Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಪಬ್ಲಿಕ್‌ ಟಿವಿಯ ಬದ್ರುದ್ದೀನ್‌ಗೆ ಕಾಸರಗೋಡು ಪತ್ರಕರ್ತರ ಸಂಘದ ದತ್ತಿ ಪ್ರಶಸ್ತಿ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಪಬ್ಲಿಕ್‌ ಟಿವಿಯ ಬದ್ರುದ್ದೀನ್‌ಗೆ ಕಾಸರಗೋಡು ಪತ್ರಕರ್ತರ ಸಂಘದ ದತ್ತಿ ಪ್ರಶಸ್ತಿ

Bengaluru City

ಪಬ್ಲಿಕ್‌ ಟಿವಿಯ ಬದ್ರುದ್ದೀನ್‌ಗೆ ಕಾಸರಗೋಡು ಪತ್ರಕರ್ತರ ಸಂಘದ ದತ್ತಿ ಪ್ರಶಸ್ತಿ

Public TV
Last updated: March 21, 2023 7:14 pm
Public TV
Share
2 Min Read
Public TV journalist Badruddin Mani
SHARE

ಬೆಂಗಳೂರು: ಕಾಸರಗೋಡು ಜಿಲ್ಲಾ ಕನ್ನಡ ಪತ್ರಕರ್ತರ ಕ್ಷೇಮಾಭಿವೃದ್ಧಿ ಸಂಘದ ದತ್ತಿನಿಧಿ ಪ್ರಶಸ್ತಿ ಘೋಷಣೆಯಾಗಿದ್ದು, ಪಬ್ಲಿಕ್‌ ಟಿವಿಯ (PUBLiC TV) ಹಿರಿಯ ಪತ್ರಕರ್ತ ಬದ್ರುದ್ದೀನ್‌ ಮಾಣಿ (Badruddin Mani) ಸೇರಿದಂತೆ 12 ಮಂದಿ ಪತ್ರಕರ್ತರು ಪ್ರಶಸ್ತಿಗೆ ಭಾಜನರಾಗಿದ್ದಾರೆ.

ಕೆ.ವಿ. ಆರ್. ಠ್ಯಾಗೋರ್ ಸ್ಮರಣಾರ್ಥ ನಿವೃತ್ತ ಹಿರಿಯ ಐಎಎಸ್ ಅಧಿಕಾರಿ ಟಿ. ತಿಮ್ಮೇಗೌಡ ಹಾಗೂ ಡಾ. ವೆಂಕಟೇಶ್ ತುಪ್ಪಿಲ್ ಸ್ಥಾಪಿಸಿರುವ ದತ್ತಿನಿಧಿ ಪ್ರಶಸ್ತಿಗೆ ಬದ್ರುದ್ದೀನ್ ಕೆ. ಮಾಣಿ ಆಯ್ಕೆ ಆಗಿದ್ದಾರೆ. 2014ರಿಂದ ಪಬ್ಲಿಕ್‌ ಟಿವಿಯ ಹಿರಿಯ ರಾಜಕೀಯ ವರದಿಗಾರ ಬದ್ರುದ್ದೀನ್‌ ಮಾಣಿ ಅವರು ಕಾರ್ಯ ನಿರ್ವಹಿಸುತ್ತಿದ್ದು ಮಾಧ್ಯಮದಲ್ಲಿ ಸರಿ ಸುಮಾರು 3 ದಶಕಗಳ ಕಾಲ ಕೆಲಸ ಮಾಡಿದ ಅನುಭವ ಹೊಂದಿದ್ದಾರೆ.

