Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಮೀಸಲಾತಿ ಸ್ಥಗಿತ ಬಗ್ಗೆ ರಾಹುಲ್ ಹೇಳಿಕೆ – ದಲಿತರ ಹಣ ನುಂಗಿ ಹೀಗೆ ಮಾತಾಡುವ ಕಾಂಗ್ರೆಸಿಗರು ಪಾಪಿಗಳು: ಛಲವಾದಿ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಮೀಸಲಾತಿ ಸ್ಥಗಿತ ಬಗ್ಗೆ ರಾಹುಲ್ ಹೇಳಿಕೆ – ದಲಿತರ ಹಣ ನುಂಗಿ ಹೀಗೆ ಮಾತಾಡುವ ಕಾಂಗ್ರೆಸಿಗರು ಪಾಪಿಗಳು: ಛಲವಾದಿ

Bengaluru City

ಮೀಸಲಾತಿ ಸ್ಥಗಿತ ಬಗ್ಗೆ ರಾಹುಲ್ ಹೇಳಿಕೆ – ದಲಿತರ ಹಣ ನುಂಗಿ ಹೀಗೆ ಮಾತಾಡುವ ಕಾಂಗ್ರೆಸಿಗರು ಪಾಪಿಗಳು: ಛಲವಾದಿ

Public TV
Last updated: September 14, 2024 3:03 pm
Public TV
Share
3 Min Read
Chalavadi Narayanaswamy
SHARE

ಬೆಂಗಳೂರು: ರಾಹುಲ್ ಗಾಂಧಿಯವರ (Rahul Gandhi) ಹೇಳಿಕೆಯಿಂದ ಕಾಂಗ್ರೆಸ್ (Congress) ಪಕ್ಷವು ದಲಿತ (Dalit) ವಿರೋಧಿ ಮತ್ತು ಮೀಸಲಾತಿ ವಿರೋಧಿ ಎಂಬುದು ಸಾಬೀತಾಗಿದೆ ಎಂದು ವಿಧಾನ ಪರಿಷತ್ತಿನ ಪ್ರತಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ (Chalavadi Narayanaswamy) ಅವರು ವಿಶ್ಲೇಷಿಸಿದರು.

ಸ್ವಾತಂತ್ರ್ಯ ಉದ್ಯಾನವನದ ನಡೆದ ಪ್ರತಿಭಟನೆಯಲ್ಲಿ ಮಾತನಾಡಿದ ಅವರು, ದೇಶದ ಪ್ರಥಮ ಪ್ರಧಾನಿ ನೆಹರೂ ಅವರು ತಾವು ಮೀಸಲಾತಿ (Reservation) ವಿರೋಧಿ ಎಂದಿದ್ದರು. ಇಂದಿರಾಗಾಂಧಿ, ರಾಜೀವ್ ಗಾಂಧಿಯವರೂ ಅದನ್ನೇ ಮುಂದುವರೆಸಿದ್ದರು. ಈಗ ರಾಹುಲ್ ಗಾಂಧಿಯವರು ಈ ಪರಂಪರೆಯನ್ನು ಮುಂದುವರೆಸಿದ್ದಾರೆ ಎಂದು ಟೀಕಿಸಿದರು. ನೆಹರೂ- ಇಂದಿರಾ ಗಾಂಧಿ ಕುಟುಂಬವು ಮೀಸಲಾತಿ ವಿರೋಧಿ ಪರಂಪರೆಯನ್ನು ಹೊಂದಿದೆ ಎಂದು ಆಕ್ಷೇಪಿಸಿದರು.

