Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಆಕಾಶ್ ಏರ್ ಹಾರಾಟ ಆರಂಭಿಸಿದ ಒಂದೇ ವಾರದಲ್ಲಿ ಇಹಲೋಕ ತ್ಯಜಿಸಿದ ಜುಂಜುನ್‍ವಾಲ – ಈಡೇರಿತು ಮಹತ್ತರವಾದ ಕನಸು
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Latest | ಆಕಾಶ್ ಏರ್ ಹಾರಾಟ ಆರಂಭಿಸಿದ ಒಂದೇ ವಾರದಲ್ಲಿ ಇಹಲೋಕ ತ್ಯಜಿಸಿದ ಜುಂಜುನ್‍ವಾಲ – ಈಡೇರಿತು ಮಹತ್ತರವಾದ ಕನಸು

Latest

ಆಕಾಶ್ ಏರ್ ಹಾರಾಟ ಆರಂಭಿಸಿದ ಒಂದೇ ವಾರದಲ್ಲಿ ಇಹಲೋಕ ತ್ಯಜಿಸಿದ ಜುಂಜುನ್‍ವಾಲ – ಈಡೇರಿತು ಮಹತ್ತರವಾದ ಕನಸು

Public TV
Last updated: August 14, 2022 8:21 pm
Public TV
Share
2 Min Read
Rakesh Jhunjhunwala
SHARE

ಮುಂಬೈ: ಷೇರು ಮಾರುಕಟ್ಟೆ ತಜ್ಞ, ಮುಂಬೈನ ದಲಾಲ್ ಸ್ಟ್ರೀಲ್ ಕಿಂಗ್ ಎಂದೇ ಖ್ಯಾತರಾಗಿದ್ದ ರಾಕೇಶ್ ಜುಂಜುನ್‍ವಾಲ ಇಂದು ಇಹಲೋಕ ತ್ಯಜಿಸಿದ್ದಾರೆ. ಇಂದು ಅವರು ಮೃತಪಟ್ಟರೂ ಅವರು ಸಾಧನೆಯ ಕಥೆಯಿಂದ ಮುಂದೆಯೂ ಜೀವಂತವಾಗಿರುತ್ತಾರೆ. ಜುಂಜುನ್‍ವಾಲ ಅವರ ಕನಸು ಕೆಲವೇ ದಿನಗಳ ಮೊದಲು ನನಸಾಗಿತ್ತು. ಕಡಿಮೆ ಬೆಲೆಗೆ ಜನ ಸಾಮಾನ್ಯರಿಗೂ ವಿಮಾನ ಸೇವೆ ನೀಡಲು ಆರಂಭಿಸಿದ್ದ ಅವರ ‘ಆಕಾಶ್’ ಕಂಪನಿಯ ವಿಮಾನ ಟೇಕಾಫ್ ಆಗಿತ್ತು.

