Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ದಯವಿಟ್ಟು ಕ್ಷಮಿಸಿ, ಇನ್ನು ಮುಂದೆ ಹೀಗೆ ಆಗಲ್ಲ: ಅನೂಪ್ ಭಂಡಾರಿ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Cinema | ದಯವಿಟ್ಟು ಕ್ಷಮಿಸಿ, ಇನ್ನು ಮುಂದೆ ಹೀಗೆ ಆಗಲ್ಲ: ಅನೂಪ್ ಭಂಡಾರಿ

Cinema

ದಯವಿಟ್ಟು ಕ್ಷಮಿಸಿ, ಇನ್ನು ಮುಂದೆ ಹೀಗೆ ಆಗಲ್ಲ: ಅನೂಪ್ ಭಂಡಾರಿ

Public TV
Last updated: April 3, 2018 9:12 pm
Public TV
Share
2 Min Read
ANUP BANDARI 11
SHARE

ಬೆಂಗಳೂರು: ನನ್ನ ಮಾತಿನಿಂದ ಯಾರಿಗಾದರೂ ನೋವಾಗಿದ್ದರೆ ದಯವಿಟ್ಟು ಕ್ಷಮಿಸಿ. ನಮಗೆ ಇದರಿಂದ ತುಂಬ ನೋವಾಗಿದೆ ಇನ್ಮುಂದೆ ಹೀಗೆ ಆಗುವುದಿಲ್ಲ. ನಾವು ಕನ್ನಡಿಗರಿಗೆ ನೋಯಿಸಬೇಕು ಅಂತ ಆ ರೀತಿ ಮಾತನಾಡಲಿಲ್ಲ ಎಂದು ಹೇಳಿ ರಾಜರಥ ಸಿನಿಮಾ ನಿರ್ದೇಶಕ ಅನೂಪ್ ಭಂಡಾರಿ ಕನ್ನಡಿಗರಲ್ಲಿ ಕ್ಷಮೆಯಾಚಿಸಿದ್ದಾರೆ.

ಚಲನಚಿತ್ರ ವಾಣಿಜ್ಯ ಮಂಡಳಿಯಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಈಗಾಗಲೇ ರ್ಯಾಪಿಡ್ ರಶ್ಮಿ ಅವರಲ್ಲಿ ಆ ವಿಡೀಯೊವನ್ನ ಡಿಲೀಟ್ ಮಾಡಲು ತಿಳಿಸಿದ್ದೇವೆ. ಯಾವುದೋ ಸಮಯದಲ್ಲಿ ಹೀಗೆ ಆಗಿ ಹೋಗಿದೆ ಎಂದು ಹೇಳಿದರು. ಈ ವೇಳೆ ರಾಜರಥ ಚಿತ್ರ ತಂಡ ಎದ್ದುನಿಂತು ಕನ್ನಡಿಗರ ಕ್ಷಮೆ ಯಾಚಿಸಿತು.

ANUP BANDARI 12

ಚಲನ ಚಿತ್ರ ವಾಣಿಜ್ಯ ಮಂಡಳಿ ಅಧ್ಯಕ್ಷ ಸಾ ರಾ ಗೋವಿಂದ್ ಮಾತನಾಡಿ, ನಿನ್ನೆ ಸಂಜೆಯಿಂದ ದೂರವಾಣಿ ಕರೆಗಳು ಬರುತ್ತಿದೆ. ಸಾರ್ವಜನಿಕವಾಗಿ ತಪ್ಪು ನಡೆದಿದೆ ನೀವೇ ಕ್ಷಮೆ ಕೇಳಬೇಕು ಅಂತ ಹೇಳಿದಾಗ ಚಿತ್ರ ತಂಡದವರು ಬಂದಿದ್ದಾರೆ. ಚಿತ್ರ ರಿಲೀಸ್ ಆಗುವ ಮೊದಲೇ ಈ ರೀತಿ ಮಾತನಾಡಿದ್ದಾರೆ. ಕೆಲವರು ಕೇಳುವ ಪ್ರಶ್ನೆಗಳು ಉದ್ರೇಕಗೊಳಿಸುತ್ತದೆ. ಎಂತಹವರಿಗಾದರು ಸಿಟ್ಟು ತರಿಸುತ್ತೆ ಎಂದು ಹೇಳಿದರು.

