವಿರುತ್ತದೆ. ಇನ್ನೂ ಗ್ರೀನ್ ಚಾನೆಲ್ ಮೂಲಕ ನಿಷೇಧಿತ ಅಥವಾ ತೆರಿಗೆ ವಿಧಿಸಬಹುದಾದ ವಸ್ತುಗಳನ್ನು ಕಳ್ಳಸಾಗಣೆ ಮಾಡಲು ಪ್ರಯತ್ನಿಸಿದರೇ ಅಥವಾ ರೆಡ್ ಚಾನೆಲ್‌ನಲ್ಲಿ ಸುಳ್ಳು ಅಥವಾ ತಪ್ಪು ಮಾಹಿತಿ ನೀಡಿದರೆ ಅಂತಹ ವ್ಯಕ್ತಿಗಳ ವಿರುದ್ಧ ಕಸ್ಟಮ್ಸ್‌ ಕಾನೂನು ಅಡಿಯಲ್ಲಿ ಕಠಿಣ ಕ್ರಮಗಳನ್ನು ಕೈಗೊಳ್ಳಲಾಗುತ್ತದೆ

TAGGED:cashCustoms Regulations In IndiaCustoms RulesFlightsgoldindiaIndian Customs Act 1962ಕಸ್ಟಮ್ಸ್ ಕಾಯ್ದೆ 1962ಭಾರತೀಯ ಕಸ್ಟಮ್ಸ್‌
Share This Article
Facebook Whatsapp Whatsapp Telegram

Cinema News

amitabh bacchan house
ಮುಂಬೈನಲ್ಲಿ ನಿಲ್ಲದ ವರುಣಾರ್ಭಟ – ಬಾಲಿವುಡ್ ನಟ, ನಟಿಯರ ಮನೆಗಳು ಜಲಾವೃತ
Cinema Latest National Top Stories
Rukmini Vasanth Pot Making
ಕೈಯ್ಯಾರೆ ಮಣ್ಣಿನ ಮಡಿಕೆ ಮಾಡಿದ ಕಾಂತಾರ ಕನಕವತಿ ರುಕ್ಮಿಣಿ ವಸಂತ್
Cinema Latest Sandalwood Top Stories
Kamal Haasan and Rajanikanth
ತೆರೆಮೇಲೆ ಮತ್ತೆ ಒಂದಾದ ರಜನಿಕಾಂತ್-ಕಮಲ್ ಹಾಸನ್
Cinema Latest South cinema Top Stories
Urfi Javed
ಸಾಕಿದ ಬೆಕ್ಕಿನಿಂದ ಮುಖಕ್ಕೆ ಗಾಯ ಮಾಡ್ಕೊಂಡ ಉರ್ಫಿ
Cinema Latest Top Stories
Darshan Devil Idre Nemdiyag Erbeku
ಡೆವಿಲ್ ಪ್ರಚಾರಕ್ಕೆ ಪುನರ್ ಚಾಲನೆ!
Cinema Latest Sandalwood Top Stories

You Might Also Like

Mantralaya 5
Districts

ಮಂತ್ರಾಲಯದಲ್ಲಿ ಹುಂಡಿ ಎಣಿಕೆ ಕಾರ್ಯ – 22 ದಿನಗಳಲ್ಲೇ 3.35 ಕೋಟಿ ಒಡೆಯರಾದ ರಾಯರು

Public TV
By Public TV
22 minutes ago
01 9
Big Bulletin

Video: ‘ಪಬ್ಲಿಕ್‌ ಟಿವಿ’ ಜೊತೆ ಅನನ್ಯಾ ಭಟ್‌ ಬಗ್ಗೆ ಸುಜಾತಾ ಭಟ್‌ ರಿಯಾಕ್ಷನ್‌

Public TV
By Public TV
1 hour ago
ED
Bengaluru City

ಧರ್ಮಸ್ಥಳ ಕೇಸಲ್ಲಿ ಯೂಟ್ಯೂಬರ್‌ಗಳಿಗೆ ಫಾರಿನ್ ಫಂಡ್ – ಪರಿಶೀಲನೆಗೆ ಮುಂದಾದ ಇ.ಡಿ

Public TV
By Public TV
1 hour ago
Sujatha Bhat 2
Bengaluru City

ನನ್ನ ಮಗಳು ಅನನ್ಯಾ ಭಟ್ ಇದ್ದಿದ್ದು ಸತ್ಯ: ಸುಜಾತಾ ಭಟ್

Public TV
By Public TV
2 hours ago
Devarajegowda gives complaint against congress leaders to eci
Hassan

ಮತದಾರರಿಗೆ ಹಣ ಹಂಚಿಕೆ ಆರೋಪ – ಕಾಂಗ್ರೆಸ್ ನಾಯಕರ ವಿರುದ್ಧ ಆಯೋಗಕ್ಕೆ ದೇವರಾಜೇಗೌಡ ದೂರು

Public TV
By Public TV
2 hours ago
Eshwar Khandre
Bengaluru City

ಧರ್ಮಸ್ಥಳ ಅರಣ್ಯದಲ್ಲಿ ಶವ ಹೂತಿದ್ದರೆ ಕ್ರಮ: ಈಶ್ವರ ಖಂಡ್ರೆ

Public TV
By Public TV
2 hours ago
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?