Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: 40 ವರ್ಷಗಳಲ್ಲಿ ಕನ್ನಡ ಭಾಷೆ ಬೆಳವಣಿಗೆಯಾಗಿರೋದು ಶೇ.3.75 ಮಾತ್ರ: ಬಿಳಿಮಲೆ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | States | Karnataka | 40 ವರ್ಷಗಳಲ್ಲಿ ಕನ್ನಡ ಭಾಷೆ ಬೆಳವಣಿಗೆಯಾಗಿರೋದು ಶೇ.3.75 ಮಾತ್ರ: ಬಿಳಿಮಲೆ

Karnataka

40 ವರ್ಷಗಳಲ್ಲಿ ಕನ್ನಡ ಭಾಷೆ ಬೆಳವಣಿಗೆಯಾಗಿರೋದು ಶೇ.3.75 ಮಾತ್ರ: ಬಿಳಿಮಲೆ

Public TV
Last updated: December 19, 2021 8:30 pm
Public TV
Share
2 Min Read
kodagu 1
SHARE

ಬೆಂಗಳೂರು: ರಾಷ್ಟ್ರೀಯ ಭಾಷಾ ನೀತಿ ರೂಪಿಸದಿದ್ದರೆ ಹಲವು ಮಾತೃ ಭಾಷೆಗಳಿಗೆ ದೊಡ್ಡ ಆಪತ್ತು ಎದುರಾಗಲಿದೆ ಎಂದು ದೆಹಲಿಯ ಜವಾಹರಲಾಲ್ ನೆಹರೂ ವಿಶ್ವವಿದ್ಯಾಲಯದ ಪ್ರಾಧ್ಯಾಪಕ ಹಾಗೂ ಚಿಂತಕ ಪುರುಷೋತ್ತಮ ಬಿಳಿಮಲೆ ಅಭಿಪ್ರಾಯಪಟ್ಟರು.

ಪ್ರಜಾ ಪ್ರಕಾಶನ-ಬೆಂಗಳೂರು ವತಿಯಿಂದ ಇಂಡಿಯನ್ ಎಕ್ಸ್‌ಪ್ರೆಸ್ ಕಟ್ಟಡದ ಪರ್ಲ್ ಬ್ಯಾಂಕ್ವೆಟ್ ಹಾಲ್‍ನಲ್ಲಿ ಹಮ್ಮಿಕೊಂಡಿದ್ದ ಕಾರ್ಯಕ್ರಮದಲ್ಲಿ ವಿಧಾನ ಪರಿಷತ್ ಸದಸ್ಯ ಬಿ.ಕೆ.ಹರಿಪ್ರಸಾದ್ ಅವರು ಸಂಸತ್ತಿನಲ್ಲಿ ಮಾಡಿದ ಭಾಷಣಗಳ ಆಯ್ದು ಭಾಗ-1 `ತುಳು-ಕೊಡವ ಭಾಷೆಗಳ ಅಳಿವು-ಉಳಿವು` ಕೃತಿ ಲೋಕಾರ್ಪಣೆ ಮಾಡಿ ಭಾನುವಾರ ಅವರು ಮಾತನಾಡಿದರು. ಇದನ್ನೂ ಓದಿ: ಕನ್ನಡಿಗರಿಗೆ ಧಕ್ಕೆ ತರುವಂತಹ ಸನ್ನಿವೇಶ ಬಂದರೆ ನಾವೆಲ್ಲ ಹೋರಾಟ ಮಾಡಬೇಕು: ಹೆಚ್.ಡಿ.ರೇವಣ್ಣ

