Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಕುತೂಹಲ ಘಟ್ಟದಲ್ಲಿ ರಾಜ್ಯಸಭಾ ಚುನಾವಣೆ – ನಂಬರ್‌ ಗೇಮ್‌ ಹೇಗಿದೆ? ಕಾಂಗ್ರೆಸ್‌, ದೋಸ್ತಿಗಳ ಲೆಕ್ಕಾಚಾರ ಏನು?
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಕುತೂಹಲ ಘಟ್ಟದಲ್ಲಿ ರಾಜ್ಯಸಭಾ ಚುನಾವಣೆ – ನಂಬರ್‌ ಗೇಮ್‌ ಹೇಗಿದೆ? ಕಾಂಗ್ರೆಸ್‌, ದೋಸ್ತಿಗಳ ಲೆಕ್ಕಾಚಾರ ಏನು?

Bengaluru City

ಕುತೂಹಲ ಘಟ್ಟದಲ್ಲಿ ರಾಜ್ಯಸಭಾ ಚುನಾವಣೆ – ನಂಬರ್‌ ಗೇಮ್‌ ಹೇಗಿದೆ? ಕಾಂಗ್ರೆಸ್‌, ದೋಸ್ತಿಗಳ ಲೆಕ್ಕಾಚಾರ ಏನು?

Public TV
Last updated: February 25, 2024 11:01 am
Public TV
Share
2 Min Read
bjp congress jds 1
SHARE

ಬೆಂಗಳೂರು: ರಾಜ್ಯಸಭಾ ಚುನಾವಣೆಗೆ (Rajya Sabha Election) ಇನ್ನೊಂದೆ ದಿನ ಬಾಕಿ ಇದ್ದು ರಾಜಕೀಯ ಜೋರಾಗಿದೆ. ಅಡ್ಡ ಮತದಾನದ ಆಸೆಯಲ್ಲಿ ದೋಸ್ತಿ ಪಾರ್ಟಿ ಇದ್ದರೆ ರಿವರ್ಸ್ ಆಪರೇಷನ್ ಮಾಡಲು ಕಾಂಗ್ರೆಸ್ (Congress) ಪ್ಲಾನ್‌ ಮಾಡಿದೆ. ಕಾಂಗ್ರೆಸ್‌ಗೆ ಶಾಸಕರನ್ನು ಕಾಯ್ದುಕೊಳ್ಳಬೇಕಾದ ಅನಿವಾರ್ಯತೆ ಇದ್ದರೆ ಜೆಡಿಎಸ್ (JDS) ಪಾಲಿಗೆ ಶಾಸಕರನ್ನು ಸೆಳೆಯಬೇಕಾದ ಅನಿವಾರ್ಯತೆಯಿದೆ.

ರಾಜ್ಯಸಭೆಯ ನಾಲ್ಕು ಸ್ಥಾನಗಳಿಗೆ ಫೆ. 27ರಂದು ಚುನಾವಣೆ ನಡೆಯಲಿದ್ದು ಐವರು ಕಣದಲ್ಲಿ ಇರುವುದರಿಂದ ಈಗ ಈ ಚುನಾವಣೆ ಕುತೂಹಲಕಾರಿ ಘಟ್ಟ ತಲುಪಿದೆ. ಕಾಂಗ್ರೆಸ್‌ನಿಂದ ಅಜಯ್‌ ಮಾಕೆನ್‌, ಜಿ.ಸಿ. ಚಂದ್ರಶೇಖರ್‌, ಡಾ| ನಾಸೀರ್‌ ಹುಸೇನ್‌, ಬಿಜೆಪಿಯ ನಾರಾಯಣಸಾ ಭಾಂಡಗೆ ಮತ್ತು ಜೆಡಿಎಸ್‌ನ ಕುಪೇಂದ್ರ ರೆಡ್ಡಿ ಕಣದಲ್ಲಿ ಇದ್ದಾರೆ.

ಕುಪೇಂದ್ರ ರೆಡ್ಡಿಗೆ (Kupendra Reddy) ಬಿಜೆಪಿಯ ಹೆಚ್ಚುವರಿ 21 ಮತಗಳು ಹಾಗೂ ಜೆಡಿಎಸ್‌ನ 16 ಮತಗಳು ಚಲಾವಣೆಯಾದರೂ ಗೆಲುವಿಗೆ ಇನ್ನೂ 8 ಮತಗಳ ಅಗತ್ಯವಿದೆ. ಈ ಅಗತ್ಯ ಮತಗಳನ್ನು ಎಲ್ಲಿಂದ ಪಡೆಯುತ್ತಾರೆ ಎಂಬುದು ಈಗ ಸದ್ಯದ ಕುತೂಹಲ. ಈ ಕಾರಣಕ್ಕೆ ಜೆಡಿಎಸ್‌ ಕಾಂಗ್ರೆಸ್‌ ಮತಬುಟ್ಟಿಗೆ ಕೈ ಹಾಕುವ ಪ್ರಯತ್ನ ನಡೆಸುತ್ತಿದೆ  ಇದನ್ನೂ ಓದಿ: 2017ರಲ್ಲಿ ಶಂಕುಸ್ಥಾಪನೆ ಈಗ ಲೋಕಾರ್ಪಣೆ – ಮೋದಿಯಿಂದ ದೇಶದ ಅತೀ ಉದ್ದದ ಕೇಬಲ್‌ ಸೇತುವೆ ಉದ್ಘಾಟನೆ

