Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಬೇರೆಯವರಿಂದ ಅಡ್ಡ ಮತದಾನ ಮಾಡಿಸಿ ನಮ್ಮ ವಿರುದ್ಧ ದೂರು: ಎಚ್‌ಡಿಕೆ, ಎಚ್‌ಡಿಆರ್‌ ವಿರುದ್ಧ ಶ್ರೀನಿವಾಸ್‌ ಆರೋಪ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಬೇರೆಯವರಿಂದ ಅಡ್ಡ ಮತದಾನ ಮಾಡಿಸಿ ನಮ್ಮ ವಿರುದ್ಧ ದೂರು: ಎಚ್‌ಡಿಕೆ, ಎಚ್‌ಡಿಆರ್‌ ವಿರುದ್ಧ ಶ್ರೀನಿವಾಸ್‌ ಆರೋಪ

Bengaluru City

ಬೇರೆಯವರಿಂದ ಅಡ್ಡ ಮತದಾನ ಮಾಡಿಸಿ ನಮ್ಮ ವಿರುದ್ಧ ದೂರು: ಎಚ್‌ಡಿಕೆ, ಎಚ್‌ಡಿಆರ್‌ ವಿರುದ್ಧ ಶ್ರೀನಿವಾಸ್‌ ಆರೋಪ

Public TV
Last updated: October 12, 2022 1:15 pm
Public TV
Share
2 Min Read
SR SRINIVAS AND HDK 1
SHARE

ಬೆಂಗಳೂರು: ಜೆಡಿಎಸ್ ನಾಯಕರೇ ಯಾರಿಂದಲೋ ಅಡ್ಡ ಮತದಾನ ಮಾಡಿಸಿ ನಮ್ಮ ವಿರುದ್ದ ದೂರಿದ್ದಾರೆ ಎಂದು ಜೆಡಿಎಸ್(JDS) ಬಂಡಾಯ ಶಾಸಕ ಎಸ್.ಆರ್.ಶ್ರೀನಿವಾಸ್‌(S R Srinivas) ಮಾಜಿ ಸಿಎಂ ಕುಮಾರಸ್ವಾಮಿ ಮತ್ತು ಎಚ್‌ಡಿ ರೇವಣ್ಣ ವಿರುದ್ಧವೇ ಗಂಭೀರ ಆರೋಪ ಮಾಡಿದ್ದಾರೆ.

ರಾಜ್ಯಸಭಾ ಚುನಾವಣೆಯಲ್ಲಿ(Rajya Sabha Election) ಅಡ್ಡ ಮತದಾನ(Cross Voting) ಮಾಡಿದ್ದಾರೆ ಎಂದು ಆರೋಪಿಸಿ ಜೆಡಿಎಸ್‌ ನೀಡಿದ ದೂರಿಗೆ ಎಸ್‌.ಆರ್‌.ಶ್ರೀನಿವಾಸ್‌ ವಿಧಾನಸಭೆ ಕಾರ್ಯದರ್ಶಿ‌ಗೆ ವಕೀಲರ ಮೂಲಕ ಉತ್ತರಿಸಿದ್ದಾರೆ. ನಾನು ಈವರೆಗೂ ಯಾವುದೇ ಪಕ್ಷ ವಿರೋಧಿ ಚಟುವಟಿಕೆ ಮಾಡಿಲ್ಲ. ನಾನು ಜೆಡಿಎಸ್‌ ಬೆಂಬಲಿತ ಕುಪೇಂದ್ರರೆಡ್ಡಿಗೆ(Kupendra Reddy) ಮತ ಹಾಕಿದ್ದೇನೆ ಎಂದು ತಿಳಿಸಿದ್ದಾರೆ.

revanna

 

 

ಉತ್ತರದಲ್ಲಿ ಏನಿದೆ?
ಜೆಡಿಎಸ್ ನಾಯಕರು ನನ್ನನ್ನು ಪಕ್ಷದಿಂದ ಉಚ್ಛಾಟನೆ ಮಾಡಿದ್ದಾರೆ. ಕಳೆದ ಅಕ್ಟೋಬರ್ ತಿಂಗಳಲ್ಲೇ ಗುಬ್ಬಿ ಕ್ಷೇತ್ರದಲ್ಲಿ ಸಮಾವೇಶ ಮಾಡಿ ಪರ್ಯಾಯ ಅಭ್ಯರ್ಥಿ ಘೋಷಣೆ ಮಾಡಿದ್ದಾರೆ. ಆದರೂ ನಾನು ಪಕ್ಷದ ಸಭೆ ಸಮಾರಂಭಗಳಲ್ಲಿ ಭಾಗಿಯಾಗಿದ್ದೇವೆ. ನಾನು ಈವರೆಗೂ ಯಾವುದೇ ಪಕ್ಷ ವಿರೋಧಿ ಚಟುವಟಿಕೆ ಮಾಡಿಲ್ಲ.

