Public TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos

Archives

  • November 2025
  • October 2025
  • September 2025
  • August 2025
  • July 2025
  • June 2025
  • May 2025
  • April 2025
  • March 2025
  • February 2025
  • January 2025
  • December 2024
  • November 2024
  • October 2024
  • September 2024
  • August 2024
  • July 2024
  • June 2024
  • May 2024
  • April 2024
  • March 2024
  • February 2024
  • January 2024
  • December 2023
  • November 2023
  • October 2023
  • September 2023
  • August 2023
  • July 2023
  • June 2023
  • May 2023
  • April 2023
  • March 2023
  • February 2023
  • January 2023
  • December 2022
  • November 2022
  • October 2022
  • September 2022
  • August 2022
  • July 2022
  • June 2022
  • May 2022
  • April 2022
  • March 2022
  • February 2022
  • January 2022
  • December 2021
  • November 2021
  • October 2021
  • September 2021
  • August 2021
  • July 2021
  • June 2021
  • May 2021
  • April 2021
  • March 2021
  • February 2021
  • January 2021
  • December 2020
  • November 2020
  • October 2020
  • September 2020
  • August 2020
  • July 2020
  • June 2020
  • May 2020
  • April 2020
  • March 2020
  • February 2020
  • January 2020
  • December 2019
  • November 2019
  • October 2019
  • September 2019
  • August 2019
  • July 2019
  • June 2019
  • May 2019
  • April 2019
  • March 2019
  • February 2019
  • January 2019
  • December 2018
  • November 2018
  • October 2018
  • September 2018
  • August 2018
  • July 2018
  • June 2018
  • May 2018
  • April 2018
  • March 2018
  • February 2018
  • January 2018
  • December 2017
  • November 2017
  • October 2017
  • September 2017
  • August 2017
  • July 2017
  • June 2017
  • May 2017
  • April 2017
  • March 2017
  • February 2017

Categories

  • 31 Districts
  • Advertisement
  • Astrology
  • Automobile
  • Ayodhya Ram Mandir
  • Ayodhya Updates
  • Bagalkot
  • BELAKU
  • Belgaum
  • Bellary
  • Bengaluru City
  • Bengaluru Rural
  • Bidar
  • Big Bulletin
  • Bollywood
  • Chamarajanagar
  • Chikkaballapur
  • Chikkamagaluru
  • Chitradurga
  • Cinema
  • Column
  • Corona
  • Court
  • Cricket
  • Crime
  • Dakshina Kannada
  • Davanagere
  • Delhi Election 2025
  • Dharwad
  • Dina Bhavishya
  • Districts
  • Education
  • Election News
  • Entertainment Videos
  • Explainer
  • Fashion
  • Featured
  • Food
  • Gadag
  • Hassan
  • Haveri
  • Health
  • Kalaburagi
  • Karnataka
  • Karnataka Budget 2022
  • Karnataka Budget 2023
  • Karnataka Budget 2024
  • Karnataka Election
  • Karnataka Election 2023
  • Kodagu
  • Kolar
  • Koppal
  • Latest
  • Main Post
  • Mandya
  • Monsoon
  • Most Shared
  • Mysuru
  • National
  • National
  • News Videos
  • Non Veg
  • Other Sports
  • Out of the box
  • Photos
  • Political News
  • Public Hero
  • Raichur
  • Ramanagara
  • Rameshwaram Cafe
  • Sandalwood
  • Shivamogga
  • Smartphones
  • South cinema
  • Special
  • Sports
  • States
  • Stories
  • Tech
  • Telangana
  • Telecom
  • Top Stories
  • Travel
  • Tumakuru
  • TV Shows
  • Udupi
  • Uncategorized
  • Uttara Kannada
  • Veg
  • Videos
  • Vijayapura
  • World
  • Yadgir
  • ಆತ್ಮಹತ್ಯೆ
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Bengaluru City

PublicTV Explainer: ‘ಯುವನಿಧಿ’ ಪಡೆಯಲು ಈ ವಿಷಯ ಗೊತ್ತಿರಲಿ..

Public TV
Last updated: December 22, 2023 7:16 pm
Public TV
Share
9 Min Read
yuvanidhi scheme
SHARE

– ಅರ್ಜಿ ಸಲ್ಲಿಕೆ ಹೇಗೆ? ಯಾರು ಅರ್ಹರು? ನೋಂದಣಿ ಯಾವಾಗಿನಿಂದ?
– ಸಂಪೂರ್ಣ ಮಾಹಿತಿ ಈ ಸುದ್ದಿ ಓದಿ..

ಕರ್ನಾಟಕ ಸರ್ಕಾರದ 5 ನೇ ಹಾಗೂ ಯುವ ಸಮುದಾಯವನ್ನು ಕೇಂದ್ರೀಕರಿಸಿರುವ ‘ಯುವನಿಧಿ’ ಗ್ಯಾರಂಟಿ ಜಾರಿಗೆ ಸಿದ್ಧತೆ ನಡೆದಿದೆ. ಯುವನಿಧಿ ಗ್ಯಾರಂಟಿಗೆ ನೋಂದಣಿ ಹಾಗೂ ಚಾಲನೆ ದಿನಾಂಕವನ್ನು ರಾಜ್ಯ ಸರ್ಕಾರ ಈಗಾಗಲೇ ಘೋಷಿಸಿದೆ.

ಕರ್ನಾಟಕ ವಿಧಾನಸಭಾ ಚುನಾವಣೆಗೂ ಮುನ್ನ ಕಾಂಗ್ರೆಸ್‌ ಐದು ಗ್ಯಾರಂಟಿಗಳ ಜಾರಿ ಕುರಿತು ಭರವಸೆ ನೀಡಿತ್ತು. ಸರ್ಕಾರಿ ಬಸ್‌ಗಳಲ್ಲಿ ಮಹಿಳೆಯರಿಗೆ ಉಚಿತ ಪ್ರಯಾಣ ಸೌಲಭ್ಯ (ಶಕ್ತಿ ಯೋಜನೆ), ಮನೆ ಯಜಮಾನಿಗೆ ತಿಂಗಳಿಗೆ 2,000 ರೂ. ಸಹಾಯಧನ (ಗೃಹಲಕ್ಷ್ಮಿ), ಅನ್ನಭಾಗ್ಯ, ಪ್ರತಿ ಮನೆಗೆ 200 ಯೂನಿಟ್‌ ಉಚಿತ ವಿದ್ಯುತ್‌ (ಗೃಹಜ್ಯೋತಿ) ಯೋಜನೆಗಳನ್ನು ಕಾಂಗ್ರೆಸ್‌ ಅಧಿಕಾರಕ್ಕೆ ಬಂದ ನಂತರ ಜಾರಿ ಮಾಡಿದೆ. ಉಳಿದಿದ್ದ ಕೊನೆ ಯೋಜನೆ ‘ಯುವನಿಧಿ’ (ಪದವಿ, ಡಿಪ್ಲೊಮಾ ವ್ಯಾಸಂಗ ಮಾಡಿದವರಿಗೆ ನಿರುದ್ಯೋಗ ಭತ್ಯೆ)ಯನ್ನು ಜಾರಿಗೆ ತರಲು ಸರ್ಕಾರ ತಯಾರಿ ನಡೆಸಿದೆ. ಇದನ್ನೂ ಓದಿ: ಜ.12 ಕ್ಕೆ ಯುವ‌ನಿಧಿ ಹಣ ವರ್ಗಾವಣೆ; ಡಿ.26 ರಿಂದ ನೋಂದಣಿಗೆ ಚಾಲನೆ: ಸಚಿವ ಶರಣಪ್ರಕಾಶ್ ಪಾಟೀಲ್

