Public TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Latest

ನಾನು ಆತಂಕವಾದಿಯಲ್ಲ ಎಂದು ಮತದಾರರು ಸಾಬೀತು ಮಾಡಿದ್ದಾರೆ: ಕೇಜ್ರಿವಾಲ್

Public TV
Last updated: March 10, 2022 4:10 pm
Public TV
Share
3 Min Read
arvind kejriwal
SHARE

– ಪ್ರತಿಯೊಬ್ಬ ನಾಗರಿಕನೂ ನಮ್ಮ ಪಕ್ಷ ಸೇರಿಕೊಳ್ಳಬಹುದು

ನವದೆಹಲಿ: ಗೆಲುವಿಗೆ ಕಾರಣರಾದ ನನ್ನ ಎಲ್ಲ ಕಾರ್ಯಕರ್ತರಿಗೂ ಧನ್ಯವಾದಗಳು. ನಾನು ಆತಂಕವಾದಿಯಲ್ಲ ಎಂದು ಮತದಾರರು ಸಾಬೀತು ಮಾಡಿದ್ದಾರೆ ಎಂದು ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ಸಂತೋಷ ವ್ಯಕ್ತಪಡಿಸಿದರು.

ಪಂಜಾಬ್‍ನಲ್ಲಿ ಎಎಪಿ ಪಕ್ಷದ ಅಭೂತಪೂರ್ವ ಗೆಲುವಿನಿಂದ ಕೇಜ್ರಿವಾಲ್ ಖುಷಿಯಾಗಿದ್ದಾರೆ. ಈ ಗೆಲುವಿನ ಖುಷಿಯಲ್ಲಿ ಕೇಜ್ರಿವಾಲ್ ಕಾರ್ಯಕರ್ತರನ್ನು ಮತ್ತು ಪಂಜಾಬ್ ಜನರನ್ನು ಉದ್ದೇಶಿಸಿ ಮಾತನಾಡಿದ್ದು, ರಾಜ್ಯದ ಜನರೆ ನಮಗೆ ಮತ ಹಾಕುವುದರ ಮೂಲಕ ನಾನು ಆತಂಕವಾದಿ ಅಲ್ಲ ಎಂಬುದನ್ನು ಸಾಬೀತು ಮಾಡಿದ್ದಾರೆ. ಕೇಜ್ರಿವಾಲ್ ದೇಶದ ಸಜ್ಜನ ವ್ಯಕ್ತಿ, ದೇಶಭಕ್ತ ಎಂದು ನಿರೂಪಿಸಿದ್ದಾರೆ ಎಂದು ಹೇಳಿ ಆಪ್ ಪರ ಮತ ಹಾಕಿದ ಮತದಾರರಿಗೆ ಜನರಿಗೆ ಧನ್ಯವಾದ ಅರ್ಪಿಸಿದರು. ಇದನ್ನೂ ಓದಿ: ಮೌನವಾಗಿರುವ ಬಿಜೆಪಿ ಮತದಾರರು ದೊಡ್ಡ ಸಂದೇಶ ಕೊಟ್ಟಿದ್ದಾರೆ: ತೇಜಸ್ವಿ ಸೂರ್ಯ 

BHAGWANT MANN

ನಮಗೆ ಮತಹಾಕುವ ಮೂಲಕ ಜನರು ಕೇಜ್ರಿವಾಲ್ ಆತಂಕವಾದಿಯಲ್ಲ. ಯಾರು ಜನರನ್ನು ಲೂಟಿ ಮಾಡುತ್ತಿದ್ದಾರೆ ಅವರು ನಿಜವಾದ ಆತಂಕವಾದಿಗಳು ಎಂದು ನಿರೂಪಿಸಿದ್ದಾರೆ. ಸ್ನೇಹಿತರೇ, ಇಂದು ನಾವು ನಮ್ಮ ಭಾರತವನ್ನು ನವಭಾರತವನ್ನಾಗಿ ಮಾಡಲು ಸಂಕಲ್ಪ ಮಾಡೋಣ ಎಂದು ಜನರಿಗೆ ಕರೆಕೊಟ್ಟರು.

