Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಪ್ರಭಾವಿ ವ್ಯಕ್ತಿಯನ್ನ ರಕ್ಷಿಸಲು ಬಿಜೆಪಿ ಸರ್ಕಾರದಿಂದ ಪ್ರಯತ್ನ – ಕಾಂಗ್ರೆಸ್
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಪ್ರಭಾವಿ ವ್ಯಕ್ತಿಯನ್ನ ರಕ್ಷಿಸಲು ಬಿಜೆಪಿ ಸರ್ಕಾರದಿಂದ ಪ್ರಯತ್ನ – ಕಾಂಗ್ರೆಸ್

Bengaluru City

ಪ್ರಭಾವಿ ವ್ಯಕ್ತಿಯನ್ನ ರಕ್ಷಿಸಲು ಬಿಜೆಪಿ ಸರ್ಕಾರದಿಂದ ಪ್ರಯತ್ನ – ಕಾಂಗ್ರೆಸ್

Public TV
Last updated: February 13, 2020 3:11 pm
Public TV
Share
2 Min Read
Congress flag 2 e1573529275338
SHARE

ಬೆಂಗಳೂರು: ಪ್ರಭಾವಿ ವ್ಯಕ್ತಿಯನ್ನ ರಕ್ಷಿಸಲು ಬಿಜೆಪಿ ಸರ್ಕಾರದಿಂದ ಪ್ರಯತ್ನ ನಡೆಯುತ್ತಿದೆ ಎಂದು ಕಾಂಗ್ರೆಸ್ ಹೇಳಿದೆ. ಇದನ್ನೂ ಓದಿ: ಅಪಘಾತದ ಸುತ್ತ ಅನುಮಾನ: ಅಶೋಕ್ ಮಗ ಕೃತ್ಯ ಎಸಗಿ ಪರಾರಿ?ಪೊಲೀಸರಿಂದಲೇ ಬಚಾವ್?

“ಬಳ್ಳಾರಿ ಕಾರು ಅಪಘಾತದಲ್ಲಿ ಇಬ್ಬರು ಅಮಾಯಕರು ಮರಣ ಹೊಂದಿದ್ದಾರೆ. ಅಪಘಾತ ಮಾಡಿದ ಪ್ರಭಾವಿ ವ್ಯಕ್ತಿಯನ್ನು ರಕ್ಷಿಸಲು ಬಿಜೆಪಿಯ ಬಿ.ಎಸ್.ಯಡಿಯೂರಪ್ಪ ಸರ್ಕಾರದಿಂದ ಈ ಪ್ರಕರಣವನ್ನು ಮುಚ್ಚಿ ಹಾಕುವ ಪ್ರಯತ್ನ ಸಲ್ಲದು. ಸತ್ಯ ಮತ್ತು ನ್ಯಾಯ ಗೆಲ್ಲಲಿ” ಎಂದು ಟ್ವೀಟ್ ಮಾಡುವ ಮೂಲಕ ಬಿಜೆಪಿ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿಸದೆ. ಇದನ್ನೂ ಓದಿ: ಅಪಘಾತವಾದ ಕಾರಿಗೆ ನಮ್ಗೂ ಸಂಬಂಧವಿಲ್ಲ: ಅಡ್ಡಗೋಡೆಯ ಮೇಲೆ ದೀಪವಿಟ್ಟ ಅಶೋಕ್