Karnataka Budget 2023 4 pre poll congress guarantee schemes to cost 57910 crore CM Siddaramaiah

ಏನಿದು ಯುವನಿಧಿ ಯೋಜನೆ? ಅರ್ಜಿ ಸಲ್ಲಿಕೆ ಹೇಗೆ? ಅರ್ಹ ಫಲಾನುಭವಿಗಳು ಯಾರು? ಯೋಜನೆಗೆ ಯಾರು ಅನರ್ಹರು? ಅರ್ಜಿ ಸಲ್ಲಿಕೆಗೆ ಕೊನೆ ದಿನ ಯಾವಾಗ? ಹೀಗೆ ಹಲವಾರು ಪ್ರಶ್ನೆಗಳು ಯುವಜನರನ್ನು ಕಾಡುತ್ತಿರಬಹುದು. ಯುವನಿಧಿ ಯೋಜನೆ ಕುರಿತು ಸಂಪೂರ್ಣ ವಿವರ ಇಲ್ಲಿದೆ.

ಯುವನಿಧಿ ಯೋಜನೆ ಎಂದರೇನು?
ಕರ್ನಾಟಕ ರಾಜ್ಯ ಸರ್ಕಾರವು ಪದವಿ ಹಾಗೂ ಡಿಪ್ಲೋಮಾ ಕೋರ್ಸ್‌ಗಳನ್ನು 2022-23ನೇ ಶೈಕ್ಷಣಿಕ ಸಾಲಿನಲ್ಲಿ ವ್ಯಾಸಂಗ ಮಾಡಿ 2023 ರಲ್ಲಿ ತೇರ್ಗಡೆಯಾದ ಕರ್ನಾಟಕ ರಹವಾಸಿಗಳಿಗೆ ನಿರುದ್ಯೋಗ ಭತ್ಯೆಯನ್ನು ನೀಡುವ ಯೋಜನೆಯಾಗಿದೆ. ಪದವೀದಧರರಿಗೆ 3,000 ರೂ. ಮತ್ತು ಡಿಪ್ಲೊಮಾ ತೇರ್ಗಡೆಯಾದವರಿಗೆ 1,500 ರೂ. ನಿರುದ್ಯೋಗ ಭತ್ಯೆಯನ್ನು 2 ವರ್ಷದವರೆಗೆ ನೀಡಲಾಗುವುದು.

ಯುವನಿಧಿ ಯೋಜನೆಗೆ ಹೇಗೆ ಅರ್ಜಿ ಸಲ್ಲಿಸಬಹುದು?
ಅಭ್ಯರ್ಥಿಗಳು ಸೇವಾ ಸಿಂಧು ಜಾಲತಾಣದಲ್ಲಿ ಅರ್ಜಿ ಸಲ್ಲಿಸುವುದು. https://sevasindhugs.karnataka.gov.in/

ಯುವನಿಧಿ ಯೋಜನೆಯ ಫಲಾನುಭವಿಗಳಾಗಲು ಅರ್ಹತೆಗಳೇನು?
ಪದವಿ/ಡಿಪ್ಲೊಮಾ ಕೋರ್ಸ್‌ಗಳನ್ನು 2022-23ನೇ ಸಾಲಿನಲ್ಲಿ ವ್ಯಾಸಂಗ ಮಾಡಿರಬೇಕು. 2023 ರಲ್ಲಿ ತೇರ್ಗಡೆಯಾಗಿದ್ದು, 180 ದಿನಗಳ ವರೆಗೆ ನಿರುದ್ಯೋಗಿಗಳಾಗಿ ಅಭ್ಯರ್ಥಿಗಳು ಕನಿಷ್ಠ 6 ವರ್ಷ ಕರ್ನಾಟಕ ರಹವಾಸಿಗಳಾಗಿರಬೇಕು. ಇದನ್ನೂ ಓದಿ: 5 ಗ್ಯಾರಂಟಿ ಜಾರಿಗೆ ತೆರಿಗೆ ಏರಿಕೆ, 85ಸಾವಿರ ಕೋಟಿ ಸಾಲಕ್ಕೆ ನಿರ್ಧಾರ – ಯಾವ ತೆರಿಗೆ ಎಷ್ಟು ಏರಿಕೆ?

degree

ಯುವನಿಧಿ ಯೋಜನೆಗೆ ಯಾರು ಅನರ್ಹರು?
ಸರ್ಕಾರಿ ಹಾಗೂ ಖಾಸಗಿ ಕ್ಷೇತ್ರದಲ್ಲಿ ಉದ್ಯೋಗದಲ್ಲಿರುವವರು, ಸ್ವ-ಉದ್ಯೋಗಿಗಳು, ಕನಿಷ್ಠ 6 ವರ್ಷ ಕರ್ನಾಟಕ ರಹವಾಸಿಗಳಲ್ಲದವರು ಮತ್ತು ಪದವಿ/ಡಿಪ್ಲೊಮಾ ಕೋರ್ಸನ್ನು ಕರ್ನಾಟಕ ಹೊರತಾಗಿ ಬೇರೆ ರಾಜ್ಯದಲ್ಲಿ ವ್ಯಾಸಂಗ ಮಾಡಿದವರು, ಉನ್ನತ ಶಿಕ್ಷಣದಲ್ಲಿ ವ್ಯಾಸಂಗ ಮಾಡುತ್ತಿರುವವರು ಅನರ್ಹರು.

ಯುವನಿಧಿ ಯೋಜನೆಗೆ ಕರ್ನಾಟಕದ ರಹವಾಸಿ ಎಂದರೆ ಯಾರು?
ಕರ್ನಾಟಕದ ರಹವಾಸಿ ಎಂದರೆ ಕರ್ನಾಟಕದಲ್ಲಿ ಪದವಿ/ಡಿಪ್ಲೊಮಾ ವ್ಯಾಸಂಗದ ವರೆಗೆ ಕನಿಷ್ಠ 6 ವರ್ಷ ವಾಸವಿರಬೇಕು.

