Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ವಿಧಾನಸೌಧದಲ್ಲಿ ಕರ್ತವ್ಯ ಲೋಪ ಎಸಗಿದ ಪೊಲೀಸರನ್ನೂ ಸಸ್ಪೆಂಡ್‌ ಮಾಡಿ: ಅಶೋಕ್‌ ಆಗ್ರಹ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ವಿಧಾನಸೌಧದಲ್ಲಿ ಕರ್ತವ್ಯ ಲೋಪ ಎಸಗಿದ ಪೊಲೀಸರನ್ನೂ ಸಸ್ಪೆಂಡ್‌ ಮಾಡಿ: ಅಶೋಕ್‌ ಆಗ್ರಹ

Bengaluru City

ವಿಧಾನಸೌಧದಲ್ಲಿ ಕರ್ತವ್ಯ ಲೋಪ ಎಸಗಿದ ಪೊಲೀಸರನ್ನೂ ಸಸ್ಪೆಂಡ್‌ ಮಾಡಿ: ಅಶೋಕ್‌ ಆಗ್ರಹ

Public TV
Last updated: March 4, 2024 7:10 pm
Public TV
Share
2 Min Read
R ASHOK
SHARE

– ಯಾರನ್ನೂ ರಕ್ಷಿಸುತ್ತಿಲ್ಲ ಅನ್ನೋದಾದ್ರೆ FSL ವರದಿ ಬಿಡುಗಡೆ ಮಾಡಲಿ: ಒತ್ತಾಯ

ಬೆಂಗಳೂರು: ವಿಧಾನಸೌಧದಲ್ಲಿ ಪಾಕಿಸ್ತಾನ ಪರ ಘೋಷಣೆ ಕೂಗಿದ್ದ ಆರೋಪಕ್ಕೆ ಸಂಬಂಧಿಸಿದಂತೆ ಮೂವರನ್ನು ಬೆಂಗಳೂರು ಪೊಲೀಸರು ಬಂಧಿಸಿದ್ದಾರೆ. ವಿಧಿವಿಜ್ಞಾನ ಪ್ರಯೋಗಾಲಯದ ವರದಿ ಆಧರಿಸಿ ಅಶೋಕ್ ನಗರ ಪೊಲೀಸರು ದೆಹಲಿ ಮೂಲದ ಇಲ್ತಾಜ್, ಆರ್‌.ಟಿ ನಗರದ ಮುನಾವರ್ ಹಾಗೂ ಬ್ಯಾಡಗಿಯ ಮೊಹಮದ್ ಶಫಿ ನಾಶಿಪುಡಿ ಆರೋಪಿಗಳನ್ನು ಬಂಧಿಸಿದ್ದಾರೆ.

ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರತಿಪಕ್ಷ ನಾಯಕ ಆರ್. ಅಶೋಕ್‌ ಸೋಶಿಯಲ್‌ ಮೀಡಿಯಾ ಎಕ್ಸ್‌ ಖಾತೆಯಲ್ಲಿ ಪ್ರತಿಕ್ರಿಯಿಸಿದ್ದು, ಈ ಪ್ರಕರಣದಲ್ಲಿ ರಾಜ್ಯಸಭಾ ಸದಸ್ಯ ನಾಸೀರ್ ಹುಸೇನ್ ಅವರನ್ನೂ ಶಾಮೀಲು ಮಾಡಬೇಕು. ಜೊತೆಗೆ 100 ಜನ ಬೆಂಬಲಿಗರಿಗೆ ವಿಧಾನಸೌಧದ ಒಳಗೆ ಪ್ರವೇಶ ನೀಡಿ ಕರ್ತವ್ಯ ಲೋಪ ಎಸಗಿದ ಪೊಲೀಸ್ ಅಧಿಕಾರಿಗಳನ್ನೂ ಅಮಾನತು ಮಾಡಿ ವಿಚಾರಣೆ ನಡೆಸಬೇಕು ಎಂದು ಆಗ್ರಹಿಸಿದ್ದಾರೆ. ಇದನ್ನೂ ಓದಿ: ಖಾಸಗಿ ಫೋರೆನ್ಸಿಕ್ ವರದಿ ತರಿಸಿ ಬಹಿರಂಗಪಡಿಸಿದ ಬಿಜೆಪಿ ನಡೆ ದೇಶದ್ರೋಹದ ಕೆಲಸ: ಪ್ರಿಯಾಂಕ್‌ ಖರ್ಗೆ

