Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಉತ್ತರ ಕನ್ನಡದಲ್ಲಿ ವರುಣಾರ್ಭಟಕ್ಕೆ ನಲುಗಿದ ಜನ – ದಕ್ಷಿಣ ಕನ್ನಡ, ಕೊಡಗಿನಲ್ಲೂ ವರ್ಷಧಾರೆ!
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Dakshina Kannada | ಉತ್ತರ ಕನ್ನಡದಲ್ಲಿ ವರುಣಾರ್ಭಟಕ್ಕೆ ನಲುಗಿದ ಜನ – ದಕ್ಷಿಣ ಕನ್ನಡ, ಕೊಡಗಿನಲ್ಲೂ ವರ್ಷಧಾರೆ!

Dakshina Kannada

ಉತ್ತರ ಕನ್ನಡದಲ್ಲಿ ವರುಣಾರ್ಭಟಕ್ಕೆ ನಲುಗಿದ ಜನ – ದಕ್ಷಿಣ ಕನ್ನಡ, ಕೊಡಗಿನಲ್ಲೂ ವರ್ಷಧಾರೆ!

Public TV
Last updated: July 14, 2024 9:56 pm
Public TV
Share
2 Min Read
Rain 4
SHARE

ಬೆಂಗಳೂರು: ಉತ್ತರ ಕನ್ನಡದಲ್ಲಿ (UttaraKannada) ವರುಣಾರ್ಭಟಕ್ಕೆ ಜನರು ನಲುಗಿ ಹೋಗಿದ್ದಾರೆ. ಉತ್ತರ ಕನ್ನಡ ಜಿಲ್ಲೆಯಲ್ಲಿ 3 ದಿನಗಳ ಕಾಲ ರೆಡ್ ಅಲರ್ಟ್ ಘೋಷಣೆ ಮಾಡಲಾಗಿದೆ. ಕಾರವಾರ (Karwar) ತಾಲೂಕಿನ ಚಂಡಿಯಾ ಗ್ರಾಮದಲ್ಲಿ ಪ್ರವಾಹ ಸೃಷ್ಟಿಯಾಗಿದೆ. ರಸ್ತೆ ಜಲಾವೃತವಾಗಿದೆ. ನಿರೀಕ್ಷೆಗೂ ಮೀರಿ ಮಳೆ (Heavy Rain) ಬಂದಿದ್ರಿಂದ ಸಂಕಷ್ಟದಲ್ಲಿದ್ದ 5 ಮನೆಯಲ್ಲಿನ ಜನರನ್ನು ಗ್ರಾಮಸ್ಥರು ಬೋಟ್ ಮೂಲಕ ರಕ್ಷಿಸಲಾಗಿದೆ.

Rain 3

ಇಡೂರು ಗ್ರಾಮದಲ್ಲಿ 10ಕ್ಕೂ ಹೆಚ್ಚು ಗ್ರಾಮಗಳಿಗೆ ನೀರು ನುಗ್ಗಿದೆ. ನೂರಾರು ಹೆಕ್ಟೇರ್ ಕೃಷಿ ಭೂಮಿ ನೀರಲ್ಲಿ ಮುಳುಗಿ ಹೋಗಿದೆ. ಜಿಲ್ಲಾಡಳಿತದ ರಕ್ಷಣಾ ತಂಡ ಬಾರದ ಹಿನ್ನೆಲೆಯಲ್ಲಿ ಮಕ್ಕಳು, ಮಹಿಳೆಯರನ್ನ ಬೋಟ್ ಮೂಲಕ ಸ್ಥಳೀಯರು ರಕ್ಷಣೆ ಮಾಡಿದ್ದಾರೆ. ಕದಂಬ ನೌಕಾನೆಲೆಯ ಪಕ್ಕದಲ್ಲಿ ಅಂಗಡಿ ಮುಂಗಟ್ಟುಗಳಿಗೆ ನೀರು ನುಗ್ಗಿದೆ. ಇದನ್ನೂ ಓದಿ: ಕಾವೇರಿ ವಿಚಾರದಲ್ಲಿ ಸುಪ್ರೀಂ ಕೋರ್ಟ್‌ವರೆಗೂ ಹೋಗೋಣ – ರಾಜ್ಯ ಸರ್ಕಾರಕ್ಕೆ ಆರ್‌. ಅಶೋಕ್‌ ಬೆಂಬಲ!  