*ಕರ್ನಾಟಕದ ರಹವಾಸಿ ಎಂದು ಹೇಗೆ ಪರಿಶೀಲಿಸಲಾಗುವುದು?*
ಕರ್ನಾಟಕದಲ್ಲಿ 6 ವರ್ಷಗಳ ‘ವಾಸವಿರುವ ವಿದ್ಯಾರ್ಥಿ’ ಎಂದು ಈ ಕೆಳಗಿನಂತೆ ಪರಿಶೀಲಿಸಲಾಗುತ್ತದೆ:
* ಎಸ್‌ಎಸ್‌ಎಲ್‌ಸಿ ಅಂಕಪಟ್ಟಿ, ಪಿಯುಸಿ ಅಂಕಪಟ್ಟಿ ಮತ್ತು ಪದವಿ ಪ್ರಮಾಣ ಪತ್ರ/ಅಂಕಪಟ್ಟಿಗಳು ಅಥವಾ
* ಎಸ್‌ಎಸ್‌ಎಲ್‌ಸಿ ಅಂಕಪಟ್ಟಿ, ಪಿಯುಸಿ ಅಂಕಪಟ್ಟಿ ಮತ್ತು ಡಿಪ್ಲೊಮಾ ಪ್ರಮಾಣ ಪತ್ರ ಅಥವಾ ಅಂಕಪಟ್ಟಿ ಅಥವಾ
* ಸಾಮಾನ್ಯ ಪ್ರವೇಶ ಪರೀಕ್ಷೆಯ (ಸಿಇಟಿ) ನೋಂದಣಿ ಸಂಖ್ಯೆ ಮತ್ತು ಪದವಿ ಪ್ರಮಾಣ ಪತ್ರ ಅಥವಾ
* ಪಡಿತರ ಚೀಟಿ ನೀಡಿದ ದಿನಾಂಕ ಮತ್ತು ಪದವಿ ಪ್ರಮಾಣ ಪತ್ರ.

ಯುವನಿಧಿ ಯೋಜನೆಗೆ ಪ್ರಯೋಜನಗಳನ್ನು ಪಡೆಯುವ ಅಭ್ಯರ್ಥಿ ನೋಂದಾಯಿಸಲು 180 ದಿನಗಳು ಪೂರ್ಣಗೊಳ್ಳುವವರೆಗೆ ಕಾಯಬೇಕೆ?
ಇಲ್ಲ.. ಪದವಿ/ಡಿಪ್ಲೋಮಾ ಫಲಿತಾಂಶ ಪ್ರಕಟವಾದ ನಂತರದಲ್ಲಿ ಅರ್ಜಿ ಸಲ್ಲಿಸಲು ಅರ್ಹರಿರುತ್ತಾರೆ.

money 1 1

ಯುವನಿಧಿ ಯೋಜನೆಯಡಿ ನೋಂದಾಯಿಸಿದ ತಕ್ಷಣವೇ ಸೌಲಭ್ಯಗಳನ್ನು ಅಭ್ಯರ್ಥಿಗೆ ನೀಡಲಾಗುವುದೇ?
ನೋಂದಾಯಿತ ಅಭ್ಯರ್ಥಿಗಳು ಪದವಿ/ಡಿಪ್ಲೊಮಾ ತೇರ್ಗಡೆಯಾದ ನಂತರ 180 ದಿನಗಳನ್ನು ಪೂರೈಸಿರಬೇಕು. ಅಂತಹ ಅಭ್ಯರ್ಥಿಗಳಿಗೆ ನಿರುದ್ಯೋಗ ಭತ್ಯೆಯನ್ನು ನೀಡಲಾಗುವುದು.

ಯುವನಿಧಿ ಯೋಜನೆಯಡಿ ಸೌಲಭ್ಯಗಳನ್ನು ಅಭ್ಯರ್ಥಿಗೆ ಎಲ್ಲಿಯವರೆಗೆ ನೀಡಲಾಗುವುದು?
ಯೋಜನೆಯಲ್ಲಿ ನೋಂದಾಯಿಸಿದ ನಂತರ 2 ವರ್ಷದ ವರೆಗೆ ನಿರುದ್ಯೋಗ ಭತ್ಯೆಯನ್ನು ನೀಡಲಾಗುವುದು. ಇದನ್ನೂ ಓದಿ: ಬಿಜೆಪಿಗರು ಜಮೀರ್ ವಿಮಾನದ ಬಗ್ಗೆ ಮಾತಾಡೋ ಬದಲು ಪ್ರಧಾನಿಗಳಿಂದ ಬರ ಪರಿಹಾರ ಕೊಡಿಸಲಿ: ರಾಮಲಿಂಗಾರೆಡ್ಡಿ

ಅಭ್ಯರ್ಥಿಗಳು ತಮ್ಮ ಪ್ರಮಾಣ ಪತ್ರಗಳನ್ನು NAD ಪೋರ್ಟಲ್‌ನಲ್ಲಿ ಇಂದೀಕರಿಸಿದ ಬಗ್ಗೆ ಹೇಗೆ ಪರಿಶೀಲಿಸಿಕೊಳ್ಳಬಹುದು?
ಅರ್ಜಿ ಸಲ್ಲಿಸುವ ಸಂದರ್ಭದಲ್ಲಿ NAD ಪೋರ್ಟಲ್ ಲಿಂಕ್‌ನ್ನು ಬಳಸಿಕೊಂಡು ಅಭ್ಯರ್ಥಿಗಳು ತಮ್ಮ ಪ್ರಮಾಣ ಪತ್ರಗಳು ಇಂದೀಕರಿಸಲಾಗಿದೆ ಎಂದು ತಿಳಿದುಕೊಳ್ಳಲು ಪದವಿ/ಡಿಪ್ಲೊಮಾ ಪತ್ರಗಳಲ್ಲಿರುವ ನೋಂದಣಿ ಸಂಖ್ಯೆಯನ್ನು ಲಾಗಿನ್ ಮಾಡಿ ಪರಿಶೀಲಿಸಿಕೊಳ್ಳಬಹುದು.

