Public TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election 2024
Bengaluru City

ಸಮನ್ವಯತೆಯಿಂದ ಕೆಲಸ ಮಾಡಿ ಸಮಸ್ಯೆ ಪರಿಹಾರ ಮಾಡಿ: ಅಶೋಕ್

Public TV
Last updated: October 27, 2021 10:52 pm
Public TV
Share
2 Min Read
r ashok 2
SHARE

ಬೆಂಗಳೂರು: ಸಮನ್ವಯತೆಯಿಂದ ಕೆಲಸ ಮಾಡಿ ಸಮಸ್ಯೆ ಪರಿಹಾರ ಮಾಡಿ ಎಂದ ಕಂದಾಯ ಸಚಿವ ಆರ್.ಅಶೋಕ್ ಸೂಚನೆ ನೀಡಿದರು.

ಪದ್ಮನಾಭನಗರ ವಿಧಾನಸಭಾ ಕ್ಷೇತ್ರದ ಶಾಸಕರ ಕಚೇರಿ ಆವರಣದಲ್ಲಿ ವಿವಿಧ ಇಲಾಖೆಗಳ ಸಭೆ ನಡೆಸಿದ ಅಶೋಕ್ ಅವರು ಕ್ಷೇತ್ರದ ಕುಂದುಕೊರತೆಗಳನ್ನು ಸರಿಪಡಿಸುವಂತೆ ಸೂಚನೆ ನೀಡಿದರು. ಗಣೇಶ ಮಂದಿರ, ಪದ್ಮನಾಭನಗರ, ಕುಮಾರಸ್ವಾಮಿ ಬಡಾವಣೆ, ಚಿಕ್ಕಲ್ಲಸಂದ್ರ ಮುಂತಾದ ಕಡೆಗಳಲ್ಲಿ ಆಗುತ್ತಿರುವ ಕಸ ವಿಲೇವಾರಿ ಸಮಸ್ಯೆಗೆ ಚರ್ಚೆ ನಡೆಸಿದ ಅವರು, ಹತ್ತು ದಿನಗಳ ಒಳಗಾಗಿ ಎಲ್ಲ ಸಮಸ್ಯೆ ಬಗೆಹರಿಯಬೇಕು. ಅಲ್ಲಲ್ಲಿ ಬಿದ್ದಿರುವ ಮರಗಳು, ಕಟ್ಟಡದ ತ್ಯಾಜ್ಯಗಳನ್ನು ಬೇಗ ವಿಲೇವಾರಿ ಮಾಡಬೇಕು ಎಂದು ತಿಳಿಸಿದರು. ಇದನ್ನೂ ಓದಿ: ಕೆಜಿಎಫ್ ಶೂಟಿಂಗ್ ನಡೆದ ಬಂಜರು ಭೂಮಿಗೆ ಮತ್ತೆ ಜೀವ ನೀಡುತ್ತಿದೆ ಹೊಂಬಾಳೆ ಫಿಲಂಸ್

ನಾನು ಮತ್ತೊಮ್ಮೆ ಪರಿಶೀಲನಾ ಸಭೆ ನಡೆಸುತ್ತೇನೆ. ಅನಗತ್ಯವಾಗಿ ಮಂಜೂರಾಗಿರುವ ಆಟೋ ಟಿಪ್ಪರ್ ಗಳನ್ನು ತಕ್ಷಣದಿಂದಲೇ ರದ್ದುಪಡಿಸಿ ಎಂದು ಅಧಿಕಾರಿಗಳಿಗೆ ಸೂಚಿಸಿದರು. ಕೋವಿಡ್ ನಿಂದ ಮೃತಪಟ್ಟವರಲ್ಲಿ 653 ಜನರು ಪರಿಹಾರ ಅರ್ಹರು. ಅದರಲ್ಲಿ 103 ಜನರ ಅರ್ಜಿ ಈಗಾಗಲೇ ಸ್ವೀಕೃತಿಯಾಗಿದೆ. ಉಳಿದವುಗಳನ್ನು ಶೀಘ್ರವಾಗಿ ಅಂತಿಮ ರೂಪ ನೀಡುತ್ತೇವೆ ಎಂದು ಅಧಿಕಾರಿಗಳು ಮಾಹಿತಿ ನೀಡಿದರು. ವಿವಿಧ ಇಲಾಖೆಗಳ ಸಮನ್ವಯತೆ ಕೊರತೆಯಿಂದ ಪಾಟ್ ಹೋಲ್ ಸಮಸ್ಯೆ ಆಗಿದೆ. ಕ್ಷೇತ್ರದಾದ್ಯಂತ ಇರುವ ಪಾಟ್ ಹೋಲ್ ಗಳನ್ನು ಶೀಘ್ರವಾಗಿ ಮುಚ್ಚಬೇಕು ಎಂದು ಅಧಿಕಾರಿಗಳಿಗೆ ತಾಕೀತು ಮಾಡಿದರು.

