Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಹಿಂದೂ ವ್ಯಕ್ತಿ ಹತ್ಯೆ ಬಗ್ಗೆ ಮಾತನಾಡಲು ಬುದ್ಧಿ ಜೀವಿಗಳ ಬಾಯಿಗೆ ಲಕ್ವಾ ಹೊಡೆದಿದೆಯಾ?: ಆರಗ ಕಿಡಿ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಹಿಂದೂ ವ್ಯಕ್ತಿ ಹತ್ಯೆ ಬಗ್ಗೆ ಮಾತನಾಡಲು ಬುದ್ಧಿ ಜೀವಿಗಳ ಬಾಯಿಗೆ ಲಕ್ವಾ ಹೊಡೆದಿದೆಯಾ?: ಆರಗ ಕಿಡಿ

Bengaluru City

ಹಿಂದೂ ವ್ಯಕ್ತಿ ಹತ್ಯೆ ಬಗ್ಗೆ ಮಾತನಾಡಲು ಬುದ್ಧಿ ಜೀವಿಗಳ ಬಾಯಿಗೆ ಲಕ್ವಾ ಹೊಡೆದಿದೆಯಾ?: ಆರಗ ಕಿಡಿ

Public TV
Last updated: June 29, 2022 1:23 pm
Public TV
Share
3 Min Read
araga jnanendra 2
SHARE

ಬೆಂಗಳೂರು: ಹಿಂದೂ ವ್ಯಕ್ತಿ ಹತ್ಯೆ ಬಗ್ಗೆ ಮಾತನಾಡಲು ಬುದ್ಧಿ ಜೀವಿಗಳ ಬಾಯಿಗೆ ಲಕ್ವಾ ಹೊಡೆದಿದೆಯಾ? ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ಕಾಂಗ್ರೆಸ್ ನಾಯಕರನ್ನು ಟೀಕಿಸಿದರು.

ರಾಜಸ್ಥಾನದಲ್ಲಿ ಹಿಂದೂ ವ್ಯಕ್ತಿಯ ಹತ್ಯೆ ವಿಚಾರಕ್ಕೆ ಪ್ರತಿಕ್ರಿಯೆ ನೀಡಿದ ಅವರು, ಮಾಧ್ಯಮಗಳಲ್ಲಿ ದೃಶ್ಯ ನೋಡಿದ್ದೇನೆ. ಅಂತಹ ದೃಶ್ಯ ನೋಡಬಾರದು. ಅತ್ಯಂತ ಕ್ರೂರ ಹಾಗೂ ಅಮಾನವೀಯವಾಗಿ ಹತ್ಯೆ ಮಾಡಿದ್ದಾರೆ. ಅವರು ಮನುಷ್ಯರು ಹೌದೋ ಅಲ್ವೋ ಎಂಬ ಅನುಮಾನ ಶುರುವಾಗಿದೆ ಎಂದು ಕಿಡಿಕಾರಿದರು. ಇದನ್ನೂ ಓದಿ:  ಟೈಲರ್ ಕೊಲೆಗಡುಕರನ್ನು ಗುಂಡಿಟ್ಟು ಹತ್ಯೆ ಮಾಡ್ಬೇಕು: ಸಿದ್ದಲಿಂಗ ಶಿವಾಚಾರ್ಯ ಸ್ವಾಮೀಜಿ 

Gaus Mohammed and Riyaz Ahmed

ಈ ರೀತಿಯ ರಾಕ್ಷಸಿ ಪೈಶಾಚಿಕ ಕೃತ್ಯ ಮಾಡುವಂತವರಿಗೆ ಕಠಿಣ ಶಿಕ್ಷೆ ಕೊಡಿಸಲು ಸಾಧ್ಯ ಆಗುತ್ತೆ. ಅದನ್ನು ಯೋಚನೆ ಮಾಡಬೇಕು. ಕಾಂಗ್ರೆಸ್‍ನ ರಾಜಸ್ಥಾನ ಸರ್ಕಾರ ಇದಕ್ಕೆ ಖಂಡಿತವಾಗಿ ಉತ್ತರಕೊಡಬೇಕು. ಈ ವ್ಯಕ್ತಿಗಳು ರಾಜ್ಯದಲ್ಲಿ ಬೆಳೆದಿದ್ದಾರೆ. ಆ ಶಕ್ತಿಗಳನ್ನು ಮಟ್ಟ ಹಾಕುವಲ್ಲಿ ಸರ್ಕಾರ ವಿಫಲವಾಗಿದೆ ಎಂದು ಆಕ್ರೋಶ ಹೊರಹಾಕಿದರು.