Rahul Gandhi Calls Prajwal Revanna a mass rapist

1961ರಲ್ಲಿ ನೆಹರೂ ಅವರು ಈ ದೇಶದಲ್ಲಿ ಯಾವುದೇ ರೀತಿಯ ಮೀಸಲಾತಿಗಳಿಗೆ (Reservation) ತಾವು ವಿರುದ್ಧ ಇರುವುದಾಗಿ ತಿಳಿಸಿದ್ದರು. ಮೀಸಲಾತಿಯಿಂದ ಅಧಿಕಾರ ಮತ್ತು ಅಭಿವೃದ್ಧಿ ಕಾರ್ಯಗಳಲ್ಲಿ ಕುಂಠಿತ ಆಗಲಿದೆ ಎಂದಿದ್ದರು. ಪ್ರಧಾನಿ ನರೇಂದ್ರ ಮೋದಿಯವರು, ನೆಹರೂ ಅವರು ಆ ಕಾಲದಲ್ಲಿ ಎಲ್ಲ ರಾಜ್ಯಗಳ ಮುಖ್ಯಮಂತ್ರಿಗಳಿಗೆ ಮೀಸಲಾತಿ ವಿರೋಧಿಸಿ ಬರೆದ ಪತ್ರವನ್ನು ಸದನದಲ್ಲಿ ಪ್ರಸ್ತಾಪಿಸಿ ಪತ್ರವನ್ನು ಪ್ರದರ್ಶನ ಮಾಡಿದ್ದಾರೆ ಎಂದು ಛಲವಾದಿ ವಿವರಿಸಿದರು. ಇದನ್ನೂ ಓದಿ: ದಲಿತ ವಿಕಲಚೇತನ ವ್ಯಕ್ತಿಗೆ ಹಂಚಿಕೆಯಾದ ಜಾಗದಲ್ಲಿ ಸಿದ್ದರಾಮಯ್ಯ ಮನೆ: ಹೆಚ್‌ಡಿಕೆ ಬಾಂಬ್‌

ನಂತರ ಇಂದಿರಾ ಗಾಂಧಿ, ರಾಜೀವ್ ಗಾಂಧಿ ಅದೇರೀತಿ ನಡೆದುಕೊಂಡಿದ್ದರು. ಈಗ ರಾಹುಲ್ ಗಾಂಧಿಯವರು ಅದೇ ಮನೋಭಾವವನ್ನು ಪ್ರದರ್ಶನ ಮಾಡಿದ್ದಾರೆ. 2014ರ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ 50 ಸೀಟನ್ನೂ ಗೆದ್ದಿರಲಿಲ್ಲ. ಆಗ ಕೇವಲ ಸದನದ ನಾಯಕರಾಗಲು ಖರ್ಗೇಜೀ ಅವರಿಗೆ ಆ ಸ್ಥಾನ ಕೊಟ್ಟಿದ್ದರು. 2019ರಲ್ಲೂ ಕಾಂಗ್ರೆಸ್ ಅಧಿಕೃತ ವಿಪಕ್ಷ ಆಗಲಿಲ್ಲ. ಆಗ ಪಶ್ಚಿಮ ಬಂಗಾಳದ ಚೌಧರಿಯನ್ನು ಸದನದ ನಾಯಕರನ್ನಾಗಿ ಮಾಡಿದ್ದರು. ಈಗ ಅಧಿಕೃತ ವಿಪಕ್ಷ ಸ್ಥಾನ ಲಭಿಸಿದಾಗ ಅವರನ್ನೆಲ್ಲ ದೂರ ಮಾಡಿ ತಾವೇ ಆ ಸ್ಥಾನ ಪಡೆದಿದ್ದಾರೆ ಎಂದು ಛಲವಾದಿ ನಾರಾಯಣಸ್ವಾಮಿ ಟೀಕಿಸಿದರು.

ವಿದೇಶದಲ್ಲಿ ರಾಹುಲ್‌ ಗಾಂಧಿ ಎಸ್‌ಸಿ, ಎಸ್‌ಟಿ ಮೀಸಲಾತಿಯನ್ನು ತೆಗೆಯುವ ಹೇಳಿಕೆ ನೀಡಿದ್ದನ್ನು ಖಂಡಿಸಿ ಇಂದು ಫ್ರೀಡಂ ಪಾರ್ಕ್‌ ಬಳಿ ಬೃಹತ್‌ ಪ್ರತಿಭಟನೆ ನಡೆಸಲಾಯಿತು.