rakesh jhunjhunwala akasa air narendra modi

ಹೌದು. ರಾಕೇಶ್ ಜುಂಜುನ್‍ವಾಲ 5,000 ರೂಪಾಯಿಇಂದ ಹೂಡಿಕೆ ಆರಂಭಿಸಿ ಆ ಬಳಿಕ ಕೋಟ್ಯಧಿಪತಿಯಾಗಿ ಹೆಸರುವಾಸಿಯಾದರು. ಅವರ ಹೆಸರು ಹೇಳಿದ ತಕ್ಷಣ ಷೇರು ಮಾರುಕಟ್ಟೆಯಲ್ಲಿ ಹಲ್ ಚೆಲ್ ಶುರುವಾಗುವ ಹಂತಕ್ಕೆ ಬೆಳೆದರು. ಅಲ್ಲದೇ ಷೇರು ಹೂಡಿಕೆದಾರರು ಅವರನ್ನು ಅನುಸರಿಸಲು ಪ್ರಾರಂಭಿಸಿದ್ದರು. ಈ ನಡುವೆ ರಾಕೇಶ್ ಜುಂಜುನ್‍ವಾಲ ಏರ್‌ಲೈನ್ಸ್‌ ಒಂದರ ಆರಂಭಕ್ಕೆ ಮುಂದಾಗಿದ್ದರು. ಈ ಕಾರ್ಯದಲ್ಲಿ ಯಶಸ್ವಿ ಕೂಡ ಆಗಿದ್ದರು. ಜುಂಜುನ್‍ವಾಲ ಹಾಗೂ ವಿಮಾನಯಾನ ಉದ್ಯಮಿ ಆದಿತ್ಯ ಘೋಷ್ ಸೇರಿಕೊಂಡು ಆಕಾಶ್ ಏರ್ ಕಂಪನಿಯಲ್ಲಿ ಹೂಡಿಕೆ ಮಾಡಿ 2021ರ ಆಗಸ್ಟ್ ತಿಂಗಳಲ್ಲಿ ವಿಮಾನ ಕಾರ್ಯಾಚರಣೆಗೆ ವಿಮಾನಯಾನ ಸಚಿವಾಲಯದಿಂದ ನಿರಾಕ್ಷೇಪಣ ಪತ್ರ ದೊರೆಕಿತ್ತು. ಆದರೆ ಕೋವಿಡ್‍ನಿಂದಾಗಿ ಕಾರ್ಯಾಚರಣೆ ತಾತ್ಕಾಲಿಕವಾಗಿ ಮುಂದೂಡಲಾಗಿತ್ತು. ಆ ಬಳಿಕ ಆಕಾಶ್ ಏರ್‌ಲೈನ್ಸ್‌ ಭಾರತದಲ್ಲಿ ಹಾರಾಟ ಆರಂಭಿಕ ಕಾರ್ಯಕ್ರಮದಲ್ಲಿ ರಾಕೇಶ್ ಜುಂಜುನ್‍ವಾಲ ಕೈಗಾಡಿಯಲ್ಲಿ ಆಗಮಿಸಿ ಉಪಸ್ಥಿತರಿದ್ದರು. ಆ ಬಳಿಕ ಆಗಸ್ಟ್ 7 ರಿಂದ ಮುಂಬೈ ಮತ್ತು ಅಹಮದಾಬಾದ್ ಮಧ್ಯೆ ಆಕಾಶ್ ವಿಮಾನ ಹಾರಾಟ ಆರಂಭಿಸಿತು ಆದಾದ ಒಂದೇ ವಾರದಲ್ಲಿ ಜುಂಜುನ್‍ವಾಲ ಇಹಲೋಕ ತ್ಯಜಿಸಿದ್ದಾರೆ. ಇದನ್ನೂ ಓದಿ: ಸಾವಿರಾರು ಕೋಟಿ ಆಸ್ತಿ ಒಡೆಯ, ಬಿಗ್‌ಬುಲ್‌ ರಾಕೇಶ್‌ ಜುಂಜುನ್‌ವಾಲ ನಿಧನ

RAKESH

ಜುಂಜುನ್‍ವಾಲ ಈ ಏರ್‌ಲೈನ್ಸ್‌ ಆರಂಭಿಸುವ ಕೆಲಸ ಕಾರ್ಯಗಳಲ್ಲಿ ಹೆಚ್ಚಿನ ಶ್ರದ್ಧೆ ವಹಿಸಿದ್ದರು. ಅಲ್ಲದೇ ದೇಶದ ಜನರಿಗೆ ಕಡಿಮೆ ಟಿಕೆಟ್ ದರ ಒದಗಿಸಿ ಎಲ್ಲರಿಗೂ ವಿಮಾನಯಾನದ ಸೇವೆ ನೀಡಬೇಕೆಂಬ ಮಹತ್ತರವಾದ ಕನಸು ಹೊಂದಿದ್ದರು. ಅಲ್ಲದೇ ಆರಂಭಿಕ ಹಂತದಲ್ಲೇ ಆಕಾಶ್ ಏರ್ ಕಂಪನಿ ಕಡಿಮೆ ಟಿಕೆಟ್ ದರವನ್ನು ನಿಗದಿ ಪಡಿಸುವುದಾಗಿ ಹೇಳಿಕೊಂಡಿತ್ತು. ಹಾಗಾಗಿ ಆಕಾಶ ಏರ್ ಕಂಪನಿಯ ಬಗ್ಗೆ ಭಾರೀ ನಿರೀಕ್ಷೆಗಳಿವೆ. ಟಯರ್ 2, ಟಯರ್ 3 ನಗರಗಳಿಗೆ ವಿಮಾನ ಸೇವೆಯನ್ನು ನೀಡಲು ಕಂಪನಿ ಮುಂದಾಗಿದೆ. ಆಕಾಶ ಕಂಪನಿ 72 ಬೋಯಿಂಗ್ 737 ಮ್ಯಾಕ್ಸ್ ಖರೀದಿಗೆ ಒಪ್ಪಂದ ಮಾಡಿಕೊಂಡಿದೆ. ಮುಂದಿನ ಮಾರ್ಚ್ ಒಳಗೆ 18 ವಿಮಾನ ಬರಲಿದ್ದರೆ 4 ವರ್ಷದ ಒಳಗೆ 54 ವಿಮಾನ ಸಿಗಲಿದೆ.

