Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಹುತಾತ್ಮರ ಮನೆಯಲ್ಲಿ ಹುಟ್ಟಿದಾತ ಹುತಾತ್ಮರ ಲಾಭ ನಷ್ಟದ ಲೆಕ್ಕ ಕೇಳಿದ್ದೇ ದುರಂತ!
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Column | ಹುತಾತ್ಮರ ಮನೆಯಲ್ಲಿ ಹುಟ್ಟಿದಾತ ಹುತಾತ್ಮರ ಲಾಭ ನಷ್ಟದ ಲೆಕ್ಕ ಕೇಳಿದ್ದೇ ದುರಂತ!

Column

ಹುತಾತ್ಮರ ಮನೆಯಲ್ಲಿ ಹುಟ್ಟಿದಾತ ಹುತಾತ್ಮರ ಲಾಭ ನಷ್ಟದ ಲೆಕ್ಕ ಕೇಳಿದ್ದೇ ದುರಂತ!

Public TV
Last updated: February 19, 2020 9:37 pm
Public TV
Share
3 Min Read
Rahul Gandhi
SHARE

– ಸುಕೇಶ್ ಡಿಎಚ್
ನಮ್ಮ ಊರಿನ ಕಡೆ ಒಂದು ಮಾತಿದೆ ಅದೃಷ್ಟ ರಾಜ್ಯ ಆಳು ಅಂದರೆ ಬುದ್ಧಿ ದನ ಮೇಯಿಸು ಅಂತಿತ್ತಂತೆ. ರಾಹುಲ್ ಗಾಂಧಿ ಮಾಡಿಕೊಳ್ಳುವ ಎಡವಟ್ಟುಗಳನ್ನ ನೋಡಿದಾಗಲೆಲ್ಲಾ ಯಾಕೋ ಈ ಮಾತು ನನಗೆ ಪದೇ ಪದೇ ನೆನಪಾಗುತ್ತೆ. ಎಲ್ಲವು ಇದ್ದು ಏನೂ ಇಲ್ಲದ ಸ್ಥಿತಿ ರಾಹುಲ್ ಗಾಂಧಿಯದು. ವಂಶ ಪಾರಂಪರ್ಯ ಅಧಿಕಾರವನ್ನು ಹುಟ್ಟಿನಿಂದಲೇ ಪಡೆದ ನಾಯಕನಿಗೆ ಈಗ ಅಸ್ತಿತ್ವದ ಪ್ರಶ್ನೆ ಎದುರಾಗಿದೆ. ಆದರೆ ಅದನ್ನು ಉಳಿಸಿಕೊಳ್ಳುವ ಅನಿವಾರ್ಯತೆಯಲ್ಲಿ ಬಾಯಿಗೆ ಬಂದಂತೆ ಮಾತನಾಡಿ ಇನ್ನು ಅಸಮರ್ಥ ಅನ್ನಿಸಿಕೊಳ್ಳುತ್ತಿದ್ದಾರೆ ಕಾಂಗ್ರೆಸ್ಸಿಗರ ಪಾಲಿನ ಯುವರಾಜ.