ನಾವು ನಿರ್ಮಾಣ ಮಾಡುವ ಭಾರತದಲ್ಲಿ ಯಾರು ಯಾರನ್ನು ದ್ವೇಷ ಮಾಡದೆ ಎಲ್ಲರನ್ನು ಪ್ರೀತಿ ಮಾಡಬೇಕು. ಯಾರು ಯಾರ ಮೇಲೆ ಕೋಪ ಮಾಡಿಕೊಳ್ಳದಂತಹ ದೇಶವನ್ನು ನಾವು ಕಟ್ಟಬೇಕು. ನಮ್ಮ ದೇಶದ ಒಬ್ಬರೂ ಹಸಿವಿನಿಂದ ಮಲಗದಂತೆ ಸಂಕಲ್ಪ ಮಾಡೋಣ. ನಮ್ಮ ದೇಶದ ಶ್ರೀಮಂತರಿಗೆ ಸರಿಸಮನಾಗಿ ಬಡ ಮಕ್ಕಳಿಗೂ ಶಿಕ್ಷಣ ಸಿಗುವಂತೆ ಮಾಡಬೇಕು ಎಂದರು.

ನನಗೆ ಈ ವಿಷಯ ಹೇಳಲು ದುಃಖವಾಗುತ್ತೆ. ನಮಗೆ ಸ್ವಾತಂತ್ರ್ಯ ಬಂದು ಇಷ್ಟು ವರ್ಷವಾದರೂ ಮೆಡಿಕಲ್ ಶಿಕ್ಷಣ ಪಡೆಯಲು ಉಕ್ರೇನ್‍ನಂತಹ ಚಿಕ್ಕ ದೇಶಕ್ಕೆ ಹೋಗುವಂತಹ ಪರಿಸ್ಥಿತಿ ಇದೆ. ಇದು ಮತ್ತೆ ನಿರ್ಮಾಣವಾಗದಂತೆ ನೋಡಿಕೊಳ್ಳಬೇಕು. ನಾವು ನಮ್ಮ ಮಕ್ಕಳನ್ನು ನಮ್ಮ ದೇಶವನ್ನು ಬಿಟ್ಟು ಬೇರೆ ದೇಶಕ್ಕೆ ಹೋಗದಂತೆ ನೋಡಿಕೊಳ್ಳಬೇಕು. ಇಲ್ಲಿ ಸಾಕಷ್ಟು ಮೆಡಿಕಲ್ ಕಾಲೇಜ್ ಮತ್ತು ಎಂಜಿನಿಯರ್ ಕಾಲೇಜುಗಳನ್ನು ತೆರೆಯೋಣ. ಬೇರೆ ದೇಶದ ಮಕ್ಕಳು ನಮ್ಮ ದೇಶಕ್ಕೆ ಬರುವಂತೆ ಮಾಡಬೇಕು ಎಂದು ಭರವಸೆಯನ್ನು ಕೊಟ್ಟರು.

Arvind Kejriwal 1

ನನ್ನನ್ನು ಟಿವಿಯಲ್ಲಿ ಮಹಿಳೆಯರು, ರೈತರು, ಮಕ್ಕಳು, ಇಂಡಸ್ಟ್ರಿಯವರು, ಯುವಕರು, ವ್ಯಾಪಾರಿಗಳು ನೋಡುತ್ತಿದ್ದಾರೆ. ಇವರೆಲ್ಲರಿಗೂ ದೇಶಕ್ಕಾಗಿ ಏನಾದರೂ ಮಾಡಬೇಕು ಎಂದುಕೊಳ್ಳುತ್ತಿರುತ್ತಾರೆ. ಅವರೆಲ್ಲರಿಗೂ ಈ ಮೂಲಕ ಒಂದು ಕರೆಕೊಡುತ್ತಿದ್ದೇನೆ. ನೀವು ನೋಡಿದ್ದಿರಾ ಹೇಗೆ ಪ್ರತಿಪಕ್ಷಗಳು ನಮ್ಮ ದೇಶವನ್ನು ಲೂಟಿ ಮಾಡುತ್ತಿದೆ ಎಂದು. ನಿಮಗೂ ಇವರನ್ನು ನೋಡಿ ದುಃಖವಾಗುತ್ತೆ ಮತ್ತು ಇವರನ್ನು ನೋಡಿ ಕೋಪ ಬರುತ್ತೆ ಎಂದು ನನಗೆ ಗೊತ್ತು ಎಂದು ಹೇಳಿದರು.

