Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಪಬ್ಲಿಕ್ ಟಿವಿ ಆಹಾರ ಮೇಳಕ್ಕೆ ಬನ್ನಿ – ಸ್ಪರ್ಧೆಯಲ್ಲಿ ಭಾಗವಹಿಸಿ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಪಬ್ಲಿಕ್ ಟಿವಿ ಆಹಾರ ಮೇಳಕ್ಕೆ ಬನ್ನಿ – ಸ್ಪರ್ಧೆಯಲ್ಲಿ ಭಾಗವಹಿಸಿ

Bengaluru City

ಪಬ್ಲಿಕ್ ಟಿವಿ ಆಹಾರ ಮೇಳಕ್ಕೆ ಬನ್ನಿ – ಸ್ಪರ್ಧೆಯಲ್ಲಿ ಭಾಗವಹಿಸಿ

Public TV
Last updated: January 23, 2020 12:41 pm
Public TV
Share
2 Min Read
public tv food festival 2020 2 main
SHARE

ಬೆಂಗಳೂರು: ಒಂದನೇ ವರ್ಷದ ಆಹಾರ ಮೇಳ ಯಶಸ್ವಿಯಾದ ಹಿನ್ನೆಲೆಯಲ್ಲಿ ಪಬ್ಲಿಕ್ ಟಿವಿ ಎರಡನೇ ವರ್ಷದ ಆಹಾರ ಮೇಳವನ್ನು ಆಯೋಜಿಸುತ್ತಿದೆ.

ಜನವರಿ 25 ಮತ್ತು 26ರಂದು ಆಹಾರ ಮೇಳವನ್ನು ಆಯೋಜಿಸಲಾಗಿದೆ. ಆಹಾರ ಮೇಳ ಮಲ್ಲೇಶ್ವರಂ ಮೈದಾನದ ಮುಂಭಾಗದಲ್ಲಿರುವ ಸರ್ಕಾರಿ ಪ್ರಾಥಮಿಕ ಶಾಲಾ ಮೈದಾನದಲ್ಲಿ ನಡೆಯಲಿದ್ದು, ಒಂದೇ ಸೂರಿನಡಿಯಲ್ಲಿ 30ಕ್ಕೂ ಹೆಚ್ಚು ಆಹಾರ ಮಳಿಗೆಗೆ ವ್ಯವಸ್ಥೆಯನ್ನು ಮಾಡಲಾಗಿದೆ. ಈ ವಿಶೇಷ ಆಹಾರ ಮೇಳದಲ್ಲಿ ಕರ್ನಾಟಕ ಹಾಗೂ ಭಾರತದ ಇತರೇ ರಾಜ್ಯಗಳ ಪ್ರಸಿದ್ಧ ಖಾದ್ಯಗಳನ್ನು ಪ್ರದರ್ಶಿಸಲಾಗುತ್ತಿದೆ.

