Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಬೀದಿಯಲ್ಲಿ ಅಲ್ಲ, ಕನ್ನಡ ಸಿನಿಮಾಗಳಿಗೆ ಥಿಯೇಟರ್‍ನಲ್ಲಿ ಹೋರಾಟ ಮಾಡ್ಬೇಕು: ಮಿತ್ರ ಬೇಸರ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Cinema | ಬೀದಿಯಲ್ಲಿ ಅಲ್ಲ, ಕನ್ನಡ ಸಿನಿಮಾಗಳಿಗೆ ಥಿಯೇಟರ್‍ನಲ್ಲಿ ಹೋರಾಟ ಮಾಡ್ಬೇಕು: ಮಿತ್ರ ಬೇಸರ

Cinema

ಬೀದಿಯಲ್ಲಿ ಅಲ್ಲ, ಕನ್ನಡ ಸಿನಿಮಾಗಳಿಗೆ ಥಿಯೇಟರ್‍ನಲ್ಲಿ ಹೋರಾಟ ಮಾಡ್ಬೇಕು: ಮಿತ್ರ ಬೇಸರ

Public TV
Last updated: April 27, 2017 4:20 pm
Public TV
Share
3 Min Read
raaga mitra kananda film
SHARE

ಬೆಂಗಳೂರು: ಕನ್ನಡ ಸಿನಿಮಾಗಳಿಗೆ ಹೋರಾಟದ ಮಾಡಬೇಕಾಗಿರುವುದು ಬೀದಿಯಲ್ಲಿ ಅಲ್ಲ. ಥಿಯೇಟರ್ ಗಳಲ್ಲಿ ಹೋರಾಟ ಮಾಡಬೇಕಿದೆ ಎಂದು ರಾಗಾ ಸಿನಿಮಾದ ನಟ ಮಿತ್ರ ಹೇಳಿದ್ದಾರೆ.

ಥಿಯೇಟರ್ ಗಳಲ್ಲಿ ರಾಗಾ ಸಿನಿಮಾವನ್ನು ಎತ್ತಂಗಡಿ ಮಾಡಿದ್ದಕ್ಕೆ ಪಬ್ಲಿಕ್ ಟಿವಿಯಲ್ಲಿ ಬೆಳಗ್ಗೆ ನಡೆದ ವಿಶೇಷ ಜಿಂದಗಿ ಕಾರ್ಯಕ್ರಮದಲ್ಲಿ ಪ್ರತಿಕ್ರಿಯೆ ನೀಡಿದ ಅವರು, ನಾವು ನೂರಾರು ಸ್ಕ್ರೀನ್ ಗಳನ್ನು ಕೇಳುತ್ತಿಲ್ಲ. ಕನ್ನಡಿಗರ ಸ್ವಾಭಿಮಾನ ಏನು ಎನ್ನುವುದೇ ಗೊತ್ತಿಲ್ಲ. ಒಂದು ವೇಳೆ ಚಿತ್ರ ಕಳಪೆಯಾಗಿದ್ದರೆ ನಾವು ಕೇಳುತ್ತಿರಲಿಲ್ಲ. ಅದು ನಮ್ಮ ಸ್ವಯಂಕೃತ ಅಪರಾಧವಾಗುತಿತ್ತು. ಆದರೆ ಚಿತ್ರ ನೋಡಿದವರು ಚೆನ್ನಾಗಿದೆ ಎಂದು ಹೇಳಿದ್ದಾರೆ. ಉತ್ತಮವಾಗಿ ಪ್ರದರ್ಶನ ನೀಡುತ್ತಿರುವಾಗಲೇ ಚಿತ್ರವನ್ನು ಎತ್ತಂಗಡಿ ಮಾಡಿದ್ದು ಎಷ್ಟು ಸರಿ ಎಂದು ಅವು ಪ್ರಶ್ನಿಸಿದ್ದಾರೆ.

ಕಲಾವಿದನಿಗೆ ಭಾಷೆಯ ಮಿತಿ ಇಲ್ಲ. ನಾನು ಬಾಹುಬಲಿಯ ವಿರೋಧಿ ಅಲ್ಲ. ಆದ್ರೆ ರಾಗಾ ಚಿತ್ರ ತಮಿಳಿನಲ್ಲಿ ಬರುತ್ತಿದ್ದರೆ ಜನ್ರು ಕ್ಯೂನಲ್ಲಿ ನಿಂತುಕೊಂಡು ಥಿಯೇಟರ್‍ಗೆ ಬರುತ್ತಿದ್ದರು ಎಂದು ಬೇಸರ ವ್ಯಕ್ತಪಡಿಸಿದರು.

