Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ರೋಹಿತ್ ಚಕ್ರತೀರ್ಥ ಸಮಿತಿಯಿಂದ ಪಿಯುಸಿ ಪಠ್ಯ ಪರಿಷ್ಕರಣೆ ಮುಕ್ತಾಯ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ರೋಹಿತ್ ಚಕ್ರತೀರ್ಥ ಸಮಿತಿಯಿಂದ ಪಿಯುಸಿ ಪಠ್ಯ ಪರಿಷ್ಕರಣೆ ಮುಕ್ತಾಯ

Bengaluru City

ರೋಹಿತ್ ಚಕ್ರತೀರ್ಥ ಸಮಿತಿಯಿಂದ ಪಿಯುಸಿ ಪಠ್ಯ ಪರಿಷ್ಕರಣೆ ಮುಕ್ತಾಯ

Public TV
Last updated: June 1, 2022 10:16 am
Public TV
Share
2 Min Read
ROHITH CHAKRATHIRTHA 1
SHARE

ಬೆಂಗಳೂರು: ರೋಹಿತ್ ಚಕ್ರತೀರ್ಥ ಸಮಿತಿಯಿಂದ ಪಿಯುಸಿ ಪಠ್ಯದ ಪರಿಷ್ಕರಣೆ ಕಾರ್ಯ ಮುಕ್ತಾಯವಾಗಿದೆ.

ಇತಿಹಾಸದ ಒಂದು ಪಠ್ಯ ಪರಿಷ್ಕರಣೆಗೆ ಸರ್ಕಾರ ಸಮಿತಿ ನೇಮಿಸಿತ್ತು. ದ್ವಿತೀಯ ಇತಿಹಾಸದ ಹೊಸ ಧರ್ಮಗಳ ವಿವಾದ ಪಠ್ಯ ಪರಿಷ್ಕರಣೆಗೆ ಸಮಿತಿ ರಚನೆ ಮಾಡಿತ್ತು. ಒಂದು ಸಮುದಾಯದ ಭಾವನೆಗೆ ಧಕ್ಕೆ ಆಗಿದೆ ಎನ್ನುವ ಹಿನ್ನಲೆಯಲ್ಲಿ ಪಠ್ಯ ಪರಿಷ್ಕರಣೆ ಜವಾಬ್ದಾರಿಯನ್ನು ರೋಹಿತ್ ಚಕ್ರತೀರ್ಥರಿಗೆ ಕೊಡಲಾಗಿತ್ತು. ಈಗ ಸಮಿತಿಯೂ ಪರಿಷ್ಕರಣೆ ಕೆಲಸ ಮುಕ್ತಾಯ ಮಾಡಿದೆ. ಶೀಘ್ರವೇ ಪರಿಷ್ಕರಣೆ ಪಠ್ಯವನ್ನು ಶಿಕ್ಷಣ ಇಲಾಖೆಗೆ ಸಮಿತಿ ನೀಡಲಿದೆ. ಸಮಿತಿ ವರದಿ ಒಪ್ಪಿಕೊಂಡ ಬಳಿಕ ಪರಿಷ್ಕೃತ ಪಠ್ಯ ಅಳವಡಿಕೆ ಆಗುತ್ತದೆ.

TEXTBOOK

ಏನು ಪರಿಷ್ಕರಣೆಯಾಗಿದೆ?
ಪಿಯುಸಿ ಇತಿಹಾಸ ಪಠ್ಯದಲ್ಲಿ ಹೊಸ ಧರ್ಮಗಳ ಉದಯ ಅಧ್ಯಾಯದಲ್ಲಿ ಯಜ್ಞ, ಯಾಗದಿಗಳ ಬಗ್ಗೆ ವಿವಾದಿತ ಅಂಶ ಉಲ್ಲೇಖ ಮಾಡಲಾಗಿತ್ತು. ಯಜ್ಞ-ಯಾಗದಿಗಳಿಗೆ ಕೃಷಿಗೆ ಬಳಸುತ್ತಿದ್ದ ಪ್ರಾಣಿಗಳನ್ನು ಬಲಿ ಕೊಡುತ್ತಿದ್ದರು ಎಂಬ ಅಂಶ ಸೇರ್ಪಡೆ ಮಾಡಲಾಗಿತ್ತು. ಇದರ ಜೊತೆಗೆ ಬ್ರಾಹ್ಮಣ ಸಮುದಾಯಕ್ಕೆ ಅಪಮಾನ ಮಾಡಿರುವ ಅಂಶಗಳನ್ನು ಪಠ್ಯದಲ್ಲಿ ಸೇರ್ಪಡೆ ಮಾಡಲಾಗಿತ್ತು. ಈಗ ಆಕ್ಷೇಪಾರ್ಹ ಅಂಶಗಳನ್ನು ರೋಹಿತ್ ಚಕ್ರತೀರ್ಥ ಸಮಿತಿ ಪರಿಷ್ಕೃತ ಪಠ್ಯದಿಂದ ಕೈಬಿಡಲಾಗಿದೆ ಎಂದು ಶಿಕ್ಷಣ ಇಲಾಖೆ ಮೂಲಗಳು ತಿಳಿಸಿವೆ.

