Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ದಯವಿಟ್ಟು ಕ್ಷಮಿಸಿ, ಇನ್ನು ಮುಂದೆ ಹೀಗೆ ಆಗಲ್ಲ: ಅನೂಪ್ ಭಂಡಾರಿ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Cinema | ದಯವಿಟ್ಟು ಕ್ಷಮಿಸಿ, ಇನ್ನು ಮುಂದೆ ಹೀಗೆ ಆಗಲ್ಲ: ಅನೂಪ್ ಭಂಡಾರಿ

Cinema

ದಯವಿಟ್ಟು ಕ್ಷಮಿಸಿ, ಇನ್ನು ಮುಂದೆ ಹೀಗೆ ಆಗಲ್ಲ: ಅನೂಪ್ ಭಂಡಾರಿ

Public TV
Last updated: April 3, 2018 9:12 pm
Public TV
Share
2 Min Read
ANUP BANDARI 11
SHARE

ಬೆಂಗಳೂರು: ನನ್ನ ಮಾತಿನಿಂದ ಯಾರಿಗಾದರೂ ನೋವಾಗಿದ್ದರೆ ದಯವಿಟ್ಟು ಕ್ಷಮಿಸಿ. ನಮಗೆ ಇದರಿಂದ ತುಂಬ ನೋವಾಗಿದೆ ಇನ್ಮುಂದೆ ಹೀಗೆ ಆಗುವುದಿಲ್ಲ. ನಾವು ಕನ್ನಡಿಗರಿಗೆ ನೋಯಿಸಬೇಕು ಅಂತ ಆ ರೀತಿ ಮಾತನಾಡಲಿಲ್ಲ ಎಂದು ಹೇಳಿ ರಾಜರಥ ಸಿನಿಮಾ ನಿರ್ದೇಶಕ ಅನೂಪ್ ಭಂಡಾರಿ ಕನ್ನಡಿಗರಲ್ಲಿ ಕ್ಷಮೆಯಾಚಿಸಿದ್ದಾರೆ.

ಚಲನಚಿತ್ರ ವಾಣಿಜ್ಯ ಮಂಡಳಿಯಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಈಗಾಗಲೇ ರ್ಯಾಪಿಡ್ ರಶ್ಮಿ ಅವರಲ್ಲಿ ಆ ವಿಡೀಯೊವನ್ನ ಡಿಲೀಟ್ ಮಾಡಲು ತಿಳಿಸಿದ್ದೇವೆ. ಯಾವುದೋ ಸಮಯದಲ್ಲಿ ಹೀಗೆ ಆಗಿ ಹೋಗಿದೆ ಎಂದು ಹೇಳಿದರು. ಈ ವೇಳೆ ರಾಜರಥ ಚಿತ್ರ ತಂಡ ಎದ್ದುನಿಂತು ಕನ್ನಡಿಗರ ಕ್ಷಮೆ ಯಾಚಿಸಿತು.

ANUP BANDARI 12

ಚಲನ ಚಿತ್ರ ವಾಣಿಜ್ಯ ಮಂಡಳಿ ಅಧ್ಯಕ್ಷ ಸಾ ರಾ ಗೋವಿಂದ್ ಮಾತನಾಡಿ, ನಿನ್ನೆ ಸಂಜೆಯಿಂದ ದೂರವಾಣಿ ಕರೆಗಳು ಬರುತ್ತಿದೆ. ಸಾರ್ವಜನಿಕವಾಗಿ ತಪ್ಪು ನಡೆದಿದೆ ನೀವೇ ಕ್ಷಮೆ ಕೇಳಬೇಕು ಅಂತ ಹೇಳಿದಾಗ ಚಿತ್ರ ತಂಡದವರು ಬಂದಿದ್ದಾರೆ. ಚಿತ್ರ ರಿಲೀಸ್ ಆಗುವ ಮೊದಲೇ ಈ ರೀತಿ ಮಾತನಾಡಿದ್ದಾರೆ. ಕೆಲವರು ಕೇಳುವ ಪ್ರಶ್ನೆಗಳು ಉದ್ರೇಕಗೊಳಿಸುತ್ತದೆ. ಎಂತಹವರಿಗಾದರು ಸಿಟ್ಟು ತರಿಸುತ್ತೆ ಎಂದು ಹೇಳಿದರು.

