Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ರಾಹುಲ್ ಆರೋಗ್ಯದ ಪ್ರದರ್ಶನ ಮಾಡ್ತಿದ್ರೆ, ಮೋದಿ ದೇಶ ರಕ್ಷಣೆ ಮಾಡ್ತಿದ್ದಾರೆ: ಶೋಭಾ ಕರಂದ್ಲಾಜೆ ವ್ಯಂಗ್ಯ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | ರಾಹುಲ್ ಆರೋಗ್ಯದ ಪ್ರದರ್ಶನ ಮಾಡ್ತಿದ್ರೆ, ಮೋದಿ ದೇಶ ರಕ್ಷಣೆ ಮಾಡ್ತಿದ್ದಾರೆ: ಶೋಭಾ ಕರಂದ್ಲಾಜೆ ವ್ಯಂಗ್ಯ

Districts

ರಾಹುಲ್ ಆರೋಗ್ಯದ ಪ್ರದರ್ಶನ ಮಾಡ್ತಿದ್ರೆ, ಮೋದಿ ದೇಶ ರಕ್ಷಣೆ ಮಾಡ್ತಿದ್ದಾರೆ: ಶೋಭಾ ಕರಂದ್ಲಾಜೆ ವ್ಯಂಗ್ಯ

Public TV
Last updated: October 20, 2022 11:16 pm
Public TV
Share
2 Min Read
Shobha Karandlaje
SHARE

ಹಾಸನ: ರಾಹುಲ್‍ಗಾಂಧಿ ಅವರು, ಅವರ ಆರೋಗ್ಯದ ಪ್ರದರ್ಶನವನ್ನು ಮಾಡುತ್ತಿದ್ದು, ಅದು ಕೇವಲ ದೈಹಿಕ ಆರೋಗ್ಯ ಮಾತ್ರ. ಅವರ ಭಾರತ್ ಜೋಡೋ ಯಾತ್ರೆಯಿಂದ ಯಾವುದೇ ಲಾಭವಿಲ್ಲ ಎಂದು ಕೇಂದ್ರ ಕೃಷಿ ರಾಜ್ಯ ಖಾತೆ ಸಚಿವೆ ಶೋಭಾ ಕರಂದ್ಲಾಜೆ (Shobha Karandlaje) ಹೇಳಿದ್ದಾರೆ.

Bharat Jodo Yatra Rahul Gandhi 5

ಹಾಸನಾಂಬೆ (Hassanambe) ದೇವಿ ದರ್ಶನ ಪಡೆದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಹುಲ್‍ಗಾಂಧಿ (Rahul Gandhi) ಅವರ ಆರೋಗ್ಯ ಪ್ರದರ್ಶನ ಮಾಡುತ್ತಿದ್ದಾರೆ, ಅದು ಕೇವಲ ದೈಹಿಕ ಆರೋಗ್ಯ ಮಾತ್ರ. ಪ್ರಧಾನಮಂತ್ರಿ ನರೇಂದ್ರ ಮೋದಿ (Narendra Modi)ಅವರು ಈ ದೇಶದ ರಕ್ಷಣೆ ಮಾಡುತ್ತಿದ್ದಾರೆ. ಭಾರತಕ್ಕೆ ಹೊರ ದೇಶದಲ್ಲಿ ಗೌರವ ಸಿಗುವಂತೆ, ದೇಶದಲ್ಲಿ ಅಭಿವೃದ್ಧಿಯನ್ನು ಮಾಡುತ್ತಿದ್ದಾರೆ. ಅವರಿಗೆ ಹೆಚ್ಚಿನ ದೀರ್ಘಾಯುಷ್ಯ ಶಕ್ತಿಯನ್ನು ಕೊಡಬೇಕು ಎಂದು ಆಶಿಸಿದ್ದಾರೆ. ಇದನ್ನೂ ಓದಿ: ಪೊಲೀಸ್ ಅಧಿಕಾರಿಗಳು ಶಿಸ್ತು ಮೀರಿದರೆ ದಂಡ, ಕೆಲಸದಿಂದ ವಜಾ – ಸರ್ಕಾರದಿಂದ ನಿಯಮ ಜಾರಿ