ಜೂನ್ 10 ರಂದು ಖಾಲಿ ಬ್ಯಾಲೆಟ್ ಪೇಪರ್ ಹಾಕಿದ್ದಾರೆ ಎಂದು ಎಚ್‌ಡಿ ಕುಮಾರಸ್ವಾಮಿ, ಎಚ್‌ಡಿ ರೇವಣ್ಣ ಹೇಳಿದ್ದಾರೆ. ಅದೇ ದಿನ ರಾತ್ರಿ ಹೆಬ್ಬೆಟ್ಟು ಇಟ್ಟು ಮತದಾನ ಮಾಡಿದ್ದಾರೆ ಎಂದು ಎಚ್‌ಡಿ ಕುಮಾರಸ್ವಾಮಿ ಹೇಳಿಕೆ ನೀಡಿದ್ದಾರೆ. ಜೂನ್ 11 ರಂದು ಬಿಜೆಪಿಗೆ ಮತ ಹಾಕಿದ್ದಾರೆ ಎಂದು ರೇವಣ್ಣ ಹೇಳಿಕೆ‌ ಕೊಟ್ಟಿದ್ದಾರೆ. ಜೂನ್ 12 ರಂದು ಮೊದಲ ಪ್ರಾಶಸ್ತ್ಯ ಮತ ಕಾಂಗ್ರೆಸ್, 2ನೇ ಪ್ರಾಶಸ್ತ್ಯ ಬಿಜೆಪಿಗೆ ಎಂದು ಜೆಡಿಎಸ್ ರಾಜ್ಯಾಧ್ಯಕ್ಷ ಇಬ್ರಾಹಿಂ ಹೇಳಿದ್ದಾರೆ. ಇದನ್ನೂ ಓದಿ: ಬೆಂಗ್ಳೂರಿನ ಹಾಟ್‌ಸ್ಪಾಟ್‌ನಲ್ಲಿ ಪ್ರಿಪೇಯ್ಡ್ ಕೌಂಟರ್ – ಆಟೋ ಚಾಲಕರ ಮಾಸ್ಟರ್ ಪ್ಲ್ಯಾನ್‌

parliament monsoon session 2020 1599402841

 

ಉಚ್ಚಾಟನಾ ಪತ್ರದಲ್ಲಿ ಮೊದಲನೇ ಪ್ರಾಶಸ್ತ್ಯ ಮತ ಬಿಜೆಪಿಗೆ, ಎರಡನೇ ಪ್ರಾಶಸ್ತ್ಯ ಕಾಂಗ್ರೆಸ್ ಗೆ ಎಂದು ಉಲ್ಲೇಖಿಸಿದ್ದಾರೆ. ನೋಟಿಸ್‌ನಲ್ಲಿ ಖಾಲಿ ಬ್ಯಾಲೆಟ್‌ ಹಾಕಿರಬಹುದು, ಅಥವಾ ಕಾಂಗ್ರೆಸ್ ಮತ್ತು ಬಿಜೆಪಿ ಎರಡಕ್ಕೂ ಮೊದಲನೇ ಪ್ರಾಶಸ್ತ್ಯ ಮತ ನೀಡಿರಬಹುದು ಎಂದು ಅಸ್ಪಷ್ಟ ಆರೋಪ ಮಾಡಿದ್ದಾರೆ. ನಾಯಕರ ಹೇಳಿಕೆಗಳು ಪದೇ ಪದೇ ಬದಲಾಗುತ್ತಿದ್ದು ಯಾವುದೇ ಸ್ಪಷ್ಟತೆ ಇಲ್ಲ. ಮೂರು ದ್ವಂದ್ವ ಹೇಳಿಕೆಗಳನ್ನು ಅವರೇ ಕೊಟ್ಟಿದ್ದಾರೆ.

ಈ ಹೇಳಿಕೆಗಳನ್ನು ಗಮನಿಸಿದರೆ ಜೆಡಿಎಸ್ ನಾಯಕರೇ ಯಾರಿಂದಲೋ ಅಡ್ಡ ಮತದಾನ ಮಾಡಿಸಿ ನಮ್ಮ ವಿರುದ್ದ ದೂರಿದ್ದಾರೆ. ಒಂದು ವೇಳೆ ಅಡ್ಡ ಮತದಾನ ಮಾಡಿದ್ದರೆ ಏಜೆಂಟ್ ಆಗಿದ್ದ ರೇವಣ್ಣ ಕೂಡಲೇ ತಕರಾರು ಮಾಡಬೇಕಿತ್ತು. ಆದರೆ ಅವರು ಯಾಕೆ ಪ್ರಶ್ನಿಸಲಿಲ್ಲ? ಕೇವಲ ಮಾಧ್ಯಮಗಳಲ್ಲಷ್ಟೇ ಹೇಳಿಕೆಗಳನ್ನ ಕೊಟ್ಟಿದ್ದಾರೆ. ಆದರೆ ನಾನು ಮತದಾನವಾದ ಕೂಡಲೇ ಟ್ವೀಟ್‌ ಮಾಡಿದ್ದೇನೆ. ನಮಗೆ ರಾಜಕೀಯವಾಗಿ ಕಿರುಕುಳ ನೀಡಲು ಈ ರೀತಿ ಷಡ್ಯಂತ್ರ ಮಾಡಿದ್ದಾರೆ ಎಂದು ಶ್ರೀನಿವಾಸ್‌ ತಮ್ಮ ಉತ್ತರದಲ್ಲಿ ನಾಯಕರ ವಿರುದ್ಧವೇ ಗಂಭೀರ ಆರೋಪ ಮಾಡಿದ್ದಾರೆ.

