Public TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Cinema

ಪುನೀತ್‌ ಕಲಾಕೃತಿ ಅನಾವರಣ ಮಾಡಿದ ಸಿಎಂ ಸಿದ್ದರಾಮಯ್ಯ

Public TV
Last updated: October 16, 2023 11:40 pm
Public TV
Share
2 Min Read
cm siddaramaiah
SHARE

ಕಲೆ ಮತ್ತು ತಂತ್ರಜ್ಞಾನದ ಮೂಲಕ ವಿದೇಶಿ ಕಲಾವಿದರಿಂದ ತಯಾರಾದ ಪಿಆರ್‌ಕೆ ಕಲಾಕೃತಿ ಇಂದು (ಅ.16) ಬೆಂಗಳೂರಿನ ಖಾಸಗಿ ಹೋಟೆಲ್‌ನಲ್ಲಿ ಅನಾವರಣ ಆಗಿದೆ. ಪುನೀತ್ ಹುಟ್ಟು ಹಾಕಿರೋ ಪಿಆರ್‌ಕೆ  ಸ್ಟುಡಿಯೋಸ್ ಸಹಯೋಗದಲ್ಲಿ ಅಪ್ಪು ಕಲಾಕೃತಿ ಬಿಡುಗಡೆ ಮಾಡಲಾಗಿದೆ. ಈ ಕಾರ್ಯಕ್ರಮದಲ್ಲಿ ಅಶ್ವಿನಿ ಪುನೀತ್‌ ಕುಟುಂಬದ ಜೊತೆ ಸಿಎಂ ಸಿದ್ದರಾಮಯ್ಯ (Siddaramaiah) ಕೂಡ ಸಾಥ್‌ ನೀಡಿದರು. ಇದನ್ನೂ ಓದಿ:ನನ್ನ ಲೈಫ್‌ನಲ್ಲಿ ಮಾಡಿದ ಕೆಲಸಕ್ಕೆ ಗೌರವ ಸಿಕ್ಕಿಲ್ಲ- ‘ಚಾರ್ಲಿ’ ನಟಿ ಕಣ್ಣೀರು

ashwini puneeth rajkuamr

ಅಪ್ಪು ಪ್ರತಿಮೆಗೆ ಮುತ್ತು ನೀಡಿ ಮಾತು ಶುರು ಮಾಡಿದ ರಾಘಣ್ಣ, ಈ ತಿಂಗಳ 29ಕ್ಕೆ ಅಪ್ಪು ಅಗಲಿ ಎರಡು ವರ್ಷ ಆಗಲಿದೆ. ಇಂದು ಈ ಪ್ರತಿಮೆ ಪ್ರೀತಿಯಿಂದ ತಯಾರಾಗಿದೆ. ಈ ಪ್ರತಿಮೆಯನ್ನು ಕಷ್ಟ ಪಟ್ಟು ಮಾಡಿಲ್ಲ, ಇಷ್ಟ ಪಟ್ಟು ಮಾಡಿದ್ದಾರೆ. ಅಪ್ಪು ಕೈಯಲ್ಲಿ ಯಾವಾಗಲೂ ಗನ್ ಅಥವಾ ಕ್ಯಾಮೆರಾ ಇರುತ್ತಿತ್ತು. ಅಪ್ಪ ಅವನಿಗಾಗಿ ಫಾರಿನ್‌ನಿಂದ ಕ್ಯಾಮೆರಾ ತರಿಸಿಕೊಟ್ಟಿದ್ದರು ಎಂದು ಹಿಂದಿನ ದಿನಗಳನ್ನ ಮೆಲುಕು ಹಾಕಿದರು. ಅಪ್ಪು ಅಣ್ಣನಾಗಿ ಹುಟ್ಟಿದ್ದು ನನ್ನ ಪುಣ್ಯ ಎಂದಿದ್ದಾರೆ. ಈ ವೇಳೆ, ಪುನೀತ್‌ ಹುಟ್ಟಿದ ಮಾರ್ಚ್ 17 ದಿನಾಂಕ ಸ್ಫೂರ್ತಿ ದಿನ ಅಂತ ಅನೌನ್ಸ್ ಮಾಡಿ ಮುನ್ನೆಲೆಗೆ ತನ್ನಿ ಎಂದು ಸಿಎಂಗೆ ರಾಘಣ್ಣ (Raghavendra Rajkumar) ಮನವಿ ಮಾಡಿದ್ದರು.