ಇದೇ ವೇಳೆ ಕರ್ನಾಟಕ ಸರ್ಕಾರ ಬಜೆಟ್ ನಲ್ಲಿ ಘೋಷಣೆ ಮಾಡಿರುವಂತೆ ಟಿಕೆಟ್ ಗಳಿಗೆ 200 ರೂ. ಗರಿಷ್ಟ ದರವನ್ನು ನಿಗದಿ ಮಾಡಿದ್ದಾರೆ. ಹೀಗಾಗಿ ಥಿಯೇಟರ್‍ಗಳಲ್ಲಿ ಬಾಹುಬಲಿಗೆ ಎಷ್ಟು ಕಲೆಕ್ಷನ್ ಆಗುತ್ತದೋ ಅಷ್ಟೇ ಕಲೆಕ್ಷನ್ ನಿಮ್ಮ ಚಿತ್ರದಿಂದಲೂ ಆಗುತ್ತದೆ ಆದರೂ ಯಾಕೆ ಹೀಗೆ ಎಂದು ಪ್ರಶ್ನಿಸಿದ್ದಕ್ಕೆ, ಈ ಪ್ರಶ್ನೆಯನ್ನು ಬಾಹುಬಲಿ ಬಿಡುಗಡೆಗೆ ವಿರೋಧಿಸಿದ ಕನ್ನಡಪರ ಹೋರಾಟಗಾರರಲ್ಲಿ ಕೇಳಬೇಕು. ಈ ಪ್ರಶ್ನೆಗೆ ಉತ್ತರ ಹೇಳಲು ಕಷ್ಟವಾಗುತ್ತದೆ ಎಂದು ತಿಳಿಸಿದರು.

ರಾಗ ಸಿನಿಮಾ ಥಿಯೇಟರ್ ನಿಂದ ಎತ್ತಂಗಡಿ ವಿಚಾರಕ್ಕೆ ಸಂಬಂಧಿಸಿದಂತೆ ಫಿಲ್ಮ್ ಚೇಂಬರ್ ಗೆ ನಟ ನಿರ್ಮಾಪಕ ಮಿತ್ರ ಹಾಗೂ ನಿರ್ದೇಶಕ ಪಿ ಸಿ ಶೇಕರ್ ದೂರು ನೀಡಿದ್ದು, ಈಗ ಕೆಲ ಚಿತ್ರಗಳಲ್ಲಿ ಈ ಚಿತ್ರ ಪ್ರದರ್ಶನ ನಡೆಸಲು ಒಪ್ಪಿಗೆ ಸಿಕ್ಕಿದೆ.

ದೂರು ನೀಡಿದ ಬಳಿಕ ಪ್ರತಿಕ್ರಿಯಿಸಿದ ಮಿತ್ರ ಅವರು, ನಾನು ಅಳಲನ್ನು ತೋಡಿಕೊಂಡೆ. ಹೀಗಾಗಿ ಈ ಕುರಿತು ನಮಗೆ ಸಾ ರಾ ಗೋವಿಂದು ಸಹಾಯ ಮಾಡಿದ್ದಾರೆ. 4 ಕಡೆಗಳಲ್ಲಿ ಶೋಗಳಿಗೆ ಅವಕಾಶ ಮಾಡಿ ಕೊಟ್ಟಿದ್ದಾರೆ. ಮಾಧ್ಯಮದವರಿಗೆ, ಸಾರಾ ಗೋವಿಂದು ಅವರಿಗೆ ನನ್ನ ಧನ್ಯವಾದಗಳು. ನಾನು ಅವರಿಗೆ ಚಿರಋಣಿ ಎಂದು ತಿಳಿಸಿದರು.

ರಾಗ ಒಂದು ಒಳ್ಳೆ ಸಿನಿಮಾ ಇದು. ಗೋಪಾಲನ್, ಐನಾಕ್ಸ್, ಮಂತ್ರಿ ಮಾಲ್ ಗಳಲ್ಲಿ ಚಿತ್ರ ಪ್ರದರ್ಶನಕ್ಕೆ ಒಪ್ಪಿಗೆ ಸಿಕ್ಕಿದೆ. ನನಗೆ ನಂಬಿಕೆ ಇದೆ ಖಂಡಿತ ಕನ್ನಡಿಗರು ನನ್ನ ಸಿನಿಮಾ ಉಳಿಸುತ್ತಾರೆ. ಸಿಂಗಲ್ ಸ್ಕ್ರೀನ್ ಗಳಲ್ಲಿ ಚಿತ್ರ ಪ್ರದರ್ಶನಕ್ಕೆ ನಾನು ಜಯಣ್ಣ ಅವರ ಜೊತೆ ಮಾತನಾಡುತ್ತೇನೆ ಎಂದು ಮಿತ್ರ ಹೇಳಿದರು.

