Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಮಂಗಳವಾರದಿಂದ ಸದನದಲ್ಲಿ ಕೈ ಶಾಸಕರು ಫುಲ್ ಆ್ಯಕ್ಟಿವ್- ಇದು ರಾಹುಲ್ ಬೆಂಗಳೂರು ಭೇಟಿ ಇಫೆಕ್ಟ್
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಮಂಗಳವಾರದಿಂದ ಸದನದಲ್ಲಿ ಕೈ ಶಾಸಕರು ಫುಲ್ ಆ್ಯಕ್ಟಿವ್- ಇದು ರಾಹುಲ್ ಬೆಂಗಳೂರು ಭೇಟಿ ಇಫೆಕ್ಟ್

Bengaluru City

ಮಂಗಳವಾರದಿಂದ ಸದನದಲ್ಲಿ ಕೈ ಶಾಸಕರು ಫುಲ್ ಆ್ಯಕ್ಟಿವ್- ಇದು ರಾಹುಲ್ ಬೆಂಗಳೂರು ಭೇಟಿ ಇಫೆಕ್ಟ್

Public TV
Last updated: June 12, 2017 8:17 pm
Public TV
Share
2 Min Read
rahul session
SHARE

ಬೆಂಗಳೂರು: ಸದನಕ್ಕೆ ಬರ ಬಂದಿದೆ. ಆಡಳಿತ ಪಕ್ಷದ ಶಾಸಕರು ಮಂತ್ರಿಗಳು ಕಲಾಪಕ್ಕೆ ಹಾಜರಾಗುತ್ತಿಲ್ಲ ಎನ್ನುವ ಸುದ್ದಿಗಳಿಗೆ ಮಂಗಳವಾರದಿಂದ ಬ್ರೇಕ್ ಬೀಳಲಿದೆ.

ರಾಹುಲ್ ಗಾಂಧಿ ಹೇಳಿದ ಬ್ರೇಕಿಂಗ್ ನ್ಯೂಸ್‍ನಿಂದಾಗಿ ಕಾಂಗ್ರೆಸ್ ಶಾಸಕರು ಶಾಕ್ ಆಗಿದ್ದು, ಮುಂದಿನ ದಿನಗಳಲ್ಲಿ ಕಲಾಪದಲ್ಲಿ ಕೈ ನಾಯಕರು ಸಕ್ರಿಯವಾಗಿ ಭಾಗವಹಿಸುವ ಸಾಧ್ಯತೆಯಿದೆ.

ಎಐಸಿಸಿ ಉಪಾಧ್ಯಕ್ಷ ರಾಹುಲ್ ಗಾಂಧಿ ಬೆಂಗಳೂರಿನ ಜ್ಞಾನಜ್ಯೋತಿ ಸಭಾಂಗಣದಲ್ಲಿ ಕಾಂಗ್ರೆಸ್ ಸರ್ವ ಸದಸ್ಯರ ಸಭೆಯನ್ನು ಉದ್ದೇಶಿಸಿ ಮಾತನಾಡಿದರು. ತಮ್ಮ ಭಾಷಣದಲ್ಲಿ ಸದನದಲ್ಲಿ ಸಕ್ರಿಯವಾಗಿ ಹಾಜರಾಗಿ ಸರ್ಕಾರದ ಪರ ಮಾತನಾಡಿದವರಿಗೆ ಮಾತ್ರ ಮುಂದೆ ಟಿಕೆಟ್ ನೀಡುತ್ತೇವೆ. ಯಾವ ಶಾಸಕರು ಕಾಂಗ್ರೆಸ್ ಪಕ್ಷಕ್ಕಾಗಿ ದುಡಿಯುತ್ತಿದ್ದಾರೆ. ಯಾವ ಶಾಸಕರು ವಿಧಾನಸಭೆಯಲ್ಲಿ ಕಾಂಗ್ರೆಸ್ ಪರ ಮಾತನಾಡುತ್ತಿದ್ದಾರೆ ಎನ್ನುವ ಪಟ್ಟಿಯನ್ನು ಕಲೆ ಹಾಕುತ್ತಿದ್ದೇವೆ. ಟಿಕೆಟ್ ನೀಡುವಾಗ ಈ ಎಲ್ಲ ವಿಚಾರವನ್ನು ಗಮನದಲ್ಲಿಟ್ಟುಕೊಂಡು ಟಿಕೆಟ್ ನೀಡಲಾಗುವುದು ಎಂದು ಹೇಳುವ ಮೂಲಕ ಸದನದಲ್ಲಿ ಭಾಗವಹಿಸದ, ಪಕ್ಷದಲ್ಲಿ ಆಕ್ಟಿವ್ ಆಗದ ಶಾಸಕರಿಗೆ ಎಚ್ಚರಿಕೆ ನೀಡಿದ್ದಾರೆ.