ವಿಶ್ವವಿದ್ಯಾನಿಲಯಗಳು ಮತ್ತು ಮಂಡಳಿಗಳು NAD ನಲ್ಲಿ ಪದವಿ/ಡಿಪ್ಲೋಮಾ ಪ್ರಮಾಣ ಪತ್ರಗಳನ್ನು ಅಪ್‌ಲೋಡ್‌ ಮಾಡದಿದ್ದ ಪಕ್ಷದಲ್ಲಿ ಅಭ್ಯರ್ಥಿಗಳು ಅರ್ಜಿ ಸಲ್ಲಿಸಲು ಸಾಧ್ಯವಾಗುವುದಿಲ್ಲವೇ?
ವಿಶ್ವವಿದ್ಯಾನಿಲಯಗಳು ಮತ್ತು ಮಂಡಳಿಗಳು NAD ನಲ್ಲಿ ಪದವಿ/ಡಿಪ್ಲೋಮಾ ಪ್ರಮಾಣ ಪತ್ರಗಳನ್ನು ಅಫ್‌ಲೋಡ್ ಮಾಡದಿದ್ದ ಪಕ್ಷದಲ್ಲಿ ಅಭ್ಯರ್ಥಿಗಳು ಮ್ಯಾನ್ಯುಲ್ (Manual) ಆಗಿ ಅಪ್‌ಲೋಡ್ ಮಾಡಬಹುದು. ನಂತರ ದಾಖಲಾತಿಗಳನ್ನು ಪರಿಶೀಲಿಸಲಾಗುವುದು. ಅಂತಹ ಅಭ್ಯರ್ಥಿಗಳ ದತ್ತಾಂಶವನ್ನು ಸಂಬಂಧಪಟ್ಟ ವಿಶ್ವವಿದ್ಯಾನಿಲಯಗಳಿಗೆ ಇಂದೀಕರಿಸಲು ಕ್ರಮವಹಿಸುವಂತೆ ಕಳುಹಿಸಿಕೊಡಲಾಗುವುದು.

yovanidhi 1

ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಮುಂಚಿತವಾಗಿ ಖಚಿತಪಡಿಸಿಕೊಳ್ಳಬೇಕಾದ ಇತರ ದಾಖಲೆಗಳು ಯಾವುವು?
ಅಭ್ಯರ್ಥಿಗಳು ಆಧಾರ್ ಸೀಡೆಡ್ ಬ್ಯಾಂಕ್ ಖಾತೆ, ಇ-ಮೇಲ್ ಐಡಿ, ಮೊಬೈಲ್ ಸಂಖ್ಯೆ ಬಗ್ಗೆ ಮುಂಚಿತವಾಗಿ ಖಚಿತಪಡಿಸಿಕೊಳ್ಳತಕ್ಕದ್ದು.

ಅಭ್ಯರ್ಥಿಗಳು ಅರ್ಜಿ ಸಲ್ಲಿಸುವಾಗ ನೀಡಬೇಕಾದ ಘೋಷಣೆಗಳೇನು?
ಅಭ್ಯರ್ಥಿಗಳು ತಾನು ಕರ್ನಾಟಕ ರಹವಾಸಿಯೆಂದು, ಸರ್ಕಾರಿ/ಖಾಸಗಿ ಉದ್ಯೋಗದಲ್ಲಿಲ್ಲವೆಂದು, ಸ್ವ-ಉದ್ಯೋಗಿಯಲ್ಲವೆಂದು ಮತ್ತು ಉನ್ನತ ಶಿಕ್ಷಣ ವ್ಯಾಸಂಗ ಮಾಡುತ್ತಿಲ್ಲವೆಂದು ಅರ್ಜಿಯ ಪ್ರಾರಂಭದಲ್ಲಿಯೇ ಘೋಷಣೆ ಮಾಡಬೇಕಾಗುತ್ತದೆ.

ಅಭ್ಯರ್ಥಿಗಳು ಉದ್ಯೋಗ ದೊರಕಿದ ನಂತರ ಏನು ಮಾಡಬೇಕು?
ಅಭ್ಯರ್ಥಿಗಳು ಉದ್ಯೋಗ ದೊರಕಿದ ತಕ್ಷಣ ಪ್ರತಿ ತಿಂಗಳು 25 ನೇ ತಾರೀಖಿನೊಳಗೆ ಘೋಷಣೆ ಮಾಡುವ ಸಂದರ್ಭದಲ್ಲಿ ಉದ್ಯೋಗಿಯೆಂದು ಘೋಷಿಸಬೇಕು.

ಅಭ್ಯರ್ಥಿಗಳು ತಪ್ಪು ಘೋಷಣೆ ನೀಡಿದರೆ ಅಥವಾ ಉದ್ಯೋಗ ಪಡೆದಿರುವುದನ್ನು ಘೋಷಿಸಲು ವಿಫಲವಾದರೆ ಕೈಗೊಳ್ಳುವ ಕ್ರಮಗಳೇನು?
ತಪ್ಪು ಘೋಷಣೆ ನೀಡಿದಲ್ಲಿ ಅಥವಾ ಉದ್ಯೋಗ ಪಡೆದಿರುವುದನ್ನು ಘೋಷಿಸಲು ವಿಫಲವಾದರೆ ದಂಡ ವಿಧಿಸಲಾಗುತ್ತದೆ. ಪಾವತಿಸಿದ ಮೊತ್ತವನ್ನು ಕಾನೂನಿನ ಪ್ರಕಾರ ವಸೂಲಿ ಮಾಡಲಾಗುವುದು. ಇದನ್ನೂ ಓದಿ: ಶಾಲೆಗಳಲ್ಲಿ ಮಕ್ಕಳಿಂದಲೇ ಶೌಚಾಲಯ ಕ್ಲೀನ್ ಪ್ರಕರಣ ತನಿಖೆ ಆಗಬೇಕು: ಜಿ.ಪರಮೇಶ್ವರ್

ಅಭ್ಯರ್ಥಿಗಳು ಈ ಯೋಜನೆಯಡಿ ನೋಂದಾಯಿಸಿದ ನಂತರ ಸಿಗುವ ಇತರೆ ಪ್ರಯೋಜನಗಳೇನು?
ನೋಂದಾಯಿತ ಅಭ್ಯರ್ಥಿಗಳ ದತ್ತಾಂಶವು ಸ್ಕಿಲ್ ಕನೆಕ್ಟ್ ಪೋರ್ಟಲ್‌ಗೆ ಜೋಡಣೆಯಾಗಿ ಕೌಶಲ್ಯಾಭಿವೃದ್ಧಿ ನಿಗಮದ ವತಿಯಿಂದ ಧೀರ್ಘಾವಧಿ/ಅಲ್ಪಾವಧಿ ತರಬೇತಿಗಳನ್ನು ಪಡೆಯುವಲ್ಲಿ ಮತ್ತು ಈಗಾಗಲೇ ನೋಂದಾಯಿಸಿಕೊಂಡ ಉದ್ಯೋಗದಾತರು ಅಭ್ಯರ್ಥಿಗಳ ದತ್ತಾಂಶವನ್ನು ಬಳಸಿಕೊಂಡು ಉದ್ಯೋಗ ಹೊಂದಾಣಿಕೆ ಮಾಡುವರು.

