Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಮಹಿಳೆಯರ ಮೇಲಿನ ದೌರ್ಜನ್ಯ ತಡೆಯಲು ರಾಜ್ಯಗಳು ಪ್ರಾಮಾಣಿಕ ಪ್ರಯತ್ನ ಮಾಡ್ತಿಲ್ಲ: ರಾಜನಾಥ್ ಸಿಂಗ್ ಆರೋಪ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Latest | ಮಹಿಳೆಯರ ಮೇಲಿನ ದೌರ್ಜನ್ಯ ತಡೆಯಲು ರಾಜ್ಯಗಳು ಪ್ರಾಮಾಣಿಕ ಪ್ರಯತ್ನ ಮಾಡ್ತಿಲ್ಲ: ರಾಜನಾಥ್ ಸಿಂಗ್ ಆರೋಪ

Latest

ಮಹಿಳೆಯರ ಮೇಲಿನ ದೌರ್ಜನ್ಯ ತಡೆಯಲು ರಾಜ್ಯಗಳು ಪ್ರಾಮಾಣಿಕ ಪ್ರಯತ್ನ ಮಾಡ್ತಿಲ್ಲ: ರಾಜನಾಥ್ ಸಿಂಗ್ ಆರೋಪ

Public TV
Last updated: August 30, 2024 8:25 pm
Public TV
Share
2 Min Read
Rajnath Singh
SHARE

– ಸೈನಿಕ್ ಶಾಲೆಗಳಿಗೆ ಮಹಿಳೆಯರಿಗೂ ಪ್ರವೇಶ

ನವದೆಹಲಿ: ಮಹಿಳೆಯರ ಮೇಲಿನ ಅಪರಾಧಗಳ ಬಗ್ಗೆ ಕೇಂದ್ರ ಸರ್ಕಾರವು ಕಟ್ಟುನಿಟ್ಟಾದ ಧೋರಣೆ ಅನುಸರಿಸಿದರೂ ಹಲವು ರಾಜ್ಯಗಳು ಇದರಲ್ಲಿ ಪ್ರಾಮಾಣಿಕ ಪ್ರಯತ್ನಗಳನ್ನು ಮಾಡುತ್ತಿಲ್ಲ ಎಂದು ರಕ್ಷಣಾ ಸಚಿವ ರಾಜನಾಥ್ ಸಿಂಗ್ (Rajnath Singh) ಆರೋಪಿಸಿದ್ದಾರೆ.

ತಿರುವನಂತಪುರಂನಲ್ಲಿ ನಡೆದ ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದ ರಾಜನಾಥ್ ಸಿಂಗ್, ಕೋಲ್ಕತ್ತಾದ ಆರ್‌.ಜಿ ಕರ್ ವೈದ್ಯಕೀಯ ಕಾಲೇಜು ಆಸ್ಪತ್ರೆಯಲ್ಲಿ 31 ವರ್ಷದ ಟ್ರೈನಿ ವೈದ್ಯೆಯ ಮೇಲೆ ನಡೆದ ಭೀಕರ ಅತ್ಯಾಚಾರ ಮತ್ತು ಹತ್ಯೆ ಪ್ರಕರಣದ (Kolkata rape-murder case) ಹಿನ್ನೆಲೆಯಲ್ಲಿ ಮಹಿಳಾ ಆರೋಗ್ಯ ಮತ್ತು ಮಹಿಳೆಯರ ಸುರಕ್ಷತೆ ಸಂಬಂಧ ಸರ್ಕಾರದ ಪ್ರಯತ್ನಗಳ ಬಗ್ಗೆ ಸುದೀರ್ಘವಾಗಿ ಮಾತನಾಡಿದರು. ಇದನ್ನೂ ಓದಿ: ಮಳೆಯ ನಡುವೆ ಶ್ರೀ ಶಂಕರಾಚಾರ್ಯ ಬೆಟ್ಟದ ಮೆಟ್ಟಿಲು ಹತ್ತಿ ಶಿವನ ದರ್ಶನ ಪಡೆದ ಮಾಜಿ ಪ್ರಧಾನಿ

