Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: `ಬಾಹುಬಲಿʼಯಿಂದ ಪಡೆದ ರಾಜಕೀಯ ಲಾಭದ ಬೆಲೆ ವೀರ ಹೆಣ್ಣು ಮಕ್ಕಳ ಕಣ್ಣೀರಿಗಿಂತ ಮಿಗಿಲಾದೀತೇ? – ರಾಗಾ ಪ್ರಶ್ನೆ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Latest | `ಬಾಹುಬಲಿʼಯಿಂದ ಪಡೆದ ರಾಜಕೀಯ ಲಾಭದ ಬೆಲೆ ವೀರ ಹೆಣ್ಣು ಮಕ್ಕಳ ಕಣ್ಣೀರಿಗಿಂತ ಮಿಗಿಲಾದೀತೇ? – ರಾಗಾ ಪ್ರಶ್ನೆ

Latest

`ಬಾಹುಬಲಿʼಯಿಂದ ಪಡೆದ ರಾಜಕೀಯ ಲಾಭದ ಬೆಲೆ ವೀರ ಹೆಣ್ಣು ಮಕ್ಕಳ ಕಣ್ಣೀರಿಗಿಂತ ಮಿಗಿಲಾದೀತೇ? – ರಾಗಾ ಪ್ರಶ್ನೆ

Public TV
Last updated: December 31, 2023 1:48 pm
Public TV
Share
3 Min Read
Vinesh Phogat 1
SHARE

– ಪ್ರಧಾನಿ ಅವರ ಕ್ರೌರ್ಯ ನೋಡಿದ್ರೆ ನನಗೆ ನೋವಾಗುತ್ತೆ
– ದೇಶದ ಪ್ರತಿ ಹೆಣ್ಣು ಮಗಳಿಗೆ ಸ್ವಾಭಿಮಾನ ಮೊದಲು, ಪದಕ ಆಮೇಲೆ
– ಮೋದಿ, ಕೇಂದ್ರ ಸರ್ಕಾರದ ವಿರುದ್ಧ ರಾಹುಲ್‌ ಗಾಂಧಿ ಕೆಂಡಾಮಂಡಲ

ನವದೆಹಲಿ: ಇಂದು ಘೋಷಿತ ಬಾಹುಬಲಿಯಿಂದ ಪಡೆದ ರಾಜಕೀಯ ಲಾಭಗಳ ಬೆಲೆ ಈ ವೀರ ಹೆಣ್ಣು ಮಕ್ಕಳ ಕಣ್ಣೀರಿಗಿಂತ ಮಿಗಿಲಾದೀತೇ? ಎಂದು ಕಾಂಗ್ರೆಸ್‌ ಸಂಸದ ರಾಹುಲ್‌ ಗಾಂಧಿ (Rahul Gandhi), ಪ್ರಧಾನಿ ಮೋದಿ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

देश की हर बेटी के लिये आत्मसम्मान पहले है, अन्य कोई भी पदक या सम्मान उसके बाद।

आज क्या एक ‘घोषित बाहुबली’ से मिलने वाले ‘राजनीतिक फायदे’ की कीमत इन बहादुर बेटियों के आंसुओं से अधिक हो गई?

प्रधानमंत्री राष्ट्र का अभिभावक होता है, उसकी ऐसी निष्ठुरता देख पीड़ा होती है। pic.twitter.com/XpoU6mY1w9

— Rahul Gandhi (@RahulGandhi) December 31, 2023

ಕುಸ್ತಿಪಟು ವಿನೇಶ್‌ ಫೋಗಟ್‌ (Vinesh Phogat) ನವದೆಹಲಿಯ ಕರ್ತವ್ಯ ಪಥದ ಮಾರ್ಗದಲ್ಲೇ ಖೇಲ್‌ ರತ್ನ, ಅರ್ಜುನ ಪ್ರಶಸ್ತಿಯನ್ನು (Khel Ratna And Arjuna Award) ಬಿಟ್ಟು ಹೋಗಿದ್ದಾರೆ. ಪ್ರಧಾನಿ ಕಚೇರಿಗೆ ಹೋಗದಂತೆ ದೆಹಲಿ ಪೊಲೀಸರು (Delhi Police) ತಡೆದಿದ್ದರಿಂದ ಕುಸ್ತಿಪಟು ಹೀಗೆ ಮಾಡಿದ್ದಾರೆ ಎನ್ನಲಾಗಿದೆ. ಇದಕ್ಕೆ ಸಂಬಂಧಿಸಿದಂತೆ ರಾಹುಲ್‌ ಗಾಂಧಿ ಪ್ರತಿಕ್ರಿಯಿಸಿದ್ದಾರೆ. ಇದನ್ನೂ ಓದಿ: ಪ್ರಧಾನಿ ಕಚೇರಿಗೆ ಹೋಗದಂತೆ ತಡೆ; ಕರ್ತವ್ಯ ಪಥದಲ್ಲೇ ಖೇಲ್‌ ರತ್ನ, ಅರ್ಜುನ ಪ್ರಶಸ್ತಿ ಬಿಟ್ಟು ಹೋದ ಕುಸ್ತಿಪಟು 

