Public TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Chitradurga

ಡಿಕೆಶಿ ರಕ್ಷಣೆಗೆ ಕಾಂಗ್ರೆಸ್‍ನಿಂದ ಕಾನೂನು ಉಲ್ಲಂಘನೆ: ಆರ್.ಅಶೋಕ್ ಕಿಡಿ

Public TV
Last updated: November 25, 2023 6:42 pm
Public TV
Share
3 Min Read
R.ASHOK
SHARE

ಚಿತ್ರದುರ್ಗ: ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಅವರ ರಕ್ಷಣೆಗಾಗಿ ಕಾಂಗ್ರೆಸ್ (Congress) ಕಾನೂನನ್ನು ಉಲ್ಲಂಘಿಸಿದೆ ಎಂದು ವಿಪಕ್ಷ ನಾಯಕ ಆರ್. ಅಶೋಕ್(R. Ashok ) ಕಿಡಿಕಾರಿದ್ದಾರೆ.

ವಿಪಕ್ಷ ನಾಯಕ ಸ್ಥಾನ ಪಡೆದ ಬಳಿಕ ಮೊದಲ ಬಾರಿಗೆ ಚಿತ್ರದುರ್ಗಕ್ಕೆ ಆಗಮಿಸಿದ್ದ ಅವರು ಶಿವಶರಣ ಮಾದಾರ ಚನ್ನಯ್ಯ ಮಠಕ್ಕೆ ಭೇಟಿ ನೀಡಿ ಶ್ರೀಗಳ ಆಶಿರ್ವಾದ ಪಡೆದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದರು. ಡಿಕೆಶಿ ವಿರುದ್ಧದ ಅಕ್ರಮ ಆಸ್ತಿ ಕೇಸ್‍ನ್ನು ಸಿಬಿಐನಿಂದ ಮರಳಿ ಪಡೆದ ರಾಜ್ಯ ಸಚಿವ ಸಂಪುಟದ ತೀರ್ಮಾನ ಅಕ್ರಮ ಹಾಗೂ ಅನ್ಯಾಯವಾಗಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ವಕೀಲರಾಗಿದ್ದವರು, ಈ ರೀತಿಯ ತೀರ್ಮಾನಕ್ಕೆ ಒಪ್ಪಿಗೆ ಸೂಚಿಸುತ್ತಿರಲಿಲ್ಲ. ಸೋನಿಯಾ ಗಾಂಧಿ, ರಾಹುಲ್ ಗಾಂಧಿ ಮತ್ತು ಸುರ್ಜೇವಾಲಾ ಅವರ ಒತ್ತಡದಿಂದಾಗಿ ಸಿಎಂ ಒಪ್ಪಿದ್ದಾರೆ. ಇದು ಸಿದ್ದರಾಮಯ್ಯ ನೇತೃತ್ವದ ಸರ್ಕಾರಕ್ಕೆ ಕಪ್ಪು ಚುಕ್ಕಿ ಎಂದಿದ್ದಾರೆ. ಇದನ್ನೂ ಓದಿ: ಅಪಘಾತವಾಗಿ ರಸ್ತೆ ಬದಿ ಬಿದ್ದಿದ್ದ ವ್ಯಕ್ತಿಗೆ ಜೀವ ನೀಡಿದ ವೈದ್ಯ

ಡಿಕೆಶಿ ರಕ್ಷಣೆಗಾಗಿಯೇ ವಿಶೇಷ ಸಂಪುಟ ಸಭೆ ನಡೆದಿದೆ. ಈ ಹಿಂದೆ ಸಣ್ಣ ವಿಚಾರಕ್ಕೂ ದೊಡ್ಡದಾಗಿ ಪ್ರಚಾರ ಪಡೆದು ಬಳಿಕ ಘೋಷಿಸುವ ಸಂಪ್ರದಾಯವಿತ್ತು. ಈ ಸರ್ಕಾರ ಎಲ್ಲವನ್ನೂ ರಹಸ್ಯವಾಗಿ ಸಿದ್ಧಪಡಿಸಿಕೊಂಡು ಏಕಾಏಕಿ ಘೋಷಣೆ ಮಾಡಿದೆ. ಹೀಗಾಗಿ ಇದೊಂದು ರೀತಿ ನ್ಯಾಯಾಂಗದ ಕಣ್ಣಿಗೆ ಮಣ್ಣೆರಚುವ ಕೆಲಸವಾಗಿದೆ. ಸಿಬಿಐ 70% ರಷ್ಟು ತನಿಖೆ ಮುಗಿಸಿದ್ದು, ಈ ವೇಳೆ ಕೇಸ್ ವಾಪಸ್‍ಗೆ ನಿರ್ಧಾರ ಮಾಡಿದ್ದು ಸರಿಯಲ್ಲ ಎಂದು ಹೇಳಿದ್ದಾರೆ.