Rain 2 1

ರಾಷ್ಟ್ರೀಯ ಹೆದ್ದಾರಿ 66ರ ಪಕ್ಕದಲ್ಲಿರುವ ಮನೆ, ರಸ್ತೆಗಳು ಜಲಾವೃತವಾಗಿದೆ. ಕುಮಟಾ ತಾಲೂಕಿನ ಗೋಕರ್ಣದ ತಾರಮಕ್ಕಿ ಸರ್ಕಾರಿ ಶಾಲೆ ಬಳಿ ಗುಡ್ಡ ಕುಸಿತಗೊಂಡಿದೆ. ರಸ್ತೆಯಲ್ಲಿ ಮಣ್ಣು ಕುಸಿದ ಪರಿಣಾಮ ಸಂಚಾರ ಸಂಪೂರ್ಣ ಅಸ್ತವ್ಯಸ್ತವಾಗಿದೆ. ಸ್ಥಳೀಯ ಆಡಳಿತದಿಂದ ಮಣ್ಣು ತೆರವು ಕಾರ್ಯ ಮುಂದುವರಿದಿದೆ. ಅಂಕೋಲ ತಾಲೂಕಿನ ಗುಳಿಹಳ್ಳ ತುಂಬಿ ಹೊಸದೇವನ ಫಾಲ್ಸ್‌ಗೆ ಜೀವಕಳೆ ಬಂದಿದ್ದು ಪ್ರವಾಸಿಗರನ್ನು ಸೆಳೆಯುತ್ತಿದೆ. ಈ ಮಧ್ಯೆ, ರಾಜ್ಯದಲ್ಲಿ ಮತ್ತೆ 7 ದಿನ ಮಳೆ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ. ಇದನ್ನೂ ಓದಿ: ಬಹಿರ್ದೆಸೆಗೆ ತೆರಳಿದ್ದ ಬಾಲಕಿ ಅನುಮಾನಸ್ಪದ ಸಾವು – ಪೋಷಕರಿಂದ ಕೊಲೆ ಆರೋಪ!

ಪಶ್ಚಿಮ ಘಟ್ಟಗಳಲ್ಲಿ ಭಾರೀ ಮಳೆ:
ಪಶ್ಚಿಮ ಘಟ್ಟಗಳಲ್ಲೂ ಭಾರೀ ಮಳೆಯಾಗುತ್ತಿದೆ. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 3 ದಿನಗಳ ಕಾಲ ರೆಡ್ ಅಲರ್ಟ್ ಘೋಷಿಸಲಾಗಿದೆ. ಜಿಲ್ಲೆಯ ಎಲ್ಲಾ ಜೀವ ನದಿಗಳು ತುಂಬಿ ಹರಿಯುತ್ತಿದೆ. ಬಂಟ್ವಾಳದ ಪಾಣೆ ಮಂಗಳೂರು ಬಳಿ ನೇತ್ರಾವತಿ ನದಿ ತುಂಬಿ ಹರಿಯುತ್ತಿದ್ದು, ಸದ್ಯ ನದಿಯ ನೀರಿನ ಮಟ್ಟ 6.1 ಮೀಟರ್ ಏರಿಕೆಯಾಗಿದೆ. ಇದು ಈ ವರ್ಷದ ಗರಿಷ್ಠ ಪ್ರಮಾಣವಾಗಿದೆ. ಇದನ್ನೂ ಓದಿ: ಮುಸ್ಲಿಂ ಮಹಿಳೆ ವಿಚ್ಚೇದನ ಜೀವನಾಂಶಕ್ಕೆ ಅರ್ಹಳು: ಸುಪ್ರೀಂ ತೀರ್ಪು ಇಸ್ಲಾಮಿಕ್ ಕಾನೂನಿಗೆ ವಿರುದ್ಧವಾಗಿದೆ ಎಂದ ಮುಸ್ಲಿಂ ಬೋರ್ಡ್‌

