Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ವಿಧಾನಸೌಧದಲ್ಲಿ ಕರ್ತವ್ಯ ಲೋಪ ಎಸಗಿದ ಪೊಲೀಸರನ್ನೂ ಸಸ್ಪೆಂಡ್‌ ಮಾಡಿ: ಅಶೋಕ್‌ ಆಗ್ರಹ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ವಿಧಾನಸೌಧದಲ್ಲಿ ಕರ್ತವ್ಯ ಲೋಪ ಎಸಗಿದ ಪೊಲೀಸರನ್ನೂ ಸಸ್ಪೆಂಡ್‌ ಮಾಡಿ: ಅಶೋಕ್‌ ಆಗ್ರಹ

Bengaluru City

ವಿಧಾನಸೌಧದಲ್ಲಿ ಕರ್ತವ್ಯ ಲೋಪ ಎಸಗಿದ ಪೊಲೀಸರನ್ನೂ ಸಸ್ಪೆಂಡ್‌ ಮಾಡಿ: ಅಶೋಕ್‌ ಆಗ್ರಹ

Public TV
Last updated: March 4, 2024 7:10 pm
Public TV
Share
2 Min Read
R ASHOK
SHARE

– ಯಾರನ್ನೂ ರಕ್ಷಿಸುತ್ತಿಲ್ಲ ಅನ್ನೋದಾದ್ರೆ FSL ವರದಿ ಬಿಡುಗಡೆ ಮಾಡಲಿ: ಒತ್ತಾಯ

ಬೆಂಗಳೂರು: ವಿಧಾನಸೌಧದಲ್ಲಿ ಪಾಕಿಸ್ತಾನ ಪರ ಘೋಷಣೆ ಕೂಗಿದ್ದ ಆರೋಪಕ್ಕೆ ಸಂಬಂಧಿಸಿದಂತೆ ಮೂವರನ್ನು ಬೆಂಗಳೂರು ಪೊಲೀಸರು ಬಂಧಿಸಿದ್ದಾರೆ. ವಿಧಿವಿಜ್ಞಾನ ಪ್ರಯೋಗಾಲಯದ ವರದಿ ಆಧರಿಸಿ ಅಶೋಕ್ ನಗರ ಪೊಲೀಸರು ದೆಹಲಿ ಮೂಲದ ಇಲ್ತಾಜ್, ಆರ್‌.ಟಿ ನಗರದ ಮುನಾವರ್ ಹಾಗೂ ಬ್ಯಾಡಗಿಯ ಮೊಹಮದ್ ಶಫಿ ನಾಶಿಪುಡಿ ಆರೋಪಿಗಳನ್ನು ಬಂಧಿಸಿದ್ದಾರೆ.

ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರತಿಪಕ್ಷ ನಾಯಕ ಆರ್. ಅಶೋಕ್‌ ಸೋಶಿಯಲ್‌ ಮೀಡಿಯಾ ಎಕ್ಸ್‌ ಖಾತೆಯಲ್ಲಿ ಪ್ರತಿಕ್ರಿಯಿಸಿದ್ದು, ಈ ಪ್ರಕರಣದಲ್ಲಿ ರಾಜ್ಯಸಭಾ ಸದಸ್ಯ ನಾಸೀರ್ ಹುಸೇನ್ ಅವರನ್ನೂ ಶಾಮೀಲು ಮಾಡಬೇಕು. ಜೊತೆಗೆ 100 ಜನ ಬೆಂಬಲಿಗರಿಗೆ ವಿಧಾನಸೌಧದ ಒಳಗೆ ಪ್ರವೇಶ ನೀಡಿ ಕರ್ತವ್ಯ ಲೋಪ ಎಸಗಿದ ಪೊಲೀಸ್ ಅಧಿಕಾರಿಗಳನ್ನೂ ಅಮಾನತು ಮಾಡಿ ವಿಚಾರಣೆ ನಡೆಸಬೇಕು ಎಂದು ಆಗ್ರಹಿಸಿದ್ದಾರೆ. ಇದನ್ನೂ ಓದಿ: ಖಾಸಗಿ ಫೋರೆನ್ಸಿಕ್ ವರದಿ ತರಿಸಿ ಬಹಿರಂಗಪಡಿಸಿದ ಬಿಜೆಪಿ ನಡೆ ದೇಶದ್ರೋಹದ ಕೆಲಸ: ಪ್ರಿಯಾಂಕ್‌ ಖರ್ಗೆ

Syed Naseer Hussain Congress

ಅಶೋಕ್‌ ಎಕ್ಸ್‌ ಖಾತೆಯಲ್ಲಿ ಏನಿದೆ?
ವಿಧಾನಸೌಧದಲ್ಲಿ ಪಾಕಿಸ್ತಾನ್ ಜಿಂದಾಬಾದ್ ಘೋಷಣೆ ಕೂಗಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಖಾಸಗಿ ವರದಿ ಬಂದ ಬೆನ್ನಲ್ಲೇ ಎಚ್ಚೆತ್ತುಕೊಂಡಿರುವ ಸಿಎಂ ಸಿದ್ದರಾಮಯ್ಯ ನೇತೃತ್ವದ ಕರ್ನಾಟಕ ಕಾಂಗ್ರೆಸ್‌ ಸರ್ಕಾರ ಕಡೆಗೂ ಜನಾಕ್ರೋಶಕ್ಕೆ ಮಣಿದು ಮೂರು ಆರೋಪಿಗಳನ್ನು ಬಂಧಿಸಿದೆ.