public tv food festival 2020 2

ಈ ಮೇಳಕ್ಕೆ ಆಗಮಿಸುವ ಸಾರ್ವಜನಿಕರಿಗೆ ಸ್ಥಳದಲ್ಲಿಯೇ ಇಷ್ಟವಾಗುವ ಆಹಾರಗಳನ್ನು ತಯಾರಿಸಿ ಸರ್ವ್ ಮಾಡಲು ವ್ಯವಸ್ಥೆ ಮಾಡಲಾಗಿದೆ. ಸಸ್ಯಾಹಾರ ಹಾಗೂ ಮಾಂಸಾಹಾರ ಎರಡು ರೀತಿಯ ಅಡುಗೆ ರುಚಿಯನ್ನು ಸ್ಥಳದಲ್ಲಿಯೇ ಸವಿಯಬಹುದು. ಸಾರ್ವಜನಿಕರಿಗೆ ಉಚಿತ ಪ್ರವೇಶವಿದ್ದು, ಬೆಳಗ್ಗೆ 10:30 ರಿಂದ ರಾತ್ರಿ 9 ಗಂಟೆಯವರೆಗೆ ಈ ಆಹಾರ ಮೇಳಕ್ಕೆ ಭೇಟಿ ನೀಡಬಹುದು. ಆಹಾರ ಮೇಳ ಅಂಗವಾಗಿ ಮಹಿಳೆಯರಿಗೆ ರಂಗೋಲಿ ಸ್ಪರ್ಧೆಯನ್ನು ಆಯೋಜಿಸಲಾಗಿದೆ. ಇದರ ಜೊತೆಯಲ್ಲಿ ಜ.25 ರಂದು ಮಹಿಳೆಯರಿಗೆ ಪಾನಿಪುರಿ, ಜ.26 ರಂದು ಪುರುಷರಿಗೆ ಇಡ್ಲಿ ತಿನ್ನುವ ಸ್ಪರ್ಧೆಯನ್ನು ಆಯೋಜಿಸಲಾಗಿದೆ. ಉಚಿತ ಪ್ರವೇಶ ಇರುವ ಈ ಕಾರ್ಯಕ್ರಮದಲ್ಲಿ ಭಾಗವಹಿಸಿ ಬಹುಮಾನ ಮತ್ತು ಗಿಫ್ಟ್ ಹ್ಯಾಂಪರ್ ಗಳನ್ನು ಗೆಲ್ಲಬಹುದಾಗಿದೆ.

ಆಹಾರ ಮೇಳದಲ್ಲಿ ಏನಿರಲಿದೆ?
* 30 ಕ್ಕೂ ಹೆಚ್ಚು ಮಳಿಗೆಗಳಲ್ಲಿ ವಿವಿಧ ಆಹಾರಗಳ ಪ್ರದರ್ಶನ
* ಕರ್ನಾಟಕ ಹಾಗೂ ಭಾರತದ ಇತರೇ ರಾಜ್ಯಗಳ ಪ್ರಸಿದ್ಧ ಖಾದ್ಯಗಳ ಪ್ರದರ್ಶನ
* ಸ್ಥಳದಲ್ಲೇ ಸಸ್ಯಾಹಾರಿ ಮತ್ತು ಮಾಂಸಾಹಾರಿ ಖಾದ್ಯದ ಲೈವ್ ಕೌಂಟರ್
* ಪ್ರತಿ 30 ನಿಮಿಷಕ್ಕೆ ನೋಂದಾಯಿತ ಗ್ರಾಹಕರಿಗೆ ಲಕ್ಕಿ ಡ್ರಾ ಮೂಲಕ ಸಿಗಲಿದೆ ಗಿಫ್ಟ್

public tv food festival 2020 3

ರಂಗೋಲಿ ಸ್ಪರ್ಧೆ:
* ರಂಗೋಲಿ ಸ್ಪರ್ಧೆ ಮಲ್ಲೇಶ್ವರದ 6ನೇ ಕ್ರಾಸ್‍ನಲ್ಲಿ ಜನವರಿ 25 ಶನಿವಾರ ಬೆಳಗ್ಗೆ 8 ಗಂಟೆಗೆ ನಡೆಯಲಿದೆ
* ಸ್ಪರ್ಧೆಯಲ್ಲಿ ಭಾಗವಹಿಸುವವರು 96209 40365 ನಂಬರಿಗೆ ಎಸ್‍ಎಂಎಸ್ ಅಥವಾ ವಾಟ್ಸಪ್ ಮೆಸೇಜ್ ಮಾಡಿ ಹೆಸರು ನೋಂದಾಯಿಸಬೇಕು
* ಮೊದಲು ಹೆಸರು ನೋಂದಾಯಿಸಿದವರಿಗೆ ಮತ್ತು 100 ಮಂದಿಗೆ ಮಾತ್ರ ಸ್ಪರ್ಧಿಸಲು ಅವಕಾಶ
* ವಿಜೇತರಾದವರಿಗೆ ಸಿಗಲಿದೆ ಬಹುಮಾನ