SUKESH STRAIGHT HIT

ಯಾರು ಏನೇ ಹೇಳಲಿ ರಾಜಕೀಯ ಆರೋಪ ಪ್ರತ್ಯಾರೋಪಗಳು ಏನೇ ಇರಲಿ ಇಂದಿರಾ ಗಾಂಧಿ ಹಾಗೂ ರಾಜೀವ್ ಗಾಂಧಿಯವರ ಸಾವು ಖಂಡಿತ ಸಾಮಾನ್ಯ ಸಾವಲ್ಲ. ದೇಶದ ಹಿತಕ್ಕಾಗಿ ತಗೆದುಕೊಂಡ ತೀರ್ಮಾನಗಳೇ ಅವರನ್ನ ಸಾವಿನ ದವಡೆಗೆ ನೂಕಿದ್ದು ಇತಿಹಾಸ. ದೇಶಕ್ಕಾಗಿ ಪ್ರಾಣ ಬಿಟ್ಟ ಹುತಾತ್ಮರ ಸಾಲಿನಲ್ಲಿ ಇಂದಿರಾ ಗಾಂಧಿ ಹಾಗೂ ರಾಜೀವ್ ಗಾಂಧಿ ಹೆಸರು ಅಜರಾಮರ. ಇಂದಿರಾ ಗಾಂಧಿಯವರಿಗೆ ಬ್ಲೂ ಸ್ಟಾರ್ ಆಪರೇಷನ್ ಮಾಡಿ ಅಂತ ಯಾರು ಹೇಳಿದ್ದು? ಗುರುದ್ವಾರದ ಮೇಲೆ ಸೈನ್ಯ ನುಗ್ಗಿಸಿ ಅಂದಿದ್ಯಾರು? ಅವರು ಮಾಡಿದ ತಪ್ಪಿಗೆ ಸಿಖ್ ಸಮುದಾಯದವರು ಅವರನ್ನು ಕೊಂದರು ಎಂದರೆ ಅದಕ್ಕಿಂತ ಅವಿವೇಕದ ಮಾತು ಇನ್ನೊಂದು ಇರಲಾರದು. ಶ್ರೀಲಂಕಾದ ಎಲ್‍ಟಿಟಿಇ ಸಮಸ್ಯೆಗೂ ಭಾರತಕ್ಕೂ ಏನು ಸಂಬಂಧ? ಅಲ್ಲಿಗೆ ಸೈನ್ಯ ಕಳುಹಿಸುವ ಉಸಾಬರಿ ರಾಜೀವ್ ಗಾಂಧಿಗೆ ಯಾಕೆ ಬೇಕಿತ್ತು? ಎಲ್‍ಟಿಟಿಇ ಸೇಡಿಗೆ ರಾಜೀವ್ ಬಲಿಯಾದರು ಅಷ್ಟೇ ಅಂತ ರಾಜೀವ್ ಗಾಂಧಿಯವರ ಸಾವನ್ನ ಕೇವಲ ಎಲ್‍ಟಿಟಿಇ ಸೇಡಿಗೆ ಸೀಮಿತಗೊಳಿಸಿದರೆ ಅದಕ್ಕಿಂತ ಮೂರ್ಖತನ ಇನ್ನೊಂದಿಲ್ಲ. ಅಂದಿನ ಕಾಲಘಟ್ಟಕ್ಕೆ ತಕ್ಕಂತೆ ಇಂದಿರಾ ಇರಬಹುದು, ರಾಜೀವ್ ಇರಬಹುದು ತಮ್ಮದೇ ಆದ ತೀರ್ಮಾನವನ್ನ ಕೈಗೊಂಡಿದ್ದರು. ಅದೇ ಕಾರಣಕ್ಕಾಗಿ ಇಬ್ಬರು ಬಲಿಯಾಗಬೇಕಾಯಿತು. ಇಬ್ಬರು ನಾಯಕರ ಬಲಿದಾನವನ್ನೆ ಕಾಂಗ್ರೆಸ್ ಸಾಕಷ್ಟು ವರ್ಷಗಳಿಂದ ರಾಜಕೀಯವಾಗಿ ಬಳಸಿಕೊಂಡು ಲಾಭವನ್ನು ಪಡೆದಿದೆ.

Today as we remember our 40 CRPF martyrs in the #PulwamaAttack , let us ask:

1. Who benefitted the most from the attack?

2. What is the outcome of the inquiry into the attack?

3. Who in the BJP Govt has yet been held accountable for the security lapses that allowed the attack? pic.twitter.com/KZLbdOkLK5