raghavendra

ಪುನೀತ್ ಕಲಾಕೃತಿಯನ್ನ ಆಂತ್ರಾಪೋಸ್ಟಾ ತಂತ್ರಜ್ಞಾನ ಬಳಸಿ ಮಾಡಲಾಗಿದ್ದು, ಇದಕ್ಕಾಗಿ ಸಾಕಷ್ಟು ಸಂಶೋಧನೆ ಮಾಡಿದ್ದೇನೆ ಎಂದು ಕಲಾವಿದ ವಿಚಾರ್ ಮಾತನಾಡಿದ್ದಾರೆ. ಆಸ್ಕರ್ ವಿನ್ನಿಂಗ್ ಅವತಾರ್ ಮೂವಿಗೆ ಬಳಸಿರೋ Z ಬ್ರಷ್ ಸಾಫ್ಟ್‌ವೇರ್ ಬಳಸಿ ಮಾಡಲಾಗಿದೆ. ಬೇರೆ ಬೇರೆ ರೀತಿಯ ಲೈಟಿಂಗ್ ಬಳಸಿ ಮಾಡಲಾಗಿದೆ. ಡಿಜಿಟಲ್‌ನಲ್ಲಿ ಮಾಡಿ, ತ್ರೀಡಿಯಲ್ಲಿ ಮಾಡಿದ್ದೇನೆ. ಇದು ನನ್ನ ಬಹಳ ದಿನದ ಕನಸು ಕನಸಾಗಿತ್ತು. ಈಗ ನನಸಾಗಿದೆ ಎಂದು ಕಲಾವಿದ ವಿಚಾರ್ ಹೇಳಿದ್ದಾರೆ.

cm siddaramaiah 1

ಬಳಿಕ ಸಿಎಂ ಸಿದ್ದರಾಮಯ್ಯ ಮಾತನಾಡಿ, ಇಂದು ಕರ್ನಾಟಕ ರತ್ನ ಡಾ.ಪುನೀತ್ ರಾಜ್‌ಕುಮಾರ್ ಅವರ ಪ್ರತಿಮೆ ಅನಾವರಣ ಮಾಡಿದ್ದೇವೆ. ಈ ಪ್ರತಿಮೆಯನ್ನ N3K ಸ್ಟುಡಿಯೋಸ್- ಪಿಆರ್‌ಕೆ ಸ್ಟುಡಿಯೋಸ್ ಸಹಯೋಗದಲ್ಲಿ ಮಾಡಿದ್ದಾರೆ. ಕರ್ನಾಟಕ ಕಂಡಂತಹ ಸರಳ, ಸೌಜನ್ಯ ವ್ಯಕ್ತಿತ್ವ ಹೊಂದಿರುವ ವ್ಯಕ್ತಿ ಪುನೀತ್ ಅವರಾಗಿದ್ದರು. ಇಡೀ ಕರ್ನಾಟಕದಲ್ಲಿ ಬಹುಶಃ ಇವರಷ್ಟು ಅಭಿಮಾನಿಗಳನ್ನ ಯಾರೂ ಪಡೆದುಕೊಂಡಿರಲಿಲ್ಲ ಎಂದು ಸಿಎಂ ಮಾತನಾಡಿದ್ದಾರೆ.

puneeth rajkumar

ಬಳಿಕ ಮತ್ತೆ ಮಾತು ಮುಂದುವರಿಸಿ, ಪುನೀತ್ ಅಕಾಲಿಕ ಮರಣಕ್ಕೆ ತುತ್ತಾದಾಗ ಪ್ರತಿಯೊಂದು ಕುಟುಂಬ ತಮ್ಮ ಮನೆಯಲ್ಲೇ ಸಾವಾಗಿದೆ ಅನ್ನೋ ತರಹ ನೋವು ಅನುಭವಿಸಿದರು. ಇಂದು ಪ್ರತೀ ಮನೆಯಲ್ಲಿ ಪುನೀತ್ ಅವರ ಭಾವಚಿತ್ರಗಳಿವೆ. ಬಹುಶಃ ನಾವು ಮತ್ತೊಬ್ಬ ಪುನೀತ್ ಅಂತಹ ವ್ಯಕ್ತಿಯನ್ನ ನೋಡೋದು ಕಷ್ಟ ಎಂದಿದ್ದಾರೆ. ನನಗೆ ಡಾ.ರಾಜ್‌ಕುಮಾರ್ ಅವರ ಜೊತೆ ಉತ್ತಮ ಒಡನಾಟವಿದೆ. ಪುನೀತ್ ಅವರ ಜನಪ್ರಿಯತೆ ರಾಜ್‌ಕುಮಾರ್ ಅವರನ್ನ ಮೀರಿಸಿದೆ ಎಂದು ಸಿಎಂ ಹಾಡಿಹೊಗಳಿದ್ದಾರೆ.