kodagu1

ಒಂದು ಭಾಷೆ ಸತ್ತರೆ ಆ ಭಾಷೆಯ ಹಿಂದಿರುವ ಶ್ರೀಮಂತ ಸಂಸ್ಕೃತಿ ಕೂಡ ಹಾಳಾಗುತ್ತದೆ. ಕೇವಲ ಕೊಡವ ಭಾಷೆಯ ಕಥೆಯಷ್ಟೇ ಅಲ್ಲ. 1971ರಿಂದ 2011ರ ವರೆಗಿನ ಅಂಕಿ ಅಂಶಗಳನ್ನು ತೆಗೆದುಕೊಂಡಾಗ ದೇಶದಲ್ಲಿ ಹಿಂದಿ ಮಾತನಾಡುವವರ ಸಂಖ್ಯೆ ಶೇ.56ರಷ್ಟು ಏರಿಕೆ ಆಗಿದೆ. ತೆಲುಗು, ತಮಿಳು ಶೇ.9ರಷ್ಟು ಬೆಳವಣಿಗೆ ಆಗಿದೆ. ಆದರೆ ಕನ್ನಡ ಭಾಷೆ ಬೆಳವಣಿಗೆ ಇಡೀ ದೇಶದಲ್ಲಿರುವ ಭಾಷೆಗಳಿಗಿಂತ ಕಡಿಮೆ ಅಂದರೆ 3.75 ರಷ್ಟು ಮಾತ್ರ. ಈ ಅಂಕಿ ಅಂಶ ಅತ್ಯಂತ ಆಘಾತಕಾರಿಯಾದುದು. ಭಾರತ ಬಹುತ್ವದ ದೇಶ. ಇಲ್ಲಿ ಹಲವು ಭಾಷೆ, ಸಂಸ್ಕೃತಿಗಳ ಸಮ್ಮಿಲನವಿದೆ. ಸುಮಾರು 19,569 ಭಾಷೆಗಳು ಭಾರತದಲ್ಲಿದ್ದು, ಆ ಎಲ್ಲಾ ಭಾಷೆಗಳನ್ನು ನಾವೆಲ್ಲರೂ ಜೋಪಾನವಾಗಿ ಕಾಪಾಡಿಕೊಳ್ಳಬೇಕಾಗಿದೆ. ಆ ಹಿನ್ನೆಲೆಯಲ್ಲಿ ಮಾತೃ ಭಾಷೆ ಉಳಿಸಿಕೊಳ್ಳಲು ರಾಷ್ಟ್ರೀಯ ಭಾಷಾ ನೀತಿ ಅಗತ್ಯವಾಗಿದೆ ಎಂದರು.

ಈ ಹಿಂದೆ 2003ರಲ್ಲಿ ತುಳು, ಕಾಶ್ಮೀರದ ಡೋಗ್ರಾ, ಬಿಹಾರ ಮೈಥಿಲಿ, ಸಂತಾಲಿ, ಬೋಡೋ ಭಾಷೆಗಳನ್ನು ಸಂವಿಧಾನ 8ನೇ ಪರಿಚ್ಛೇದಕ್ಕೆ ಸೇರ್ಪಡೆಗೊಳಿಸುವ ಪಟ್ಟಿಯಲ್ಲಿದ್ದವು. ಆದರೆ ತುಳು ಭಾಷೆಯನ್ನು ಬಿಟ್ಟು ಉಳಿದೆಲ್ಲ ಭಾಷೆಗಳನ್ನು ಸಂವಿಧಾನದ 8ನೇ ಪರಿಚ್ಛೇದಕ್ಕೆ ಸೇರಿಸಲಾಯಿತು. 2008ರಲ್ಲಿ ಈ ಸಂಖ್ಯೆ 3ಕ್ಕೆ ಏರಿತು. ಈಗ ತುಳು ಸೇರಿದಂತೆ ಸುಮಾರು 99 ಭಾಷೆಗಳು 8ನೇ ಪರಿಚ್ಛೇದಕ್ಕೆ ಸೇರಲು ತುದಿಗಾಲಿನಲ್ಲಿವೆ ಎಂದು ಪುರುಷೋತ್ತಮ ಬಿಳಿಮಲೆ ತಿಳಿಸಿದರು.

