Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಒಲಿಂಪಿಕ್ಸ್ ನಲ್ಲಿ ಪಿವಿ ಸಿಂಧು ಗೆದ್ದಿದ್ದು ಕಂಚಿನ ಪದಕವಂತೆ!- ರಾಜ್ಯ ಪಠ್ಯಪುಸ್ತಕಗಳಲ್ಲಿ ತಪ್ಪುಗಳ ಸರಮಾಲೆ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಒಲಿಂಪಿಕ್ಸ್ ನಲ್ಲಿ ಪಿವಿ ಸಿಂಧು ಗೆದ್ದಿದ್ದು ಕಂಚಿನ ಪದಕವಂತೆ!- ರಾಜ್ಯ ಪಠ್ಯಪುಸ್ತಕಗಳಲ್ಲಿ ತಪ್ಪುಗಳ ಸರಮಾಲೆ

Bengaluru City

ಒಲಿಂಪಿಕ್ಸ್ ನಲ್ಲಿ ಪಿವಿ ಸಿಂಧು ಗೆದ್ದಿದ್ದು ಕಂಚಿನ ಪದಕವಂತೆ!- ರಾಜ್ಯ ಪಠ್ಯಪುಸ್ತಕಗಳಲ್ಲಿ ತಪ್ಪುಗಳ ಸರಮಾಲೆ

Public TV
Last updated: June 20, 2017 12:53 pm
Public TV
Share
3 Min Read
textbook 4
SHARE

– 144 ಕೋಟಿ ರೂ. ನೀರಲ್ಲಿ ಹೋಮ

ಬೆಂಗಳೂರು: ಟೆನ್ನಿಸ್ ಆಟಗಾರ್ತಿ ಸಾನಿಯಾ ಮಿರ್ಜಾ ಜಾಗದಲ್ಲಿ ಸೈನಾ ನೆಹ್ವಾಲ್, ಷಟ್ಲರ್ ಸೈನಾ ನೆಹ್ವಾಲ್ ಜಾಗದಲ್ಲಿ ಸಾನಿಯಾ ಮಿರ್ಜಾ. ಷಟ್ಲರ್ ಪಿ.ವಿ.ಸಿಂಧು ಒಲಿಂಪಿಕ್ಸ್‍ನಲ್ಲಿ ಗೆದ್ದಿದ್ದು ಕಂಚಿನ ಪದಕವಂತೆ. ಇವು ಶಾಲಾ ಪಠ್ಯದಲ್ಲಿ ಕಂಡು ಬಂದ ತಪ್ಪುಗಳು. ಇವು ಸ್ಯಾಂಪಲ್ ಅಷ್ಟೇ. ಹುಡುಕುತ್ತಾ ಹೋದ್ರೆ ನೂರೆಂಟು ತಪ್ಪುಗಳು ಕಂಡುಬರುತ್ತೆ. ಪ್ರಸಕ್ತ ಶೈಕ್ಷಣಿಕ ವರ್ಷದಲ್ಲಿ ಮಕ್ಕಳು ಕಲಿಯುತ್ತಿರುವುದು ಇದನ್ನೇ.

ಹೌದು. ಸರ್ಕಾರ 144 ಕೋಟಿ ರೂ. ಖರ್ಚು ಮಾಡಿ 6 ಕೋಟಿ ಪಠ್ಯಪುಸ್ತಕ ಪ್ರಿಂಟ್ ಮಾಡಿದೆ. ಬರೋಬ್ಬರಿ 2 ವರ್ಷ, 185 ಪರಿಣಿತರು, 45 ಲಕ್ಷ ರೂ. ಖರ್ಚು- ಇಷ್ಟೆಲ್ಲಾ ಟೈಂ ಕೊಟ್ಟು ಇಷ್ಟೆಲ್ಲಾ ಮ್ಯಾನ್ ಪವರ್ ಕೊಟ್ಟು ಇಷ್ಟೆಲ್ಲಾ ಖರ್ಚು ಮಾಡಿಯೂ ಶಾಲಾ ಪಠ್ಯಪುಸ್ತಕದಲ್ಲಿ ತಪ್ಪುಗಳ ಸರಮಾಲೆಯೇ ಇದೆ. ನೂರೆಂಟು ತಪ್ಪುಗಳ ಜೊತೆಗೆ ಕಾಗದದ ಗುಣಮಟ್ಟವೂ ಕಳಪೆಯಾಗಿದೆ.