ಒಬ್ಬ ನಿರ್ದೇಶಕನಿಗೆ ಚಿತ್ರ ದೊಡ್ಡ ಕನಸು. ರಾಗ ಚಿತ್ರ ಈ ರೀತಿ ಆಗಿರುವುದು ಬೇಸರ ತಂದಿದೆ. ಮಾತುಕಥೆಯ ನಂತ್ರ ಚಿತ್ರ ಪ್ರದರ್ಶಿಸಲು ಒಪ್ಪಿಗೆ ಸಿಕ್ಕಿದೆ. ಸಿಂಗಲ್ ಸ್ಕ್ರೀನ್ ಪ್ರದರ್ಶನದ ಬಗ್ಗೆ ಮಾತುಕಥೆ ನಡೆಯುತ್ತಿದೆ ಎಂದು ನಿರ್ದೇಶಕ ಪಿ ಸಿ ಶೇಖರ್ ತಿಳಿಸಿದರು.

ಫಿಲಂ ಚೇಂಬರ್ ಅಧ್ಯಕ್ಷ ಸಾರಾ ಗೋವಿಂದ್ ಮಾತನಾಡಿ, ನಾನು ಯಾವತ್ತೂ ಹಿಂದೆ ಮುಂದೆ ಮಾತನಾಡುವವನಲ್ಲ. ಮಿತ್ರನ ಪ್ರಥಮ ಚಿತ್ರ ಬಹಳ ಚೆನ್ನಾಗಿ ಮೂಡಿಬಂದಿದೆ. ಪರಭಾಷಾ ವ್ಯಾಮೊಹವೋ ಅಥವಾ ಕನ್ನಡ ಅಭಿಮಾನದ ಕೊರತೆಯೊ ಗೊತ್ತಿಲ್ಲ. ಒಳ್ಳೆಯ ಕನ್ನಡ ಚಿತ್ರಕ್ಕೆ ಪ್ರೇಕ್ಷಕರು ಬರುತ್ತಿಲ್ಲ. ನಾನು ಈ ಕುರಿತು ಮಲ್ಟಿಪ್ಲೆಕ್ಸ್ ಗಳಲ್ಲಿ ಮಾತನಾಡುವಾಗ ಕಲೆಕ್ಷನ್ ಇಲ್ಲ ಎನ್ನುವ ಮಾತುಗಳು ಕೇಳಿ ಬಂದಿದೆ. ಹೀಗಾಗಿ ನಾನು ನಗರದ ಎಲ್ಲ ಮಲ್ಟಿಪ್ಲೆಕ್ಸ್‍ಗಳಲ್ಲಿ ಮನವಿ ಮಾಡಿಕೊಂಡಿದ್ದೇನೆ. ಎಲ್ಲರೂ ಈ ಮನವಿಗೆ ಒಂದೊಂದು ಶೋ ಪ್ರದರ್ಶಿಸಲು ಒಪ್ಪಿದ್ದಾರೆ ಎಂದು ಹೇಳಿದರು.

ಬಜೆಟ್‍ನಲ್ಲಿ ಘೋಷಣೆಯಾಗಿರುವ ಮಲ್ಟಿಪ್ಲೆಕ್ಸ್ ಥಿಯೇಟರ್ ಗರಿಷ್ಟ ಟಿಕೆಟ್ ದರ 200 ರೂ. ಯಾವಾಗ ಜಾರಿಯಾಗಲಿದೆ ಎನ್ನುವ ಪ್ರಶ್ನೆಗೆ, ಇಂದು ಅಥವಾ ನಾಳೆ ಯಾವುದೇ ಕ್ಷಣದಲ್ಲಿ ಈ ಅದೇಶ ಜಾರಿಯಾಗಬಹುದು ಎಂದು ಸಾರಾ ಗೋವಿಂದು ತಿಳಿಸಿದರು.