ಮಾಡಿದ ಸಿನಿಮಾಗಳೆಲ್ಲಾ ಹಿಟ್ ಆಗಲೇ ಬೇಕು ಅಂತ ಇಲ್ಲ. ಕೆಟ್ಟ ಪದವನ್ನು ಯಾರು ಬಳಸಿರಲಿಲ್ಲ. ರಾಜ್ ಕುಮಾರ್ ಆಗಿರಲಿ, ವಿಷ್ಣುವರ್ಧನ್, ಅಂಬರೀಶ್ ಯಾರೂ ಸಹ ಕೆಟ್ಟದಾಗಿ ಮಾತನಾಡಿರಲಿಲ್ಲ ಆದರೆ ಇಂದು ಪರಿಸ್ಥಿತಿ ಹಾಗಿಲ್ಲ. ಚಿತ್ರತಂಡ ಪೂರ್ತಿ ಕನ್ನಡದವರು, ಕನ್ನಡಿಗರ ಬಗ್ಗೆ ಈ ರೀತಿಯ ಮಾತು ಸರಿಯಲ್ಲ ಎಂದರು.

ANUP BANDARI

ಭಂಡಾರಿ ಸಹೋದರರು ಹೇಳಿದ್ದು ಏನು?
ಸಂದರ್ಶನದ ನಡುವೆ ರ್ಯಾಪಿಡ್ ರಶ್ಮಿ “ರಾಜರಥ ಸಿನಿಮಾ ನೋಡದ ಪ್ರೇಕ್ಷಕರು______” ಎಂದು ಬಿಟ್ಟ ಸ್ಥಳವನ್ನು ತುಂಬಿಸುವಂತೆ ಕೇಳುತ್ತಾರೆ. ಮೊದಲು ಉತ್ತರಿಸಿದ ಅನೂಪ್ ಭಂಡಾರಿ ರಾಜರಥ ಸಿನಿಮಾ ನೋಡದ ಪ್ರೇಕ್ಷಕರು “ಕಚಡ ನನ್ ಮಕ್ಳು” ಎಂದು ಹೇಳುತ್ತಾರೆ. ನಂತರ ಆ ಪ್ರಶ್ನೆ ನಟಿ ಅವಾಂತಿಕಾ ಶೆಟ್ಟಿಗೆ ಹೋಗುತ್ತದೆ. ಅವರೂ ಸಹ ಅನೂಪ್ ಅವರ ಉತ್ತರವನ್ನೇ ಮತ್ತೆ ಹೇಳುತ್ತಾರೆ. ಕೊನೆಗೆ ನಿರೂಪ್ ಭಂಡಾರಿ ಕೂಡ ರಾಜರಥ ಸಿನಿಮಾ ನೋಡದ ಪ್ರೇಕ್ಷಕರು “ಕಚಡ ಮಾತ್ರವಲ್ಲ ಲೋಫರ್ ನನ್ ಮಕ್ಳು” ಎಂದು ಹೇಳಿದ್ದಾರೆ.

