Public TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Districts

ರಾಹುಲ್ ಆರೋಗ್ಯದ ಪ್ರದರ್ಶನ ಮಾಡ್ತಿದ್ರೆ, ಮೋದಿ ದೇಶ ರಕ್ಷಣೆ ಮಾಡ್ತಿದ್ದಾರೆ: ಶೋಭಾ ಕರಂದ್ಲಾಜೆ ವ್ಯಂಗ್ಯ

Public TV
Last updated: October 20, 2022 11:16 pm
Public TV
Share
2 Min Read
Shobha Karandlaje
SHARE

ಹಾಸನ: ರಾಹುಲ್‍ಗಾಂಧಿ ಅವರು, ಅವರ ಆರೋಗ್ಯದ ಪ್ರದರ್ಶನವನ್ನು ಮಾಡುತ್ತಿದ್ದು, ಅದು ಕೇವಲ ದೈಹಿಕ ಆರೋಗ್ಯ ಮಾತ್ರ. ಅವರ ಭಾರತ್ ಜೋಡೋ ಯಾತ್ರೆಯಿಂದ ಯಾವುದೇ ಲಾಭವಿಲ್ಲ ಎಂದು ಕೇಂದ್ರ ಕೃಷಿ ರಾಜ್ಯ ಖಾತೆ ಸಚಿವೆ ಶೋಭಾ ಕರಂದ್ಲಾಜೆ (Shobha Karandlaje) ಹೇಳಿದ್ದಾರೆ.

Bharat Jodo Yatra Rahul Gandhi 5

ಹಾಸನಾಂಬೆ (Hassanambe) ದೇವಿ ದರ್ಶನ ಪಡೆದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಹುಲ್‍ಗಾಂಧಿ (Rahul Gandhi) ಅವರ ಆರೋಗ್ಯ ಪ್ರದರ್ಶನ ಮಾಡುತ್ತಿದ್ದಾರೆ, ಅದು ಕೇವಲ ದೈಹಿಕ ಆರೋಗ್ಯ ಮಾತ್ರ. ಪ್ರಧಾನಮಂತ್ರಿ ನರೇಂದ್ರ ಮೋದಿ (Narendra Modi)ಅವರು ಈ ದೇಶದ ರಕ್ಷಣೆ ಮಾಡುತ್ತಿದ್ದಾರೆ. ಭಾರತಕ್ಕೆ ಹೊರ ದೇಶದಲ್ಲಿ ಗೌರವ ಸಿಗುವಂತೆ, ದೇಶದಲ್ಲಿ ಅಭಿವೃದ್ಧಿಯನ್ನು ಮಾಡುತ್ತಿದ್ದಾರೆ. ಅವರಿಗೆ ಹೆಚ್ಚಿನ ದೀರ್ಘಾಯುಷ್ಯ ಶಕ್ತಿಯನ್ನು ಕೊಡಬೇಕು ಎಂದು ಆಶಿಸಿದ್ದಾರೆ. ಇದನ್ನೂ ಓದಿ: ಪೊಲೀಸ್ ಅಧಿಕಾರಿಗಳು ಶಿಸ್ತು ಮೀರಿದರೆ ದಂಡ, ಕೆಲಸದಿಂದ ವಜಾ – ಸರ್ಕಾರದಿಂದ ನಿಯಮ ಜಾರಿ