ashok son sharth accident 3 1

ಏನಿದು ಪ್ರಕರಣ?
ಕೆಎ-05, ಎಂಡಬ್ಲ್ಯು 357 ನಂಬರಿನ ಬೆಂಜ್ ಕಾರು ಬಳ್ಳಾರಿಯ ಹೊಸಪೇಟೆ ತಾಲೂಕಿನ ಮರಿಯಮ್ಮನಹಳ್ಳಿಯಲ್ಲಿ ಇಬ್ಬರ ಬಲಿಯನ್ನು ತೆಗೆದುಕೊಂಡಿತ್ತು. ದುರ್ಗಾ ಪೆಟ್ರೋಲ್ ಬಂಕ್ ಬಳಿ ರಾಷ್ಟ್ರೀಯ ಹೆದ್ದಾರಿ 50ರ ಸೇತುವೆ ಮೇಲಿನಿಂದ ವೇಗದಲ್ಲಿ ಬಂದ ಕಾರು ರಸ್ತೆ ಬದಿಯ ಚಹಾದ ಅಂಗಡಿ ಬಳಿ ನಿಂತಿದ್ದ ರವಿ ನಾಯಕ್(19) ಅವರಿಗೆ ಗುದ್ದಿದೆ. ನಂತರ ಕಾರು ಸುಮಾರು 100 ಮೀಟರ್ ದೂರದವರೆಗೆ ರವಿ ಅವರನ್ನು ಬೆಂಜ್ ಕಾರು ತಳ್ಳಿಕೊಂಡು ಹೋಗಿದೆ. ಈ ಅಪಘಾತದಲ್ಲಿ ಕಾರಿನಲ್ಲಿದ್ದ ಮತ್ತೀಕೆರೆ ನಿವಾಸಿ ಸಚಿನ್ ಮೃತಪಟ್ಟಿದ್ದಾರೆ.

ಆರ್.ಅಶೋಕ್ ಹೇಳಿಕೆ:
ಕಳೆದ ಮೂರು ದಿನದ ಹಿಂದೆ ಹಂಪಿಯಿಂದ ಬರಬೇಕಾದ್ರೆ ಬಳ್ಳಾರಿ ಭಾಗದಲ್ಲಿ ಅಪಘಾತವಾಗಿದೆ. ಮಾಧ್ಯಮಗಳಲ್ಲಿ ನನ್ನ ಹೆಸರು ಬಂದಿದ್ದರಿಂದ ಪ್ರತಿಕ್ರಿಯೆ ನೀಡಲು ಬಂದಿದ್ದೇನೆ. ಅಪಘಾತದ ಬಳಿಕ ಸಾವನ್ನಪ್ಪಿದ ಯುವಕನ ಕುಟುಂಬಸ್ಥರೇ ಅಂಬುಲೆನ್ಸ್ ಮೂಲಕ ಆಸ್ಪತ್ರೆಗೆ ದಾಖಲಿಸಿದ್ದಾರೆ. ಈಗಾಗಲೇ ಪ್ರಕರಣಕ್ಕೆ ಸಂಬಂಧಿಸಿದಂತೆ ಎಫ್‍ಐಆರ್ ದಾಖಲಾಗಿದ್ದು, ತನಿಖೆ ನಡೆಯುತ್ತಿದೆ. ಪ್ರಕರಣ ತನಿಖಾ ಹಂತದಲ್ಲಿ ಇರೋದರಿಂದ ಮಂತ್ರಿಯಾಗಿರುವುದರಿಂದ ಹೆಚ್ಚು ಮಾತನಾಡಬಾರದು. ತನಿಖೆ ವೇಳೆ ಹೇಳಿಕೆ ನೀಡಿದ್ರೆ ಕಾನೂನಿನ ಪ್ರಕಾರ ಸರಿ ಅಲ್ಲ. ಕಾನೂನು ಮೀರಿ ಯಾರು ಇಲ್ಲ. ತನಿಖೆ ವೇಳೆ ತಪ್ಪಿತಸ್ಥರ ವಿರುದ್ಧ ಅಧಿಕಾರಿಗಳು ಕ್ರಮಕೈಗೊಳ್ಳುತ್ತಾರೆ.

ಬಳ್ಳಾರಿ ಕಾರು ಅಪಘಾತದಲ್ಲಿ ಇಬ್ಬರು ಅಮಾಯಕರು ಮರಣ ಹೊಂದಿದ್ದಾರೆ.

ಅಪಘಾತ ಮಾಡಿದ ಪ್ರಭಾವಿ ವ್ಯಕ್ತಿಯನ್ನು ರಕ್ಷಿಸಲು @BJP4Karnataka @BSYBJP ಸರ್ಕಾರದಿಂದ ಈ ಪ್ರಕರಣವನ್ನು ಮುಚ್ಚಿ ಹಾಕುವ ಪ್ರಯತ್ನ ಸಲ್ಲದು.