ಮಾಡಿದ ಸಿನಿಮಾಗಳೆಲ್ಲಾ ಹಿಟ್ ಆಗಲೇ ಬೇಕು ಅಂತ ಇಲ್ಲ. ಕೆಟ್ಟ ಪದವನ್ನು ಯಾರು ಬಳಸಿರಲಿಲ್ಲ. ರಾಜ್ ಕುಮಾರ್ ಆಗಿರಲಿ, ವಿಷ್ಣುವರ್ಧನ್, ಅಂಬರೀಶ್ ಯಾರೂ ಸಹ ಕೆಟ್ಟದಾಗಿ ಮಾತನಾಡಿರಲಿಲ್ಲ ಆದರೆ ಇಂದು ಪರಿಸ್ಥಿತಿ ಹಾಗಿಲ್ಲ. ಚಿತ್ರತಂಡ ಪೂರ್ತಿ ಕನ್ನಡದವರು, ಕನ್ನಡಿಗರ ಬಗ್ಗೆ ಈ ರೀತಿಯ ಮಾತು ಸರಿಯಲ್ಲ ಎಂದರು.

ANUP BANDARI

ಭಂಡಾರಿ ಸಹೋದರರು ಹೇಳಿದ್ದು ಏನು?
ಸಂದರ್ಶನದ ನಡುವೆ ರ್ಯಾಪಿಡ್ ರಶ್ಮಿ “ರಾಜರಥ ಸಿನಿಮಾ ನೋಡದ ಪ್ರೇಕ್ಷಕರು______” ಎಂದು ಬಿಟ್ಟ ಸ್ಥಳವನ್ನು ತುಂಬಿಸುವಂತೆ ಕೇಳುತ್ತಾರೆ. ಮೊದಲು ಉತ್ತರಿಸಿದ ಅನೂಪ್ ಭಂಡಾರಿ ರಾಜರಥ ಸಿನಿಮಾ ನೋಡದ ಪ್ರೇಕ್ಷಕರು “ಕಚಡ ನನ್ ಮಕ್ಳು” ಎಂದು ಹೇಳುತ್ತಾರೆ. ನಂತರ ಆ ಪ್ರಶ್ನೆ ನಟಿ ಅವಾಂತಿಕಾ ಶೆಟ್ಟಿಗೆ ಹೋಗುತ್ತದೆ. ಅವರೂ ಸಹ ಅನೂಪ್ ಅವರ ಉತ್ತರವನ್ನೇ ಮತ್ತೆ ಹೇಳುತ್ತಾರೆ. ಕೊನೆಗೆ ನಿರೂಪ್ ಭಂಡಾರಿ ಕೂಡ ರಾಜರಥ ಸಿನಿಮಾ ನೋಡದ ಪ್ರೇಕ್ಷಕರು “ಕಚಡ ಮಾತ್ರವಲ್ಲ ಲೋಫರ್ ನನ್ ಮಕ್ಳು” ಎಂದು ಹೇಳಿದ್ದಾರೆ.