Syed Naseer Hussain Congress

ಅಶೋಕ್‌ ಎಕ್ಸ್‌ ಖಾತೆಯಲ್ಲಿ ಏನಿದೆ?
ವಿಧಾನಸೌಧದಲ್ಲಿ ಪಾಕಿಸ್ತಾನ್ ಜಿಂದಾಬಾದ್ ಘೋಷಣೆ ಕೂಗಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಖಾಸಗಿ ವರದಿ ಬಂದ ಬೆನ್ನಲ್ಲೇ ಎಚ್ಚೆತ್ತುಕೊಂಡಿರುವ ಸಿಎಂ ಸಿದ್ದರಾಮಯ್ಯ ನೇತೃತ್ವದ ಕರ್ನಾಟಕ ಕಾಂಗ್ರೆಸ್‌ ಸರ್ಕಾರ ಕಡೆಗೂ ಜನಾಕ್ರೋಶಕ್ಕೆ ಮಣಿದು ಮೂರು ಆರೋಪಿಗಳನ್ನು ಬಂಧಿಸಿದೆ.

FSL ವರದಿ ಬರುವ ಮುನ್ನವೇ ಮಾಧ್ಯಮಗಳ ಮೇಲೆ ಪಕ್ಷಪಾತ, ವಿಡಿಯೋ ತಿರುಚಿರುವ ಆರೋಪ ಹೊರಿಸಿದರಲ್ಲ ಸಚಿವ @Priyankkharge ಅವರೇ, ದೇಶ ವಿಭಜಕರ ಭಜನೆ ಮಾಡುವ ನಿಮಗೆ ಸಚಿವರಾಗಿ, ಶಾಸಕರಾಗಿ ಮುಂದುವರೆಯುವ ಯಾವ ಅರ್ಹತೆ, ನೈತಿಕತೆ, ಯೋಗ್ಯತೆ ಉಳಿದಿದೆ? ದೇಶದ ಸಾರ್ವಭೌಮತೆಯ ಬಗ್ಗೆ ನಿಷ್ಠೆ ಹೊಂದಿರುತ್ತೇನೆ, ರಕ್ಷಣೆ ಮಾಡುತ್ತೇನೆ ಎಂದು ಪ್ರಮಾಣ ವಚನ… pic.twitter.com/oFUa9sQNi0

— R. Ashoka (ಮೋದಿ ಅವರ ಕುಟುಂಬ) (@RAshokaBJP) March 4, 2024

FSL ವರದಿಯಲ್ಲಿ ಘೋಷಣೆ ಕೂಗಿದ್ದು ಧೃಢಪಟ್ಟ ನಂತರವೇ ಈ ಮೂವರು ಆರೋಪಿಗಳ ಬಂಧನವಾಗಿರುವುದು ಸ್ಪಷ್ಟಾಗಿದ್ದರೂ, ಸರ್ಕಾರ ಇನ್ನೂ FSL ವರದಿ ಬಹಿರಂಗ ಮಾಡದಿರುವುದು ಅನೇಕ ಅನುಮಾನಗಳಿಗೆ ಎಡೆ ಮಾಡಿಕೊಡುತ್ತಿದೆ. ಸರ್ಕಾರ ಏನನ್ನೂ ಮುಚ್ಚಿಡುತ್ತಿಲ್ಲ, ಯಾರನ್ನೂ ರಕ್ಷಿಸುತ್ತಿಲ್ಲ ಎನ್ನುವುದಾದರೆ ವರದಿ ಬಹಿರಂಗ ಮಾಡಲು ಹಿಂಜರಿಕೆ ಏಕೆ? ಇದನ್ನೂ ಓದಿ: ಪಾಕಿಸ್ತಾನ ಪರ ಘೋಷಣೆ – ಎಫ್‍ಎಸ್‍ಎಲ್ ವರದಿ ಬಹಿರಂಗಕ್ಕೆ ಬಿಜೆಪಿ ನಿಯೋಗ ಮನವಿ

