Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಕೇಂದ್ರದ ಜಾತಿ ಜನಗಣತಿ ನಿರ್ಧಾರವನ್ನ ಸ್ವಾಗತ ಮಾಡ್ತೇನೆ: ರಾಹುಲ್ ಗಾಂಧಿ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Latest | ಕೇಂದ್ರದ ಜಾತಿ ಜನಗಣತಿ ನಿರ್ಧಾರವನ್ನ ಸ್ವಾಗತ ಮಾಡ್ತೇನೆ: ರಾಹುಲ್ ಗಾಂಧಿ

Latest

ಕೇಂದ್ರದ ಜಾತಿ ಜನಗಣತಿ ನಿರ್ಧಾರವನ್ನ ಸ್ವಾಗತ ಮಾಡ್ತೇನೆ: ರಾಹುಲ್ ಗಾಂಧಿ

Public TV
Last updated: April 30, 2025 8:42 pm
Public TV
Share
3 Min Read
Rahul Gandhi 4
SHARE

– ಜನರ ಜಾತಿಗಣತಿ ಆಗಬೇಕು, ಅಧಿಕಾರಿಗಳ ಗಣತಿ ಆಗಬಾರದು; ರಾಗಾ
– ಪಹಲ್ಗಾಮ್ ದಾಳಿಯಲ್ಲಿ ಮೃತರಾದವರಿಗೆ ಹುತಾತ್ಮರ ದರ್ಜೆ, ಗೌರವ ನೀಡಬೇಕು

ನವದೆಹಲಿ: ಕೇಂದ್ರ ಸರ್ಕಾರದ ಜಾತಿ ಜನಗಣತಿ (Caste Census) ನಿರ್ಧಾರ ತಡವಾದರೂ ನಾನು ಇದನ್ನೂ ಸ್ವಾಗತ ಮಾಡುತ್ತೇನೆ ಎಂದು ಲೋಕಸಭಾ ವಿಪಕ್ಷ ನಾಯಕ ರಾಹುಲ್ ಗಾಂಧಿ (Rahul Gandhi) ಹೇಳಿದರು.

ದೆಹಲಿಯಲ್ಲಿ (Delhi) ತುರ್ತು ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಪಹಲ್ಗಾಮ್ ದಾಳಿಯ ಸಮಯದಲ್ಲೇ ಜಾತಿ ಜನಗಣತಿ ಯಾಕೆ ಘೋಷಣೆ ನಿರ್ಧಾರ ಯಾಕೆ ಮಾಡಿದ್ದಾರೆ ಎನ್ನುವುದು ನಂಗೆ ಗೊತ್ತಿಲ್ಲ. ಅದರ ಬಗ್ಗೆ ನಾನು ಮಾತನಾಡುವುದಿಲ್ಲ. ಸರ್ಕಾರ ದೊಡ್ಡ ನಿರ್ಧಾರ ತೆಗೆದುಕೊಂಡಿದೆ. ಇದು ಜನರ ಜಾತಿಗಣತಿ ಆಗಬೇಕು, ಅಧಿಕಾರಿಗಳ ಗಣತಿ ಆಗಬಾರದು. ಇದನ್ನು ಹೇಗೆ ಮಾಡ್ತಾರೆ ಎಂದು ಹೇಳಬೇಕು ಎಂದರು. ಇದನ್ನೂ ಓದಿ: ಜಾತಿ ಗಣತಿ ಜೊತೆ ಸಾಮಾಜಿಕ, ಆರ್ಥಿಕ, ಶೈಕ್ಷಣಿಕ ಸಮೀಕ್ಷೆ ನಡೆಸಿ: ಸಿದ್ದರಾಮಯ್ಯ

ಪ್ರಧಾನಿ ಮೋದಿ ಅವರು ಕೇವಲ 4 ಜಾತಿಗಳು ಎಂದಿದ್ದರು. ಈಗ ಏಕಾಏಕಿ ಜಾತಿಗಣತಿ ಬಗ್ಗೆ ಘೋಷಣೆ ಮಾಡಿದ್ದಾರೆ. ಕೇವಲ ಮೀಸಲಾತಿ ಪ್ರಾಮುಖ್ಯತೆ ನೀಡುವುದಲ್ಲ. ಪ್ರತಿಯೊಬ್ಬರಿಗೆ ನ್ಯಾಯ ಸಿಗುವಂತೆ ಮಾಡಬೇಕಾಗಿದೆ ಹೇಳಿದರು. ಇದನ್ನೂ ಓದಿ: ನಿಮ್ಗೆ ಹುಚ್ಚು ಹಿಡಿದಿದ್ಯಾ? – ಪಾಕಿಸ್ತಾನದಲ್ಲಿ ಈಗ ಸೇನೆ Vs ಪೊಲೀಸ್‌ ಕಿತ್ತಾಟ