ವಿಧಾನ ಪರಿಷತ್ ಸದಸ್ಯ ಬಿ.ಕೆ.ಹರಿಪ್ರಸಾದ್ ಮಾತನಾಡಿ, ಸಂವಿಧಾನದ ಮೇಲೆ ಆಗುತ್ತಿರುವ ಆಕ್ರಮಣವನ್ನು ತಡೆಯದಿದ್ದರೆ ಮುಂದೆ ಅಪಾಯ ಕಾದಿದೆ. ಸಂವಿಧಾನದಲ್ಲಿ ಎಲ್ಲಾ ರೀತಿಯ ಆಶಯಗಳಿವೆ. ಬಹುಸಂಸ್ಕೃತಿ, ಬಹುತ್ವದ ರಾಷ್ಟ್ರದಲ್ಲಿ ಎಲ್ಲರಿಗೂ ಸಹ ಸಮಾಜ ಅವಕಾಶಗಳು, ಸಮಾನ ಹಕ್ಕು ಇದೆ ಎಂಬುದನ್ನು ಸಂವಿಧಾನದ ಮೂಲಕ ನಮ್ಮ ಹಿರಿಯರು ನೀಡಿದ್ದಾರೆ. 2014ರ ನಂತರ ಆಕ್ರಮಣ ನಡೆಯುತ್ತಿದೆ. ಸಂವಿಧಾನ ಕಾಪಾಡುವ ಜವಾಬ್ದಾರಿ ನಮ್ಮ ಮೇಲಿದೆ. ಸಂವಿಧಾನ ಕಳಚಿಕೊಂಡು ಹೋಯಿತು ಎಂದರೆ ಎಲ್ಲವೂ ಹೋದಂತೆ. ಪಟೇಲರು, ಜಮೀನ್ದಾರರು, ಶಾನುಭೋಗರು ಇರುತ್ತಾರೆ. ನಾವೆಲ್ಲಾ ಕೂಲಿಕಾರರಾಗಿರುತ್ತೇವೆ. ಸಂವಿಧಾನ ನೀಡಿರುವುದು ಕಾಂಗ್ರೆಸ್ಸಿಗರು. ಹೀಗಾಗಿ ಸಂವಿಧಾನವನ್ನು ಕಾಪಾಡಿಕೊಳ್ಳಬೇಕಾದ್ದು ನಮ್ಮ ಜವಾಬ್ದಾರಿ. ಇದು ಆರ್‌ಎಸ್‌ಎಸ್‌ ಜವಾಬ್ದಾರಿಯಲ್ಲ. ಸಂವಿಧಾನವನ್ನು ಕಾಪಾಡದಿದ್ದರೆ ಮುಂದೆ ಅಪಾಯ ಕಾದಿದೆ’ ಎಂದು ಎಚ್ಚರಿಕೆ ನೀಡಿದರು. ಇದನ್ನೂ ಓದಿ: ಕರ್ನಾಟಕದಲ್ಲಿ ಮರಾಠಿಗರ ಮೇಲೆ ದಾಳಿ ನಡೆಯುತ್ತಿದೆ – ಸುಳ್ಳು ಆರೋಪ ಹೊರಿಸಿದ ಉದ್ಧವ್ ಠಾಕ್ರೆ

KANNADA FLAG

ರಾಜ್ಯಸಭಾ ಸಂಸದ ಮತ್ತು ಸಾಹಿತಿ ಎಲ್.ಹನುಮಂತಯ್ಯ ಮಾತನಾಡಿ, ಕನ್ನಡ ಸೇರಿದಂತೆ ಭಾರತದ ಇತರ ಭಾಷೆಯ ರೀತಿಯಲ್ಲೆ ಹಿಂದಿ ಒಂದು ಭಾಷೆಯಾಗಿದೆ. ಅದನ್ನು ಒಂದು ಭಾಷೆಯಾಗಿ ಕಲಿಯಲಿ ನಮ್ಮ ಅಭ್ಯಂತರವಿಲ್ಲ. ಆದರೆ ಒತ್ತಾಯ ಪೂರ್ವಕವಾಗಿ ಹಿಂದಿ ಹೇರಿಕೆ ಮಾಡಿದರೆ ಅದನ್ನು ಸಹಿಸಲಾಗುವುದು ಎಂದರು.

ಕಾರ್ಯಕ್ರಮದಲ್ಲಿ ಲೇಖಕಿ ಬಿ.ಟಿ.ಲಲಿತಾನಾಯಕ್, ಕೃತಿ ಸಂಪಾದಕ ಆರ್. ಜಯಕುಮಾರ್, ಕಾಂಗ್ರೆಸ್ ಮುಖಂಡ ಯು.ಬಿ. ವೆಂಕಟೇಶ್, ಎನ್.ವಿ.ನಾಚಪ್ಪ ಮತ್ತಿತರರು ಉಪಸ್ಥಿತರಿದ್ದರು.