ಈ ಸಂದರ್ಭದಲ್ಲಿ ವಿಧಾನಪರಿಷತ್ ವಿಪಕ್ಷ ನಾಯಕರಾದ ಶ್ರೀ @NswamyChalavadi , ಪದಾಧಿಕಾರಿಗಳು, ಪ್ರಮುಖರು ಮತ್ತು ಕಾರ್ಯಕರ್ತರು ಉಪಸ್ಥಿತರಿದ್ದರು.… pic.twitter.com/rOGVgfobPF

— BJP Karnataka (@BJP4Karnataka) September 14, 2024

ಬಿಜೆಪಿ ದಲಿತ ವಿರೋಧಿ ಎನ್ನುವ ಕಾಂಗ್ರೆಸ್ಸಿನ ಸಚಿವರು ಈಗ ಯಾರು ದಲಿತ ವಿರೋಧಿ ಎಂಬ ಪ್ರಶ್ನೆಗೆ ಉತ್ತರ ಕೊಡಬೇಕಿದೆ ಎಂದು ಸವಾಲು ಹಾಕಿದರು. ಮೀಸಲಾತಿ ಹೆಚ್ಚಿಸಿದವರು ನಾವು, ನೀವು ದಲಿತ ವಿರೋಧಿಗಳು ಮತ್ತು ಮೀಸಲಾತಿ ವಿರೋಧಿಗಳು. ಕಾಂಗ್ರೆಸ್ಸಿನವರು ಪಾಪಿಗಳಲ್ಲವೇ ಎಂದು ಪ್ರಶ್ನಿಸಿದರು.

ಮಾಧ್ಯಮ ಪ್ರತಿನಿಧಿಗಳ ಜೊತೆ ಮಾತನಾಡಿದ ಅವರು, ದಲಿತರಿಗೆ ಮೀಸಲಿಟ್ಟ, ಪರಿಶಿಷ್ಟರಿಗೆ ಮೀಸಲಿಟ್ಟಿದ್ದ ಗಂಗಾ ಕಲ್ಯಾಣ ಯೋಜನೆಯಿಂದ ಆರಂಭಿಸಿ, ಅವರ ಶ್ರೇಯೋಭಿವೃದ್ಧಿಗೆ ಮೀಸಲಿಟ್ಟ ಹಣವನ್ನು ಚುನಾವಣೆಗೆ ನೇರವಾಗಿ ಬಳಸಿದ್ದೀರಲ್ಲವೇ? ದಲಿತರ ಹಣ ತಿನ್ನಲು ನಿಮಗೆ ನಾಚಿಕೆ ಆಗುವುದಿಲ್ಲವೇ? ಪಾಪದವರ ಹಣ ತಿಂದ ಎಂಥ ಪಾಪಿಗಳು ನೀವು ಕಾಂಗ್ರೆಸ್‍ನವರು. ನೀವು ಪಾಪಿಗಳಲ್ಲವೇ? ಉತ್ತರ ಕೊಡಿ ಎಂದು ಛಲವಾದಿ ಆಗ್ರಹಿಸಿದರು.

ರಾಹುಲ್‌ ಗಾಂಧಿ ಹೇಳಿದ್ದೇನು?
ಅಮೆರಿಕ ಪ್ರವಾಸದಲ್ಲಿರುವ ರಾಹುಲ್‌ ಗಾಂಧಿ ಜಾರ್ಜ್‌ಟೌನ್‌ ವಿಶ್ವ ವಿದ್ಯಾಲಯದ ವಿದ್ಯಾರ್ಥಿಗಳ ಜೊತೆಗಿನ ಸಂವಾದ ನಡೆಸಿದರು. ಮೀಸಲಾತಿಯು ಎಷ್ಟು ಕಾಲ ಮುಂದುವರಿಯಲಿದೆ ಎಂಬ ಪ್ರಶ್ನೆಗೆ ರಾಹುಲ್‌ ಗಾಂಧಿ, ಭಾರತದಲ್ಲಿ ಸಮಾನತೆಯ ಸ್ಥಿತಿ ಮೂಡಿದಾಗ ಮೀಸಲಾತಿಯನ್ನು ತೆಗೆದುಹಾಕುವ ಬಗ್ಗೆ ಕಾಂಗ್ರೆಸ್ ಪಕ್ಷವು ಆಲೋಚನೆ ಮಾಡಲಿದೆ. ಈಗ ಸಮಾನತೆಯ ಪರಿಸ್ಥಿತಿ ಇಲ್ಲ ಎಂದು ಅವರು ಉತ್ತರಿಸಿದ್ದರು.