TET EXAM 2

ಬ್ರಾಹ್ಮಣರ ಬಗ್ಗೆ ಅವಹೇಳನಕಾರಿಯಾಗಿ ಪಠ್ಯ ಇತ್ತು. ಇದನ್ನ ಸರಿ ಮಾಡಲು ಅನೇಕ ಜನ ಶ್ರೀಗಳು ಒತ್ತಾಯ ಮಾಡಿದ್ದರು. ಈ ಹಿನ್ನಲೆಯಲ್ಲಿ ಈಗ ಈ ಒಂದು ಪಠ್ಯವನ್ನ ಪರಿಷ್ಕರಣೆ ಮಾಡಲಾಗಿದೆ. ರೋಹಿತ್ ಚಕ್ರತೀರ್ಥ ಸಮಿತಿಯೂ ಬ್ರಾಹ್ಮಣರಿಗೆ ಮಾಡಿದ್ದ ಅಪಮಾನವನ್ನು ಪಠ್ಯದಲ್ಲಿ ತೆಗೆಯಲಾಗಿದೆ.

ಪಠ್ಯದಲ್ಲಿ ಏನಿತ್ತು?
ಹೊಸ ಧರ್ಮಗಳ ಉದಯಕ್ಕೆ ಕಾರಣವಾದ ಅಂಶಗಳು ಎಂಬ ಶೀರ್ಷಿಕೆಯಡಿ, ವೈದಿಕ ಧರ್ಮದಲ್ಲಿನ ಗೊಂದಲಗಳು ಹೊಸ ಧರ್ಮದ ಉದಯಕ್ಕೆ ಕಾರಣವಾಗಿತ್ತು. ಆರಂಭದಲ್ಲಿ ವೈದಿಕ ಧರ್ಮ ಯಾವುದೇ ಜಟಿಲತೆಗಳಿಲ್ಲದೆ ಸರಳವಾಗಿತ್ತು. ನಂತರ ಪುರೋಹಿತರ ಪ್ರಭಾವದಿಂದಾಗಿ ಬಹಳಷ್ಟು ಕಠೋರತೆಗಳು ಧರ್ಮದೊಳಗೆ ನುಸುಳಿದವು.

EXAM

ಜನರು ಅಸಂತುಷ್ಟರಾದರು ಮತ್ತು ಬದಲಾವಣೆಯನ್ನು ಬಯಸಿದ್ದ ಅವರು ಅದನ್ನು ಹೊಸ ಧರ್ಮಗಳಲ್ಲಿ ಕಂಡುಕೊಂಡರು. ಪುರೋಹಿತ ವರ್ಗದ ಪರಮಾಧಿಕಾರ ನೀತಿ ಅನುಸರಿದರು. ಬ್ರಾಹ್ಮಣರು ಇತರ ಜಾತಿಗಳ ಮೇಲೆ ಪರಮಾಧಿಕಾರ ಸ್ಥಾಪಿಸಿದರು. ಜನರಿಗೆ ಪುರೋಹಿತರಿಲ್ಲದೆ ಯಜ್ಞಗಳನ್ನು ಮಾಡುವುದು ಅಸಾಧ್ಯವಾಗಿತ್ತು. ಬ್ರಾಹ್ಮಣರು ಅನೇಕ ವಿಶೇಷ ಸೌಲಭ್ಯಗಳನ್ನು ಅನುಭವಿಸುತ್ತಿದ್ದರು ಮತ್ತು ತಮ್ಮನ್ನು ಎಲ್ಲರಿಗಿಂತ ಶ್ರೇಷ್ಠರೆಂದು ತಿಳಿದಿದ್ದರು.

