Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: PublicTv Explainer: ಬೆಳ್ಳಿಗೂ ಬಂತು ಬಂಗಾರದ ಹೊಳಪು – ದಿಢೀರ್‌ ಏರಿಕೆ ಯಾಕೆ?
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | World | PublicTv Explainer: ಬೆಳ್ಳಿಗೂ ಬಂತು ಬಂಗಾರದ ಹೊಳಪು – ದಿಢೀರ್‌ ಏರಿಕೆ ಯಾಕೆ?

World

PublicTv Explainer: ಬೆಳ್ಳಿಗೂ ಬಂತು ಬಂಗಾರದ ಹೊಳಪು – ದಿಢೀರ್‌ ಏರಿಕೆ ಯಾಕೆ?

Public TV
Last updated: October 18, 2025 3:57 pm
Public TV
Share
3 Min Read
Gold Silver Price
SHARE
ಚಿನ್ನ, ಬೆಳ್ಳಿ ಯಾವಾಗಲೂ ಒಂದು ಸಮೃದ್ಧಿಯ ಹೊಳಪು. ನೀವು ಎಷ್ಟೇ ಖರೀದಿ ಮಾಡಿದರೂ ಸಾಕೇನಿಸೊಲ್ಲ. ಹಾಗಂತ ಬೇಕಾದಷ್ಟು ಖರೀದಿ ಮಾಡೋಕೂ ಆಗಲ್ಲ. ಆದರೆ ಖರೀದಿ ಮಾಡಿದ್ದು ಯಾವೂದು ಹಾಳಾಗೋದು ಇಲ್ಲ. ಇದೇ ಚಿನ್ನ ಹಾಗೂ ಬೆಳ್ಳಿಯಲ್ಲಿರುವ ಒಂದು ಸೊಬಗು. ಆದರೆ ಇತ್ತೀಚಿನ ದಿನಗಳಲ್ಲಿ ಬೆಳ್ಳಿ ಹಾಗೂ ಚಿನ್ನ ಸ್ಪರ್ಧೆಗಿಳಿಂತಿದೆ. ಪ್ರತಿ ದಿನವೂ ನಾ ಮುಂದು, ತಾ ಮುಂದು ಎಂದು ಓಟವನ್ನು ನಿಲ್ಲಿಸುತ್ತಲೇ ಇಲ್ಲ ಎನ್ನುವಂತಾಗಿದೆ. ಇವೆರಡರ ಓಟಗಳ ನಡುವೆ ಗ್ರಾಹಕರು ಪರದಾಡುವಂತಾಗಿದೆ.
Silver 1

ಹೌದು, ಮೊದಲೆಲ್ಲ ಚಿನ್ನದ ಬೆಲೆ ಏರಿಕೆಯಾದಾಗ ಬೆಳ್ಳಿ ದರ ಸ್ವಲ್ಪ ಹೆಚ್ಚು ಕಡಿಮೆಯಾದರೂ ಕೂಡ ಸ್ಥಿರವಾಗಿರುವಂತೆ ಭಾಸವಾಗುತ್ತಿತ್ತು. ಹೆಚ್ಚು ವ್ಯತ್ಯಾಸವೇನು ಕಂಡುಬರುತ್ತಿರಲಿಲ್ಲ. ಆದರೆ ಈಗ ಚಿನ್ನದ ಬೆಲೆ ಏರಿಕೆಯಾದಂತೆ ಬೆಳ್ಳಿಯ ದರವೂ ಏರಿಕೆಯಾಗುತ್ತಿದೆ. ಆದರೆ ಭಾರತಕ್ಕೆ ಬೆಳ್ಳಿ ಆಮದು ತೀರಾ ಕಡಿಮೆಯಾಗಿದೆ. ಇದರಿಂದ ಬೆಳ್ಳಿ ಕೊರತೆ ಎದ್ದು ಕಾಣುತ್ತಿದೆ. ಹಬ್ಬ ಬಂತೆಂದರೆ ಸಾಕು ಚಿನ್ನ, ಬೆಳ್ಳಿ ಖರೀದಿ ಹೆಚ್ಚಾಗುತ್ತದೆ. ಆದರೆ ಇದೀಗ ವಿಶ್ವದಲ್ಲೇ ಅತಿ ದೊಡ್ಡ ಬೆಳ್ಳಿ ಖರೀದಿ ರಾಷ್ಟ್ರವಾಗಿರುವ ಭಾರತದಲ್ಲಿ ಬೆಳ್ಳಿ ಕೊರತೆ ಉಂಟಾಗಿದೆ. ಇದರ ಪರಿಣಾಮ ವಿಶ್ವದ ಬೇರೆ ದೇಶಗಳಿಗೆ ತುಲನೆ ಮಾಡಿದಾಗ ಭಾರತದಲ್ಲಿ ಬೆಳ್ಳಿ ಬೆಲೆ ಶೇ.10 ರಷ್ಟು ಏರಿಕೆಯಾಗಿದೆ. 