ಸತ್ಯ ಮತ್ತು ನ್ಯಾಯ ಗೆಲ್ಲಲಿ.

— Karnataka Congress (@INCKarnataka) February 13, 2020

ಅಪಘಾತವಾದ ಕಾರಿಗೂ ಹಾಗೂ ಅದು ನೋಂದಣಿ ಹೊಂದಿರುವ ಸಂಸ್ಥೆಗೂ ನಮಗೆ ಸಂಬಂಧವಿಲ್ಲ. ಕಾರಿನಲ್ಲಿದ್ದ ಓರ್ವ ಸಾವನ್ನಪ್ಪಿದ್ದು ಮತ್ತು ಎಲ್ಲರೂ ಗಾಯಗೊಂಡಿದ್ದಾರೆ. ಪೊಲೀಸರ ತನಿಖೆ ವೇಳೆ ಎಲ್ಲವೂ ಬಹಿರಂಗವಾಗಲಿದೆ. ಹಾಗಾಗಿ ಅಪಘಾತಕ್ಕೆ ಸಂಬಂಧಿಸಿದಂತೆ ಪರ ಮತ್ತು ವಿರೋಧ ಮಾತನಾಡಲ್ಲ. ಮಾಧ್ಯಮಗಳಲ್ಲಿ ನನ್ನ ಮಗ ಸಹ ಕಾರಿನಲ್ಲಿದ್ದ ಎಂದು ಬಿತ್ತರವಾಗುತ್ತಿದೆ. ಆದ್ರೆ ಈ ಬಗ್ಗೆ ನಾನು ಯಾವುದೇ ಹೇಳಿಕೆ ನೀಡಲಾರೆ. ಅಪಘಾತದಲ್ಲಿ ಸಾವನ್ನಪ್ಪಿದವರ ಬಗ್ಗೆ ವಿಷಾದವಿದೆ ಎಂದರು.

 

ದಾಖಲಾಗಿರುವ ಎಫ್‍ಐಆರ್ ನಲ್ಲಿ ನನ್ನ ಮಗನ ಹೆಸರಿಲ್ಲ. ಅಪಘಾತವಾದ ಕಾರಿನಲ್ಲಿ ನನ್ನ ಮಗನಿದ್ದ ಎಂಬುದರ ಬಗ್ಗೆ ಯಾವುದೇ ಹೇಳಿಕೆಯನ್ನು ನೀಡಿಲ್ಲ. ಆದ್ರೆ ತಮ್ಮ ಮಗ ಎಲ್ಲಿದ್ದಾನೆ ಎಂಬ ಪ್ರಶ್ನೆಗೆ ಉತ್ತರ ನೀಡಲು ಸಚಿವರು ಹಿಂದೇಟು ಹಾಕಿದರು. ಈ ವೇಳೆ ಮಗನಿಗೆ ಯಾವ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ ಎನ್ನುವ ಪ್ರಶ್ನೆಗೆ ಉತ್ತರ ನೀಡದೇ ಈಗ ತನಿಖೆ ನಡೆಯುತ್ತಿದೆ. ಈ ಸಂದರ್ಭದಲ್ಲಿ ಹೇಳಲು ಸಾಧ್ಯವಿಲ್ಲ ಎಂದು ಮಾಧ್ಯಮಗಳ ಎಲ್ಲ ಪ್ರಶ್ನೆಗಳಿಗೆ ಅಡ್ಡಗೋಡೆಯ ಮೇಲೆ ದೀಪವಿಟ್ಟಂತೆ ಜಾಣ ಉತ್ತರ ನೀಡಿದರು.

