Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಪಬ್ಲಿಕ್ ಟಿವಿ ಇಂಪ್ಯಾಕ್ಟ್: ಪಿಯು ಪರೀಕ್ಷೆಯಲ್ಲಿ ಅಕ್ರಮ ಎಸಗಿದ್ದಕ್ಕೆ ಕಾಲೇಜಿನ ಮಾನ್ಯತೆ ರದ್ದು
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಪಬ್ಲಿಕ್ ಟಿವಿ ಇಂಪ್ಯಾಕ್ಟ್: ಪಿಯು ಪರೀಕ್ಷೆಯಲ್ಲಿ ಅಕ್ರಮ ಎಸಗಿದ್ದಕ್ಕೆ ಕಾಲೇಜಿನ ಮಾನ್ಯತೆ ರದ್ದು

Bengaluru City

ಪಬ್ಲಿಕ್ ಟಿವಿ ಇಂಪ್ಯಾಕ್ಟ್: ಪಿಯು ಪರೀಕ್ಷೆಯಲ್ಲಿ ಅಕ್ರಮ ಎಸಗಿದ್ದಕ್ಕೆ ಕಾಲೇಜಿನ ಮಾನ್ಯತೆ ರದ್ದು

Public TV
Last updated: March 13, 2017 8:40 pm
Public TV
Share
3 Min Read
puc leak rcr
SHARE

ರಾಯಚೂರು/ಬೆಂಗಳೂರು: ಮಾನ್ವಿಯ ಗಾಂಧಿ ಮೆಮೋರಿಯಲ್ ಪಿಯು ಕಾಲೇಜಿನಲ್ಲಿ ಪರೀಕ್ಷೆ ಆರಂಭಗೊಳ್ಳುತ್ತಿದ್ದ ಹಾಗೆ ವಾಣಿಜ್ಯ ವಿಭಾಗದ ಅಕೌಂಟೆನ್ಸಿ ಪತ್ರಿಕೆಯ ಫೋಟೋ ವಾಟ್ಸಪ್‍ನಲ್ಲಿ ಹರಿದಾಡಿದ ಪ್ರಕರಣವನ್ನು ಪೊಲೀಸರು ಬೇಧಿಸಿದ್ದು, ಕಳಿಂಗ ಪಿಯು ಕಾಲೇಜಿನ ಮಾನ್ಯತೆಯನ್ನು ರದ್ದು ಮಾಡಿ ರಾಜ್ಯ ಶಿಕ್ಷಣ ಇಲಾಖೆ ಆದೇಶ ಹೊರಡಿಸಿದೆ.

ಅಕ್ರಮ ಎಸಗಿದ್ದಕ್ಕೆ ಕಲ್ಮಠ ಪಿಯು ಕಾಲೇಜಿನ ಸಂಖ್ಯಾಶಾಸ್ತ್ರ ಉಪನ್ಯಾಸಕ ಸಿದ್ಧನಗೌಡ, ಕಳಿಂಗ ಪಿಯು ಕಾಲೇಜಿನ ಪ್ರಾಂಶುಪಾಲ ಮಹೇಶ್ ಮತ್ತು ಅದೇ ಕಾಲೇಜಿನ ಸಿಬ್ಬಂದಿ ಶರಣಬಸವ ವಿರುದ್ಧ ಎಫ್‍ಐಆರ್ ದಾಖಲಾಗಿದ್ದು, ಪೊಲೀಸರು ಮೂವರನ್ನೂ ವಶಕ್ಕೆ ಪಡೆದಿದ್ದಾರೆ. ಪರೀಕ್ಷಾ ಕೇಂದ್ರದಲ್ಲಿ ಕಾರ್ಯನಿರ್ವಹಿಸಿದ ಎಲ್ಲ ಸಿಬ್ಬಂದಿಯನ್ನು ಜಿಲ್ಲಾಧಿಕಾರಿ ಬಗಾದಿ ಗೌತಮ್, ಎಸ್‍ಪಿ ಚೇತನ್ ಸಿಂಗ್ ರಾಥೋರ್ ವಿಚಾರಣೆಗೆ ಒಳಪಡಿಸಿದ ವೇಳೆ ಈ ಆರೋಪಿಗಳ ಸುಳಿವು ಸಿಕ್ಕಿದ್ದು, ಆರೋಪಿಗಳು ತಮ್ಮ ತಪ್ಪನ್ನು ಒಪ್ಪಿಕೊಂಡಿದ್ದಾರೆ.