ಪ್ರಾಣಿ ಬಲಿ, ಶಾಸ್ತ್ರ ವಿಧಿಗಳ ಒಂದು ಭಾಗವಾಗಿತ್ತು ಮತ್ತು ಇವುಗಳ ಆಚರಣೆ ದುಬಾರಿಯಾಯಿತು. ಹೀಗಾಗಿ ಜನರು ಅಸ್ತಿತ್ವದಲ್ಲಿದ್ದ ಧರ್ಮದಲ್ಲಿನ ನಂಬಿಕೆ ಕಳೆದುಕೊಂಡರು. ಋಗ್ವೇದದ ಕಾಲದ ಧಾರ್ಮಿಕ ವಿಧಿ ಮತ್ತು ಧರ್ಮಾಚರಣೆ ಉತ್ತರ ವೇದ ಕಾಲದಲ್ಲಿ ಸಂಕೀರ್ಣವಾದವು, ಲೌಕಿಕ ಪಾಪ್ತಿಗಳಾದ, ಮಕ್ಕಳನ್ನು ಪಡೆಯಲು, ಯುದ್ಧದಲ್ಲಿ ಜಯಗಳಿಸಲು, ರೋಗ ಗುಣಪಡಿಸಲು ಮತ್ತು ಮುಕ್ತಿಯನ್ನು ಪಡೆಯಲು ಯಾಗ ಮತ್ತು ಶಾಸ್ತ್ರೋಕ್ತ ವಿಧಿಗಳನ್ನು ಮಾಡಲು ಸಲಹೆ ಮಾಡುತ್ತಿದ್ದರು. ವಿಚಾರವಾದಿಗಳು ಅವುಗಳನ್ನು ವ್ಯರ್ಥ ಎಂದು ಭಾವಿಸಿದರು. ಇದನ್ನೂ ಓದಿ: ರಾಜ್ಯಕ್ಕೆ ಮುಂಗಾರು ಪ್ರವೇಶ – ಮುಂದಿನ 3, 4 ದಿನ ಭಾರೀ ಮಳೆ ಸಾಧ್ಯತೆ

rohith chakrathirtha

ಮಂತ್ರಗಳ ಪಠಣ (ಸಂಸ್ಕೃತ ಶ್ಲೋಕಗಳು) ಸಂಸ್ಕೃತದಲ್ಲಿದ್ದ ವೈದಿಕ ಸಾಹಿತ್ಯದ ಮೇಲೆ ಪುರೋಹಿತರ ಪ್ರಭುತ್ವವಿತ್ತು. ಜನಸಾಮಾನ್ಯರಿಗೆ ಅವುಗಳನ್ನು ಅರ್ಥಮಾಡಿಕೊಳ್ಳುವುದು ಸಾಧ್ಯವಿರಲಿಲ್ಲ. ಸ್ಪಷ್ಟ ತಿಳುವಳಿಕೆಯ ಕೊರತೆಯಿಂದ ಜನರು ಮಂತ್ರ ಪಠಣೆಯಲ್ಲಿ ನಂಬಿಕೆ ಕಳೆದುಕೊಂಡರು.

ಜಾತಿ ಪದ್ಧತಿ ಸಾಮಾಜಿಕ ವ್ಯವಸ್ಥೆ ಜಟಿಲವಾಗಿತ್ತು. ಬೇರೆ ಬೇರೆ ಜಾತಿಗಳ ಮಧ್ಯೆ ಭೇದಭಾವವಿತ್ತು. ಬ್ರಾಹ್ಮಣರು ಉನ್ನತ ಸ್ಥಾನವನ್ನು ಹೊಂದಿದ್ದರು. ಸಮಾಜದಲ್ಲಿನ ಅಸಮಾನತೆಯಿಂದಾಗಿ ಜನರು ಅತೃಪ್ತರಾಗಿದ್ದರು. ಶೂದ್ರರು ಹೇಳಿಕೊಳ್ಳಲಾಗದ ಸಂಕಷ್ಟಗಳಿಗೆ ಗುರಿಯಾದರು. ಇದನ್ನೂ ಓದಿ: ಅಯೋಧ್ಯೆ ರಾಮಮಂದಿರ ಗರ್ಭಗುಡಿಗೆ ಇಂದು ಯೋಗಿ ಶಂಕುಸ್ಥಾಪನೆ