ಬೆಳ್ಳಿ ಕೊರತೆಗೆ ಕಾರಣ:
ಸಾಮಾನ್ಯವಾಗಿ ಹಬ್ಬಗಳು ಬಂದಾಗ ಚಿನ್ನ, ಬೆಳ್ಳಿಗೆ ಬೇಡಿಕೆ ಹೆಚ್ಚಾಗುತ್ತದೆ.  ಹಬ್ಬದ ಸಂದರ್ಭದಲ್ಲಿ ಚಿನ್ನ ಅಥವಾ ಬೆಳ್ಳಿ ಖರೀದಿ ಮಾಡುವುದರಿಂದ ಸಂಪತ್ತು ವೃದ್ಧಿಯಾಗುತ್ತದೆ ಹಾಗೂ ಶುಭದಿನದಂದು ಚಿನ್ನ, ಬೆಳ್ಳಿ ಖರೀದಿಸುವುದು ಭಾರತೀಯರ ಸಂಪ್ರದಾಯ ಎಂಬ ನಂಬಿಕೆಯಿದೆ. ಆದರೆ ಇದೀಗ ಚಿನ್ನದ ಬೆಲೆ ಗಗನಕ್ಕೇರುತ್ತಿರುವ ಹಿನ್ನೆಲೆ ಜನರು ಬೆಳ್ಳಿ ಖರೀದಿಗೆ ಮುಗಿಬೀಳುತ್ತಿದ್ದಾರೆ.

Silver 2

ಇನ್ನೂ ಭಾರತಕ್ಕೆ ಚಿನ್ನದ ಆಮದು ಕಡಿಮೆಯಾಗಿದ್ದು, ಶೇ.42ಗೆ ಕುಸಿತಗೊಂಡಿದೆ. ಕಳೆದ ಕೆಲವು ವರ್ಷಗಳಿಂದ ವಿಶ್ವದಲ್ಲಿ ಬೆಳ್ಳಿ ಬೇಡಿಕೆ ಪೂರೈಕೆಗಿಂತ ಹೆಚ್ಚಾಗಿದೆ. ಇದರಿಂದಾಗಿ ಐದು ವರ್ಷಗಳಲ್ಲಿ ಉತ್ಪಾದಿಸಲಾಗಿದ್ದ  ಹೆಚ್ಚುವರಿಯೂ ಬೆಳ್ಳಿಯು ಖಾಲಿಯಾಗದೆ. ಹೀಗಾಗಿ ಈ ವರ್ಷ ಚಿನ್ನದ ಬೆಲೆ ಹೆಚ್ಚಾದ ಪರಿಣಾಮ ಬೆಳ್ಳಿ ಬೆಳಿಗ್ಗೆ ಹೆಚ್ಚಾಗಿದೆ. ಇದರಿಂದ ಜನರ ಬೇಡಿಕೆಯನ್ನು ಸದ್ಯದ ಪೂರೈಕೆಗೆ ಹೊಂದಿಸಲು ಸಾಧ್ಯವಾಗುತ್ತಿಲ್ಲ. 

