Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಕಾಶ್ಮೀರದಲ್ಲಿ ಸಿಆರ್‌ಪಿಎಫ್‌ ಪಾತ್ರ ಏನು? ಕಣಿವೆ ರಾಜ್ಯದಲ್ಲಿ ಎಲ್ಲಿ ಉಗ್ರರು ಹೆಚ್ಚಿದ್ದಾರೆ?
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Latest | ಕಾಶ್ಮೀರದಲ್ಲಿ ಸಿಆರ್‌ಪಿಎಫ್‌ ಪಾತ್ರ ಏನು? ಕಣಿವೆ ರಾಜ್ಯದಲ್ಲಿ ಎಲ್ಲಿ ಉಗ್ರರು ಹೆಚ್ಚಿದ್ದಾರೆ?

Latest

ಕಾಶ್ಮೀರದಲ್ಲಿ ಸಿಆರ್‌ಪಿಎಫ್‌ ಪಾತ್ರ ಏನು? ಕಣಿವೆ ರಾಜ್ಯದಲ್ಲಿ ಎಲ್ಲಿ ಉಗ್ರರು ಹೆಚ್ಚಿದ್ದಾರೆ?

Public TV
Last updated: February 15, 2019 4:24 pm
Public TV
Share
2 Min Read
CRPF 1 MAIN 1
SHARE

ಭಾರತೀಯ ಸೇನೆಯ ಇತಿಹಾಸಲ್ಲಿ ಕಂಡು ಕೇಳರಿಯದ ಉಗ್ರರ ದಾಳಿ ನಡೆದಿದಿದ್ದು ಸಿಆರ್‌ಪಿಎಫ್‌ನ 47 ಯೋಧರು ಹುತಾತ್ಮರಾಗಿದ್ದಾರೆ. ನರಹಂತಕ ಉಗ್ರನೊಬ್ಬ ಸ್ಫೋಟಕ ತುಂಬಿದ್ದ ಸ್ಕಾರ್ಪಿಯೋ ಕಾರನ್ನು ಬಸ್ಸಿಗೆ ಡಿಕ್ಕಿ ಹೊಡೆಸಿದ ಪರಿಣಾಮ 47 ಮಂದಿ ಯೋಧರು ವೀರಮರಣವನ್ನು ಹೊಂದಿದ್ದಾರೆ.. 2,547 ಸೈನಿಕರು ಜಮ್ಮುವಿನಿಂದ ಶ್ರೀನಗರ ಬರುತ್ತಿದ್ದಾಗ ಈ ಘಟನೆ ನಡೆದಿದೆ. ಹೀಗಾಗಿ ಕಣಿವೆ ರಾಜ್ಯದಲ್ಲಿ ಸಿಆರ್‌ಪಿಎಫ್‌ ಪಾತ್ರ ಏನು? ಇತ್ಯಾದಿ ಮಾಹಿತಿಗಳನ್ನು ಇಲ್ಲಿ ನೀಡಲಾಗಿದೆ.

CRPF 1 2

ಏನಿದು ಸಿಆರ್‌ಪಿಎಫ್‌?
ದೇಶದ ಶಸಸ್ತ್ರ ಪೊಲೀಸ್ ಪಡೆಯಲ್ಲಿ ಕೇಂದ್ರೀಯ ಮೀಸಲು ಪೊಲೀಸ್ ಪಡೆ(ಸಿಆರ್‌ಪಿಎಫ್‌) ಅತಿ ದೊಡ್ಡ ಪಡೆಯಾಗಿದ್ದು ಕೇಂದ್ರ ಗೃಹ ಇಲಾಖೆಯ ಅಡಿ ಕೆಲಸ ಮಾಡುತ್ತದೆ.