Kolkata Doctor rape and murder

ತಮ್ಮ ಭಾಷಣದಲ್ಲಿ ಕೋಲ್ಕತ್ತಾದ ಅತ್ಯಾಚಾರ-ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾತನಾಡಿದ ಅವರು, ಮಮತಾ ಬ್ಯಾನರ್ಜಿ (Mamata Banerjee) ನೇತೃತ್ವದ ಬಂಗಾಳ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡರು. ಈ ಘಟನೆ ಹೃದಯ ವಿದ್ರಾವಕ ಮತ್ತು ನಾಚಿಕೆಗೇಡಿನ ಸಂಗತಿ ಎಂದು ಹೇಳಿದರು. ಇದನ್ನೂ ಓದಿ: ನಿವೇಶನ ಲೂಟಿ ಮಾಡುತ್ತಿರುವುದು ನಾನಾ ನೀವಾ? – ಎಂ.ಬಿ.ಪಾಟೀಲರ ಸೈಟ್ ಅಕ್ರಮ ಸದ್ಯದಲ್ಲೇ ಬಯಲು: ಛಲವಾದಿ ನಾರಾಯಣಸ್ವಾಮಿ

ದೇಶದಲ್ಲಿ ಮಹಿಳೆಯರ ಮೇಲಿನ ದೌರ್ಜನ್ಯಗಳು ಮತ್ತು ಅಪರಾಧಗಳನ್ನು ಪರಿಗಣಿಸಿದರೆ, ಎಲ್ಲಾ ಬದಲಾವಣೆಗಳ ಹೊರತಾಗಿಯೂ, ಬಹಳಷ್ಟು ಮಾಡಬೇಕಾಗಿದೆ ಎಂದು ತೋರುತ್ತದೆ. ನಮ್ಮ ಸರ್ಕಾರವು ಮಹಿಳೆಯರ (Womens) ಮೇಲಿನ ಅಪರಾಧಗಳ ಬಗ್ಗೆ ಕಟ್ಟುನಿಟ್ಟಾದ ಧೋರಣೆ ಅನುಸರಿಸಿದೆ, ಆದರೆ ಅನೇಕ ರಾಜ್ಯಗಳು ಈ ದಿಕ್ಕಿನಲ್ಲಿ ಪ್ರಾಮಾಣಿಕ ಪ್ರಯತ್ನಗಳನ್ನು ಮಾಡುತ್ತಿಲ್ಲ ಎಂದು ಆರೋಪಿಸಿದರು. ಇದನ್ನೂ ಓದಿ: ವಾಧ್ವಾನ್ ಪೋರ್ಟ್ ಪ್ರಾಜೆಕ್ಟ್ ಉದ್ಘಾಟನೆ, ಗ್ಲೋಬಲ್ ಫಿನ್‌ಟೆಕ್ ಫೆಸ್ಟ್‌ನಲ್ಲಿ ಭಾಗಿಯಾದ ಪ್ರಧಾನಿ ಮೋದಿ

kolkata doctor rape and murder case 1

ಅತ್ಯಾಚಾರದಂತಹ ಘೋರ ಅಪರಾಧಗಳಿಗೆ ಮರಣದಂಡನೆ ವಿಧಿಸಲು ನರೇಂದ್ರ ಮೋದಿ ಸರ್ಕಾರ (Modi Government) ಕಾನೂನನ್ನು ತಿದ್ದುಪಡಿ ಮಾಡಿದೆ. ಐಪಿಸಿಯನ್ನು ಬದಲಿಸಿ ಭಾರತೀಯ ನ್ಯಾಯ ಸಂಹಿತಾ ಕಾನೂನಿನಲ್ಲಿ ಅತ್ಯಾಚಾರದಲ್ಲಿ ಬಲಿಪಶುವಿನ ಸಾವಿಗೆ ಕಾರಣವಾದ ಪ್ರಕರಣಗಳಲ್ಲಿ ಮರಣದಂಡನೆಗೆ ಅವಕಾಶ ನೀಡಿದೆ. ಹರಿಯಾಣದಂತಹ ರಾಜ್ಯಗಳಲ್ಲಿ ಲಿಂಗ ಅನುಪಾತದಲ್ಲಿ ಸುಧಾರಣೆಗಾಗಿ ಪ್ರಧಾನಿ ಮೋದಿಯವರ ‘ಬೇಟಿ ಬಚಾವೋ, ಬೇಟಿ ಪಢಾವೋ ‘ ಅಭಿಯಾನ ಆರಂಭಿಸಿದೆ. ತ್ರಿವಳಿ ತಲಾಖ್ ರದ್ದತಿ ಮುಸ್ಲಿಂ ಮಹಿಳೆಯರಿಗೆ ದೊಡ್ಡ ಪರಿಹಾರವಾಗಿದೆ ಎಂದು ಸರ್ಕಾರದ ಸಾಧನೆಗಳನ್ನು ಬಣ್ಣಿಸಿದರು.