ನೀರಿನ ಮಟ್ಟ 7.5 ಮೀಟರ್ ಏರಿದರೆ ತಗ್ಗು ಪ್ರದೇಶಗಳಿಗೆ ನೀರು ನುಗ್ಗುವ ಭೀತಿ ಇದೆ. ನೇತ್ರಾವತಿ ನದಿಯ ಅಪಾಯದ ಮಟ್ಟ 8 ಮೀಟರ್ ಆಗಿದ್ದು, ನದಿ ಪಾತ್ರದ ಜನರು ಎಚ್ಚರಿಕೆಯಿಂದ ಇರುವಂತೆ ಜಿಲ್ಲಾಡಳಿತ ಸೂಚಿಸಿದೆ. ಕಡಬ ತಾಲೂಕಿನ ಬಲ್ಯ ಗ್ರಾಮದ ಶಾಲೆಯ ಹಂಚುಗಳು ಹಾರಿ ಹೋಗಿವೆ. ಕೊಡಗು ಜಿಲ್ಲೆಯಲ್ಲಿ ಮಳೆರಾಯ ಅಬ್ಬರಿಸ್ತಿದ್ದಾನೆ. ಭಾರಿ ಗಾಳಿ ಸಹಿತ ಮಳೆಗೆ ಮಡಿಕೇರಿ ನಗರದ ಎಫ್‌ಎಂಸಿ ಕಾಲೇಜು ಹಿಂಭಾಗದಲ್ಲಿ ಹಲವು ವಿದ್ಯುತ್ ಕಂಬಗಳು ಧರೆಗುರುಳಿದೆ.

ಮಡಿಕೇರಿ – ಗಾಳೀಬೀಡು ನಡುವಿನ ರಸ್ತೆ ಸಂಪರ್ಕ ಕಟ್ ಆಗಿದೆ. ಶಿವಮೊಗ್ಗದ ಆಗುಂಬೆ ಘಾಟಿಯ 5ನೇ ತಿರುವಿನಲ್ಲಿ ಲಘು ಪ್ರಮಾಣದಲ್ಲಿ ಗುಡ್ಡ ಕುಸಿತಗೊಂಡಿದೆ. ಹೀಗಾಗಿ ಭಾರೀ ವಾಹನಗಳ ಸಂಚಾರವನ್ನು ಜಿಲ್ಲಾಡಳಿತ ನಿಷೇಧ ಮಾಡಿದೆ. ಸಾಗರದ-ಸಿಗಂದೂರು ರಸ್ತೆಯಲ್ಲಿ ಚಲಿಸುತ್ತಿದ್ದ ಕಾರಿನ ಮೇಲೆ ಬಿದ್ದ ಮರ ಬಿದ್ದಿದ್ದು. ಕಾರಿನಲ್ಲಿದ್ದವರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಇದನ್ನೂ ಓದಿ: ತಮಿಳುನಾಡಿಗೆ ಕಾವೇರಿ – ನಿತ್ಯ 8 ಸಾವಿರ ಕ್ಯುಸೆಕ್‌ ನೀರು ಹರಿಸಲು ಸರ್ಕಾರ ನಿರ್ಧಾರ: ಸಿಎಂ

TAGGED:ಉತ್ತರ ಕನ್ನಡಕರ್ನಾಟದಕ್ಷಿಣ ಕನ್ನಡಬೆಂಗಳೂರುಮಳೆ
Share This Article
Facebook Whatsapp Whatsapp Telegram