ಸಿಆರ್‌ಪಿಎಫ್‌ ಕೆಲಸ ಏನು?
ದೇಶದ ಗಡಿಯಲ್ಲಿ ಬಿಎಸ್‍ಎಫ್ ಸೈನಿಕರು ನಿಯೋಜನೆಗೊಂಡರೆ ದೇಶದ ಒಳಗಡೆ ನಡೆಯುತ್ತಿರುವ ಗಲಭೆಗಳನ್ನು ನಿಯಂತ್ರಿಸುವುದು ಸಿಆರ್‌ಪಿಎಫ್‌ ಪೊಲೀಸರ ಕೆಲಸ. ಜಮ್ಮು ಕಾಶ್ಮೀರ ಮತ್ತು ಈಶಾನ್ಯ ರಾಜ್ಯಗಳಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಸಿಆರ್‌ಪಿಎಫ್‌ ಪೊಲೀಸರನ್ನು ಸರ್ಕಾರ ನಿಯೋಜಿಸಿದೆ.

crpf college

ಜಮ್ಮು ಕಾಶ್ಮೀರದಲ್ಲಿ ಎಷ್ಟಿದ್ದಾರೆ?
ಮಾಧ್ಯಮಗಳಲ್ಲಿ ಪ್ರಕಟಗೊಂಡ ವರದಿ ಪ್ರಕಾರ ಒಟ್ಟು 60 ಸಾವಿರಕ್ಕೂ ಅಧಿಕ ಸಂಖ್ಯೆಯಲ್ಲಿ ಯೋಧರು ಕಾಶ್ಮೀರದಲ್ಲಿ ಕರ್ತವ್ಯದಲ್ಲಿದ್ದಾರೆ. ಕಣಿವೆ ರಾಜ್ಯವನ್ನು ಜಮ್ಮು, ಕಾಶ್ಮೀರ, ಲಡಾಖ್ ಎಂಬ ಮೂರು ಪ್ರಾಂತ್ಯಗಳ ಮೂಲಕ ಗುರುತಿಸಲಾಗುತ್ತದೆ. ಇದರಲ್ಲಿ ಕಾಶ್ಮೀರ ಭಾಗದ ಎಲ್ಲ ಜಿಲ್ಲೆಗಳಲ್ಲಿ ಸಿಆರ್‌ಪಿಎಫ್‌ ಯೋಧರನ್ನು ನಿಯೋಜಿಸಲಾಗಿದೆ. ಅದರಲ್ಲೂ ಕಾಶ್ಮೀರದ ಬಾರಾಮುಲ್ಲಾ, ಕುಪ್ವಾರ, ಪುಲ್ವಾಮಾ, ಬಂದೀಪುರ, ಶೋಪಿನ್ ಜಿಲ್ಲೆಗಳಲ್ಲಿ ಹೆಚ್ಚು ಆತಂಕವಾದಿಗಳಿದ್ದು ಇಲ್ಲಿ ಅತಿ ಹೆಚ್ಚಿನ ಸಂಖ್ಯೆಯಲ್ಲಿ ನಿಯೋಜಿಸಲಾಗಿದೆ.

car attack 2

ಈ ಹಿಂದೆ ಗಡಿ ಭದ್ರತೆ ಮತ್ತು ದೇಶದ ಕಾನೂನು ಸುವ್ಯವಸ್ಥೆಯನ್ನು ಬಿಎಸ್‍ಎಫ್ ಮತ್ತು ಸಿಆರ್‌ಪಿಎಫ್‌ ನೋಡಿಕೊಳ್ಳುತ್ತಿತ್ತು. ಆದರೆ 2005ರಿಂದ ಬಿಎಸ್‍ಎಫ್ ಯೋಧರಿಗೆ ಗಡಿ ರಕ್ಷಣೆಯ ಜವಾಬ್ದಾರಿ ನೀಡಿದರೆ, ಸಿಆರ್‌ಪಿಎಫ್‌ ಯೋಧರನ್ನು ದೇಶದ ಆಂತರಿಕ ಸಮಸ್ಯೆ ನಿವಾರಿಸಲು ನಿಯೋಜಿಸಲಾಗುತ್ತದೆ.