kupendra reddy

ಕಾಂಗ್ರೆಸ್‌ನ ಎಲ್ಲ 135 ಶಾಸಕರ ಮತಗಳು ಚಲಾವಣೆಯಾದರೆ ಮೂವರು ಆತಂಕ ಇಲ್ಲದೇ ಜಯಗಳಿಸುತ್ತಾರೆ. ಒಂದು ವೇಳೆ ಅಡ್ಡ ಮತದಾನವಾದರೆ (Cross Vote) ಲೆಕ್ಕಾಚಾರ ಬುಡಮೇಲಾಗುತ್ತದೆ.

ಗೆಲುವಿಗೆ ಎಷ್ಟು ಮತಗಳು ಬೇಕು?
ಪ್ರತಿ ಅಭ್ಯರ್ಥಿ ಗೆಲ್ಲಲು 45 ಮತಗಳ ಅಗತ್ಯ ಇದೆ. ಕಾಂಗ್ರೆಸ್‌ನಲ್ಲಿ 135 ಶಾಸಕರಿದ್ದಾರೆ. ಈ ಶಾಸಕರು ಸರಿಯಾಗಿ ಮತ ಹಾಕಿದರೆ ತಲಾ 45 ಮತಗಳು ಬೀಳುವುದರಿಂದ ಮೂವರು ರಾಜ್ಯಸಭೆಗೆ ಆಯ್ಕೆ ಆಗುತ್ತಾರೆ. ಬಿಜೆಪಿಯಲ್ಲಿ 66 ಮತಗಳು ಇದ್ದರೆ ಜೆಡಿಎಸ್‌ನಲ್ಲಿ 19 ಮತಗಳು ಇದೆ. ಇದನ್ನೂ ಓದಿ: ಮಹಾರಾಷ್ಟ್ರ ಸಮುದ್ರದಲ್ಲಿ ವೇವ್ ರೈಡರ್ ಬಾಯ್‌ ಜಾಗ ಪತ್ತೆ – ನೌಕಾದಳದ ಭದ್ರತೆ ನಡುವೆ ಕಳವು?


ಕಾಂಗ್ರೆಸ್ ಲೆಕ್ಕಾಚಾರ ಏನು?
ಬಿಜೆಪಿಯ ಎಸ್.ಟಿ.ಸೋಮಶೇಖರ್, ಶಿವರಾಂ ಹೆಬ್ಬಾರ್, ಜೆಡಿಎಸ್‌ ಶರಣಗೌಡ ಕಂದಕೂರು ಅವರು ಚುನಾವಣೆಗೆ ಗೈರಾದರೆ ಅಥವಾ ಅಡ್ಡ ಮತದಾನ ಮಾಡಿದರೆ ಅನುಕೂಲ ಎಂಬ ಲೆಕ್ಕಾಚಾರವನ್ನು ಹಾಕಿದೆ. ಇದೇ ಲೆಕ್ಕಾಚಾರದಲ್ಲಿ ಮನವೊಲಿಕೆ ಪ್ರಯತ್ನ ನಡೆಯುತ್ತಿದೆ ಎನ್ನಲಾಗುತ್ತಿದೆ.

ಜೆಡಿಎಸ್ ಬಿಜೆಪಿ ಮೈತ್ರಿ ಲೆಕ್ಕಾಚಾರ ಏನು?
ಪಕ್ಷೇತರ ಶಾಸಕರಾದ ಲತಾ ಮಲ್ಲಿಕಾರ್ಜುನ, ಪುಟ್ಟಸ್ವಾಮಿ ಗೌಡ, ದರ್ಶನ್ ಪುಟ್ಟಣ್ಣಯ್ಯ ಅಡ್ಡ ಮತದಾನ ಮಾಡಿದರೆ ಅಥವಾ ಚುನಾವಣೆಗೆ ಗೈರಾದರೆ ಅನುಕೂಲ ಎಂಬ ಲೆಕ್ಕಾಚಾರ ಹಾಕಿಕೊಂಡಿದೆ. ಜಾರಿ ನಿರ್ದೇಶನಾಲಯ (ED) ಇಕ್ಕಳದಲ್ಲಿ ಸಿಲುಕಿರುವ ಮಾಲೂರು ಶಾಸಕ ನಂಜೇಗೌಡ ಹಾಗೂ ಬಳ್ಳಾರಿಯ ನಾರಾ ಭರತ್ ರೆಡ್ಡಿ ಕೊನೆಕ್ಷಣದಲ್ಲಿ ದೋಸ್ತಿಗೆ ಏನಾದರೂ ಬೆಂಬಲ ನೀಡಿದರೆ ಮೈತ್ರಿ ಅಭ್ಯರ್ಥಿಗೆ ನೆರವಾಗಲಿದೆ.