Cinema news

ಕಾಂತಾರ ಚಾಪ್ಟರ್‌ 1 ಶೂಟಿಂಗ್‌ನಲ್ಲಿ ರಿಷಬ್‌ ಶೆಟ್ಟಿ
ಅಧ್ಯಾಯ 2 ಇಲ್ಲಿಂದ ಶುರು – ಯುಗಾದಿಯಂದೇ ಅಭಿಮಾನಿಗಳ ತಲೆಗೆ ಹುಳ ಬಿಟ್ಟ ರಿಷಬ್‌
Cinema Latest Main Post Sandalwood
Nora Fatehi 1
`ಸರ್ಸೆ ಸೆರಗ ಸರ್ಸೆ’ ಹಿಂದಿ ಹಾಡು ವಿವಾದ – ನಟಿ ನೋರಾ ಫತೇಹಿ ವಿರುದ್ಧ ಫತ್ವಾ
Cinema Latest National Top Stories
Sarse Ninna Seraga Sarse song jogi prem
ಸರ್ಸೆ ಸೆರಗ ಸೆರ್ಸೆ ಹಾಡಿನಲ್ಲಿ ಅಶ್ಲೀಲತೆ ಆರೋಪ – ನಿರ್ದೇಶಕ ಪ್ರೇಮ್ ಸೇರಿ ಹಲವರಿಗೆ ಮಹಿಳಾ ಆಯೋಗ ನೋಟಿಸ್
Cinema Latest Main Post Sandalwood
Dhurandhar 2
ವಿಶ್ವದಾದ್ಯಂತ ‘ಧುರಂಧರ್‌ 2’ ರಿಲೀಸ್‌ – ರಣವೀರ್‌ ಸಿಂಗ್‌ ಕಮಾಲ್‌
Bollywood Cinema Latest Main Post

You Might Also Like

Kim Jong Un
Latest

ಕಿಮ್‌ ಪರ 99.93% ಮತ ಬಿದ್ದರೂ 0.07% ಹೋಗಿದ್ದು ಯಾರಿಗೆ – ವಿಶ್ವಾದ್ಯಂತ ಭಾರೀ ಸದ್ದು ಮಾಡಿದ ಪ್ರಶ್ನೆಗೆ ಸಿಕ್ತು ಉತ್ತರ

Public TV
By Public TV
53 minutes ago
CJ Roy 1 3
Bengaluru City

ಮುಕ್ತಾಯ ಹಂತಕ್ಕೆ ತಲುಪಿದ ರಾಯ್ ಆತ್ಮಹತ್ಯೆ ಕೇಸ್ ತನಿಖೆ – ಮುಂದಿನ ವಾರ ವರದಿ ಸಲ್ಲಿಕೆ

Public TV
By Public TV
2 hours ago
Bengaluru BMTC
Bengaluru City

ಕುಡಿದು ಬಿಎಂಟಿಸಿ ಬಸ್‌ ಚಾಲನೆ – ಪ್ರಶ್ನಿಸಿದ ಮಹಿಳೆ ಜೊತೆ ಚಾಲಕನ ರಂಪಾಟ

Public TV
By Public TV
2 hours ago
Kalabairaveshwara Temple kalasa 1
Chikkamagaluru

ಯುಗಾದಿ ದಿನವೇ ಕಾಲಭೈರವನ ಸನ್ನಿಧಿ ಮುಂದೆ ವಾಮಾಚಾರ – ಸ್ಥಳೀಯರ ಆತಂಕ

Public TV
By Public TV
2 hours ago
atanu chakraborty hdfc bank
Latest

ಜಸ್ಟ್‌ ಒಂದು ರಾಜೀನಾಮೆಗೆ ಕರಗಿತು 1 ಲಕ್ಷ ಕೋಟಿ!

Public TV
By Public TV
2 hours ago
Yadagiri murder case
Crime

ಮಗನಿಂದ್ಲೇ ತಂದೆ ಹತ್ಯೆ ಕೇಸ್‌ಗೆ ಟ್ವಿಸ್ಟ್‌ – 75 ವಯಸ್ಸಾಗಿದ್ರೂ ಕಾಮದಾಟಕ್ಕೆ ಮಹಿಳೆಯರ ಜೊತೆ ಸಂಬಂಧ, ಐವರು ಅರೆಸ್ಟ್‌

Public TV
By Public TV
3 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?