ಈ ಘಟನೆಯನ್ನ ಖಂಡಿತವಾಗಿ ಇಡೀ ಜನ ಸಮುದಾಯ ಖಂಡಿಸಬೇಕು. ಆಗ ಈ ದ್ರೋಹಿಗಳು ತಲೆ ಎತ್ತದಂತೆ ಆಗುತ್ತೆ. ಇದು ಅತ್ಯಂತ ದುರದೃಷ್ಟಕರ ಸಂಗತಿ. ಮತಾಂಧ ಶಕ್ತಿಗಳು ಧರ್ಮ ಅಂದರೆ ಕೊಲೆ, ರಕ್ತಪಾತ ಎಂದು ಕೊಂಡಿದ್ದಾರೆ ಎಂದು ಅಸಮಾಧಾನ ವ್ಯಕ್ತಪಡಿಸಿದರು.

Congress Flag 1

ಈ ರೀತಿಯ ತಿಳುವಳಿಕೆಯಿಂದ ಇಡೀ ಜಗತ್ತಿನಲ್ಲಿ ಅವರು ಸುಖವಾಗಿಲ್ಲ. ಜಗತ್ತಿನಲ್ಲಿ ಯಾರಿಗೂ ಸುಖವಾಗಿ ಶಾಂತಿಯಿಂದ ಇರಲು ಬಿಡುತ್ತಿಲ್ಲ. ಎಲ್ಲ ಕಡೆ ಈ ಕೃತ್ಯ ನಡೆಯುತ್ತಿದೆ. ಈ ಮತಾಂಧ ಶಕ್ತಿಗಳು ತಲೆ ಎತ್ತದಂತೆ ಎಲ್ಲ ಸರ್ಕಾರ ಕಟ್ಟು ನಿಟ್ಟಿನ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹ ಮಾಡಿದರು.

ಆರೋಪಿಗಳನ್ನು ಎನ್‍ಕೌಂಟರ್ ಮಾಡಿ ಎಂಬ ಮುತಾಲಿಕ್ ಹೇಳಿಕೆ ವಿಚಾರಕ್ಕೆ ಪ್ರತಿಕ್ರಿಯೆ ನೀಡಿದ ಅವರು, ಮುತಾಲಿಕ್ ಏನ್ ಹೇಳ್ತಾರೆ ಎಂಬುವುದು ಮುಖ್ಯ ಅಲ್ಲ. ದೇಶದಲ್ಲಿ ಸಂವಿಧಾನ, ಕಾನೂನು, ಶಿಕ್ಷೆ ಎಲ್ಲವೂ ಇದೆ. ಕೊಲೆ ಮಾಡಿದವರು ಈ ಸಂವಿಧಾನ, ಕಾನೂನಿಂದ ಲಾಭ ಇಲ್ಲ ಅಂತ ತಿಳಿದುಕೊಂಡವರು. ನಾವೇ ಶಿಕ್ಷೆ ಕೊಡುವವರು ಅಂತಾನೇ ಹೀಗೆ ಮಾಡಿದ್ದಾರೆ. ಕಾನೂನು ಚೌಕಟ್ಟಿನಲ್ಲಿ ಏನ್ ಮಾಡಬೇಕೋ ಅದನ್ನು ಮಾಡ್ತೀವಿ ಎಂದು ತಿಳಿಸಿದರು.

ನಮಗೂ ಸಿಟ್ಟು ಬರುತ್ತೆ, ನೋವು ಆಗುತ್ತೆ. ಇಂತಹ ಮತಾಂಧ ಶಕ್ತಿಗಳಿಗೆ ಮೆಸೇಜ್ ಕೊಡಬೇಕು. ಇದು ಮಾತನಾಡಲಾರದಂತ ದೃಶ್ಯ. ಮೌನವಾಗಿ ಒಂದು ಕ್ಷಣ ಯೋಚನೆ ಮಾಡಬೇಕು. ಮಾತಿನಲ್ಲಿ ಘಟನೆ ಖಂಡಿಸಲು ಆಗಲ್ಲ ಎಂದು ಟೀಕಿಸಿದರು.