Vinesh Phogat 2

ತಮ್ಮ ಸೋಶಿಯಲ್‌ ಮೀಡಿಯಾ ಎಕ್ಸ್‌ ಖಾತೆಯಲ್ಲಿ, ವಿನೇಶ್‌ ಫೋಗಟ್‌ ಅವರು ರಸ್ತೆಯಲ್ಲಿ ಪದಕ ಇಡುತ್ತಿರುವ ವೀಡಿಯೋ ತುಣುಕೊಂದನ್ನು ಹಂಚಿಕೊಂಡಿದ್ದಾರೆ. ಅಲ್ಲದೇ, ದೇಶದ ಪ್ರತಿಯೊಬ್ಬ ಹೆಣ್ಣು ಮಗಳಿಗೂ ಮೊದಲು ಸ್ವಾಭಿಮಾನ, ಅದರ ನಂತರ ಯಾವುದೇ ಪದಕ ಅಥವಾ ಗೌರವ ಬರುತ್ತದೆ. ಇಂದು ‘ಘೋಷಿತ ಬಾಹುಬಲಿ’ಯಿಂದ ಪಡೆದ ರಾಜಕೀಯ ಲಾಭಗಳ ಬೆಲೆ ಈ ವೀರ ಹೆಣ್ಣು ಮಕ್ಕಳ ಕಣ್ಣೀರಿಗಿಂತ ಮಿಗಿಲಾದೀತೇ? ಪ್ರಧಾನಿಯವರು ರಾಷ್ಟ್ರದ ಕಾವಲುಗಾರ, ಅವರ ಇಂತಹ ಕ್ರೌರ್ಯವನ್ನ ನೋಡಿದರೆ ನೋವಾಗುತ್ತದೆ ಎಂದು ಬರೆದುಕೊಂಡಿದ್ದಾರೆ. ಈ ಮೂಲಕ ಪ್ರಧಾನಿ ಮೋದಿ ವಿರುದ್ಧ ಆಕ್ರೋಶ ಹೊರಹಾಕಿದ್ದಾರೆ. ಇದನ್ನೂ ಓದಿ: ಬ್ರಿಜ್ ಭೂಷಣ್ ನಿವಾಸದಿಂದ ಡಬ್ಲ್ಯುಎಫ್‍ಐ ಕಚೇರಿ ಸ್ಥಳಾಂತರ

Sanjay Singh Brijbhushan Wrestling Federation of India WFI

ಏಷ್ಯನ್ ಗೇಮ್ಸ್ ಮತ್ತು ಕಾಮನ್‌ವೆಲ್ತ್‌ ಗೇಮ್ಸ್‌ ಚಿನ್ನದ ಪದಕ ವಿಜೇತೆ ವಿನೇಶ್‌ ಫೋಗಟ್‌ 2020 ರಲ್ಲಿ ದೇಶದ ಅತ್ಯುನ್ನತ ಕ್ರೀಡಾ ಗೌರವವಾದ ಖೇಲ್ ರತ್ನ ಮತ್ತು 2016 ರಲ್ಲಿ ಅರ್ಜುನ ಪ್ರಶಸ್ತಿಯನ್ನು ಪಡೆದಿದ್ದರು. ಇತ್ತೀಚೆಗೆ ಪ್ರಧಾನಿಗೆ ಬರೆದಿದ್ದ ಬಹಿರಂಗ ಪತ್ರದಲ್ಲಿ ಪ್ರಶಸ್ತಿಗಳನ್ನು ಹಿಂದಿರುಗಿಸುವ ನಿರ್ಧಾರ ಪ್ರಕಟಿಸಿದ್ದರು. ಶನಿವಾರ ಪ್ರಶಸ್ತಿಯನ್ನು ಹಿಂದಿರುಗಿಸಲು ಕರ್ತವ್ಯ ಪಥದಲ್ಲಿ ತೆರಳುತ್ತಿದ್ದಾಗ ಮಾರ್ಗ ಮಧ್ಯದಲ್ಲೇ ಪೊಲೀಸರು ಕುಸ್ತಿಪಟುವನ್ನು ತಡೆದರು. ಇದರಿಂದ ವಿನೇಶ್‌ ರಸ್ತೆಯಲ್ಲೇ ಪದಕಗಳನ್ನ ಬಿಟ್ಟು ಹೋದರು. ಇದಕ್ಕೂ ಮುನ್ನ, ಸಾಕ್ಷಿ ಮಲಿಕ್ ಅವರು ಕುಸ್ತಿಗೆ ವೃತ್ತಿ ಬದುಕಿಗೆ ಕಣ್ಣೀರ ವಿದಾಯ ಹೇಳಿದ್ದರು. ಇದಾದ ಕೆಲ ದಿನಗಳ ನಂತರ ಬಜರಂಗ್ ಪೂನಿಯಾ ಪದ್ಮಶ್ರೀ ಪ್ರಶಸ್ತಿ ಹಿಂದಿರುಗಿಸಿದರು. ಇದನ್ನೂ ಓದಿ: ಪಾಕಿಸ್ತಾನ ಸೂಪರ್‌ ಲೀಗ್‌ಗಿಂತಲೂ ಭಾರತದ IPL ದೊಡ್ಡದು – ಪಾಕ್‌ ಮಾಜಿ ಕ್ರಿಕೆಟಿಗ ಬಣ್ಣನೆ