ಜಾತಿಗಣತಿ ಹಾಗೂ ಜನಗಣತಿಗೆ ಅವಧಿ, ಸಮಯ ನಿರ್ಧಾರ ಮಾಡಬೇಕು. ಬಜೆಟ್‌ನಲ್ಲಿ ಹಣವನ್ನು ನಿಗದಿಪಡಿಸಬೇಕು. ಬಜೆಟ್‌ನ್ನು ಹಣ ತೆಗೆದಿರಿಸುವ ಬಗ್ಗೆ ಮಾಹಿತಿ ನೀಡಬೇಕು. ನಮ್ಮ ಆಗ್ರಹ, ಒತ್ತಡಕ್ಕೆ ಪ್ರಧಾನಿ ಮೋದಿ ಅವರು ಸ್ಪಂದಿಸಿದಕ್ಕೆ ಅವರಿಗೆ ಧನ್ಯವಾದಗಳು ಎಂದು ಕೃತಜ್ಞತೆ ಸಲ್ಲಿಸಿದರು.

ನಮ್ಮ ಪಕ್ಷ ಸಮೀಕ್ಷೆಗೆ ಆಗ್ರಹಿಸಿ ದೇಶದಲ್ಲೆಡೆ ಅಭಿಯಾನ ಆರಂಭಿಸಿದ್ದೆವು. ಜಾತಿಗಣತಿಯಿಂದಾಗಿ ಅಭಿವೃದ್ದಿಗೆ ಹಲವು ದಾರಿಗಳು ತೆರಯುತ್ತವೆ. ಕರ್ನಾಟಕದ ಜಾತಿಗಣತಿ ಮುಂದಿನ ದಿನಗಳಲ್ಲಿ ಮಾದರಿಯಾಗಲಿದೆ. ಪ್ರಧಾನಿ ಮೋದಿ ಕೈಗೊಂಡ ನಿರ್ಧಾರ ಮಹತ್ವದಾಗಿದೆ ಎಂದರು. ಇದನ್ನೂ ಓದಿ: ಜನಗಣತಿಯ ಜೊತೆಗೆ ದೇಶಾದ್ಯಂತ ಜಾತಿಗಣತಿ: ಕೇಂದ್ರ ಸರ್ಕಾರ

ದಲಿತರು ಆದಿವಾಸಿಗಳಿಗೆ ಅವಕಾಶ ಸಿಗುತ್ತಿಲ್ಲ. 90% ಜನರು ಅವಕಾಶ ವಂಚಿತರಿದ್ದಾರೆ. ಗಿಗ್ ವರ್ಕರ್‌ಗಳಿಗೆ ನಾವು ಕರ್ನಾಟಕ ಹಾಗೂ ತೆಲಂಗಾಣದಲ್ಲಿ ಕಾನೂನು ತರುತ್ತಿದ್ದೇವೆ ಎಂದು ತಿಳಿಸಿದರು.

