Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ತುಮಕೂರಲ್ಲಿ ಕಲುಷಿತ ನೀರು ಸೇವಿಸಿ ದುರ್ಮರಣ – ಸಾವಿಗೆ ಸರ್ಕಾರವೇ ನೇರ ಹೊಣೆ ಎಂದ ಅಶೋಕ್‌
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ತುಮಕೂರಲ್ಲಿ ಕಲುಷಿತ ನೀರು ಸೇವಿಸಿ ದುರ್ಮರಣ – ಸಾವಿಗೆ ಸರ್ಕಾರವೇ ನೇರ ಹೊಣೆ ಎಂದ ಅಶೋಕ್‌

Bengaluru City

ತುಮಕೂರಲ್ಲಿ ಕಲುಷಿತ ನೀರು ಸೇವಿಸಿ ದುರ್ಮರಣ – ಸಾವಿಗೆ ಸರ್ಕಾರವೇ ನೇರ ಹೊಣೆ ಎಂದ ಅಶೋಕ್‌

Public TV
Last updated: June 15, 2024 3:15 pm
Public TV
Share
3 Min Read
R Ashoka 2
SHARE

– ಕುಡಿಯೋಕೆ ನೀರು ಕೊಡೋ ಯೋಗ್ಯತೆಯೂ ಇಲ್ಲವೆಂದು ವಿಪಕ್ಷ ನಾಯಕ ವಾಗ್ದಾಳಿ

ಬೆಂಗಳೂರು: ತುಮಕೂರಿನಲ್ಲಿ ಕಲುಷಿತ ನೀರು ಕುಡಿದು ಸಾವನ್ನಪಿರೋ ಘಟನೆಗೆ ಸರ್ಕಾರದ ವಿರುದ್ಧ ವಿಪಕ್ಷ ನಾಯಕ ಆರ್‌. ಅಶೋಕ್ (R Ashoka) ವಾಗ್ದಾಳಿ ನಡೆಸಿದ್ದಾರೆ. ಈ‌ ಸಾವಿಗೆ ಸರ್ಕಾರವೇ ಕಾರಣ ಅಂತ ಕಿಡಿಕಾರಿದ್ದಾರೆ.

ವಿಧಾನಸೌಧದಲ್ಲಿ ‌ಮಾತಾಡಿದ ಅವರು, ಕಾಂಗ್ರೆಸ್ ಸರ್ಕಾರ (Congress Government) ಬಂದಾಗಿನಿಂದ ಗ್ಯಾರಂಟಿ ಗ್ಯಾರಂಟಿ ಅಂತ ಹೇಳಿಕೊಂಡು ಕುಡಿಯೋ ನೀರು ಕೊಡ್ತಿಲ್ಲ. ಕಲುಷಿತ ನೀರು (Contaminated Water) ಕುಡಿಯೋ ಸ್ಥಿತಿ ಬಂದಿದೆ. ಸಿಎಂ ಕ್ಷೇತ್ರದಲ್ಲಿ ಕಲುಷಿತ ನೀರು ಕುಡಿದು ಜನರಿಗೆ ಸಮಸ್ಯೆ ಆಗಿದೆ. ಕುಡಿಯೋ ನೀರು ಕೊಡೋ ಯೋಗ್ಯತೆ ಈ ಸರ್ಕಾರಕ್ಕೆ ಇಲ್ಲ ವಾಗ್ದಾಳಿ ನಡೆಸಿದರು. ಇದನ್ನೂ ಓದಿ: ರೀಲ್ ಗಜನ ಪಳಗಿಸಿದ ರಿಯಲ್ ಸಲಗ | ಆಪರೇಷನ್‌ ’36’ ಸೂಪರ್ ಕಾಪ್ಸ್ – ಸೂಪರ್ ಸ್ಟೋರಿ ಓದಿ