ರೆಡ್ಡಿ ಮತ ಯಾರಿಗೆ?
ಜನಾರ್ದನ ರೆಡ್ಡಿ ಮತ ಯಾರಿಗೆ ಎನ್ನುವುದೇ ಸದ್ಯದ ಕುತೂಹಲ. ಕಾಂಗ್ರೆಸ್‌ ನಾಯಕರ ಜೊತೆಗೆ ರೆಡ್ಡಿಗೆ ಉತ್ತಮ ಸಂಪರ್ಕವಿದೆ. ಅದೇ ರೀತಿ ಬಿಜೆಪಿ ಜೊತೆಗೂ ಉತ್ತಮ ಸಂಬಂಧ ಹೊಂದಿದ್ದಾರೆ.

 

TAGGED:bjpcongressjdspoliticsRajya Sabha Electionಕಾಂಗ್ರೆಸ್ಚುನಾವಣೆಜೆಡಿಎಸ್ಬಿಜೆಪಿರಾಜ್ಯಸಭಾ ಚುನಾವಣೆ
Share This Article
Facebook Whatsapp Whatsapp Telegram

Cinema news

Wild Life Safari
ದುಬೈನಲ್ಲಿ ಬಿಡುಗಡೆ ಆಯ್ತು ವೈಲ್ಡ್ ಟೈಗರ್ ಸಫಾರಿ ಟೀಸರ್
Cinema Latest Sandalwood Top Stories
kicchana chappale ashwini gowda dhruvanth
Bigg Boss ಸೀಸನ್‌ 12ರ ಕೊನೆಯ ಕಿಚ್ಚನ ಚಪ್ಪಾಳೆ ಗಿಟ್ಟಿಸಿಕೊಂಡ ಅಶ್ವಿನಿ, ಧ್ರುವಂತ್‌
Cinema Latest Top Stories TV Shows
Monalisa Bhosle
ರೊಮ್ಯಾಂಟಿಕ್‌ ಸಾಂಗ್‌ನಲ್ಲಿ ಕುಂಭಮೇಳದ ನೀಲಿ ಕಂಗಳ ಚೆಲುವೆ – ದಿಲ್‌ ಕದ್ದ ಮೊನಾಲಿಸಾ!
Bollywood Cinema Latest National Top Stories
Niveditha Gowda
ಕಡಲ ಅಲೆಯಲ್ಲಿ ಗುಲಾಬಿ ದಳದಂತೆ ತೇಲಿದ ನಿವೇದಿತಾ!
Cinema Latest Sandalwood Top Stories

You Might Also Like

chitradurga accident
Chitradurga

ಚಿತ್ರದುರ್ಗ| ಕಾರು-ಕ್ಯಾಂಟರ್ ಲಾರಿ ಮುಖಾಮುಖಿ ಡಿಕ್ಕಿ; ನಾಲ್ವರು ದುರ್ಮರಣ

Public TV
By Public TV
6 hours ago
Harmanpreet Kaur Nat Sciver Brunt
Cricket

ಬ್ರಂಟ್‌-ಹರ್ಮನ್‌ಪ್ರೀತ್‌ ಸ್ಫೋಟಕ ಫಿಫ್ಟಿ ಆಟ; ಡೆಲ್ಲಿ ವಿರುದ್ಧ ಮುಂಬೈಗೆ 50 ರನ್‌ಗಳ ಭರ್ಜರಿ ಜಯ

Public TV
By Public TV
6 hours ago
Karwar Suicide
Crime

ಪ್ರೀತಿ ಹೆಸರಲ್ಲಿ JDS ಮುಖಂಡೆ ಪುತ್ರನಿಂದ ಕಿರುಕುಳ – ಯುವತಿ ಆತ್ಮಹತ್ಯೆ

Public TV
By Public TV
6 hours ago
Mississippi shooting
Latest

ಅಮೆರಿಕದ ಮಿಸಿಸಿಪ್ಪಿಯಲ್ಲಿ ಸರಣಿ ಗುಂಡಿನ ದಾಳಿಗೆ 6 ಮಂದಿ ಬಲಿ

Public TV
By Public TV
6 hours ago
BENGALURU WEATHER
Bengaluru City

ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ – ರಾಜ್ಯದಲ್ಲಿ ಮುಂದಿನ 24 ಗಂಟೆ ಶೀತಗಾಳಿ ಎಚ್ಚರಿಕೆ

Public TV
By Public TV
7 hours ago
gadag Lakkundi
Districts

ಐತಿಹಾಸಿಕ ಲಕ್ಕುಂಡಿಯಲ್ಲಿ ಅಂದಾಜು 1 ಕೆ.ಜಿ ಚಿನ್ನಾಭರಣಗಳ ನಿಧಿ ಪತ್ತೆ

Public TV
By Public TV
8 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?