ರಂಗೋಲಿ ಸ್ಪರ್ಧೆಯ ನಿಯಮಗಳು:
* ಮಹಿಳೆಯರಿಗೆ ಮಾತ್ರ ಅವಕಾಶ
* 120 ನಿಮಿಷದಲ್ಲಿ ರಂಗೋಲಿ ಬಿಡಿಸಬೇಕು
* ಸ್ಪರ್ಧೆಗೆ ಹೆಸರು ನೋಂದಾಯಿಸಿದವರು ಬೆಳಗ್ಗೆ 7.30ಕ್ಕೆ ಸ್ಥಳದಲ್ಲಿ ಹಾಜರಿರಬೇಕು
* ನಾವು ರಂಗೋಲಿ ಪುಡಿಯನ್ನು ಮಾತ್ರ ನೀಡುತ್ತೇವೆ
* ಗಣರಾಜ್ಯೋತ್ಸವಕ್ಕೆ ಸಂಬಂಧಿಸಿದ ವಿಷಯವನ್ನು ರಂಗೋಲಿಯಲ್ಲಿ ಬಿಡಿಸಬೇಕು
* ಸ್ಪರ್ಧೆಯಲ್ಲಿ ಭಾಗವಹಿಸುವರು ತಾವೇ ತಮಗೆ ಬೇಕಾದ ವಸ್ತುಗಳನ್ನು ತರಬೇಕು ಮತ್ತು ಒಂದೇ ಮಾದರಿಯನ್ನು ಬಳಸಬೇಕು. ಬಣ್ಣಗಳು/ ಪುಷ್ಪ ದಳಗಳು/ ಪುಡಿ/ ಧಾನ್ಯಗಳು/ ಅಕ್ಕಿ ಇತ್ಯಾದಿಗಳ ಪೈಕಿ ಒಂದು ವಸ್ತುವನ್ನು ಮಾತ್ರ ಬಳಸಿ ರಂಗೋಲಿ ಹಾಕಬೇಕು
* ಸಂಘಟಕರು ನೀಡುವ ಸ್ಥಳದಲ್ಲಿ ಸ್ಪರ್ಧಿಗಳು ರಂಗೋಲಿಯನ್ನು ಸಿದ್ಧ ಪಡಿಸಬೇಕು
* ಕೊರೆಯಚ್ಚನ್ನು ಬಳಸುವಂತಿಲ್ಲ
* ಒಬ್ಬರಿಗೆ ಮಾತ್ರ ಅವಕಾಶ
* ಸ್ಪರ್ಧೆ ಒಂದೇ ಸುತ್ತಿನಲ್ಲಿ ಮುಗಿಯಲಿದೆ
* ಸ್ಪರ್ಧಿಗಳು ರಂಗೋಲಿ ಬಿಡಿಸಲು ಯಾವುದೇ ಮುದ್ರಿತ ವಸ್ತುಗಳನ್ನು ಬಳಸುವಂತಿಲ್ಲ
* ತೀರ್ಪುಗಾರರ ತೀರ್ಮಾನವೇ ಅಂತಿಮವಾಗಿರುತ್ತದೆ
ರಂಗೋಲಿ ಸ್ಪರ್ಧೆಯಲ್ಲಿ ಭಾಗವಹಿಸುವವರು ಎಸ್‍ಎಂಎಸ್ ಅಥವಾ ವಾಟ್ಸಪ್ ಮೂಲಕ 96209 40365 ಮಸೇಜ್ ಕಳುಹಿಸಿ ಹೆಸರು ನೋಂದಾಯಿಸಬೇಕು.

public tv food festival 2020 1

TAGGED:bengaluruFood festivalPublic TVRangoli Competitionಆಹಾರ ಮೇಳಪಬ್ಲಿಕ್ ಟಿವಿಬೆಂಗಳೂರುರಂಗೋಲಿ ಸ್ಪರ್ಧೆ
Share This Article
Facebook Whatsapp Whatsapp Telegram