ಹೆಲಿಕಾಪ್ಟರ್‍ನಲ್ಲಿ ಟಿಕೆಟ್ ಬರಲ್ಲ, ಪತ್ರದಲ್ಲಿ ಟಿಕೆಟ್ ಬರಲ್ಲ. ಜನನಾಯಕ ಯಾರಿದ್ದಾರೋ ಅವರಿಗೆ ಮಾತ್ರ ಟಿಕೆಟ್. ಜನತೆಯೊಂದಿಗೆ ಗುರುತಿಸಿಕೊಂಡಿರುವ ಮುಖಂಡರಿಗೆ ಮಾತ್ರ ಟಿಕೆಟ್. ಅವರು ಎಷ್ಟೇ ಹಿರಿಯರು ಆಗಿರಲಿ, ಜನರ ನಡುವೆ ಇಲ್ಲ ಎಂದರೆ ಟಿಕೆಟ್ ನೀಡಲ್ಲ. ಎಲ್ಲ ಒಗ್ಗಟ್ಟಿನಿಂದ ಚುನಾವಣೆಗೆ ಹೋಗಿ, ಪಕ್ಷವನ್ನ ಅಧಿಕಾರಕ್ಕೆ ತನ್ನಿ ಎಂದು ಕರೆ ನೀಡಿದರು.

ಸಾಮೂಹಿಕ ನಾಯಕತ್ವದಲ್ಲಿ ಮುಂದಿನ ಚುನಾವಣೆ ಎದುರಿಸಲಾಗುವುದು. ಬೇರೆ ಪಕ್ಷದಿಂದ ಟಿಕೆಟ್ ಕೇಳಿ ಬಂದವರಿಗೆ ಟಿಕೆಟ್ ನೀಡಲ್ಲ ಎಂದು ರಾಹುಲ್ ಹೇಳಿದ್ದು ಈಗ ಜೆಡಿಎಸ್ ಬಂಡಾಯ ನಾಯಕರಿಗೆ ಟಿಕೆಟ್ ಸಿಗುತ್ತಾ ಸಿಗಲ್ವಾ ಎನ್ನುವ ಪ್ರಶ್ನೆ ಎದ್ದಿದೆ.

ತೃಪ್ತಿ ಇದ್ಯಾ?: ಕೆಲ ದಿನಗಳ ಹಿಂದೆ ಉಸ್ತುವಾರಿ ಕಾರ್ಯದರ್ಶಿಗಳನ್ನು ರಾಜ್ಯಕ್ಕೆ ಕಳುಹಿಸಿದ್ದೇವೆ. ನಿಮಗೆ ತೃಪ್ತಿ ಇದೆಯಾ ಎಂದು ಪ್ರಶ್ನಿಸಿದ ಅವರು ಪಕ್ಷ ಒಂದು ಕುಟುಂಬದಂತೆ. ಎಲ್ಲರನ್ನೂ ತೃಪ್ತಿ ಪಡಿಸಲು ಅಸಾಧ್ಯ. ಆದರೆ ಎಲ್ಲರನ್ನು ಅಪ್ಪಿಕೊಂಡು ಸಮಾಧಾನ ಪಡಿಸಿ ಮುನ್ನಡೆಸಿಕೊಂಡು ಪಕ್ಷ ಹೋಗಲಿದೆ. ರಾಜ್ಯದ ಧ್ವನಿ ಸಿದ್ದರಾಮಯ್ಯ ಎಂದು ಹೇಳಿದರು.

