Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಕೇಂದ್ರದ ಜಾತಿ ಜನಗಣತಿ ನಿರ್ಧಾರವನ್ನ ಸ್ವಾಗತ ಮಾಡ್ತೇನೆ: ರಾಹುಲ್ ಗಾಂಧಿ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Latest | ಕೇಂದ್ರದ ಜಾತಿ ಜನಗಣತಿ ನಿರ್ಧಾರವನ್ನ ಸ್ವಾಗತ ಮಾಡ್ತೇನೆ: ರಾಹುಲ್ ಗಾಂಧಿ

Latest

ಕೇಂದ್ರದ ಜಾತಿ ಜನಗಣತಿ ನಿರ್ಧಾರವನ್ನ ಸ್ವಾಗತ ಮಾಡ್ತೇನೆ: ರಾಹುಲ್ ಗಾಂಧಿ

Public TV
Last updated: April 30, 2025 8:42 pm
Public TV
Share
3 Min Read
Rahul Gandhi 4
SHARE

– ಜನರ ಜಾತಿಗಣತಿ ಆಗಬೇಕು, ಅಧಿಕಾರಿಗಳ ಗಣತಿ ಆಗಬಾರದು; ರಾಗಾ
– ಪಹಲ್ಗಾಮ್ ದಾಳಿಯಲ್ಲಿ ಮೃತರಾದವರಿಗೆ ಹುತಾತ್ಮರ ದರ್ಜೆ, ಗೌರವ ನೀಡಬೇಕು

ನವದೆಹಲಿ: ಕೇಂದ್ರ ಸರ್ಕಾರದ ಜಾತಿ ಜನಗಣತಿ (Caste Census) ನಿರ್ಧಾರ ತಡವಾದರೂ ನಾನು ಇದನ್ನೂ ಸ್ವಾಗತ ಮಾಡುತ್ತೇನೆ ಎಂದು ಲೋಕಸಭಾ ವಿಪಕ್ಷ ನಾಯಕ ರಾಹುಲ್ ಗಾಂಧಿ (Rahul Gandhi) ಹೇಳಿದರು.

ದೆಹಲಿಯಲ್ಲಿ (Delhi) ತುರ್ತು ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಪಹಲ್ಗಾಮ್ ದಾಳಿಯ ಸಮಯದಲ್ಲೇ ಜಾತಿ ಜನಗಣತಿ ಯಾಕೆ ಘೋಷಣೆ ನಿರ್ಧಾರ ಯಾಕೆ ಮಾಡಿದ್ದಾರೆ ಎನ್ನುವುದು ನಂಗೆ ಗೊತ್ತಿಲ್ಲ. ಅದರ ಬಗ್ಗೆ ನಾನು ಮಾತನಾಡುವುದಿಲ್ಲ. ಸರ್ಕಾರ ದೊಡ್ಡ ನಿರ್ಧಾರ ತೆಗೆದುಕೊಂಡಿದೆ. ಇದು ಜನರ ಜಾತಿಗಣತಿ ಆಗಬೇಕು, ಅಧಿಕಾರಿಗಳ ಗಣತಿ ಆಗಬಾರದು. ಇದನ್ನು ಹೇಗೆ ಮಾಡ್ತಾರೆ ಎಂದು ಹೇಳಬೇಕು ಎಂದರು. ಇದನ್ನೂ ಓದಿ: ಜಾತಿ ಗಣತಿ ಜೊತೆ ಸಾಮಾಜಿಕ, ಆರ್ಥಿಕ, ಶೈಕ್ಷಣಿಕ ಸಮೀಕ್ಷೆ ನಡೆಸಿ: ಸಿದ್ದರಾಮಯ್ಯ

ಪ್ರಧಾನಿ ಮೋದಿ ಅವರು ಕೇವಲ 4 ಜಾತಿಗಳು ಎಂದಿದ್ದರು. ಈಗ ಏಕಾಏಕಿ ಜಾತಿಗಣತಿ ಬಗ್ಗೆ ಘೋಷಣೆ ಮಾಡಿದ್ದಾರೆ. ಕೇವಲ ಮೀಸಲಾತಿ ಪ್ರಾಮುಖ್ಯತೆ ನೀಡುವುದಲ್ಲ. ಪ್ರತಿಯೊಬ್ಬರಿಗೆ ನ್ಯಾಯ ಸಿಗುವಂತೆ ಮಾಡಬೇಕಾಗಿದೆ ಹೇಳಿದರು. ಇದನ್ನೂ ಓದಿ: ನಿಮ್ಗೆ ಹುಚ್ಚು ಹಿಡಿದಿದ್ಯಾ? – ಪಾಕಿಸ್ತಾನದಲ್ಲಿ ಈಗ ಸೇನೆ Vs ಪೊಲೀಸ್‌ ಕಿತ್ತಾಟ


