Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಮಹಿಳೆಯರ ಮೇಲಿನ ದೌರ್ಜನ್ಯ ತಡೆಯಲು ರಾಜ್ಯಗಳು ಪ್ರಾಮಾಣಿಕ ಪ್ರಯತ್ನ ಮಾಡ್ತಿಲ್ಲ: ರಾಜನಾಥ್ ಸಿಂಗ್ ಆರೋಪ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Latest | ಮಹಿಳೆಯರ ಮೇಲಿನ ದೌರ್ಜನ್ಯ ತಡೆಯಲು ರಾಜ್ಯಗಳು ಪ್ರಾಮಾಣಿಕ ಪ್ರಯತ್ನ ಮಾಡ್ತಿಲ್ಲ: ರಾಜನಾಥ್ ಸಿಂಗ್ ಆರೋಪ

Latest

ಮಹಿಳೆಯರ ಮೇಲಿನ ದೌರ್ಜನ್ಯ ತಡೆಯಲು ರಾಜ್ಯಗಳು ಪ್ರಾಮಾಣಿಕ ಪ್ರಯತ್ನ ಮಾಡ್ತಿಲ್ಲ: ರಾಜನಾಥ್ ಸಿಂಗ್ ಆರೋಪ

Public TV
Last updated: August 30, 2024 8:25 pm
Public TV
Share
2 Min Read
Rajnath Singh
SHARE

– ಸೈನಿಕ್ ಶಾಲೆಗಳಿಗೆ ಮಹಿಳೆಯರಿಗೂ ಪ್ರವೇಶ

ನವದೆಹಲಿ: ಮಹಿಳೆಯರ ಮೇಲಿನ ಅಪರಾಧಗಳ ಬಗ್ಗೆ ಕೇಂದ್ರ ಸರ್ಕಾರವು ಕಟ್ಟುನಿಟ್ಟಾದ ಧೋರಣೆ ಅನುಸರಿಸಿದರೂ ಹಲವು ರಾಜ್ಯಗಳು ಇದರಲ್ಲಿ ಪ್ರಾಮಾಣಿಕ ಪ್ರಯತ್ನಗಳನ್ನು ಮಾಡುತ್ತಿಲ್ಲ ಎಂದು ರಕ್ಷಣಾ ಸಚಿವ ರಾಜನಾಥ್ ಸಿಂಗ್ (Rajnath Singh) ಆರೋಪಿಸಿದ್ದಾರೆ.

ತಿರುವನಂತಪುರಂನಲ್ಲಿ ನಡೆದ ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದ ರಾಜನಾಥ್ ಸಿಂಗ್, ಕೋಲ್ಕತ್ತಾದ ಆರ್‌.ಜಿ ಕರ್ ವೈದ್ಯಕೀಯ ಕಾಲೇಜು ಆಸ್ಪತ್ರೆಯಲ್ಲಿ 31 ವರ್ಷದ ಟ್ರೈನಿ ವೈದ್ಯೆಯ ಮೇಲೆ ನಡೆದ ಭೀಕರ ಅತ್ಯಾಚಾರ ಮತ್ತು ಹತ್ಯೆ ಪ್ರಕರಣದ (Kolkata rape-murder case) ಹಿನ್ನೆಲೆಯಲ್ಲಿ ಮಹಿಳಾ ಆರೋಗ್ಯ ಮತ್ತು ಮಹಿಳೆಯರ ಸುರಕ್ಷತೆ ಸಂಬಂಧ ಸರ್ಕಾರದ ಪ್ರಯತ್ನಗಳ ಬಗ್ಗೆ ಸುದೀರ್ಘವಾಗಿ ಮಾತನಾಡಿದರು. ಇದನ್ನೂ ಓದಿ: ಮಳೆಯ ನಡುವೆ ಶ್ರೀ ಶಂಕರಾಚಾರ್ಯ ಬೆಟ್ಟದ ಮೆಟ್ಟಿಲು ಹತ್ತಿ ಶಿವನ ದರ್ಶನ ಪಡೆದ ಮಾಜಿ ಪ್ರಧಾನಿ