Shobha Karandlaje 2

ನಂತರ, ಭಾರತ್ ಜೋಡೋ (Bharat Jodo Yatre) ಆಗಬೇಕಿರುವುದು ಭಾರತದ ಒಳಗೆ ಅಲ್ಲ, ಭಾರತ ಜೋಡೋ ಆಗಬೇಕಿರುವುದು ಪಾಕ್ ವಶಪಡಿಸಿಕೊಂಡಿರುವ ಕಾಶ್ಮೀರದಲ್ಲಿ (Kashmir), ಯಾವ ಪಾಕಿಸ್ತಾನಕ್ಕೆ (Pakistan) ಅವತ್ತಿನ ಕಾಂಗ್ರೆಸ್ ಸರ್ಕಾರದ (Congress) ಅವಧಿಯಲ್ಲಿ ಬಿಟ್ಟುಕೊಟ್ಟರು. ಕಾಂಗ್ರೆಸ್ ಈ ದೇಶದ ಆಡಳಿತ ನಡೆಸುವ ಸಂದರ್ಭದಲ್ಲಿ ಭಾರತದ ಒಂದು ಭಾಗ ಇವತ್ತು ಪಾಕ್ ಆಕ್ರಮಿತ ಕಾಶ್ಮೀರ ಆಗಿದೆ. ದೇಶದ ಬಹುಭಾಗ ಚೀನಾಕ್ಕೆ ಹೋಗಿದೆ, 1992 ರಲ್ಲಿ ಧೀಮ್‍ಥಾನವನ್ನು ಬಾಂಗ್ಲಾ ದೇಶಕ್ಕೆ ಬಿಟ್ಟುಕೊಟ್ಟರು, ಇಂತಹ ಜಾಗದಲ್ಲಿ ಭಾರತ್ ಜೋಡೋ ಆಗಬೇಕಿದೆ. ಭಾರತ ಜೋಡೋ ಆಗಿಯೇ ಇದೆ, ನಾವೆಲ್ಲರೂ ಚೆನ್ನಾಗಿ ಇದ್ದೀವಿ, ನಮಗೇನು ಸಮಸ್ಯೆಯಿಲ್ಲ, ಭಾರತದ ಒಳಗೇನು ಸಮಸ್ಯೆಯಿಲ್ಲ. ಭಾರತದ ಗಡಿಭಾಗದಲ್ಲಿ ಭಾರತ ಜೋಡೋ ಕೆಲಸ ಆಗಬೇಕಿದೆ, ಆ ಕೆಲಸವನ್ನು ಆವತ್ತಿನ ಕಾಂಗ್ರೆಸ್ ಮಾಡಿದ್ದರೆ, ಇವತ್ತು ಭಾರತ್ ಜೋಡೋದ ಬಗ್ಗೆ ಮಾತನಾಡುವ ಅಗತ್ಯವಿರಲಿಲ್ಲ. ರಾಹುಲ್‍ಗಾಂಧಿ ತಪ್ಪು ದಾರಿಯಲ್ಲಿ ಹೋಗುತ್ತಿದ್ದಾರೆ, ಅವರು ಹೋಗಬೇಕಿರುವುದು ಕಾಶ್ಮೀರ, ಹಿಮಾಲಯ ಜಾಗದಲ್ಲಿ, ಆಗ ಭಾರತ್ ಜೋಡೋ ಆಗುತ್ತದೆ ಎಂದು ಟೀಕಿಸಿದ್ದಾರೆ.

Shobha Karandlaje 1

ಪ್ರತಿವರ್ಷದಂತೆ ಈ ವರ್ಷ ಕೂಡ ಹಾಸನಾಂಬೆ ದರ್ಶನ ಮಾಡಿದ್ದೇನೆ. ವರ್ಷಕ್ಕೊಮ್ಮೆ ಮಾತ್ರ ರಾಜ್ಯದ, ದೇಶದ ಜನರಿಗೆ ದೇವಿಯ ದರ್ಶನ ಸಿಗುತ್ತದೆ. ಅದಕ್ಕಾಗಿ ಜನರು ಬರುತ್ತಾರೆ, ನಮ್ಮ ಸರ್ಕಾರ ಇದ್ದಾಗ ಹಾಸನಾಂಬೆ ದೇವಾಲಯದ ಅಭಿವೃದ್ಧಿಗೆ ಪ್ರಯತ್ನ ಮಾಡಿದ್ದೇವೆ. ಆ ತಾಯಿಯ ಆಶೀರ್ವಾದದಿಂದ ಬರುವಂತಹ ದಿನಗಳಲ್ಲಿ ಭಕ್ತಾಧಿಗಳಿಗೆ ಹೆಚ್ಚಿನ ಸೌಲಭ್ಯವನ್ನು ಕೊಡಿಸಲು ಪ್ರಯತ್ನಿಸುತ್ತೇನೆ. ಮುಖ್ಯವಾಗಿ ದೂರದಿಂದ ಬರುವವರಿಗೆ ವಸತಿ, ಶೌಚಾಲಯದಂತಹ ವ್ಯವಸ್ಥೆ ಕಲ್ಪಿಸಲು ಪ್ರಯತ್ನ ಮಾಡುತ್ತೇವೆ, ದೇಶ ಸುಭಿಕ್ಷವಾಗಬೇಕು, ದೇಶದ ರಕ್ಷಣೆ ಆಗಬೇಕು, ಇವತ್ತು ಮಳೆ ಚೆನ್ನಾಗಿ ಆಗುತ್ತಿದೆ, ಮಳೆಯಿಂದ ಹಾನಿಯು ಆಗುತ್ತಿದೆ. ಆದ್ದರಿಂದ ತಾಯಿ ಹಾಸನಾಂಬೆ ಸಮೃದ್ಧಿಯನ್ನು ಕೊಡಬೇಕು, ಯಾವುದೇ ಅನಾಹುತ ಆಗಬಾರದು ಎಂದಿದ್ದಾರೆ. ಇದನ್ನೂ ಓದಿ: ರೈತರ ಸಮಸ್ಯೆಗಳಿಗೆ ತಕ್ಷಣ ಸ್ಪಂದಿಸಲು ಸಹಾಯವಾಣಿ ಆರಂಭ – ಸಕ್ಕರೆ ಇಲಾಖೆ ತೀರ್ಮಾನ