ಸರ್ಕಾರ ಈ ಮೂವರು ಆರೋಪಿಗಳನ್ನು ಬಂಧಿಸಿದರೆ ಸಾಲದು, ಇವರ ಮೇಲೆ IPC ಯ ಸೆಕ್ಷನ್ 124A ಅಡಿ ದೇಶದ್ರೋಹ ಪ್ರಕರಣ ದಾಖಲಿಸಿ ರಾಜ್ಯಸಭಾ ಸದಸ್ಯ ನಾಸೀರ್ ಹುಸೇನ್ ಅವರನ್ನೂ ಸಹ ಈ ಪ್ರಕರಣದಲ್ಲಿ ಶಾಮೀಲು ಮಾಡಬೇಕು. ಇದರ ಜೊತೆಗೆ 25 ಜನರಿಗೆ ಪಾಸ್ ನೀಡಿ ಸುಮಾರು ನೂರು ಜನ ಬೆಂಬಲಿಗರಿಗೆ ವಿಧಾನಸೌಧದ ಒಳಗೆ ಪ್ರವೇಶ ನೀಡಿ ಕರ್ತವ್ಯ ಲೋಪ ಎಸಗಿದ ಪೊಲೀಸ್ ಅಧಿಕಾರಿಗಳನ್ನು ಅಮಾನತು ಮಾಡಿ ವಿಚಾರಣೆ ನಡೆಸಬೇಕು.

ಈ ಇಡೀ ಪ್ರಕರಣ ರಾಷ್ಟ್ರೀಯ ಕಾಂಗ್ರೆಸ್‌ ಪಕ್ಷದ ದೇಶಪ್ರೇಮಕ್ಕೆ, ರಾಷ್ಟ್ರ ನಿಷ್ಠೆಗೆ ಒಂದು ಅಗ್ನಿ ಪರೀಕ್ಷೆಯಾಗಿದ್ದು, ಕಾಂಗ್ರೆಸ್ ಸರ್ಕಾರದ ನಡೆಯನ್ನ ಬರೀ ಕರ್ನಾಟಕ ಅಲ್ಲ, ಇಡೀ ದೇಶದ ಜನತೆ ಅತ್ಯಂತ ಸೂಕ್ಷ್ಮವಾಗಿ ಗಮನಿಸುತ್ತಿದ್ದಾರೆ ಎಂದು ಬರೆದುಕೊಂಡಿದ್ದಾರೆ.

TAGGED:bjpcongresspakistanr ashoksiddaramaiahvidhan soudaಆರ್‌.ಅಶೋಕ್‌ಕಾಂಗ್ರೆಸ್ಪಾಕಿಸ್ತಾನಬಿಜೆಪಿವಿಧಾನಸೌಧಸಿದ್ದರಾಮಯ್ಯ
Share This Article
Facebook Whatsapp Whatsapp Telegram