ಫೇಸ್‍ಬುಕ್ ನಲ್ಲಿ ಕ್ಷಮೆ:
ರಾಜರಥ ಚಿತ್ರದ ಬಿಡುಗಡೆಗೆ ಮುನ್ನ ಭಾಗವಹಿಸಿದ ಒಂದು ಹಾಸ್ಯಮಯ ಕಾರ್ಯಕ್ರಮದ ಸಣ್ಣ ತುಣುಕು ನಿಮ್ಮೆಲ್ಲರಿಗು ನೋವುಂಟು ಮಾಡಿರುವುದಕ್ಕೆ ಕ್ಷಮೆ ಯಾಚಿಸುತ್ತೇವೆ. ಸಂದರ್ಶನಕ್ಕೂ ಮುನ್ನ, ಹಲವರು ಕನ್ನಡ ಸಿನಿಮಾ ನೋಡುವುದಿಲ್ಲ, ಹಲವಾರು ಒಳ್ಳೆ ಚಿತ್ರಗಳು ಬರುತ್ತಿವೆ ಆದರು ಏಕೆ ಹೀಗೆ, ಎಂದು ಚರ್ಚಿಸಿದ್ದೆವು. ಹಾಗೆ ಸಂದರ್ಶನದಲ್ಲಿ ಬಂದ ಪ್ರಶ್ನೆಗೆ ಆ ಹಿನ್ನೆಲೆಯಲ್ಲಿ ಕೊಟ್ಟ ತಪ್ಪು ಉತ್ತರವದು. ಇದು ಖಂಡಿತವಾಗಿಯು ಕನ್ನಡ ಪ್ರೇಕ್ಷಕರನ್ನುದ್ದೇಶಿಸಿ ಹೇಳಿದ ಮಾತಲ್ಲ. ನಾವು ಏನೇ ಯಶಸ್ಸು ಕಂಡಿದ್ದರೂ ಅದಕ್ಕೆ ಪ್ರೇಕ್ಷಕರೇ ಕಾರಣ. ನಮ್ಮ ಯಾವುದೇ ಬೇರೆ ಸಂದರ್ಶನಗಳನ್ನು ನೋಡಿದರೂ ನಮ್ಮ ಗೆಲುವಿಗೆ ಪ್ರೇಕ್ಷಕರೇ ಕಾರಣ ಎಂದು ಹಲವು ಬಾರಿ ಹೇಳಿದ್ದೇವೆ. ಕನ್ನಡ ಮತ್ತು ಕನ್ನಡ ಸಿನಿಮಾದ ಬಗ್ಗೆ ನಮಗೆ ಅಪಾರ ಅಭಿಮಾನ, ಅದಕ್ಕಾಗಿಯೇ ಪ್ರತಿ ಹಾಡಿನಲ್ಲೂ ಅಚ್ಚ ಕನ್ನಡವನ್ನೇ ಬಳಸುತ್ತೇವೆ. ಕಾರ್ಯಕ್ರಮದಲ್ಲಿ ತಪ್ಪಾಗಿ ಆಡಿದ ಮಾತುಗಳನ್ನು ದಯವಿಟ್ಟು ಮನ್ನಿಸಿ. ಯಾರಿಗೂ ನೋವುಂಟು ಮಾಡಬೇಕು ಅನ್ನುವ ಉದ್ದೇಶ ನಮ್ಮದಲ್ಲ. ನಿಮ್ಮ ಆಶಿರ್ವಾದ ನಮ್ಮ ಮೇಲೆ ಸದಾ ಇರಲಿ ಎಂದು ಬರೆದು ತನ್ನ ಫೇಸ್ ಬುಕ್ ಪೇಜ್ ನಲ್ಲಿ ಪೋಸ್ಟ್ ಮಾಡಿದ್ದಾರೆ.

rajaratha

TAGGED:Anoop BhandariAvantika ShettyBangalorecinemadirectorNirup BhandariPublic TVRajarathaRapid RashmiSaha Rao Govindಅನೂಪ್ ಭಂಡಾರಿಅವಂತಿಕಾ ಶೆಟ್ಟಿಅವಾಂತಿಕಾ ಶೆಟ್ಟಿನಿರೂಪ್ ಭಂಡಾರಿನಿರ್ದೇಶಕಪಬ್ಲಿಕ್ ಟಿವಿಬೆಂಗಳೂರುರಾಜರಥರ್‍ಯಾಪಿಡ್ ರಶ್ಮಿಸಾ.ರಾ ಗೋವಿಂದ್ಸಿನಿಮಾ
Share This Article
Facebook Whatsapp Whatsapp Telegram