ಇದನ್ನು ನೋಡಿ ನಿಮಗೂ ಏನಾದರೂ ಮಾಡಬೇಕು ಎನಿಸುತ್ತೆ. ಮೊದಲು ನಮ್ಮ ಗೆಲುವು ದೆಹಲಿಯಲ್ಲಿ ಆಯ್ತು, ಈಗ ಪಂಜಾಬ್ ನಲ್ಲಿ ನಾವು ಗೆಲುವನ್ನು ಸಾಧಿಸಿದ್ದೇವೆ. ಈಗ ಈ ಗೆಲುವನ್ನು ಇಡೀ ಭಾರತದಲ್ಲಿ ಹಬ್ಬಿಸಬೇಕು. ಯಾರು ಟಿವಿ ನೋಡುತ್ತಿದ್ದಾರೆ ಎಲ್ಲ ಯುವಕರು, ಉದ್ಯೋಗಿಗಳು, ಮಹಿಳೆಯರು, ರೈತರು, ಎಲ್ಲರೂ ನಮ್ಮ ಪಕ್ಷವನ್ನು ಸೇರಿಕೊಳ್ಳಬಹುದು ಎಂದು ಕರೆಕೊಟ್ಟರು. ಇದನ್ನೂ ಓದಿ:  ಈ ಕ್ರಾಂತಿಗಾಗಿ ಪಂಜಾಬ್ ಜನತೆಗೆ ಧನ್ಯವಾದಗಳು: ಕೇಜ್ರಿವಾಲ್

ನಿಮಗೆ ಅನಿಸುತ್ತೆ ನಾವು ಏನೂ ಮಾಡಬಹುದು ಎಂದು, ನೀವು ಯೋಚನೆ ಮಾಡಬೇಡಿ. ಮಾಬೈಲ್ ರಿಪೇರಿ ಮಾಡುವ ಕೆಲಸ ಮಾಡುವವನೂ ಸಹ ನಮ್ಮ ಪಕ್ಷಕ್ಕೆ ಬರಬಹುದು. ಸಿಧುವನ್ನು ಸೋಲಿಸಿದ್ದು, ಒಬ್ಬ ಮಹಿಳೆ. ಎಲ್ಲರಿಗೂ ನಿಮ್ಮದೇ ಶಕ್ತಿ ಇದೆ. ನಮ್ಮ ಭಾರತದಲ್ಲಿ ಬದಲಾವಣೆಯ ಹೆಜ್ಜೆ ಇದಾಗಿದೆ. ಈ ಮೂಲಕ ನವಭಾರತವನ್ನು ಕಟ್ಟೋಣ. ಇಷ್ಟು ದೊಡ್ಡ ಬಹುಮತವನ್ನು ನಾವು ನಿರೀಕ್ಷೆಯನ್ನು ಮಾಡಿರಲಿಲ್ಲ. ಇನ್ನೊಮುಂದೆ ನಮ್ಮ ಸಮಯವನ್ನು ವ್ಯಾರ್ಥ ಮಾಡುವುದಿಲ್ಲ ಎಂದು ತಿಳಿಸಿದರು.