ಜಾತಿಗಣತಿ ಹಾಗೂ ಜನಗಣತಿಗೆ ಅವಧಿ, ಸಮಯ ನಿರ್ಧಾರ ಮಾಡಬೇಕು. ಬಜೆಟ್‌ನಲ್ಲಿ ಹಣವನ್ನು ನಿಗದಿಪಡಿಸಬೇಕು. ಬಜೆಟ್‌ನ್ನು ಹಣ ತೆಗೆದಿರಿಸುವ ಬಗ್ಗೆ ಮಾಹಿತಿ ನೀಡಬೇಕು. ನಮ್ಮ ಆಗ್ರಹ, ಒತ್ತಡಕ್ಕೆ ಪ್ರಧಾನಿ ಮೋದಿ ಅವರು ಸ್ಪಂದಿಸಿದಕ್ಕೆ ಅವರಿಗೆ ಧನ್ಯವಾದಗಳು ಎಂದು ಕೃತಜ್ಞತೆ ಸಲ್ಲಿಸಿದರು.

ನಮ್ಮ ಪಕ್ಷ ಸಮೀಕ್ಷೆಗೆ ಆಗ್ರಹಿಸಿ ದೇಶದಲ್ಲೆಡೆ ಅಭಿಯಾನ ಆರಂಭಿಸಿದ್ದೆವು. ಜಾತಿಗಣತಿಯಿಂದಾಗಿ ಅಭಿವೃದ್ದಿಗೆ ಹಲವು ದಾರಿಗಳು ತೆರಯುತ್ತವೆ. ಕರ್ನಾಟಕದ ಜಾತಿಗಣತಿ ಮುಂದಿನ ದಿನಗಳಲ್ಲಿ ಮಾದರಿಯಾಗಲಿದೆ. ಪ್ರಧಾನಿ ಮೋದಿ ಕೈಗೊಂಡ ನಿರ್ಧಾರ ಮಹತ್ವದಾಗಿದೆ ಎಂದರು. ಇದನ್ನೂ ಓದಿ: ಜನಗಣತಿಯ ಜೊತೆಗೆ ದೇಶಾದ್ಯಂತ ಜಾತಿಗಣತಿ: ಕೇಂದ್ರ ಸರ್ಕಾರ

ದಲಿತರು ಆದಿವಾಸಿಗಳಿಗೆ ಅವಕಾಶ ಸಿಗುತ್ತಿಲ್ಲ. 90% ಜನರು ಅವಕಾಶ ವಂಚಿತರಿದ್ದಾರೆ. ಗಿಗ್ ವರ್ಕರ್‌ಗಳಿಗೆ ನಾವು ಕರ್ನಾಟಕ ಹಾಗೂ ತೆಲಂಗಾಣದಲ್ಲಿ ಕಾನೂನು ತರುತ್ತಿದ್ದೇವೆ ಎಂದು ತಿಳಿಸಿದರು.

ಪಹಲ್ಗಾಮ್ ದಾಳಿಯಲ್ಲಿ (Pahalgam Attack) ಮೃತಪಟ್ಟವರ ಮನೆಗಳಿಗೆ ತೆರಳಿದ ವಿಚಾರವಾಗಿ ಪ್ರತಿಕ್ರಿಯಿಸಿ, ಭಯೋತ್ಪಾದಕ ದಾಳಿಯಲ್ಲಿ ಮೃತಪಟ್ಟ ಸಂತ್ರಸ್ತರ ಕುಟುಂಬವನ್ನು ಭೇಟಿ ಮಾಡಿದ್ದೇನೆ. ಉಗ್ರರು (Terrorists) ಮಾನವೀಯತೆ ಇಲ್ಲದೇ 26 ಮಂದಿಯನ್ನು ಹತ್ಯೆ ಮಾಡಿದ್ದಾರೆ. ಅಲ್ಲದೇ ಹಲವರು ಗಾಯಗೊಂಡಿದ್ದಾರೆ. ಇದು ಹೇಗೆ ಆಯ್ತು ಅಂತಾ ಕೇಳಲ್ಲ. ಯಾರು ಇದನ್ನು ಮಾಡಿದ್ದಾರೆ. ಎಲ್ಲಿದ್ದಾರೆ, ಯಾರೇ ಆಗಿದ್ದರು ಅವರಿಗೆ ಸೂಕ್ತ ತಿರುಗೇಟು ನೀಡಬೇಕು. ಭಾರತದ ಜೊತೆಗೆ ಇಂತಹ ಕೆಲಸ ಮಾಡಲು ಸಾಧ್ಯವಿಲ್ಲ ಎಂದು ಅವರಿಗೆ ನೆನಪಿರಬೇಕು ಎಂದರು. ಇದನ್ನೂ ಓದಿ: ನಾವು ಬಿರುಗಾಳಿ ಬೀಸಿದ್ರೂ ʻಅಲ್ಲಾಹು ಅಕ್ಬರ್ʼ ಅಂತೀವಿ – ಪಹಲ್ಗಾಮ್ ಜಿಪ್‌ಲೈನ್ ಆಪರೇಟರ್ ತಂದೆ