MAMATA BANERJEE 2

2014-2019ರ ನಡುವೆ ಕೇಂದ್ರ ಗೃಹ ಸಚಿವರಾಗಿದ್ದ ಅವಧಿಯನ್ನು ನೆನಪಿಸಿಕೊಂಡ ರಾಜನಾಥ್ ಸಿಂಗ್, ಭದ್ರತಾ ಪಡೆಗಳಲ್ಲಿ ಮಹಿಳೆಯರೊಂದಿಗೆ ಮೂರನೇ ಒಂದು ಭಾಗದಷ್ಟು ಖಾಲಿ ಹುದ್ದೆಗಳನ್ನು ಭರ್ತಿ ಮಾಡಲು ಎಲ್ಲಾ ರಾಜ್ಯಗಳಿಗೆ ಸಲಹೆಯನ್ನು ನೀಡಿದ್ದೇನೆ ಎಂದು ಹೇಳಿದರು. ಇಂದು ಎಲ್ಲಾ ಪೊಲೀಸ್ ಪಡೆಗಳು ಮತ್ತು ಅರೆಸೇನಾ ಪಡೆಗಳಲ್ಲಿ ಮಹಿಳೆಯರ ಭಾಗವಹಿಸುವಿಕೆ ಹೆಚ್ಚಾಗಿದೆ. ಸಶಸ್ತ್ರ ಪಡೆಗಳಿಗೆ ಮಹಿಳೆಯರ ಪ್ರವೇಶಕ್ಕೆ ಇದ್ದ ಹಲವು ಅಡೆತಡೆಗಳನ್ನು ತೆಗೆದುಹಾಕಲಾಗಿದೆ. ಸಶಸ್ತ್ರ ಪಡೆಗಳ ಎಲ್ಲಾ ಮೂರು ವಿಭಾಗಗಳಲ್ಲಿ ನಾವು ಮಹಿಳೆಯರ ಭಾಗವಹಿಸುವಿಕೆಯನ್ನು ಹೆಚ್ಚಿಸಿದ್ದೇವೆ. ಸೈನಿಕ್ ಶಾಲೆಗಳಿಗೆ ಮಹಿಳೆಯರಿಗೂ ಪ್ರವೇಶ ನೀಡಲಾಗುತ್ತಿದೆ ಎಂದು ವಿವರಿಸಿದರು. ಇದನ್ನೂ ಓದಿ: ಅಸ್ಸಾಂ ವಿಧಾನಸಭೆಯ ಶುಕ್ರವಾರದ 2 ಗಂಟೆ ಅವಧಿಯ ನಮಾಜ್ ಬ್ರೇಕ್‌ಗೆ ತಡೆಯೊಡ್ಡಿದ ಸಿಎಂ ಶರ್ಮಾ

TAGGED:Kolkata DoctorsKolkata HorrorMamata Banerjeerajnath singhwomenWomen Protectionಕೋಲ್ಕತ್ತಾ ಟ್ರೈನಿ ವೈದ್ಯೆ ಕೇಸ್‌ಕೋಲ್ಕತ್ತಾ ವೈದ್ಯರುನವದೆಹಲಿರಾಜನಾಥ್ ಸಿಂಗ್
Share This Article
Facebook Whatsapp Whatsapp Telegram

