Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಸಮನ್ವಯತೆಯಿಂದ ಕೆಲಸ ಮಾಡಿ ಸಮಸ್ಯೆ ಪರಿಹಾರ ಮಾಡಿ: ಅಶೋಕ್
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಸಮನ್ವಯತೆಯಿಂದ ಕೆಲಸ ಮಾಡಿ ಸಮಸ್ಯೆ ಪರಿಹಾರ ಮಾಡಿ: ಅಶೋಕ್

Bengaluru City

ಸಮನ್ವಯತೆಯಿಂದ ಕೆಲಸ ಮಾಡಿ ಸಮಸ್ಯೆ ಪರಿಹಾರ ಮಾಡಿ: ಅಶೋಕ್

Public TV
Last updated: October 27, 2021 10:52 pm
Public TV
Share
2 Min Read
r ashok 2
SHARE

ಬೆಂಗಳೂರು: ಸಮನ್ವಯತೆಯಿಂದ ಕೆಲಸ ಮಾಡಿ ಸಮಸ್ಯೆ ಪರಿಹಾರ ಮಾಡಿ ಎಂದ ಕಂದಾಯ ಸಚಿವ ಆರ್.ಅಶೋಕ್ ಸೂಚನೆ ನೀಡಿದರು.

ಪದ್ಮನಾಭನಗರ ವಿಧಾನಸಭಾ ಕ್ಷೇತ್ರದ ಶಾಸಕರ ಕಚೇರಿ ಆವರಣದಲ್ಲಿ ವಿವಿಧ ಇಲಾಖೆಗಳ ಸಭೆ ನಡೆಸಿದ ಅಶೋಕ್ ಅವರು ಕ್ಷೇತ್ರದ ಕುಂದುಕೊರತೆಗಳನ್ನು ಸರಿಪಡಿಸುವಂತೆ ಸೂಚನೆ ನೀಡಿದರು. ಗಣೇಶ ಮಂದಿರ, ಪದ್ಮನಾಭನಗರ, ಕುಮಾರಸ್ವಾಮಿ ಬಡಾವಣೆ, ಚಿಕ್ಕಲ್ಲಸಂದ್ರ ಮುಂತಾದ ಕಡೆಗಳಲ್ಲಿ ಆಗುತ್ತಿರುವ ಕಸ ವಿಲೇವಾರಿ ಸಮಸ್ಯೆಗೆ ಚರ್ಚೆ ನಡೆಸಿದ ಅವರು, ಹತ್ತು ದಿನಗಳ ಒಳಗಾಗಿ ಎಲ್ಲ ಸಮಸ್ಯೆ ಬಗೆಹರಿಯಬೇಕು. ಅಲ್ಲಲ್ಲಿ ಬಿದ್ದಿರುವ ಮರಗಳು, ಕಟ್ಟಡದ ತ್ಯಾಜ್ಯಗಳನ್ನು ಬೇಗ ವಿಲೇವಾರಿ ಮಾಡಬೇಕು ಎಂದು ತಿಳಿಸಿದರು. ಇದನ್ನೂ ಓದಿ: ಕೆಜಿಎಫ್ ಶೂಟಿಂಗ್ ನಡೆದ ಬಂಜರು ಭೂಮಿಗೆ ಮತ್ತೆ ಜೀವ ನೀಡುತ್ತಿದೆ ಹೊಂಬಾಳೆ ಫಿಲಂಸ್

ನಾನು ಮತ್ತೊಮ್ಮೆ ಪರಿಶೀಲನಾ ಸಭೆ ನಡೆಸುತ್ತೇನೆ. ಅನಗತ್ಯವಾಗಿ ಮಂಜೂರಾಗಿರುವ ಆಟೋ ಟಿಪ್ಪರ್ ಗಳನ್ನು ತಕ್ಷಣದಿಂದಲೇ ರದ್ದುಪಡಿಸಿ ಎಂದು ಅಧಿಕಾರಿಗಳಿಗೆ ಸೂಚಿಸಿದರು. ಕೋವಿಡ್ ನಿಂದ ಮೃತಪಟ್ಟವರಲ್ಲಿ 653 ಜನರು ಪರಿಹಾರ ಅರ್ಹರು. ಅದರಲ್ಲಿ 103 ಜನರ ಅರ್ಜಿ ಈಗಾಗಲೇ ಸ್ವೀಕೃತಿಯಾಗಿದೆ. ಉಳಿದವುಗಳನ್ನು ಶೀಘ್ರವಾಗಿ ಅಂತಿಮ ರೂಪ ನೀಡುತ್ತೇವೆ ಎಂದು ಅಧಿಕಾರಿಗಳು ಮಾಹಿತಿ ನೀಡಿದರು. ವಿವಿಧ ಇಲಾಖೆಗಳ ಸಮನ್ವಯತೆ ಕೊರತೆಯಿಂದ ಪಾಟ್ ಹೋಲ್ ಸಮಸ್ಯೆ ಆಗಿದೆ. ಕ್ಷೇತ್ರದಾದ್ಯಂತ ಇರುವ ಪಾಟ್ ಹೋಲ್ ಗಳನ್ನು ಶೀಘ್ರವಾಗಿ ಮುಚ್ಚಬೇಕು ಎಂದು ಅಧಿಕಾರಿಗಳಿಗೆ ತಾಕೀತು ಮಾಡಿದರು.