ಭಯದ ವಾತಾವರಣ: ದೇಶ ವ್ಯಾಪಿ ಭಯದ ವಾತಾವರಣ ನಿರ್ಮಾಣವಾಗಿದೆ. ದಲಿತರು, ಅಲ್ಪಸಂಖ್ಯಾತರಲ್ಲಿ ಈ ಭಯ ಜಾಸ್ತಿಯಾಗಿದೆ. ಸಿದ್ದರಾಮಯ್ಯ ಸರ್ಕಾರ ಎಲ್ಲ ಸಮುದಾಯದ ಬಡವರ ಪರ ಕೆಲಸ ಮಾಡುತ್ತಿದೆ. ಇದು ಕಾಂಗ್ರೆಸ್ ಆಡಳಿತ ಲಕ್ಷಣ ಎಂದು ಹೇಳುವ ಮೂಲಕ ಸಿದ್ದರಾಮಯ್ಯ ಸರ್ಕಾರವನ್ನು ಹೊಗಳಿದರು.

ಉದ್ಯೋಗ ಇಲ್ಲ: ನಿರುದ್ಯೋಗ ಯುವಕರಿಗೆ ಮೋದಿ ನೀಡಿದ ಉದ್ಯೋಗದ ಭರವಸೆ ಈಡೇರಿಸಲಿಲ್ಲ. ಕಳೆದ ವರ್ಷ ಒಂದು ಲಕ್ಷ ಉದ್ಯೋಗವನ್ನೂ ಮೋದಿ ಸರ್ಕಾರ ನೀಡಿಲ್ಲ. ಕೇವಲ ಭಾರತೀಯ ಭಾರತೀಯರಲ್ಲೇ ಗಲಭೆ ಉಂಟು ಮಾಡಿ ಗೆಲ್ಲೋ ಆಸೆ ಬಿಜೆಪಿಯದ್ದು ಎಂದು ಹೇಳುವ ಮೂಲಕ ಮೋದಿ ಸರ್ಕಾರವನ್ನು ಅವರು ಟೀಕಿಸಿದರು.

congress 2 3

congress 2 1

congress 2 2

 

ಕಾಂಗ್ರೆಸ್ ಉಪಾಧ್ಯಕ್ಷ ಶ್ರೀ ರಾಹುಲ್ ಗಾಂಧಿಯವರು ಪಾವ೯ತಮ್ಮ ಅವರ ನಿಧನದ ಹಿನ್ನೆಲೆಯಲ್ಲಿ ರಾಜ್ ಕುಮಾರ್ ಕುಟುಂಬಕ್ಕೆ ಸಾಂತ್ವನ ಹೇಳಲು ಭೇಟಿ ಮಾಡಿದ ಕ್ಷಣ. pic.twitter.com/fWQLlSTo9f

— Karnataka Congress (@INCKarnataka) June 12, 2017

At the Karnataka PCC delegates meeting in Bengaluru @INCKarnataka pic.twitter.com/Pk9s4geF5L

— Rahul Gandhi (@RahulGandhi) June 12, 2017

TAGGED:congresskarnatakaRahul Gandhisessionಕರ್ನಾಟಕಕಾಂಗ್ರೆಸ್ನ್ಯಾಷನಲ್ ಹೆರಾಲ್ಡ್ಬೆಂಗಳೂರುರಾಹುಲ್ ಗಾಂಧಿವಿಧಾನಸಭೆ
Share This Article
Facebook Whatsapp Whatsapp Telegram