Cinema news

AMB Cinemas 2
ಬೆಂಗಳೂರಿನ ಕಪಾಲಿ ಥಿಯೇಟರ್ ಜಾಗದಲ್ಲಿ ಮಹೇಶ್ ಬಾಬು `ಎಎಂಬಿ ಸಿನಿಮಾಸ್’.. ಇದರ ಸ್ಪೆಷಾಲಿಟಿ ಏನು?
Bengaluru City Cinema Latest Main Post South cinema
Rajanikanth
ಸಂಕ್ರಾಂತಿ ದಿನವೇ ಅಭಿಮಾನಿಗಳಿಗೆ ಗುಡ್‌ನ್ಯೂಸ್ ಕೊಟ್ಟ ತಲೈವಾ.!
Cinema Latest South cinema Top Stories
Samruddhi Ram
ಗ್ಯಾಮ್ಲಿಂಗ್‌ನಲ್ಲಿ ಹಣ ಕಳೆದುಕೊಂಡೆ, 3 ವರ್ಷಗಳಿಂದ ಮನೆಯಿಂದಾಚೆಯಿದ್ದೀನಿ, ಇವರಿಂದ ಬದುಕೋಕೆ ಆಗ್ತಿಲ್ಲ: ಸಮೃದ್ಧಿ ರಾಮ್‌ ಕಣ್ಣೀರು
Bengaluru City Cinema Districts Karnataka Latest Main Post Sandalwood
Pratibha Shetty Samriddhi Ram Karunya Ram
ಮೋಸ ಮಾಡಿದವ್ರು ಉದ್ಧಾರ ಆಗಲ್ಲ – ಸಮೃದ್ಧಿ ರಾಮ್‌ ವಿರುದ್ಧ ಪ್ರತಿಭಾ ಶೆಟ್ಟಿ ಗರಂ
Bengaluru City Cinema Crime Karnataka Latest States Top Stories

You Might Also Like

02 14
Districts

Video | ಅಗ್ನಿ ಅವಘಡ – ಶೀಟ್‌ ಮನೆಯಲ್ಲಿದ್ದ 5 ಲಕ್ಷ ನಗದು ಭಸ್ಮ!

Public TV
By Public TV
7 hours ago
Delhi Weather 1
Latest

ಬೆಚ್ಚಿ ಬೀಳಿಸಿದ ವರದಿ – ದೆಹಲಿಯಲ್ಲಿ ಒಂದೇ ವರ್ಷ 9,000 ಕ್ಕೂ ಹೆಚ್ಚು ಸಾವು!

Public TV
By Public TV
7 hours ago
Mandya Sankranti Fire
Districts

ಸಂಕ್ರಾಂತಿ ವೇಳೆ ಕಿಚ್ಚು ಹಾಯಿಸುವಾಗ ಯಡವಟ್ಟು – ಜನರ ಮೇಲೆ ಎಗರಿದ ಎತ್ತುಗಳು, ಇಬ್ಬರಿಗೆ ಗಾಯ

Public TV
By Public TV
7 hours ago
Dinesh Gundu Rao 1
Bengaluru City

ಸಚಿವ ದಿನೇಶ್ ಗುಂಡೂರಾವ್ ಕಾರ್ಯಕ್ರಮದಲ್ಲಿ ಬೆಂಕಿ ಅವಘಡ; ತಪ್ಪಿದ ಭಾರೀ ಅನಾಹುತ

Public TV
By Public TV
7 hours ago
Harleen Deol
Cricket

ಡಿಯೋಲ್‌ ಡಿಚ್ಚಿ, ಮುಂಬೈ ಮೇಲೆ ವಾರಿಯರ್ಸ್‌ ಸವಾರಿ – ಹ್ಯಾಟ್ರಿಕ್‌ ಸೋಲಿನ ಬಳಿಕ ಗೆದ್ದ ಯುಪಿ

Public TV
By Public TV
7 hours ago
supreme Court 1
Court

`ಜನನಾಯಗನ್’ ಮಧ್ಯಂತರ ಪರಿಹಾರಕ್ಕೆ ಸುಪ್ರೀಂ ನಕಾರ – KVN ಪ್ರೊಡಕ್ಷನ್ ಅರ್ಜಿ ವಜಾ

Public TV
By Public TV
8 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?