ಪದ್ಮನಾಭನಗರ ವಿಧಾನಸಭಾ ಕ್ಷೇತ್ರದ ಶಾಸಕರ ಕಚೇರಿ ಆವರಣದಲ್ಲಿ ವಿಶೇಷಚೇತನರಿಗೆ ಅನುಕೂಲವಾಗಲೆಂದು ತ್ರಿಚಕ್ರ ವಾಹನ ನೀಡಲಾಯಿತು.

ಈ ಸಂದರ್ಭದಲ್ಲಿ ಮುಖಂಡರಾದ ಲಕ್ಷ್ಮೀಕಾಂತ, ಮಂಡಲ ಅಧ್ಯಕ್ಷ ರವಿ ಹಾಗೂ ಪದಾಧಿಕಾರಿಗಳು, ಕಾರ್ಯಕರ್ತರು ಉಪಸ್ಥಿತರಿದ್ದರು.#RAshoka #RevenueMinister pic.twitter.com/HveWtFPLjF

— R. Ashoka (ಆರ್. ಅಶೋಕ) (@RAshokaBJP) October 27, 2021

ಬೆಸ್ಕಾಂ ಅವರು ಪೋಲ್ ಗಳನ್ನು ವ್ಯವಸ್ಥಿತವಾಗಿ ಮುಚ್ಚಿಸದೇ ಇರುವದರಿಂದ ಸಾಕಷ್ಟು ಸವಾರರು ಬಿದ್ದು, ಅನಾಹುತಗಳಾಗಿದೆ. ಇಲಾಖೆಗಳ ಸಮನ್ವಯತೆ ಕೊರತೆಯಿಂದ ರಸ್ತೆಗಳು ಹಾಳಾಗುತ್ತಿದೆ. ಸಾರ್ವಜನಿಕ ಹಣವೂ ಪೋಲಾಗುತ್ತದೆ. ಇದಕ್ಕೆ ಹೊಸ ವ್ಯವಸ್ಥೆ ತರಬೇಕಿದೆ ಎಂದು ಅಭಿಪ್ರಾಯ ವ್ಯಕ್ತಪಡಿಸಿದರು. .

ಸಂಬಂಧಿಸಿದ ಗುತ್ತಿಗೆದಾರರನ್ನು ತರಾಟೆಗೆ ತೆಗೆದುಕೊಂಡ ಸಚಿವರು, ಏಳು ದಿನಗಳ ಒಳಗಾಗಿ ಈ ಸಮಸ್ಯೆ ಪರಿಹಾರವಾಗದಿದ್ದರೆ ಎಲ್ಲರನ್ನೂ ಕಪ್ಪುಪಟ್ಟಿಗೆ ಸೇರಿಸುವಂತೆ ಸಂಬಂಧಿಸಿದ ಅಧಿಕಾರಿಗಳಿಗೆ ಆದೇಶ ಮಾಡಿದರು. ಬನಶಂಕರಿ ಬಸ್ ನಿಲ್ದಾಣದ ಒಳಚರಂಡಿ ಪೈಪ್ ಗಳನ್ನು ಜನವಸತಿ ಪ್ರದೇಶದ ಕಡೆ ಜೋಡಿಸಿರುವ ವಿಷಯ ತಿಳಿದು ಕೆಂಡಾಮಂಡಲರಾದ ಸಚಿವ ಅಶೋಕ್ ಶೀಘ್ರವಾಗಿ ಸಂಬಂಧ ಪಟ್ಟವರ ಮೇಲೆ ಕ್ರಿಮಿನಲ್ ಮೊಕದ್ದಮೆ ದಾಖಲಿಸುವಂತೆ ಸೂಚನೆ ನೀಡಿದರು. ಇದನ್ನೂ ಓದಿ: ಕಷ್ಟಕರವಾದ ರಸ್ತೆಗಳು ಸುಂದರ ತಾಣಗಳಿಗೆ ದಾರಿ ಮಾಡಿಕೊಡುತ್ತೆ: ದೀಪಿಕಾ ದಾಸ್

ಕ್ಷೇತ್ರದಾದ್ಯಂತ ಇರುವ ಶುದ್ಧ ಕುಡಿಯುವ ನೀರಿನ ಘಟಕಗಳನ್ನು ನಾನೇ ಖುದ್ದು ಪರಿಶೀಲನೆ ನಡೆಸುತ್ತೇನೆ. ಯಾವುದೇ ಸಮಸ್ಯೆಗಳಿದ್ದರೆ ತಕ್ಷಣವೇ ಪರಿಹಾರ ಮಾಡುತ್ತೇನೆ ಎಂದು ಹೇಳಿದರು.