TAGGED:pucrohith chakrathirthatext Bookಪಠ್ಯ ಪರಿಷ್ಕರಣೆಪಿಯುಸಿಬೆಂಗಳೂರುರೋಹಿತ್‌ ಚಕ್ರತೀರ್ಥ
Share This Article
Facebook Whatsapp Whatsapp Telegram

Cinema news

Bigg Boss Rashika raghu
BBK 12 | ಫಿನಾಲೆ ವಾರಕ್ಕೆ ಕೊನೆಯ ಸ್ಪರ್ಧಿಯಾಗಿ ರಘು ಎಂಟ್ರಿ – ರಾಶಿಕಾ ಔಟ್
Cinema Districts Karnataka Latest Main Post TV Shows
Wild Life Safari
ದುಬೈನಲ್ಲಿ ಬಿಡುಗಡೆ ಆಯ್ತು ವೈಲ್ಡ್ ಟೈಗರ್ ಸಫಾರಿ ಟೀಸರ್
Cinema Latest Sandalwood Top Stories
kicchana chappale ashwini gowda dhruvanth
Bigg Boss ಸೀಸನ್‌ 12ರ ಕೊನೆಯ ಕಿಚ್ಚನ ಚಪ್ಪಾಳೆ ಗಿಟ್ಟಿಸಿಕೊಂಡ ಅಶ್ವಿನಿ, ಧ್ರುವಂತ್‌
Cinema Latest Top Stories TV Shows
Monalisa Bhosle
ರೊಮ್ಯಾಂಟಿಕ್‌ ಸಾಂಗ್‌ನಲ್ಲಿ ಕುಂಭಮೇಳದ ನೀಲಿ ಕಂಗಳ ಚೆಲುವೆ – ದಿಲ್‌ ಕದ್ದ ಮೊನಾಲಿಸಾ!
Bollywood Cinema Latest National Top Stories

You Might Also Like

KH Muniyappa
Kalaburagi

ಸಿದ್ದರಾಮಯ್ಯ ಐದು ವರ್ಷ ಸಿಎಂ ಆಗಿ ಇರ್ತಾರೆ: ಸಚಿವ ಕೆ.ಹೆಚ್‌.ಮುನಿಯಪ್ಪ

Public TV
By Public TV
4 hours ago
Sophie Devine
Cricket

WPL 2026: ಕೊನೆ ಹಂತದಲ್ಲಿ ಎಡವಿದ ಡೆಲ್ಲಿ; ಗುಜರಾತ್‌ಗೆ 4 ರನ್‌ಗಳ ರೋಚಕ ಜಯ

Public TV
By Public TV
4 hours ago
Anekal Dental Student Suicide
Bengaluru Rural

ಡೆಂಟಲ್ ವಿದ್ಯಾರ್ಥಿನಿ ಆತ್ಮಹತ್ಯೆ ಕೇಸ್ – ಕಾಲೇಜು ಪ್ರಾಂಶುಪಾಲ ಸೇರಿ 7 ಜನರ ವಿರುದ್ಧ FIR

Public TV
By Public TV
4 hours ago
PM Modi
Latest

ಸೋಮನಾಥ ದೇವಾಲಯ ಭಾರತದ ಅಸ್ಮಿತೆ ಮತ್ತು ನಾಗರಿಕತೆಯ ಹೆಮ್ಮೆಯ ಸಂಕೇತ – ಪ್ರಧಾನಿ ಮೋದಿ

Public TV
By Public TV
5 hours ago
team india
Cricket

IND vs NZ 1st ODI: ನ್ಯೂಜಿಲೆಂಡ್‌ ವಿರುದ್ಧ ಭಾರತಕ್ಕೆ 4 ವಿಕೆಟ್‌ಗಳ ಜಯ; 1-0 ಅಂತರದಲ್ಲಿ ಮುನ್ನಡೆ

Public TV
By Public TV
5 hours ago
Bengaluru Ramamurthy Nagar Techie Death case
Bengaluru City

ಉಸಿರುಗಟ್ಟಿ ಟೆಕ್ಕಿ ಸಾವು ಕೇಸ್‌ಗೆ ಟ್ವಿಸ್ಟ್ – ಪ್ರೀತಿ ನಿರಾಕರಿಸಿದ್ದಕ್ಕೆ 18ರ ಯುವಕನಿಂದ ಹತ್ಯೆಯಾದ ಶರ್ಮಿಳಾ

Public TV
By Public TV
6 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?