ಇವತ್ತು ತುಮಕೂರಿನಲ್ಲಿ (Tumkur) ಇದೇ ರೀತಿ ಸಾವು ಆಗಿದೆ. ಡಿಸಿಗೆ ಮಾತಾಡಿದ್ರೆ ನೀರಿನ ಸಮಸ್ಯೆ ಇಲ್ಲ ಅಂತಿದ್ದಾರೆ.ಅವರಿಗೆ ಆರೋಗ್ಯ ಸಮಸ್ಯೆಯಿಂದ ಸತ್ತಿದ್ದಾರೆ ಅಂತ ಹೇಳ್ತಿದ್ದಾರೆ. ಡಿಸಿಗೆ ವರದಿ ಕೇಳಿದ್ದೇನೆ, ಸತ್ತವರಿಗೆ ಒಂದೊಂದು ಆರೋಗ್ಯ ಸಮಸ್ಯೆ ಅಂತ ಹೇಳಿದ್ದಾರೆ‌. ಕೊಪ್ಪಳದಲ್ಲೂ ಹೀಗೆ ಆಗಿದೆ. ಇಡೀ ರಾಜ್ಯದಲ್ಲಿ ಕಲುಷಿತ ನೀರು ಕುಡಿದು ಜನ ಸಾಯ್ತಿದ್ದಾರೆ. ಕರ್ನಾಟಕ ಸರ್ಕಾರ ಪಾಪರ್ ಆಗಿರೋದಕ್ಕೆ ಇದು ಉದಾಹರಣೆ. ಟ್ಯಾಂಕರ್ (Tanker) ಶುದ್ಧ ಮಾಡೋಕು ಸರ್ಕಾರದ ಬಳಿ ಹಣವಿಲ್ಲದಂತಾಗಿದೆ. ಏನಾದರೂ ಕೇಳಿದ್ರೆ ಗ್ಯಾರಂಟಿ ಗ್ಯಾರಂಟಿ ಅಂತಾರೆ. ಕಲುಷಿತ ನೀರು ಕುಡಿದವರ ಸಾವಿಗೆ ಸರ್ಕಾರವೇ ನೇರ ಹೊಣೆ. ಸಿಎಂ ಅವರೇ ಉತ್ತರ ಕೊಡಬೇಕು. ನಿಮ್ಮ ನಿರ್ಲಕ್ಷ್ಯವೇ ಕಾರಣ. ಇದು ದೇವರಿಂದ ಆಗಿಲ್ಲ. ನಿಮ್ಮಿಂದ ಸಾವು ಆಗಿರೋದು ಅಂತ ವಾಗ್ದಾಳಿ ನಡೆಸಿದರು.

ಡಿಕೆ ಶಿವಕುಮಾರ್‌ಗೆ ಶಾಸಕರು ಹಣ ಕೇಳಿದ್ರೆ ಬಾಯಿ ಮುಚ್ಚಿಕೊಂಡಿರಿ ಅಂತಾರೆ. ಈ ಸರ್ಕಾರಕ್ಕೆ ನೀರು ಕೊಡಲು ಆಗ್ತಿಲ್ಲ. ಈ ಸಾವಿಗೆ ಸರ್ಕಾರ ಕಾರಣ‌. ರಾಜ್ಯದ ಜನತೆಗೆ ಸರ್ಕಾರ ಉತ್ತರ ಕೊಡಬೇಕು. ಈ ಸರ್ಕಾರಕ್ಕೆ ಕುಡಿಯೋ ನೀರು ಕೊಡೋ ಯೋಗ್ಯತೆ ಇಲ್ಲ‌. ಸಿಎಂ ಅವರೇ ನಿಮಗೆ ಮನುಷ್ಯತ್ವ ಇಲ್ಲವಾ? ಮನುಷ್ಯತ್ವ ಇಲ್ಲದೇ ಕುರ್ಚಿಯಲ್ಲಿ ಯಾಕೆ ಕೂತಿದ್ದೀರಾ? ಕುಡಿಯೋ ನೀರಿಗೂ ಹಣ ಕೊಡೋಕೆ ಆಗೋದಿಲ್ವಾ ನಿಮಗೆ? ಅಂತ ಸರ್ಕಾರದ ವಿರುದ್ಧ ಅಶೋಕ್ ಕಿಡಿಕಾರಿದರು. ಇದನ್ನೂ ಓದಿ: ನಾನು ಶೆಡ್‌ನಿಂದ ಬಂದ ಮೇಲೆ ಇವ್ರೆಲ್ಲಾ ಸೇರಿ ಹಿಂಗೆ ಮಾಡಿ ನನ್‌ ತಲೆಗೆ ತಂದಿದ್ದಾರೆ: ದರ್ಶನ್‌ ಅಳಲು