Cinema news

Sudeep
ರೂಮಿನಲ್ಲಿ ಕೆಟ್ಟ ವಾಸನೆ ಬಂದ್ರೆ ಬಿಟ್ಟಿದ್ದು ಯಾರು ಅನ್ನೋದು ಬಿಟ್ಟವನಿಗೆ ಮಾತ್ರ ಗೊತ್ತಿರುತ್ತೆ: ಸುದೀಪ್‌
Cinema Karnataka Latest Main Post National Sandalwood South cinema
Dhurandhar
600 ಕೋಟಿಯತ್ತ ಧುರಂಧರ್ ಕಲೆಕ್ಷನ್ – FA9LA ಸಾಂಗ್‌ಗೆ ಹೆಜ್ಜೆ ಹಾಕಿದ ಶಿಲ್ಪಾ ಶೆಟ್ಟಿ
Bollywood Cinema Latest Top Stories
Sudeep
`ಯುದ್ಧಕ್ಕೆ ಸಿದ್ಧ.. ನಾವು ನಮ್ಮ ಮಾತಿಗೆ ಬದ್ಧ’ – ಸುದೀಪ್ `ಯುದ್ಧ’ ಸಾರಿದ್ದು ಯಾರ ವಿರುದ್ಧ..?
Bengaluru City Cinema Dharwad Districts Karnataka Latest Main Post Sandalwood
chandrachuda
ಪೈರಸಿ ವಿರುದ್ಧ ಕಿಚ್ಚನ ನಡೆ, ಕುಂಬಳಕಾಯಿ ಕಳ್ಳ ಅಂದ್ರೆ ಹೆಗಲು ಮುಟ್ಟಿಕೊಳ್ಳೋದು ಯಾಕೆ? – ಚಕ್ರವರ್ತಿ ಚಂದ್ರಚೂಡ್
Cinema Latest Sandalwood Top Stories

You Might Also Like

MGNREGA VB G RAM G
Latest

ಮನರೇಗಾ ರದ್ದು ಮೂಲಕ SC/ST, ಹಿಂದುಳಿದ ಭೂಹೀನರ ಅನ್ನ ಕಸಿಯುವ ಕುತಂತ್ರ – ಎಐಸಿಸಿ ಪರಿಶಿಷ್ಟ ಜಾತಿ ಘಟಕ ಆಕ್ರೋಶ

Public TV
By Public TV
4 hours ago
Bengaluru PG fined Rs 50000 for not maintaining cleanliness
Bengaluru City

ಸ್ವಚ್ಛತೆ ಕಾಪಾಡದ್ದಕ್ಕೆ ಬೆಂಗಳೂರು ಪಿಜಿಗೆ ಬಿತ್ತು 50 ಸಾವಿರ ದಂಡ

Public TV
By Public TV
4 hours ago
Pakistan Army Asim Munir
Latest

ಆಪರೇಷನ್‌ ಸಿಂಧೂರ ವೇಳೆ ದೇವರ ದಯೆಯಿಂದ ಬದುಕುಳಿದಿದ್ದೇವೆ: ಮುನೀರ್‌

Public TV
By Public TV
5 hours ago
Mandya Youth Drowned In Cauvery River
Districts

ಕಾವೇರಿ ನದಿಯಲ್ಲಿ ಈಜಲು ಹೋಗಿ ಯುವಕ ಸಾವು

Public TV
By Public TV
5 hours ago
ಡಿಕೆ ಆದಿಕೇಶವುಲು ಪುತ್ರಿ ಕಲ್ಪಜಾ, ಪುತ್ರ ಶ್ರೀನಿವಾಸ್‌
Bengaluru City

ಉದ್ಯಮಿ ರಘುನಾಥ್‌ ಹತ್ಯೆ ಕೇಸ್‌ – ಸಿಬಿಐನಿಂದ ಟಿಟಿಡಿ ಮಾಜಿ ಅಧ್ಯಕ್ಷ ಆದಿಕೇಶವುಲು ಮಕ್ಕಳು ಅರೆಸ್ಟ್‌

Public TV
By Public TV
6 hours ago
DK Shivakumar 9
Bengaluru City

ಗಾಂಧೀಜಿ ಹೆಸರಿಗೆ ಕತ್ತರಿ, ಬಿಜೆಪಿ ಅಂತಿಮ ದಿನಗಳು ಆರಂಭ: ಡಿಕೆಶಿ

Public TV
By Public TV
7 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?