BJP FLAG

ಅಂದು ಮುಸ್ಲಿಂ ವ್ಯಾಪಾರಿಯ ಕಲ್ಲಂಗಡಿ ಹಣ್ಣು ಒಡೆದಿದ್ದಕ್ಕೆ ವಿರೋಧ ಪಡೆಸಿದವರು, ಇದಕ್ಕೆ ಯಾಕೆ ವಿರೋಧ ಮಾಡಲ್ಲ ಎಂಬ ವಿಚಾರ ಪ್ರತಿಕ್ರಿಯೆ ನೀಡಿದ ಅವರು, ಬಹಳಷ್ಟು ಬುದ್ಧಿ ಜೀವಿಗಳು ಅಂತಹ ಸಂದರ್ಭದಲ್ಲಿ ಮಾತನಾಡಿದರು. ಈಗ ಅವರ ನಾಲಗೆಗೆ ಲಕ್ವಾ ಹೊಡೆದಿದ್ಯಾ? ಅಂತ ಪ್ರಶ್ನೆ ಮಾಡಿದರು. ಇದನ್ನೂ ಓದಿ: ಇದೊಂದು ವ್ಯವಸ್ಥಿತ ಸಂಚು, ದೇಶದಲ್ಲಿ ಮತ್ತೆ ಭಯೋತ್ಪಾದಕ ಚಟುವಟಿಕೆ ಶುರು: ಕಟೀಲ್

ಈಗ ಎಲ್ಲರೂ ಮಾತನಾಡಬೇಕು. ಇದನ್ನ ಖಂಡಿಸಬೇಕು. ಯಾವುದೋ ಒಂದು ವರ್ಗವನ್ನ ಖಂಡಿಸುವುದು ಇನ್ನೊಂದು ವರ್ಗ ಮಾಡಿದಾಗ ಮೌನವಹಿಸುವುದು ಸರಿಯಲ್ಲ. ಇದು ಸಮಾಜದಲ್ಲಿ ಬಹಳ ಅಪಾಯ. ಇದು ಅಪರಾಧ ಅಲ್ವಾ, ಅಮಾನವೀಯ ಸಂಗತಿ ಅಲ್ವಾ? ಇದಕ್ಕೆ ಏನ್ ಹೇಳ್ತಾರೋ ನೋಡಬೇಕು ಎಂದು ಬುದ್ಧಿ ಜೀವಿಗಳು ಹಾಗೂ ಕಾಂಗ್ರೆಸ್ ನಾಯಕರಿಗೆ ಪರೋಕ್ಷವಾಗಿ ತಿರುಗೇಟು ಕೊಟ್ಟರು.

ಘಟನೆ ಬಗ್ಗೆ ಸಿದ್ದರಾಮಯ್ಯ ಟ್ವೀಟ್ ವಿಚಾರಕ್ಕೆ ಪ್ರತಿಕ್ರಿಯೆ ನೀಡಿದ ಅವರು, ಸಿದ್ದರಾಮಯ್ಯ ಖಂಡಿಸೋದು ಸಹಜ. ಎಲ್ಲರೂ ಈ ಘಟನೆ ಖಂಡಿಸಬೇಕು. ಪಕ್ಷ, ಧರ್ಮ ಮೀರಿದಂತಹ ಮಾನವೀಯತೆ ಪ್ರಶ್ನೆ. ಹೀಗಾಗಿ ಎಲ್ಲರೂ ಖಂಡಿಸಬೇಕು ಎಂದು ಕೇಳಿಕೊಂಡರು.