ಕರ್ನಾಟಕ ಸರ್ಕಾರ ATM ಆಗಿ ಕೇಂದ್ರದ ನಾಯಕರಿಗೆ ಹಣ ಕಳಿಸಬೇಕು. ಹೀಗಾಗಿ ಟ್ಯಾಂಕರ್ ಮಾಫಿಯಾ ಮಾಡಿದ್ರು. ಹಣ ಮಾಡೋಕೆ ಇಂತಹ ಕೆಲಸ ಮಾಡ್ತಿದ್ದಾರೆ‌. ಹಣ ಮಾಡೋಕೆ ಈ ಸರ್ಕಾರ ಟ್ಯಾಂಕರ್ ಮಾಫಿಯಾ ಮಾಡ್ತಿದ್ದಾರೆ. ಈ ಸರ್ಕಾರ RDPR ಇಲಾಖೆಗೆ ಅನುದಾನ 25% ಕಡಿತ ಮಾಡಿದೆ. ವೋಟಿಗೋಸ್ಕರ ಇಂತಹ ಕೆಲಸ ಸರ್ಕಾರ ಮಾಡಿದೆ. ಹೀಗಾಗಿ ಇವತ್ತು ಕಲುಷಿತ ನೀರು ಸೇವಿಸಿ ಜನ ಸಾಯ್ತಿದ್ದಾರೆ. ಅಧಿಕಾರಿಗಳು ಕೈಚೆಲ್ಲಿ ಕೂತಿದ್ದಾರೆ. ಬೆಂಗಳೂರಿನಲ್ಲಿ ಬರಗಾಲ ಮುಂದುವರಿದಿದ್ದರೆ ಬೆಂಗಳೂರಿನಲ್ಲಿ ದೊಡ್ಡ ಸಮಸ್ಯೆ ಆಗ್ತಿತ್ತು ಅಂತ ವಾಗ್ದಾಳಿ ನಡೆಸಿದರು.

ಸಿಎಂ ಮಾತಿಗೂ ಇವತ್ತು ಕಿಮ್ಮತ್ತಿಲ್ಲ. ಯಾರು ಸಿಎಂ ಇಲ್ಲಿ? ಇಬ್ಬರು ಸಿಎಂಗಾಗಿ ಕಿತ್ತಾಟ ಮಾಡ್ತಿದ್ದಾರೆ. ಸಿಎಂ ಮಾತಿಗೆ ಯಾವ ಅಧಿಕಾರಿಗಳು ಬೆಲೆ ಕೊಡ್ತಿಲ್ಲ. ಸಿಎಂ ಮಾತಿಗೆ ಯಾರು ಬೆಲೆ ಕೊಡ್ತಿಲ್ಲ. ಒಂದು ಕಾರಣ ಇಬ್ಬರು ಸಿಎಂ ಇರೋದು ಮತ್ತೊಂದು ಇವರ ಬಳಿ ದುಡ್ಡು ಇಲ್ಲದೆ ಇರೋದು. ಸಿಎಂಗಾಗಿ ಇಬ್ಬರು ಕಿತ್ತಾಟ ಮಾಡ್ತಿದ್ದಾರೆ ವಾಗ್ದಾಳಿ ನಡೆಸಿದರು. ಇದನ್ನೂ ಓದಿ: ಜಾಹೀರಾತು ವಿಚಾರದಲ್ಲಿ ರಾಹುಲ್ ಗಾಂಧಿ ವಿರುದ್ಧ ಕೇಸ್‌ ದಾಖಲಿಸಿರುವುದು ಯಾವ ರಾಜಕಾರಣ: ಬಿಜೆಪಿಗೆ ಡಿಕೆಶಿ ತಿರುಗೇಟು 

TAGGED:bengalurucontaminated waterR. Ashokasiddaramaiahtumkurಆರ್. ಅಶೋಕ್‍ಕಲುಷಿತ ನೀರುತುಮಕೂರುಬೆಂಗಳೂರುಸಿದ್ದರಾಮಯ್ಯ
Share This Article
Facebook Whatsapp Whatsapp Telegram