ಭಾರತೀಯ ಕುಸ್ತಿ ಫೆಡರೇಷನ್‌ ಅಧ್ಯಕ್ಷರಾಗಿದ್ದಾಗ ಬ್ರಿಜ್ ಭೂಷಣ್ ಶರಣ್ ಸಿಂಗ್ (Brij Bhushan Sharan Singh) ವಿರುದ್ಧದ ಪ್ರತಿಭಟನೆಯಲ್ಲಿ ಈ ಮೂವರು ಕುಸ್ತಿಪಟುಗಳು ಮುಂಚೂಣಿಯಲ್ಲಿದ್ದರು. ಬಿಜೆಪಿ ಸಂಸದರ ವಿರುದ್ಧ ಹಲವಾರು ಮಹಿಳಾ ಕುಸ್ತಿಪಟುಗಳು ಲೈಂಗಿಕ ಕಿರುಕುಳದ ಆರೋಪ ಮಾಡಿದ್ದರು. ಆದ್ರೆ ಬ್ರಿಜ್ ಭೂಷಣ್ ಅವರ ಆಪ್ತ ಸಹಾಯಕ ಸಂಜಯ್ ಸಿಂಗ್ ನೇತೃತ್ವದ ಸಮಿತಿಯು ಡಿಸೆಂಬರ್ 21 ರಂದು ಭಾರತದ ಕುಸ್ತಿ ಫೆಡರೇಶನ್‌ಗೆ ನಡೆದ ಚುನಾವಣೆಯಲ್ಲಿ ಪ್ರಚಂಡ ಬಹುಮತ ಸಾಧಿಸಿತು. ಹಾಗಾಗಿ ವಿನೇಶ್‌ ಫೋಗಟ್, ಸಾಕ್ಷಿ ಮಲಿಕ್‌, ಬಜರಂಗ್ ಪೂನಿಯಾ ಬೇಸರ ವ್ಯಕ್ತಪಡಿಸಿದ್ದರು. ಕ್ರೀಡೆಗೆ ಸಂಬಂಧಿಸಿದಂತೆ ಸಾಂವಿಧಾನಿಕ ನಿಬಂಧನೆಗಳನ್ನು ಅನುಸರಿಸದ ಕಾರಣ ಈ ಸಮಿತಿಯನ್ನು ಕ್ರೀಡಾ ಸಚಿವಾಲಯ ಡಿ.24 ರಂದು ಅಮಾನತುಗೊಳಿಸಿತು.