ಯುವನಿಧಿ ಯೋಜನೆಯಡಿ ಪ್ರಯೋಜನ ಪಡೆಯಲು ಪ್ರತಿ ತಿಂಗಳು ನೋಂದಾಯಿಸಬೇಕೆ?
ಯುವನಿಧಿ ಯೋಜನೆಯಡಿ ಒಮ್ಮೆ ಮಾತ್ರ ನೋಂದಾಯಿಸಿಕೊಂಡು ಪ್ರತಿ ತಿಂಗಳ 25ನೇ ತಾರೀಖಿನೊಳಗೆ ಉದ್ಯೋಗದ ಸ್ಥಿತಿಯ ಬಗ್ಗೆ ಸ್ವಯಂ ಘೋಷಣೆ ಮಾಡಿಕೊಳ್ಳತಕ್ಕದ್ದು.

ಪ್ರತಿ ತಿಂಗಳು 25ನೇ ತಾರೀಖು ಅಥವಾ ಅದಕ್ಕಿಂತ ಮೊದಲು ನಿರುದ್ಯೋಗಿ ಆಗಿರುವ ಕುರಿತು ಘೋಷಣೆ ಮಾಡದಿದ್ದಲ್ಲಿ ಏನಾಗುತ್ತದೆ?
ಪ್ರತಿ ತಿಂಗಳು ಘೋಷಣೆ ಮಾಡದಿದ್ದಲ್ಲಿ 90 ದಿನಗಳ ನಂತರ ನಿಷ್ಕ್ರಿಯಗೊಳಿಸಲಾಗುವುದು.

ಯೋಜನೆಗೆ ನೋಂದಾಯಿಸುವಾಗ ಶುಲ್ಕ ಪಾವತಿಸಬೇಕೆ?
ಇಲ್ಲ. ಇದು ಉಚಿತ ಸೇವೆಯಾಗಿರುತ್ತದೆ.

ಈ ಯೋಜನೆಗೆ ನೋಂದಾಯಿಸಲು ಕೊನೆಯ ದಿನಾಂಕ ಯಾವಾಗ?
ಅಭ್ಯರ್ಥಿಗಳು ಪದವಿ/ಡಿಪ್ಲೊಮಾ 2023 ರಲ್ಲಿ ತೇರ್ಗಡೆಯಾದ ನಂತರದಿಂದ ಅರ್ಜಿ ಸಲ್ಲಿಸಲು 2 ವರ್ಷದವರೆಗೆ ಅರ್ಹರಿರುತ್ತಾರೆ.

ನೋಂದಣಿ ನಂತರ ನಾನು ಯಾವುದೇ ಸ್ವೀಕೃತಿಯನ್ನು ಪಡೆಯಬಹುದೇ?
ಅರ್ಜಿದಾರರು ಸಮರ್ಪಕವಾಗಿ ಅರ್ಜಿ ಸಲ್ಲಿಸಿದ ಅಂತಿಮ ಹಂತದಲ್ಲಿ ಸ್ವಯಂಚಾಲಿತವಾಗಿ ಸ್ವೀಕೃತಿಯು ಸೃಜಿಸುತ್ತದೆ. ಸ್ವೀಕೃತಿಯನ್ನು ಡೌನ್‌ಲೋಡ್‌ ಮಾಡಿಕೊಳ್ಳುವುದು.

ಎನ್.ಎ.ಡಿ (NAD- National Academic Depository) ಎಂದರೇನು?
ಎನ್.ಎ.ಡಿ ಎಂಬುದು ನಿರಂತರವಾಗಿ 24/7 ಆನ್‌ಲೈನ್ ಸೇವೆ ನೀಡುವ ಶೈಕ್ಷಣಿಕ ದತ್ತಾಂಶಗಳಾದ ಪ್ರಮಾಣ ಪತ್ರಗಳು, ಡಿಪ್ಲೊಮಾಗಳ, ಪದವಿಗಳ, ಅಂಕಪಟ್ಟಿಗಳ ಇತ್ಯಾದಿಗಳ ಮಾಹಿತಿ ಕಣಜವಾಗಿದ್ದು, ಶೈಕ್ಷಣಿಕ ಸಂಸ್ಧೆಗಳು/ ಮಂಡಳಿಗಳು/ ಅರ್ಹ ಮೌಲ್ಯಂಕನ ಸಂಸ್ಧೆಗಳು ಅಧಿಕೃತವಾಗಿ ಡಿಜಿಟಲೀಕರಣ ಮಾಡಿ ಶೇಖರಿಸಿರುವ ದತ್ತಾಂಶವಾಗಿರುತ್ತದೆ. NAD ಸಂಸ್ಧೆಯು ಅಭ್ಯರ್ಥಿಗಳಿಗೆ ಸರಳವಾಗಿ ಶೈಕ್ಷಣಿಕ ಮಾಹಿತಿಯು ಲಭಿಸುವಂತೆ ಮಾಡುವುದಲ್ಲದೇ ಮೌಲೀಕರಿಸಿ, ದತ್ತಾಂಶವನ್ನು ನೈಜ್ಯಗೊಳಿಸಿ ಸಂರಕ್ಷಿಸಿರುತ್ತದೆ.

ಯುವನಿಧಿ ಯೋಜನೆಗೆ NAD ಸಂಸ್ಧೆಯು ಹೇಗೆ ಸಂಬಂಧಿತವಾಗಿರುತ್ತದೆ?
ಕರ್ನಾಟಕ ರಾಜ್ಯದ ಎಲ್ಲಾ ಶೈಕ್ಷಣಿಕ ದಾಖಲೆಗಳನ್ನು ಒಂದೇ ಮೂಲದಲ್ಲಿ ನಿರಂತರವಾಗಿ ಶೈಕ್ಷಣಿಕವಾಗಿ ದತ್ತಾಂಶವನ್ನು ಒದಗಿಸುವ NAD ಸಂಸ್ಧೆಯು ಯುವನಿಧಿ ಯೋಜನೆಯ ಫಲಾನುಭವಿಗಳ ದಾಖಲಾತಿಗಳ/ಪ್ರಮಾಣ ಪತ್ರಗಳ ನೈಜತೆಗಳನ್ನು ಪರಿಶೀಲಿಸಲು ಅನುವು ಮಾಡುವ ಪ್ರಕ್ರಿಯೆಯಾಗಿರುತ್ತದೆ.