— Rahul Gandhi (@RahulGandhi) February 14, 2020

ಅಂತಹ ಅಜ್ಜಿಯ ಮೊಮ್ಮಗ, ಅಂತಹ ತಂದೆಯ ಮಗ ದೇಶದ ಸೈನಿಕರ ಬಲಿದಾನದಿಂದ ಯಾರಿಗೆ ಹೆಚ್ಚು ಲಾಭವಾಗಿದೆ ಅಂತ ಕೇಳ್ತಾರೆ ಅಂದರೆ ಅವರ ಮಾನಸಿಕ ಸ್ಥಿತಿ ಎಂತದ್ದು ಎಂಬ ಅನುಮಾನ ಖಂಡಿತ ಮೂಡುತ್ತದೆ. ಇಂದಿರಾ ಗಾಂಧಿ ಸಾವಿನಿಂದ ಯಾರಿಗೆ ಹೆಚ್ಚು ಲಾಭವಾಯ್ತು? ರಾಜೀವ್ ಗಾಂಧಿ ಸಾವಿನಿಂದ ಯಾರಿಗೆ ಹೆಚ್ಚು ಲಾಭವಾಯ್ತು ಅಂತ ಕೇಳೋದು ಎಷ್ಟು ಮೂರ್ಖತನವೋ ರಾಹುಲ್ ಗಾಂಧಿ ಕೇಳಿದ ಪ್ರಶ್ನೆಯೂ ಅಷ್ಟೇ ಮೂರ್ಖತನದ್ದು ಅನ್ನೋದರಲ್ಲಿ ಅನುಮಾನವೇ ಇಲ್ಲ.

ಇನ್ನು ದೇಶದಲ್ಲಿ ಭಯೋತ್ಪಾದಕ ದಾಳಿ ಹೊಸತೇನೂ ಅಲ್ಲ. ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದ ನಂತರ ಉರಿ ದಾಳಿ, ಪುಲ್ವಾಮ ದಾಳಿಗಳ ಮೂಲಕ ಭಯೋತ್ಪಾದಕರು ಸೈನ್ಯವನ್ನೇ ಗುರಿಯಾಗಿಸಿಕೊಂಡು ದಾಳಿ ನಡೆಸಿದ ಘಟನೆಗಳು ನಡೆದವು. ಸಹಜವಾಗಿಯೆ ಸೈನ್ಯ ಪ್ರತಿಕಾರವನ್ನು ತಗೆದುಕೊಂಡಿದೆ. ಆದರೆ ಈ ದಾಳಿ ನಡೆದಿದೆ ಎಂದರೆ ಸಹಜವಾಗಿಯೇ ದೇಶದ ಗುಪ್ತಚರ ಇಲಾಖೆಯ ವೈಫಲ್ಯವು ಕಾರಣವಾಗಿದೆ.

Pulwama 1280 PTI

ವಿಪಕ್ಷಗಳು ಸಹಜವಾಗಿಯೆ ಇದನ್ನ ಟೀಕಿಸುವುದು ಮೊದಲಿನಿಂದಲು ನಡೆದಿದೆ. ಆದರೆ 2019ರ ಫೆಬ್ರವರಿ 14 ದಾಳಿ ಮಾತ್ರ ಅತ್ಯಂತ ಕೆಟ್ಟ ರೀತಿಯಲ್ಲಿ ರಾಜಕೀಯ ತಿರುವು ಪಡೆದುಕೊಂಡಿತು. ಅದಕ್ಕೆ ಕಾರಣವಾಗಿದ್ದು ಚುನಾವಣೆ ಹೊಸ್ತಿಲಲ್ಲಿ ಈ ದಾಳಿ ಆಯ್ತು ಅನ್ನೋದು. ಅಲ್ಲದೆ ಚುನಾವಣೆ ಸಂದರ್ಭದಲ್ಲಿ ಬಿಜೆಪಿ ಸಹಾ ಭಾರತೀಯ ಸೈನ್ಯದ ಪ್ರತಿಕಾರವನ್ನೆ ಪ್ರಚಾರಕ್ಕೆ ಬಳಸಿಕೊಂಡು ಲಾಭ ಪಡೆಯಿತು. ಇಡಿ ದಾಳಿಯನ್ನೇ ಮೊದಲಿನಿಂದಲೂ ರಾಜಕೀಯ ದೃಷ್ಟಿಯಿಂದ ನೋಡಿದ ಬಿಜೆಪಿಯ ರಾಜಕೀಯ ಎದುರಾಳಿಗಳು ಗುಪ್ತಚರ ಇಲಾಖೆ ವೈಫಲ್ಯವನ್ನ ಖಂಡಿಸುವ ಜೋಷ್ ನಲ್ಲಿ ಹಿಗ್ಗಾಮುಗ್ಗಾ ನಾಲಿಗೆ ಹರಿಬಿಟ್ಟು 2019 ರ ಲೋಕಸಭಾ ಚುನಾವಣೆಯಲ್ಲಿ ತಕ್ಕ ಶಾಸ್ತಿ ಮಾಡಿಸಿಕೊಂಡವು.

