Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಬೆಂಗಳೂರಿನ ಕಂಠೀರವ ಕ್ರೀಡಾಂಗಣದಲ್ಲಿ ರಾಜ್ಯೋತ್ಸವ ಸಂಭ್ರಮ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಬೆಂಗಳೂರಿನ ಕಂಠೀರವ ಕ್ರೀಡಾಂಗಣದಲ್ಲಿ ರಾಜ್ಯೋತ್ಸವ ಸಂಭ್ರಮ

Bengaluru City

ಬೆಂಗಳೂರಿನ ಕಂಠೀರವ ಕ್ರೀಡಾಂಗಣದಲ್ಲಿ ರಾಜ್ಯೋತ್ಸವ ಸಂಭ್ರಮ

Public TV
Last updated: November 1, 2017 4:37 pm
Public TV
Share
3 Min Read
FESTIVAL
SHARE

ಬೆಂಗಳೂರು: ಕಂಠೀರವ ಹೊರಾಂಗಣ ಕ್ರೀಡಾಂಗಣದಲ್ಲಿ 62ನೇ ಅದ್ಧೂರಿ ಕನ್ನಡ ರಾಜ್ಯೋತ್ಸವವನ್ನು ಆಚರಿಸಲಾಯಿತು. ಸಿಎಂ ಅವರು ರಾಷ್ಟ್ರಧ್ವಜ ಹಾಗೂ ಶಿಕ್ಷಣ ಸಚಿವ ತನ್ವೀರ್ ಸೇಠ್ ನಾಡ ಧ್ವಜಾರೋಹಣ ಹಾರಿಸಿದರು.

ಸಿಎಂ ಅವರು ಬಿಳಿ ಬಣ್ಣದ ಪಾರಿವಾಳ, ರಾಜ್ಯೋತ್ಸವದ ಬಲೂನ್ ಹಾರಿ ಬಿಟ್ಟು ಸಮಾರಂಭಕ್ಕೆ ಚಾಲನೆ ನೀಡಿದರು. ಈ ವೇಳೆ ಭಾಗಿಯಾಗಿದ್ದ ಸಾವಿರಾರು ವಿದ್ಯಾರ್ಥಿಗಳು ಹಳದಿ, ಕೆಂಪು ಬಲೂನ್‍ಗಳನ್ನು ಹಾರಿಸಿದರು. ವಿವಿಧ ಶಾಲಾ ತಂಡಗಳು ಪಥ ಸಂಚಲನ ಮಾಡಿ ಸಿದ್ದರಾಮಯ್ಯ ಅವರಿಗೆ ಗೌರವ ವಂದನೆ ಸಲ್ಲಿಸಿದರು. ಇದೆ ವೇಳೆ ವಿವಿಧ ಶಾಲಾ ಮಕ್ಕಳಿಂದ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಿತು.

FESTIVAL 2

ಸಾರ್ವಜನಿಕ ಶಿಕ್ಷಣ ಇಲಾಖೆ ಆಯೋಜಿಸಿದ ಕಾರ್ಯಕ್ರಮದಲ್ಲಿ “ಕನ್ನಡ ಸೌರಭ” ಸುಲಭ ಕನ್ನಡ ಕಲಿಗೆಗಾಗಿ ಇ ಕಲಿಕೆ ವೆಬ್ ಸೈಟ್ ಅನ್ನು ಸಿಎಂ ಅವರು ಬಿಡುಗಡೆ ಮಾಡಿದರು. ನಂತರ ಅರಬಿಂದೋ ಮೆಮೋರಿಯಲ್ ಶಾಲೆಯ 100 ವಿದ್ಯಾರ್ಥಿಗಳಿಂದ ನಾಡಗೀತೆ ಮತ್ತು ರೈತಗೀತೆ ಗಾಯನ ನಡೆಯಿತು.

ಕಾರ್ಯಕ್ರಮದಲ್ಲಿ ಭಾಷಣ ಮಾಡಿದ ಸಿಎಂ, ವಿಶಾಲ ಕರ್ನಾಟಕದ ದಿನವನ್ನು ಕನ್ನಡ ರಾಜ್ಯೋತ್ಸವ ದಿನವನ್ನಾಗಿ ಆಚರಣೆ ಮಾಡುತ್ತೇವೆ. ಕನ್ನಡ ಭಾಷೆಗೆ 2 ಸಾವಿರ ವರ್ಷಗಳ ಲಿಪಿ ಹಾಗೂ ದೀರ್ಘ ಇತಿಹಾಸ ಇದೆ. ಕನ್ನಡಿಗರು ಉದಾರಿಗಳು, ಬೇರೆ ಜನರನ್ನು ಪ್ರೀತಿಸುವ ಮನಸ್ಸು ಇರೋರು. ಭಾಷೆಯ ಬಗ್ಗೆ ಉದಾರವಾಗಿರಬೇಕಾಗಿಲ್ಲ, ಅಭಿಮಾನ ಬೆಳೆಸಿಕೊಳ್ಳಬೇಕು ಎಂದರು.

