Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ರೋಹಿತ್ ಚಕ್ರತೀರ್ಥ ಸಮಿತಿಯಿಂದ ಪಿಯುಸಿ ಪಠ್ಯ ಪರಿಷ್ಕರಣೆ ಮುಕ್ತಾಯ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ರೋಹಿತ್ ಚಕ್ರತೀರ್ಥ ಸಮಿತಿಯಿಂದ ಪಿಯುಸಿ ಪಠ್ಯ ಪರಿಷ್ಕರಣೆ ಮುಕ್ತಾಯ

Bengaluru City

ರೋಹಿತ್ ಚಕ್ರತೀರ್ಥ ಸಮಿತಿಯಿಂದ ಪಿಯುಸಿ ಪಠ್ಯ ಪರಿಷ್ಕರಣೆ ಮುಕ್ತಾಯ

Public TV
Last updated: June 1, 2022 10:16 am
Public TV
Share
2 Min Read
ROHITH CHAKRATHIRTHA 1
SHARE

ಬೆಂಗಳೂರು: ರೋಹಿತ್ ಚಕ್ರತೀರ್ಥ ಸಮಿತಿಯಿಂದ ಪಿಯುಸಿ ಪಠ್ಯದ ಪರಿಷ್ಕರಣೆ ಕಾರ್ಯ ಮುಕ್ತಾಯವಾಗಿದೆ.

ಇತಿಹಾಸದ ಒಂದು ಪಠ್ಯ ಪರಿಷ್ಕರಣೆಗೆ ಸರ್ಕಾರ ಸಮಿತಿ ನೇಮಿಸಿತ್ತು. ದ್ವಿತೀಯ ಇತಿಹಾಸದ ಹೊಸ ಧರ್ಮಗಳ ವಿವಾದ ಪಠ್ಯ ಪರಿಷ್ಕರಣೆಗೆ ಸಮಿತಿ ರಚನೆ ಮಾಡಿತ್ತು. ಒಂದು ಸಮುದಾಯದ ಭಾವನೆಗೆ ಧಕ್ಕೆ ಆಗಿದೆ ಎನ್ನುವ ಹಿನ್ನಲೆಯಲ್ಲಿ ಪಠ್ಯ ಪರಿಷ್ಕರಣೆ ಜವಾಬ್ದಾರಿಯನ್ನು ರೋಹಿತ್ ಚಕ್ರತೀರ್ಥರಿಗೆ ಕೊಡಲಾಗಿತ್ತು. ಈಗ ಸಮಿತಿಯೂ ಪರಿಷ್ಕರಣೆ ಕೆಲಸ ಮುಕ್ತಾಯ ಮಾಡಿದೆ. ಶೀಘ್ರವೇ ಪರಿಷ್ಕರಣೆ ಪಠ್ಯವನ್ನು ಶಿಕ್ಷಣ ಇಲಾಖೆಗೆ ಸಮಿತಿ ನೀಡಲಿದೆ. ಸಮಿತಿ ವರದಿ ಒಪ್ಪಿಕೊಂಡ ಬಳಿಕ ಪರಿಷ್ಕೃತ ಪಠ್ಯ ಅಳವಡಿಕೆ ಆಗುತ್ತದೆ.

TEXTBOOK

ಏನು ಪರಿಷ್ಕರಣೆಯಾಗಿದೆ?
ಪಿಯುಸಿ ಇತಿಹಾಸ ಪಠ್ಯದಲ್ಲಿ ಹೊಸ ಧರ್ಮಗಳ ಉದಯ ಅಧ್ಯಾಯದಲ್ಲಿ ಯಜ್ಞ, ಯಾಗದಿಗಳ ಬಗ್ಗೆ ವಿವಾದಿತ ಅಂಶ ಉಲ್ಲೇಖ ಮಾಡಲಾಗಿತ್ತು. ಯಜ್ಞ-ಯಾಗದಿಗಳಿಗೆ ಕೃಷಿಗೆ ಬಳಸುತ್ತಿದ್ದ ಪ್ರಾಣಿಗಳನ್ನು ಬಲಿ ಕೊಡುತ್ತಿದ್ದರು ಎಂಬ ಅಂಶ ಸೇರ್ಪಡೆ ಮಾಡಲಾಗಿತ್ತು. ಇದರ ಜೊತೆಗೆ ಬ್ರಾಹ್ಮಣ ಸಮುದಾಯಕ್ಕೆ ಅಪಮಾನ ಮಾಡಿರುವ ಅಂಶಗಳನ್ನು ಪಠ್ಯದಲ್ಲಿ ಸೇರ್ಪಡೆ ಮಾಡಲಾಗಿತ್ತು. ಈಗ ಆಕ್ಷೇಪಾರ್ಹ ಅಂಶಗಳನ್ನು ರೋಹಿತ್ ಚಕ್ರತೀರ್ಥ ಸಮಿತಿ ಪರಿಷ್ಕೃತ ಪಠ್ಯದಿಂದ ಕೈಬಿಡಲಾಗಿದೆ ಎಂದು ಶಿಕ್ಷಣ ಇಲಾಖೆ ಮೂಲಗಳು ತಿಳಿಸಿವೆ.