ಡಿಕೆಶಿ ಸದಸ್ಯರಾಗಿರುವ ಸಂಪುಟದಲ್ಲಿ ಅವರ ಪರ ತೀರ್ಮಾನ ಕೈಗೊಳ್ಳಲಾಗಿದೆ. ಈ ವೇಳೆ ಡಿಕೆಶಿ ಸಂಪುಟ ಸಭೆಯಲ್ಲಿ ಇರಲಿಲ್ಲ ಎಂಬುದು ಲೆಕ್ಕ ಅಲ್ಲ. ಈ ರೀತಿಯ ಪ್ರಕರಣಗಳಲ್ಲಿ ಈ ಹಿಂದೆ ಕೋರ್ಟ್ ಛೀಮಾರಿ ಹಾಕಿದ್ದಿದೆ. ಇಷ್ಟು ವರ್ಷಗಳ ಬಳಿಕ ಸ್ಪೀಕರ್ ಒಪ್ಪಿಗೆ ಪಡೆದಿಲ್ಲ ಎಂಬುದು ಇವರಿಗೆ ಗೊತ್ತಾಯ್ತಾ? ಆಗ ಕಾಂಗ್ರೆಸ್ ನಾಯಕರಿಗೆ ಸಾಮಾನ್ಯ ಜ್ಞಾನ ಇರಲಿಲ್ಲವೇ ಎಂದು ಪ್ರಶ್ನಿಸಿದ್ದಾರೆ.

ಸಿಎಂ ಮೌಖಿಕ ಆದೇಶವಿದ್ದರೂ ಸಹ ಅದು ಊರ್ಜಿತ ಆಗುತ್ತದೆ. ಈ ಪ್ರಕರಣದಿಂದಾಗಿ ಸರ್ಕಾರ ಹಾಗೂ ಇಡೀ ಸಚಿವ ಸಂಪುಟ ನಗೆಪಾಟಿಲಿಗೀಡಾಗಿದೆ. ಈ ಬಗ್ಗೆ ಬಿಜೆಪಿ ಸದನದ ಒಳಗೆ ಹಾಗೂ ಹೊರಗೆ ಹೋರಾಟ ನಡೆಸಲಿದೆ ಎಂದಿದ್ದಾರೆ.

ಇದೇ ವೇಳೆ ಸಚಿವ ಆರ್.ಬಿ ತಿಮ್ಮಾಪೂರ ಅವರ ಬಿಎಸ್‍ವೈ ಸ್ಥಿತಿ ಬಿ.ವೈ ವಿಜಯೇಂದ್ರಗೆ ಬರಲಿದೆ ಎಂಬ ಹೇಳಿಕೆಗೆ ಪ್ರತಿಕ್ರಿಯೆ ನೀಡಿದ ಅವರು, ಕಾಂಗ್ರೆಸ್ ಪಕ್ಷದಲ್ಲಿ ನೂರು ತೂತುಗಳಿವೆ ಎಂದು ಟಾಂಗ್ ಕೊಟ್ಟಿದ್ದಾರೆ. ಅಲ್ಲದೇ ಅವರು ಮೊದಲು ಬೆಳಗಾವಿ ಕಡೆ ನೋಡಲಿ. ದುಬೈಗೆ ಹೋಗಿರುವವರನ್ನು ಕರೆದುಕೊಂಡು ಬರಲಿ. ಆಮೇಲೆ ನಮ್ಮ ಪಕ್ಷದ ಬಗ್ಗೆ ಮಾತಾಡಲಿ ಎಂದಿದ್ದಾರೆ.