ಬೆಂಗಳೂರಿನಲ್ಲಿ ನಡೆದ ಜಂಟಿ ಸುದ್ದಿಗೋಷ್ಠಿಯಲ್ಲಿ ಕರ್ನಾಟಕ ಕಾರ್ಯ ನಿರತ ಪತ್ರಕರ್ತರ ಸಂಘದ (KUWJ) ರಾಜ್ಯಾಧ್ಯಕ್ಷ ಶಿವಾನಂದ ತಗಡೂರು ಮತ್ತು ಕಾಸರಗೋಡು ಜಿಲ್ಲಾ ಘಟಕದ ಅಧ್ಯಕ್ಷ ಎ.ಆರ್.ಸುಬ್ಬಯ್ಯಕಟ್ಟೆ ಅವರು ಪ್ರಶಸ್ತಿಗಳನ್ನು ಪ್ರಕಟಿಸಿದರು. ಪ್ರಶಸ್ತಿಯು ತಲಾ 10 ಸಾವಿರ ನಗದು, ಪ್ರಶಸ್ತಿ ಫಲಕ ಮತ್ತು ಸನ್ಮಾನ ಗೌರವಾಧಾರಗಳನ್ನು ಒಳಗೊಂಡಿರುತ್ತದೆ ಎಂದು ಅವರು ಹೇಳಿದರು. ಕೇರಳದ  ಏರ್ನಾಕುಲಂನಲ್ಲಿ ಏಪ್ರಿಲ್ 30ಕ್ಕೆ ಕಾರ್ಯಕ್ರಮ ನಡೆಯಲಿದೆ.

Kasaragod Journalists Association

ಪ್ರಶಸ್ತಿಗಳ ವಿವರ:
ಮಂಗಳೂರಿನ ಹಿರಿಯ ಪತ್ರಕರ್ತರಾದ ಮನೋಹರ್ ಪ್ರಸಾದ್ (ಎಡನೀರು ಕೇಶವಾನಂದ ಭಾರತಿ ಸ್ವಾಮೀಜಿಯವರ ನೆನಪಿಗಾಗಿ ಶ್ರೀ ಮಠವು ಸ್ಥಾಪಿಸಿರುವ ದತ್ತಿನಿಧಿ ಪ್ರಶಸ್ತಿ), ಮಂಗಳೂರಿನ ಯು.ಕೆ. ಕುಮಾರನಾಥ್ (ಅವ್ವ ಸೇವಾ ಟ್ರಸ್ಟ್ ಹುಬ್ಬಳ್ಳಿ ಇದರ ಸಂಸ್ಥಾಪಕರ ಹಾಗೂ ರಾಜ್ಯ ವಿಧಾನ ಪರಿಷತ್ತು ಸಭಾಪತಿ ಬಸವರಾಜ ಹೊರಟ್ಟಿ ಸ್ಥಾಪಿಸಿರುವ ದತ್ತಿನಿಧಿ ಪ್ರಶಸ್ತಿ), ಬೆಳಗಾವಿ ಜಿಲ್ಲೆ ಸಂಯುಕ್ತ ಕರ್ನಾಟಕ ಪತ್ರಿಕೆಯ ಕೀರ್ತಿಶೇಖರ್ ಕಾಸರಗೋಡು (ಹವ್ವಾ ಹಸನ್ ಫೌಂಡೇಶನ್ ಕುದ್ಕೋಳಿ ಸಂಸ್ಥಾಪಕ ಹಾಗೂ ಹಿರಿಯ ಆರ್ಥಿಕ ತಜ್ಞ ಅಬ್ದುಲ್ಲ ಮಾದುಮೂಲೆ ಸ್ಥಾಪಿಸಿರುವ ದತ್ತಿನಿಧಿ ಪ್ರಶಸ್ತಿ), ಪ್ರಜಾವಾಣಿ ವರದಿಗಾರ ರಾಜೇಶ್ ರೈ ಚಟ್ಲ (ನಿವೃತ್ತ ಐಎಎಸ್ ಅಧಿಕಾರಿ ಹಾಗೂ ಕರ್ನಾಟಕ ಗಡಿಪ್ರದೇಶ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಡಾ. ಸಿ. ಸೋಮಶೇಖರ್ ಸ್ಥಾಪಿಸಿರುವ ದತ್ತಿ ಪ್ರಶಸ್ತಿ), ವಿಕ್ರಂ ಕಾಂತಿಕೆರೆ (ಹೇರಂಭ ಇಂಡಸ್ಟ್ರೀಸ್ ಆಡಳಿತ ನಿರ್ದೇಶಕ ಕುಳೂರು ಕನ್ಯಾನ ಸದಾಶಿವ ಶೆಟ್ಟಿ ಸ್ಥಾಪಿಸಿರುವ ದತ್ತಿನಿಧಿ ಪ್ರಶಸ್ತಿ), ಹಂಝ ಮಲಾರ್ (ಪತ್ರಕರ್ತ ಜೆ.ಆರ್. ಕೆಂಚೇಗೌಡ ಹಾಸನ ಸ್ಥಾಪಿಸಿರುವ ದತ್ತಿನಿಧಿ ಪ್ರಶಸ್ತಿ), ಮುಂಬಯಿ ರೋನ್ಸ್ ಬಂಟ್ವಾಳ್ (ನ್ಯಾಯವಾದಿ ಮೊಹಮ್ಮದ್ ಇಬ್ರಾಹಿಂ ಪಾರ ಸ್ಮರರ್ಣಾಥ ನ್ಯಾಯವಾದಿ ಇಬ್ರಾಹಿಂ ಖಲೀಲ್ ಅರಿಮಲ ದುಬೈ ಸ್ಥಾಪಿಸಿರುವ ದತ್ತಿನಿಧಿ ಪ್ರಶಸ್ತಿ), ಕೊಡಗು ಜಿಲ್ಲೆಯ ಅಜ್ಜಮಾಡ ರಮೇಶ್ ಕುಟ್ಟಪ್ಪ (ಸಾಹಿತಿ ಸಂಘಟಕ ಪ್ರಭಾಕರ ಕಲ್ಲೂರಾಯ ಬನದಗದ್ದೆ ಸ್ಥಾಪಿಸಿರುವ ದತ್ತಿನಿಧಿ ಪ್ರಶಸ್ತಿ), ದಯಾಸಾಗರ್ ಚೌಟ (ಮೊಗರೋಡಿ ಗೋಪಾಲಕೃಷ್ಣ ಮೇಲಾಂಟ ಸ್ಮರಣಾರ್ಥ ಹರ್ಷ ಮೇಲಾಂಟ ಹಾಗೂ ಕುಟುಂಬ ಸ್ಥಾಪಿಸಿರುವ ದತ್ತಿನಿಧಿ ಪ್ರಶಸ್ತಿ) ಭಾಜನರಾಗಿದ್ದಾರೆ.  ಇದನ್ನೂ ಓದಿ: ‘ನಾಟು ನಾಟು’ ಹಾಡಿಗೆ ಸಾವಿರಾರು ಟೆಸ್ಲಾ ಕಾರು ಡಾನ್ಸ್