TET EXAM 2

ಬ್ರಾಹ್ಮಣರ ಬಗ್ಗೆ ಅವಹೇಳನಕಾರಿಯಾಗಿ ಪಠ್ಯ ಇತ್ತು. ಇದನ್ನ ಸರಿ ಮಾಡಲು ಅನೇಕ ಜನ ಶ್ರೀಗಳು ಒತ್ತಾಯ ಮಾಡಿದ್ದರು. ಈ ಹಿನ್ನಲೆಯಲ್ಲಿ ಈಗ ಈ ಒಂದು ಪಠ್ಯವನ್ನ ಪರಿಷ್ಕರಣೆ ಮಾಡಲಾಗಿದೆ. ರೋಹಿತ್ ಚಕ್ರತೀರ್ಥ ಸಮಿತಿಯೂ ಬ್ರಾಹ್ಮಣರಿಗೆ ಮಾಡಿದ್ದ ಅಪಮಾನವನ್ನು ಪಠ್ಯದಲ್ಲಿ ತೆಗೆಯಲಾಗಿದೆ.

ಪಠ್ಯದಲ್ಲಿ ಏನಿತ್ತು?
ಹೊಸ ಧರ್ಮಗಳ ಉದಯಕ್ಕೆ ಕಾರಣವಾದ ಅಂಶಗಳು ಎಂಬ ಶೀರ್ಷಿಕೆಯಡಿ, ವೈದಿಕ ಧರ್ಮದಲ್ಲಿನ ಗೊಂದಲಗಳು ಹೊಸ ಧರ್ಮದ ಉದಯಕ್ಕೆ ಕಾರಣವಾಗಿತ್ತು. ಆರಂಭದಲ್ಲಿ ವೈದಿಕ ಧರ್ಮ ಯಾವುದೇ ಜಟಿಲತೆಗಳಿಲ್ಲದೆ ಸರಳವಾಗಿತ್ತು. ನಂತರ ಪುರೋಹಿತರ ಪ್ರಭಾವದಿಂದಾಗಿ ಬಹಳಷ್ಟು ಕಠೋರತೆಗಳು ಧರ್ಮದೊಳಗೆ ನುಸುಳಿದವು.

EXAM

ಜನರು ಅಸಂತುಷ್ಟರಾದರು ಮತ್ತು ಬದಲಾವಣೆಯನ್ನು ಬಯಸಿದ್ದ ಅವರು ಅದನ್ನು ಹೊಸ ಧರ್ಮಗಳಲ್ಲಿ ಕಂಡುಕೊಂಡರು. ಪುರೋಹಿತ ವರ್ಗದ ಪರಮಾಧಿಕಾರ ನೀತಿ ಅನುಸರಿದರು. ಬ್ರಾಹ್ಮಣರು ಇತರ ಜಾತಿಗಳ ಮೇಲೆ ಪರಮಾಧಿಕಾರ ಸ್ಥಾಪಿಸಿದರು. ಜನರಿಗೆ ಪುರೋಹಿತರಿಲ್ಲದೆ ಯಜ್ಞಗಳನ್ನು ಮಾಡುವುದು ಅಸಾಧ್ಯವಾಗಿತ್ತು. ಬ್ರಾಹ್ಮಣರು ಅನೇಕ ವಿಶೇಷ ಸೌಲಭ್ಯಗಳನ್ನು ಅನುಭವಿಸುತ್ತಿದ್ದರು ಮತ್ತು ತಮ್ಮನ್ನು ಎಲ್ಲರಿಗಿಂತ ಶ್ರೇಷ್ಠರೆಂದು ತಿಳಿದಿದ್ದರು.