ಪಹಲ್ಗಾಮ್ ದಾಳಿಯಲ್ಲಿ (Pahalgam Attack) ಮೃತಪಟ್ಟವರ ಮನೆಗಳಿಗೆ ತೆರಳಿದ ವಿಚಾರವಾಗಿ ಪ್ರತಿಕ್ರಿಯಿಸಿ, ಭಯೋತ್ಪಾದಕ ದಾಳಿಯಲ್ಲಿ ಮೃತಪಟ್ಟ ಸಂತ್ರಸ್ತರ ಕುಟುಂಬವನ್ನು ಭೇಟಿ ಮಾಡಿದ್ದೇನೆ. ಉಗ್ರರು (Terrorists) ಮಾನವೀಯತೆ ಇಲ್ಲದೇ 26 ಮಂದಿಯನ್ನು ಹತ್ಯೆ ಮಾಡಿದ್ದಾರೆ. ಅಲ್ಲದೇ ಹಲವರು ಗಾಯಗೊಂಡಿದ್ದಾರೆ. ಇದು ಹೇಗೆ ಆಯ್ತು ಅಂತಾ ಕೇಳಲ್ಲ. ಯಾರು ಇದನ್ನು ಮಾಡಿದ್ದಾರೆ. ಎಲ್ಲಿದ್ದಾರೆ, ಯಾರೇ ಆಗಿದ್ದರು ಅವರಿಗೆ ಸೂಕ್ತ ತಿರುಗೇಟು ನೀಡಬೇಕು. ಭಾರತದ ಜೊತೆಗೆ ಇಂತಹ ಕೆಲಸ ಮಾಡಲು ಸಾಧ್ಯವಿಲ್ಲ ಎಂದು ಅವರಿಗೆ ನೆನಪಿರಬೇಕು ಎಂದರು. ಇದನ್ನೂ ಓದಿ: ನಾವು ಬಿರುಗಾಳಿ ಬೀಸಿದ್ರೂ ʻಅಲ್ಲಾಹು ಅಕ್ಬರ್ʼ ಅಂತೀವಿ – ಪಹಲ್ಗಾಮ್ ಜಿಪ್‌ಲೈನ್ ಆಪರೇಟರ್ ತಂದೆ

ಇದನ್ನು ಸಮರ್ಥಿಸಿಕೊಳ್ಳಲು ಸಾಧ್ಯವಿಲ್ಲ ಎಂದು ವಿಪಕ್ಷಗಳ ಸಭೆಯಲ್ಲಿ ನಾವು ಹೇಳಿದ್ದೇವೆ. ವಿಪಕ್ಷಗಳು ಸರ್ಕಾರಕ್ಕೆ 100% ಬೆಂಬಲ ನೀಡಿದ್ದೇವೆ. ನರೇಂದ್ರ ಮೋದಿ (Narendra Modi) ಅವರು ಕಠಿಣ ಕ್ರಮ ತೆಗೆದುಕೊಳ್ಳಬೇಕು. ಈ ಕೃತ್ಯ ಮಾಡಿದವರು ಬೆಲೆ ತೆರಬೇಕು. ಇದನ್ನು ಸಂತ್ರಸ್ತರ ಕುಟುಂಬ ಸಂದೇಶ ನೀಡಲು ಹೇಳಿದ್ದಾರೆ. ದಾಳಿಯಲ್ಲಿ ಮೃತರಾದವರಿಗೆ ಹುತಾತ್ಮರ ದರ್ಜೆ, ಗೌರವ ನೀಡಬೇಕು ಎಂದು ಕೇಂದ್ರಕ್ಕೆ ಆಗ್ರಹಿಸಿದರು.

ಮೋದಿ ಅವರು ಸಮಯ ವ್ಯರ್ಥ ಮಾಡಬಾರದು. ಇಂತಹ ದಾಳಿಗಳನ್ನು ಸಹಿಸಲ್ಲ ಎನ್ನುವ ಸಂದೇಶ ನೀಡಬೇಕು. ಗೊಂದಲಗಳಲ್ಲಿ ನಿರ್ಧಾರ ಕೈಗೊಳ್ಳಬಾರದು. ಸ್ಪಷ್ಟವಾದ ನಿಲುವು ತೆಗೆದುಕೊಳ್ಳಬೇಕು. ಉಗ್ರರ ದಾಳಿ ವಿರುದ್ಧ ಪ್ರಧಾನಿ ಅವರು ಕೈಗೊಳ್ಳುವ ನಿರ್ಧಾರಕ್ಕೆ ನಮ್ಮ ಬೆಂಬಲವಿದೆ. ಅವರ ಎಲ್ಲಾ ನಿರ್ಧಾರಕ್ಕೂ ವಿಪಕ್ಷಗಳು ಕೈಜೋಡಿಸುತ್ತೇವೆ ಎಂದು ಬೆಂಬಲ ಸೂಚಿಸಿದರು.