ಇದೇ ವೇಳೆ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಸಹಯೋಗದಲ್ಲಿ ಸ್ಥಾಪಿಸಿರುವ ದತ್ತಿನಿಧಿ ಪ್ರಶಸ್ತಿಗೆ ಹಿರಿಯ ಪತ್ರಕರ್ತರಾದ ಕಾಸರಗೋಡಿನ ಪ್ರದೀಪ್ ಕುಮಾರ್ ಬೇಕಲ್ ಮತ್ತು ದೇವದಾಸ ಪಾರೆಕಟ್ಟೆ ಆಯ್ಕೆಯಾಗಿದ್ದಾರೆ.

ಮೀನುಗಾರಿಕಾ ದತ್ತಿ ಪ್ರಶಸ್ತಿ:
ದೈವ ನರ್ತಕ ಕೀರ್ತಿಶೇಷ ಶ್ರೀ ದೇವಯ್ಯ ಖಾರ್ವಿ ಗಂಗೊಳ್ಳಿ ಅವರ ಹೆಸರಿನಲ್ಲಿ ಹಿರಿಯ ಪತ್ರಕರ್ತ ವಿನಾಯಕ ಗಂಗೊಳ್ಳಿ ಅವರು ಸ್ಥಾಪಿಸಲು ಉದ್ದೇಶಿಸಿರುವ ಮೀನುಗಾರಿಕಾ ದತ್ತಿ ಪ್ರಶಸ್ತಿಗೂ ಚಾಲನೆ ನೀಡಲಾಗುವುದು ಎಂದು ಕೆಯುಡಬ್ಲೂೃಜೆ ರಾಜ್ಯಾಧ್ಯಕ್ಷ ಶಿವಾನಂದ ತಗಡೂರು ತಿಳಿಸಿದರು.

ಸುದ್ದಿಗೋಷ್ಠಿಯಲ್ಲಿ ಕಾಸರಗೋಡು ಜಿಲ್ಲಾ ಕಾರ್ಯ ನಿರತ ಪತ್ರಕರ್ತರ ಸಂಘದ ಪ್ರಧಾನ ಕಾರ್ಯದರ್ಶಿ ಗಂಗಾಧರ್, ಕೋಶಾಧಿಕಾರಿ ಪುರುಷೋತ್ತಮ ಪೆರ್ಲ ಅವರು ಹಾಜರಿದ್ದರು.