Public Tv IMPACT copy 1

ಅಕ್ರಮ ಎಸಗಿದ್ದು ಯಾಕೆ? ಹೇಗೆ?
ಗಾಂಧಿ ಮೆಮೊರಿಯಲ್ ಕಾಲೇಜು ಮತ್ತು ಕಲ್ಮಠ, ಕಳಿಂಗ ಕಾಲೇಜಿನ ಮಧ್ಯೆ ವೈಷಮ್ಯವಿದ್ದು, ಗಾಂಧಿ ಕಾಲೇಜಿನ ಹೆಸರನ್ನು ಕೆಡಿಸಲು ಒಂದನೇ ಆರೋಪಿಯಾಗಿರುವ ಸಿದ್ಧನಗೌಡ, ಎರಡನೇ ಆರೋಪಿ ಮಹೇಶ್‍ಗೆ ವಾಟ್ಸಪ್‍ನಲ್ಲಿ ಪ್ರಶ್ನೆ ಪತ್ರಿಕೆಯನ್ನು ಕಳುಹಿಸಿದ್ದಾನೆ. ಮಹೇಶ್ ಈ ಫೋಟೋ ವನ್ನು ಶರಣಬಸವನಿಗೆ ಕಳುಹಿಸಿದ್ದಾನೆ. ಶರಣಬಸವ ಗಾಂಧಿ ಕಾಲೇಜಿನಲ್ಲಿ ಅಕ್ರಮ ನಡೆದಿದ್ದು ಪ್ರಶ್ನೆ ಪತ್ರಿಕೆ ಸೋರಿಕೆಯಾಗಿದೆ ಎಂದು ಟೈಪಿಸಿ ವಾಟ್ಸಪ್‍ನಲ್ಲಿ ಎಲ್ಲರಿಗೂ ಪರೀಕ್ಷೆ ಮುಗಿಯುವ ಮೊದಲೇ ಮೆಸೇಜ್ ಮಾಡಿದ್ದ.

ಮೊಬೈಲ್ ಬ್ಯಾನ್: ಈ ಪ್ರಕರಣದ ಬಗ್ಗೆ ಬೆಂಗಳೂರಿನಲ್ಲಿ ಮಾಧ್ಯಮಗಳ ಜೊತೆ ಮಾತನಾಡಿದ ಶಿಕ್ಷಣ ಸಚಿವ ತನ್ವೀರ್ ಸೇಠ್, ಪ್ರಶ್ನೆ ಪತ್ರಿಕೆ ಸೋರಿಕೆಯಾಗಿಲ್ಲ. ಈಗಾಗಲೇ ಸಿದ್ದನಗೌಡ ಎಂಬ ಉಪನ್ಯಾಸಕ ಒಬ್ಬನನ್ನು ಬಂಧಿಸಿಲಾಗಿದೆ. ಈತ ಸರ್ಕಾರಿ ಅಧಿಕಾರಿ ಎಂದು ಹೇಳಿಕೊಂಡು ಕಾಲೇಜಿಗೆ ಬಂದಿದ್ದಾನೆ. ನಂತರ ಆತ ಪ್ರಶ್ನೆ ಪತ್ರಿಕೆ ಫೋಟೋ ತೆಗೆದುಕೊಂಡಿದ್ದಾನೆ. ಪರೀಕ್ಷಾ ಕೇಂದ್ರದ ಮೇಲ್ವಿಚಾರಕರನ್ನು ವಜಾಗೊಳಿಸಲಾಗಿದೆ. ಇನ್ನು ಮುಂದೆ ಯಾವ ಉಪನ್ಯಾಸಕರು ಸಹ ಮೊಬೈಲ್‍ಗಳನ್ನು ಪರೀಕ್ಷಾ ಕೇಂದ್ರಕ್ಕೆ ತೆಗೆದುಕೊಂಡು ಹೋಗುವಂತಿಲ್ಲ. ಅಕ್ರಮ ನಡೆಸಿದ್ದಕ್ಕೆ ಕಳಿಂಗ ಕಾಲೇಜಿನ ಮಾನ್ಯತೆಯನ್ನು ರದ್ದುಗೊಳಿಸಲಾಗಿದೆ. ಪಿಯು ವಿದ್ಯಾರ್ಥಿಗಳು ಆಂತಕವಿಲ್ಲದೇ ಪರೀಕ್ಷೆಯನ್ನು ಬರೆಯಬಹುದು ಎಂದು ತಿಳಿಸಿದರು.