ಯುವನಿಧಿ ಯೋಜನೆಗೆ ಯಾವ ಯಾವ ಶೈಕ್ಷಣಿಕ ದಾಖಲಾತಿಗಳ ಅವಶ್ಯಕತೆಗಳು ಇರುತ್ತವೆ?
ಪದವೀಧರರಾಗಿದ್ದಲ್ಲಿ ಅವರ ಎಸ್‌ಎಸ್‌ಎಲ್‌ಸಿ/ಪಿಯುಸಿ ಮತ್ತು ಪದವಿ ಶೈಕ್ಷಣಿಕ ಪ್ರಮಾಣ ಪತ್ರಗಳು ಹಾಗೂ ಡಿಪ್ಲೊಮಾ ತೇರ್ಗಡೆಯಾಗಿದ್ದಲ್ಲಿ ಎಸ್‌ಎಸ್‌ಎಲ್‌ಸಿ/ಪಿಯುಸಿ ಮತ್ತು ಡಿಪ್ಲೊಮಾ ಶೈಕ್ಷಣಿಕ ಪ್ರಮಾಣ ಪತ್ರಗಳ ಅವಶ್ಯಕತೆ ಇರುತ್ತದೆ. ಇದನ್ನೂ ಓದಿ: ಕಾಂಗ್ರೆಸ್‍ನ ಮಾಜಿ ಶಾಸಕ ಸೇರಿ, 8 ಮಂದಿಯಿಂದ ಅತ್ಯಾಚಾರ – ಕೇಸ್ ದಾಖಲು

ತಾತ್ಕಾಲಿಕ ಪದವಿ ಪ್ರಮಾಣ ಪತ್ರ ಎಂದರೇನು? (PDC)
ಅಭ್ಯರ್ಥಿಯು ಆಯಾ ವಿಶ್ವವಿದ್ಯಾನಿಲಯಗಳಿಂದ ಪದವಿ ತೇರ್ಗಡೆಯಾದ ನಂತರ ನೀಡುವ ತಾತ್ಕಾಲಿಕ ಪದವಿ ಪ್ರಮಾಣ ಪತ್ರವಾಗಿರುತ್ತದೆ. ಹಾಗೆಯೇ ಡಿಪ್ಲೊಮಾ ತೇರ್ಗಡೆಯಾದ ನಂತರವೂ ತಾತ್ಕಾಲಿಕ ಡಿಪ್ಲೊಮಾ ಪ್ರಮಾಣ ಪತ್ರವನ್ನು ಆಯಾ ಶೈಕ್ಷಣಿಕ ಸಂಸ್ಧೆಗಳು/ಮಂಡಳಿಗಳು ವಿತರಿಸುವ ಪ್ರಮಾಣ ಪತ್ರವಾಗಿರುತ್ತದೆ.

ಯುವನಿಧಿ ಯೋಜನೆಗೆ ಅರ್ಜಿ ಸಲ್ಲಿಸಲು ಯಾವ ಶೈಕ್ಷಣಿಕ ಪ್ರಮಾಣ ಪತ್ರವನ್ನು ನಾನು ಪಡೆದಿರಬೇಕು?
ಅಭ್ಯರ್ಥಿಗಳು ಆಯಾ ವಿಶ್ವವಿದ್ಯಾನಿಲಯಗಳಿಂದ ನೀಡಿದ ಪದವಿ ಪ್ರಮಾಣ ಪತ್ರ ಹಾಗೂ ನೋಂದಣಿ ಸಂಖ್ಯೆ ಮತ್ತು ಡಿಪ್ಲೊಮಾ ಕಾಲೇಜು/ಮಂಡಳಿಯಿಂದ ನೀಡಿರುವಂತಹ ಪ್ರಮಾಣಪತ್ರ ಹಾಗೂ ನೋಂದಣಿ ಸಂಖ್ಯೆಯನ್ನು ಬಳಸಿಕೊಂಡು ಅರ್ಜಿ ಸಲ್ಲಿಸುವ ಸಂದರ್ಭದಲ್ಲಿ ನಮೂದಿಸಬೇಕಾಗಿರುತ್ತದೆ.

ವಿಶ್ವವಿದ್ಯಾನಿಲಯ ನೋಂದಣಿ ಸಂಖ್ಯೆ (University Registration Number) ಎಂದರೇನು?
ವಿಶ್ವವಿದ್ಯಾನಿಲಯ ನೋಂದಣಿ ಸಂಖ್ಯೆ ಎಂದರೆ ಆಯಾ ಅಭ್ಯರ್ಥಿಗಳು ಶೈಕ್ಷಣಿಕ ಸಂಸ್ಧೆಗೆ/ವಿಶ್ವವಿದ್ಯಾನಿಲಯಗಳ ಕೋರ್ಸ್‌ಗಳಿಗೆ ಪ್ರವೇಶಾತಿಯನ್ನು ಪಡೆದ ನಂತರ ನೀಡುವ ವಿಶೇಷ ನೋಂದಣಿ ಸಂಖ್ಯೆಯಾಗಿರುತ್ತದೆ.

ಎಲ್ಲಿ ನನಗೆ ವಿಶ್ವವಿದ್ಯಾನಿಲಯದ ನೋಂದಣಿ ಸಂಖ್ಯೆ ಲಭಿಸುತ್ತದೆ?
ವಿಶ್ವವಿದ್ಯಾನಿಲಯಗಳು/ಶೈಕ್ಷಣಿಕ ಸಂಸ್ಧೆಗಳು/ಮಂಡಳಿಗಳು ಅಭ್ಯರ್ಥಿಗಳಿಗೆ ನೀಡುವ ಪದವಿ/ಡಿಪ್ಲೊಮಾ/ತಾತ್ಕಾಲಿಕ ಪದವಿ ಪ್ರಮಾಣ ಪತ್ರಗಳ ಮೇಲೆ ನಮೂದಿಸಿರುವ ಸಂಖ್ಯೆಯು ಲಭ್ಯವಿರುತ್ತದೆ.

NAD ಪೋರ್ಟಲ್‌ನಲ್ಲಿ ನನ್ನ ಪ್ರಮಾಣ ಪತ್ರಗಳು (ದಾಖಲೆಗಳು) ಲಭ್ಯವಿದೆಯೇ ಎಂಬುದನ್ನು ತಿಳಿಯುವುದು ಹೇಗೆ?
ಅರ್ಜಿದಾರರು NAD portal ಜಾಲತಾಣ https://nad.karnataka.gov.in ರಲ್ಲಿ ವಿಶ್ವವಿದ್ಯಾನಿಲಯಗಳು/ ಶೈಕ್ಷಣಿಕ ಸಂಸ್ಧೆಗಳು/ ಮಂಡಳಿಗಳು ಪ್ರವೇಶಾತಿ ಸಂದರ್ಭದಲ್ಲಿ ನೀಡುವ ಪದವಿ/ ಡಿಪ್ಲೊಮಾ/ ತಾತ್ಕಾಲಿಕ ಪದವಿ ಪ್ರಮಾಣ ಪತ್ರಗಳ ಮೇಲೆ ನಮೂದಿಸಿರುವ ನೋಂದಣಿ ಸಂಖ್ಯೆಯನ್ನು ಬಳಸಿಕೊಂಡು ದತ್ತಾಂಶವು ಲಭ್ಯವಿದೆಯೇ ಅಥವಾ ಇಲ್ಲವೇ ಎಂಬುದರ ಬಗ್ಗೆ ಖಾತರಿ ಪಡಿಸಿಕೊಳ್ಳಬಹುದು.

