Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಈ ವ್ಯಕ್ತಿಯ ದೇಹದೊಳಗಿದ್ದ 75 ಗುಂಡುಸೂಜಿಗಳನ್ನ ನೋಡಿ ವೈದ್ಯರೇ ಶಾಕ್ ಆದ್ರು!
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Latest | ಈ ವ್ಯಕ್ತಿಯ ದೇಹದೊಳಗಿದ್ದ 75 ಗುಂಡುಸೂಜಿಗಳನ್ನ ನೋಡಿ ವೈದ್ಯರೇ ಶಾಕ್ ಆದ್ರು!

Latest

ಈ ವ್ಯಕ್ತಿಯ ದೇಹದೊಳಗಿದ್ದ 75 ಗುಂಡುಸೂಜಿಗಳನ್ನ ನೋಡಿ ವೈದ್ಯರೇ ಶಾಕ್ ಆದ್ರು!

Public TV
Last updated: May 3, 2017 11:01 am
Public TV
Share
2 Min Read
MEENA
SHARE

ಜೈಪುರ್: ಊಟ ಮಾಡ್ಬೇಕಾದ್ರೆ ಅನ್ನ ಗಂಟಲಲ್ಲಿ ಸಿಕ್ಕಿಕೊಂಡ್ರೆ ಜೀವ ಹೋದಂಗೆ ಆಗುತ್ತೆ. ಅಂಥದ್ರಲ್ಲಿ ಗಂಟಲಲ್ಲಿ ಗುಂಡುಸೂಜಿ ಸಿಕ್ಕಾಕ್ಕೊಂಡ್ರೆ ಏನಾಗ್ಬೇಡ. ಆದ್ರೆ ಬರೋಬ್ಬರಿ 40 ಗುಂಡುಸೂಜಿಗಳು ರಾಜಸ್ಥಾನದ ವ್ಯಕ್ತಿಯೊಬ್ಬರ ಗಂಟಲಲ್ಲೇ ಇತ್ತು ಅಂದ್ರೆ ನೀವು ನಂಬಲೇಬೇಕು.

vlcsnap 2017 05 03 10h44m29s248 e1493789198760

ಹೌದು. ರಾಜಸ್ಥಾನ ಮೂಲದ ರೈಲ್ವೆ ನೌಕರರಾದ 56 ವರ್ಷದ ಬದ್ರಿಲಾಲ್ ಮೀನಾ ಎಂಬ ವ್ಯಕ್ತಿ ಫೆಬ್ರವರಿ ತಿಂಗಳಲ್ಲಿ ಕಾಲುಬೆರಳಿನ ಸೋಂಕಿನಿಂದ ಆಸ್ಪತ್ರೆಗೆ ತೆರಳಿದ್ದರು. ಇದಕ್ಕೆ ಶಸ್ತ್ರಚಿಕಿತ್ಸೆ ಮಾಡಿದ ನಂತರ ನನ್ನ ಕಾಯಿಲೆ ಗುಣವಾಯಿತು ಅಂದುಕೊಂಡಿದ್ರು. ಆದ್ರೆ ಏಪ್ರಿಲ್‍ನಲ್ಲಿ ವೈದ್ಯರು ಬದ್ರಿಲಾಲ್ ಅವರ ಎಕ್ಸ್ ರೇ ತೆಗೆದಾಗ ದೊಡ್ಡ ಶಾಕ್ ಕಾದಿತ್ತು. ಬದ್ರಿಲಾಲ್ ಅವರ ದೇಹಲ್ಲಿ ಒಟ್ಟು 75 ಪಿನ್(ಗುಂಡುಸೂಜಿ) ಗಳಿರುವುದು ಪತ್ತೆಯಾಗಿತ್ತು. ಆದ್ರೆ ಈ ಪಿನ್‍ಗಳು ಹೇಗೆ ಅವರ ದೇಹದೊಳಗೆ ಹೊಕ್ಕಿದೆ ಎಂಬುವುದು ಮಾತ್ರ ತಿಳಿದಿಲ್ಲ.