textbook 1

ಪಠ್ಯ ಪುಸ್ತಕದಲ್ಲಿ ಇರುವ ಲೋಪದೋಷಗಳು
1. ಒಲಿಂಪಿಕ್ಸ್ ನಲ್ಲಿ ಪಿ.ವಿ ಸಿಂಧು ಗೆದ್ದಿರೋದು ಬೆಳ್ಳಿ ಪದಕ, ಆದ್ರೆ ಪುಸ್ತಕದಲ್ಲಿ ಕಂಚಿನ ಪದಕ ಅಂತ ತಪ್ಪು ಮಾಹಿತಿ ನೀಡಲಾಗಿದೆ.
2. ಇಂಗ್ಲಿಷ್ ವಿಷಯದಲ್ಲಿ ಪಠ್ಯಗಳು ಇರೋದೆ 24, ರಾಷ್ಟ್ರಗೀತೆಯ ಬಗ್ಗೆ ಮಾಹಿತಿ ನೀಡಿರೋ ಪಠ್ಯವನ್ನ 25ನೇ ಪಠ್ಯ ಅಂತ ಮುದ್ರಿಸಲಾಗಿದೆ.
4. ಪಠ್ಯಪುಸ್ತಕದ ಹಾಳೆಯ ಗುಣಮಟ್ಟ ಕಳಪೆ ಮಟ್ಟದ್ದು.
5. ಕನ್ನಡ ಪಠ್ಯಪುಸ್ತಕದಲ್ಲಿ ಒಂದೇ ಅಧ್ಯಾಯದ ಹೆಸರು ಎರಡು ಬಾರಿ ಮುದ್ರಣವಾಗಿದೆ.
6. ಗಣಿತ ಪಠ್ಯ ಪುಸ್ತಕದಲ್ಲಿ ಸಮಸ್ಯೆಗಳಿವೆ, ಆದರೆ ಅದಕ್ಕೆ ಉತ್ತರಗಳು ಸರಿ ಇಲ್ಲ.
7. ಪಠ್ಯ ಪುಸ್ತಕದಲ್ಲಿ ವ್ಯಾಕರಣಗಳು ತಪ್ಪು, ಇಂಗ್ಲಿಷ್‍ನ ಪಠ್ಯದಲ್ಲಿ ಗ್ರಾಮರ್‍ಗಳು ತಪ್ಪಾಗಿದೆ.
8. ಅಭ್ಯಾಸ ಚಿತ್ರಗಳನ್ನ ಪಠ್ಯದಲ್ಲಿ ಉಲ್ಟಾ ಪಲ್ಟಾ ನೀಡಲಾಗಿದೆ.
9. ಕೆಲ ಪುಸ್ತಕದಲ್ಲಿ ಪೇಜ್ ಮುದ್ರಣವಾಗಿಲ್ಲ. ಖಾಲಿ ಖಾಲಿ ಹಾಗೇ ಇದೆ.

shashikumar

ರಾಜ್ಯ ಪಠ್ಯ ಪುಸ್ತಕದಲ್ಲಿ ಲೋಪದೋಷವಾಗಿರುವ ಹಿನ್ನೆಲೆಯಲ್ಲಿ ಖಾಸಗಿ ಶಾಲೆಗಳ ಆಡಳಿತ ಮಂಡಳಿ ಕಾರ್ಯದರ್ಶಿ ಶಶಿಕುಮಾರ್ ಮಾತನಾಡಿದ್ದು, ಲೋಪದೋಷವಾಗಿರೋ ಪಠ್ಯ ಪುಸ್ತಕವನ್ನ ಕೂಡಲೇ ವಾಪಸ್ ಪಡೆಯಬೇಕು ಎಂದು ಸರ್ಕಾರ ಹಾಗೂ ಶಿಕ್ಷಣ ಇಲಾಖೆಗೆ ಆಗ್ರಹಿಸಿದ್ದಾರೆ. ಪರಿಷ್ಕೃತ ಪಠ್ಯ ಪುಸ್ತಕದಲ್ಲಿ ಮುದ್ರಣ ಲೋಪವಿದ್ದು, ತಪ್ಪು ಮಾಹಿತಿಗಳನ್ನ ನೀಡಲಾಗಿದೆ. ಇದರಿಂದ ಮಕ್ಕಳ ಭವಿಷ್ಯ ಹಾಳಾಗುತ್ತೆ. ಕೂಡಲೇ ಲೋಪವಾಗಿರೋ ಪುಸ್ತಕಗಳನ್ನ ವಾಪಸ್ ಪಡೆದು ಸರಿಯಾದ ಪುಸ್ತಕ ನೀಡಬೇಕು. ಪಠ್ಯಪುಸ್ತಕ ಪರಿಷ್ಕರಣೆ ಸಮಿತಿ ಅಧ್ಯಕ್ಷ ಬರಗೂರು ರಾಮಚಂದ್ರಪ್ಪ ರಾಜೀನಾಮೆಯನ್ನ ಕೂಡಲೇ ಪಡೆಯಬೇಕು ಎಂದು ಒತ್ತಾಯಿಸಿದ್ದಾರೆ.