ಈ ಸುದ್ದಿಯನ್ನು ಮಧ್ಯಾಹ್ನ ಬ್ರೇಕ್ ಮಾಡಿದ ಬಳಿಕ ಪದವಿ ಪೂರ್ವ ಶಿಕ್ಷಣಾ ಇಲಾಖೆಯ ನಿರ್ದೇಶಕಿ ಶಿಖಾ ಪಬ್ಲಿಕ್ ಟಿವಿಗೆ ಪ್ರತಿಕ್ರಿಯಿಸಿ, ಸಿಬ್ಬಂದಿಯ ಅಕ್ರಮದಿಂದ ಪ್ರಶ್ನೆ ಪತ್ರಿಕೆ ವಾಟ್ಸಪ್‍ನಲ್ಲಿ ಹರಿದಾಡಿರಬಹುದು. ಜಿಲ್ಲಾಧಿಕಾರಿಯವರು ತನಿಖೆ ನಡೆಸಲಿದ್ದಾರೆ ಎಂದು ತಿಳಿಸಿದ್ದರು. ಶಿಕ್ಷಣ ಸಚಿವ ತನ್ವೀರ್ ಸೇಠ್ ಪಬ್ಲಿಕ್ ಟಿವಿಗೆ ಸರಣಿ ಟ್ವೀಟ್ ಮಾಡಿ ಪ್ರಶ್ನೆ ಪತ್ರಿಕೆ ಸೋರಿಕೆಯಾಗಿಲ್ಲ. ಅಕ್ರಮ ಎಸಗಿದವರನ್ನು ಕೂಡಲೇ ಪತ್ತೆ ಮಾಡುತ್ತೇವೆ ಎಂದು ತಿಳಿಸಿದ್ದರು. ಈಗ ಇವರಿಬ್ಬರು ನುಡಿದಂತೆ ನಡೆದಿದ್ದು, ಅಕ್ರಮ ಎಸಗಿದವರನ್ನು ಬಂಧಿಸಿ, ಕಾಲೇಜಿನ ಮಾನ್ಯತೆಯನ್ನು ರದ್ದು ಮಾಡಿದ್ದಾರೆ.

ವಿದ್ಯಾರ್ಥಿಗಳಿಂದ ಪ್ರತಿಭಟನೆ: ವಾಟ್ಸಪ್‍ನಲ್ಲಿ ಪ್ರಶ್ನೆ ಪತ್ರಿಕೆ ಸೋರಿಕೆಯಾಗಿರುವುದನ್ನು ಖಂಡಿಸಿ ಎಸ್‍ಎಫ್‍ಐ ಸಂಘಟನೆ ನೇತೃತ್ವದಲ್ಲಿ ವಿದ್ಯಾರ್ಥಿಗಳು ಪ್ರತಿಭಟನೆ ನಡೆಸಿ ಶಿಕ್ಷಣೆ ಇಲಾಖೆ ಕೂಡಲೇ ತಪ್ಪಿತ್ತಸ್ಥರನ್ನು ಬಂಧಿಸಿ ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸಿದರು.