ಮಂಡ್ಯ, ದಾವಣಗೆರೆಯಲ್ಲಿ ಮುಂದಿನ ಸಿಎಂ ಡಿಕೆಶಿ ಎಂದು ಹೇಳಿದ್ದಾರೆ. ಹೀಗಾಗಿ ಅವರ ಪಕ್ಷದಲ್ಲೇ ಇಂತಹ ನೂರು ತೂತುಗಳಿದ್ದಾಗ ನಮ್ಮ ಪಕ್ಷದ ಬಗ್ಗೆ ಮಾತನಾಡುವುದರಲ್ಲಿ ಅರ್ಥವಿಲ್ಲ. ನಮ್ಮ ಹೈಕಮಾಂಡ್ ಅಳೆದು ತೂಗಿ ರಾಜ್ಯಾಧ್ಯಕ್ಷ ಸ್ಥಾನಕ್ಕೆ ವಿಜಯೇಂದ್ರ ಅವರನ್ನು ಆಯ್ಕೆ ಮಾಡಿದೆ. ನಾವೆಲ್ಲರೂ ಒಟ್ಟಾಗಿ ಹೋಗುತ್ತೇವೆ ಎಂದಿದ್ದಾರೆ.

ತುಮಕೂರು ಸಿದ್ಧಗಂಗಾ ಶ್ರೀಗಳ ಬಳಿ ವಿ.ಸೋಮಣ್ಣ ಬೇಸರ ವ್ಯಕ್ತಪಡಿಸಿರುವ ವಿಚಾರವಾಗಿ, ಅವರ ಜೊತೆಗೆ ನಮ್ಮ ಮುಖಂಡರು ಮಾತಾಡುತ್ತಿದ್ದಾರೆ. ಮಾತಾಡಿ ಎಲ್ಲವನ್ನೂ ಸರಿ ಮಾಡುತ್ತೇವೆ. ಈಗಾಗಲೇ ಸಿ.ಟಿ ರವಿ ಹಾಗೂ ರಮೇಶ್ ಜಾರಕಿಹೊಳಿ ಅವರ ಬಳಿ ಮಾತಾಡಿ ಸರಿಪಡಿಸಲಾಗಿದೆ. ನಮ್ಮ ಪಾರ್ಟಿಯಲ್ಲಿ 98% ಅಸಮಧಾನ ಸರಿಪಡಿಸಲಾಗಿದೆ. ಇನ್ನೂ 2% ಬಾಕಿಯಿದ್ದು, ಅದನ್ನೂ ಸರಿ ಪಡಿಸಿಕೊಳ್ಳುತ್ತೇವೆ ಎನ್ನುವ ಮೂಲಕ ಸೋಮಣ್ಣ ಹಾಗೂ ಯತ್ನಾಳ್ ಅಸಮಧಾನ ಸರಿಯಾಗಿಲ್ಲ ಎಂಬ ಸತ್ಯ ಹೊರಹಾಕಿದ್ದಾರೆ.