Kolkata Doctor rape and murder

ತಮ್ಮ ಭಾಷಣದಲ್ಲಿ ಕೋಲ್ಕತ್ತಾದ ಅತ್ಯಾಚಾರ-ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾತನಾಡಿದ ಅವರು, ಮಮತಾ ಬ್ಯಾನರ್ಜಿ (Mamata Banerjee) ನೇತೃತ್ವದ ಬಂಗಾಳ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡರು. ಈ ಘಟನೆ ಹೃದಯ ವಿದ್ರಾವಕ ಮತ್ತು ನಾಚಿಕೆಗೇಡಿನ ಸಂಗತಿ ಎಂದು ಹೇಳಿದರು. ಇದನ್ನೂ ಓದಿ: ನಿವೇಶನ ಲೂಟಿ ಮಾಡುತ್ತಿರುವುದು ನಾನಾ ನೀವಾ? – ಎಂ.ಬಿ.ಪಾಟೀಲರ ಸೈಟ್ ಅಕ್ರಮ ಸದ್ಯದಲ್ಲೇ ಬಯಲು: ಛಲವಾದಿ ನಾರಾಯಣಸ್ವಾಮಿ

ದೇಶದಲ್ಲಿ ಮಹಿಳೆಯರ ಮೇಲಿನ ದೌರ್ಜನ್ಯಗಳು ಮತ್ತು ಅಪರಾಧಗಳನ್ನು ಪರಿಗಣಿಸಿದರೆ, ಎಲ್ಲಾ ಬದಲಾವಣೆಗಳ ಹೊರತಾಗಿಯೂ, ಬಹಳಷ್ಟು ಮಾಡಬೇಕಾಗಿದೆ ಎಂದು ತೋರುತ್ತದೆ. ನಮ್ಮ ಸರ್ಕಾರವು ಮಹಿಳೆಯರ (Womens) ಮೇಲಿನ ಅಪರಾಧಗಳ ಬಗ್ಗೆ ಕಟ್ಟುನಿಟ್ಟಾದ ಧೋರಣೆ ಅನುಸರಿಸಿದೆ, ಆದರೆ ಅನೇಕ ರಾಜ್ಯಗಳು ಈ ದಿಕ್ಕಿನಲ್ಲಿ ಪ್ರಾಮಾಣಿಕ ಪ್ರಯತ್ನಗಳನ್ನು ಮಾಡುತ್ತಿಲ್ಲ ಎಂದು ಆರೋಪಿಸಿದರು. ಇದನ್ನೂ ಓದಿ: ವಾಧ್ವಾನ್ ಪೋರ್ಟ್ ಪ್ರಾಜೆಕ್ಟ್ ಉದ್ಘಾಟನೆ, ಗ್ಲೋಬಲ್ ಫಿನ್‌ಟೆಕ್ ಫೆಸ್ಟ್‌ನಲ್ಲಿ ಭಾಗಿಯಾದ ಪ್ರಧಾನಿ ಮೋದಿ

kolkata doctor rape and murder case 1

ಅತ್ಯಾಚಾರದಂತಹ ಘೋರ ಅಪರಾಧಗಳಿಗೆ ಮರಣದಂಡನೆ ವಿಧಿಸಲು ನರೇಂದ್ರ ಮೋದಿ ಸರ್ಕಾರ (Modi Government) ಕಾನೂನನ್ನು ತಿದ್ದುಪಡಿ ಮಾಡಿದೆ. ಐಪಿಸಿಯನ್ನು ಬದಲಿಸಿ ಭಾರತೀಯ ನ್ಯಾಯ ಸಂಹಿತಾ ಕಾನೂನಿನಲ್ಲಿ ಅತ್ಯಾಚಾರದಲ್ಲಿ ಬಲಿಪಶುವಿನ ಸಾವಿಗೆ ಕಾರಣವಾದ ಪ್ರಕರಣಗಳಲ್ಲಿ ಮರಣದಂಡನೆಗೆ ಅವಕಾಶ ನೀಡಿದೆ. ಹರಿಯಾಣದಂತಹ ರಾಜ್ಯಗಳಲ್ಲಿ ಲಿಂಗ ಅನುಪಾತದಲ್ಲಿ ಸುಧಾರಣೆಗಾಗಿ ಪ್ರಧಾನಿ ಮೋದಿಯವರ ‘ಬೇಟಿ ಬಚಾವೋ, ಬೇಟಿ ಪಢಾವೋ ‘ ಅಭಿಯಾನ ಆರಂಭಿಸಿದೆ. ತ್ರಿವಳಿ ತಲಾಖ್ ರದ್ದತಿ ಮುಸ್ಲಿಂ ಮಹಿಳೆಯರಿಗೆ ದೊಡ್ಡ ಪರಿಹಾರವಾಗಿದೆ ಎಂದು ಸರ್ಕಾರದ ಸಾಧನೆಗಳನ್ನು ಬಣ್ಣಿಸಿದರು.