ಕಳೆದ 61 ವರ್ಷಗಳಲ್ಲಿ ನಾಡಿನ ಅಭಿವೃದ್ದಿ ಸಾಕಷ್ಟು ಆಗಿದೆ. ಆದರೆ ಕರ್ನಾಟಕದಲ್ಲಿ ಕನ್ನಡದ ವಾತಾವರಣ ನಿರ್ಮಾಣ ಮಾಡುವಲ್ಲಿ ಇನ್ನೂ ಯಶಸ್ಸು ಸಾಧಿಸಿಲ್ಲ. ಕರ್ನಾಟಕದಲ್ಲಿ ವಾಸಿಸುವವರೆಲ್ಲ ಕನ್ನಡಿಗರೇ, ಇಲ್ಲಿರುವವರೆಲ್ಲಾ ಕನ್ನಡ ಭಾಷೆ ಕಲಿಯಲೇಬೇಕು. ನಾನು ಮೊದಲು ಕನ್ನಡಿಗ ನಂತರ ಭಾರತೀಯ ಅನ್ನೋ ಭಾವನೆ ಬರಬೇಕು. ಯಾವ ಭಾಷೆಯಾದರೂ ಕಲಿಯಿರಿ. ಕನ್ನಡ ಕಲಿಯದೇ ಇರೋದು ಕನ್ನಡಕ್ಕೆ ಮಾಡಿದ ಅವಮಾನ ಆಗುತ್ತೆ. ಕನ್ನಡೇತರರಿಗೆ ಕನ್ನಡ ಕಲಿಯುವ ವಾತಾವರಣ ನಿರ್ಮಾಣ ಮಾಡಬೇಕಾದುದ್ದು, ಕನ್ನಡಿಗರ ಕರ್ತವ್ಯ ಎಂದರು.

FESTIVAL 4

ಇತ್ತೀಚೆಗೆ ಪೋಷಕರಲ್ಲಿ ಆಂಗ್ಲ ಭಾಷೆಯ ವ್ಯಾಮೋಹ ಹೆಚ್ಚಾಗಿದೆ. ಕನ್ನಡ ಭಾಷೆಯನ್ನು ಕಲಿಯೋದ್ರಿಂದ ಜ್ಞಾನ ಭಂಡಾರ ಜಾರಿ ಆಗುತ್ತೆ. ಪ್ರಾದೇಶಿಕ ಭಾಷೆ ಉಳಿವಿಗಾಗಿ ಪಿಎಂ ಸೇರಿದಂತೆ ಎಲ್ಲಾ ರಾಜ್ಯದ ಸಿಎಂಗಳಿಗೆ ಆಯಾ ರಾಜ್ಯಗಳ ಮಾತೃ ಭಾಷೆಯಲ್ಲೇ ಶಿಕ್ಷಣ ನೀಡುವ ತಿದ್ದುಪಡಿ ಬರುವಂತೆ ಪತ್ರ ಬರೆದಿದ್ದೇವೆ. ಆದರೆ ಪ್ರಧಾನಿಗಳು ಯಾವುದಕ್ಕೂ ಪ್ರತಿಕ್ರಿಯಿಸಿಲ್ಲ ಎಂದು ಹೇಳಿದರು.