ಇದನ್ನು ಸಮರ್ಥಿಸಿಕೊಳ್ಳಲು ಸಾಧ್ಯವಿಲ್ಲ ಎಂದು ವಿಪಕ್ಷಗಳ ಸಭೆಯಲ್ಲಿ ನಾವು ಹೇಳಿದ್ದೇವೆ. ವಿಪಕ್ಷಗಳು ಸರ್ಕಾರಕ್ಕೆ 100% ಬೆಂಬಲ ನೀಡಿದ್ದೇವೆ. ನರೇಂದ್ರ ಮೋದಿ (Narendra Modi) ಅವರು ಕಠಿಣ ಕ್ರಮ ತೆಗೆದುಕೊಳ್ಳಬೇಕು. ಈ ಕೃತ್ಯ ಮಾಡಿದವರು ಬೆಲೆ ತೆರಬೇಕು. ಇದನ್ನು ಸಂತ್ರಸ್ತರ ಕುಟುಂಬ ಸಂದೇಶ ನೀಡಲು ಹೇಳಿದ್ದಾರೆ. ದಾಳಿಯಲ್ಲಿ ಮೃತರಾದವರಿಗೆ ಹುತಾತ್ಮರ ದರ್ಜೆ, ಗೌರವ ನೀಡಬೇಕು ಎಂದು ಕೇಂದ್ರಕ್ಕೆ ಆಗ್ರಹಿಸಿದರು.

ಮೋದಿ ಅವರು ಸಮಯ ವ್ಯರ್ಥ ಮಾಡಬಾರದು. ಇಂತಹ ದಾಳಿಗಳನ್ನು ಸಹಿಸಲ್ಲ ಎನ್ನುವ ಸಂದೇಶ ನೀಡಬೇಕು. ಗೊಂದಲಗಳಲ್ಲಿ ನಿರ್ಧಾರ ಕೈಗೊಳ್ಳಬಾರದು. ಸ್ಪಷ್ಟವಾದ ನಿಲುವು ತೆಗೆದುಕೊಳ್ಳಬೇಕು. ಉಗ್ರರ ದಾಳಿ ವಿರುದ್ಧ ಪ್ರಧಾನಿ ಅವರು ಕೈಗೊಳ್ಳುವ ನಿರ್ಧಾರಕ್ಕೆ ನಮ್ಮ ಬೆಂಬಲವಿದೆ. ಅವರ ಎಲ್ಲಾ ನಿರ್ಧಾರಕ್ಕೂ ವಿಪಕ್ಷಗಳು ಕೈಜೋಡಿಸುತ್ತೇವೆ ಎಂದು ಬೆಂಬಲ ಸೂಚಿಸಿದರು.

TAGGED:Caste Censusnarendra modinewdelhiPahalgam Terror AttackRahul Gandhiಜಾತಿ ಜನಗಣತಿನರೇಂದ್ರ ಮೋದಿನವದೆಹಲಿಪಹಲ್ಗಾಮ್‌ ಉಗ್ರರ ದಾಳಿರಾಹುಲ್ ಗಾಂಧಿ
Share This Article
Facebook Whatsapp Whatsapp Telegram