ಈ ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಗಳಾಗಿ ಸಿಎಂ ಸಿದ್ದರಾಮಯ್ಯ, ಅಶ್ವಿನಿ ಪುನೀತ್, ರಾಘವೇಂದ್ರ ರಾಜ್‌ಕುಮಾರ್, ಯುವ, ಧನ್ಯಾ ರಾಮ್‌ಕುಮಾರ್, ಭೈರತಿ ಸುರೇಶ್‌ ಕೂಡ ಭಾಗಿಯಾಗಿದ್ದರು.

ಬಿಕಿನಿ ಬಿಟ್ಟು ಸೀರೆ ಉಟ್ಟ ನಟಿ ದಿವ್ಯಾ ಭಾರತಿ!..
ಬಿಕಿನಿ ಬಿಟ್ಟು ಸೀರೆ ಉಟ್ಟ ನಟಿ ದಿವ್ಯಾ ಭಾರತಿ!..
ಶೋಲ್ಡರ್‌ಲೆಸ್ ಡ್ರೆಸ್‌ನಲ್ಲಿ ಪಟಾಕಿ ಪೋರಿ ಮಿಂಚಿಂಗ್
ಶೋಲ್ಡರ್‌ಲೆಸ್ ಡ್ರೆಸ್‌ನಲ್ಲಿ ಪಟಾಕಿ ಪೋರಿ ಮಿಂಚಿಂಗ್
ಶಾರ್ಟ್ ಡ್ರೆಸ್‌ನಲ್ಲಿ ‘ಕಾಟೇರ’ ನಟಿ ಮಿಂಚಿಂಗ್
ಶಾರ್ಟ್ ಡ್ರೆಸ್‌ನಲ್ಲಿ ‘ಕಾಟೇರ’ ನಟಿ ಮಿಂಚಿಂಗ್
ನವಿಲಿನಂತೆ ಕಂಗೊಳಿಸಿದ ಮಲೈಕಾ
ನವಿಲಿನಂತೆ ಕಂಗೊಳಿಸಿದ ಮಲೈಕಾ
ಚೈತ್ರಾ ಲುಕ್‌ಗೆ ಫ್ಯಾನ್ಸ್‌ ಫಿದಾ
ಚೈತ್ರಾ ಲುಕ್‌ಗೆ ಫ್ಯಾನ್ಸ್‌ ಫಿದಾ
ಡಿಫರೆಂಟ್ ಆಗಿ ಸೀರೆಯುಟ್ಟ ಸ್ಯಾಮ್
ಡಿಫರೆಂಟ್ ಆಗಿ ಸೀರೆಯುಟ್ಟ ಸ್ಯಾಮ್
ಬೋಲ್ಡ್ ಅವತಾರ ತಾಳಿದ ಚೈತ್ರಾ ಆಚಾರ್
ಬೋಲ್ಡ್ ಅವತಾರ ತಾಳಿದ ಚೈತ್ರಾ ಆಚಾರ್
ಡೆನಿಮ್ ಡ್ರೆಸ್‌ನಲ್ಲಿ ದೀಪಿಕಾ ಫೋಟೋಶೂಟ್
ಡೆನಿಮ್ ಡ್ರೆಸ್‌ನಲ್ಲಿ ದೀಪಿಕಾ ಫೋಟೋಶೂಟ್
ಬೋಲ್ಡ್ ಅವತಾರ ತಾಳಿದ ಪ್ರಣೀತಾ
ಬೋಲ್ಡ್ ಅವತಾರ ತಾಳಿದ ಪ್ರಣೀತಾ
ಮಲ್ಲಿಗೆ ಹೂವಿನ ರವಿಕೆ ಧರಿಸಿ ರಾಗಿಣಿ ಮಿಂಚಿಂಗ್
ಮಲ್ಲಿಗೆ ಹೂವಿನ ರವಿಕೆ ಧರಿಸಿ ರಾಗಿಣಿ ಮಿಂಚಿಂಗ್


follow icon

TAGGED:cm siddaramaiahPuneeth Rajkumarಪುನೀತ್ ರಾಜ್‍ಕುಮಾರ್ಸಿಎಂ ಸಿದ್ದರಾಮಯ್ಯ
Share This Article
Facebook Whatsapp Whatsapp Telegram