ಕಾಂಗ್ರೆಸ್ 135 ಸ್ಥಾನ ಗೆದ್ದರೂ ಸಿದ್ದರಾಮಯ್ಯ 4 ದಿನ ದೆಹಲಿಯಲ್ಲಿದ್ದರು. ಆಗ ಸಿಎಂ ಮಾಡದಿದ್ದರೆ ಹೊರ ಹೋಗುವುದಾಗಿ ಡಿಕೆಶಿ ಹೇಳಿದ್ದರು. ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಈ ರೀತಿಯ ಪ್ರಶ್ನೆಗಳು ಸಹಜ ಎಂದು ಸಮರ್ಥಿಸಿಕೊಂಡರು. ಇನ್ನು ತೆಲಂಗಾಣದಲ್ಲಿ ಸಚಿವ ಜಮೀರ್ ಅಹ್ಮದ್ ಅವರು ಹಿಂದುಗಳೂ, ಬಿಜೆಪಿಯವರೆಲ್ಲರೂ ಮುಸ್ಲಿಂ ಸ್ಪೀಕರ್ ಎದುರು ತಲೆಬಾಗಬೇಕಿಂದಿದ್ದ ಹೇಳಿಕೆ ವಿಚಾರದ ಬಗ್ಗೆ ಮಾತನಾಡಿ, ಸಚಿವ ಜಮೀರ್ ಸಂವಿಧಾನ ವಿರೋಧಿ ಹೇಳಿಕೆ ನೀಡಿದ್ದಾರೆ. ಇದನ್ನು ಸದನದಲ್ಲಿ ಪ್ರಶ್ನಿಸುತ್ತೇವೆ ಎಂದಿದ್ದಾರೆ. ಇದನ್ನೂ ಓದಿ: ಸಿಬಿಐ ತನಿಖೆಗೆ ಅನುಮತಿ ಕೊಡುವ ವಿಚಾರ ಸ್ಪೀಕರ್ ಅಧಿಕಾರದ ವ್ಯಾಪ್ತಿಗೆ ಬರಲ್ಲ: ಮಾಜಿ ಸ್ಪೀಕರ್‌ ಸ್ಪಷ್ಟನೆ

TAGGED:bjpcongresspoliticsr ashokಆರ್. ಅಶೋಕ್‍ಕಾಂಗ್ರೆಸ್ಚಿತ್ರದುರ್ಗಬಿಜೆಪಿರಾಜಕೀಯ
Share This Article
Facebook Whatsapp Whatsapp Telegram

You Might Also Like

murdeshwar temple dress code
Latest

ಅರೆಬರೆ ಬಟ್ಟೆ ಧರಿಸಿ ಬಂದ್ರೆ ನೋ ಎಂಟ್ರಿ- ಮುರುಡೇಶ್ವರ ದೇವಾಲಯದಲ್ಲಿ ವಸ್ತ್ರ ಸಂಹಿತೆ ಜಾರಿ

Public TV
By Public TV
4 hours ago
k.l.rahul test cricket
Cricket

ಮಳೆಗೆ 3ನೇ ದಿನದಾಟ ಅಂತ್ಯ; 2ನೇ ಇನ್ನಿಂಗ್ಸ್‌ನಲ್ಲಿ ಭಾರತಕ್ಕೆ 96 ರನ್‌ ಮುನ್ನಡೆ – ಕನ್ನಡಿಗ ಕೆ.ಎಲ್.ರಾಹುಲ್‌ ಆಸರೆ

Public TV
By Public TV
5 hours ago
DK Shivakumar
Bengaluru City

ದಿನಕ್ಕೆ 45ಕ್ಕೂ ಹೆಚ್ಚು ನಿಮಿಷ ಉಳಿಸಬಹುದು – ಸುರಂಗ ಮಾರ್ಗದ ಉಪಯೋಗ ತಿಳಿಸಿದ ಡಿಕೆಶಿ

Public TV
By Public TV
5 hours ago
crude oil well petrol
Latest

Israel-Iran tensions: ರಷ್ಯಾ, ಅಮೆರಿಕದಿಂದ ತೈಲ ಆಮದು ಹೆಚ್ಚಿಸಿದ ಭಾರತ

Public TV
By Public TV
5 hours ago
helmet traffic police
Bengaluru City

ನಾನು ಹೆಲ್ಮೆಟ್ ಹಾಕಲ್ಲ ಏನಿವಾಗ – ಜೆಡಿಎಸ್ ಅಧ್ಯಕ್ಷ ಎಂದವನ ಜೈಲಿಗಟ್ಟಿದ ಪೊಲೀಸರು

Public TV
By Public TV
6 hours ago
BR Patil
Districts

ರಾಜೀವ್ ಗಾಂಧಿ ವಸತಿ ಯೋಜನೆಯಲ್ಲಿ ಅಕ್ರಮ – ಶಾಸಕ ಬಿಆರ್ ಪಾಟೀಲ್ ಮತ್ತೊಂದು ಬಾಂಬ್

Public TV
By Public TV
6 hours ago
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?