ಕಾಶ್ಮೀರದಲ್ಲಿ ಕೆಲಸ ಏನು?
ಕಾಶ್ಮೀರದ ಕಣಿವೆ ಪ್ರದೇಶದಲ್ಲಿ ಸಿಆರ್‌ಪಿಎಫ್‌ ಯೋಧರೇ ಹೆಚ್ಚಿನ ಸಂಖ್ಯೆಯಲ್ಲಿದ್ದಾರೆ. ಅಲ್ಲಿನ ಕಾನೂನು ಮತ್ತು ಸುವ್ಯವಸ್ಥೆ ಕಾಪಾಡುವುದು, ಗುಪ್ತಚರ ಇಲಾಖೆ ನೀಡಿದ ಮಾಹಿತಿಯಂತೆ ಕಾರ್ಯಾಚರಣೆ ಮಾಡುವುದು, ಸೇನಾ ಕಾರ್ಯಾಚಣೆಗೆ ಸಹಕಾರ ನೀಡುವ ಕೆಲಸವನ್ನು ಮಾಡುತ್ತದೆ.

car attack

ಹಿಂದೆ ಯಾವಾಗ ದಾಳಿಯಾಗಿತ್ತು?
2018ರ ಜುಲೈ 13ರಂದು ಅನಂತ್‍ನಾಗ್ ಜಿಲ್ಲೆಯಲ್ಲಿ ಉಗ್ರರು ಸಿಆರ್‌ಪಿಎಫ್‌ ಯೋಧರ ಮೇಲೆ ದಾಳಿ ಮಾಡಿದ್ದರು. ಈ ದಾಳಿಯಲ್ಲಿ ಇಬ್ಬರು ಯೋಧರು ಹುತಾತ್ಮರಾಗಿದ್ದರೆ, ಒಬ್ಬರು ಗಂಭೀರವಾಗಿ ಗಾಯಗೊಂಡಿದ್ದರು. ಇದಕ್ಕೂ ಮುನ್ನ 2018ರ ಫೆಬ್ರವರಿ ತಿಂಗಳು ಶ್ರೀನಗರದ ಸಿಆರ್‌ಪಿಎಫ್‌ ಶಿಬಿರದ ಮೇಲೆ ಉಗ್ರರು ದಾಳಿ ಮಾಡಿದ್ದರು. ಆಗ 30 ಗಂಟೆಗಳ ಕಾಲ ನಿರಂತರ ಗುಂಡಿನ ದಾಳಿಯ ಮೂಲಕ ಭಾರತೀಯ ಯೋಧರು, ಉಗ್ರರನ್ನು ಹತ್ಯೆ ಮಾಡಿದ್ದರು.

Kashmir 1

ಹಿಂದೆ ಐಇಡಿ ದಾಳಿ ನಡೆ ನಡೆದಿತ್ತಾ?
ಕಣಿವೆ ರಾಜ್ಯದಲ್ಲಿ ಇತ್ತೀಚಿನ ದಿನಗಳಲ್ಲಿ ಸುಧಾರಿತ ಸ್ಫೋಟಕ ಬಳಸಿ ಸ್ಫೋಟಿಸುವ ಕೃತ್ಯಗಳು ಕಡಿಮೆಯಾಗಿದೆ. 1990ರ ಅವಧಿಯಲ್ಲಿ ಈ ರೀತಿಯ ಪ್ರಕರಣಗಳು ಹೆಚ್ಚು ಬೆಳಕಿಗೆ ಬರುತಿತ್ತು. 2017ರಲ್ಲಿ ಒಂದು ಪ್ರಕರಣ ನಡೆದಿತ್ತು.

ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv 

TAGGED:CRPFhills stationJammu and KashmirPublic TVPulwamaಕಣಿವೆ ಪ್ರದೇಶಜಮ್ಮು ಕಾಶ್ಮೀರಪಬ್ಲಿಕ್ ಟಿವಿಪುಲ್ವಾಮಸಿಆರ್‍ಪಿಎಫ್
Share This Article
Facebook Whatsapp Whatsapp Telegram