ಎಲ್ಲಾ ಭಕ್ತಾಧಿಗಳನ್ನು ರಕ್ಷಣೆ ಮಾಡುವಂತಹ ಹೊಣೆಯನ್ನು ತಾಯಿಗೆ ಬಿಡುತ್ತಿದ್ದೇವೆ. ದೇಶಕ್ಕೆ ಒಳ್ಳೆಯದು ಮಾಡಲಿ, ಸಮೃದ್ಧಿಯಾಗಿರಲಿ, ದೇಶದ ರಕ್ಷಣೆ ಆಗಲಿ, ಎಲ್ಲಾ ಜನರು ಸುಖವಾಗಿರುವಂತಹ ಪ್ರಾರ್ಥನೆಯನ್ನು ಮಾಡಿದ್ದೇನೆ. ನರೇಂದ್ರಮೋದಿ ಅವರು ಈ ದೇಶದ ರಕ್ಷಣೆ ಮಾಡುತ್ತಿದ್ದಾರೆ. ಭಾರತಕ್ಕೆ ಹೊರ ದೇಶದಲ್ಲಿ ಗೌರವ ಸಿಗುವಂತೆ ಹಾಗೂ ದೇಶದಲ್ಲಿ ಅಭಿವೃದ್ಧಿಯನ್ನು ಮಾಡುತ್ತಿದ್ದಾರೆ. ಅವರಿಗೆ ಹೆಚ್ಚಿನ ದೀರ್ಘಾಯುಷ್ಯ, ಶಕ್ತಿಯನ್ನು ಕೊಡಬೇಕು. ನಮ್ಮ ಸರ್ಕಾರಕ್ಕೆ ದೇಶದ ಜನರ ರಕ್ಷಣೆ ಮತ್ತು ಅಭಿವೃದ್ಧಿ ಮಾಡಲು ಶಕ್ತಿ ಕೊಡಬೇಕೆಂದು ಪ್ರಾರ್ಥನೆ ಮಾಡಿದ್ದೇನೆ ಎಂದು ಹೇಳಿದ್ದಾರೆ.

Live Tv
[brid partner=56869869 player=32851 video=960834 autoplay=true]

TAGGED:hassanHassanambeRahul Gandhi. Narendra Modishobha karandlajeರಾಹುಲ್‍ಗಾಂಧಿ. ನರೇಂದ್ರ ಮೋದಿಶೋಭ ಕರಂದ್ಲಾಜೆಹಾಸನಹಾಸನಾಂಬೆ
Share This Article
Facebook Whatsapp Whatsapp Telegram

You Might Also Like

Kolar Data Operator Suicide
Crime

ಬೆಳಿಗ್ಗೆ ಮದುವೆ, ರಾತ್ರಿ ನೇಣು ಬಿಗಿದು ಆತ್ಮಹತ್ಯೆ – ಡೇಟಾ ಆಪರೇಟರ್ ಸಾವಿನ ಸುತ್ತ ಅನುಮಾನದ ಹುತ್ತ

Public TV
By Public TV
9 minutes ago
Covishield Serum
Latest

ಕೋವಿಶೀಲ್ಡ್‌ ಲಸಿಕೆ ಸುರಕ್ಷಿತವಾಗಿದೆ, ಹಠಾತ್‌ ಸಾವಿಗೆ ಸಂಬಂಧವಿಲ್ಲ: ಸೀರಮ್‌ ಇನ್‌ಸ್ಟಿಟ್ಯೂಟ್‌

Public TV
By Public TV
15 minutes ago
yaduveer wadiyar
Latest

ಚಾಮುಂಡಿ ಬೆಟ್ಟದಲ್ಲಿ ವಸ್ತ್ರ ಸಂಹಿತೆ ಜಾರಿ ಆಗಲಿ: ಸಂಸದ ಯದುವೀರ್

Public TV
By Public TV
26 minutes ago
Diogo Jota
Latest

ಲ್ಯಾಂಬೋರ್ಗಿನಿ ಭೀಕರ ಅಪಘಾತ; ಫುಟ್ಬಾಲ್‌ ಆಟಗಾರ ಡಿಯೋಗೊ ದುರಂತ ಸಾವು

Public TV
By Public TV
48 minutes ago
Pakistan Celebrities
Latest

ಭಾರತದಲ್ಲಿ ಪಾಕ್ ಸೆಲೆಬ್ರಿಟಿಗಳ ಸೋಷಿಯಲ್ ಮೀಡಿಯಾ ಖಾತೆಗಳಿಗೆ ಮತ್ತೆ ನಿಷೇಧ

Public TV
By Public TV
48 minutes ago
SHASHIKUMAR
Crime

ಆನ್‍ಲೈನ್ ಗೇಮ್‍ನಲ್ಲಿ 18 ಲಕ್ಷ ಕಳೆದುಕೊಂಡ ಯುವಕ – ವಿಡಿಯೋ ಮಾಡಿಟ್ಟು ನೇಣಿಗೆ ಶರಣು

Public TV
By Public TV
49 minutes ago
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?