TAGGED:aapArvind KejriwalNew Delhiಅರವಿಂದ್ ಕೇಜ್ರಿವಾಲ್ಎಎಪಿನವದೆಹಲಿ
Share This Article
Facebook Whatsapp Whatsapp Telegram

Cinema Updates

Sydney Sweeney
ಸ್ನಾನ ಮಾಡಿದ ನೀರನ್ನು ಸೋಪ್ ಮಾಡಿ 8 ಡಾಲರ್‌ಗೆ ಮಾರಾಟ ಮಾಡ್ತಿದ್ದಾಳೆ ಸಿಡ್ನಿ ಸ್ವೀನಿ!
12 hours ago
Darshan
ಕೊನೆಗೂ `ದಾಸ’ನಿಗೆ ವಿದೇಶಕ್ಕೆ ತೆರಳಲು ಅನುಮತಿ ಕೊಟ್ಟ ಕೋರ್ಟ್
14 hours ago
sanjana anand
ರಶ್ಮಿಕಾ, ಶ್ರೀಲೀಲಾ ಬಳಿಕ ತೆಲುಗಿನತ್ತ ಸಂಜನಾ ಆನಂದ್
14 hours ago
dhruva sarja sudeep
ಧ್ರುವ ಸರ್ಜಾ ನಟನೆಯ ‘ಕೆಡಿ’ ಸಿನಿಮಾದಲ್ಲಿ ಸುದೀಪ್?
15 hours ago

You Might Also Like

kabini dam
Districts

ಮೈಸೂರು | ಹತ್ತೇ ದಿನಗಳಲ್ಲಿ ಕಬಿನಿ ಜಲಾಶಯ ಬಹುತೇಕ ಭರ್ತಿ

Public TV
By Public TV
16 minutes ago
Nelamangala KKRTC Car Accident
Bengaluru City

Nelamangala | ಕೆಕೆಆರ್‌ಟಿಸಿ ಬಸ್‌ಗೆ ಹಿಂಬದಿಯಿಂದ ಕಾರು ಡಿಕ್ಕಿ – ಓರ್ವ ಸಾವು

Public TV
By Public TV
18 minutes ago
Mangaluru 3
Dakshina Kannada

ಮೊಂಟೆಪದವು ಗುಡ್ಡಕುಸಿತಕ್ಕೆ ಅಧಿಕಾರಿಗಳ ನಿರ್ಲಕ್ಷ್ಯವೇ ಕಾರಣ – ಪಿಡಿಓ ಇತರ ಅಧಿಕಾರಿಗಳ ವಿರುದ್ಧ ದೂರು

Public TV
By Public TV
21 minutes ago
Nikhil kumaraswamy dk shivakumar
Bengaluru City

ಸಿಎಂಗೆ ಮುಡಾ ಟ್ರ್ಯಾಪ್‌, ಪರಮೇಶ್ವರ್‌ಗೆ ಚಿನ್ನದ‌ ಟ್ರ್ಯಾಪ್‌, ನಿಮ್ಮ ಹಿಟ್‌ಲಿಸ್ಟ್‌ನಲ್ಲಿ ಇನ್ಯಾರಿದ್ದಾರೆ: ಡಿಕೆಶಿಗೆ ನಿಖಿಲ್‌ ಪ್ರಶ್ನೆ

Public TV
By Public TV
29 minutes ago
Bengaluru Amruthahalli Spa Attack Kavya And Nisha
Bengaluru City

ಅಮೃತಹಳ್ಳಿ ಸ್ಪಾದಲ್ಲಿ ಲೇಡಿ ಗ್ಯಾಂಗ್‌ನಿಂದ ಅಟ್ಯಾಕ್ – ಬಂಧಿತ ಆರೋಪಿ ಕಾವ್ಯಳಿಗಿದೆ ರೌಡಿಸಂ ಲಿಂಕ್

Public TV
By Public TV
48 minutes ago
Submarines
Latest

ಯುದ್ಧ ಹಡಗು, ಜಲಾಂತರ್ಗಾಮಿಗಳ ಸೂಕ್ಷ್ಮ ಮಾಹಿತಿಯನ್ನ ಪಾಕ್‌ಗೆ ರವಾನಿಸ್ತಿದ್ದ ಮೆಕ್ಯಾನಿಕಲ್ ಎಂಜಿನಿಯರ್ ಅರೆಸ್ಟ್‌!

Public TV
By Public TV
53 minutes ago
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?