FSL ವರದಿ ಬರುವ ಮುನ್ನವೇ ಮಾಧ್ಯಮಗಳ ಮೇಲೆ ಪಕ್ಷಪಾತ, ವಿಡಿಯೋ ತಿರುಚಿರುವ ಆರೋಪ ಹೊರಿಸಿದರಲ್ಲ ಸಚಿವ @Priyankkharge ಅವರೇ, ದೇಶ ವಿಭಜಕರ ಭಜನೆ ಮಾಡುವ ನಿಮಗೆ ಸಚಿವರಾಗಿ, ಶಾಸಕರಾಗಿ ಮುಂದುವರೆಯುವ ಯಾವ ಅರ್ಹತೆ, ನೈತಿಕತೆ, ಯೋಗ್ಯತೆ ಉಳಿದಿದೆ? ದೇಶದ ಸಾರ್ವಭೌಮತೆಯ ಬಗ್ಗೆ ನಿಷ್ಠೆ ಹೊಂದಿರುತ್ತೇನೆ, ರಕ್ಷಣೆ ಮಾಡುತ್ತೇನೆ ಎಂದು ಪ್ರಮಾಣ ವಚನ… pic.twitter.com/oFUa9sQNi0

— R. Ashoka (ಮೋದಿ ಅವರ ಕುಟುಂಬ) (@RAshokaBJP) March 4, 2024

FSL ವರದಿಯಲ್ಲಿ ಘೋಷಣೆ ಕೂಗಿದ್ದು ಧೃಢಪಟ್ಟ ನಂತರವೇ ಈ ಮೂವರು ಆರೋಪಿಗಳ ಬಂಧನವಾಗಿರುವುದು ಸ್ಪಷ್ಟಾಗಿದ್ದರೂ, ಸರ್ಕಾರ ಇನ್ನೂ FSL ವರದಿ ಬಹಿರಂಗ ಮಾಡದಿರುವುದು ಅನೇಕ ಅನುಮಾನಗಳಿಗೆ ಎಡೆ ಮಾಡಿಕೊಡುತ್ತಿದೆ. ಸರ್ಕಾರ ಏನನ್ನೂ ಮುಚ್ಚಿಡುತ್ತಿಲ್ಲ, ಯಾರನ್ನೂ ರಕ್ಷಿಸುತ್ತಿಲ್ಲ ಎನ್ನುವುದಾದರೆ ವರದಿ ಬಹಿರಂಗ ಮಾಡಲು ಹಿಂಜರಿಕೆ ಏಕೆ? ಇದನ್ನೂ ಓದಿ: ಪಾಕಿಸ್ತಾನ ಪರ ಘೋಷಣೆ – ಎಫ್‍ಎಸ್‍ಎಲ್ ವರದಿ ಬಹಿರಂಗಕ್ಕೆ ಬಿಜೆಪಿ ನಿಯೋಗ ಮನವಿ

ಸರ್ಕಾರ ಈ ಮೂವರು ಆರೋಪಿಗಳನ್ನು ಬಂಧಿಸಿದರೆ ಸಾಲದು, ಇವರ ಮೇಲೆ IPC ಯ ಸೆಕ್ಷನ್ 124A ಅಡಿ ದೇಶದ್ರೋಹ ಪ್ರಕರಣ ದಾಖಲಿಸಿ ರಾಜ್ಯಸಭಾ ಸದಸ್ಯ ನಾಸೀರ್ ಹುಸೇನ್ ಅವರನ್ನೂ ಸಹ ಈ ಪ್ರಕರಣದಲ್ಲಿ ಶಾಮೀಲು ಮಾಡಬೇಕು. ಇದರ ಜೊತೆಗೆ 25 ಜನರಿಗೆ ಪಾಸ್ ನೀಡಿ ಸುಮಾರು ನೂರು ಜನ ಬೆಂಬಲಿಗರಿಗೆ ವಿಧಾನಸೌಧದ ಒಳಗೆ ಪ್ರವೇಶ ನೀಡಿ ಕರ್ತವ್ಯ ಲೋಪ ಎಸಗಿದ ಪೊಲೀಸ್ ಅಧಿಕಾರಿಗಳನ್ನು ಅಮಾನತು ಮಾಡಿ ವಿಚಾರಣೆ ನಡೆಸಬೇಕು.