TAGGED:bengaluruBJP governmentcarcongresspolicePublic TVr ashokಆರ್ ಅಶೋಕ್ಕಾಂಗ್ರೆಸ್ಕಾರುಪಬ್ಲಿಕ್ ಟಿವಿಪೊಲೀಸ್ಬಿಜೆಪಿ ಸರ್ಕಾರಬೆಂಗಳೂರು
Share This Article
Facebook Whatsapp Whatsapp Telegram

Cinema news

Malayalam director Ranjith
ನಟಿ ಮೇಲೆ ಲೈಂಗಿಕ ದೌರ್ಜನ್ಯ ಆರೋಪ – ಮಲಯಾಳಂ ನಿರ್ದೇಶಕ ರಂಜಿತ್ ಅರೆಸ್ಟ್
Cinema Latest Main Post National South cinema
vijay thalapathy
ನಟ ವಿಜಯ್‌ ವಿರುದ್ಧ ಪ್ರಕರಣ ದಾಖಲು
Cinema Latest South cinema Top Stories
Delhi Rain
ದೆಹಲಿ-ಎನ್‌ಸಿಆರ್‌ನ ಹಲವೆಡೆ ಭಾರೀ ಮಳೆ – ಯೆಲ್ಲೋ ಅಲರ್ಟ್ ಜಾರಿ
Cinema Latest National Top Stories
Rishabh Shetty
Chandanavana Film Critics Awards 2026 | ರಿಷಬ್ ಅತ್ಯುತ್ತಮ ನಟ, ಆಶಿಕಾ ರಂಗನಾಥ್ ಅತ್ಯುತ್ತಮ ನಟಿ
Bengaluru City Cinema Latest Sandalwood Top Stories

You Might Also Like

Digital Census India
31 Districts

Census 2027 | ಈ ಸುದ್ದಿ ಓದಿ ಮನೆಯಲ್ಲೇ ಕುಳಿತೇ 15 ನಿಮಿಷದ ಒಳಗಡೆ ನಿಮ್ಮ ವಿವರವನ್ನು ಭರ್ತಿ ಮಾಡಿ!

Public TV
By Public TV
56 seconds ago
ABVP 1 1
Bengaluru City

ಮಹಾರಾಣಿ ವಿವಿಯಲ್ಲಿ ಭಾರೀ ಭ್ರಷ್ಟಾಚಾರ – ವಿದೇಶದಲ್ಲಿ ಪಾಠ ಮಾಡೋ ಉಪನ್ಯಾಸಕರಿಗೆ ವಿವಿಯಿಂದ ಸಂಬಳ: ಎಬಿವಿಪಿ ಆರೋಪ

Public TV
By Public TV
10 minutes ago
wild elephant attack on bike in chikkamagaluru
Chikkamagaluru

ಬೈಕ್ ಅಡ್ಡಗಟ್ಟಿ ತುಳಿದು ಹಾಕಿದ ಪುಂಡಾನೆ – ಸವಾರ ಜಸ್ಟ್ ಮಿಸ್

Public TV
By Public TV
1 hour ago
Russia Military Plane
Latest

Russian Military Plane Crash – ವಿಮಾನದಲ್ಲಿದ್ದ 29 ಪ್ರಯಾಣಿಕರು ಸಾವು, ತಾಂತ್ರಿಕ ದೋಷ ಶಂಕೆ

Public TV
By Public TV
1 hour ago
ABVP Gopi Rangaswamy
Bengaluru City

ರಾಜ್ಯದಲ್ಲಿ ದ್ವಿಭಾಷಾ ಸೂತ್ರ ಜಾರಿ ಮಾಡೋ ಮೊದಲು ಸರ್ಕಾರ ತಜ್ಞರ ಸಮಿತಿ ರಚನೆ ಮಾಡಬೇಕು: ಎಬಿವಿಪಿ

Public TV
By Public TV
1 hour ago
calcutta high court
Court

West Bengal SIR | 60 ಲಕ್ಷ ಆಕ್ಷೇಪಣೆಗಳಲ್ಲಿ 47 ಲಕ್ಷ ಅರ್ಜಿ ಇತ್ಯರ್ಥ – ಸುಪ್ರೀಂಗೆ ಹೈಕೋರ್ಟ್ ವರದಿ

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?