TAGGED:chalavadi narayanaswamycongressdalitreservationಕಾಂಗ್ರೆಸ್ಛಲವಾದಿ ನಾರಾಯಣಸ್ವಾಮಿದಲಿತಮೀಸಲಾತಿ
Share This Article
Facebook Whatsapp Whatsapp Telegram

Cinema news

ashwini gowda gilli nata
ಗಿಲ್ಲಿ ನಿಜವಾದ ಬಡವ ಅಲ್ಲ, ಬಡವನ ಥರ ಗೆಟಪ್‌ ಹಾಕ್ಕೊಂಡು ಗೆದ್ದಿದ್ದಾರೆ: ಅಶ್ವಿನಿ ಗೌಡ
Cinema Latest Main Post TV Shows
ashwini gowda 1
ನಾನು ವಿನ್ನರ್‌ ಆಗುವ ನಿರೀಕ್ಷೆ ಹೆಚ್ಚಿತ್ತು: 2ನೇ ರನ್ನರ್‌ ಅಪ್‌ ಅಶ್ವಿನಿ ಗೌಡ ರಿಯಾಕ್ಷನ್‌
Cinema Latest Main Post TV Shows
Gilli Nata 5
BBK 12 | ಕಾವ್ಯನ್ನ ಮದ್ವೆ ಆಗ್ತೀರಾ ಅಂದಿದ್ದಕ್ಕೆ ಗಿಲ್ಲಿ ಕೊಟ್ಟ ಉತ್ತರ ಏನು?
Cinema Latest Main Post TV Shows
gilli nata bigg boss
ಬಿಗ್ ಬಾಸ್ ಸೀಸನ್ 12 ಗೆದ್ದ ಗಿಲ್ಲಿ – ಇಂದು ಮಳವಳ್ಳಿಯಿಂದ ಹುಟ್ಟೂರು ದಡದಪುರಕ್ಕೆ ಅದ್ದೂರಿ ಮೆರವಣಿಗೆ
Cinema Latest Mandya Top Stories TV Shows

You Might Also Like

Gilli Road Show
Districts

Bigg Boss 12 | ಹುಟ್ಟೂರಿನಲ್ಲಿ ಭರ್ಜರಿ ರೋಡ್‌ ಶೋ – ಟಕರೆ ಟಕರೆ ಟಮ್ಟೆ ಏಟು ಮಳವಳ್ಳಿ ಜನ ಅಲ್ಟಿಮೇಟು ಎಂದ ಗಿಲ್ಲಿ

Public TV
By Public TV
20 minutes ago
Karachi Mall Fire 2
Latest

ಕರಾಚಿಯ ಶಾಪಿಂಗ್ ಮಾಲ್‌ ಧಗಧಗ – 14 ಮಂದಿ ಸಾವು, 60 ಕ್ಕೂ ಹೆಚ್ಚು ಜನ ನಾಪತ್ತೆ!

Public TV
By Public TV
1 hour ago
Zameer Ahmed House Allocation Meeting
Dharwad

ಮನೆ ಹಂಚಿಕೆ ವಿಚಾರ – ಅಧಿಕಾರಿಗಳ ಜೊತೆ ಸಚಿವ ಜಮೀರ್ ಸಭೆ

Public TV
By Public TV
1 hour ago
DGP Ramachandra Rao Parameshwara
Bengaluru City

ತಿರುಚಿದ ವಿಡಿಯೋ ಎಂದ ಡಿಜಿಪಿ – ಭೇಟಿಗೆ ಅನುಮತಿ ನೀಡದ ಪರಮೇಶ್ವರ್‌

Public TV
By Public TV
2 hours ago
ramachandra rao
Bengaluru City

ಕಚೇರಿಯಲ್ಲೇ ಡಿಜಿಪಿ ರಾಮಚಂದ್ರ ರಾವ್‌ ರಾಸಲೀಲೆ – ವಿಡಿಯೋ ವೈರಲ್‌

Public TV
By Public TV
2 hours ago
udupi paryaya dc
Latest

ಉಡುಪಿ ಪರ್ಯಾಯ ಮೆರವಣಿಗೆಗೆ ಕೇಸರಿ ಧ್ವಜ ತೋರಿಸಿ ಚಾಲನೆಗೆ ಆಕ್ಷೇಪ – ಡಿಸಿ ಸ್ಪಷ್ಟನೆ

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?