ಪದ್ಮನಾಭನಗರ ವಿಧಾನಸಭಾ ಕ್ಷೇತ್ರದ ಶಾಸಕರ ಕಚೇರಿ ಆವರಣದಲ್ಲಿ ವಿಶೇಷಚೇತನರಿಗೆ ಅನುಕೂಲವಾಗಲೆಂದು ತ್ರಿಚಕ್ರ ವಾಹನ ನೀಡಲಾಯಿತು.

ಈ ಸಂದರ್ಭದಲ್ಲಿ ಮುಖಂಡರಾದ ಲಕ್ಷ್ಮೀಕಾಂತ, ಮಂಡಲ ಅಧ್ಯಕ್ಷ ರವಿ ಹಾಗೂ ಪದಾಧಿಕಾರಿಗಳು, ಕಾರ್ಯಕರ್ತರು ಉಪಸ್ಥಿತರಿದ್ದರು.#RAshoka #RevenueMinister pic.twitter.com/HveWtFPLjF

— R. Ashoka (ಆರ್. ಅಶೋಕ) (@RAshokaBJP) October 27, 2021

ಬೆಸ್ಕಾಂ ಅವರು ಪೋಲ್ ಗಳನ್ನು ವ್ಯವಸ್ಥಿತವಾಗಿ ಮುಚ್ಚಿಸದೇ ಇರುವದರಿಂದ ಸಾಕಷ್ಟು ಸವಾರರು ಬಿದ್ದು, ಅನಾಹುತಗಳಾಗಿದೆ. ಇಲಾಖೆಗಳ ಸಮನ್ವಯತೆ ಕೊರತೆಯಿಂದ ರಸ್ತೆಗಳು ಹಾಳಾಗುತ್ತಿದೆ. ಸಾರ್ವಜನಿಕ ಹಣವೂ ಪೋಲಾಗುತ್ತದೆ. ಇದಕ್ಕೆ ಹೊಸ ವ್ಯವಸ್ಥೆ ತರಬೇಕಿದೆ ಎಂದು ಅಭಿಪ್ರಾಯ ವ್ಯಕ್ತಪಡಿಸಿದರು. .

ಸಂಬಂಧಿಸಿದ ಗುತ್ತಿಗೆದಾರರನ್ನು ತರಾಟೆಗೆ ತೆಗೆದುಕೊಂಡ ಸಚಿವರು, ಏಳು ದಿನಗಳ ಒಳಗಾಗಿ ಈ ಸಮಸ್ಯೆ ಪರಿಹಾರವಾಗದಿದ್ದರೆ ಎಲ್ಲರನ್ನೂ ಕಪ್ಪುಪಟ್ಟಿಗೆ ಸೇರಿಸುವಂತೆ ಸಂಬಂಧಿಸಿದ ಅಧಿಕಾರಿಗಳಿಗೆ ಆದೇಶ ಮಾಡಿದರು. ಬನಶಂಕರಿ ಬಸ್ ನಿಲ್ದಾಣದ ಒಳಚರಂಡಿ ಪೈಪ್ ಗಳನ್ನು ಜನವಸತಿ ಪ್ರದೇಶದ ಕಡೆ ಜೋಡಿಸಿರುವ ವಿಷಯ ತಿಳಿದು ಕೆಂಡಾಮಂಡಲರಾದ ಸಚಿವ ಅಶೋಕ್ ಶೀಘ್ರವಾಗಿ ಸಂಬಂಧ ಪಟ್ಟವರ ಮೇಲೆ ಕ್ರಿಮಿನಲ್ ಮೊಕದ್ದಮೆ ದಾಖಲಿಸುವಂತೆ ಸೂಚನೆ ನೀಡಿದರು. ಇದನ್ನೂ ಓದಿ: ಕಷ್ಟಕರವಾದ ರಸ್ತೆಗಳು ಸುಂದರ ತಾಣಗಳಿಗೆ ದಾರಿ ಮಾಡಿಕೊಡುತ್ತೆ: ದೀಪಿಕಾ ದಾಸ್

ಕ್ಷೇತ್ರದಾದ್ಯಂತ ಇರುವ ಶುದ್ಧ ಕುಡಿಯುವ ನೀರಿನ ಘಟಕಗಳನ್ನು ನಾನೇ ಖುದ್ದು ಪರಿಶೀಲನೆ ನಡೆಸುತ್ತೇನೆ. ಯಾವುದೇ ಸಮಸ್ಯೆಗಳಿದ್ದರೆ ತಕ್ಷಣವೇ ಪರಿಹಾರ ಮಾಡುತ್ತೇನೆ ಎಂದು ಹೇಳಿದರು.

