Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ನೋಟ್ ಬ್ಯಾನ್ ಮೂಲಕ ಕಪ್ಪು ಹಣವನ್ನು ವೈಟ್ ಮನಿ ಮಾಡಲು ಮೋದಿ ಅವಕಾಶ ನೀಡಿದ್ರು: ರಾಗಾ ಆರೋಪ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bagalkot | ನೋಟ್ ಬ್ಯಾನ್ ಮೂಲಕ ಕಪ್ಪು ಹಣವನ್ನು ವೈಟ್ ಮನಿ ಮಾಡಲು ಮೋದಿ ಅವಕಾಶ ನೀಡಿದ್ರು: ರಾಗಾ ಆರೋಪ

Bagalkot

ನೋಟ್ ಬ್ಯಾನ್ ಮೂಲಕ ಕಪ್ಪು ಹಣವನ್ನು ವೈಟ್ ಮನಿ ಮಾಡಲು ಮೋದಿ ಅವಕಾಶ ನೀಡಿದ್ರು: ರಾಗಾ ಆರೋಪ

Public TV
Last updated: February 25, 2018 5:34 pm
Public TV
Share
2 Min Read
RAHUL GANDHI IN KARNATAKA 2 4
SHARE

ಬಾಗಲಕೋಟೆ: ಮುಂಬೈ ಕರ್ನಾಟಕದ ಜಿಲ್ಲೆಗಳಲ್ಲಿ ರಾಹುಲ್ ಗಾಂಧಿಯವರ ಜನಾಶೀರ್ವಾದ ಯಾತ್ರೆಯ ಎರಡನೇಯ ದಿನವು ಮುಂದುವರೆದಿದ್ದು ಇಂದು ವಿಜಯಪುರ ಮತ್ತು ಬಾಗಲಕೋಟೆ ಜಿಲ್ಲೆಗಳಲ್ಲಿ ಪ್ರವಾಸ ಮಾಡಿದರು.

ಜಿಲ್ಲೆಯ ಮುಳವಾಡದಲ್ಲಿ ಬೃಹತ್ ಜನಾಶೀರ್ವಾದ ಸಮಾವೇಶವನ್ನು ಉದ್ದೇಶಿಸಿ ಮಾತನಾಡಿದ ರಾಹುಲ್ ಗಾಂಧಿ ಮತ್ತೊಮ್ಮೆ ವಚನ ಹೇಳುವ ಮೂಲಕ ತಮ್ಮ ಭಾಷಣವನ್ನು ಆರಂಭಿಸಿದರು. ಎಲ್ಲರಿಗು ಶರಣು ಶರಣಾರ್ಥಿ ಎಂದ ಅವರು, ಸಾವಿರಾರು ವರ್ಷದ ಇತಿಹಾಸವಿರುವ ಭಾರತ ದೇಶದಲ್ಲಿ ಕಾಂಗ್ರೆಸ್‍ಗೆ ನೂರು ವರ್ಷ ಪೂರ್ಣಗೊಳಿಸಿದೆ. ಇಂತಹ ಪಕ್ಷ ಇದೀಗ ಹೊಸದಾಗಿ ಕಾಣಿಸುತ್ತಿದೆ. ಪಕ್ಷಕ್ಕೆ ಹೊಸ ಚೈತನ್ಯ ಮೂಡಿದೆ. ಬಸವಣ್ಣನ ತತ್ವಗಳನ್ನ ನಾವು ಪಾಲಿಸುತ್ತಿದ್ದೇವೆ ಎಂದರು.

