Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಲೋಕಸಭೆ ಚುನಾವಣೆ ಗೆಲ್ಲಲು ಅಮಿತ್ ಶಾ ಹೊಸ ಮಂತ್ರ ‘ಮಿಷನ್ 41’!
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Latest | ಲೋಕಸಭೆ ಚುನಾವಣೆ ಗೆಲ್ಲಲು ಅಮಿತ್ ಶಾ ಹೊಸ ಮಂತ್ರ ‘ಮಿಷನ್ 41’!

Latest

ಲೋಕಸಭೆ ಚುನಾವಣೆ ಗೆಲ್ಲಲು ಅಮಿತ್ ಶಾ ಹೊಸ ಮಂತ್ರ ‘ಮಿಷನ್ 41’!

Public TV
Last updated: January 6, 2019 8:30 pm
Public TV
Share
2 Min Read
Amit Shah
SHARE

-ಕರ್ನಾಟಕದ ಓರ್ವ ನಾಯಕನಿಗೆ ಸಿಕ್ತು ‘ಮಿಷನ್ 41’ನಲ್ಲಿ ಎಂಟ್ರಿ!
-ಮೂವರ ನಾಯಕತ್ವದಲ್ಲಿ ‘ಮಿಷನ್ 41’ ಕಾರ್ಯಾಚರಣೆ!

ನವದೆಹಲಿ: ಲೋಕಸಭಾ ಚುನಾವಣೆ ಸಮೀಪಿಸುತ್ತಿದ್ದು, ಎಲ್ಲ ರಾಜಕೀಯ ಪಕ್ಷಗಳು ಗೆಲುವಿನ ರೂಪುರೇಷಗಳನ್ನು ಸಿದ್ಧಪಡಿಸುತ್ತಿವೆ. ಇತ್ತೀಚೆಗೆ ನಡೆದ ಪಂಚ ರಾಜ್ಯಗಳ ಚುನಾವಣೆಯಲ್ಲಿ ಕಾಂಗ್ರೆಸ್ ಮೂರು ರಾಜ್ಯಗಳಲ್ಲಿ ಸರ್ಕಾರ ರಚನೆ ಮಾಡಿದ್ದು, ಲೋಕಸಭೆ ಚುನಾವಣೆಯತ್ತ ತನ್ನ ಚಿತ್ತವನ್ನು ಹರಿಸಿದೆ. ಆಡಳಿತ ರೂಢ ಬಿಜೆಪಿ ಸಹ ಮತ್ತೊಮ್ಮೆ ಮೋದಿ ಪಿಎಂ ಎಂಬ ಹೇಳಿಕೆ ಮೂಲಕವೇ ಚುನಾವಣೆ ಪ್ರಚಾರಕ್ಕೆ ಹೆಜ್ಜೆ ಇಟ್ಟಿದೆ. ಲೋಕಸಭೆ ಚುನಾವಣೆ ಗೆಲ್ಲಲು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ‘ಮಿಷನ್ 41’ ಎಂಬ ಹೊಸ ಅಸ್ತ್ರವನ್ನು ಪ್ರಯೋಗಿಸಲು ಮುಂದಾಗಿದ್ದಾರೆ.