Cinema news

TVK Vijay
ಅಫಿಡವಿಟ್‌ನಲ್ಲಿ 105 ಕೋಟಿ ವ್ಯತ್ಯಾಸ – ನಾಮಪತ್ರ ತಿರಸ್ಕಾರ ಆತಂಕದಲ್ಲಿ ವಿಜಯ್‌
Cinema Court Latest Main Post National
Maharashtra Man Arrest
ಮಹಾರಾಷ್ಟ್ರ ‘ಲವ್ ಟ್ರ್ಯಾಪ್’ ಸಂತ್ರಸ್ತೆ ಆತ್ಮಹತ್ಯೆಗೆ ಯತ್ನ – ಮತ್ತೋರ್ವ ಆರೋಪಿ ಅಂದರ್
Cinema Latest National Top Stories
Atlee
ಹೆಣ್ಣು ಮಗು ಜನಿಸಿದ ಸಂಭ್ರಮದಲ್ಲಿ ನಿರ್ದೇಶಕ ಅಟ್ಲೀ ದಂಪತಿ
Cinema Latest Top Stories
Deepika Padukone Ranveer Singh
2ನೇ ಮಗುವಿನ ನಿರೀಕ್ಷೆಯಲ್ಲಿ ದೀಪಿಕಾ ಪಡುಕೋಣೆ, ರಣವೀರ್‌ ಸಿಂಗ್‌ ದಂಪತಿ
Bollywood Cinema Latest Top Stories

You Might Also Like

Chitradurga Ganja Arrest
Chitradurga

ಜಮೀನಿನಲ್ಲಿ ಅಕ್ರಮವಾಗಿ ಗಾಂಜಾ ಬೆಳೆದ ಆರೋಪಿ ಬಂಧನ

Public TV
By Public TV
15 minutes ago
Germany Gurdwara
Latest

ಜರ್ಮನಿಯ ಗುರುದ್ವಾರದಲ್ಲಿ ಬಂದೂಕು, ಕಿರ್ಪಾನ್‌, ಪೆಪ್ಪರ್‌ ಸ್ಪ್ರೇ ಹಿಡಿದು ಘರ್ಷಣೆ – 11 ಮಂದಿಗೆ ಗಾಯ

Public TV
By Public TV
38 minutes ago
Nelamangala KTM Bike Theft
Bengaluru City

ಸಾಲ ಮಾಡಿ ತೆಗೆದುಕೊಂಡಿದ್ದ KTM ಬೈಕ್ ಕಳ್ಳತನ

Public TV
By Public TV
48 minutes ago
US student
Latest

ನಮ್ಮ ಕಾಲೇಜಿನ ಮೇಲೆ ಬಾಂಬ್‌ ಹಾಕಿ: ನೆತನ್ಯಾಹುಗೆ ಕೇಳಿಕೊಂಡು ಪೋಸ್ಟ್‌ ಹಾಕಿದ್ದ ವಿದ್ಯಾರ್ಥಿನಿ ಬಂಧನ

Public TV
By Public TV
1 hour ago
Iran America War
Latest

ಕದನ ವಿರಾಮಕ್ಕೆ ಇನ್ನೊಂದೇ ದಿನ ಬಾಕಿ – ಅಮೆರಿಕ ಹಠ ಬಿಟ್ಟರಷ್ಟೇ ಚರ್ಚೆ ಎಂದ ಇರಾನ್

Public TV
By Public TV
1 hour ago
Tilak Varma
Cricket

ತಿಲಕ್‌ ವರ್ಮಾ 101, ಗುಜರಾತ್‌ 100 – ಸತತ 4 ಸೋಲಿನ ಬಳಿಕ ಮುಂಬೈಗೆ ವಿಜಯದ ತಿಲಕ

Public TV
By Public TV
10 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?