3FD0160D00000578 0 image m 95 1493649501509

ಈ ಬಗ್ಗೆ ಆತಂಕಗೊಂಡ ಬದ್ರಿಲಾಲ್ ಕುಟುಂಬ ಚಿಕಿತ್ಸೆಗಾಗಿ ಆಸ್ಪತ್ರೆಯಿಂದ ಆಸ್ಪತ್ರೆಗೆ ಅಲೆದಾಡಿದ್ದರು. ರೈಲ್ವೆ ಸಿಬ್ಬಂದಿಯಾಗಿರೋದ್ರಿಂದ ಕೊನೆಗೆ ಬದ್ರಿಲಾಲ್ ಅವರಿಗೆ ಮುಂಬೈ ರೈಲ್ವೇ ಆಸ್ಪತ್ರೆಗೆ ಗೊತ್ತು ಮಾಡಿದ್ರು. ಅಂತೆಯೇ ಏಪ್ರಿಲ್ 24 ರಂದು ಮುಂಬೈನಲ್ಲಿರೋ ಜಗಜೀವನ್ ರಾಮ್ ಆಸ್ಪತ್ರೆಗೆ ಕರೆದುಕೊಂಡು ಹೋಗಿ ಮತ್ತೆ ಎಕ್ಸ್ ರೇ ತೆಗೆಸಿದ್ರು. ಈ ವೇಳೆ ಬದ್ರಿಲಾಲ್ ಅವರ ಗಂಟಲಲ್ಲಿ 40, ಬಲಗಾಲಿನಲ್ಲಿ 25, ಎರಡೂ ಕೈಗಳಲ್ಲಿ 2, ಹೀಗೆ ದೇಹದೊಳಗೆ ಒಟ್ಟು 75 ಗುಂಡು ಸೂಜಿಗಳಿರುವುದು ಬೆಳಕಿಗೆ ಬಂದಿತ್ತು.

3FD0161D00000578 0 image a 98 1493649517200

ಬದ್ರಿಲಾಲ್ ಅವರು ಕಾಲಿನಲ್ಲಿ ನೋವಿರುವ ಬಗ್ಗೆ 4 ತಿಂಗಳಿನಿಂದ ಹೇಳುತ್ತಿದ್ದರು. ನಂತರ ರಾಜಸ್ಥಾನದಲ್ಲಿ ಶಸ್ತ್ರಚಿಕಿತ್ಸೆ ಮಾಡಿಸಿಕೊಂಡಾದ ದೇಹದಲ್ಲಿ ಗುಂಡುಸೂಜಿಗಳಿರುವ ಬಗ್ಗೆ ಗೊತ್ತಾಯಿತು. ಚಿತ್ರಗಳನ್ನ ನೋಡಿ ನಮಗೆ ಭಯವಾಯ್ತು. ಪಿನ್‍ಗಳು ಹೇಗೆ ಅವರ ದೇಹದೊಳಗೆ ಹೋದವು ಎಂಬುದು ಗೊತ್ತಿಲ್ಲ. ನಾವು ಅವರನ್ನ ಹಲವು ಬಾರಿ ಈ ಬಗ್ಗೆ ಕೇಳಿದೆವು. ಆದ್ರೆ ಅವರಿಗೆ ಅದರ ನೆನಪಿಲ್ಲ ಎಂದು ಬದ್ರಿಲಾಲ್ ಅವರ ಮಗ ರಾಜೇಂದ್ರ ಹೇಳಿದ್ದಾರೆ.