ಈಗಾಗಲೇ ಚುನಾವಣಾ ಚಾಣಕ್ಯ ಅಮಿತ್ ಶಾ ದೇಶದಾದ್ಯಂತ ಪ್ರವಾಸ ಕೈಗೊಳ್ಳುತ್ತಿದ್ದು, ಪಕ್ಷ ಸಂಘಟನೆಯಲ್ಲಿ ಬ್ಯುಸಿಯಾಗಿದ್ದಾರೆ. ದೇಶದ ರಾಜಧಾನಿಯಲ್ಲಿ ಸಾಲು ಸಾಲು ಸಭೆಗಳನ್ನು ಅಮಿತ್ ಶಾ ಅವರು ನಡೆಸುತ್ತಿದ್ದು, ಎಲ್ಲ ರಾಜ್ಯದ ಬಿಜೆಪಿ ರಾಜ್ಯಾಧ್ಯಕ್ಷರಿಗೆ ಚುನಾವಣಾ ತಯಾರಿ ಸೇರಿದಂತೆ ಪಕ್ಷದ ಅಭಿವೃದ್ಧಿ ಕಾರ್ಯಗಳನ್ನು ಜನರತ್ತ ತಲುಪಿಸಿ ಎಂಬ ಸಂದೇಶವನ್ನು ರವಾನಿಸಿದ್ದಾರಂತೆ. ಈ ಹಿನ್ನೆಲೆಯಲ್ಲಿ ಎಲ್ಲ ರಾಜ್ಯಗಳಲ್ಲಿಯೂ ಬಿಜೆಪಿ ನಾಯಕರು ತಮ್ಮ ಜಿಲ್ಲೆಗಳಲ್ಲಿ ಸಭೆಗಳನ್ನು ಮಾಡುತ್ತಿದ್ದಾರೆ.

rajnath arun nitin

ಏನದು ಮಿಷನ್ 41?
ಲೋಕಸಭಾ ಚುನಾವಣೆಯಲ್ಲಿ ಗೆಲ್ಲಲು ಅಮಿತ್ ಶಾ 41 ಜನರ ವಿಶೇಷ ತಂಡವನ್ನು ರಚನೆ ಮಾಡಿಕೊಂಡಿದ್ದಾರೆ. ಈ ತಂಡ ಮೂರು ವಿಭಾಗಗಳಾಗಿ ವಿಂಗಡಿಸಲಾಗಿದ್ದು, ಮೂವರ ನಾಯಕತ್ವದಲ್ಲಿ ಕಾರ್ಯನಿರ್ವಹಿಸಲಿದೆ. ಈ ತಂಡಕ್ಕೆ ಕೇಂದ್ರ ಗೃಹ ಸಚಿವ ರಾಜನಾಥ್ ಸಿಂಗ್ ಅಧ್ಯಕ್ಷರಾಗಲಿದ್ದಾರೆ. ಮೂರು ತಂಡಗಳಿಗೂ ಬಿಜೆಪಿ ನಾಯಕರಾದ ರಾಜನಾಥ್ ಸಿಂಗ್, ಅರುಣ್ ಜೇಟ್ಲಿ ಮತ್ತು ನಿತಿನ್ ಗಡ್ಕರಿ ತಂಡಗಳನ್ನು ಮುನ್ನಡೆಸಲಿದ್ದಾರೆ.

ಚುನಾವಣಾ ಪ್ರಣಾಳಿಕೆ ಕಮೀಟಿಯ ಅಧ್ಯಕ್ಷರಾಗಿ ರಾಜನಾಥ್ ಸಿಂಗ್, ಚುನಾವಣಾ ಪ್ರಚಾರ ಕಮೀಟಿಗೆ ವಿತ್ತ ಸಚಿವ ಅರುಣ್ ಜೇಟ್ಲಿ ಮತ್ತು ಸಂಕಲ್ಪ ಪತ್ರ (ವಿವಿಧ ಭಾಗಗಳಲ್ಲಿ ಪ್ರಣಾಳಿಕೆಯ ಪ್ರಚಾರ) ಕಮೀಟಿಗೆ ಕೇಂದ್ರ ಸಚಿವ ನಿತಿನ್ ಗಡ್ಕರಿ ಅವರನ್ನು ನೇಮಿಸಲಾಗಿದೆ. ರಾಜನಾಥ್ ಸಿಂಗ್ ಅವರ ಕಮೀಟಿ 20 ಸದಸ್ಯರನ್ನು ಒಳಗೊಂಡಿದ್ರೆ, ಅರುಣ್ ಜೇಟ್ಲಿ ಕಮೀಟಿ 8 ಮತ್ತು ನಿತಿನ್ ಗಡ್ಕರಿ ಕಮೀಟಿ 13 ಸದಸ್ಯರನ್ನು ಒಳಗೊಂಡಿದೆ.