ಇದನ್ನೂ ಓದಿ: ಮತ್ತೆ ಪಿಯುಸಿ ಪ್ರಶ್ನೆ ಪತ್ರಿಕೆ ಸೋರಿಕೆ? 

ಅಕ್ರಮ ನಡೆಯುತ್ತಾ?
ಒಂದು ವೇಳೆ ಪ್ರಶ್ನೆ ಪತ್ರಿಕೆ ವಾಟ್ಸಪ್‍ನಲ್ಲಿ ಸಿಕ್ಕಿದರೆ ಉತ್ತರವನ್ನು ತಯಾರು ಮಾಡಿ ಚೀಟಿ ಮೂಲಕ ವಿದ್ಯಾರ್ಥಿಗಳಿಗೆ ನೀಡುವ ಸಾಧ್ಯತೆಯನ್ನು ನಾವು ತಳ್ಳಿ ಹಾಕುವಂತಿಲ್ಲ. ವಿದ್ಯಾರ್ಥಿಗಳ ಪೋಷಕರ ಜೊತೆ ಸೇರಿ ಶಿಕ್ಷಕರೇ ಕಾಪಿಗೆ ಸಹಕಾರ ನೀಡುತ್ತಿರುವ ಸಿಸಿಟಿವಿಯಲ್ಲಿ ಸೆರೆಯಾಗಿರುವ ಸುದ್ದಿಯನ್ನು ಪಬ್ಲಿಕ್ ಟಿವಿ ಭಾನುವಾರ ಪ್ರಸಾರ ಮಾಡಿತ್ತು. ಇದರಲ್ಲಿ ವಾಟರ್ ಬಾಯಿ ವಿದ್ಯಾರ್ಥಿಗಳಿಗೆ ಚೀಟಿ ನೀಡಿ ಹೋಗುತ್ತಿರುವುದು ಸೆರೆಯಾಗಿತ್ತು. ಹೀಗಾಗಿ ಈ ಒಂದು ಪ್ರಶ್ನೆ ಪತ್ರಿಕೆಯ ಫೋಟೋ ರಾಜ್ಯದ ಹಲವು ಭಾಗಗಳಿಗೆ ತಲುಪಿರುವ ಸಾಧ್ಯತೆಯು ಇದೆ. ಈ ಒಂದು ಪ್ರಶ್ನೆ ಪತ್ರಿಕೆ ಈಗ ಪಬ್ಲಿಕ್ ಟಿವಿಗೆ ಲಭ್ಯವಾಗಿದೆ. ಈ ಹಿಂದಿನ ಪರೀಕ್ಷೆಯ ವೇಳೆಯೂ ಈ ರೀತಿ ನಡೆದಿತ್ತಾ ಎನ್ನುವುದು ತಿಳಿದು ಬಂದಿಲ್ಲ.