TAGGED:kannadapurushottam bilimaleಕನ್ನಡಪುರುಷೋತ್ತಮ್‌ ಬಿಳಿಮಲೆ
Share This Article
Facebook Whatsapp Whatsapp Telegram

Cinema news

darshan ex manager mallikarjun 2 1
ದರ್ಶನ್‌, ಧ್ರುವ ಸರ್ಜಾ ನಡುವೆ ಮನಸ್ತಾಪಕ್ಕೆ ಕಾರಣ ಯಾರು? – ಮಲ್ಲಿಕಾರ್ಜುನ್‌ ಹೇಳಿದ್ದೇನು?
Bengaluru City Cinema Latest Sandalwood Top Stories
darshan ex manager mallikarjun 2
ಕೇಸ್‌ ಒಂದ್ರಲ್ಲಿ ದರ್ಶನ್‌ ಸರ್‌ ಸಿಕ್ಕಾಕೊಂಡಾಗ ಬಹಳ ಬೇಜಾರಾಯ್ತು: ಮಾಜಿ ಮ್ಯಾನೇಜರ್‌ ಮಲ್ಲಿಕಾರ್ಜುನ್‌ ಮಾತು
Bengaluru City Cinema Latest Sandalwood Top Stories
darshan ex manager mallikarjun
8 ವರ್ಷ ನಾಪತ್ತೆಯಾಗಿದ್ದ ದರ್ಶನ್‌ ಮಾಜಿ ಮ್ಯಾನೇಜರ್‌ ದಿಢೀರ್‌ ಪ್ರತ್ಯಕ್ಷ – ನಡೆದಿದ್ದೇನು ಅಂತ ಎಳೆಎಳೆಯಾಗಿ ಬಿಚ್ಚಿಟ್ಟ ಮಲ್ಲಿ
Bengaluru City Cinema Latest Main Post Sandalwood
Udupi Rishab Shetty Home Bhajane Kunitha Yakshagana Harake
ನಟ ರಿಷಬ್ ಶೆಟ್ಟಿ ಮನೆಯಲ್ಲಿ ಕುಣಿತ ಭಜನೆ, ಯಕ್ಷಗಾನ ಹರಕೆ ಪ್ರದರ್ಶನ
Cinema Districts Karnataka Latest Sandalwood Top Stories Udupi

You Might Also Like

Channapatna Wild Elephant Attack
Districts

ರಾತ್ರಿವೇಳೆ ಮನೆ ಬಾಗಿಲಿಗೆ ಬಂದ ಕಾಡಾನೆಗಳು – ಬೆಚ್ಚಿಬಿದ್ದ ಮನೆ ಮಾಲೀಕ

Public TV
By Public TV
2 minutes ago
police rape accused
Crime

ಬಾಲಕಿ ಮೇಲೆ ಅತ್ಯಾಚಾರ ಎಸಗಿದ ಪೊಲೀಸ್ ಅಧಿಕಾರಿಗೆ 20 ವರ್ಷ ಜೈಲು ಶಿಕ್ಷೆ

Public TV
By Public TV
37 minutes ago
DK Shivakumar
Bengaluru City

ದೆಹಲಿ ನಾಯಕರ ಸೂಚನೆ ಮೇರೆಗೆ ಕ್ರಮ, ವೈಯಕ್ತಿಕ ವಿಚಾರ ಏನಿಲ್ಲ: ಡಿಕೆಶಿ

Public TV
By Public TV
57 minutes ago
Vachanand Shri
Davanagere

`ಮಸಾಜ್ ಪ್ರಿಯ’ ವಚನಾನಂದ ಶ್ರೀಗಳಿಗೆ ಹೆಚ್ಚಿದ ಸಂಕಷ್ಟ – ಮಕ್ಕಳ ಕಲ್ಯಾಣ ಸಮಿತಿಗೆ ಹಾಸ್ಟೆಲ್ ವಿದ್ಯಾರ್ಥಿಗಳಿಂದ್ಲೇ ದೂರು

Public TV
By Public TV
1 hour ago
Nida Khan TCS
Crime

ನಾನು ತುಂಬು ಗರ್ಭಿಣಿ: ಜಾಮೀನಿಗೆ ಕೋರ್ಟ್‌ ಮೊರೆ ಹೋದ ಟಿಸಿಎಸ್‌ ‘ಮತಾಂತರ’ ಆರೋಪಿ ನಿದಾ ಖಾನ್‌

Public TV
By Public TV
2 hours ago
Harivansh
Latest

ರಾಜ್ಯಸಭೆಯ ಉಪಾಧ್ಯಕ್ಷರಾಗಿ ಹರಿವಂಶ್ ಸತತ 3ನೇ ಬಾರಿಗೆ ಅವಿರೋಧ ಪುನರಾಯ್ಕೆ

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?