pic.twitter.com/oV0AtR0pMF

— Akasa Air (@AkasaAir) August 14, 2022

ಈ ಎಲ್ಲವನ್ನು ನೋಡಬೇಕೆಂದಿದ್ದ ಜುಂಜುನ್‍ವಾಲ ಎರಡು ಕಿಡ್ನಿ ವೈಫಲ್ಯದಿಂದ ನಿರಂತರ ಡಯಾಲಿಸಿಸ್‍ಗೆ ಒಳಪಟ್ಟಿದ್ದರು. ಆರೋಗ್ಯದಲ್ಲಿ ಏರುಪೇರು ಕಂಡುಬಂದು ಇಂದು ಬೆಳಗ್ಗೆ ಅವರನ್ನು ಮುಂಬೈನಾ ಬ್ರಿಚ್ ಕ್ಯಾಂಡಿ ಆಸ್ಪತ್ರೆಗೆ ಕರೆದೊಯ್ಯಲಾಯಿತು. ಆದರೆ ಅವರು ಆಸ್ಪತ್ರೆ ತಲುಪು ವೇಳೆಗೆ ನಿಧನ ಹೊಂದಿದ್ದರು. ಸದ್ಯ ಅವರು 11,000 ಕೋಟಿಯ ಒಡೆಯನಾಗಿ ವಿಶ್ವಕ್ಕೆ ಪರಿಚಿತರಾಗಿ ಎಲ್ಲರಿಂದ ದೂರ ಹೋಗಿದ್ದಾರೆ. ಇದನ್ನೂ ಓದಿ: 5,000 ರೂಪಾಯಿಯಿಂದ ಕೋಟ್ಯಧಿಪತಿಯಾದ ಜುಂಜುನ್‌ವಾಲ ಜೀವನ ರೋಚಕ

Spirit of the Big Bill. Man was full of life and energy even when on a wheel chair. Om Shanti.

RIP Legend Rakesh Jhunjhunwala. pic.twitter.com/ESYsblIMRe

— Twinkle (@Twinkleinvest) August 14, 2022

ಜುಂಜುನ್‍ವಾಲ ನಿಧನಕ್ಕೆ ಪ್ರಧಾನಿ ಮೋದಿ ಸಹಿತ ಹಲವು ಗಣ್ಯರು ಸಂತಾಪ ಸೂಚಿಸಿದ್ದಾರೆ. ಆಕಾಶ ಏರ್ ಕೂಡ ಸಂತಾಪ ಸೂಚಿಸಿದೆ ಮತ್ತು ತನ್ನ ಉದ್ಯೋಗಿಗಳು ಮತ್ತು ಗ್ರಾಹಕರ ಯೋಗಕ್ಷೇಮಕ್ಕಾಗಿ ಅವರು ಹೆಚ್ಚು ಕಾಳಜಿ ವಹಿಸುತ್ತಿದ್ದರು. ಅಕಾಶ್ ಏರ್ ಒಂದು ಶ್ರೇಷ್ಠ ವಿಮಾನಯಾನವನ್ನು ಆರಂಭಿಸಲು ಶ್ರಮಿಸಿದ ಅವರ ನಿಷ್ಠೆಗೆ ಆಕಾಶ್ ಏರ್ ಕಂಬನಿ ಮಿಡಿಯುತ್ತದೆ ಎಂದು ಸಂತಾಪ ಸೂಚಿಸಿತ್ತು.