Martyr Pulwama

ಎಡಪಂಥೀಯರ ಎಡಬಿಡಂಗಿತನ ಒಂದು ಕಡೆ ಇರಲಿ. ರಾಹುಲ್ ಗಾಂಧಿ ಕೇಳಿದ ಆ ಎರಡು ಪ್ರಶ್ನೆಗಳು ಸರಿಯಾಗೆ ಇವೆ. ಪುಲ್ವಾಮ ದಾಳಿಯ ಬಗ್ಗೆ ನಡೆಸಿದ ತನಿಖೆಯ ಅಂಶಗಳೇನು? ಪುಲ್ವಾಮ ಭದ್ರತ ಲೋಪಕ್ಕೆ ಯಾರನ್ನ ಹೊಣೆಗಾರರನ್ನಾಗಿ ಮಾಡಿದೆ ಎಂದು ಕೇಳಿದ್ದು ಖಂಡಿತವಾಗಿಯು ಸರಿ ಇದೆ. ಉತ್ತರ ಕೊಡಬೇಕಾದ್ದು ಕೇಂದ್ರ ಸರ್ಕಾರದ ಕರ್ತವ್ಯ. ಆದರೆ ಪುಲ್ವಾಮ ದಾಳಿಯಿಂದ ಯಾರಿಗೆ ಹೆಚ್ಚು ಲಾಭವಾಗಿದೆ ಅನ್ನೋ ಪ್ರಶ್ನೆ ಅವರ ರಾಜಕೀಯ ದೃಷ್ಟಿಯಲ್ಲಿ ಸರಿ ಇರಬಹುದು. ಆದರೆ ವೀರ ಸೈನಿಕರ ಬಲಿದಾನ ಲಾಭ ನಷ್ಟದ ಲೆಕ್ಕಾಚಾರದ ಪ್ರಶ್ನೆ ಆಗಲ್ಲ. ಅದು ದೇಶಕ್ಕಾದ ನಷ್ಟ, ಅದನ್ನು ತುಂಬಲು ಸಾಧ್ಯವಿಲ್ಲ. ಆದರೆ ಅದಕ್ಕೆ ಕಾರಣವಾದವರನ್ನು ಮಟ್ಟ ಹಾಕಿ ಸೈನಿಕರ ವೀರ ಮರಣಕ್ಕೊಂದು ಸಲ್ಯೂಟ್ ಮಾಡಲಷ್ಟೇ ಸಾಧ್ಯ.

Pulwama Terror Attack 1

ಬಹುಶಃ ರಾಹುಲ್ ಗಾಂಧಿಯ ಬೆನ್ನಿಗೆ ಸಮರ್ಪಕವಾದ ಥಿಂಕ್ ಟ್ಯಾಂಕ್ ಇಲ್ಲದಿರುವುದರ ಪರಿಣಾಮ ಈ ಪ್ರಶ್ನೆ ಉದ್ಭವಿಸಿರಬಹುದು. ಆದರೆ ಇದರಿಂದ ಕಾಂಗ್ರೆಸ್ ಗೆ ಮತ್ತಷ್ಟು ನಷ್ಟವಾಗಬಹುದು, ಆದರೆ ದೇಶಕ್ಕಂತೂ ಯಾವ ಲಾಭವಿಲ್ಲ ಅನ್ನೋದು ಅಷ್ಟೇ ಸತ್ಯ.