Shobha Karandlaje 2

ನಂತರ, ಭಾರತ್ ಜೋಡೋ (Bharat Jodo Yatre) ಆಗಬೇಕಿರುವುದು ಭಾರತದ ಒಳಗೆ ಅಲ್ಲ, ಭಾರತ ಜೋಡೋ ಆಗಬೇಕಿರುವುದು ಪಾಕ್ ವಶಪಡಿಸಿಕೊಂಡಿರುವ ಕಾಶ್ಮೀರದಲ್ಲಿ (Kashmir), ಯಾವ ಪಾಕಿಸ್ತಾನಕ್ಕೆ (Pakistan) ಅವತ್ತಿನ ಕಾಂಗ್ರೆಸ್ ಸರ್ಕಾರದ (Congress) ಅವಧಿಯಲ್ಲಿ ಬಿಟ್ಟುಕೊಟ್ಟರು. ಕಾಂಗ್ರೆಸ್ ಈ ದೇಶದ ಆಡಳಿತ ನಡೆಸುವ ಸಂದರ್ಭದಲ್ಲಿ ಭಾರತದ ಒಂದು ಭಾಗ ಇವತ್ತು ಪಾಕ್ ಆಕ್ರಮಿತ ಕಾಶ್ಮೀರ ಆಗಿದೆ. ದೇಶದ ಬಹುಭಾಗ ಚೀನಾಕ್ಕೆ ಹೋಗಿದೆ, 1992 ರಲ್ಲಿ ಧೀಮ್‍ಥಾನವನ್ನು ಬಾಂಗ್ಲಾ ದೇಶಕ್ಕೆ ಬಿಟ್ಟುಕೊಟ್ಟರು, ಇಂತಹ ಜಾಗದಲ್ಲಿ ಭಾರತ್ ಜೋಡೋ ಆಗಬೇಕಿದೆ. ಭಾರತ ಜೋಡೋ ಆಗಿಯೇ ಇದೆ, ನಾವೆಲ್ಲರೂ ಚೆನ್ನಾಗಿ ಇದ್ದೀವಿ, ನಮಗೇನು ಸಮಸ್ಯೆಯಿಲ್ಲ, ಭಾರತದ ಒಳಗೇನು ಸಮಸ್ಯೆಯಿಲ್ಲ. ಭಾರತದ ಗಡಿಭಾಗದಲ್ಲಿ ಭಾರತ ಜೋಡೋ ಕೆಲಸ ಆಗಬೇಕಿದೆ, ಆ ಕೆಲಸವನ್ನು ಆವತ್ತಿನ ಕಾಂಗ್ರೆಸ್ ಮಾಡಿದ್ದರೆ, ಇವತ್ತು ಭಾರತ್ ಜೋಡೋದ ಬಗ್ಗೆ ಮಾತನಾಡುವ ಅಗತ್ಯವಿರಲಿಲ್ಲ. ರಾಹುಲ್‍ಗಾಂಧಿ ತಪ್ಪು ದಾರಿಯಲ್ಲಿ ಹೋಗುತ್ತಿದ್ದಾರೆ, ಅವರು ಹೋಗಬೇಕಿರುವುದು ಕಾಶ್ಮೀರ, ಹಿಮಾಲಯ ಜಾಗದಲ್ಲಿ, ಆಗ ಭಾರತ್ ಜೋಡೋ ಆಗುತ್ತದೆ ಎಂದು ಟೀಕಿಸಿದ್ದಾರೆ.