ಫೇಸ್‍ಬುಕ್ ನಲ್ಲಿ ಕ್ಷಮೆ:
ರಾಜರಥ ಚಿತ್ರದ ಬಿಡುಗಡೆಗೆ ಮುನ್ನ ಭಾಗವಹಿಸಿದ ಒಂದು ಹಾಸ್ಯಮಯ ಕಾರ್ಯಕ್ರಮದ ಸಣ್ಣ ತುಣುಕು ನಿಮ್ಮೆಲ್ಲರಿಗು ನೋವುಂಟು ಮಾಡಿರುವುದಕ್ಕೆ ಕ್ಷಮೆ ಯಾಚಿಸುತ್ತೇವೆ. ಸಂದರ್ಶನಕ್ಕೂ ಮುನ್ನ, ಹಲವರು ಕನ್ನಡ ಸಿನಿಮಾ ನೋಡುವುದಿಲ್ಲ, ಹಲವಾರು ಒಳ್ಳೆ ಚಿತ್ರಗಳು ಬರುತ್ತಿವೆ ಆದರು ಏಕೆ ಹೀಗೆ, ಎಂದು ಚರ್ಚಿಸಿದ್ದೆವು. ಹಾಗೆ ಸಂದರ್ಶನದಲ್ಲಿ ಬಂದ ಪ್ರಶ್ನೆಗೆ ಆ ಹಿನ್ನೆಲೆಯಲ್ಲಿ ಕೊಟ್ಟ ತಪ್ಪು ಉತ್ತರವದು. ಇದು ಖಂಡಿತವಾಗಿಯು ಕನ್ನಡ ಪ್ರೇಕ್ಷಕರನ್ನುದ್ದೇಶಿಸಿ ಹೇಳಿದ ಮಾತಲ್ಲ. ನಾವು ಏನೇ ಯಶಸ್ಸು ಕಂಡಿದ್ದರೂ ಅದಕ್ಕೆ ಪ್ರೇಕ್ಷಕರೇ ಕಾರಣ. ನಮ್ಮ ಯಾವುದೇ ಬೇರೆ ಸಂದರ್ಶನಗಳನ್ನು ನೋಡಿದರೂ ನಮ್ಮ ಗೆಲುವಿಗೆ ಪ್ರೇಕ್ಷಕರೇ ಕಾರಣ ಎಂದು ಹಲವು ಬಾರಿ ಹೇಳಿದ್ದೇವೆ. ಕನ್ನಡ ಮತ್ತು ಕನ್ನಡ ಸಿನಿಮಾದ ಬಗ್ಗೆ ನಮಗೆ ಅಪಾರ ಅಭಿಮಾನ, ಅದಕ್ಕಾಗಿಯೇ ಪ್ರತಿ ಹಾಡಿನಲ್ಲೂ ಅಚ್ಚ ಕನ್ನಡವನ್ನೇ ಬಳಸುತ್ತೇವೆ. ಕಾರ್ಯಕ್ರಮದಲ್ಲಿ ತಪ್ಪಾಗಿ ಆಡಿದ ಮಾತುಗಳನ್ನು ದಯವಿಟ್ಟು ಮನ್ನಿಸಿ. ಯಾರಿಗೂ ನೋವುಂಟು ಮಾಡಬೇಕು ಅನ್ನುವ ಉದ್ದೇಶ ನಮ್ಮದಲ್ಲ. ನಿಮ್ಮ ಆಶಿರ್ವಾದ ನಮ್ಮ ಮೇಲೆ ಸದಾ ಇರಲಿ ಎಂದು ಬರೆದು ತನ್ನ ಫೇಸ್ ಬುಕ್ ಪೇಜ್ ನಲ್ಲಿ ಪೋಸ್ಟ್ ಮಾಡಿದ್ದಾರೆ.

rajaratha

TAGGED:Anoop BhandariAvantika ShettyBangalorecinemadirectorNirup BhandariPublic TVRajarathaRapid RashmiSaha Rao Govindಅನೂಪ್ ಭಂಡಾರಿಅವಂತಿಕಾ ಶೆಟ್ಟಿಅವಾಂತಿಕಾ ಶೆಟ್ಟಿನಿರೂಪ್ ಭಂಡಾರಿನಿರ್ದೇಶಕಪಬ್ಲಿಕ್ ಟಿವಿಬೆಂಗಳೂರುರಾಜರಥರ್‍ಯಾಪಿಡ್ ರಶ್ಮಿಸಾ.ರಾ ಗೋವಿಂದ್ಸಿನಿಮಾ
Share This Article
Facebook Whatsapp Whatsapp Telegram