Live Tv
[brid partner=56869869 player=32851 video=960834 autoplay=true]

TAGGED:Akasa AirflightRakesh Jhunjhunwalaಆಕಾಶ್‌ ಏರ್‌ರಾಕೇಶ್‌ ಜುಂಜುಂನ್‌ವಾಲಷೇರು ಮಾರುಕಟ್ಟೆ
Share This Article
Facebook Whatsapp Whatsapp Telegram

Cinema news

Toxic
ʻಟಾಕ್ಸಿಕ್‌ʼ ಚಿತ್ರತಂಡಕ್ಕೆ ಮತ್ತೊಂದು ಸಂಕಷ್ಟ – ಸಿನಿಮಾ ವಿರುದ್ಧ ಕ್ರೈಸ್ತರ ಒಕ್ಕೂಟ ದೂರು
Bengaluru City Cinema Latest Main Post Sandalwood
nandini milk sudha rani
ನಂದಿನಿ ಉತ್ಪನ್ನಗಳ ಪ್ರಚಾರ ರಾಯಭಾರಿಯಾಗಿ ನಟಿ ಸುಧಾರಾಣಿ ಆಯ್ಕೆ
Bengaluru City Cinema Latest Main Post Sandalwood
ranveer singh deepika padukone 2
ಬಿಷ್ಣೋಯ್ ಗ್ಯಾಂಗ್‌ ಹೆಸರಲ್ಲಿ ರಣವೀರ್ ಸಿಂಗ್‌ಗೆ ಬೆದರಿಕೆ – ವಾಯ್ಸ್‌ ಮೆಸೇಜ್‌ನಲ್ಲಿ ಕೋಟಿ ಕೋಟಿ ಡಿಮ್ಯಾಂಡ್‌
Bollywood Cinema Crime Latest Top Stories
Gilli
ಗಿಲ್ಲಿ ನಾಯಕನಾಗಿ ನಟಿಸಿರೋ `ಸೂಪರ್ ಹಿಟ್’ ಚಿತ್ರ ಫೆ.27 ರಂದು ತೆರೆಗೆ
Cinema Latest Sandalwood Top Stories

You Might Also Like

Parameshwar
Bengaluru City

ಗನ್ ಹಿಡಿದು `ಕೈ’ ಮುಖಂಡ ಡ್ಯಾನ್ಸ್ – ಕ್ರಮ ನಿಶ್ಚಿತ ಎಂದ ಪರಮೇಶ್ವರ್

Public TV
By Public TV
9 minutes ago
Vasanth Naik Murder Case Kamalakar Bhat gets a honeytrap from Suchitra
Court

ಕೊಲೆ ಕೇಸ್; ಕಮಲಾಕರ್ ಭಟ್ ಸೇರಿ ಐವರಿಗೆ ಫೆ.21 ರವರೆಗೆ ನ್ಯಾಯಾಂಗ ಬಂಧನ

Public TV
By Public TV
14 minutes ago
Hardeep Singh Puri e1632403467811
Latest

Jeffrey Epstein Files | ನಾನು 3-4 ಬಾರಿ ಭೇಟಿಯಾಗಿದ್ದೆ – ಕೇಂದ್ರ ಸಚಿವ ಹರ್ದೀಪ್‌ ಪುರಿ

Public TV
By Public TV
29 minutes ago
h.d.deve gowda
Latest

ಕೈಗಾರಿಕಾ ಕಾರಿಡಾರ್; ಬೆಂಗಳೂರಿನಿಂದ ಮಂಗಳೂರಿಗೆ ವಿಸ್ತರಿಸಲು ಹೆಚ್.ಡಿ.ದೇವೇಗೌಡ ಸಲಹೆ

Public TV
By Public TV
51 minutes ago
Eshwar Khandre
Bengaluru City

ಎನ್.ಎಂ.ಡಿ.ಸಿ ಅಕ್ರಮ ಅದಿರು ರವಾನೆ ತನಿಖೆಗೆ ಈಶ್ವರ್ ಖಂಡ್ರೆ ಆದೇಶ

Public TV
By Public TV
1 hour ago
love jihad mangaluru
Dakshina Kannada

ಕರಾವಳಿಯಲ್ಲಿ ಮತ್ತೆ ಲವ್ ಜಿಹಾದ್ ಆರೋಪ; ಯುವಕನ ಜೊತೆ ಪರಾರಿಯದ ಕೇರಳ ಯುವತಿ

Public TV
By Public TV
1 hour ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?