Shobha Karandlaje 1

ಪ್ರತಿವರ್ಷದಂತೆ ಈ ವರ್ಷ ಕೂಡ ಹಾಸನಾಂಬೆ ದರ್ಶನ ಮಾಡಿದ್ದೇನೆ. ವರ್ಷಕ್ಕೊಮ್ಮೆ ಮಾತ್ರ ರಾಜ್ಯದ, ದೇಶದ ಜನರಿಗೆ ದೇವಿಯ ದರ್ಶನ ಸಿಗುತ್ತದೆ. ಅದಕ್ಕಾಗಿ ಜನರು ಬರುತ್ತಾರೆ, ನಮ್ಮ ಸರ್ಕಾರ ಇದ್ದಾಗ ಹಾಸನಾಂಬೆ ದೇವಾಲಯದ ಅಭಿವೃದ್ಧಿಗೆ ಪ್ರಯತ್ನ ಮಾಡಿದ್ದೇವೆ. ಆ ತಾಯಿಯ ಆಶೀರ್ವಾದದಿಂದ ಬರುವಂತಹ ದಿನಗಳಲ್ಲಿ ಭಕ್ತಾಧಿಗಳಿಗೆ ಹೆಚ್ಚಿನ ಸೌಲಭ್ಯವನ್ನು ಕೊಡಿಸಲು ಪ್ರಯತ್ನಿಸುತ್ತೇನೆ. ಮುಖ್ಯವಾಗಿ ದೂರದಿಂದ ಬರುವವರಿಗೆ ವಸತಿ, ಶೌಚಾಲಯದಂತಹ ವ್ಯವಸ್ಥೆ ಕಲ್ಪಿಸಲು ಪ್ರಯತ್ನ ಮಾಡುತ್ತೇವೆ, ದೇಶ ಸುಭಿಕ್ಷವಾಗಬೇಕು, ದೇಶದ ರಕ್ಷಣೆ ಆಗಬೇಕು, ಇವತ್ತು ಮಳೆ ಚೆನ್ನಾಗಿ ಆಗುತ್ತಿದೆ, ಮಳೆಯಿಂದ ಹಾನಿಯು ಆಗುತ್ತಿದೆ. ಆದ್ದರಿಂದ ತಾಯಿ ಹಾಸನಾಂಬೆ ಸಮೃದ್ಧಿಯನ್ನು ಕೊಡಬೇಕು, ಯಾವುದೇ ಅನಾಹುತ ಆಗಬಾರದು ಎಂದಿದ್ದಾರೆ. ಇದನ್ನೂ ಓದಿ: ರೈತರ ಸಮಸ್ಯೆಗಳಿಗೆ ತಕ್ಷಣ ಸ್ಪಂದಿಸಲು ಸಹಾಯವಾಣಿ ಆರಂಭ – ಸಕ್ಕರೆ ಇಲಾಖೆ ತೀರ್ಮಾನ

ಎಲ್ಲಾ ಭಕ್ತಾಧಿಗಳನ್ನು ರಕ್ಷಣೆ ಮಾಡುವಂತಹ ಹೊಣೆಯನ್ನು ತಾಯಿಗೆ ಬಿಡುತ್ತಿದ್ದೇವೆ. ದೇಶಕ್ಕೆ ಒಳ್ಳೆಯದು ಮಾಡಲಿ, ಸಮೃದ್ಧಿಯಾಗಿರಲಿ, ದೇಶದ ರಕ್ಷಣೆ ಆಗಲಿ, ಎಲ್ಲಾ ಜನರು ಸುಖವಾಗಿರುವಂತಹ ಪ್ರಾರ್ಥನೆಯನ್ನು ಮಾಡಿದ್ದೇನೆ. ನರೇಂದ್ರಮೋದಿ ಅವರು ಈ ದೇಶದ ರಕ್ಷಣೆ ಮಾಡುತ್ತಿದ್ದಾರೆ. ಭಾರತಕ್ಕೆ ಹೊರ ದೇಶದಲ್ಲಿ ಗೌರವ ಸಿಗುವಂತೆ ಹಾಗೂ ದೇಶದಲ್ಲಿ ಅಭಿವೃದ್ಧಿಯನ್ನು ಮಾಡುತ್ತಿದ್ದಾರೆ. ಅವರಿಗೆ ಹೆಚ್ಚಿನ ದೀರ್ಘಾಯುಷ್ಯ, ಶಕ್ತಿಯನ್ನು ಕೊಡಬೇಕು. ನಮ್ಮ ಸರ್ಕಾರಕ್ಕೆ ದೇಶದ ಜನರ ರಕ್ಷಣೆ ಮತ್ತು ಅಭಿವೃದ್ಧಿ ಮಾಡಲು ಶಕ್ತಿ ಕೊಡಬೇಕೆಂದು ಪ್ರಾರ್ಥನೆ ಮಾಡಿದ್ದೇನೆ ಎಂದು ಹೇಳಿದ್ದಾರೆ.

Live Tv
[brid partner=56869869 player=32851 video=960834 autoplay=true]

TAGGED:hassanHassanambeRahul Gandhi. Narendra Modishobha karandlajeರಾಹುಲ್‍ಗಾಂಧಿ. ನರೇಂದ್ರ ಮೋದಿಶೋಭ ಕರಂದ್ಲಾಜೆಹಾಸನಹಾಸನಾಂಬೆ
Share This Article
Facebook Whatsapp Whatsapp Telegram