ಬೀದರ್ ಕಾಲೇಜಿನಲ್ಲಿ ಶಿಕ್ಷಕರಿಂದಲೇ ನಕಲಿಗೆ ಸಹಕಾರ:
ಮಾರ್ಚ್ 9ರಂದು ನಡೆದ ಜೀವಶಾಸ್ತ್ರ ಪರೀಕ್ಷೆಯಲ್ಲಿ ಬೀದರ್‍ನ ನೂರ ಕಾಲೇಜಿನಲ್ಲಿ ಪ್ರಾಂಶುಪಾಲರು, ಪರೀಕ್ಷೆ ನಿರ್ವಹಿಸುವ ಅಧಿಕಾರಿಗಳು, ಕಾಲೇಜಿನ ಸಿಬ್ಬಂದಿಗಳು ಪರೀಕ್ಷೆಯಲ್ಲಿ ನಕಲು ಮಾಡಲು ವಿದ್ಯಾರ್ಥಿಗಳಿಗೆ ಪ್ರೋತ್ಸಾಹ ಮಾಡಿರುವ ದೃಶ್ಯ ಸಿಸಿ ಕ್ಯಾಮೆರಾದಲ್ಲಿ ಸೆರೆಯಾಗಿತ್ತು. ಕೋಣೆ ನಂಬರ್ 1, ಸಿಸಿ ಕ್ಯಾಮರಾ 10 ರಲ್ಲಿ ನಕಲಿಗೆ ಸಿಬ್ಬಂದಿಗಳು ಪ್ರೋತ್ಸಾಹ ಮಾಡುತ್ತಿರುವ ದೃಶ್ಯಗಳು ಸೆರೆಯಾಗಿವೆ. ವ್ಯಕ್ತಿಯೊಬ್ಬ ರಾಜಾರೋಷವಾಗಿ ವಿದ್ಯಾರ್ಥಿನಿಗೆ ಮೊಬೈಲ್ ನೀಡಿ ನಕಲು ಮಾಡಲು ಸಹಕಾರ ಮಾಡುತ್ತಿದ್ದು ಜೊತೆಗೆ ವಾಟರ್‍ಬಾಯಿ ಕೂಡ ವಿದ್ಯಾರ್ಥಿಗಳಿಗೆ ಚೀಟಿಗಳನ್ನು ನೀಡಿ ಹೋಗುತ್ತಿರುವ ದೃಶ್ಶ ಸಿಸಿ ಕ್ಯಾಮೆರಾದಲ್ಲಿ ಸೆರೆಯಾಗಿತ್ತು. ಭಾನುವಾರ ಪಬ್ಲಿಕ್ ಟಿವಿ ಈ ಸುದ್ದಿಯನ್ನು ಪ್ರಸಾರ ಮಾಡಿತ್ತು.

rcr puc leak
ಅಕ್ರಮ ಎಸಗಿದ ಆರೋಪಿಗಳು ಪ್ರಾಂಶುಪಾಲ ಮಹೇಶ್, ಸಿಬ್ಬಂದಿ ಶರಣವಬಸವ, ಉಪನ್ಯಾಸಕ ಸಿದ್ದನಗೌಡ

First information received by dc Raichur at 12.30 2 hours after exam started. It's not a leak all students enter hall by 10.15

— Tanveer Sait INC (@TanveerSaitINC) March 13, 2017

1 page on watsapp. SP Raichur is investigating into the matter. It's a mischief by some miscreants we will find the culprit.

— Tanveer Sait INC (@TanveerSaitINC) March 13, 2017

ಪಬ್ಲಿಕ್ ಟಿವಿ ಜೊತೆ ಪದವಿ ಪೂರ್ವ ಶಿಕ್ಷಣಾ ಇಲಾಖೆಯ ನಿರ್ದೇಶಕಿ ಶಿಖಾ ಮಾತನಾಡಿದ್ದು, ಅವರ ಹೇಳಿಕೆಯ ವಿಡಿಯೋ ಇಲ್ಲಿ ನೀಡಲಾಗಿದೆ.

https://www.youtube.com/watch?v=uLxQjBR3pXw

 

pu notice

PU PROTEST 1

PU PROTEST 2

TAGGED:karnatakapucquestion paperraichuruತನ್ವೀರ್ ಸೇಠ್ಪಿಯು ಲೀಕ್ಪಿಯುಸಿ ಪ್ರಶ್ನೆಪತ್ರಿಕೆಪೊಲೀಸ್ಮೊಬೈಲ್ರಾಯಚೂರು
Share This Article
Facebook Whatsapp Whatsapp Telegram