ಒಂದು ವೇಳೆ ನನ್ನ ಪ್ರಮಾಣ ಪತ್ರಗಳು NAD portal ನಲ್ಲಿ ಲಭ್ಯವಿಲ್ಲದಿದ್ದಲ್ಲಿ ಏನು ಮಾಡಬೇಕು?
ಅಭ್ಯರ್ಥಿಗಳು ಅವರಿಗೆ ಸಂಬಂಧಿಸಿದ ವಿಶ್ವವಿದ್ಯಾನಿಲಯಗಳಿಗೆ/ ಶೈಕ್ಷಣಿಕ ಸಂಸ್ಧೆಗಳಿಗೆ/ ಮಂಡಳಿಗೆ ಸಂಪರ್ಕಿಸಿ ಇಂದೀಕರಿಸುವಂತೆ ಕೋರುವುದು.

ನನಗೆ ವಿಶ್ವವಿದ್ಯಾನಿಲಯವು ಭೌತಿಕ ಪ್ರಮಾಣ ಪತ್ರಗಳನ್ನು/ ತಾತ್ಕಾಲಿಕ ಪದವಿ ಪ್ರಮಾಣ ಪತ್ರಗಳನ್ನು ನೀಡದಿದ್ದಲ್ಲಿ ಎಲ್ಲಿ ಪಡೆಯಬಹುದು?
ಅಭ್ಯರ್ಥಿಗಳು ದಾಖಲೆಗಳನ್ನು ಪಡೆಯಲು DigiLocker portal ಜಾಲತಾಣ https://accounts.digilocker.gov.in/signup/smart_v2 ದಲ್ಲಿ ಲಾಗಿನ್ ಆಗಿ ಡಿಜಿಟೀಕರಿಸಿದ ಶೈಕ್ಷಣಿಕ ಪ್ರಮಾಣ ಪತ್ರಗಳನ್ನು ಡೌನ್‌ಲೋಡ್ ಮಾಡಿಕೊಳ್ಳಬಹುದು.

ಯುವನಿಧಿ ಯೋಜನೆಗೆ ನಾನು ಯಾವಾಗ ಅರ್ಜಿ ಸಲ್ಲಿಸಬೇಕು?
ಅರ್ಜಿದಾರರು ಅವರ ಪದವಿ/ ಡಿಪ್ಲೋಮಾ ತೇರ್ಗಡೆಯಾಗಿ ಫಲಿತಾಂಶ ಬಂದ ನಂತರ (2022-23 ಶೈಕ್ಷಣಿಕ ವರ್ಷ ಮತ್ತು 2023 ಫಲಿತಾಂಶ ತೇರ್ಗಡೆ ವರ್ಷ) ಅರ್ಜಿಸಲ್ಲಿಸಬಹುದು ಆದರೆ ಪದವಿ/ ಡಿಪ್ಲೊಮಾ ತೇರ್ಗಡೆಯಾದ 180 ದಿವಸಗಳ ನಂತರ ನಿರುದ್ಯೋಗ ಭತ್ಯೆಯನ್ನು ಪಡೆಯಲು ಅರ್ಹರು. ಇದನ್ನೂ ಓದಿ: ದೆಹಲಿಗೆ ಹೋಗಿರುವ ಕುರಿತು ಜಗದೀಶ್ ಶೆಟ್ಟರ್ ಸ್ಪಷ್ಟನೆ

ಯುವನಿಧಿ ಯೋಜನೆಯಲ್ಲಿ ನಾನು ಅರ್ಹನಾಗುವ ಮುಂಚೆ ಯಾವ ದಿನಾಂಕವನ್ನು ಲೆಕ್ಕಚಾರ ಮಾಡಿ 180 ದಿವಸಗಳೆಂದು ಪರಿಗಣಿಸಿ ನಿರುದ್ಯೋಗ ಭತ್ಯೆಯನ್ನು ಪಡೆಯಲು ಅರ್ಹತೆ ಬರುತ್ತದೆ?
ಅಭ್ಯರ್ಥಿಗಳು ತಮ್ಮ ಪದವಿ/ ಡಿಪ್ಲೊಮಾ ಫಲಿತಾಂಶ ಪ್ರಕಟವಾದ ದಿನದಿಂದ 180 ದಿವಸಗಳವರೆಗೆ ಅಥವಾ ನಂತರವೂ ಅರ್ಜಿಸಲ್ಲಿಸಲು ಅರ್ಹರಿರುತ್ತಾರೆ. ಆದರೆ ಫಲಿತಾಂಶ ಪ್ರಕಟವಾಗಿ 180 ದಿವಸಗಳ ಅವಧಿಯನ್ನು ಪೂರೈಸಿದ ಅಭ್ಯರ್ಥಿಗಳಿಗೆ ಮಾತ್ರ ನಿರುದ್ಯೋಗ ಭತ್ಯೆಯನ್ನು ಪಡೆಯಲು ಅರ್ಹರಾಗುತ್ತಾರೆ.

ನನ್ನ ವಿಶ್ವವಿದ್ಯಾನಿಲಯವು ಇಲ್ಲಿಯವರೆಗೆ ಪದವಿ/ ಡಿಪ್ಲೊಮಾ ಪ್ರಮಾಣ ಪತ್ರಗಳನ್ನು ನೀಡಿರುವುದಿಲ್ಲ. ನಾನು ತಾತ್ಕಾಲಿಕ ಪದವಿ ಪ್ರಮಾಣ ಪತ್ರಗಳನ್ನು DigiLocker portal ಖಾತೆಯಲ್ಲಿ ಪಡೆಯಬಹುದೇ?
ಹೌದು, ಅಭ್ಯರ್ಥಿಗಳು ಅವರುಗಳ ಪದವಿ/ ಡಿಪ್ಲೊಮಾ/ ತಾತ್ಕಾಲಿಕ ಪದವಿ ಪ್ರಮಾಣ ಪತ್ರಗಳನ್ನು DigiLocker ಖಾತೆಯಲ್ಲಿ ಪಡೆಯಬಹುದು.

ಯುವನಿಧಿ ಯೋಜನೆಗೆ ಕೇವಲ ಕರ್ನಾಟಕದ ಶೈಕ್ಷಣಿಕ ಸಂಸ್ಧೆಗಳನ್ನು ಪರಿಗಣಿಸಲಾಗಿದಯೇ?
ಹೌದು, ಈ ಯೋಜನೆಯು ಕರ್ನಾಟಕದ ನಿರುದ್ಯೋಗ ಯುವಕ, ಯುವತಿಯರಿಗೆ ಸೀಮಿತಗೊಳಿಸಿರುವುದಲ್ಲದೇ ಯುವನಿಧಿ ಅರ್ಜಿ ನಮೂನೆಯಲ್ಲಿ ಕರ್ನಾಟಕದ ಶೈಕ್ಷಣಿಕ ಸಂಸ್ಧೆಗಳ ದತ್ತಾಂಶವನ್ನು ಸೇವಾಸಿಂಧು ಪೋರ್ಟಲ್‌ನಲ್ಲಿ ದಾಖಲಿಸಲಾಗಿರುತ್ತದೆ.