MAMATA BANERJEE 2

2014-2019ರ ನಡುವೆ ಕೇಂದ್ರ ಗೃಹ ಸಚಿವರಾಗಿದ್ದ ಅವಧಿಯನ್ನು ನೆನಪಿಸಿಕೊಂಡ ರಾಜನಾಥ್ ಸಿಂಗ್, ಭದ್ರತಾ ಪಡೆಗಳಲ್ಲಿ ಮಹಿಳೆಯರೊಂದಿಗೆ ಮೂರನೇ ಒಂದು ಭಾಗದಷ್ಟು ಖಾಲಿ ಹುದ್ದೆಗಳನ್ನು ಭರ್ತಿ ಮಾಡಲು ಎಲ್ಲಾ ರಾಜ್ಯಗಳಿಗೆ ಸಲಹೆಯನ್ನು ನೀಡಿದ್ದೇನೆ ಎಂದು ಹೇಳಿದರು. ಇಂದು ಎಲ್ಲಾ ಪೊಲೀಸ್ ಪಡೆಗಳು ಮತ್ತು ಅರೆಸೇನಾ ಪಡೆಗಳಲ್ಲಿ ಮಹಿಳೆಯರ ಭಾಗವಹಿಸುವಿಕೆ ಹೆಚ್ಚಾಗಿದೆ. ಸಶಸ್ತ್ರ ಪಡೆಗಳಿಗೆ ಮಹಿಳೆಯರ ಪ್ರವೇಶಕ್ಕೆ ಇದ್ದ ಹಲವು ಅಡೆತಡೆಗಳನ್ನು ತೆಗೆದುಹಾಕಲಾಗಿದೆ. ಸಶಸ್ತ್ರ ಪಡೆಗಳ ಎಲ್ಲಾ ಮೂರು ವಿಭಾಗಗಳಲ್ಲಿ ನಾವು ಮಹಿಳೆಯರ ಭಾಗವಹಿಸುವಿಕೆಯನ್ನು ಹೆಚ್ಚಿಸಿದ್ದೇವೆ. ಸೈನಿಕ್ ಶಾಲೆಗಳಿಗೆ ಮಹಿಳೆಯರಿಗೂ ಪ್ರವೇಶ ನೀಡಲಾಗುತ್ತಿದೆ ಎಂದು ವಿವರಿಸಿದರು. ಇದನ್ನೂ ಓದಿ: ಅಸ್ಸಾಂ ವಿಧಾನಸಭೆಯ ಶುಕ್ರವಾರದ 2 ಗಂಟೆ ಅವಧಿಯ ನಮಾಜ್ ಬ್ರೇಕ್‌ಗೆ ತಡೆಯೊಡ್ಡಿದ ಸಿಎಂ ಶರ್ಮಾ

TAGGED:Kolkata DoctorsKolkata HorrorMamata Banerjeerajnath singhwomenWomen Protectionಕೋಲ್ಕತ್ತಾ ಟ್ರೈನಿ ವೈದ್ಯೆ ಕೇಸ್‌ಕೋಲ್ಕತ್ತಾ ವೈದ್ಯರುನವದೆಹಲಿರಾಜನಾಥ್ ಸಿಂಗ್
Share This Article
Facebook Whatsapp Whatsapp Telegram