ಪ್ರಾಣಿ ಬಲಿ, ಶಾಸ್ತ್ರ ವಿಧಿಗಳ ಒಂದು ಭಾಗವಾಗಿತ್ತು ಮತ್ತು ಇವುಗಳ ಆಚರಣೆ ದುಬಾರಿಯಾಯಿತು. ಹೀಗಾಗಿ ಜನರು ಅಸ್ತಿತ್ವದಲ್ಲಿದ್ದ ಧರ್ಮದಲ್ಲಿನ ನಂಬಿಕೆ ಕಳೆದುಕೊಂಡರು. ಋಗ್ವೇದದ ಕಾಲದ ಧಾರ್ಮಿಕ ವಿಧಿ ಮತ್ತು ಧರ್ಮಾಚರಣೆ ಉತ್ತರ ವೇದ ಕಾಲದಲ್ಲಿ ಸಂಕೀರ್ಣವಾದವು, ಲೌಕಿಕ ಪಾಪ್ತಿಗಳಾದ, ಮಕ್ಕಳನ್ನು ಪಡೆಯಲು, ಯುದ್ಧದಲ್ಲಿ ಜಯಗಳಿಸಲು, ರೋಗ ಗುಣಪಡಿಸಲು ಮತ್ತು ಮುಕ್ತಿಯನ್ನು ಪಡೆಯಲು ಯಾಗ ಮತ್ತು ಶಾಸ್ತ್ರೋಕ್ತ ವಿಧಿಗಳನ್ನು ಮಾಡಲು ಸಲಹೆ ಮಾಡುತ್ತಿದ್ದರು. ವಿಚಾರವಾದಿಗಳು ಅವುಗಳನ್ನು ವ್ಯರ್ಥ ಎಂದು ಭಾವಿಸಿದರು. ಇದನ್ನೂ ಓದಿ: ರಾಜ್ಯಕ್ಕೆ ಮುಂಗಾರು ಪ್ರವೇಶ – ಮುಂದಿನ 3, 4 ದಿನ ಭಾರೀ ಮಳೆ ಸಾಧ್ಯತೆ

rohith chakrathirtha

ಮಂತ್ರಗಳ ಪಠಣ (ಸಂಸ್ಕೃತ ಶ್ಲೋಕಗಳು) ಸಂಸ್ಕೃತದಲ್ಲಿದ್ದ ವೈದಿಕ ಸಾಹಿತ್ಯದ ಮೇಲೆ ಪುರೋಹಿತರ ಪ್ರಭುತ್ವವಿತ್ತು. ಜನಸಾಮಾನ್ಯರಿಗೆ ಅವುಗಳನ್ನು ಅರ್ಥಮಾಡಿಕೊಳ್ಳುವುದು ಸಾಧ್ಯವಿರಲಿಲ್ಲ. ಸ್ಪಷ್ಟ ತಿಳುವಳಿಕೆಯ ಕೊರತೆಯಿಂದ ಜನರು ಮಂತ್ರ ಪಠಣೆಯಲ್ಲಿ ನಂಬಿಕೆ ಕಳೆದುಕೊಂಡರು.

ಜಾತಿ ಪದ್ಧತಿ ಸಾಮಾಜಿಕ ವ್ಯವಸ್ಥೆ ಜಟಿಲವಾಗಿತ್ತು. ಬೇರೆ ಬೇರೆ ಜಾತಿಗಳ ಮಧ್ಯೆ ಭೇದಭಾವವಿತ್ತು. ಬ್ರಾಹ್ಮಣರು ಉನ್ನತ ಸ್ಥಾನವನ್ನು ಹೊಂದಿದ್ದರು. ಸಮಾಜದಲ್ಲಿನ ಅಸಮಾನತೆಯಿಂದಾಗಿ ಜನರು ಅತೃಪ್ತರಾಗಿದ್ದರು. ಶೂದ್ರರು ಹೇಳಿಕೊಳ್ಳಲಾಗದ ಸಂಕಷ್ಟಗಳಿಗೆ ಗುರಿಯಾದರು. ಇದನ್ನೂ ಓದಿ: ಅಯೋಧ್ಯೆ ರಾಮಮಂದಿರ ಗರ್ಭಗುಡಿಗೆ ಇಂದು ಯೋಗಿ ಶಂಕುಸ್ಥಾಪನೆ