Live Tv

TAGGED:Araga JnanendrabjpcongresshindumuslimsiddaramaiahUdaipur caseಅರಗ ಜ್ಞಾನೇಂದ್ರಉದಯಪುರ ಪ್ರಕರಣಕಾಂಗ್ರೆಸ್ಬಿಜೆಪಿಮುಸ್ಲಿಂಸಿದ್ದರಾಮಯ್ಯಹಿಂದೂ
Share This Article
Facebook Whatsapp Whatsapp Telegram

Cinema news

Asha Bhosle Funeral
ಸರ್ಕಾರಿ ಗೌರವಗಳೊಂದಿಗೆ ನೆರವೇರಿದ ಗಾಯಕಿ ಆಶಾ ಭೋಸ್ಲೆ ಅಂತ್ಯಕ್ರಿಯೆ
Cinema Latest National Top Stories
Jogi Prem
ಕನ್ನಡ ಸಿನಿಮಾ ಅಂತಲೇ ರಾಜಕಾರಣ – ಸೆನ್ಸಾರ್ ಬೋರ್ಡ್ ವಿರುದ್ಧ ಪ್ರೇಮ್ ಕಿಡಿ
Cinema Latest Sandalwood Top Stories
Dhruva Sarja
LPG ಗ್ಯಾಸ್‌ ಬಿಕ್ಕಟ್ಟಿನಿಂದ ಕಂಗಾಲಾದ ಆಟೋ ಚಾಲಕರಿಗೆ ಆಸರೆ – 25 ಲಕ್ಷ ನೆರವು ನೀಡಿದ ಧ್ರುವ ಸರ್ಜಾ!
Bengaluru City Cinema Latest Sandalwood Top Stories
Asha Bhosle 3
`ಅಭೀ ನಾ ಜಾವೋ ಛೋಡ್ ಕರ್’ ಗಾಯಕಿ ಸಂಗೀತದಲ್ಲಿ ಲೀನ – ಇಂದು ಆಶಾ ಭೋಸ್ಲೆ ಅಂತ್ಯಕ್ರಿಯೆ
Cinema Latest Main Post Top Stories

You Might Also Like

SRH 1
Cricket

ಹಿಂಗೆ ಬೆಂಕಿ ಬೌಲಿಂಗ್‌ಗೆ ರಾಯಲ್ಸ್‌ ಬರ್ನ್‌ – ಹೈದ್ರಾಬಾದ್‌ನಲ್ಲಿ ಸನ್‌ ಶೈನಿಂಗ್‌

Public TV
By Public TV
4 hours ago
Praful Hinge 1 1
Cricket

1 ಪಂದ್ಯ, 3 ವಿಕೆಟ್‌, 3 ದಾಖಲೆ – ʻರಾಜʼರನ್ನು ಉರುಳಿಸಿ ಇತಿಹಾಸ ಬರೆದ ಪ್ರಫುಲ್‌ ಹಿಂಗೆ ಯಾರು?

Public TV
By Public TV
5 hours ago
MLAs Meet Mallikarjun Kharge in Delhi
Bengaluru City

ದೆಹಲಿಯಲ್ಲಿ ಮಲ್ಲಿಕಾರ್ಜುನ ಖರ್ಗೆ ಭೇಟಿಯಾದ ಶಾಸಕರು – ಮೇ 15ರೊಳಗೆ ಕ್ಯಾಬಿನೆಟ್ ಪುನಾರಚನೆಗೆ ಒತ್ತಾಯ

Public TV
By Public TV
6 hours ago
Strait of Hormuz 1
Latest

1 ದಿನಕ್ಕೆ 4 ಸಾವಿರ ಕೋಟಿ ರೂ. – ನೌಕಾ ದಿಗ್ಬಂಧನದಿಂದ ಇರಾನ್‌ ಆರ್ಥಿಕತೆಗೆ ಭಾರೀ ನಷ್ಟ!

Public TV
By Public TV
6 hours ago
Rohini Sindhuri Supreme Court
Court

ರೋಹಿಣಿ ಸಿಂಧೂರಿ ವಿರುದ್ಧ ತನಿಖೆ – ಹೈಕೋರ್ಟ್ ಆದೇಶಕ್ಕೆ ಸುಪ್ರೀಂ ಕೋರ್ಟ್ ತಡೆ

Public TV
By Public TV
7 hours ago
Irans Ambassador to India Mohammad Fathali
Latest

ಭಾರತೀಯ ಟ್ಯಾಂಕರ್‌ಗಳಿಗೆ ಯಾವುದೇ ಶುಲ್ಕ ವಿಧಿಸಿಲ್ಲ: ಇರಾನ್‌ ಸ್ಪಷ್ಟನೆ

Public TV
By Public TV
7 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?