Cinema news

Yelahanka House Theft Arrest
ಸಿನಿಮೀಯ ಶೈಲಿಯಲ್ಲಿ ಮನೆ ಕಳ್ಳತನ – 3.5 ಕೋಟಿ ಮೌಲ್ಯದ ಚಿನ್ನಾಭರಣ ಸೀಜ್
Bengaluru City Cinema Crime Karnataka Latest Top Stories
The trailer of the movie Love Mocktail 3 released Darling Krishna Milana Nagaraj 1
ಬಿಡುಗಡೆಯಾಯ್ತು ಲವ್‌ಮಾಕ್ಟೇಲ್ 3 ಚಿತ್ರದ ಟ್ರೈಲರ್!
Cinema Latest Top Stories
Kamal Haasan Donald Trump
ನಿಮ್ಮ ಕೆಲಸ ಎಷ್ಟಿದೆ ಅದನ್ನಷ್ಟೇ ನೋಡಿಕೊಳ್ಳಿ – ಟ್ರಂಪ್‌ ವಿರುದ್ಧ ಕಮಲ್‌ ಹಾಸನ್‌ ಕಿಡಿ
Cinema Latest National South cinema Top Stories
Jr NTR
ಬೆಂಗ್ಳೂರಲ್ಲಿ ಜ್ಯೂ.ಎನ್‍ಟಿಆರ್ ನೋಡಲು ಮುಗಿಬಿದ್ದ ಫ್ಯಾನ್ಸ್ – ಪೊಲೀಸರಿಂದ ಲಾಠಿಚಾರ್ಜ್‌
Bengaluru City Cinema Latest Top Stories

You Might Also Like

IndiGo CEO Pieter Elbers
Latest

ಇಂಡಿಗೋ ಸಿಇಒ ಪೀಟರ್ ಎಲ್ಬರ್ಸ್ ರಾಜೀನಾಮೆ

Public TV
By Public TV
21 minutes ago
Majestic Bus Station Ramalinga Reddy
Bengaluru City

ಸಿಂಗಾಪುರ್ ಮಾದರಿಯಲ್ಲಿ ಮೆಜೆಸ್ಟಿಕ್ ಬಸ್ ನಿಲ್ದಾಣ ಅಭಿವೃದ್ಧಿ: ರಾಮಲಿಂಗಾ ರೆಡ್ಡಿ

Public TV
By Public TV
37 minutes ago
siddaramaiah 1 5
Bengaluru City

ವಾಣಿಜ್ಯ ಬಳಕೆಯ ಗ್ಯಾಸ್ ಸಮಸ್ಯೆ – ಕೇಂದ್ರ ಸಚಿವರಿಗೆ ಸಿಎಂ ಸಿದ್ದರಾಮಯ್ಯ ಪತ್ರ

Public TV
By Public TV
58 minutes ago
Supreme Court 1
Dakshina Kannada

ಹೊರ ಜಿಲ್ಲೆಗಳಲ್ಲಿ ಕಂಬಳ ಆಯೋಜನೆ ವಿರುದ್ಧ ಸಲ್ಲಿಸಿದ್ದ ಅರ್ಜಿ ವಜಾಗೊಳಿಸಿದ ಸುಪ್ರೀಂ

Public TV
By Public TV
2 hours ago
m.b.patil
Bengaluru City

ಬಳ್ಳಾರಿಯಲ್ಲಿ ಏರ್ಪೋರ್ಟ್ ನಿರ್ಮಾಣದ ಬಗ್ಗೆ ಸಿಎಂ ಜೊತೆ ಚರ್ಚೆ: ಎಂ.ಬಿ.ಪಾಟೀಲ್

Public TV
By Public TV
2 hours ago
gas shortage
Bengaluru City

ಮಧ್ಯಪ್ರಾಚ್ಯ ಯುದ್ಧದಿಂದ `ಗ್ಯಾಸ್’ ಟ್ರಬಲ್; ಬೆಂಗಳೂರಿನ ಹೋಟೆಲ್‌ಗಳಿಗೆ ಸಿಲಿಂಡರ್ ಪೂರೈಕೆ ಸ್ಥಗಿತ – ಹೋಟೆಲ್‌ಗಳು ಬಂದ್ ಸಾಧ್ಯತೆ?

Public TV
By Public TV
3 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?