RAHUL GANDHI IN KARNATAKA 2 3

ಮೋದಿ ವಿರುದ್ಧ ವಾಗ್ದಾಳಿ: ರಾಹುಲ್ ಗಾಂಧಿ ತಮ್ಮ ಭಾಷಣದ ಉದ್ದಕ್ಕೂ ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರ ಹಾಗೂ ಪ್ರಧಾನಿ ಮೋದಿ ಅವರ ವಿರುದ್ಧ ಆರೋಪಗಳ ಸುರಿಮಳೆಗೈದರು. ಪ್ರಧಾನಿಗಳ ಬಳಿ ನಾನು ದೇಶದ ರೈತರ ಸಾಲಮನ್ನಾ ಮಾಡಿ ಎಂದು ಕೇಳಿದೆ. ಆದರೆ ಅವರು ಉದ್ಯಮಿಗಳ ಸಾಲ ಮನ್ನಾ ಮಾಡಿದರು. ಯುಪಿಎ ಸರ್ಕಾರದ ಕಾಲದಲ್ಲಿ 70 ಸಾವಿರ ಕೋಟಿ ರೈತರ ಸಾಲಮನ್ನಾ ಮಾಡಿತ್ತು. ಆದರೆ ಮೋದಿ ಸರ್ಕಾರ ಇದಕ್ಕಿಂತ ಎರಡು, ಮೂರು ಪಟ್ಟು ಹಣವನ್ನ ಕೇವಲ ಹತ್ತು ಉದ್ಯಮಿಗಳಿಗೆ ನೀಡಿದೆ. ಪ್ರಧಾನಿ ಮೋದಿ ಅವರೇ ಹೀಗೆ ಏಕೆ ಮಾಡಿದ್ದೀರಾ ಎಂದು ಪ್ರಶ್ನಿಸಿದರೆ ಮೌನವನ್ನು ಉತ್ತರವಾಗಿ ನೀಡಿದರು ಎಂದು ರಾಹುಲ್ 30 ಸೆಕೆಂಡ್ ಮೌನವಾಗಿ ನಿಂತರು.

RAHUL GANDHI IN KARNATAKA 2 2

ರಾಹುಲ್ ಅವರು ತಮ್ಮ ಭಾಷಣ ವೇಳೆ ಬಸವಣ್ಣನವರ ವಚನವನ್ನು ಹೇಳಿ ಕೇಂದ್ರ ಸರ್ಕಾರದ ಕಾರ್ಯವನ್ನು ಟೀಕಿಸಿದರು. ಕಾಯಕವೇ ಕೈಲಾಸ ಎಂದು ಬಸವಣ್ಣ ಹೇಳಿದ್ದಾರೆ. ಬಸವಣ್ಣ ನವರು ಕೆಲಸದಲ್ಲಿ ದೇವರನ್ನು ಕಾಣಿ ಎಂದು ಹೇಳಿದ್ದರು. ಆದರೆ ನೀವು ನುಡಿದಂತೆ ನಡೆದುಕೊಂಡಿದ್ದಿರಾ ಎಂದರು. ಪದೇ ಪದೇ ಬಸವಣ್ಣನವರ ವಚನವನ್ನು ಪ್ರಸ್ತಾಪಿಸಿ ಮೋದಿ ಜೀ ನೀವು ನುಡಿದಂತೆ ನಡೆದುಕೊಳ್ಳಿ ಎಂದರು.

ಪ್ರಧಾನಿ ಮೋದಿ ಅವರು ನೋಟ್ ಬ್ಯಾನ್ ಮಾಡಿದರು. ನೋಟ್ ಬ್ಯಾನ್ ಮಾಡುವ ಮೂಲಕ ಕಪ್ಪು ಹಣ ಹೊಂದಿದ್ದ ಕುಳಗಳು ವೈಟ್ ಮನಿ ಮಾಡಲು ಅವಕಾಶ ನೀಡಿದರು. ನೀರವ್ ಮೋದಿ 11,000 ಸಾವಿರ ಕೋಟಿ ರೂ. ತೆಗದುಕೊಂಡು ದೇಶ ಬಿಟ್ಟು ಓಡಿ ಹೋಗಿದ್ದಾನೆ. ಈ ಬಗ್ಗೆ ಇದುವರೆಗೂ ಮೋದಿ ನೀರವ್ ಮೋದಿ ಬಗ್ಗೆ ಮಾತನಾಡಿಲ್ಲ. ಉದ್ಯೋಗ ಸೃಷ್ಟಿ ಮಾಡುತ್ತೇವೆ ಎಂದು ಹೇಳಿದ್ದ ಅವರು ನಾಲ್ಕು ವರ್ಷದಲ್ಲಿ ಎಷ್ಟು ಉದ್ಯೋಗ ಸೃಷ್ಟಿ ಮಾಡಿದ್ದಾರೆ. ನುಡಿದಂತೆ ನಡೆಯಿರಿ ಎಂದು ಟಾಂಗ್ ನೀಡಿದರು.