Cinema news

Udupi Rishab Shetty Home Bhajane Kunitha Yakshagana Harake
ನಟ ರಿಷಬ್ ಶೆಟ್ಟಿ ಮನೆಯಲ್ಲಿ ಕುಣಿತ ಭಜನೆ, ಯಕ್ಷಗಾನ ಹರಕೆ ಪ್ರದರ್ಶನ
Cinema Districts Karnataka Latest Sandalwood Top Stories Udupi
Asha Bhosle Funeral
ಸರ್ಕಾರಿ ಗೌರವಗಳೊಂದಿಗೆ ನೆರವೇರಿದ ಗಾಯಕಿ ಆಶಾ ಭೋಸ್ಲೆ ಅಂತ್ಯಕ್ರಿಯೆ
Cinema Latest National Top Stories
Jogi Prem
ಕನ್ನಡ ಸಿನಿಮಾ ಅಂತಲೇ ರಾಜಕಾರಣ – ಸೆನ್ಸಾರ್ ಬೋರ್ಡ್ ವಿರುದ್ಧ ಪ್ರೇಮ್ ಕಿಡಿ
Cinema Latest Sandalwood Top Stories
Dhruva Sarja
LPG ಗ್ಯಾಸ್‌ ಬಿಕ್ಕಟ್ಟಿನಿಂದ ಕಂಗಾಲಾದ ಆಟೋ ಚಾಲಕರಿಗೆ ಆಸರೆ – 25 ಲಕ್ಷ ನೆರವು ನೀಡಿದ ಧ್ರುವ ಸರ್ಜಾ!
Bengaluru City Cinema Latest Sandalwood Top Stories

You Might Also Like

Bus carrying Vinay Kulkarni to jail catches fire bengaluru CBI
Bengaluru City

ಜೈಲಿಗೆ ವಿನಯ್‌ ಕುಲಕರ್ಣಿಯನ್ನು ಕರೆತರುತ್ತಿದ್ದ ಬಸ್ಸಿನಲ್ಲಿ ಬೆಂಕಿ

Public TV
By Public TV
2 hours ago
Bus carrying Vinay Kulkarni to jail catches fire bengaluru CBI
Bengaluru City

ಜೈಲಿಗೆ ವಿನಯ್‌ ಕುಲಕರ್ಣಿಯನ್ನು ಕರೆತರುತ್ತಿದ್ದ ಬಸ್ಸಿನಲ್ಲಿ ಬೆಂಕಿ

Public TV
By Public TV
2 hours ago
Rasikh Salam Dar and Virat Kohli
Bengaluru City

75 ರನ್‌ಗಳಿಗೆ 8 ವಿಕೆಟ್‌ ಪತನ| ಆರ್‌ಸಿಬಿ ಬೌಲರ್‌ಗಳ ಮುಂದೆ ಲಕ್ನೋ ಪಲ್ಟಿ – ಮೊದಲ ಸ್ಥಾನಕ್ಕೆ ಜಿಗಿದ ಬೆಂಗಳೂರು

Public TV
By Public TV
2 hours ago
Turkey School Shooting By Student
Crime

ಟರ್ಕಿಯ ಶಾಲೆಯಲ್ಲಿ ವಿದ್ಯಾರ್ಥಿಯಿಂದ ಗುಂಡಿನ ದಾಳಿ – 9 ಮಂದಿ ದುರ್ಮರಣ, ದಾಳಿಕೋರ ಸಾವು

Public TV
By Public TV
2 hours ago
ballot paper counting india
Bengaluru City

ಈಗ ಅಧಿಕೃತ – ಕರ್ನಾಟಕದಲ್ಲಿ ಇನ್ಮುಂದೆ ಇವಿಎಂ ಬದಲು ಬ್ಯಾಲೆಟ್‌ ಪೇಪರ್‌

Public TV
By Public TV
3 hours ago
GBA
Bengaluru City

ಜಿಬಿಎ ಚುನಾವಣೆ – ಸುಪ್ರೀಂಗೆ ಅಫಿಡವಿಟ್ ಸಲ್ಲಿಸಿದ ರಾಜ್ಯ ಸರ್ಕಾರ

Public TV
By Public TV
3 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?