DV sadananda gowda

ಚುನಾವಣಾ ಪ್ರಣಾಳಿಕೆ ಕಮೀಟಿ: ರಾಜನಾಥ್ ಸಿಂಗ್ (ಅಧ್ಯಕ್ಷರು), ಅರುಣ್ ಜೇಟ್ಲಿ, ನಿರ್ಮಲಾ ಸೀತಾರಾಮನ್, ಥಾವರಚಂದ್ ಗೆಹ್ಲೋಟ್, ರವಿಶಂಕರ್ ಪ್ರಸಾದ್, ಪೀಯೂಬ್ ಗೋಯಾಲ್, ಮುಖ್ತರ್ ನಕಯಿ, ಕೆ.ಜಿ.ಅಲಫೊಂಸ್, ಶಿವರಾಜ್ ಸಿಂಗ್ ಚೌಹಾಣ್, ಕಿರಣ್ ರಿಜೂಜು, ಸುಶೀಲ್ ಮೋದಿ, ಕೇಶವ್ ಪ್ರಸಾದ್, ಅರ್ಜುನ್ ಮುಂಡಾ, ರಾಮ್ ಮಾಧವ್, ಭೂಪೇಂದ್ರ ಯಾದವ್, ನಾರಾಯಾಣ ರಾಣೆ, ಮೀನಾಕ್ಷಿ ಲೇಖಿ, ಸಂಜಯ್ ಪಸ್ವಾನ್, ಹರಿ ಬಾಬು ಮತ್ತು ರಾಜೇಂದ್ರ ಮೋಹನ್ ಸಿಂಗ್.

ಚುನಾವಣಾ ಪ್ರಚಾರ ಕಮೀಟಿ: ಅರುಣ್ ಜೇಟ್ಲಿ ಟೀಂ, ಪೀಯೂಬ್ ಗೋಯಾಲ್, ರಾಜವರ್ಧನ್ ರಾಥೋಡ, ಅನಿಲ್ ಜೈನ್, ಮಹೇಶ್ ಶರ್ಮಾ, ಸತೀಶ್ ಉಪಾದ್ಯಯ, ರಾಜೀವ್ ಚಂದ್ರಶೇಖರ್ ಮತ್ತು ಶತ್ರುಘ್ಞಾ ಸಿನ್ಹಾ.

AmitShah

ಸಂಕಲ್ಪ ಪತ್ರ : ನಿತಿನ್ ಗಡ್ಕರಿ, ಕೈಲಾಶ್, ಸದಾನಂದ ಗೌಡ, ಕಲರಾಜ್ ಮಿಶ್ರಾ, ಶಿವ ಪ್ರಸಾದ್ ಶುಕ್ಲಾ, ವಿಜಯ್ ಸಾಪಲಾ, ಎಸ್.ಎಸ್. ಅಹಲುವಾಲಿಯಾ, ಬಂಡಾರ ದತ್ತಾತ್ರೇಯ, ಸರದಾರ್ ಆರ್.ಪಿ. ಸಿಂಗ್ ಮತ್ತು ಭೂಪೇಂದ್ರ ಸಿಂಗ್.

Bharatiya Janata Party (BJP) President Amit Shah announces following committees before the upcoming 2019 Lok Sabha elections. pic.twitter.com/YLd4tu07Ol

— ANI (@ANI) January 6, 2019

ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv, ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

TAGGED:Amit ShahbjpelectionElection 2019Lok Sabha electionmodiPublic TVಅಮಿತ್ ಶಾಚುನಾವಣೆಚುನಾವಣೆ 2019ಪಬ್ಲಿಕ್ ಟಿವಿಬಿಜೆಪಿಮೋದಿಲೋಕಸಭಾ ಚುನಾವಣೆ
Share This Article
Facebook Whatsapp Whatsapp Telegram