textbook 2

ಈ ಬಗ್ಗೆ ಪರಿಷತ್ ಸದಸ್ಯ ಅರುಣ್ ಶಹಾಪುರ ಕೂಡ ಆಕ್ರೋಶ ವ್ಯಕ್ತಪಡಿಸಿದ್ದು, ಪಠ್ಯ ಪುಸ್ತಕ ಲೋಪದೋಷಕ್ಕೆ ಸಿಎಂ ಸಿದ್ದರಾಮಯ್ಯ ನೇರ ಹೊಣೆ. ಪರಿಷ್ಕರಣ ಸಮಿತಿಯ ಸಭೆಯಲ್ಲಿ ಲೋಪದೋಷಗಳು ಇವೆ ಅಂತ ಸ್ವತಃ ಶಿಕ್ಷಣ ಸಚಿವರು, ಅಧಿಕಾರಿಗಳು ಹೇಳಿದ್ರು. ಹೀಗಿದ್ರೂ ಸಿಎಂ ಸಿದ್ದರಾಮಯ್ಯ ಮುದ್ರಣ ಮಾಡುವಂತೆ ಸೂಚಿಸಿದ್ರು. ಹೀಗಾಗಿ ಇಷ್ಟು ದೊಡ್ಡ ಲೋಪಗಳು ಆಗಿದೆ. ಸರ್ಕಾರ ಮಕ್ಕಳ ಭವಿಷ್ಯದ ಜೊತೆ ಆಟವಾಡುತ್ತಿದೆ. ಈ ಕುರಿತು ಅಧ್ಯಾಯನ ಪೂರ್ವಕವಾಗಿ ಯಾವ ಕ್ರಮ ತೆಗೆದುಕೊಳ್ಳಬೇಕು ಅಂತ ನಿರ್ಧಾರ ಮಾಡ್ತೀವಿ ಅಂದ್ರು.

textbook 6

ಶಿಕ್ಷಣ ಸಚಿವ ತನ್ವೀರ್ ಸೇಠ್ ಈ ಬಗ್ಗೆ ಸಮರ್ಥನೆ ನೀಡಿದ್ದು, ಪಠ್ಯ ಪುಸ್ತಕದಲ್ಲಿ ದೊಡ್ಡಮಟ್ಟದ ಲೋಪ ಆಗಿಲ್ಲ. ಪ್ರಿಂಟಿಂಗ್ ಮಿಸ್ಟೇಕ್ ಆಗಿರೋದು ಲೋಪ ದೋಷಕ್ಕೆ ಕಾರಣ. ಈಗಾಗಲೇ ಲೋಪ ದೋಷ ಕುರಿತು ವರದಿ ನೀಡಲು ಸೂಚಿಸಿದ್ದೇನೆ. ಕೆಲಸದ ಒತ್ತಡದಿಂದ ಕೆಲ ಪ್ರಮಾಣದ ತಪ್ಪು ಆಗಿರಬಹುದು. ಲೋಪವಾಗಿರುವ ಪಠ್ಯ ಪುಸ್ತಕ ಸರಿ ಮಾಡಿ ಹೊಸ ಪುಸ್ತಕ ನೀಡುತ್ತೇವೆ. ಪಠ್ಯ ಪುಸ್ತಕದಲ್ಲಿ ಆದ ಲೋಪ ದೋಷಗಳು ದೊಡ್ಡ ಮಟ್ಟದಲ್ಲ ಎಂದಿದ್ದಾರೆ.

textbook 3

textbook 5

TAGGED:Public TVPV SindhuTanveer Saittextbooksತನ್ವೀರ್ ಸೇಠ್ಪಠ್ಯಪುಸ್ತಕಪಬ್ಲಿಕ್ ಟಿವಿಪಿವಿ ಸಿಂಧು
Share This Article
Facebook Whatsapp Whatsapp Telegram