Cinema news

chetan 13 5
ರಾಜ್‌ಕುಮಾರ್‌ ಸಮಾಧಿಗೆ 2.5 ಎಕರೆ ಜಾಗ ನೀಡಿದ್ದು ಸರಿಯೇ? – ನಟ‌ ಚೇತನ್ ವಿರುದ್ಧ ಡಾಕ್ಟರ್ ರಾಜ್‌ ಅಭಿಮಾನಿಗಳಿಂದ ದೂರು
Bengaluru City Cinema Latest Sandalwood Top Stories
Akshay Kumar 1
ನಟ ಅಕ್ಷಯ್ ಕುಮಾರ್ ಅಪ್ರಾಪ್ತ ಪುತ್ರಿಯ ಬೆತ್ತಲೆ ಫೋಟೋಗೆ ಬೇಡಿಕೆಯಿಟ್ಟಿದ್ದ ವ್ಯಕ್ತಿ ಅರೆಸ್ಟ್
Bollywood Cinema Crime Latest Top Stories
ranveer singh 2
ದೈವಕ್ಕೆ ಅಪಮಾನ – ಇನ್ಮುಂದೆ ಧಾರ್ಮಿಕ ಭಾವನೆಗಳಿಗೆ ಧಕ್ಕೆ ತರಲ್ಲ: ಕ್ಷಮೆಯಾಚಿಸಿದ ರಣವೀರ್ ಸಿಂಗ್
Cinema Court Latest South cinema Top Stories
Monalisa
ಕುಂಭಮೇಳದ ವೈರಲ್ ಹುಡುಗಿ ಮೊನಾಲಿಸಾ ಈಗ ಗರ್ಭಿಣಿ
Cinema Latest Main Post National

You Might Also Like

Shreyas Iyer 5
Cricket

ಕನ್ನಡಿಗ ಕೆಎಲ್‌ ರಾಹುಲ್‌ ರೆಕಾರ್ಡ್‌ ಆಟ ವ್ಯರ್ಥ – ಡೆಲ್ಲಿ ವಿರುದ್ಧ ಪಂಜಾಬ್‌ಗೆ 6 ವಿಕೆಟ್‌ಗಳ ಜಯ

Public TV
By Public TV
3 minutes ago
DRINKING WATER 1
Bengaluru City

ಗ್ರಾಮೀಣ ಭಾಗದಲ್ಲಿ ಕುಡಿಯುವ ನೀರು ಒದಗಿಸಲು ತುರ್ತು ಅನುದಾನ ಬಿಡುಗಡೆ – ಯಾವ ಜಿಲ್ಲೆಗೆ ಎಷ್ಟು?

Public TV
By Public TV
13 minutes ago
Public TV Vidhyapeeta 5
Bengaluru City

ಪಬ್ಲಿಕ್‌ ಟಿವಿ ವಿದ್ಯಾಪೀಠಕ್ಕೆ ಮೊದಲ ದಿನವೇ ಭರ್ಜರಿ ರೆಸ್ಪಾನ್ಸ್ – ಅದೃಷ್ಟವಂತ ವಿದ್ಯಾರ್ಥಿಗಳಿಗೆ ಬೈಸಿಕಲ್, ಲ್ಯಾಪ್‌ಟಾಪ್‌ ಗಿಫ್ಟ್‌

Public TV
By Public TV
15 minutes ago
lungi ngidi Injury
Cricket

ಕ್ಯಾಚ್‌ ಹಿಡಿಯುವಾಗ ಕೆಳಗೆ ಬಿದ್ದ ಲುಂಗಿ ಎನ್‌ಗಿಡಿ ತಲೆಗೆ ತೀವ್ರ ಪೆಟ್ಟು – ಮೈದಾನಕ್ಕೆ ಬಂತು ಅಂಬುಲೆನ್ಸ್‌

Public TV
By Public TV
1 hour ago
Sara Govindu
Bengaluru City

ಚೇತನ್‌ ಒಬ್ಬ ಅರೆಹುಚ್ಚ, ನಿರುದ್ಯೋಗಿ, ಮುಠ್ಠಾಳ, ರಾಜ್ಯದಿಂದ ಗಡೀಪಾರು ಮಾಡ್ಬೇಕು – ಸಾರಾ ಗೋವಿಂದು ಕಿಡಿ

Public TV
By Public TV
1 hour ago
k.l.rahul
Cricket

IPLನಲ್ಲಿ ಇತಿಹಾಸ ಬರೆದ ಕನ್ನಡಿಗ ಕೆ.ಎಲ್.ರಾಹುಲ್‌; 150 ರನ್‌ ಗಳಿಸಿದ ಮೊದಲ ಭಾರತೀಯ – ಅಭಿಷೇಕ್‌ ದಾಖಲೆ ಉಡೀಸ್‌

Public TV
By Public TV
2 hours ago

Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?