ಈ ಇಡೀ ಪ್ರಕರಣ ರಾಷ್ಟ್ರೀಯ ಕಾಂಗ್ರೆಸ್‌ ಪಕ್ಷದ ದೇಶಪ್ರೇಮಕ್ಕೆ, ರಾಷ್ಟ್ರ ನಿಷ್ಠೆಗೆ ಒಂದು ಅಗ್ನಿ ಪರೀಕ್ಷೆಯಾಗಿದ್ದು, ಕಾಂಗ್ರೆಸ್ ಸರ್ಕಾರದ ನಡೆಯನ್ನ ಬರೀ ಕರ್ನಾಟಕ ಅಲ್ಲ, ಇಡೀ ದೇಶದ ಜನತೆ ಅತ್ಯಂತ ಸೂಕ್ಷ್ಮವಾಗಿ ಗಮನಿಸುತ್ತಿದ್ದಾರೆ ಎಂದು ಬರೆದುಕೊಂಡಿದ್ದಾರೆ.

TAGGED:bjpcongresspakistanr ashoksiddaramaiahvidhan soudaಆರ್‌.ಅಶೋಕ್‌ಕಾಂಗ್ರೆಸ್ಪಾಕಿಸ್ತಾನಬಿಜೆಪಿವಿಧಾನಸೌಧಸಿದ್ದರಾಮಯ್ಯ
Share This Article
Facebook Whatsapp Whatsapp Telegram

Cinema news

Dear Comrade
ವಿಜಯ್ ದೇವರಕೊಂಡ-ರಶ್ಮಿಕಾ ನಟನೆಯ ಸಿನಿಮಾ ಹಿಂದಿಯಲ್ಲಿ ರಿಮೇಕ್
Bollywood Cinema Latest Top Stories
vijayalakshmi 1 1
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಅಶ್ಲೀಲ ಕಾಮೆಂಟ್ – ಬೆಂಗಳೂರು ಮೂಲದ ವ್ಯಕ್ತಿ ಸೇರಿ ಇಬ್ಬರು ಅರೆಸ್ಟ್
Cinema Karnataka Latest Sandalwood Top Stories
dhanush bigg boss
ಕೊನೆಯ ಕ್ಯಾಪ್ಟನ್ಸಿ ಆಟದಲ್ಲಿ ಮೋಸ ಮಾಡಿದ್ರಾ ಧನುಷ್‌? – ಯಾರಾಗ್ತಾರೆ ಮನೆಯ ಕ್ಯಾಪ್ಟನ್?
Cinema Latest Top Stories TV Shows
RAM CHARAN
ರಂಗಸ್ಥಳಂ ಬಳಿಕ ಒಂದಾಗ್ತಿರೋ ಸೂಪರ್ ಹಿಟ್ ಕಾಂಬಿನೇಷನ್..!
Latest South cinema Top Stories

You Might Also Like

Resort
Crime

ರೆಸಾರ್ಟ್​​ ಮಾಲೀಕರ ಕಾರು ಚಾಲಕನ ಮೇಲೆ ಹಲ್ಲೆ – ಮೊಬೈಲ್, ಹಣ ದೋಚಿ‌ದ ಕಿಡಿಗೇಡಿಗಳು

Public TV
By Public TV
34 minutes ago
Himachal College Student Dies Of Sexual Assault 4 Including Professor Charged
Crime

ವಿದ್ಯಾರ್ಥಿನಿ ಸಾವಿನ ಬಳಿಕ ಲೆಕ್ಚರ್‌ನ ಕ್ರೌರ್ಯ ಬಯಲು – ದೌರ್ಜನ್ಯದ ಬಗ್ಗೆ ವಿಡಿಯೋ ಮಾಡಿಟ್ಟಿದ್ದ ಯುವತಿ!

Public TV
By Public TV
59 minutes ago
Zameer Ahmed Khan
Bellary

Ballari Firing Case | ತನಿಖೆ ನಡೆಯುತ್ತಿದೆ, ಯಾರನ್ನೂ ಬಿಡಲ್ಲ – ಸಚಿವ ಜಮೀರ್ ವಾರ್ನಿಂಗ್‌

Public TV
By Public TV
1 hour ago
Siddaramaiah 15
Bellary

ಶಾಸಕ ಭರತ್ ರೆಡ್ಡಿ ಮೇಲೆ ಗರಂ – ಫೋನಿನಲ್ಲಿ ಮಾತನಾಡಲ್ಲ ಎಂದ ಸಿಎಂ

Public TV
By Public TV
2 hours ago
MC Sudhakar 1
Bengaluru City

ಸಿಎಂ ಸೂಚನೆ ಕೊಟ್ಟರೆ ಕಾಲೇಜು ಹೆಣ್ಣುಮಕ್ಕಳಿಗೆ ಋತುಚಕ್ರ ರಜೆ: ಡಾ. ಎಂ.ಸಿ.ಸುಧಾಕರ್

Public TV
By Public TV
2 hours ago
siddaramaiah
Bellary

ಬಳ್ಳಾರಿ ಗಲಾಟೆ ವಿಚಾರ ತನಿಖೆಗೆ ಸೂಚಿಸಿದ್ದೇನೆ: ಸಿದ್ದರಾಮಯ್ಯ

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?