RAHUL GANDHI IN KARNATAKA 2 7

ಇದಕ್ಕೂ ಮುನ್ನ ವಿಜಯಪುರದಲ್ಲಿ ಆಯೋಜಿಸಿರುವ “ವೃಕ್ಷಥಾನ್ 2018” ಹಾಫ್ ಮ್ಯಾರಥಾನ್‍ಗೆ ರಾಹುಲ್ ಗಾಂಧಿ ಹಾಗೂ ಸಿಎಂ ಸಿದ್ದರಾಮಯ್ಯ ಚಾಲನೆ ನೀಡಿದರು. ಬಳಿಕ ಬಾಗಲಕೋಟೆಯಲ್ಲಿ ಜಮಖಂಡಿ ಸಮೀಪದ ಚಿಕ್ಕಪಡಸಲಗಿ ಬ್ಯಾರೇಜ್ ವೀಕ್ಷಣೆ ಮಾಡಿ ಸಂವಾದ ನಡೆಸಿದರು. ನಮ್ಮ ಸರ್ಕಾರ ನೀರಾವರಿ ಯೋಜನೆಗಳಿಗೆ ಹೆಚ್ಚಿನ ಒತ್ತು ನೀಡಲಾಗಿತ್ತು. ದೇಶದಲ್ಲಿ ಕರ್ನಾಟಕ ನೀರಾವರಿಗೆ ಮೀಸಲಿಟ್ಟ ಹಣದಲ್ಲಿ ಮೂರನೇ ಸ್ಥಾನ ಪಡೆದಿದೆ. ಬಿಜೆಪಿ ಸರ್ಕಾರ ನೀಡಿದ ಹಣಕ್ಕಿಂತಲೂ ನಮ್ಮ ಸರ್ಕಾರ ಮೂರು ಪಟ್ಟು ಹೆಚ್ಚು ನೀಡಿದೆ ಎಂದರು. ನಂತರ ಬೀಳಗಿಯಲ್ಲಿ ಎಸ್.ಆರ್. ಪಾಟೀಲ್ ಒಡೆತನದ ಗಾಂಧಿ ವಸತಿ ಶಾಲೆಯನ್ನು ಉದ್ಘಾಟಿಸಿದರು. ವೇದಿಕೆ ಮೇಲೆ ಗಿಡಕ್ಕೆ ನೀರು ಎರೆಯುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.

https://www.youtube.com/watch?v=OeeSu__11Gc

https://www.youtube.com/watch?v=Q8Mo5OsxkrA

https://www.youtube.com/watch?v=6eY7dObOLSk

RAHUL GANDHI IN KARNATAKA 2 8

RAHUL GANDHI IN KARNATAKA 2 5

RAHUL GANDHI IN KARNATAKA 2 6

 

RAHUL GANDHI IN KARNATAKA 2 9

TAGGED:bagalakotecm siddaramaiahcongresscorruptionprime minister modiPublic TVRahul Gandhiಕಾಂಗ್ರೆಸ್ಪಬ್ಲಿಕ್ ಟಿವಿಪ್ರಧಾನಿ ಮೋದಿಬಾಗಲಕೋಟೆಭ್ರಷ್ಟಾಚಾರರಾಹುಲ್ ಗಾಂಧಿಸಿಎಂ ಸಿದ್ದರಾಮಯ್ಯ
Share This Article
Facebook Whatsapp Whatsapp Telegram