TAGGED:ಕರ್ನಾಟಕಕಾಂಗ್ರೆಸ್ನರೇಂದ್ರ ಮೋದಿಪುಲ್ವಾಮಬಿಜೆಪಿರಾಜೀವ್ ಗಾಂಧಿರಾಹುಲ್ ಗಾಂಧಿ
Share This Article
Facebook Whatsapp Whatsapp Telegram

Cinema news

Rashmika Mandanna Vijay Devarakonda Wedding Decorated Kodagu Virajpet House
ರಶ್ಮಿಕಾ ಮಂದಣ್ಣ ಮದುವೆ – ಸಿಂಗಾರಗೊಂಡ ಕೊಡಗಿನ ಮನೆ
Cinema Districts Karnataka Kodagu Latest Sandalwood Top Stories
Ranveer Singh Rishab Shetty Kantara
ಸೂಪರ್ ಸ್ಟಾರ್ ಆದ ಮಾತ್ರಕ್ಕೆ ಹೇಗೆ ಬೇಕಾದ್ರೂ ವರ್ತಿಸಬಹುದಾ? – ರಣವೀರ್ ಸಿಂಗ್‌ಗೆ ಹೈಕೋರ್ಟ್ ಚಾಟಿ
Bengaluru City Cinema Court Karnataka Latest Top Stories
Zee Short Film Contest
ಹೊಸ ಪ್ರತಿಭೆಗಳ ಹುಡುಕಾಟಕ್ಕೆ ಜೀ ಕಿರುಚಿತ್ರ ಸ್ಪರ್ಧೆ
Cinema Latest Top Stories
Krishna Vamshi serial
ಕೃಷ್ಣವಂಶಿ: ನಾಚಿಕೆ ಕೃಷ್ಣನ ಜೊತೆ ವಂಶಿ ಡೇಟ್ ಫಿಕ್ಸ್
Cinema Latest Sandalwood Top Stories

You Might Also Like

Team India
Cricket

Ind Vs Zim | ಟೀಂ ಇಂಡಿಯಾಕ್ಕೆ ಮಾಡು ಇಲ್ಲವೇ ಮಡಿ ಪಂದ್ಯ – ಸಂಜು, ಅಕ್ಷರ್‌ ಮತ್ತೆ ಕಣಕ್ಕಿಳಿಯುವ ಸಾಧ್ಯತೆ

Public TV
By Public TV
20 minutes ago
Belagavi Crime
Belgaum

RSS ಹಾಲಿ-ಮಾಜಿ ತಾಲೂಕು ಪ್ರಮುಖರ ಮಧ್ಯೆ ನಾನಾ.. ನೀನಾ ಯುದ್ಧ – ತಲವಾರ್‌ನಿಂದ ಹಲ್ಲೆ, 7 ಜನ ಅರೆಸ್ಟ್

Public TV
By Public TV
22 minutes ago
Mallikarjuna Mutya 3
Districts

ಆ ಬಾಲಕಿ ನನ್ನ ಮಗಳಿದ್ದಂತೆ, ತಂದೆ ಮಗಳನ್ನ ಪ್ರೀತಿ ಮಾಡೋದೇ ತಪ್ಪಾ? – ಮಲ್ಲಿಕಾರ್ಜುನ ಮುತ್ಯಾ ಫಸ್ಟ್‌ ರಿಯಾಕ್ಷನ್‌

Public TV
By Public TV
47 minutes ago
Mallikarjuna Mutya
Crime

ಬಾಲಕಿ ಜೊತೆ ಅನುಚಿತ ವರ್ತನೆ – ಮುತ್ಯಾ ವಿರುದ್ಧ ಪೋಕ್ಸೋ ಕೇಸ್; ಯಾವುದೇ ಕ್ಷಣದಲ್ಲಿ ಅರೆಸ್ಟ್‌?

Public TV
By Public TV
1 hour ago
Mandya Crime
Crime

ಹಳೆ ವೈಷಮ್ಯಕ್ಕೆ ಕಲ್ಲಿನಿಂದ ಕಾಲು ಜಜ್ಜಿ ಹಲ್ಲೆ – 11 ಆರೋಪಿಗಳು ಅರೆಸ್ಟ್

Public TV
By Public TV
1 hour ago
Child Rights Protection Commission files complaint against Mallikarjuna Mutya for inappropriate behavior with minor girl
Bellary

ಬಾಲಕಿ ಜೊತೆ ಅನುಚಿತ ವರ್ತನೆ, ದೂರು ದಾಖಲು – ಮಲ್ಲಿಕಾರ್ಜುನ ಮುತ್ಯಾಗೆ ಸಂಕಷ್ಟ

Public TV
By Public TV
9 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?