Cinema news

NARENDRA MODI RAJINIKANTH
ಸೂಪರ್‌ಸ್ಟಾರ್‌ @75 – ರಜನಿ ಪಾತ್ರಗಳು ಬೆಂಚ್‌ಮಾರ್ಕ್‌ ಸೃಷ್ಟಿಸಿವೆ: ಮೋದಿ
Cinema Latest National Top Stories
Gilli Kavya 2
ಕಾವ್ಯನ ಅಳಿಸೋಕೆ ಊಟಾ ಬಿಟ್ರಾ ಗಿಲ್ಲಿ – ಭಾವನೆಗೆ ಬೆಲೆ ಇಲ್ಲಾ ಅಂತೀರಾ?
Cinema Latest Sandalwood Top Stories
Kavya Vs Rakshita
ಕಾವ್ಯ Vs ರಕ್ಷಿತಾ| ಅಮಾಯಕಿಯಂತೆ ನಾಟಕ – ರಿಯಲ್‌ ಕನ್ನಿಂಗ್‌ ನೀವು
Cinema Latest Top Stories TV Shows
The Devil
ʻದಿ ಡೆವಿಲ್‌ʼ ರಿಲೀಸ್‌ಗೆ ಕ್ಷಣಗಣನೆ – ಪ್ರೀತಿಯ ಸೆಲೆಬ್ರಿಟಿಸ್‌ಗೆ ಜೈಲಿಂದಲೇ ʻದಾಸʼನ ಸಂದೇಶ; ಪತ್ರದಲ್ಲಿ ಏನಿದೆ?
Cinema Latest Sandalwood Top Stories

You Might Also Like

Raichur Coal
Crime

ಕ್ಲೀನಿಂಗ್ ಹೆಸರಲ್ಲಿ ಕಲ್ಲಿದ್ದಲು ಲೂಟಿ – ಪ್ರತಿನಿತ್ಯ 150 ಟನ್ ಸಾಗಾಟ

Public TV
By Public TV
1 hour ago
Be careful when driving on highways at night
Bengaluru City

ಹೈವೇಗಳಲ್ಲಿ ರಾತ್ರಿ ವಾಹನ ಓಡಿಸೋವಾಗ ಎಚ್ಚರವಾಗಿರಿ – ಗಾಬರಿ ಹುಟ್ಟಿಸುತ್ತೆ ಸರ್ಕಾರಿ ಅಂಕಿ-ಅಂಶಗಳು

Public TV
By Public TV
1 hour ago
Girl
Latest

ಮುಗುಳ್ನಗೆಯ ಗಿಫ್ಟ್‌ ಹಿಡ್ಕೊಂಡು ಮತ್ತೆ ಮತ್ತೆ ಸಿಗ್ತಾಳೆ ಆ ಅಪರಿಚಿತೆ..!

Public TV
By Public TV
2 hours ago
towing 1
Bengaluru City

ಶೀಘ್ರವೇ ಬೆಂಗಳೂರಿನಲ್ಲಿ ಟೋಯಿಂಗ್‌ ಆರಂಭ!

Public TV
By Public TV
2 hours ago
Haveri Crime
Crime

ಯಾರದ್ದೋ ಜಾಗ ತೋರಿಸಿ ಲಕ್ಷ ಲಕ್ಷ ಪಂಗನಾಮ – ಕಂತೆ ಕಂತೆ ನೋಟು ಕೊಟ್ಟು ಮೋಸ ಹೋದ ಉದ್ಯಮಿ!

Public TV
By Public TV
3 hours ago
Belagavi Session DCM DK Shivakumar Dinner Politics with over 40 MLAs
Belgaum

40ಕ್ಕೂ ಹೆಚ್ಚು ಶಾಸಕರ ಜೊತೆ ಡಿಕೆಶಿ ಡಿನ್ನರ್‌ ಪಾಲಿಟಿಕ್ಸ್‌!

Public TV
By Public TV
3 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?