Cinema news

Rashmika Mandanna Vijay Devarakonda 1
ನಮ್ಮದು ‘ವಿರೋಶ್‌’ ಜೋಡಿ, ಮದುವೆಗೆ ಬನ್ನಿ..: ಆಮಂತ್ರಣ ನೀಡಿದ ರಶ್ಮಿಕಾ ಮಂದಣ್ಣ
Cinema Latest Top Stories
Ranveer Singh Rishab Shetty Kantara
ದೈವನಿಂದನೆ ಕೇಸಲ್ಲಿ ನಟ ರಣವೀರ್ ಸಿಂಗ್‌ಗೆ ನೋಟಿಸ್
Bollywood Cinema Latest Top Stories
rishab shetty anjanadri hills
ಅಂಜನಾದ್ರಿ ಬೆಟ್ಟಕ್ಕೆ ನಟ ರಿಷಬ್‌ ಶೆಟ್ಟಿ ದಂಪತಿ ಭೇಟಿ‌
Cinema Koppal Latest Sandalwood Top Stories
Kavya Gowfa 2
ಚಪ್ಪಲಿ ಎಸೆದಿದ್ದು, ಹಲ್ಲೆ ಮಾಡಿದ್ದು ಓರಗಿತ್ತಿ ಪ್ರೇಮಾ – ಸಾಕ್ಷ್ಯ ಬಯಲು ಮಾಡಿದ ನಟಿ ಕಾವ್ಯ ಗೌಡ
Cinema Latest Sandalwood Top Stories

You Might Also Like

kea
Bengaluru City

ಎಂ.ಫಾರ್ಮಾ ಅಂತಿಮ ಸುತ್ತಿನ ಸೀಟು ಹಂಚಿಕೆ: ಕೆಇಎ

Public TV
By Public TV
32 seconds ago
31 Karnataka Congress MLAs Write To High Command Demanding Cabinet Expansion Letter Goes Viral
Bengaluru City

ಕುರ್ಚಿ ಕದನದ ಮಧ್ಯೆ ಹೊಸಬರಿಗೆ ಮಂತ್ರಿ ಸ್ಥಾನಕ್ಕೆ ಬೇಡಿಕೆ – ಪತ್ರ ಬರೆದ 31 ಶಾಸಕರು ಯಾರು?

Public TV
By Public TV
14 minutes ago
Siddaramaiah Chikkaballapura MGNREGA Programme
Districts

ಮನರೇಗಾ ಮರುಸ್ಥಾಪಿಸುವ ಕಾಂಗ್ರೆಸ್ ಹೋರಾಟವನ್ನು ಬೆಂಬಲಿಸಿ: ರಾಜ್ಯದ ಜನರಿಗೆ ಸಿಎಂ ಕರೆ

Public TV
By Public TV
18 minutes ago
Ranaji Final
Cricket

ಫಸ್ಟ್‌ ಟೈಮ್ ಹುಬ್ಬಳ್ಳಿಯಲ್ಲಿ ರಣಜಿ ಫೈನಲ್ ಮ್ಯಾಚ್‌ – ಐತಿಹಾಸಿಕ ಕ್ಷಣಕ್ಕೆ ಸಾಕ್ಷಿಯಾಗಲಿದೆ ವಾಣಿಜ್ಯ ನಗರಿ!

Public TV
By Public TV
57 minutes ago
Tamil Nadu Archana Patnaik
Latest

ತಮಿಳುನಾಡಿನಲ್ಲಿ `SIR’ ಅಭಿಯಾನ – ಅಂತಿಮ ಮತದಾರರ ಪಟ್ಟಿ ಪ್ರಕಟ; 97 ಲಕ್ಷ ಮತದಾರರ ಹೆಸರು ಡಿಲೀಟ್

Public TV
By Public TV
2 hours ago
ಸಾಂದರ್ಭಿಕ ಚಿತ್ರ
Bengaluru City

ನಮ್ಗೂ ಅವಕಾಶ ಕೊಡಿ – ಸಚಿವ ಸಂಪುಟ‌ ಪುನಾರಚನೆಗೆ 31 ಹೊಸ ಶಾಸಕರ ಪತ್ರ

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?