ಸಭೆಯಲ್ಲಿ ಕಂದಾಯ, ಬಿ ಡಬ್ಲು ಎಸ್ ಎಸ್ ಬಿ, ಬೆಸ್ಕಾಂ, ಆರೋಗ್ಯ, ಮಹಾನಗರಪಾಲಿಕೆ ಮುಂತಾದ ಇಲಾಖೆ ಅಧಿಕಾರಿಗಳು, ಗುತ್ತಿಗೆದಾರರು ಉಪಸ್ಥಿತರಿದ್ದರು. ಸಭೆಯ ನಂತರ ಅಶೋಕ್ ವಿಶೇಷಚೇತನರ ಬದುಕಿಗೆ ಅನುಕೂಲವಾಗಲಿ ಎನ್ನುವ ದೃಷ್ಟಿಯಿಂದ ತ್ರಿಚಕ್ರ ವಾಹನ ನೀಡಿದರು.

TAGGED:BESCOMPadmanabha Nagarpot holePublic TVr ashokಆರ್‌.ಅಶೋಕ್‌ಪದ್ಮನಾಭನಗರಪಬ್ಲಿಕ್ ಟಿವಿಪಾಟ್ ಹೋಲ್ಬೆಸ್ಕಾಂ
Share This Article
Facebook Whatsapp Whatsapp Telegram

Cinema news

shiva rajkumar
ಫ್ಯಾನ್ಸ್ ವಾರ್ ಬಗ್ಗೆ ನಟ ಶಿವರಾಜ್‌ಕುಮಾರ್ ಖಡಕ್ ರಿಯಾಕ್ಷನ್
Cinema Latest Sandalwood Top Stories
Ravi Basrur
ಕಿಶೋರ್ ಮೇಗಳಮನೆ ನಿರ್ದೇಶನದ ಚಿತ್ರಕ್ಕೆ ಬಸ್ರೂರು ಸಂಗೀತ
Cinema Latest Sandalwood Top Stories
45 movie 3
`45′ ತ್ರಿಮೂರ್ತಿಗಳ ಸಂಗಮ.. ಕಣ್ತುಂಬಿಕೊಂಡ ಪ್ರೇಕ್ಷಕರ ಜೈಕಾರ..!
Cinema Latest Sandalwood Top Stories
Bigg Boss Kannada 12 Gilli Nata Parents
ಗಿಲ್ಲಿಗೆ ಕೋಲಲ್ಲಿ ಹಿಗ್ಗಾಮುಗ್ಗಾ ಬಾರಿಸಿದ ತಂದೆ
Latest Top Stories TV Shows

You Might Also Like

Hindu man Bangladesh
Latest

ಬಾಂಗ್ಲಾದೇಶದಲ್ಲಿ ಮತ್ತೊಬ್ಬ ಹಿಂದೂ ವ್ಯಕ್ತಿಯನ್ನು ಥಳಿಸಿ ಹತ್ಯೆ

Public TV
By Public TV
37 minutes ago
Bagalgunte Newly wed Suicide
Bengaluru City

Bagalgunte | ಮದುವೆಯಾಗಿ ಒಂದೇ ತಿಂಗಳಿಗೆ ನವವಿವಾಹಿತೆ ನೇಣಿಗೆ ಶರಣು

Public TV
By Public TV
47 minutes ago
Basanagouda Patil Yatnal 1
Districts

ಕರ್ನಾಟಕದಲ್ಲೂ ಎಸ್‌ಐಆರ್ ಜಾರಿ ಆಗಬೇಕು – ಯತ್ನಾಳ್

Public TV
By Public TV
54 minutes ago
Tiger 1
Districts

ಮೈಸೂರು | ಅನಾರೋಗ್ಯದಿಂದ ಬಳಲುತ್ತಿದ್ದ ಐದು ವರ್ಷದ ತಾಯಮ್ಮ ಹುಲಿ ಸಾವು

Public TV
By Public TV
2 hours ago
DK Shivakumar 9
Bengaluru City

ಕಾರ್ಯಕರ್ತನಾಗಿ ಕಸ ಗುಡಿಸಿ, ಅಧ್ಯಕ್ಷನಾಗಿ ಪಕ್ಷದ ಬಾವುಟ ಕಟ್ಟಿ, ಎಲ್ಲ ಕೆಲಸ ಮಾಡಿದ್ದೇನೆ: ಡಿಕೆಶಿ

Public TV
By Public TV
2 hours ago
BY Vijayendra
Bengaluru City

ಕಾಂಗ್ರೆಸ್ ವಿರುದ್ಧ ಆಡಳಿತ ವಿರೋಧಿ ಅಲೆ; ಯಾವಾಗ ಚುನಾವಣೆ ನಡೆದರೂ ಬಿಜೆಪಿಗೆ ಬಹುಮತ: ವಿಜಯೇಂದ್ರ

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?