ನನ್ನ ಪದವಿ/ ಡಿಪ್ಲೊಮಾ/ ತಾತ್ಕಾಲಿಕ ಪ್ರಮಾಣ ಪತ್ರದಲ್ಲಿ ಫಲಿತಾಂಶ ಪ್ರಕಟಿತ ದಿನಾಂಕದ ಆಧಾರದನ್ವಯ 180 ದಿವಸಗಳೊಳಗೆ ಯುವನಿಧಿ ಯೋಜನೆಗೆ ಅರ್ಜಿ ಸಲ್ಲಿಸಲು ಸಾಧ್ಯವಾಗಿರುವುದಿಲ್ಲ. ನಾನು ಕೂಡ ಅರ್ಹನೇ?
ಅರ್ಜಿದಾರರು ಯುವನಿಧಿ ಯೋಜನೆಯಲ್ಲಿ ಅರ್ಜಿಸಲ್ಲಿಸಲು 2 ವರ್ಷದವರೆವಿಗೂ ತಮ್ಮ ಪದವಿ/ ಡಿಪ್ಲೊಮಾ ಫಲಿತಾಂಶದ ನಂತರ ಅವಕಾಶವಿರುತ್ತದೆ. ಈ ಅವಧಿಯಲ್ಲಿ ಯಾವಾಗ ಅಭ್ಯರ್ಥಿಗಳು ಅರ್ಜಿ ಸಲ್ಲಿಸುತ್ತಾರೋ ಹಾಗೂ ಅಂತಹವರಿಗೆ 2 ವರ್ಷಕ್ಕೆ ಸೀಮಿತವಾಗಿ ನಿರುದ್ಯೋಗ ಭತ್ಯೆಯನ್ನು ಪಡೆಯಲು ಅರ್ಹರಿರುತ್ತಾರೆ.

ಯುವನಿಧಿ ಯೋಜನೆಗೆ ಅಂತಿಮ ವರ್ಷದಲ್ಲಿ ವ್ಯಾಸಂಗ ಮಾಡುತ್ತಿರುವವರು ಅರ್ಜಿ ಸಲ್ಲಿಸಬಹುದೇ?
ಇಲ್ಲ, ಅರ್ಜಿದಾರರು 2022-23 ಶೈಕ್ಷಣಿಕ ವರ್ಷದಲ್ಲಿ ವ್ಯಾಸಂಗ ಮಾಡಿ 2023 ರಲ್ಲಿ ತೇರ್ಗಡೆಯಾಗಿದ್ದಲ್ಲಿ ಮಾತ್ರ ಅರ್ಹರು.

TAGGED:bengaluruCongress GuaranteeYuvaNidhiಕಾಂಗ್ರೆಸ್‌ ಗ್ಯಾರಂಟಿಬೆಂಗಳೂರುಯುವನಿಧಿ
Share This Article
Facebook Whatsapp Whatsapp Telegram

Cinema news

rashika malu
ಥೂ…ಥೂ…ಥೂ… ಬಿಗ್‌ಬಾಸ್ ಮನೆಯಲ್ಲಿ `ಥೂ’ ಆರ್ಭಟ
Cinema Latest Top Stories TV Shows
Halli Power
ವೇಳೆ ಬದಲಿಸಿಕೊಂಡ ಅಕುಲ್ ನಡೆಸಿಕೊಡುವ ಹಳ್ಳಿ ಪವರ್ ಶೋ
Cinema Latest Sandalwood Top Stories
Priyanka Upendra
ʻಸಪ್ಟೆಂಬರ್ 21ʼರಲ್ಲಿ ಹೊಸ ಲುಕ್‌ನಲ್ಲಿ ಕಾಣಿಸಿಕೊಂಡ ಪ್ರಿಯಾಂಕಾ ಉಪೇಂದ್ರ
Cinema Latest Sandalwood Top Stories
Rashmika Mandanna
ಐಟಂ ಸಾಂಗ್ ಮಾಡಲು ಶ್ರೀವಲ್ಲಿ ರೆಡಿ: ಆ 4 ಜನ ಕೇಳಿದ್ರೆ ಮಾತ್ರ
South cinema Cinema Latest

You Might Also Like

Haveri Farmers Protest 1
Districts

ಹಾವೇರಿಯಲ್ಲಿ ಮುಂದುವರಿದ ಕಬ್ಬು ಬೆಳೆಗಾರರ ಪ್ರತಿಭಟನೆ – ರಾಷ್ಟ್ರೀಯ ಹೆದ್ದಾರಿ ಬಂದ್ ಮಾಡಿ, ಕಾರ್ಖಾನೆಗೆ ಬೀಗ ಹಾಕುವ ಎಚ್ಚರಿಕೆ

Public TV
By Public TV
2 minutes ago
Siddaramaiah 9
Mysuru

ಭಾರತ ಎಂದಿಗೂ ಹಿಂದೂ ರಾಷ್ಟ್ರ ಆಗಲ್ಲ: ಸಿದ್ದರಾಮಯ್ಯ

Public TV
By Public TV
54 minutes ago
Tumakuru Lokayukta Trap
Tumakuru

Tumakuru | ಕಾಮಗಾರಿ ಬಿಲ್ ಮಾಡಿಕೊಡಲು ಲಂಚ – ಇಬ್ಬರು ಎಂಜಿನಿಯರ್ ಲೋಕಾಯುಕ್ತ ಬಲೆಗೆ

Public TV
By Public TV
1 hour ago
delhi blast case rakha gupta
Latest

ದೆಹಲಿ ಸ್ಫೋಟ; ಮೃತರ ಕುಟುಂಬಕ್ಕೆ ತಲಾ 10 ಲಕ್ಷ ಪರಿಹಾರ ಘೋಷಿಸಿದ ಸಿಎಂ

Public TV
By Public TV
2 hours ago
rahul gandhi tejasvi yadav
Latest

Exit Polls: ಬಿಹಾರದಲ್ಲಿ ಮತ್ತಷ್ಟು ಕುಸಿದ ಮಹಾಘಟಬಂಧನ್‌ – ಕಳೆದ ಬಾರಿ ಸೀಟ್‌ ಎಷ್ಟಿತ್ತು, ಈಗ ಎಷ್ಟು?

Public TV
By Public TV
2 hours ago
Survey
Bengaluru City

ಸಾಮಾಜಿಕ, ಶೈಕ್ಷಣಿಕ ಸಮೀಕ್ಷೆ: ಆನ್‍ಲೈನ್‍ನಲ್ಲಿ ಸ್ವಯಂ ಘೋಷಣೆ ಸಲ್ಲಿಸಲು ಅವಧಿ ವಿಸ್ತರಣೆ

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?