ಶಿಕ್ಷಣ ಸಚಿವ ತನ್ವೀರ್ ಸೇಠ್ ಮಾತನಾಡಿ, ಕನ್ನಡ ನಾಡು ನುಡಿಗೆ ನಮ್ಮ ಸರ್ಕಾರ ಬದ್ಧವಾಗಿದೆ. ಕನ್ನಡ ಭಾಷೆ ಕಡ್ಡಾಯವಾಗಿ ಶಾಲೆಗಳಲ್ಲಿ ಕಲಿಯಬೇಕು ಅನ್ನೋ ಆದೇಶವನ್ನು ಸರ್ಕಾರ ಹೊರಡಿಸಿದೆ. ಗುರು ಚೇತನದ ಮೂಲಕ ಶಿಕ್ಷಕರಿಗೆ ತರಬೇತಿ ನೀಡುವ ಮೂಲಕ ಗುಣಮಟ್ಟದ ಶಿಕ್ಷಣ ನೀಡಲು ಕ್ರಮ ಕೈಗೊಳ್ಳಲಾಗಿದೆ. ವಿಶ್ವಾಸ ಕಿರಣ ಕಾರ್ಯಕ್ರಮದ ಮೂಲಕ ರಜಾ ದಿನಗಳಲ್ಲಿ ಮಕ್ಕಳಿಗೆ ತರಬೇತಿ ನೀಡುವ ಕೆಲಸ ಮಾಡಿದ್ದೇವೆ. ಶಿಕ್ಷಣ ಇಲಾಖೆಗೆ ಸಿದ್ದರಾಮಯ್ಯ ಅವರು ಹೆಚ್ಚಿನ ಅನುದಾನ ನೀಡಿದ್ದಾರೆ. ಜನವರಿ ಫೆಬ್ರವರಿಯಲ್ಲಿ 10 ಸಾವಿರ ಶಿಕ್ಷಕರ ನೇಮಕಾತಿ ಮುಕ್ತಾಯವಾಗಲಿದೆ. ಅಷ್ಟೇ ಅಲ್ಲದೇ ಕನ್ನಡ ಶಾಲೆಗಳ ಸಬಲೀಕರಣಕ್ಕೆ ಕನ್ನಡ ಅಭಿವೃದ್ಧಿ ಪ್ರಾಧಿಕಾರ ಸಮಿತಿ ಶಿಫಾರಸ್ಸು ಅನುಷ್ಠಾನಕ್ಕೆ ಸರ್ಕಾರ ಬದ್ಧವಾಗಿದೆ ಎಂದು ತಿಳಿಸಿದರು.

FESTIVAL 6

ರಾಜ್ಯೋತ್ಸವ ಕಾರ್ಯಕ್ರಮಕ್ಕೆ ಬೆಂಗಳೂರು ನಾಗರೀಕರು ಬಂದಿರಲಿಲ್ಲ. ಕಾರ್ಯಕ್ರಮಕ್ಕೆ ಬಿಜೆಪಿ ನಾಯಕರಿಗೆ ಆಹ್ವಾನವಿದ್ದರೂ ಗೈರು ಹಾಜರಾಗಿದ್ದರು. ಇದರಿಂದ ಬಹುತೇಕ ಕ್ರೀಡಾಂಗಣ ಖಾಲಿ ಖಾಲಿ ಇತ್ತು. ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ಬಂದಿರುವ ಶಾಲಾ ಮಕ್ಕಳು ಮತ್ತು ಶಾಲಾ ಶಿಕ್ಷಕರು ಮಾತ್ರ ಪಾಲ್ಗೊಂಡಿದ್ದರು.

ಕಾರ್ಯಕ್ರಮದಲ್ಲಿ ಇಂದು ನಿಧನರಾದ ಶಾಸಕ ಚಿಕ್ಕಮಾದು ಅವರಿಗೆ ಮಕ್ಕಳು ಮತ್ತು ಅಧಿಕಾರಿಗಳು ಎಲ್ಲರು ಎದ್ದು ನಿಂತು ಒಂದು ನಿಮಿಷ ಶ್ರದ್ಧಾಂಜಲಿ ಸಲ್ಲಿಸಿದರು.

ಬೆಂಗಳೂರಿನ ಕಂಠೀರವ ಕ್ರೀಡಾಂಗಣದಲ್ಲಿ ಆಯೋಜಿಸಿದ್ದ ಕರ್ನಾಟಕ ರಾಜ್ಯೋತ್ಸವ,ಮಕ್ಕಳ ಮೇಳದಲ್ಲಿ ಮುಖ್ಯಮಂತ್ರಿ @siddaramaiah ಅವರು ಭಾಗವಹಿಸಿದರು. pic.twitter.com/Tezs15Az0C

— CM of Karnataka (@CMofKarnataka) November 1, 2017

ಕಾರ್ಯಕ್ರಮದಲ್ಲಿ ಮಾನ್ಯ ಮುಖ್ಯಮಂತ್ರಿಯವರು ತಾಯಿ ಭುವನೇಶ್ವರಿಗೆ ಪುಷ್ಪ ನಮನ ಸಲ್ಲಿಸಿ, ರಾಷ್ಟ್ರ ಧ್ವಜ ಹಾಗೂ ಕನ್ನಡ ಧ್ವಜಾರೋಹಣ ನೆರವೇರಿಸಿದರು. pic.twitter.com/gVwNl7uqPv