TAGGED:awardBadruddin Manikasaragodmediaಕಾಸರಗೋಡುಪಬ್ಲಿಕ್ ಟಿವಿಪ್ರಶಸ್ತಿಬದ್ರುದ್ದೀನ್ ಮಾಣಿಮಾಧ್ಯಮ
Share This Article
Facebook Whatsapp Whatsapp Telegram

Cinema news

Rashmika Mandanna Vijay Devarakonda 1
ವಿರೋಶ್‌ ಕಲ್ಯಾಣಕ್ಕೆ ಸ್ಯಾಂಡಲ್‌ವುಡ್‌ನ 11 ಮಂದಿಗೆ ಆಹ್ವಾನ
Cinema Latest Sandalwood Top Stories
Vijay Deverakonda
Rashmika-Vijay | ʻವಿರೋಶ್ʼ ಕಲ್ಯಾಣ – ಸತಿಪತಿಯಾದ ವಿಜಯ್, ರಶ್ಮಿಕಾ!
Cinema Latest Main Post Sandalwood
Rashmika Mandanna Vijay Devarakonda Wedding Decorated Kodagu Virajpet House
ರಶ್ಮಿಕಾ ಮಂದಣ್ಣ ಮದುವೆ – ಸಿಂಗಾರಗೊಂಡ ಕೊಡಗಿನ ಮನೆ
Cinema Districts Karnataka Kodagu Latest Sandalwood Top Stories
Ranveer Singh Rishab Shetty Kantara
ಸೂಪರ್ ಸ್ಟಾರ್ ಆದ ಮಾತ್ರಕ್ಕೆ ಹೇಗೆ ಬೇಕಾದ್ರೂ ವರ್ತಿಸಬಹುದಾ? – ರಣವೀರ್ ಸಿಂಗ್‌ಗೆ ಹೈಕೋರ್ಟ್ ಚಾಟಿ
Bengaluru City Cinema Court Karnataka Latest Top Stories

You Might Also Like

B K Hariprasad
Latest

ನಿರುದ್ಯೋಗ ಸಮಸ್ಯೆ ಬಗ್ಗೆ ಬಿಜೆಪಿ ನಾಯಕರು ಮಾತನಾಡುವುದು ಹಾಸ್ಯಾಸ್ಪದ: ಬಿ.ಕೆ.ಹರಿಪ್ರಸಾದ್‌

Public TV
By Public TV
13 minutes ago
PETROL 1
Automobile

ಏ.1 ರಿಂದ ಇ20 ಮಿಶ್ರಿತ RON 95 ಇರೋ ಪೆಟ್ರೋಲ್‌ ಮಾರಾಟ ಕಡ್ಡಾಯ

Public TV
By Public TV
14 minutes ago
BV Srinivas
Latest

ಪ್ರಜಾಪ್ರಭುತ್ವದಲ್ಲಿ ಪ್ರತಿಭಟನೆಗೆ ಹಕ್ಕಿದೆ – ಯೂಥ್ ಕಾಂಗ್ರೆಸ್ ನಾಯಕರ ಬಂಧನಕ್ಕೆ ಬಿ.ವಿ ಶ್ರೀನಿವಾಸ್ ಕಿಡಿ

Public TV
By Public TV
24 minutes ago
Bonu Komali
Latest

I love You So Much – ಅಮ್ಮನಿಗೆ ಸಂದೇಶ ಕಳುಹಿಸಿ ನೇಣಿಗೆ ಕೊರಳೊಡ್ಡಿದ ಯೂಟ್ಯೂಬರ್

Public TV
By Public TV
44 minutes ago
Ballary Bird
Bellary

ಮಾಲವಿ ಜಲಾಶಯದಲ್ಲಿ ಕ್ರೌಂಚ ಪಕ್ಷಿಗಳ ಕಲರವ

Public TV
By Public TV
1 hour ago
NCERT Supreme Court
Court

ನಿಮ್ಮ ಕ್ಷಮೆಯನ್ನು ಒಪ್ಪಲ್ಲ – NCERT ಪಠ್ಯ ಪುಸ್ತಕಕ್ಕೆ ಸುಪ್ರೀಂ ನಿಷೇಧ

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?