TAGGED:Caste Censusnarendra modinewdelhiPahalgam Terror AttackRahul Gandhiಜಾತಿ ಜನಗಣತಿನರೇಂದ್ರ ಮೋದಿನವದೆಹಲಿಪಹಲ್ಗಾಮ್‌ ಉಗ್ರರ ದಾಳಿರಾಹುಲ್ ಗಾಂಧಿ
Share This Article
Facebook Whatsapp Whatsapp Telegram

Cinema news

Kamal Haasan Donald Trump
ನಿಮ್ಮ ಕೆಲಸ ಎಷ್ಟಿದೆ ಅದನ್ನಷ್ಟೇ ನೋಡಿಕೊಳ್ಳಿ – ಟ್ರಂಪ್‌ ವಿರುದ್ಧ ಕಮಲ್‌ ಹಾಸನ್‌ ಕಿಡಿ
Cinema Latest National South cinema Top Stories
Jr NTR
ಬೆಂಗ್ಳೂರಲ್ಲಿ ಜ್ಯೂ.ಎನ್‍ಟಿಆರ್ ನೋಡಲು ಮುಗಿಬಿದ್ದ ಫ್ಯಾನ್ಸ್ – ಪೊಲೀಸರಿಂದ ಲಾಠಿಚಾರ್ಜ್‌
Bengaluru City Cinema Latest Top Stories
Dhurandhar 2 Trailer
ದುರಂಧರ್ 2 ಟ್ರೈಲರ್‌ ರಿಲೀಸ್ – ರಿವೆಂಜ್ ಮೋಡ್‌ನಲ್ಲಿ ರಣವೀರ್ ಸಿಂಗ್
Bollywood Cinema Latest Top Stories
Rajath Kishan
ಬೆದರಿಕೆ, ನಿಂದನೆ ಆರೋಪ – ಬಿಗ್‌ಬಾಸ್ ಮಾಜಿ ಸ್ಪರ್ಧಿ ರಜತ್ ವಿರುದ್ಧ FIR
Bengaluru City Cinema Districts Karnataka Latest Sandalwood Top Stories

You Might Also Like

Geetha Priya nari narayani
Bengaluru City

ಕೃಪಾನಿಧಿ ಗ್ರೂಫ್ ಆಫ್ ಇನ್ಸ್ಟಿಟ್ಯೂಷನ್ಸ್‌ ಸಂಸ್ಥಾಪಕಿ ಗೀತಾ ಪ್ರಿಯಗೆ ನಾರಿ ನಾರಾಯಣಿ ಪ್ರಶಸ್ತಿ

Public TV
By Public TV
3 minutes ago
vidhyarani jayaswami nari narayani
Bengaluru City

ಶರಣ್ಯ ಫಾರ್ಮ್ಸ್ ರೂವಾರಿ ವಿದ್ಯಾರಾಣಿ ಜಯಸ್ವಾಮಿಗೆ ನಾರಿ ನಾರಾಯಣಿ ಪ್ರಶಸ್ತಿ

Public TV
By Public TV
18 minutes ago
asha nari narayani
Bengaluru City

ಯರವ ಬುಡಕಟ್ಟು ಜನಾಂಗದ ಆಶಾ ಕಿರಣ ಆಶಾಗೆ ನಾರಿ ನಾರಾಯಣಿ ಪ್ರಶಸ್ತಿ

Public TV
By Public TV
26 minutes ago
R.Nafeesa Ahmed nari narayani
Bengaluru City

ಪ್ರೆಸಿಡೆನ್ಸಿ ಗ್ರೂಪ್ ಆಫ್ ಸ್ಕೂಲ್ಸ್‌ನ ಶಕ್ತಿ ಡಾ. ನಫೀಸಾ ಅಹಮದ್‌ಗೆ ನಾರಿ ನಾರಾಯಣಿ ಪ್ರಶಸ್ತಿ

Public TV
By Public TV
42 minutes ago
Abhishek Sharma
Cricket

ಟೀಂ ಇಂಡಿಯಾ ಅಂತಿಮ 11ರ ಬಳಗದಲ್ಲಿ ಅಭಿಷೇಕ್‌ ಶರ್ಮಾ ಇರ್ತಾರಾ?

Public TV
By Public TV
44 minutes ago
Hassan Health Department Employee Heart Attack
Districts

ಮಲಗಿದ್ದ ವೇಳೆ ಹೃದಯಾಘಾತ – ಆರೋಗ್ಯ ಇಲಾಖೆ ನೌಕರ ಸಾವು

Public TV
By Public TV
44 minutes ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?