ಬೆಳ್ಳಿ ದರ ಏರಿಕೆಗೆ ಕಾರಣ:
ಅಮರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅಧಿಕಾರಕ್ಕೆ ಬಂದ ಬಳಿಕ ಸಮರವನ್ನು ಆರಂಭಿಸಿದ್ದಾರೆ. ಟ್ರಂಪ್ ಆರಂಭದಲ್ಲಿ 50ಕ್ಕು ಹೆಚ್ಚು ದೇಶಗಳ ಮೇಲೆ ಸುಂಕ ಸಮರ ಹೇರಿದ್ದರು. ಅಮೆರಿಕ ಹಾಗೂ ಚೀನಾದ ನಡುವಿನ ಸುಂಕ ಸಮರದ ಪರಿಣಾಮವಾಗಿ ಷೇರು ಮಾರುಕಟ್ಟೆಯಲ್ಲಿ ಅಲ್ಲೋಲಕಲ್ಲೋಲವಾಗುತ್ತಿದೆ. ಹಿನ್ನೆಲೆ ಜನರು ಬೆಳ್ಳಿ ಹಾಗೂ ಚಿನ್ನದ ಮೇಲೆ ಹೂಡಿಕೆ ಮಾಡುತ್ತಿದ್ದು, ಪರಿಣಾಮ ಎರಡರ ಬೆಲೆಯೂ ಏರಿಕೆಯಾಗುತ್ತದೆ.

ಇನ್ನು ಬೆಳ್ಳಿಯಂತೆ ಚಿನ್ನದ ಉತ್ಪಾದನೆಯು ಕೆಲವು ದೇಶಗಳಲ್ಲಿ ಮಾತ್ರವಿದೆ. ಬೆರಳೆಣಿಕೆಯಷ್ಟು ಮಾತ್ರ ಕೆಲ ದೇಶಗಳು ಬೆಳ್ಳಿ ಗಣಿಗಾರಿಕೆ ಮಾಡುತ್ತವೆ. ಮೆಕ್ಸಿಕೊ, ಪೋಲ್ಯಾಂಡ್,  ಯುಕೆ, ಆಸ್ಟ್ರೇಲಿಯ ಮಾತ್ರ ಬೆಳ್ಳಿ ಗಣಿಗಾರಿಕೆ ಮಾಡಲಾಗುತ್ತದೆ. ಅಲ್ಲದೆ ಸೌರ ಶಕ್ತಿ , ಎಲೆಕ್ಟ್ರಾನಿಕ್ಸ್ ಮತ್ತು ಹೈಟೆಕ್ ಕೈಗಾರಿಕೆಗಳಲ್ಲಿ ಬೆಳ್ಳಿಯ ಬಳಕೆ ಮಾಡಲಾಗುತ್ತಿರುವುದರಿಂದ, ಆ ಕ್ಷೇತ್ರಗಳಲ್ಲೂ ಕೂಡ ಬೆಳ್ಳಿ ಬೇಡಿಕೆ ಹೆಚ್ಚಾಗಿದೆ. ಇದೆಲ್ಲ ಕಾರಣಗಳಿಂದ ಬೆಳ್ಳಿ ದರ ಏರಿಕೆಯಾಗಿದೆ.

Silver 3

ಬೆಳ್ಳಿ ಆಮದು ಎಷ್ಟಿದೆ?
ಕಳೆದ ಐದು ವರ್ಷಗಳ ಹಿಂದೆ ಅಂದರೆ 2020ರಿಂದ 2021ರಲ್ಲಿ 2218 ರಿಂದ 2773 ಟನ್ ಬೆಳ್ಳಿ ಭಾರತಕ್ಕೆ ಆಮದಾಗುತ್ತಿತ್ತು. 2022 ರಲ್ಲಿ ದಾಖಲೆಯ 8000 ದಿಂದ 9450 ಟನ್ ಬೆಳ್ಳಿ ಆಮದಾಗುತ್ತು. ಬಳಿಕ 2023 ರಲ್ಲಿ 3625 ಟನ್, 2024 ರಲ್ಲಿ 7000 ಟನ್ ಸದ್ಯ 2025 ರ ಅಂತ್ಯದವರೆಗೆ 5500 ರಿಂದ 6000 ಟನ್ ಆಮದಾಗುವ ನಿರೀಕ್ಷೆಯಿದ್ದು, ಆಗಸ್ಟ್ ವರೆಗೆ 3,302 ಟನ್ ಆಮದಾಗಿದ್ದು, ಭಾರತಕ್ಕೆ ಬೆಳ್ಳಿ ಆಮದು ಶೇಕಡ 42ಕ್ಕೆ ಕುಸಿದಿದೆ.