Cinema news

Deepika Padukone Ranveer Singh
2ನೇ ಮಗುವಿನ ನಿರೀಕ್ಷೆಯಲ್ಲಿ ದೀಪಿಕಾ ಪಡುಕೋಣೆ, ರಣವೀರ್‌ ಸಿಂಗ್‌ ದಂಪತಿ
Bollywood Cinema Latest Top Stories
darshan ex manager mallikarjun 2 1
ದರ್ಶನ್‌, ಧ್ರುವ ಸರ್ಜಾ ನಡುವೆ ಮನಸ್ತಾಪಕ್ಕೆ ಕಾರಣ ಯಾರು? – ಮಲ್ಲಿಕಾರ್ಜುನ್‌ ಹೇಳಿದ್ದೇನು?
Bengaluru City Cinema Latest Sandalwood Top Stories
darshan ex manager mallikarjun 2
ಕೇಸ್‌ ಒಂದ್ರಲ್ಲಿ ದರ್ಶನ್‌ ಸರ್‌ ಸಿಕ್ಕಾಕೊಂಡಾಗ ಬಹಳ ಬೇಜಾರಾಯ್ತು: ಮಾಜಿ ಮ್ಯಾನೇಜರ್‌ ಮಲ್ಲಿಕಾರ್ಜುನ್‌ ಮಾತು
Bengaluru City Cinema Latest Sandalwood Top Stories
darshan ex manager mallikarjun
8 ವರ್ಷ ನಾಪತ್ತೆಯಾಗಿದ್ದ ದರ್ಶನ್‌ ಮಾಜಿ ಮ್ಯಾನೇಜರ್‌ ದಿಢೀರ್‌ ಪ್ರತ್ಯಕ್ಷ – ನಡೆದಿದ್ದೇನು ಅಂತ ಎಳೆಎಳೆಯಾಗಿ ಬಿಚ್ಚಿಟ್ಟ ಮಲ್ಲಿ
Bengaluru City Cinema Latest Main Post Sandalwood

You Might Also Like

Rinku Singh
Cricket

ಕೊನೆಯಲ್ಲಿ ಸಿಕ್ಸರ್‌ ಸಿಡಿಸಿ ಗೆಲುವು ತಂದ ರಿಂಕು – ಸತತ ಸೋಲಿನ ಬಳಿಕ ಖಾತೆ ತೆರೆದ ಕೋಲ್ಕತ್ತಾ

Public TV
By Public TV
6 minutes ago
West Bengal Election PM Narendra Modi jhalmuri break in the middle of high octane Bengal campaign
Latest

ಇದ್ದಕ್ಕಿದ್ದಂತೆ ಕಾನ್ವಾಯ್‌ ನಿಲ್ಲಿಸಿ ರಸ್ತೆಯ ಬದಿ ಅಂಗಡಿಗೆ ತೆರಳಿ ಝಲ್ಮುರಿ ಸವಿದ ಮೋದಿ

Public TV
By Public TV
8 minutes ago
IPL 2026 Dhruv Jurel off balance and diving away from the stumps but hits the target
Cricket

IPL 2026 – ಧ್ರುವ್ ಜುರೆಲ್ ಕೈಚಳಕಕ್ಕೆ ಬೆಚ್ಚಿಬಿದ್ದ ಕ್ಯಾಮರೂನ್ ಗ್ರೀನ್!

Public TV
By Public TV
33 minutes ago
HD Kumaraswamy 3
Latest

ಜೆಡಿಎಸ್‌ʼಗೆ ಜಮೀರ್‌ – ಗಾಳಿಸುದ್ದಿಗೆ ಕುಮಾರಸ್ವಾಮಿ ಸ್ಪಷ್ಟನೆ

Public TV
By Public TV
58 minutes ago
KR Nagara 3
Districts

ಮೈಸೂರು | ದರ್ಗಾಗೆ ಬಂದಿದ್ದಾಗ ಅವಘಡ – ಕಾವೇರಿ ನದಿಗೆ ಇಳಿದಿದ್ದ 6 ಮಂದಿ ಜಲಸಮಾಧಿ

Public TV
By Public TV
1 hour ago
srinagar airport
Latest

ಲಗೇಜ್‌ನಲ್ಲಿ ಸ್ಯಾಟಲೈಟ್ ಫೋನ್ – ಶ್ರೀನಗರದಲ್ಲಿ ಇಬ್ಬರು ಅಮೆರಿಕನ್ನರು ವಶಕ್ಕೆ

Public TV
By Public TV
1 hour ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?