3FD0162200000578 0 image m 97 1493649512044 e1493788978655

ವೈದ್ಯರು ಏನು ಹೇಳಿದ್ರು?: ಅಚ್ಚರಿಯೆಂಬಂತೆ ಬದ್ರಿಲಾಲ್ ಅವರ ದೇಹದೊಳಗಿರುವ ಗುಂಡುಸೂಜಿಗಳಿಂದ ಅವರಿಗೆ ಯಾವುದೇ ಅಪಾಯವಾಗಿಲ್ಲ. ಜಾಗೃತ ಮನಸ್ಥಿತಿಯಲ್ಲಿ ವ್ಯಕ್ತಿಯೊಬ್ಬರು ಇಷ್ಟೊಂದು ಪಿನ್‍ಗಳನ್ನ ನುಂಗುವುದು ಸಾಧ್ಯವೇ ಇಲ್ಲ. ಪಿನ್ ಹೊರತೆಗೆಯಲು ಆಪರೇಷನ್ ಮಾಡಬೇಕು. ಆದ್ರೆ ಇವರಿಗೆ ಸಕ್ಕರೆ ಕಾಯಿಲೆ ಇರೋದ್ರಿಂದ ಮತ್ತೊಂದು ಆಪರೇಷನ್ ಮಾಡೋದು ಸ್ವಲ್ಪ ಕಷ್ಟವಾಗಬಹುದು. ಇವರ ದೇಹದ ಸ್ಥಿತಿ ಬಗ್ಗೆ ನಿರ್ದಿಷ್ಟವಾಗಿ ತಿಳಿಯಲು ಇಎನ್‍ಟಿ ಪರೀಕ್ಷೆಗಾಗಿ ನಾಯರ್ ಆಸ್ಪತ್ರೆಗೆ ಕಳಿಸಿದ್ದೇವೆ. ಮುಂದಿನ ಚಿಕಿತ್ಸೆ ಬಗ್ಗೆ ಇನ್ನೂ ನಿರ್ಧರಿಸಿಲ್ಲ ಎಂದು ಜಗಜೀವನ್ ಆಸ್ಪತ್ರೆಯ ವೈದ್ಯರು ತಿಳಿಸಿದ್ದಾರೆ.

3FD0161500000578 0 image a 96 1493649505975

ಅಲ್ಲದೇ ಕಳೆದ 5 ದಿನಗಳಿಂದ ಅಪ್ಪನ ಚಿಕಿತ್ಸೆಗಾಗಿ ಆಸ್ಪತ್ರೆಯಿಂದ ಆಸ್ಪತ್ರೆಗೆ ಅಲೆದಾಡುತ್ತಿದ್ದೇವೆ. ಆದ್ರೆ ಅವರ ಚಿಕಿತ್ಸೆಗೆ ವೈದ್ಯರು ಇನ್ನೂ ನಿರ್ದಿಷ್ಟವಾಗಿ ಯೋಜನೆ ಮಾಡಿಲ್ಲ. ಎರಡು ದಿನಗಳ ಹಿಂದೆ ನನ್ನ ತಂದೆ ಮಾತನಾಡುತ್ತಿದ್ರು. ಈಗ ಗಂಟಲು ನೋವಿನಿಂದ ಆಹಾರ ಸೇವನೆ, ನೀರು ಕುಡಿಯುವುದು ಕೂಡ ನಿಲ್ಲಿಸಿದ್ದಾರೆ. ಉಸಿರಾಟಕ್ಕೂ ಕಷ್ಟಪಡುತ್ತಿದ್ದಾರೆ ಅಂತಾ ರಾಜೇಂದ್ರ ಆರೋಪಿಸಿದ್ದಾರೆ.

rajendra
ಬದ್ರಿಲಾಲ್ ಮೀನಾ ಮಗ ರಾಜೇಂದ್ರ
TAGGED:doctormumbaipinpublictvrailwayrajasthanaಗುಂಡುಸೂಜಿಗುಂಡೂಸೂಜಿಪಬ್ಲಿಕ್ ಟಿವಿಮುಂಬೈರಾಜಸ್ಥಾನರೈಲ್ವೇ ಸಿಬ್ಬಂದಿವೈದ್ಯ
Share This Article
Facebook Whatsapp Whatsapp Telegram