ಸಭೆಯಲ್ಲಿ ಕಂದಾಯ, ಬಿ ಡಬ್ಲು ಎಸ್ ಎಸ್ ಬಿ, ಬೆಸ್ಕಾಂ, ಆರೋಗ್ಯ, ಮಹಾನಗರಪಾಲಿಕೆ ಮುಂತಾದ ಇಲಾಖೆ ಅಧಿಕಾರಿಗಳು, ಗುತ್ತಿಗೆದಾರರು ಉಪಸ್ಥಿತರಿದ್ದರು. ಸಭೆಯ ನಂತರ ಅಶೋಕ್ ವಿಶೇಷಚೇತನರ ಬದುಕಿಗೆ ಅನುಕೂಲವಾಗಲಿ ಎನ್ನುವ ದೃಷ್ಟಿಯಿಂದ ತ್ರಿಚಕ್ರ ವಾಹನ ನೀಡಿದರು.

TAGGED:BESCOMPadmanabha Nagarpot holePublic TVr ashokಆರ್‌.ಅಶೋಕ್‌ಪದ್ಮನಾಭನಗರಪಬ್ಲಿಕ್ ಟಿವಿಪಾಟ್ ಹೋಲ್ಬೆಸ್ಕಾಂ
Share This Article
Facebook Whatsapp Whatsapp Telegram

Cinema Updates

Rakesh Poojari 1
ಉಡುಪಿಯಲ್ಲಿ ನೆರವೇರಿದ ರಾಕೇಶ್ ಪೂಜಾರಿ ಅಂತ್ಯಕ್ರಿಯೆ
53 minutes ago
jr ntr
ಲಂಡನ್‌ನಲ್ಲಿ ಸೆಲ್ಫಿಗಾಗಿ ಮುಗಿಬಿದ್ದ ಫ್ಯಾನ್ಸ್- ಜ್ಯೂ.ಎನ್‌ಟಿಆರ್ ಆಕ್ರೋಶ
4 hours ago
Chandanavana Film Critics
ಚಂದನವನ ಫಿಲ್ಮ್ ಕ್ರಿಟಿಕ್ಸ್ ಅವಾರ್ಡ್ ಪ್ರದಾನ: ಯಾರಿಗೆ ಯಾವ ಪ್ರಶಸ್ತಿ?
5 hours ago
yogaraj bhat rakesh poojari
ರಾಕೇಶ್ ಅಕಾಲಿಕ ಮರಣ ನೋವು ತಂದಿದೆ: ಯೋಗರಾಜ್ ಭಟ್
6 hours ago

You Might Also Like

Narendra Modi 2
Latest

ನಿಮ್ಮ ನ್ಯೂಕ್ಲಿಯರ್‌ ಬ್ಲ್ಯಾಕ್‌ಮೆಲ್‌ಗೆ ನಾವು ಬೆದರಲ್ಲ: ಪಾಕ್‌ಗೆ ಮೋದಿ ಎಚ್ಚರಿಕೆ

Public TV
By Public TV
3 minutes ago
Narendra Modi
Latest

ಇಂದು ರಾತ್ರಿ ದೇಶವನ್ನು ಉದ್ದೇಶಿಸಿ ಭಾಷಣ ಮಾಡಲಿದ್ದಾರೆ ಮೋದಿ

Public TV
By Public TV
3 minutes ago
Hosakote Suicide
Bengaluru Rural

ವಿದೇಶದಲ್ಲಿ ಓದು ಮುಗಿಸಿ ಮನೆಗೆ ಬಂದಿದ್ದ ಯುವಕ ಗುಂಡು ಹಾರಿಸಿಕೊಂಡು ಆತ್ಮಹತ್ಯೆ

Public TV
By Public TV
23 minutes ago
narendra modi
Latest

ಆಪರೇಷನ್‌ ಸಿಂಧೂರ ಯಶಸ್ಸಿಗೆ ಕಾರಣರಾದ ಸೈನಿಕರಿಗೆ ಸೆಲ್ಯೂಟ್‌: ಮೋದಿ

Public TV
By Public TV
25 minutes ago
donald trump
Latest

ಭಾರತ, ಪಾಕ್‌ ಮಧ್ಯೆ ನಡೆಯಬಹುದಾಗಿದ್ದ ಪರಮಾಣು ಸಂಘರ್ಷ ನಿಲ್ಲಿಸಿದ್ದೇವೆ: ಟ್ರಂಪ್‌

Public TV
By Public TV
47 minutes ago
Pahalgam Terror Attack 2 1
Latest

ಪಹಲ್ಗಾಮ್ ದಾಳಿ ಹಿಂದೆ ಪಾಪಿ ಪಾಕ್ ಕೈವಾಡಕ್ಕೆ ಸಾಕ್ಷ್ಯ – ಅಮೆರಿಕದಿಂದ 3 ಲಕ್ಷಕ್ಕೆ ಸ್ಯಾಟ್‌ಲೈಟ್ ಚಿತ್ರ ಪಡೆದಿದ್ದ ಉಗ್ರರು?

Public TV
By Public TV
1 hour ago
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election 2024
Welcome Back!

Sign in to your account

Username or Email Address
Password

Lost your password?