Live Tv
[brid partner=56869869 player=32851 video=960834 autoplay=true]

TAGGED:Cross Votejdskarnatakapoliticsrajya sabhaಅಡ್ಡ ಮತದಾನಎಸ್.ಆರ್.ಶ್ರೀನಿವಾಸ್ಕುಮಾರಸ್ವಾಮಿಚುನಾವಣೆಜೆಡಿಎಸ್ರಾಜ್ಯಸಭಾ
Share This Article
Facebook Whatsapp Whatsapp Telegram

Cinema news

Rashmika Mandanna Vijay Devarakonda 1
ನಮ್ಮದು ‘ವಿರೋಶ್‌’ ಜೋಡಿ, ಮದುವೆಗೆ ಬನ್ನಿ..: ಆಮಂತ್ರಣ ನೀಡಿದ ರಶ್ಮಿಕಾ ಮಂದಣ್ಣ
Cinema Latest Top Stories
Ranveer Singh Rishab Shetty Kantara
ದೈವನಿಂದನೆ ಕೇಸಲ್ಲಿ ನಟ ರಣವೀರ್ ಸಿಂಗ್‌ಗೆ ನೋಟಿಸ್
Bollywood Cinema Latest Top Stories
rishab shetty anjanadri hills
ಅಂಜನಾದ್ರಿ ಬೆಟ್ಟಕ್ಕೆ ನಟ ರಿಷಬ್‌ ಶೆಟ್ಟಿ ದಂಪತಿ ಭೇಟಿ‌
Cinema Koppal Latest Sandalwood Top Stories
Kavya Gowfa 2
ಚಪ್ಪಲಿ ಎಸೆದಿದ್ದು, ಹಲ್ಲೆ ಮಾಡಿದ್ದು ಓರಗಿತ್ತಿ ಪ್ರೇಮಾ – ಸಾಕ್ಷ್ಯ ಬಯಲು ಮಾಡಿದ ನಟಿ ಕಾವ್ಯ ಗೌಡ
Cinema Latest Sandalwood Top Stories

You Might Also Like

School 3
Bengaluru City

ಮಿಷನ್ ಪ್ರಕೃತಿ | ಕುಂದಾಪುರ, ಚಾ. ನಗರ ಸೇರಿ ರಾಜ್ಯದ 10 ಶಾಲೆಗಳಿಗೆ ʻಅತ್ಯುತ್ತಮ ಶಾಲೆʼ ಪ್ರಶಸ್ತಿ‌

Public TV
By Public TV
17 minutes ago
opd hospital Karnataka
Latest

ಮಾ.11 ರಿಂದ ಒಪಿಡಿ ಸೇವೆ ಬಂದ್‌ – ಸರ್ಕಾರದ ವಿರುದ್ಧ ಸಿಡಿದ ವೈದ್ಯರು

Public TV
By Public TV
21 minutes ago
Chandru Lamani
Bengaluru City

ಲಂಚ ಪಡೆಯುವಾಗ ಸಿಕ್ಕಿಬಿದ್ದ ಚಂದ್ರು ಲಮಾಣಿ – ಶಾಸಕರ ಉಚ್ಚಾಟನೆಗೆ ಬಿಜೆಪಿ ಚಿಂತನೆ

Public TV
By Public TV
37 minutes ago
Iqbal Hussain
Districts

ಸಚಿವರ ಬದಲಾವಣೆಗಾಗಿ ಹೈಕಮಾಂಡ್‌ಗೆ ಪತ್ರ ಬರೆದಿರೋದು ನಿಜ: ಇಕ್ಬಾಲ್ ಹುಸೇನ್

Public TV
By Public TV
54 minutes ago
Margaret Alva
Bengaluru City

ಶಿಸ್ತು, ಜವಾಬ್ದಾರಿ ಇರಬೇಕು – ಅರೆ ಬೆತ್ತಲೆ ಪ್ರತಿಭಟನೆಯನ್ನು ಖಂಡಿಸಿದ ಕೈ ನಾಯಕಿ ಮಾರ್ಗರೇಟ್‌ ಆಳ್ವ

Public TV
By Public TV
54 minutes ago
Shoaib Jamai
Cricket

ಮುಸ್ಲಿಂ ಆಟಗಾರರಿಲ್ಲದ್ದಕ್ಕೆ ಟೀಂ ಇಂಡಿಯಾ ಸೋತಿದೆ – ಧರ್ಮದ ಲೇಪನ ಹಚ್ಚಿದ ಓವೈಸಿ ಪಕ್ಷದ ನಾಯಕ

Public TV
By Public TV
1 hour ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?