ಇದನ್ನೂ ಓದಿ: ಮಲ್ಟಿಪ್ಲೆಕ್ಸ್ ಗಳಲ್ಲಿ ಗರಿಷ್ಟ ಟಿಕೆಟ್ ದರ 200 ರೂ. ಆಗಲು ಕಾರಣ ಏನು?

https://www.youtube.com/watch?v=SScXGMbFhws

https://www.youtube.com/watch?v=WboEqfigkRA

17904211 1822901178032879 8746413872478563333 n

17972211 1823544287968568 1622687469147108277 o 1

TAGGED:baahubalikannadamitraRaagasandalwoodಕನ್ನಡಬಜೆಟ್ಬಾಹುಬಲಿಮಲ್ಟಿಪ್ಲೆಕ್ಸ್ಮಿತ್ರರಾಗಸ್ಯಾಂಡಲ್‍ವುಡ್
Share This Article
Facebook Whatsapp Whatsapp Telegram

Cinema news

Vijay Sangeetha Sornalingam
ನಟಿ ಜೊತೆ ವಿವಾಹೇತರ ಸಂಬಂಧ ಆರೋಪ; ಡಿವೋರ್ಸ್‌ಗೆ ಅರ್ಜಿ ಸಲ್ಲಿಸಿದ ನಟ ವಿಜಯ್‌ ಪತ್ನಿ
Cinema Latest Main Post South cinema
The Kerala Story 2
‘ದಿ ಕೇರಳ ಸ್ಟೋರಿ 2’ ಸಿನಿಮಾಗೆ ಬಿಗ್‌ ರಿಲೀಫ್‌ – ರಿಲೀಸ್‌ಗಿದ್ದ ತಡೆಯಾಜ್ಞೆ ತೆರವುಗೊಳಿಸಿದ ಹೈಕೋರ್ಟ್‌
Cinema Court Latest Main Post South cinema
Rashmika Mandanna Vijay Deverakonda Wedding
Rashmika Mandanna-Vijay Deverakonda Wedding: ಮದುವೆಯ ಫೋಟೊ ಹಂಚಿಕೊಂಡ ರಶ್ಮಿಕಾ ಮಂದಣ್ಣ
Cinema Latest Main Post South cinema
Rashmika Mandanna Vijay Devarakonda 1
ವಿರೋಶ್‌ ಕಲ್ಯಾಣಕ್ಕೆ ಸ್ಯಾಂಡಲ್‌ವುಡ್‌ನ 11 ಮಂದಿಗೆ ಆಹ್ವಾನ
Cinema Latest Sandalwood Top Stories

You Might Also Like

Sharanprakash Patil 1
Kalaburagi

ಜಯದೇವ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುವವರ ಸಂಖ್ಯೆ ದ್ವಿಗುಣ: ಶರಣಪ್ರಕಾಶ ಪಾಟೀಲ್

Public TV
By Public TV
7 hours ago
Rehan Ahmed Will Jacks
Cricket

16 ಎಸೆತಗಳಲ್ಲಿ 44 ರನ್‌ – ಇಂಗ್ಲೆಂಡಿಗೆ ರೋಚಕ ಜಯ, ಸೋತರೂ ನ್ಯೂಜಿಲೆಂಡಿಗಿದೆ ಸೆಮಿ ಅವಕಾಶ

Public TV
By Public TV
7 hours ago
temple theft
Chamarajanagar

ಗುಂಡ್ಲುಪೇಟೆ ತಾಲೂಕಿನ 6 ದೇವಸ್ಥಾನಗಳಲ್ಲಿ ಕಳವು

Public TV
By Public TV
7 hours ago
Hindu activist fatally attacked by Muslim youths in Napoklu Madikeri
Districts

ನಾಪೋಕ್ಲಿನಲ್ಲಿ ಹಿಂದೂ ಕಾರ್ಯಕರ್ತನ ಮೇಲೆ ಅನ್ಯಕೋಮಿನ ಯುವಕರಿಂದ ಮಾರಣಾಂತಿಕ ಹಲ್ಲೆ

Public TV
By Public TV
8 hours ago
Bagalkot stone pelting case Women protest against police arrest of Hindu youth
Bagalkot

ಬಾಗಲಕೋಟೆ ಕಲ್ಲು ತೂರಾಟ ಕೇಸ್‌ | ಹಿಂದೂ ಯುವಕರ ಬಂಧನ ವೇಳೆ ಪೊಲೀಸರ ಅಡ್ಡಗಟ್ಟಿ ಪ್ರತಿಭಟಿಸಿದ ಮಹಿಳೆಯರು

Public TV
By Public TV
9 hours ago
surat suicide
Crime

3 ಪುಟಗಳ ಡೆತ್‌ನೋಟ್‌ ಬರೆದಿಟ್ಟು ಒಂದೇ ಕುಟುಂಬದ ಮೂವರು ಆತ್ಮಹತ್ಯೆ

Public TV
By Public TV
9 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?