Cinema news

Sudeep
ರೂಮಿನಲ್ಲಿ ಕೆಟ್ಟ ವಾಸನೆ ಬಂದ್ರೆ ಬಿಟ್ಟಿದ್ದು ಯಾರು ಅನ್ನೋದು ಬಿಟ್ಟವನಿಗೆ ಮಾತ್ರ ಗೊತ್ತಿರುತ್ತೆ: ಸುದೀಪ್‌
Cinema Karnataka Latest Main Post National Sandalwood South cinema
Dhurandhar
600 ಕೋಟಿಯತ್ತ ಧುರಂಧರ್ ಕಲೆಕ್ಷನ್ – FA9LA ಸಾಂಗ್‌ಗೆ ಹೆಜ್ಜೆ ಹಾಕಿದ ಶಿಲ್ಪಾ ಶೆಟ್ಟಿ
Bollywood Cinema Latest Top Stories
Sudeep
`ಯುದ್ಧಕ್ಕೆ ಸಿದ್ಧ.. ನಾವು ನಮ್ಮ ಮಾತಿಗೆ ಬದ್ಧ’ – ಸುದೀಪ್ `ಯುದ್ಧ’ ಸಾರಿದ್ದು ಯಾರ ವಿರುದ್ಧ..?
Bengaluru City Cinema Dharwad Districts Karnataka Latest Main Post Sandalwood
chandrachuda
ಪೈರಸಿ ವಿರುದ್ಧ ಕಿಚ್ಚನ ನಡೆ, ಕುಂಬಳಕಾಯಿ ಕಳ್ಳ ಅಂದ್ರೆ ಹೆಗಲು ಮುಟ್ಟಿಕೊಳ್ಳೋದು ಯಾಕೆ? – ಚಕ್ರವರ್ತಿ ಚಂದ್ರಚೂಡ್
Cinema Latest Sandalwood Top Stories

You Might Also Like

MGNREGA VB G RAM G
Latest

ಮನರೇಗಾ ರದ್ದು ಮೂಲಕ SC/ST, ಹಿಂದುಳಿದ ಭೂಹೀನರ ಅನ್ನ ಕಸಿಯುವ ಕುತಂತ್ರ – ಎಐಸಿಸಿ ಪರಿಶಿಷ್ಟ ಜಾತಿ ಘಟಕ ಆಕ್ರೋಶ

Public TV
By Public TV
2 hours ago
Bengaluru PG fined Rs 50000 for not maintaining cleanliness
Bengaluru City

ಸ್ವಚ್ಛತೆ ಕಾಪಾಡದ್ದಕ್ಕೆ ಬೆಂಗಳೂರು ಪಿಜಿಗೆ ಬಿತ್ತು 50 ಸಾವಿರ ದಂಡ

Public TV
By Public TV
3 hours ago
Pakistan Army Asim Munir
Latest

ಆಪರೇಷನ್‌ ಸಿಂಧೂರ ವೇಳೆ ದೇವರ ದಯೆಯಿಂದ ಬದುಕುಳಿದಿದ್ದೇವೆ: ಮುನೀರ್‌

Public TV
By Public TV
3 hours ago
Mandya Youth Drowned In Cauvery River
Districts

ಕಾವೇರಿ ನದಿಯಲ್ಲಿ ಈಜಲು ಹೋಗಿ ಯುವಕ ಸಾವು

Public TV
By Public TV
3 hours ago
ಡಿಕೆ ಆದಿಕೇಶವುಲು ಪುತ್ರಿ ಕಲ್ಪಜಾ, ಪುತ್ರ ಶ್ರೀನಿವಾಸ್‌
Bengaluru City

ಉದ್ಯಮಿ ರಘುನಾಥ್‌ ಹತ್ಯೆ ಕೇಸ್‌ – ಸಿಬಿಐನಿಂದ ಟಿಟಿಡಿ ಮಾಜಿ ಅಧ್ಯಕ್ಷ ಆದಿಕೇಶವುಲು ಮಕ್ಕಳು ಅರೆಸ್ಟ್‌

Public TV
By Public TV
4 hours ago
DK Shivakumar 9
Bengaluru City

ಗಾಂಧೀಜಿ ಹೆಸರಿಗೆ ಕತ್ತರಿ, ಬಿಜೆಪಿ ಅಂತಿಮ ದಿನಗಳು ಆರಂಭ: ಡಿಕೆಶಿ

Public TV
By Public TV
5 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?