Cinema news

Rashmika Mandanna Father
ರಶ್ಮಿಕಾಗೆ ಮದುವೆಯ ಉಡುಗೊರೆಯಾಗಿ ತಮ್ಮ ಮನೆಯನ್ನೇ ನೀಡಿದ ತಂದೆ ಮದನ್‌ ಮಂದಣ್ಣ
Cinema Districts Karnataka Kodagu Latest South cinema Top Stories
DARSHAN RENUKASWAMY
ರೇಣುಕಾಸ್ವಾಮಿ ಕೊಲೆ ಕೇಸ್‌ ಆಧರಿತ ಸಿನಿಮಾ ‘ಬಾಸ್’‌ ರಿಲೀಸ್‌ಗೆ ಕೋರ್ಟ್‌ ತಡೆಯಾಜ್ಞೆ
Bengaluru City Cinema Court Latest Sandalwood Top Stories
Tamil Actress Subashini
ಪತಿಯೊಂದಿಗೆ ವಿಡಿಯೋ ಕಾಲ್‌ನಲ್ಲಿರುವಾಗಲೇ ನೇಣಿಗೆ ಶರಣು – ತಮಿಳು ನಟಿ ಸುಭಾಷಿಣಿ ಆತ್ಮಹತ್ಯೆ
Cinema Latest Main Post South cinema
shreyas manju
ಶ್ರೇಯಸ್ ಮಂಜುಗೆ ʻದಿಲ್‌ದಾರ್ʼ ಬರ್ತ್‌ಡೇ ಟೀಸರ್ ಗಿಫ್ಟ್‌!
Cinema Latest Sandalwood

You Might Also Like

PBKS
Cricket

ಮಳೆಯಿಂದ ಕೋಲ್ಕತ್ತಾ vs ಪಂಜಾಬ್‌ ಪಂದ್ಯ ರದ್ದು – ಆರ್‌ಸಿಬಿ ಹಿಂದಿಕ್ಕಿ ನಂ.1 ಸ್ಥಾನಕ್ಕೆ ಜಿಗಿದ ಶ್ರೇಯಸ್‌ ಪಡೆ

Public TV
By Public TV
6 hours ago
Donald Trump 1
Latest

ಒಂದೇ ರಾತ್ರಿಯಲ್ಲಿ ಇಡೀ ಇರಾನ್‌ನ ಸರ್ವನಾಶ ಮಾಡಬಹುದು, ಅದು ಮಂಗಳವಾರ ಇರಬಹುದು: ಟ್ರಂಪ್‌ ಮತ್ತೆ ಎಚ್ಚರಿಕೆ

Public TV
By Public TV
7 hours ago
udupi rescue
Latest

ಬಾವಿಗೆ ಬಿದ್ದ ವೃದ್ಧ ಮೂರು ದಿನ ಸಾವು-ಬದುಕಿನ ಮಧ್ಯೆ ಹೋರಾಟ; ಪ್ರಾಣ ಉಳಿಸಿದ ಗ್ಯಾಸ್ ಸಿಲಿಂಡರ್ ಒಟಿಪಿ

Public TV
By Public TV
7 hours ago
Delhi Assembly Masked man arrested
Latest

ದೆಹಲಿ ವಿಧಾನಸೌಧದಲ್ಲಿ ಹೂಗುಚ್ಛ ಇಟ್ಟು, ಸ್ಪೀಕರ್ ಕಾರಿನ ಮೇಲೆ ಇಂಕ್ ಎರಚಿದ್ದವ 2 ಗಂಟೆಯಲ್ಲೇ ಅರೆಸ್ಟ್‌

Public TV
By Public TV
7 hours ago
woman in Bengaluru Reached home Safely at late night with help of bmtc worker and rapido driver
Bengaluru City

ತಡರಾತ್ರಿ ಯುವತಿಗೆ ಸಹಾಯ ಮಾಡಿ ಮಾನವೀಯತೆ ಮೆರೆದ BMTC ಸಿಬ್ಬಂದಿ, ರ‍್ಯಾಪಿಡೋ ಚಾಲಕ

Public TV
By Public TV
8 hours ago
Belagavi Fraud
Belgaum

ಇನ್‌ಸ್ಟಾದಲ್ಲಿ ಲವ್, ಮದ್ವೆ ಹೆಸರಲ್ಲಿ ಸೆಕ್ಸ್ – ವಿಡಿಯೋ ವೈರಲ್ ಮಾಡುವ ಬೆದರಿಕೆಯೊಡ್ಡಿ 150 ಗ್ರಾಂ ಚಿನ್ನ, 19 ಲಕ್ಷ ಪಡೆದು ವಂಚನೆ

Public TV
By Public TV
9 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?