— CM of Karnataka (@CMofKarnataka) November 1, 2017

DNhfbRYUQAALdvL 1

FESTIVAL 10 1

FESTIVAL 11 1

FESTIVAL 12 1

DNhfbRYUEAAp2Iq 2

FESTIVAL 13 1

DNhfkjLUQAAPRY0

FESTIVAL 14 1     FESTIVAL 30

TAGGED:BangaloreKannada languageKannada RajyotsavaKanteerava StadiumPublic TVSiddharayyaTanvir Sethಕಂಠೀರವ ಕ್ರೀಡಾಂಗಣಕನ್ನಡ ಭಾಷೆಕನ್ನಡ ರಾಜ್ಯೋತ್ಸವತನ್ವೀರ್ ಸೇಠ್ಪಬ್ಲಿಕ್ ಟಿವಿಬೆಂಗಳೂರುಸಿದ್ದರಾಯಯ್ಯ
Share This Article
Facebook Whatsapp Whatsapp Telegram

Cinema news

Kavya Shaiva BBK 12
ಬಿಗ್‌ಬಾಸ್ ಮನೆಗೆ ಹೋಗಲು ಕಾವ್ಯ ಖರ್ಚು ಮಾಡಿದ್ದೆಷ್ಟು ಗೊತ್ತಾ?
Cinema Latest Top Stories TV Shows
pavithra gowda 1
ಕಾನೂನು ಎಲ್ಲರಿಗೂ ಒಂದೇ – ಮನೆ ಊಟಕ್ಕೆ ಬೇಡಿದ್ದ ಪವಿತ್ರಾಗೆ ಶಾಕ್‌
Bengaluru City Cinema Court Karnataka Latest Main Post
BBK12 Kavya Shaiva congratulates Bigg Boss winner Gilli Nata
ಬಡವರ ಮಕ್ಕಳು ಬೆಳಿಬೇಕು ಕಣ್ರಯ್ಯ – ಗಿಲ್ಲಿಯನ್ನು ಅಭಿನಂದಿಸಿದ ಕಾವ್ಯ
Cinema Latest Main Post TV Shows
AR Rahman 2
ರೆಹಮಾನ್ ಕೋಮುರಾಗ – ಪುತ್ರಿಯರ ಬೆಂಬಲ
Cinema Latest Top Stories

You Might Also Like

Lakkundi Excavation The Archeology Department has fully excavated the Panipeeth of Shivalinga 1
Districts

ಲಕ್ಕುಂಡಿ ಉತ್ಕನನ – ಶಿವಲಿಂಗದ ಪಾಣಿಪೀಠವನ್ನು ಸಂಪೂರ್ಣ ಹೊರತೆಗೆದ ಪುರಾತತ್ವ ಇಲಾಖೆ

Public TV
By Public TV
8 minutes ago
team india pakistan surykumar yadav
Cricket

‌ಬಾಂಗ್ಲಾಕ್ಕೆ ಫುಲ್‌ ಸಪೋರ್ಟ್ – ವಿಶ್ವಕಪ್‌ನಿಂದ ಹಿಂದೆ ಸರಿಯುವುದಾಗಿ ಪಾಕಿಸ್ತಾನ ಬೆದರಿಕೆ

Public TV
By Public TV
45 minutes ago
Indian Rural Village
Belgaum

ಅಕ್ಕನ ಹಿಂದೆ ಬಿದ್ದ ಲವ್ವರ್‌ಗೆ ದೇವಸ್ಥಾನದಲ್ಲೇ ಚಟ್ಟ ಕಟ್ಟಿದ ಅಪ್ರಾಪ್ತ ಸಹೋದರ!

Public TV
By Public TV
52 minutes ago
Nitin Nabin 3
Latest

ಬಿಜೆಪಿ ನೂತನ ರಾಷ್ಟ್ರೀಯ ಅಧ್ಯಕ್ಷ ನಿತಿನ್ ನಬಿನ್‍ಗೆ Z ಶ್ರೇಣಿಯ ಭದ್ರತೆ

Public TV
By Public TV
2 hours ago
01 18
Latest

ಲೀಟರ್‌ ಹಾಲು 175 ರೂ., ಕೆಜಿ ಟೊಮೆಟೊ 185 – ಭಾರತಕ್ಕಿಂತ 3 ಪಟ್ಟು ಕುಸಿದ ಕರೆನ್ಸಿ, ವೆನೆಜುವೆಲಾಗೆ ತೈಲ ಸಂಪತ್ತು ಅರೆಯಬಹುದೇ ಮದ್ದು?

Public TV
By Public TV
2 hours ago
Haveri Accident
Crime

ಲಾರಿ, ಬೈಕ್ ನಡುವೆ ಮುಖಾಮುಖಿ ಡಿಕ್ಕಿ – ಸವಾರ ಸಾವು

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?