Cinema news

Sanjay Dutt
ಸರ್ಸೆ ಸೆರಗ ಸರ್ಸೆ ಹಾಡಿನ ವಿವಾದ – ಕ್ಷಮೆಯಾಚಿಸಿದ ಸಂಜಯ್ ದತ್, ಬುಡಕಟ್ಟು ಜನಾಂಗದ 50 ಹುಡುಗಿಯರ ಶಿಕ್ಷಣಕ್ಕೆ ಹಣದ ಭರವಸೆ
Bollywood Cinema Latest National Sandalwood Top Stories
ChetanKumar Ahimsa
ರಾಜ್‌ಕುಮಾರ್‌ ಸಮಾಧಿ ಬಗ್ಗೆ ವಿವಾದಾತ್ಮಕ ಪೋಸ್ಟ್‌ – ಅಭಿಮಾನಿಗಳು ಮುತ್ತಿಗೆ ಹಾಕುತ್ತಿದ್ದಂತೆ ಕ್ಷಮೆಯಾಚಿಸಿದ ಚೇತನ್‌
Cinema Karnataka Latest Top Stories
chetan 13 5
ರಾಜ್‌ಕುಮಾರ್‌ ಸಮಾಧಿಗೆ 2.5 ಎಕರೆ ಜಾಗ ನೀಡಿದ್ದು ಸರಿಯೇ? – ನಟ‌ ಚೇತನ್ ವಿರುದ್ಧ ಡಾಕ್ಟರ್ ರಾಜ್‌ ಅಭಿಮಾನಿಗಳಿಂದ ದೂರು
Bengaluru City Cinema Latest Sandalwood Top Stories
Akshay Kumar 1
ನಟ ಅಕ್ಷಯ್ ಕುಮಾರ್ ಅಪ್ರಾಪ್ತ ಪುತ್ರಿಯ ಬೆತ್ತಲೆ ಫೋಟೋಗೆ ಬೇಡಿಕೆಯಿಟ್ಟಿದ್ದ ವ್ಯಕ್ತಿ ಅರೆಸ್ಟ್
Bollywood Cinema Crime Latest Top Stories

You Might Also Like

R Ashok 1
Bengaluru City

ಸರ್ಕಾರ ಗುಂಡಿ ಮುಚ್ಚಿದ ಹಣವನ್ನು ಗುಂಡಿಗೆ ಹಾಕಿದೆ – ಅಶೋಕ್‌ ವಾಗ್ದಾಳಿ

Public TV
By Public TV
10 minutes ago
Suhas Sudhakar H.D Kumaraswamy
Chitradurga

ಹೆಚ್‌ಡಿಕೆ ʻಹೆಬ್ಬೆಟ್ಟು’ ಹೇಳಿಕೆಯಿಂದ ನೋವಾಗಿದೆ – ಬೇಸರ ಹೊರಹಾಕಿದ ಡಿ.ಸುಧಾಕರ್ ಪುತ್ರ

Public TV
By Public TV
10 minutes ago
DK Shivakumar Iqbal Hussain
Districts

ಮೇ 15ಕ್ಕೆ ಡಿಕೆಶಿ ಸಿಎಂ ಆಗೋದು ಫಿಕ್ಸ್, ಇದೇ ನನ್ನ ಅಂತಿಮ ದಿನಾಂಕ: ಇಕ್ಬಾಲ್ ಹುಸೇನ್

Public TV
By Public TV
31 minutes ago
PM Narendra Modi joins youngsters for friendly football game in Gangtok during Sikkim visit 1
Cricket

ಮಕ್ಕಳ ಜೊತೆ ಫುಟ್‌ಬಾಲ್ – ಗೋಲ್‌ ಹೊಡೆದು ಸಂಭ್ರಮಿಸಿದ ಮೋದಿ

Public TV
By Public TV
1 hour ago
Nirmala Sitharaman visits Kollur Mookambika Temple
Karnataka

ಕೊಲ್ಲೂರು ಮೂಕಾಂಬಿಕೆಯ ದರ್ಶನ ಪಡೆದ ನಿರ್ಮಲಾ ಸೀತಾರಾಮನ್

Public TV
By Public TV
1 hour ago
Mumbai Man Stabs 2 Security Guards After Asking Them To Recite The Kalma
Crime

ಮುಂಬೈನಲ್ಲಿ ‘ಪಹಲ್ಗಾಮ್’ ಮಾದರಿಯ ದಾಳಿ – ಕಲ್ಮಾ ಪಠಿಸದ ಇಬ್ಬರು ಹಿಂದೂಗಳಿಗೆ ಚಾಕು ಇರಿದ ದುಷ್ಕರ್ಮಿ

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?