Cinema news

The trailer of the movie Love Mocktail 3 released Darling Krishna Milana Nagaraj 1
ಬಿಡುಗಡೆಯಾಯ್ತು ಲವ್‌ಮಾಕ್ಟೇಲ್ 3 ಚಿತ್ರದ ಟ್ರೈಲರ್!
Cinema Latest Top Stories
Kamal Haasan Donald Trump
ನಿಮ್ಮ ಕೆಲಸ ಎಷ್ಟಿದೆ ಅದನ್ನಷ್ಟೇ ನೋಡಿಕೊಳ್ಳಿ – ಟ್ರಂಪ್‌ ವಿರುದ್ಧ ಕಮಲ್‌ ಹಾಸನ್‌ ಕಿಡಿ
Cinema Latest National South cinema Top Stories
Jr NTR
ಬೆಂಗ್ಳೂರಲ್ಲಿ ಜ್ಯೂ.ಎನ್‍ಟಿಆರ್ ನೋಡಲು ಮುಗಿಬಿದ್ದ ಫ್ಯಾನ್ಸ್ – ಪೊಲೀಸರಿಂದ ಲಾಠಿಚಾರ್ಜ್‌
Bengaluru City Cinema Latest Top Stories
Dhurandhar 2 Trailer
ದುರಂಧರ್ 2 ಟ್ರೈಲರ್‌ ರಿಲೀಸ್ – ರಿವೆಂಜ್ ಮೋಡ್‌ನಲ್ಲಿ ರಣವೀರ್ ಸಿಂಗ್
Bollywood Cinema Latest Top Stories

You Might Also Like

Auto Gas Price Haveri
Haveri

ಆಟೋ ಗ್ಯಾಸ್ ದರ ದಿಢೀರ್ ಹೆಚ್ಚಳ; ಆಟೋ ಚಾಲಕರ ಪರದಾಟ

Public TV
By Public TV
27 minutes ago
Yogesh Doshi Dubai
Latest

ದುಬೈನಲ್ಲಿ ಸಂಕಷ್ಟಕ್ಕೆ ಸಿಲುಕಿರೋ ಭಾರತೀಯರ ನೆರವಿಗೆ ನಿಂತ ಉದ್ಯಮಿ – 64 ಯೂನಿಟ್‌ ಅಪಾರ್ಟ್‌ಮೆಂಟ್‌ ತೆರೆದು ಸಹಾಯ

Public TV
By Public TV
52 minutes ago
lovers attempt suicide by jumping into tungabhadra river rescued
Crime

ತುಂಗಾಭದ್ರ ನದಿಗೆ ಹಾರಿ ಅತ್ಮಹತ್ಯೆಗೆ ಯತ್ನಿಸಿದ ಪ್ರೇಮಿಗಳು – ಅಗ್ನಿಶಾಮಕ ಸಿಬ್ಬಂದಿಯಿಂದ ರಕ್ಷಣೆ

Public TV
By Public TV
1 hour ago
TB Dam
Bellary

ತುಂಗಭದ್ರಾ ಜಲಾಶಯದ 15 ಕ್ರಸ್ಟ್ ಗೇಟ್‌ಗಳ ಅಳವಡಿಕೆ ಕಾರ್ಯ ಪೂರ್ಣ

Public TV
By Public TV
1 hour ago
T20 India Team India champion
Cricket

ಟಿ20 ವಿಶ್ವಕಪ್‌ ಗೆದ್ದ ಟೀಂ ಇಂಡಿಯಾಗೆ ಬಂಪರ್‌; 131 ಕೋಟಿ ಬಹುಮಾನ ಘೋಷಿಸಿದ BCCI

Public TV
By Public TV
2 hours ago
Donald Trump 1
Latest

ಇರಾನ್ ಹಡಗುಗಳನ್ನು ವಶಪಡಿಸಿಕೊಳ್ಳೋದಕ್ಕಿಂತ ಮುಳುಗಿಸೋದೆ ನಮ್ಮ ಸೇನೆಗೆ ಮಜಾ: ಟ್ರಂಪ್‌

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?