ಐದು ವರ್ಷಗಳಿಗೂ ತುಲನೆ ಮಾಡಿದಾಗ ಹೆಚ್ಚೇನು ವ್ಯತ್ಯಾಸವಿಲ್ಲ. ಆದರೆ ಇತ್ತೀಚಿನ ದಿನಗಳಲ್ಲಿ ಚಿನ್ನದ ಬೆಲೆ ಹೆಚ್ಚಾಗುತ್ತಿರುವದರಿಂದ ಬೆಳ್ಳಿಯ ಬೇಡಿಕೆ ಹೆಚ್ಚಾಗುತ್ತದೆ. ಪರಿಣಾಮ ಕೊರತೆ ಹೆಚ್ಚು ಕಾಣುತ್ತಿದೆ. ಅಲ್ಲದೆ ಹೆಚ್ಚಿನ ಕ್ಷೇತ್ರಗಳಲ್ಲಿ ಬೆಳ್ಳಿಯ ಬೇಡಿಕೆ ಹೆಚ್ಚಿರುವುದರಿಂದ ಕೊರತೆ ಉಂಟಾದಂತೆ ತೋರುತ್ತಿದೆ.

Silver

ಬೆಳ್ಳಿ ಕೊರತೆಯಿಂದ ಸಾಮಾಗ್ರಿಗಳ ತಯಾರಿಕೆಗೆ ಅಥವಾ ಆಭರಣಗಳ ತಯಾರಿಕೆಗೆ ಕಷ್ಟಕರವಾಗುವ ಸಾಧ್ಯತೆಯಿದೆ. ಸದ್ಯ ಚಿನ್ನ ಬೆಲೆ ಹೆಚ್ಚಾಗಿರುವುದರಿಂದ ಹೆಚ್ಚಿನ ಜನ ಬೆಳ್ಳಿಯನ್ನು ಖರೀದಿಸುತ್ತಾರೆ. ಹೀಗಾಗಿ ಬೆಳ್ಳಿ ಮಾರಾಟಗಾರರಿಗೂ ಇದರಿಂದ ಸಮಸ್ಯೆಯುಂಟಾಗುವ ಸಾಧ್ಯತೆಯಿದೆ. ಆಭರಣ ವ್ಯಾಪಾರಿಗಳು ಗ್ರಾಹಕರ ಬೇಡಿಕೆಯನ್ನು ಪೂರೈಸಲು ಪರದಾಡುವಂತಾಗಿದೆ. ತಮಗೂ ಪೂರೈಕೆಯಿಲ್ಲದೇ ಗ್ರಾಹಕರಿಗೂ ಪೂರೈಕೆ ಮಾಡಲು ಸಾಧ್ಯವಾಗದಂತಾಗಿದೆ.

ಸದ್ಯ ಕೆ.ಜಿಗೆ ಬೆಳ್ಳಿಯ ಬೆಲೆ 1,70,000ಕ್ಕೂ ಅಧಿಕವಾಗಿದೆ. ಇತ್ತ ಚಿನ್ನದ ಬೆಲೆಯೂ ಏರಿಕೆಯಾಗುತ್ತಿದ್ದು, ಬೆಳ್ಳಿಯೂ ಅದರ ಬೆನ್ಹಿಂದೆ ಓಟಕ್ಕಿಳಿದಂತಾಗಿದೆ.