Cinema news

Toxic
ʻಟಾಕ್ಸಿಕ್‌ʼ ಚಿತ್ರತಂಡಕ್ಕೆ ಮತ್ತೊಂದು ಸಂಕಷ್ಟ – ಸಿನಿಮಾ ವಿರುದ್ಧ ಕ್ರೈಸ್ತರ ಒಕ್ಕೂಟ ದೂರು
Bengaluru City Cinema Latest Main Post Sandalwood
nandini milk sudha rani
ನಂದಿನಿ ಉತ್ಪನ್ನಗಳ ಪ್ರಚಾರ ರಾಯಭಾರಿಯಾಗಿ ನಟಿ ಸುಧಾರಾಣಿ ಆಯ್ಕೆ
Bengaluru City Cinema Latest Main Post Sandalwood
ranveer singh deepika padukone 2
ಬಿಷ್ಣೋಯ್ ಗ್ಯಾಂಗ್‌ ಹೆಸರಲ್ಲಿ ರಣವೀರ್ ಸಿಂಗ್‌ಗೆ ಬೆದರಿಕೆ – ವಾಯ್ಸ್‌ ಮೆಸೇಜ್‌ನಲ್ಲಿ ಕೋಟಿ ಕೋಟಿ ಡಿಮ್ಯಾಂಡ್‌
Bollywood Cinema Crime Latest Top Stories
Gilli
ಗಿಲ್ಲಿ ನಾಯಕನಾಗಿ ನಟಿಸಿರೋ `ಸೂಪರ್ ಹಿಟ್’ ಚಿತ್ರ ಫೆ.27 ರಂದು ತೆರೆಗೆ
Cinema Latest Sandalwood Top Stories

You Might Also Like

Khawaja Asif
Latest

ಅಮೆರಿಕ ಪಾಕಿಸ್ತಾನವನ್ನು ಟಾಯ್ಲೆಟ್ ಪೇಪರ್‌ಗಿಂತ ಕೆಟ್ಟದಾಗಿ ಬಳಸಿಕೊಂಡಿದೆ: ಪಾಕ್‌ ರಕ್ಷಣಾ ಸಚಿವ

Public TV
By Public TV
3 minutes ago
Vande Mataram
Latest

ಇನ್ಮುಂದೆ ʻಜನಗಣಮನʼಕ್ಕೂ ಮುನ್ನ ʻವಂದೇ ಮಾತರಂʼ ಕಡ್ಡಾಯ – ಕೇಂದ್ರದಿಂದ ಹೊಸ ಮಾರ್ಗಸೂಚಿ

Public TV
By Public TV
29 minutes ago
Abhishek Sharma
Cricket

ಪಾಕ್ ಪಂದ್ಯಕ್ಕೂ ಮುನ್ನವೇ ಟೀಂ ಇಂಡಿಯಾಗೆ ಆಘಾತ – ಅಭಿಷೇಕ್ ಶರ್ಮಾ ಆಸ್ಪತ್ರೆಗೆ ದಾಖಲು

Public TV
By Public TV
33 minutes ago
OM BIRLA RAHUL GANDHI
Latest

ಲೋಕಸಭಾ ಸ್ಪೀಕರ್‌ ವಿರುದ್ಧ ಅವಿಶ್ವಾಸ ನಿರ್ಣಯ ಮಂಡನೆ – ಮಾ.9 ರಂದು ಚರ್ಚೆ ಸಾಧ್ಯತೆ

Public TV
By Public TV
2 hours ago
Canada Shooting 1
Latest

ಕೆನಡಾ ಶಾಲೆಯಲ್ಲಿ ಗುಂಡಿನ ದಾಳಿ – ಶಂಕಿತ ಗನ್‌ಮ್ಯಾನ್‌ ಸೇರಿ 10 ಮಂದಿ ಸಾವು

Public TV
By Public TV
2 hours ago
Bengaluru Basavanagudi Theft Arrest
Bengaluru City

ಕಾರಿನ EMI ಕಟ್ಟಲು ದೊಡ್ಡಮ್ಮ ಕೆಲಸ ಮಾಡ್ತಿದ್ದ ಮನೆಯಲ್ಲೇ ಕಳ್ಳತನ – ಆರೋಪಿ ಅರೆಸ್ಟ್

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?