Cinema news

Oscars 2026 Michael B Jordan Jessie Buckley
Oscars 2026: ಮೈಕೆಲ್ ಬಿ ಜೋರ್ಡಾನ್ ಅತ್ಯುತ್ತಮ ನಟ, ಜೆಸ್ಸಿ ಬಕ್ಲಿ ಅತ್ಯುತ್ತಮ ನಟಿ
Cinema Latest Top Stories World
Dhurandhar 2 Trailer
ರಿಲೀಸ್‌ಗೂ ಮುನ್ನವೇ 100 ಕೋಟಿ ಬಾಚಿದ ಧುರಂಧರ್‌-2
Bollywood Cinema Latest Top Stories
chandanavana film critics academy awards
ಚಂದನವನ ಫಿಲ್ಮ್ ಕ್ರಿಟಿಕ್ಸ್ ಅಕಾಡೆಮಿ ಪ್ರಶಸ್ತಿ – ಅತಿ ಹೆಚ್ಚು ನಾಮನಿರ್ದೇಶಿತರು ಯಾರು?
Cinema Latest Sandalwood Top Stories
Aamir Khan birthday
ಗರ್ಲ್‌ಫ್ರೆಂಡ್‌, ಮಾಜಿ ಪತ್ನಿಯರ ಜೊತೆ ಸೇರಿ ಹುಟ್ಟುಹಬ್ಬ ಆಚರಿಸಿಕೊಂಡ ಆಮೀರ್‌ ಖಾನ್‌
Bollywood Cinema Latest Top Stories

You Might Also Like

MEA Aseem Mahajan
Latest

ಕೊಲ್ಲಿ ಯುದ್ಧದ ಬಳಿಕ 2.20 ಲಕ್ಷ ಮಂದಿ ಭಾರತಕ್ಕೆ ರಿಟರ್ನ್‌: ಕೇಂದ್ರ ಸರ್ಕಾರ

Public TV
By Public TV
1 minute ago
sharanuprakash patil
Bengaluru City

ನೀಟ್ ವ್ಯವಸ್ಥೆ ರಾಜ್ಯದಲ್ಲಿ ರದ್ದು ಮಾಡೋದಿಲ್ಲ: ಶರಣು ಪ್ರಕಾಶ್ ಪಾಟೀಲ್

Public TV
By Public TV
15 minutes ago
Rain in Raichuru
Districts

ರಾಯಚೂರಿನಲ್ಲಿ ವರುಣಾರ್ಭಟ – ಆಲಿಕಲ್ಲು ಮಳೆಗೆ ತಂಪಾದ ಬಿಸಿಲನಾಡು

Public TV
By Public TV
21 minutes ago
Shivalik Ship
Latest

ಕೊಲ್ಲಿ ಯುದ್ಧದ ನಡುವೆ ಭಾರತಕ್ಕೆ 45,000 ಮೆಟ್ರಿಕ್ ಟನ್ ಎಲ್‌ಪಿಜಿ ಹೊತ್ತು ತಂದ ಶಿವಾಲಿಕ್‌ ಹಡಗು

Public TV
By Public TV
44 minutes ago
MC Sudhakar
Bengaluru City

ಬಿ.ಎಡ್ ಕಾಲೇಜುಗಳ ಶುಲ್ಕ ಶೀಘ್ರವೇ ಹೆಚ್ಚಳ: ಡಾ. ಸುಧಾಕರ್

Public TV
By Public TV
48 minutes ago
supreme Court 1
Court

13 ವರ್ಷಗಳಿಂದ ಕೋಮಾದಲ್ಲಿದ್ದ ವ್ಯಕ್ತಿಗೆ ದಯಾಮರಣ – ಸುಪ್ರೀಂ ಐತಿಹಾಸಿಕ ತೀರ್ಪು

Public TV
By Public TV
1 hour ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?