TAGGED:Deepawali SeasonExplainerGold PriceindiaPublic TV ExplainersilverSilver Priceಚಿನ್ನಚಿನ್ನದ ದರದೀಪಾವಳಿಬೆಳ್ಳಿಬೆಳ್ಳಿ ದರ
Share This Article
Facebook Whatsapp Whatsapp Telegram

Cinema news

Delhi Rain
ದೆಹಲಿ-ಎನ್‌ಸಿಆರ್‌ನ ಹಲವೆಡೆ ಭಾರೀ ಮಳೆ – ಯೆಲ್ಲೋ ಅಲರ್ಟ್ ಜಾರಿ
Cinema Latest National Top Stories
Rishabh Shetty
Chandanavana Film Critics Awards 2026 | ರಿಷಬ್ ಅತ್ಯುತ್ತಮ ನಟ, ಆಶಿಕಾ ರಂಗನಾಥ್ ಅತ್ಯುತ್ತಮ ನಟಿ
Bengaluru City Cinema Latest Sandalwood Top Stories
lyari in pakistan dhurandhar
ಧುರಂಧರ್‌ ಸಿನಿಮಾದಲ್ಲಿ ನಮಗೆ 500 ಕೋಟಿ ಕೊಡಿ – ಹಿಟ್‌ ಬೆನ್ನಲ್ಲೇ ಪಾಲು ಕೇಳಿದ ಪಾಕ್‌
Cinema Latest Top Stories
Vijay Deverakonda Rashmika Mandanna
ಮದ್ವೆ ಬಳಿಕ ಬಳಿಕ ಒಟ್ಟಿಗೆ ಶೂಟಿಂಗ್‌ಗೆ ತೆರಳಿದ ವಿರೋಶ್ ಜೋಡಿಗೆ ಅದ್ಧೂರಿ ಸ್ವಾಗತ
Cinema Latest Sandalwood South cinema Top Stories

You Might Also Like

LPG 2
Bellary

ದುಪ್ಪಟ್ಟು ದರಕ್ಕೆ ಸಿಲಿಂಡರ್‌ ಮಾರುತ್ತಿದ್ದ ಅಡ್ಡೆ ಮೇಲೆ ಪೊಲೀಸರಿಂದ ದಾಳಿ – 9 ಸಿಲಿಂಡರ್‌ ಜಪ್ತಿ

Public TV
By Public TV
5 seconds ago
Tiger
Districts

ಮಾಲ್ತಾರೆ ಅರಣ್ಯ ಮಾರ್ಗದಲ್ಲಿ ಹುಲಿ ದರ್ಶನ – ಪ್ರವಾಸಿಗರು ಫುಲ್‌ ಖುಷ್‌

Public TV
By Public TV
15 minutes ago
Mojtaba Khamenei
Latest

ಯುದ್ಧ ಶುರುವಾದಾಗಿನಿಂದ ಮಾತುಕತೆ ನಡೆದಿಲ್ಲ, ಪಾಕ್‌ ಮಧ್ಯಸ್ಥಿಕೆಯಲ್ಲಿ ಅಮೆರಿಕದ ಮನವಿಯಷ್ಟೇ ಬಂದಿದೆ: ಇರಾನ್

Public TV
By Public TV
32 minutes ago
Masood Azhar
Latest

ಜೈಶ್ ಮುಖ್ಯಸ್ಥ ಮಸೂದ್ ಅಜರ್ ಸಹೋದರ ಪಾಕಿಸ್ತಾನದಲ್ಲಿ ನಿಗೂಢ ಸಾವು

Public TV
By Public TV
33 minutes ago
Bihar Stampede
Latest

ಬಿಹಾರದ ದೇವಾಲಯದಲ್ಲಿ ಕಾಲ್ತುಳಿತ – 8 ಮಂದಿ ಸಾವು; ಹಲವರಿಗೆ ಗಾಯ

Public TV
By Public TV
49 minutes ago
Bengaluru Techie Couple Suicide Kothanur
Bengaluru City

ಬೆಂಗಳೂರಲ್ಲಿ ಟೆಕ್ಕಿ ದಂಪತಿ ಆತ್ಮಹತ್ಯೆ

Public TV
By Public TV
1 hour ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?