TAGGED:pucrohith chakrathirthatext Bookಪಠ್ಯ ಪರಿಷ್ಕರಣೆಪಿಯುಸಿಬೆಂಗಳೂರುರೋಹಿತ್‌ ಚಕ್ರತೀರ್ಥ
Share This Article
Facebook Whatsapp Whatsapp Telegram

Cinema news

Rashmika Mandanna Vijay Deverakonda Wedding
Rashmika Mandanna-Vijay Deverakonda Wedding: ಮದುವೆಯ ಫೋಟೊ ಹಂಚಿಕೊಂಡ ರಶ್ಮಿಕಾ ಮಂದಣ್ಣ
Cinema Latest Main Post South cinema
Rashmika Mandanna Vijay Devarakonda 1
ವಿರೋಶ್‌ ಕಲ್ಯಾಣಕ್ಕೆ ಸ್ಯಾಂಡಲ್‌ವುಡ್‌ನ 11 ಮಂದಿಗೆ ಆಹ್ವಾನ
Cinema Latest Sandalwood Top Stories
Vijay Deverakonda
Rashmika-Vijay | ʻವಿರೋಶ್ʼ ಕಲ್ಯಾಣ – ಸತಿಪತಿಯಾದ ವಿಜಯ್, ರಶ್ಮಿಕಾ!
Cinema Latest Main Post Sandalwood
Rashmika Mandanna Vijay Devarakonda Wedding Decorated Kodagu Virajpet House
ರಶ್ಮಿಕಾ ಮಂದಣ್ಣ ಮದುವೆ – ಸಿಂಗಾರಗೊಂಡ ಕೊಡಗಿನ ಮನೆ
Cinema Districts Karnataka Kodagu Latest Sandalwood Top Stories

You Might Also Like

meeting
Bengaluru City

ಖಾಸಗಿ ಹೋಟೆಲ್‌ನಲ್ಲಿ ಡಿಕೆಶಿ ಬೆಂಬಲಿಗ ಶಾಸಕರ ಸಭೆ

Public TV
By Public TV
6 hours ago
Cauvery Phase 6 water project
Bengaluru City

ಬೆಂಗಳೂರಿಗೆ ಗುಡ್‌ನ್ಯೂಸ್ – ಸಿಲಿಕಾನ್ ಸಿಟಿಗೆ ಬರಲಿದೆ 6ನೇ ಹಂತದ ಕಾವೇರಿ ನೀರು

Public TV
By Public TV
6 hours ago
Arshdeep Singh
Cricket

T20 World Cup: ಟೀಂ ಇಂಡಿಯಾ ಆಲ್‌ರೌಂಡ್‌ ಆಟಕ್ಕೆ ಮಣಿದ ಜಿಂಬಾಬ್ವೆ – 72 ರನ್‌ಗಳಿಂದ ಗೆದ್ದ ಭಾರತದ ಸೆಮಿ ಆಸೆ ಜೀವಂತ

Public TV
By Public TV
6 hours ago
Chitradurga Accident
Chitradurga

ಹಿರೆಹಳ್ಳಿ ಬಳಿ ಲಾರಿಗೆ ಕಾರು ಡಿಕ್ಕಿ – ಮಂತ್ರಾಲಯದಿಂದ ಹಿಂದಿರುಗುತ್ತಿದ್ದ ಮೂವರು ದುರ್ಮರಣ, ಇಬ್ಬರು ಗಂಭೀರ

Public TV
By Public TV
7 hours ago
Cabinet Siddaramaiah
Bengaluru City

ನಿರುದ್ಯೋಗಿಗಳ ಉಗ್ರ ಹೋರಾಟಕ್ಕೆ ಮಣಿದ ಸರ್ಕಾರ – 56 ಸಾವಿರ ನೇಮಕಾತಿಗೆ ಗ್ರೀನ್ ಸಿಗ್ನಲ್

Public TV
By Public TV
7 hours ago
Thawar Chand Gehlot Internal Reservation Bill
Bengaluru City

ನೇಮಕಾತಿ ಪ್ರಕ್ರಿಯೆಗೆ ತೊಡಕಾಗಿದ್ದ ಒಳ ಮೀಸಲಾತಿ ವಿಧೇಯಕಕ್ಕೆ ರಾಜ್ಯಪಾಲರ ಅಂಕಿತ

Public TV
By Public TV
8 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?