Cinema news

Ranbir Kapoor Yash Sai Pallavi
ಟೀಸರ್‌ ರಿಲೀಸ್‌ ಬೆನ್ನಲ್ಲೇ ‘ರಾಮಾಯಣ’ ನಟರ ಸಂಭಾವನೆ ಬಹಿರಂಗ – ರಣಬೀರ್‌ಗೆ 150 ಕೋಟಿ, ಯಶ್‌ಗೆ ಎಷ್ಟು?
Bollywood Cinema Latest Top Stories
Parliament House witnessed Azad Bharat screening in honor of Netaji Subhas Chandra Bose 1
ನೇತಾಜಿ ಗೌರವಾರ್ಥ ಆಜಾದ್ ಭಾರತ್ ಚಿತ್ರ ಪ್ರದರ್ಶನಕ್ಕೆ ಸಂಸತ್ ಭವನ ಸಾಕ್ಷಿ
Cinema Latest National Top Stories
Ramayana
`ರಾಮಾಯಣ’ ಟೀಸರ್ ರಿಲೀಸ್ – ಮರ್ಯಾದಾ ಪುರುಷೋತ್ತಮನ ಗೆಟಪ್‌ನಲ್ಲಿ ಕಂಗೊಳಿಸಿದ ರಣಬೀರ್
Bollywood Cinema Latest Top Stories
Malayalam director Ranjith
ನಟಿ ಮೇಲೆ ಲೈಂಗಿಕ ದೌರ್ಜನ್ಯ ಆರೋಪ – ಮಲಯಾಳಂ ನಿರ್ದೇಶಕ ರಂಜಿತ್ ಅರೆಸ್ಟ್
Cinema Latest Main Post National South cinema

You Might Also Like

Earthquake
Latest

ಅಫ್ಘಾನಿಸ್ತಾನದಲ್ಲಿ 5.9 ತೀವ್ರತೆಯ ಭೂಕಂಪ; ದೆಹಲಿ-ಎನ್‌ಸಿಆರ್‌ನಲ್ಲೂ ಕಂಪನದ ಅನುಭವ

Public TV
By Public TV
15 minutes ago
AI Image
Latest

ಅಮೆರಿಕದ ಎಫ್-35 ಸೇರಿ ಜೆಟ್, ಕಾಪ್ಟರ್ ಉಡೀಸ್ – ಓರ್ವ ಪೈಲಟ್ ಸೆರೆ ಅಂತಿದೆ ಇರಾನ್

Public TV
By Public TV
32 minutes ago
Shwetha
Crime

ಅತ್ತೆ, ಮಾವನ ಕಿರುಕುಳಕ್ಕೆ ಬೇಸತ್ತು ಗರ್ಭಿಣಿ ನರ್ಸ್‌ ಆತ್ಮಹತ್ಯೆ – ನಾಲ್ವರು ಅರೆಸ್ಟ್‌

Public TV
By Public TV
1 hour ago
CRIME
Crime

ನೀರು ಕೇಳುವ ನೆಪದಲ್ಲಿ ಮನೆಗೆ ನುಗ್ಗಿ ಚಾಕು ತೋರಿಸಿ ಮಹಿಳೆಯ ಅತ್ಯಾಚಾರ

Public TV
By Public TV
2 hours ago
Siddaramaiah R Ashok
Bengaluru City

ಅನ್ನರಾಮಯ್ಯ ಅಲ್ಲ ಕನ್ನರಾಮಯ್ಯ, ಕೇಂದ್ರ ಸರ್ಕಾರ ನೀಡುವ ಅಕ್ಕಿಗೆ ಕನ್ನ: ಆರ್.ಅಶೋಕ್‌ ಟೀಕೆ

Public TV
By Public TV
2 hours ago
Ayush Mhatre Rohit Sharma
Cricket

ರೋಹಿತ್ ಭಾಯ್‌ ಟಿಪ್ಸ್‌ನಿಂದ U19 ವಿಶ್ವಕಪ್‌ ಗೆಲ್ಲಲು ಸಾಧ್ಯವಾಯ್ತು – ಆಯುಷ್ ಮ್ಹಾತ್ರೆ

Public TV
By Public TV
3 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?