TAGGED:Arjuna AwardBrij Bhushan Sharan SinghKartavya PathKhel Ratnanarendra modiRahul GandhiVinesh PhogatWFIಅರ್ಜುನ ಪ್ರಶಸ್ತಿಕುಸ್ತಿ ಫೆಡರೇಶನ್ ಆಫ್ ಇಂಡಿಯಾಖೇಲ್ ರತ್ನನರೇಂದ್ರ ಮೋದಿಬ್ರಿಜ್‌ ಭೂಷಣ್‌ ಶರಣ್ ಸಿಂಗ್‌ರಾಹುಲ್ ಗಾಂಧಿವಿನೇಶ್ ಫೋಗಟ್
Share This Article
Facebook Whatsapp Whatsapp Telegram

Cinema news

Bengaluru 17th Film Festival
17ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವಕ್ಕೆ ಸಿಎಂ ಚಾಲನೆ
Bengaluru City Cinema Districts Karnataka Latest Sandalwood Top Stories
PRAJWAL DEVARAJ 2
ಸಹೋದರನ ಚಿತ್ರಕ್ಕೆ ನಿರ್ಮಾಪಕನಾದ ಪ್ರಜ್ವಲ್ ದೇವರಾಜ್ – ಚಿತ್ರದ ಫಸ್ಟ್ ಲುಕ್ ಲಾಂಚ್
Cinema Latest Sandalwood Top Stories
actor mayur patel car accident
ಕುಡಿದು ವಾಹನ ಚಲಾಯಿಸಿ ಕಾರುಗಳಿಗೆ ಸರಣಿ ಅಪಘಾತ; ನಟ ಮಯೂರ್ ಪಟೇಲ್ ವಿರುದ್ಧ FIR
Cinema Crime Latest Main Post Sandalwood
Ranveer Singh Rishab Shetty Kantara
ತುಳುನಾಡಿನ ದೈವಕ್ಕೆ ʻಹೆಣ್ಣು ದೆವ್ವʼ ಅಂತ ಅಪಮಾನ – ರಣವೀರ್ ಸಿಂಗ್‌ ವಿರುದ್ಧ FIR
Bengaluru City Cinema Crime Latest Main Post

You Might Also Like

DK Shivakumar 9
Bengaluru City

ವಿಬಿ ಗ್ರಾಮ್ ಜಿ ಕಾಯ್ದೆ ಮೂಲಕ ಮಹಾತ್ಮ ಗಾಂಧಿ, ಕಾರ್ಮಿಕರ ಬದುಕಿನ ಹತ್ಯೆ: ಡಿಕೆಶಿ

Public TV
By Public TV
38 seconds ago
Captain Sumit Kapoor
Latest

ಅಜಿತ್‌ ಪವಾರ್‌ ವಿಮಾನ ಪತನ ಕೇಸ್‌ನಲ್ಲಿ ಸ್ಫೋಟಕ ಟ್ವಿಸ್ಟ್‌ – ಕೊನೇ ಕ್ಷಣದಲ್ಲಿ ಪೈಲಟ್‌ ಬದಲಾಗಿದ್ದೇಕೆ?

Public TV
By Public TV
30 minutes ago
veerendra puppy
Bengaluru City

ಅಕ್ರಮ ಆನ್‌ಲೈನ್ ಬೆಟ್ಟಿಂಗ್ | ವೀರೇಂದ್ರ ಪಪ್ಪಿಗೆ ಇಡಿ ಶಾಕ್ – 177.3 ಕೋಟಿ ಮೌಲ್ಯದ ಆಸ್ತಿ ಮುಟ್ಟುಗೋಲು

Public TV
By Public TV
39 minutes ago
Janardhana Reddy
Bellary

ಬಳ್ಳಾರಿ ನಗರದ ಬೀದಿ ಬೀದಿಯಲ್ಲೂ ಯಂಗ್‌ಸ್ಟರ್ಸ್ ಗ್ಯಾಂಗ್‌ಸ್ಟರ್ಸ್ ಆಗಿದ್ದಾರೆ: ಜನಾರ್ದನ ರೆಡ್ಡಿ ಕಳವಳ

Public TV
By Public TV
1 hour ago
UGC Rules
Court

UGC ಹೊಸ ನೀತಿಗೆ ಸುಪ್ರೀಂ ತಡೆಯಾಜ್ಞೆ – ಹೊಸ ನಿಯಮಗಳು ಅಸ್ಪಷ್ಟವಾಗಿದೆ, ಸ್ಪಷ್ಟೀಕರಣದ ಅಗತ್ಯವಿದೆ ಎಂದ ಕೋರ್ಟ್

Public TV
By Public TV
2 hours ago
Annabhagya 1
Bengaluru City

ಗೃಹಲಕ್ಷ್ಮಿಯಂತೆ ಅನ್ನಭಾಗ್ಯ ಹಣವೂ ಬಾಕಿ ಆರೋಪ – ಒಂದೂವರೆ ಕೋಟಿ ಪಡಿತರದಾರರಿಗೆ ಜಮೆ ಆಗಿಲ್ವಾ 657 ಕೋಟಿ?

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?