You Might Also Like

Shringeri Gudda Kusitha
Chikkamagaluru

ಶೃಂಗೇರಿಯಲ್ಲಿ ವರುಣಾರ್ಭಟ – ರಾಷ್ಟ್ರೀಯ ಹೆದ್ದಾರಿ 169ರಲ್ಲಿ ಭಾರೀ ಪ್ರಮಾಣದಲ್ಲಿ ಗುಡ್ಡ ಕುಸಿತ

Public TV
By Public TV
1 minute ago
Narendra Modi
Latest

ಇಂದಿನಿಂದ ಪ್ರಧಾನಿ ಮೋದಿ ವಿದೇಶ ಪ್ರವಾಸ – ಕೆನಡಾ ಸೇರಿ ಮೂರು ರಾಷ್ಟ್ರಗಳಿಗೆ ಭೇಟಿ

Public TV
By Public TV
13 minutes ago
Uttarakhand Kedarnath Helicopter Crash
Crime

ಕೇದಾರನಾಥಕ್ಕೆ ತೆರಳುತ್ತಿದ್ದ ಹೆಲಿಕಾಪ್ಟರ್ ಪತನ – ಪೈಲೆಟ್, ಮಗು ಸೇರಿ 6 ಮಂದಿ ಸಜೀವ ದಹನ

Public TV
By Public TV
14 minutes ago
Weather
Belgaum

ರಾಜ್ಯದಲ್ಲಿ ಇನ್ನೂ ಮೂರು ದಿನಗಳವರೆಗೆ ಭಾರೀ ಮಳೆ ಮುನ್ಸೂಚನೆ

Public TV
By Public TV
32 minutes ago
Jawahar Singh Bedham
Latest

ಉರ್ದು, ಪರ್ಷಿಯನ್‌ ಬದಲಿಗೆ ಹಿಂದಿಯಲ್ಲಿ ಮಾತನಾಡಿ: ಪೊಲೀಸರಿಗೆ ರಾಜಸ್ಥಾನ ಸಚಿವ ಸೂಚನೆ

Public TV
By Public TV
1 hour ago
Devimane Ghat Land slide
Districts

ದೇವಿಮನೆ ಘಟ್ಟದಲ್ಲಿ ಗುಡ್ಡ ಕುಸಿತ – ವಾಹನ ಸಂಚಾರ ಸಂಪೂರ್ಣ ಬಂದ್

Public TV
By Public TV
2 hours ago
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
ಬಿಕಿನಿ ಬಿಟ್ಟು ಸೀರೆ ಉಟ್ಟ ನಟಿ ದಿವ್ಯಾ ಭಾರತಿ!.. ಶೋಲ್ಡರ್‌ಲೆಸ್ ಡ್ರೆಸ್‌ನಲ್ಲಿ ಪಟಾಕಿ ಪೋರಿ ಮಿಂಚಿಂಗ್ ಶಾರ್ಟ್ ಡ್ರೆಸ್‌ನಲ್ಲಿ ‘ಕಾಟೇರ’ ನಟಿ ಮಿಂಚಿಂಗ್ ನವಿಲಿನಂತೆ ಕಂಗೊಳಿಸಿದ ಮಲೈಕಾ ಚೈತ್ರಾ ಲುಕ್‌ಗೆ ಫ್ಯಾನ್ಸ್‌ ಫಿದಾ ಡಿಫರೆಂಟ್ ಆಗಿ ಸೀರೆಯುಟ್ಟ ಸ್ಯಾಮ್ ಬೋಲ್ಡ್ ಅವತಾರ ತಾಳಿದ ಚೈತ್ರಾ ಆಚಾರ್ ಡೆನಿಮ್ ಡ್ರೆಸ್‌ನಲ್ಲಿ ದೀಪಿಕಾ ಫೋಟೋಶೂಟ್ ಬೋಲ್ಡ್ ಅವತಾರ ತಾಳಿದ ಪ್ರಣೀತಾ ಮಲ್ಲಿಗೆ ಹೂವಿನ ರವಿಕೆ ಧರಿಸಿ ರಾಗಿಣಿ ಮಿಂಚಿಂಗ್
Welcome Back!

Sign in to your account

Username or Email Address
Password

Lost your password?